ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದಟ್ಟವಾದ, ಕಪ್ಪನೆಯ ಕೂದಲು ಮಹಿಳೆಯರ ಕನಸು. ಸುಂದರ ಕೂದಲು ಪಡೆಯಲು ಏನೆಲ್ಲ ಕಸರತ್ತು ಮಾಡ್ತಾರೆ. ಮಾರುಕಟ್ಟೆಯಲ್ಲಿ ಕೂದಲು ಬೆಳವಣಿಗೆಗೆ ಸಿಗುವ ಎಲ್ಲ ಉತ್ಪನ್ನಗಳನ್ನು ಕೊಂಡು ತಂದು ಪ್ರಯೋಗ ಮಾಡ್ತಾರೆ. ಆದ್ರೆ ಇದರಿಂದ ಕೂದಲು ಬೆಳೆಯುವ ಬದಲು ಮತ್ತಷ್ಟು ಕೂದಲು ಉದುರಲು ಕಾರಣವಾಗುತ್ತದೆ.

ಮನೆಯಲ್ಲಿ ಸುಲಭವಾಗಿ ಸಿಗುವ ದಾಸವಾಳದ ಹೂ ನಿಮ್ಮ ಕೂದಲಿಗೆ ಹೇಳಿ ಮಾಡಿಸಿದ ಔಷಧ. ಕೂದಲು ಉದುರುವುದನ್ನು ತಡೆಯುವ ಜೊತೆಗೆ ಗಟ್ಟಿಯಾದ ಸುಂದರ ಕಪ್ಪು ಕೂದಲು ಬೆಳೆಯಲು ನೆರವಾಗುತ್ತದೆ.ದಾಸವಾಳದ ಜೊತೆ ಬೇರೆ ಬೇರೆ ಉತ್ಪನ್ನಗಳನ್ನು ಬೆರೆಸಿ ಮಾಸ್ಕ್ ತಯಾರಿಸಿಕೊಂಡು ಬಳಸಬಹುದಾಗಿದೆ.

ದಾಸವಾಳ-ಈರುಳ್ಳಿ : ದಾಸವಾಳದ ರಸ, ಈರುಳ್ಳಿ ರಸವನ್ನು ಸಮ ಪ್ರಮಾಣದಲ್ಲಿ ಬೆರೆಸಿ ಕೂದಲಿಗೆ ಹಚ್ಚಿಕೊಳ್ಳಿ. ಸ್ವಲ್ಪ ಸಮಯದ ನಂತ್ರ ತೊಳೆಯಿರಿ.
ದಾಸವಾಳ–ನೆಲ್ಲಿ : ದಾಸವಾಳ ಹಾಗೂ ನೆಲ್ಲಿ ರಸವನ್ನು ಬೆರೆಸಿ ತಲೆಗೆ ಹಚ್ಚಿಕೊಳ್ಳಿ. ಇದರಿಂದ ಕೂದಲು ಉದುರುವುದು ಕಡಿಮೆಯಾಗುತ್ತದೆ.
ದಾಸವಾಳ ಹಾಗೂ ಆಲಿವ್ ಆಯ್ಲ್ : ಇದನ್ನು ಶಾಂಪೂ ರೀತಿಯಲ್ಲಿಯೂ ಬಳಸಬಹುದು. ದಾಸವಾಳದ ಎಲೆ ಹಾಗೂ ಹೂವನ್ನು ಮಿಶ್ರಮಾಡಿ ಅದಕ್ಕೆ ಸ್ವಲ್ಪ ಹನಿ ಆಲಿವ್ ಆಯಿಲ್ ಮಿಕ್ಸ್ ಮಾಡಿ ಬಳಸಿ.

ದಾಸವಾಳ-ಕರಿಬೇವು : ದಾಸವಾಳ ಹಾಗೂ ಕರಿಬೇವಿನ ಎಲೆಯ ರಸಕ್ಕೆ ಸ್ವಲ್ಪ ತೆಂಗಿನ ಎಣ್ಣೆಯನ್ನು ಸೇರಿಸಿ ಕೂದಲಿಗೆ ಹಚ್ಚಿಕೊಳ್ಳಿ.
ದಾಸವಾಳ –ಮೆಂತ್ಯೆ : ಮೆಂತ್ಯೆಯನ್ನು ರಾತ್ರಿ ಪೂರ್ತಿ ನೀರಿನಲ್ಲಿ ನೆನೆಸಿಡಿ. ಬೆಳಿಗ್ಗೆ ಮೆಂತ್ಯೆ ಜೊತೆ ದಾಸವಾಳ ಸೇರಿಸಿ ಮಿಕ್ಸಿ ಮಾಡಿ. ಇದನ್ನು ಕೂದಲಿನ ಬುಡಕ್ಕೆ ಸರಿಯಾಗಿ ಹಚ್ಚಿಕೊಂಡು ಒಂದು ಗಂಟೆ ಬಿಟ್ಟು ಸ್ನಾನ ಮಾಡಿ. ಈ ಮಿಶ್ರಣದಿಂದ ಕೂದಲು ಹೊಳಪು ಪಡೆಯುವ ಜೊತೆಗೆ ಕೂದಲು ಉದುರುವುದು ಕಡಿಮೆಯಾಗುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಿಖಿಲ್ ಕುಮಾರಸ್ವಾಮಿ ಮತ್ತು ರೇವತಿ ನಿಶ್ಚಿತಾರ್ಥ ಬೆಂಗಳೂರಿನ ತಾಜ್ ವೆಸ್ಟ್ ಎಂಡ್ ಹೋಟೆಲ್ನಲ್ಲಿ ಅದ್ಧೂರಿಯಾಗಿ ನಡೆಯಿತು. ಸಾಂಪ್ರದಾಯಿಕ ಶೈಲಿಯ ಉಡುಗೆಯಲ್ಲಿ ನಿಖಿಲ್ ಮತ್ತು ರೇವತಿ ಕಂಗೊಳಿಸಿದರು. ಪಿಂಕ್ ಕಲರ್ ಸೀರೆಯಲ್ಲಿ ರೇವತಿ ಕಂಗೊಳಿಸಿದರೆ, ಕ್ರೀಮ್ ಕಲರ್ ಕುರ್ತಾದಲ್ಲಿ ನಿಖಿಲ್ ಮಿಂಚುತ್ತಿದ್ದರು. ನಿಖಿಲ್ ಕುಮಾರ್ ಅವರ ಫೇಸ್ಬುಕ್ ಪೇಜ್ನಲ್ಲಿ ನಿಶ್ಚಿತಾರ್ಥದ ಕಾರ್ಯಕ್ರಮದ ಲೈವ್ ಪ್ರಸಾರ ಮಾಡಲಾಗುತ್ತಿದೆ. ಮಾಜಿ ಪ್ರಧಾನಿ ಮತ್ತು ಅಜ್ಜ ದೇವೇಗೌಡರ ದಂಪತಿ ಸಮಕ್ಷಮದಲ್ಲಿ ವಜ್ರದುಂಗುರ ಬದಲಾಯಿಸಿಕೊಂಡರು. ದೇವೇಗೌಡರ ಅಳಿಯ ಡಾ. ಮಂಜುನಾಥ್ ಸೇರಿ ಕುಟುಂಬದ ಸದಸ್ಯರು ಉಪಸ್ಥಿತರಿದ್ದರು. ನಿಖಿಲ್ ಕುಮಾರಸ್ವಾಮಿ ರೇವತಿ ನಿಶ್ಚಿತಾರ್ಥಕ್ಕೆ ಪವರ್…
ಹುಬ್ಬಳ್ಳಿ ನಗರದ ನೆಹರೂ ಮೈದಾನದಲ್ಲಿ ನಟಸಾರ್ವಭೌಮ ಚಿತ್ರದ ಆಡಿಯೋ ರಿಲೀಸ್ ಆಯೋಜಿ ಲಾಗಿತ್ತು. ಈ ಕಾರ್ಯಕ್ರಮದಲ್ಲಿ ಪುನೀತ್ ರಾಜ್ ಕುಮಾರ್ ಹುಬ್ಬಳಿಯ ಜೊತೆಗಿನ ತಮ್ಮ ನಂಟನ್ನು ಬಿಚ್ಚಿಟ್ಟರು. ಅವರು “ಹುಟ್ಟಿದರೆ ಕನ್ನಡನಾಡಲಿ ಹುಟ್ಟಬೇಕು” ಹಾಡು ಹಾಡುವ ಮೂಲಕ ಎಲ್ಲರನ್ನು ರಂಜಿಸಿದರು. ಕೊನೆಗೆ ಮಾತನಾಡಿದ ಅವರು, ಹುಬ್ಬಳ್ಳಿಗೆ ಬಂದೊಡನೆ ಸಿದ್ದಾರೂಢರ ಮಠಕ್ಕೆ ತೆರಳಿ ದರ್ಶನ ಪಡೆದೆ. ಈ ನಗರಕ್ಕೆ ಆಗಾಗ ಬರುತ್ತಲೇ ಇರುತ್ತೇನೆ. ದೊಡ್ಮನೆ ಹುಡುಗ ಚಿತ್ರದ ದೃಶ್ಯಗಳನ್ನು ನಾಲ್ಕು ದಿನಗಳಕಾಲ ಇಲ್ಲೇ ಮಾಡಲಾಗಿತ್ತು ಎಂದರು. ಹುಬ್ಬಳ್ಳಿ ಜನರ…
ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷಾಧಿಕಾರ ನೀಡುತ್ತಿದ್ದ ವಿಧಿ 370ರ ರದ್ಧತಿ ಬಳಿಕ ಮಹತ್ವದ ಹೆಜ್ಜೆಯನ್ನಟ್ಟಿರುವ ಕೇಂದ್ರ ಸರ್ಕಾರ ಇದೀಗ ಕಣಿವೆ ರಾಜ್ಯದ ಯುವಕರಿಗೆ 50 ಸಾವಿರ ಉದ್ಯೋಗ ಕಲ್ಪಿಸುವ ಘೋಷಣೆ ಮಾಡಿದೆ. ಈ ಕುರಿತಂತೆ ಇಂದು [ಬುಧವಾರ] ಜಮ್ಮು ಮತ್ತು ಕಾಶ್ಮೀರ ರಾಜ್ಯಪಾಲ ಸತ್ಯಪಾಲ್ ಮಲ್ಲಿಕ್ ಅವರು ಮಾಹಿತಿ ನೀಡಿದ್ದು, ಕಣಿವೆ ರಾಜ್ಯದ ಯುವಕರಿಗಾಗಿ ರಾಜ್ಯದಲ್ಲಿ 50 ಸಾವಿರ ಉದ್ಯೋಗ ಸೃಷ್ಟಿಸಲಾಗುತ್ತಿದೆ ಎಂದು ಹೇಳಿದರು. ಈ ಕುರಿತಂತೆ ಈಗಾಗಲೇ ಅಧಿಕಾರಿಗಳೊಂದಿಗೆ ಚರ್ಚಿಸಿದ್ದು, ಮುಂದಿನ 2 ಅಥವಾ 3…
ಸರ್ಕಾರಿ ಶಾಲೆ ಯೊಂದರಲ್ಲಿ ಮಕ್ಕಳ ಬಿಸಿ ಊಟದಲ್ಲಿ ಹಾವು ಬಿದ್ದಿರುವ ಘಟನೆ ನಡೆದಿದೆ. ಈ ಶಾಲೆಗೆ ಊಟ ಸರಬರಾಜು ಮಾಡುತ್ತಿದ್ದದ್ದು ಒಂದು ಸರ್ಕಾರೇತರ ಖಾಸಗಿ ಸಂಸ್ಥೆ ಯಾಗಿದ್ದು , ಇದು ಶಾಲೆಗೆ ಕಳುಹಿಸಿಕೊಟ್ಟ ಆಹಾರದಲ್ಲಿ ಹಾವು ಇರುವುದು ಪತ್ತೆಯಾಗಿದೆ. ಮಾಧ್ಯಮಗಳಲ್ಲಿ ಈ ಸುದ್ಧಿ ವರದಿಯಾಗಿದ್ದು ಈ ಕುರಿತು ವಿಚಾರಣೆ ನಡೆಸಿ ಆ ಸಂಸ್ಥೆಯ ಮೇಲೆ ಕ್ರಮ ಕೈಗೊಳ್ಳುವಂತೆ ಸರ್ಕಾರ ಆದೇಶ ಹೊರಡಿಸಿದೆ. ಇನ್ನು ಈ ಘಟನೆ ನಡೆದಿರುವುದು ಮಹಾರಾಷ್ಟ್ರದ ನಾಂದೇಡ್ ಜಿಲ್ಲೆಯ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ.ಇಲ್ಲಿನ ಗಾರ್ಗವನ್…
ಕಣ್ಣೀರು ಹೆಣ್ಮಕ್ಕಳ ಅಸ್ತ್ರ ಅಂತಾರಲ್ಲಾ! ವಿಷ್ಯ ಏನಪ್ಪಾ ಅಂದ್ರೆ ಹೆಂಗಸ್ರು ಒಂದ್ ವರ್ಷಕ್ಕೆ ಸರಾಸರಿ 30 ರಿಂದ 64 ಸಲ ಕಣ್ಣೀರಿಡ್ತಾರಂತೆ. ಆದ್ರೆ ಗಂಡಸ್ರು 6 ರಿಂದ 17 ಸಲ ಅತ್ರೆ ಹೆಚ್ಚೆಚ್ಚು.
ನಟ ರಾಕಿಂಗ್ ಸ್ಟಾರ್ ಯಶ್ ರವರಿಗೆ ಅವರು ಅಂದುಕೊಂಡಂತೆ ಪತ್ನಿ ರಾಧಿಕಾ ಪಂಡಿತ್ ರವರಿಗೆ ಮುದ್ದಾದ ಹೆಣ್ಣು ಮಗು ಜನಿಸಿದೆ.ತಮ್ಮ ಮುದ್ದಿನ ಮಗಳು ಕೈ ಬೆರಳನ್ನು ಬಿಗಿದಪ್ಪಿದ್ದ ವೇಳೆ ಪುಳಗೊಂಡಿರುವ ನಟ ಯಶ್, ತಮ್ಮ ಮನದಾಳದ ಮಾತನ್ನು ಬಿಚ್ಚಿಟ್ಟಿದ್ದಾರೆ. ತಮ್ಮ ಆಸೆಯಂತೆ ಹೆಣ್ಣು ಮಗುವಿಗೆ ತಂದೆಯಾದ ಯಶ್ ಮಗಳ ಬಗ್ಗೆ, “ನನ್ನ ಬೆರಳುಗಳನ್ನು ಬಿಗಿಹಿಡಿದು ತಂದೆತನದೆಡೆಗೆ ದಾರಿ ತೋರಿಸಿದ ನನ್ನ ದೇವತೆಯ ಪುಟ್ಟಹಸ್ತ! ಯಾರನ್ನಾದರೂ ಕನಿಷ್ಠ ನೋಡದೆಯೇ ಪ್ರೀತಿಸುವುದು ಒಂದು ಅದ್ಭುತ ಭಾವ. ಇನ್ನು ಅವಳನ್ನು ಕಣ್ತುಂಬಿಕೊಂಡ…