ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದಟ್ಟವಾದ, ಕಪ್ಪನೆಯ ಕೂದಲು ಮಹಿಳೆಯರ ಕನಸು. ಸುಂದರ ಕೂದಲು ಪಡೆಯಲು ಏನೆಲ್ಲ ಕಸರತ್ತು ಮಾಡ್ತಾರೆ. ಮಾರುಕಟ್ಟೆಯಲ್ಲಿ ಕೂದಲು ಬೆಳವಣಿಗೆಗೆ ಸಿಗುವ ಎಲ್ಲ ಉತ್ಪನ್ನಗಳನ್ನು ಕೊಂಡು ತಂದು ಪ್ರಯೋಗ ಮಾಡ್ತಾರೆ. ಆದ್ರೆ ಇದರಿಂದ ಕೂದಲು ಬೆಳೆಯುವ ಬದಲು ಮತ್ತಷ್ಟು ಕೂದಲು ಉದುರಲು ಕಾರಣವಾಗುತ್ತದೆ.

ಮನೆಯಲ್ಲಿ ಸುಲಭವಾಗಿ ಸಿಗುವ ದಾಸವಾಳದ ಹೂ ನಿಮ್ಮ ಕೂದಲಿಗೆ ಹೇಳಿ ಮಾಡಿಸಿದ ಔಷಧ. ಕೂದಲು ಉದುರುವುದನ್ನು ತಡೆಯುವ ಜೊತೆಗೆ ಗಟ್ಟಿಯಾದ ಸುಂದರ ಕಪ್ಪು ಕೂದಲು ಬೆಳೆಯಲು ನೆರವಾಗುತ್ತದೆ.ದಾಸವಾಳದ ಜೊತೆ ಬೇರೆ ಬೇರೆ ಉತ್ಪನ್ನಗಳನ್ನು ಬೆರೆಸಿ ಮಾಸ್ಕ್ ತಯಾರಿಸಿಕೊಂಡು ಬಳಸಬಹುದಾಗಿದೆ.

ದಾಸವಾಳ-ಈರುಳ್ಳಿ : ದಾಸವಾಳದ ರಸ, ಈರುಳ್ಳಿ ರಸವನ್ನು ಸಮ ಪ್ರಮಾಣದಲ್ಲಿ ಬೆರೆಸಿ ಕೂದಲಿಗೆ ಹಚ್ಚಿಕೊಳ್ಳಿ. ಸ್ವಲ್ಪ ಸಮಯದ ನಂತ್ರ ತೊಳೆಯಿರಿ.
ದಾಸವಾಳ–ನೆಲ್ಲಿ : ದಾಸವಾಳ ಹಾಗೂ ನೆಲ್ಲಿ ರಸವನ್ನು ಬೆರೆಸಿ ತಲೆಗೆ ಹಚ್ಚಿಕೊಳ್ಳಿ. ಇದರಿಂದ ಕೂದಲು ಉದುರುವುದು ಕಡಿಮೆಯಾಗುತ್ತದೆ.
ದಾಸವಾಳ ಹಾಗೂ ಆಲಿವ್ ಆಯ್ಲ್ : ಇದನ್ನು ಶಾಂಪೂ ರೀತಿಯಲ್ಲಿಯೂ ಬಳಸಬಹುದು. ದಾಸವಾಳದ ಎಲೆ ಹಾಗೂ ಹೂವನ್ನು ಮಿಶ್ರಮಾಡಿ ಅದಕ್ಕೆ ಸ್ವಲ್ಪ ಹನಿ ಆಲಿವ್ ಆಯಿಲ್ ಮಿಕ್ಸ್ ಮಾಡಿ ಬಳಸಿ.

ದಾಸವಾಳ-ಕರಿಬೇವು : ದಾಸವಾಳ ಹಾಗೂ ಕರಿಬೇವಿನ ಎಲೆಯ ರಸಕ್ಕೆ ಸ್ವಲ್ಪ ತೆಂಗಿನ ಎಣ್ಣೆಯನ್ನು ಸೇರಿಸಿ ಕೂದಲಿಗೆ ಹಚ್ಚಿಕೊಳ್ಳಿ.
ದಾಸವಾಳ –ಮೆಂತ್ಯೆ : ಮೆಂತ್ಯೆಯನ್ನು ರಾತ್ರಿ ಪೂರ್ತಿ ನೀರಿನಲ್ಲಿ ನೆನೆಸಿಡಿ. ಬೆಳಿಗ್ಗೆ ಮೆಂತ್ಯೆ ಜೊತೆ ದಾಸವಾಳ ಸೇರಿಸಿ ಮಿಕ್ಸಿ ಮಾಡಿ. ಇದನ್ನು ಕೂದಲಿನ ಬುಡಕ್ಕೆ ಸರಿಯಾಗಿ ಹಚ್ಚಿಕೊಂಡು ಒಂದು ಗಂಟೆ ಬಿಟ್ಟು ಸ್ನಾನ ಮಾಡಿ. ಈ ಮಿಶ್ರಣದಿಂದ ಕೂದಲು ಹೊಳಪು ಪಡೆಯುವ ಜೊತೆಗೆ ಕೂದಲು ಉದುರುವುದು ಕಡಿಮೆಯಾಗುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಹುಭಾಷಾ ನಟಿ ಅಮಲಾ ಪೌಲ್ ಅವರು ತಮಿಳಿನಲ್ಲಿ ನಟಿಸಿದ ‘ಅದಾಯಿ’ ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಈ ಟೀಸರ್ನಲ್ಲಿ ನಟಿ ಸಂಪೂರ್ಣ ಬೆತ್ತಲಾಗಿ ಪ್ರೇಕ್ಷಕರ ಮುಂದೆ ಬಂದಿದ್ದಾರೆ. ಬಾಲಿವುಡ್ ಖ್ಯಾತ ನಿರ್ದೇಶಕ ಕರಣ್ ಜೋಹರ್ ತಮ್ಮ ಟ್ವಿಟ್ಟರಿನಲ್ಲಿ ನಟಿ ಅಮಲಾ ಪೌಲ್ ನಟಿಸಿದ ಅದಾಯಿ ಚಿತ್ರದ ಟೀಸರ್ ಬಿಡುಗಡೆ ಮಾಡಿದ್ದಾರೆ. ಈ ಟೀಸರ್ ಒಂದೂವರೆ ನಿಮಿಷವಿದ್ದು, ಅಮಲಾ ಈ ಟೀಸರ್ ನ ಕೊನೆಯಲ್ಲಿ ಸಂಪೂರ್ಣ ಬೆತ್ತಲಾಗಿ ಬೋಲ್ಡ್ ಆಗಿ ಕಾಣಿಸಿಕೊಂಡಿದ್ದಾರೆ. ತಾಯಿ ತನ್ನ ಕಾಣೆಯಾದ ಮಗಳನ್ನು ಹುಡುಕಿಕೊಡಿ ಎಂದು…
ತನ್ನ ವಿವಾದಾತ್ಮಕ ಹೇಳಿಕೆಗಳಿಂದಲೇ ಸದಾ ಸುದ್ದಿಯಲ್ಲಿರುವ ಬಾಲಿವುಡ್ ಹಾಟ್ ನಟಿ ರಾಖಿ ಸಾವಂತ್ ತಾವು ದೀಪಕ್ ಕಲಾಲ್ ಎಂಬುವವರ ಜೊತೆ ಮದುವೆ ಮಾಡಿಕೊಳ್ಳುವುದಾಗಿ ಘೋಷಣೆ ಮಾಡಿದ್ದರು. ತಾವು ಬೆತ್ತಲೆಯಾಗಿ ಮದುವೆಯಾಗುತ್ತೇನೆ ಎಂದು ಹೇಳುವುದರ ಮುಖಾಂತರ ಪಡ್ಡೆ ಹುಡುಗರ ನಿದ್ದೆಗೆಡಿಸಿದ್ದರು. ಈಗ ಮತ್ತೊಂದು ಸುದ್ದಿಯಲ್ಲಿರುವ ರಾಖಿ ಸಾವಂತ್ ತಮ್ಮ ಮದುವೆಗೆ ಬೆತ್ತಲೆಯಾಗಿ ಬಂದರೆ ಮಾತ್ರ ಪ್ರವೇಶ ಇರಲಿದೆ ಎಂದು ಹೇಳಿದ್ದಾರೆ. ಇತ್ತೀಚೆಗಷ್ಟೇ ಮದುವೆಯಾದ ಪ್ರಿಯಾಂಕಾ ಚೋಪ್ರಾ ಮತ್ತು ನಿಕ್ ಜೋನಸ್ ಕುರಿತು ಹೇಳಿಕೆ ಕೊಟ್ಟಿರುವ ರಾಖಿ ಸಾವಂತ್ ನಿಕ್…
ಚಾಲನೆಗೆ ಬಂದ ಕೆಲವೇ ತಿಂಗಳುಗಳಲ್ಲಿ ಆಕರ್ಷಕ ಯೋಜನೆಗಳ ಮೂಲಕ ಗ್ರಾಹಕರನ್ನು ಸೆಳೆದ ಜಿಯೋ ಇದೀಗ ತನ್ನ ಹೊರೆಯನ್ನ ತಗ್ಗಿಸಲು ಗ್ರಾಹಕರಿಗೆ ಶಾಕ್ ಕೊಡಲು ರೆಡಿಯಾಗಿದೆ. ಈಗಾಗಲೇ ದೇಶದ ಬಹುದೊಡ್ಡ ಟೆಲಿಕಾಂ ಸಂಸ್ಥೆಗಳಾದ ಏರ್ಟೆಲ್, ವೋಡಾಪೋನ್,ಐಡಿಯಾ ಬಾಕಿ ಮೊತ್ತವನ್ನು ಹಿಂದಿರುಗಿಸಲು ಗ್ರಾಹಕರಿಗೆ ಬರೆ ಎಳೆಯಲು ಮುಂದಾಗಿವೆ. ಸುಪ್ರೀಂಕೋರ್ಟ್ ತೀರ್ಪಿನ ಪ್ರಕಾರ ಹೊಂದಾಣಿಕೆಯ ಒಟ್ಟು ಆದಾಯ ಕುರಿತಾಗಿ ಏರ್ಟೆಲ್ ವೊಡಾಫೋನ್-ಐಡಿಯಾ ಸಂಸ್ಥೆಗಳು ಒಟ್ಟಾರೆ 92,000 ಕೋಟಿ ರುಪಾಯಿಯಷ್ಟು ಬಾಕಿ ಮೊತ್ತ ಹಾಗೂ ಬಡ್ಡಿ ಹಣವನ್ನು ಪಾವತಿಸಬೇಕಿದೆ. ಇದೇ ಹಾದಿಯಲ್ಲಿ ಸಾಗುವ…
ಪ್ರೀತಿಯ ವಿಚಾರವಾಗಿ ಯೋಧನೊಬ್ಬ ತನ್ನ ಪ್ರಿಯತಮೆಯ ತಂದೆ ಮೇಲೆ ಗುಂಡು ಹಾರಿಸಿರುವ ಘಟನೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ಬಿದರಘಟ್ಟೆ ಗ್ರಾಮದಲ್ಲಿ ನಡೆದಿದೆ. ದೇವರಾಜ್ (27) ಗುಂಡು ಹಾರಿಸಿದ ಯೋಧ. ದೇವರಾಜ್ ಅದೇ ಗ್ರಾಮದ ಪ್ರಕಾಶ್ ಎಂಬವರ ಮಗಳನ್ನು ಪ್ರೀತಿಸುತ್ತಿದ್ದರು. ಯೋಧ ಕೆಲವು ದಿನಗಳ ಹಿಂದೆ ರಜೆ ಮೇಲೆ ಗ್ರಾಮಕ್ಕೆ ಬಂದಿದ್ದರು. ಈ ವೇಳೆ ಪ್ರೀತಿಯ ವಿಚಾರವಾಗಿ ಯುವತಿಯ ತಂದೆ ಪ್ರಕಾಶ್ ಹಾಗೂ ದೇವರಾಜ್ ನಡುವೆ ವಾಗ್ವಾದ ನಡೆದಿದೆ. ಜಗಳದಲ್ಲಿ ಕೋಪಗೊಂಡ ದೇವರಾಜ್, ಯುವತಿಯ ತಂದೆ ಪ್ರಕಾಶ್ ಮೇಲೆ…
ಮೈಸೂರು ಅರಮನೆಗೆ ಹೊಸ ಅತಿಥಿಯ ಆಗಮನವಾಗಿದೆ. ಮಹಾರಾಣಿ ತ್ರಿಶಿಕಾ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಗಂಡು ಮಗುವಿಗೆ ಜನ್ಮ ನೀಡುವ ಮೂಲಕ ಯದುವಂಶಕ್ಕೆ ವಾರಸುದಾರನನ್ನು ನೀಡಿದ್ದಾರೆ. ಈ ಸುದ್ದಿ ತಿಳಿಯುತ್ತಿದ್ದಂತೆ ಮೈಸೂರಿನ ಅರಮನೆಯಲ್ಲಿ ಸಂಭ್ರಮ-ಸಡಗರ ಮನೆಮಾಡಿದೆ.
ಜಮ್ಮು-ಕಾಶ್ಮಿರದ ಪುಲ್ವಾಮಾದಲ್ಲಿ ಬೆಳ್ಳಂಬೆಳಗ್ಗೆ ಭಾರತೀಯ ಸೇನೆ ಮೂವರು ಉಗ್ರರನ್ನು ಹತ್ಯೆ ಮಾಡಿದೆ. ಉಗ್ರರನ್ನು ಹತ್ಯೆ ಮಾಡಿದ ಬಳಿಕ ಯೋಧರು ಅವರ ಬಳಿ ಇದ್ದ ಮೂರು ಎಕೆ ಸರಣಿ ರೈಫಲ್ಗಳನ್ನು ವಶಪಡೆಸಿಕೊಂಡಿದ್ದಾರೆ. ಸದ್ಯ ಭದ್ರತಾ ಪಡೆಗಳು ಉಳಿದ ಉಗ್ರರನ್ನು ಹುಡುಕಿ ಎನ್ಕೌಂಟರ್ ಮಾಡಲು ಮುಂದಾಗಿದ್ದಾರೆ. ಇಬ್ಬರು ವಿಶೇಷ ಪೊಲೀಸ್ ಅಧಿಕಾರಿಗಳು(ಎಸ್ಪಿಒ) ಪುಲ್ವಾಮ ಪೊಲೀಸ್ ಲೈನ್ಗಳಿಂದ ತಮ್ಮ ಸೇವಾ ರೈಫಲ್ಗಳೊಂದಿಗೆ ಕಾಣೆಯಾಗಿದ್ದಾರೆ. ಇಬ್ಬರು ಅಧಿಕಾರಿಗಳ ಹುಡುಕಾಡುವ ಕಾರ್ಯ ನಡೆಯುತ್ತಿದೆ. ಅಧಿಕಾರಿಗಳು ಕಾಣೆಯಾದ ಪ್ರಕರಣ ಪುಲ್ವಾಮದಲ್ಲಿನ ಎನ್ಕೌಂಟರ್ ಗೆ ಸಂಬಂಧಿಸಿದ್ದೀಯಾ ಎಂಬುದು…