News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಸುದ್ದಿ

ಹೊಳಪು ಹಾಗು ಸೊಂಪಾದ ಕೂದಲಿಗೆ ʼದಾಸವಾಳʼ ರಾಮಬಾಣ…! ಅದರ ಪ್ರಯೋಜನಗಳೇನು.?

78

ದಟ್ಟವಾದ, ಕಪ್ಪನೆಯ ಕೂದಲು ಮಹಿಳೆಯರ ಕನಸು. ಸುಂದರ ಕೂದಲು ಪಡೆಯಲು ಏನೆಲ್ಲ ಕಸರತ್ತು ಮಾಡ್ತಾರೆ. ಮಾರುಕಟ್ಟೆಯಲ್ಲಿ ಕೂದಲು ಬೆಳವಣಿಗೆಗೆ ಸಿಗುವ ಎಲ್ಲ ಉತ್ಪನ್ನಗಳನ್ನು ಕೊಂಡು ತಂದು ಪ್ರಯೋಗ ಮಾಡ್ತಾರೆ. ಆದ್ರೆ ಇದರಿಂದ ಕೂದಲು ಬೆಳೆಯುವ ಬದಲು ಮತ್ತಷ್ಟು ಕೂದಲು ಉದುರಲು ಕಾರಣವಾಗುತ್ತದೆ.

ಮನೆಯಲ್ಲಿ ಸುಲಭವಾಗಿ ಸಿಗುವ ದಾಸವಾಳದ ಹೂ ನಿಮ್ಮ ಕೂದಲಿಗೆ ಹೇಳಿ ಮಾಡಿಸಿದ ಔಷಧ. ಕೂದಲು ಉದುರುವುದನ್ನು ತಡೆಯುವ ಜೊತೆಗೆ ಗಟ್ಟಿಯಾದ ಸುಂದರ ಕಪ್ಪು ಕೂದಲು ಬೆಳೆಯಲು ನೆರವಾಗುತ್ತದೆ.ದಾಸವಾಳದ ಜೊತೆ ಬೇರೆ ಬೇರೆ ಉತ್ಪನ್ನಗಳನ್ನು ಬೆರೆಸಿ ಮಾಸ್ಕ್ ತಯಾರಿಸಿಕೊಂಡು ಬಳಸಬಹುದಾಗಿದೆ.

ದಾಸವಾಳ-ಈರುಳ್ಳಿ : ದಾಸವಾಳದ ರಸ, ಈರುಳ್ಳಿ ರಸವನ್ನು ಸಮ ಪ್ರಮಾಣದಲ್ಲಿ ಬೆರೆಸಿ ಕೂದಲಿಗೆ ಹಚ್ಚಿಕೊಳ್ಳಿ. ಸ್ವಲ್ಪ ಸಮಯದ ನಂತ್ರ ತೊಳೆಯಿರಿ.

ದಾಸವಾಳ–ನೆಲ್ಲಿ : ದಾಸವಾಳ ಹಾಗೂ ನೆಲ್ಲಿ ರಸವನ್ನು ಬೆರೆಸಿ ತಲೆಗೆ ಹಚ್ಚಿಕೊಳ್ಳಿ. ಇದರಿಂದ ಕೂದಲು ಉದುರುವುದು ಕಡಿಮೆಯಾಗುತ್ತದೆ.

ದಾಸವಾಳ ಹಾಗೂ ಆಲಿವ್ ಆಯ್ಲ್ : ಇದನ್ನು ಶಾಂಪೂ ರೀತಿಯಲ್ಲಿಯೂ ಬಳಸಬಹುದು. ದಾಸವಾಳದ ಎಲೆ ಹಾಗೂ ಹೂವನ್ನು ಮಿಶ್ರಮಾಡಿ ಅದಕ್ಕೆ ಸ್ವಲ್ಪ ಹನಿ ಆಲಿವ್ ಆಯಿಲ್ ಮಿಕ್ಸ್ ಮಾಡಿ ಬಳಸಿ.

ದಾಸವಾಳ-ಕರಿಬೇವು : ದಾಸವಾಳ ಹಾಗೂ ಕರಿಬೇವಿನ ಎಲೆಯ ರಸಕ್ಕೆ ಸ್ವಲ್ಪ ತೆಂಗಿನ ಎಣ್ಣೆಯನ್ನು ಸೇರಿಸಿ ಕೂದಲಿಗೆ ಹಚ್ಚಿಕೊಳ್ಳಿ.

ದಾಸವಾಳ –ಮೆಂತ್ಯೆ : ಮೆಂತ್ಯೆಯನ್ನು ರಾತ್ರಿ ಪೂರ್ತಿ ನೀರಿನಲ್ಲಿ ನೆನೆಸಿಡಿ. ಬೆಳಿಗ್ಗೆ ಮೆಂತ್ಯೆ ಜೊತೆ ದಾಸವಾಳ ಸೇರಿಸಿ ಮಿಕ್ಸಿ ಮಾಡಿ. ಇದನ್ನು ಕೂದಲಿನ ಬುಡಕ್ಕೆ ಸರಿಯಾಗಿ ಹಚ್ಚಿಕೊಂಡು ಒಂದು ಗಂಟೆ ಬಿಟ್ಟು ಸ್ನಾನ ಮಾಡಿ. ಈ ಮಿಶ್ರಣದಿಂದ ಕೂದಲು ಹೊಳಪು ಪಡೆಯುವ ಜೊತೆಗೆ ಕೂದಲು ಉದುರುವುದು ಕಡಿಮೆಯಾಗುತ್ತದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಿನಿಮಾ

    ಎಲ್ಲಾ ಕಾಲಕ್ಕೂ ಬ್ಲಾಕ್ ಬಸ್ಟರ್ ಚಿತ್ರವಾಗಿರುವ ‘ಓಂ’ನಲ್ಲಿ ಅವಕಾಶ ಕೊಟ್ಟಿದ್ದ ಉಪೇಂದ್ರರವರನ್ನೇ, ನಟಿ ಪ್ರೇಮಾ ದ್ವೇಷ ಮಾಡಿದ್ದು ಏಕೆ ಗೊತ್ತಾ.!?

    ‘ಓಂ’ ಚಿತ್ರ ಕನ್ನಡ ಚಿತ್ರರಂಗದಲ್ಲಿ ದಾಖಲೆ ಬರೆದ ಚಿತ್ರವಾಗಿದೆ. ಶಿವರಾಜ್ ಕುಮಾರ್ ಅಭಿನಯದ ಉಪೇಂದ್ರ ನಿರ್ದೇಶನದ ಈ ಚಿತ್ರದಲ್ಲಿ ಪ್ರೇಮಾ ಅಭಿನಯಿಸಿದ್ದಾರೆ. ಶಿವಣ್ಣ ಜೊತೆಗೆ ‘ಸವ್ಯಸಾಚಿ’ ಚಿತ್ರದಲ್ಲಿ ಅಭಿನಯಿಸಿದ್ದ ಪ್ರೇಮಾ ‘ಓಂ’ ಚಿತ್ರದಲ್ಲಿ ನಾಯಕಿಯಾಗಿದ್ದಾರೆ. ಆದರೆ, ಈ ಚಿತ್ರದ ಚಿತ್ರೀಕರಣದ ವೇಳೆ ಉಪೇಂದ್ರ ಮೇಲೆ ಅವರು ಕೋಪ ಮಾಡಿಕೊಂಡಿದ್ದರು. ‘ವೀಕೆಂಡ್ ವಿತ್ ರಮೇಶ್’ ಶೋನಲ್ಲಿ ಉಪೇಂದ್ರ ಮೇಲೆ ಮುನಿಸಿಕೊಂಡಿದ್ದ ಕಾರಣವನ್ನು ಪ್ರೇಮಾ ಹೇಳಿದ್ದಾರೆ. ಮೊದಲ ಸಿನಿಮಾ ಮುಗಿದ ಬಳಿಕ ‘ಓಂ’ ಚಿತ್ರಕ್ಕೆ ಆಯ್ಕೆಯಾದೆ. ಉಪೇಂದ್ರ ಅವರಿಗೆ ಹೆಣ್ಣು ಮಕ್ಕಳ…

  • ಕಾನೂನು

    ಪೋಕ್ಸೊ ಕಾಯಿದೆ ಅಡಿ ಆರೋಪಿಗೆ 20 ವರ್ಷ ಸಜೆ-20 ಸಾವಿರ ದಂಡ

    ಕೋಲಾರ: ಶ್ರೀನಿವಾಸಪುರ ಪೊಲೀಸ್ ಠಾಣೆ ವ್ಯಾಪ್ತಿಯ, ರಾಯಲ್ಪಾಡು ಹೋಬಳಿ, ಎ.ಕೊತ್ತೂರು ಗ್ರಾಮದ ನವೀನ್ ಕುಮಾರ್ ಬಿನ್ ರವಣಪ್ಪ ಎಂಬಾತ ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರ ಮಾಡಿರುವುದು ರುಜುವಾತಾದ ಹಿನ್ನಲೆ ಪೋಕ್ಸೊ ನ್ಯಾಯಾಲದಯದ ನ್ಯಾಯಾಧೀಶರಾದ ಬಿ.ಪಿ.ದೇವಮಾನೆ ಆರೋಪಿಗೆ 20 ವರ್ಷ ಸಜೆ ತೀರ್ಪು ನೀಡಿದ್ದಾರೆ. ಸದರಿ ಆರೋಪಿಯ ವಿರುದ್ದ ಶ್ರೀನಿವಾಸಪುರ ಪೊಲೀಸ್ ಠಾಣೆ ನಿರೀಕ್ಷಕರಾದ ಸಿ.ರವಿಕುಮಾರ್ 6 ಮತ್ತು 16 ಪೋಕ್ಸೋ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನೆಡೆಸಿ ಆರೋಪಿತನ ವಿರುದ್ದ ದೋಷಾರೋಪಣ ಪಟ್ಟಿಯನ್ನು ಸಲ್ಲಿಸಿದ್ದು, ವಿಚಾರಣೆ ನಡೆಸಿದ…

  • ಸಿನಿಮಾ

    ವೈರಲ್ ಆಯ್ತು ರಾತ್ರೋ ರಾತ್ರಿ ಸ್ಟಾರ್ ಆದ ಕಣ್ಸನ್ನೆ ಹುಡುಗಿ ಪ್ರಿಯಾ ವಾರಿಯರ್ ಕಿಸ್ಸಿಂಗ್ ವಿಡಿಯೋ..!

    ಕಣ್ಸನ್ನೆ ಮೂಲಕ ರಾತ್ರೋರಾತ್ರಿ ನ್ಯಾಷನಲ್ ಸ್ಟಾರ್ ಆದ ಮಲಯಾಳಂ ನಟಿ ಪ್ರಿಯಾ ವಾರಿಯರ್ ಅವರ ಲಿಪ್ ಲಾಕ್ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಪ್ರಿಯಾ ತಮ್ಮ ಮುಂಬರುವ ‘ಒರು ಅಡಾರ್ ಲವ್’ ಚಿತ್ರದಲ್ಲಿ ನಟ ರೋಶನ್ ಅಬ್ದುಲ್ ರಹೂಫ್ ಅವರಿಗೆ ಕಣ್ಣು ಹೊಡೆದ ವಿಡಿಯೋ ವೈರಲ್ ಆಗಿತ್ತು. ಈಗ ಇದೇ ಚಿತ್ರದ ಪ್ರೋಮೋವೊಂದು ಬಿಡುಗಡೆ ಆಗಿದೆ.ಈ ಪ್ರೋಮೋದಲ್ಲಿ ರೋಶನ್ ಹಾಗೂ ಪ್ರಿಯಾ ಲಿಪ್ ಲಾಕ್ ಮಾಡಿದ್ದಾರೆ. ಈ ವಿಡಿಯೋ ಈಗ ವೈರಲ್ ಆಗುತ್ತಿದೆ. ವೈರಲ್…

  • ಸಿನಿಮಾ

    ನಮ್ಮ ಮೈಯಲ್ಲಿರುವ ರಕ್ತ ತೆಗೆದು ನಿಮ್ಮ ಕಾಲು ತೊಳಿಬೇಕು ಎಂದ ದರ್ಶನ್..!

    ಇಂದು ನೀವು ತೋರಿಸುತ್ತಿರುವ ಪ್ರೀತಿಗೆ ನಮ್ಮ ಮೈಯಲ್ಲಿರುವ ರಕ್ತವನ್ನು ತೆಗೆದು ನಿಮ್ಮ ಕಾಲನ್ನು ತೊಳೆದರೂ ಅದು ಕಡಿಮೆಯೇ ಎಂದು ನಟ ದರ್ಶನ್ ಅವರು ಅಭಿಮಾನಿಗಳಿಗೆ ಹೇಳಿದ್ದಾರೆ. ಪಕ್ಷೇತರ ಅಭ್ಯರ್ಥಿ ಸುಮಲತಾ ಅವರನ್ನು ಬೆಂಬಲಿಸಿ ಬಹಿರಂಗ ಸಮಾವೇಶದಲ್ಲಿ ಮಾತನಾಡಿದ ದರ್ಶನ್ ನಮ್ಮ ಬಗ್ಗೆ ಏನೇ ಮಾತಾಡಿದ್ರೂ ನಾವು ಕೋಪ ಮಾಡ್ಕೊಳಲ್ಲ, ಬೇಜಾರಿಲ್ಲ, ನೊಂದುಕೊಳ್ಳಲ್ಲ. ನಾವು ಅಂಬರೀಶ್​ ಅವರಿಗಾಗಿ, ಸುಮಲತಾ ಅಮ್ಮನಿಗಾಗಿ ಬಂದಿದ್ದೇವೆ ಎಂದು ನಟ ದರ್ಶನ ಹೇಳಿದರು. ಮಂಡ್ಯದ ಸಿಲ್ವರ್​ ಜ್ಯುಬಿಲಿ ಪಾರ್ಕ್​ನಲ್ಲಿ ನಡೆದ ಸಮಾವೇಶದಲ್ಲಿ ಮಾತನಾಡಿದ ದರ್ಶನ್,…

  • ಉಪಯುಕ್ತ ಮಾಹಿತಿ

    ಕೆಟ್ಟ ದೃಷ್ಟಿ ಇದ್ದರೆ ತಪ್ಪದೆ ವಿಳ್ಳೆದೆಲೆಯಿಂದ ಹೀಗೆ ಮಾಡಿ ಸಾಕು.

    ಮಕ್ಕಳು ಎಂದರೆ ಎಲ್ಲರಿಗೂ ಕೂಡ ಬಹಳನೇ ಪ್ರೀತಿ ಪ್ರತಿಯೊಬ್ಬರ ಮನೆಯಲ್ಲಿ ಕೂಡ ಸಣ್ಣ ಪುಟ್ಟ ಮಕ್ಕಳು ಇರುತ್ತಾರೆ ನಾವು ಬೆಳಿಗ್ಗೆ ಎದ್ದಾಗಿನಿಂದ ಹಿಡಿದು ಸಂಜೆವರೆಗೂ ಒಂದಲ್ಲ ಒಂದು ಕೆಲಸದಲ್ಲಿ ತೊಡಗಿ ಆಯಾಸ ಬೇಜಾರು ಬೇಸರ ಇದರಲ್ಲಿ ಮುಳುಗಿ ಹೋಗಿರುತ್ತದೆ ಇಂತಹ ಸಂದರ್ಭದಲ್ಲಿ ಮನೆಯಲ್ಲಿ ಪುಟ್ಟ ಮಕ್ಕಳು ಜೊತೆ ಒಂದಷ್ಟು ಸಮಯ ಕಳೆದರೆ ಆಯಾಸ ಹೋಗುತ್ತದೆ ಮನೆಯಲ್ಲಿರುವ ಮಕ್ಕಳು ದೇವರಿಗೆ ಸಮಾನ ಅವು ಯಾವಾಗಲೂ ನಗುನಗುತ್ತಾ ಖುಷಿಯಿಂದ ಇರಬೇಕು. ಆದರೆ ಸಾಮಾನ್ಯವಾಗಿ ಪುಟ್ಟಮಕ್ಕಳು ರಾತ್ರಿಯ ವೇಳೆ ಚಿಕ್ಕ ಪುಟ್ಟ…

  • ಸುದ್ದಿ

    ಇಲಿಗಳನ್ನು ತಿಂದು ಜೀವನವನ್ನು ನಡೆಸುತ್ತಿದ್ದರೆ ಇಲ್ಲಿನ ಜನರು …ಕಾರಣ..?

    ಬಿಹಾರದ ಈ ಗ್ರಾಮದ ಜನತೆ ಪ್ರವಾಹದಿಂದ ಮನೆ, ಬೆಳೆ ಎಲ್ಲವನ್ನೂ ಕಳೆದುಕೊಂಡಿದ್ದು, ಇದೀಗ ತಿನ್ನಲು ಆಹಾರ ಸಿಗದೇ ಇಲಿಗಳನ್ನು ಹಿಡಿದು ತಿನ್ನುವ ಪರಿಸ್ಥಿತಿ ಎದುರಾಗಿದೆ. ಬಿಹಾರದಲ್ಲಿ ಎದುರಾಗಿರುವ ಪ್ರವಾಹದಿಂದಾಗಿ ದೂರದ ಗ್ರಾಮಗಳ ಜನರಿಗೆ ತಿನ್ನಲು ಆಹಾರವೂ ದೊರೆಯುತ್ತಿಲ್ಲ ಎಂಬುದಕ್ಕೆ ಕಟಿಹಾರ್ ಜಿಲ್ಲೆಯ ದಂಗಿ ಟೋಲಾ ಗ್ರಾಮಸ್ಥರೇ ನಿದರ್ಶನ! ಈ ಗ್ರಾಮದ ಜನತೆ ಪ್ರವಾಹದಿಂದ ಮನೆ, ಬೆಳೆ ಎಲ್ಲವನ್ನೂ ಕಳೆದುಕೊಂಡಿದ್ದು, ಇದೀಗ ತಿನ್ನಲು ಆಹಾರ ಸಿಗದೇ ಇಲಿಗಳನ್ನು ಹಿಡಿದು ತಿನ್ನುವ ಪರಿಸ್ಥಿತಿ ಎದುರಾಗಿದೆ. ಈ ಪ್ರದೇಶದಲ್ಲಿ ವಾಸವಿದ್ದ ಸುಮಾರು…