News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಗ್ಯಾಜೆಟ್

ಹೊಸ ಜಿಯೋ ಫೋನ್’ನಲ್ಲಿ ಎಷ್ಟು ಸಿಮ್ ಹಾಕಬಹುದು?ಈ ಫೋನ್’ನಲ್ಲಿ ಬೇರೆ ಕಂಪನಿ ಸಿಮ್ ಹಾಕ್ಬಹುದಾ???

1220

ಕೆಲವು ದಿನಗಳ ಹಿಂದಷ್ಟೇ ಮುಖೇಶ್ ಅಂಬಾನಿ ನೇತೃತ್ವದ ಜಿಯೋ ಕಂಪನಿ ಕಡಿಮೆ ಬೆಲೆ ಜಿಯೋ ಫ್ಯೂಚರ್ ಫೋನ್ ಬಿಡುಗಡೆ ಮಾಡಿದ್ದರು.

ಕೇವಲ 1500ರೂ ಡೆಪಾಸಿಟ್ ಮಾಡಿದ್ರೆ ಈ ಫೋನ್ ಸಿಗುತ್ತದೆ. ಆದರೆ ಒಂದು ಖುಷಿ ವಿಚಾರ ಏನಂದ್ರೆ ಮೂರು ವರ್ಷದ ಬಳಿಕ ಈ ಫೋನ್ ನೀಡಿದ ಹಣವನ್ನು ಮರುಪಾವತಿ ಮಾಡಲಾಗುವುದು ಎಂದು ರಿಲಯನ್ಸ್ ಇಂಡಸ್ಟ್ರೀಸ್ ಅಧ್ಯಕ್ಷ ಮುಕೇಶ್ ಅಂಬಾನಿ ತಿಳಿಸಿದ್ದಾರೆ.

ಅಂದ ಹಾಗೆ ಇದೆಲ್ಲಾ ನಿಮಗೆ ತಿಳಿದಿರುವ ವಿಷಯವೇ.ಅಸಲಿ ವಿಷಯ ಏನಪ್ಪ ಅಂದ್ರೆ ಜಿಯೋ ಕಂಪನಿ ಫ್ರೀ ಫೋನ್ ಕೊಡುವುದಾಗಿ ಹೇಳಿದ ದಿನವೇ, ಎಲ್ಲರಲ್ಲೂ ಮೂಡಿದ ಪ್ರಶ್ನೆ ಏನಂದರೆ ಈ ಫೋನ್’ನಲ್ಲಿ ಎಷ್ಟು ಸಿಮ್ ಹಾಕಬಹುದೆಂದು? ಅಂದರೆ ಸಿಂಗಲ್ ಸಿಮ್ ಅಥವಾ ಡ್ಯುಯಲ್ ಸಿಮ್ ಫೋನ್ ಎನ್ನುವ ಪ್ರಶ್ನೆಗೆ ಸರಿಯಾದ ಉತ್ತರ ಸಿಕ್ಕಿರಲಿಲ್ಲ.

ಈ ಫೋನ್’ನಲ್ಲಿ ಎಷ್ಟು ಸಿಮ್ ಹಾಕಬಹುದು ಗೊತ್ತಾ?

ಈಗ ಈ ಪ್ರಶ್ನೆಗೆ ಉತ್ತರ ಸಿಕ್ಕಿದೆ.ಫೋನ್ ಬಿಡುಗಡೆಯಾದ ಸಂದರ್ಭದಲ್ಲಿ ಹಾರ್ಡ್ ವೇರ್ ಗುಣವೈಶಿಷ್ಟ್ಯಗಳು ಪ್ರಕಟಗೊಂಡಿದ್ದರೂ ಎಷ್ಟು ಸಿಮ್ ಹಾಕಬಹುದು ಎನ್ನುವ ಮಾಹಿತಿ ಪ್ರಕಟವಾಗಿರಲಿಲ್ಲ.

ಕೆಲ ಮಾಧ್ಯಮಗಳಲ್ಲಿ ಡ್ಯುಯಲ್ ಸಿಮ್ ಹಾಕಬಹುದು ಎನ್ನುವ ವರದಿ ಪ್ರಕಟವಾಗಿತ್ತು. ಆದರೆ ಈಗ ಕಂಪನಿಯ ವಕ್ತಾರರೊಬ್ಬರು ಈ ಫೋನಿನಲ್ಲಿ ಸಿಂಗಲ್ ಸಿಮ್ ಮಾತ್ರ ಹಾಕಬಹುದು ಎಂದು ಹೇಳಿದ್ದಾರೆ.
4ಜಿ ಎಲ್ಟಿರಇ ಸಿಮ್ ಮಾತ್ರ ಈ ಫೋನಿಗೆ ಹಾಕಲು ಸಾಧ್ಯವಿದೆ. ಆಗಸ್ಟ್ 24ರಿಂದ ಆನ್ ಲೈನ್ ಮತ್ತು ಆಫ್ಲೈಈನ್ ನಲ್ಲಿ ಈ ಫೋನಿಗೆ ಬುಕ್ ಮಾಡಬಹುದು ಎಂದು ಅವರು ತಿಳಿಸಿದ್ದಾರೆ.

ಈ ಜಿಯೋ ಫ್ಯೂಚರ್ ಫೋನ್’ನಲ್ಲಿ ಬೇರೆ ಕಂಪನಿ ಸಿಮ್ ಹಾಕಬಹುದಾ?
ಎಲ್ಟಿನಇ ಟೆಕ್ನಾಲಜಿಗೆ ಸಪೋರ್ಟ್ ಮಾಡುವ ಕಾರಣ ದೇಶದಲ್ಲಿರುವ ಏರ್ಟೆಲ್ , ವೋಡಾಫೋನ್, ಐಡಿಯಾ, ಬಿಎಸ್ಎನ್ಎಲ್, ಕಂಪೆನಿಯ ಸಿಮ್ ಜಿಯೋ ಫೋನಿನಲ್ಲಿ ಹಾಕಲು ಸಾಧ್ಯವಿಲ್ಲ.

ಏನೆಲ್ಲಾ ಫ್ಯೂಚರ್’ಗಳಿವೆ ಗೊತ್ತಾ?
ಆಲ್ಫಾ ನ್ಯುಮರಿಕ್ ಕೀಪ್ಯಾಡ್, 2.4 ಇಂಚಿನ ಕ್ಯೂವಿಜಿಎ ಡಿಸ್ಪ್ಲೇ 240*320 ಪಿಕ್ಸೆಲ್, ಎಫ್ ಎಂ ರೇಡಿಯೋ, ಟಾರ್ಚ್ ಲೈಟ್, ಹೆಡ್ ಫೋನ್ ಜ್ಯಾಕ್, ಎಸ್ಡಿ ಕಾರ್ಡ್ ಸ್ಲಾಟ್, ಫೋನ್ ಕಾಂಟಾಕ್ಟ್, ಕಾಲ್ ಹಿಸ್ಟರಿ ಇರಲಿದೆ.

ಈ ಫೋನ್ ಖರೀದಿಸಿದ ಗ್ರಾಹಕರಿಗೆ ಬಂಪರ್ ಆಫರ್!


ಈ ಫೀಚರ್ ಫೋನ್ ಖರೀದಿಸಿದ ಗ್ರಾಹಕರಿಗೆ ತಿಂಗಳಿಗೆ 153 ರೂ. ರಿಚಾರ್ಚ್ ಆಫರ್ ಅನ್ನು ಜಿಯೋ ಬಿಡುಗಡೆ ಮಾಡಿದೆ.

ಈ ಆಫರ್ ನಲ್ಲಿ ಗ್ರಾಹಕರಿಗೆ ಆನ್ ಲಿಮಿಟೆಡ್ ಡೇಟಾ ಪ್ಯಾಕ್ ಸಿಗಲಿದೆ. ಅಷ್ಟೇ ಅಲ್ಲದೇ ಎಂದಿನಂತೆ ಹೊರ ಹೋಗುವ ಕರೆಗಳು ಮತ್ತು ಮೆಸೇಜ್ ಗಳು ಉಚಿತವಾಗಿ ಸಿಗಲಿದೆ.

ಮೂಲ:

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ಖಾಸಗಿ ಶಾಲೆಗಳಿಗೆ ಮಕ್ಕಳನ್ನು ಸೇರಿಸುವ ಪೋಷಕರೇ, ಇನ್ಮೇಲೆ ನೀವೂ ಹೆಚ್ಚು ಶುಲ್ಕವನ್ನು ಕಟ್ಟುವಂತಿಲ್ಲ.!ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ ಎಲ್ಲರಿಗೂ ಉಪಯೋಗವಾಗಲಿ…

    ಈಗಂತೂ ಖಾಸಗಿ ಶಿಕ್ಷಣ ಸಂಸ್ಥೆಗಳ ಡೊನೇಶನ್ ಆವಳಿ ತುಂಬಾ ಜೋರಾಗಿದ್ದು, ಅವರಿಗೆ ಲಗಾಮು ಹಾಕುವವರೇ ಇಲ್ಲದಂತಾಗಿತ್ತು.ಪೋಷಕರು ಸಹ ತಮ್ಮ ಮಕ್ಕಳ ಉತ್ತಮ ಗುಣಮಟ್ಟದ ಶಿಕ್ಷಣಕ್ಕಾಗಿ ಕಷ್ಟವಾದರೂ ಸರಿಯೇ, ಬೇರೆ ದಾರಿಯಿಲ್ಲದೆ ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಅತೀ ಹೆಚ್ಚು ಶುಲ್ಕ ಕೊಡುತ್ತಾ ಬಂದಿದ್ದಾರೆ. ಇದರ ಬಗ್ಗೆ ಸರಕಾರಕ್ಕೆ ಹಲವು ದೂರುಗಳು ಸಹ ಬಂದಿವೆ.ಇದಕ್ಕೆ ಸ್ಪಂದಿಸಿರುವ ಸರ್ಕಾರ ಹೊಸದಾದ ಕಾಯಿದೆಯನ್ನು ತಂದಿದ್ದಾರೆ.ಅದೆಂದರೆ ಪೋಷಕರು ಅತೀ ಹೆಚ್ಚು ಶುಲ್ಕವನ್ನು ಕಟ್ಟುವಂತಿಲ್ಲ ಎಂದು. ಹೌದು,ಸರಕಾರವು ಖಾಸಗಿ ಶಿಕ್ಷಣ ಸಂಸ್ಥೆಗಳ ಪ್ರವೇಶ ಶುಲ್ಕಾ ಪಟ್ಟಿಯನ್ನು…

  • ಸಿನಿಮಾ

    ಸ್ಯಾಂಡಲ್ ವುಡ್ ನಟ ಮತ್ತು ಸಿಸಿಎಲ್ ಆಟಗಾರ ಧ್ರುವ ಶರ್ಮಾ ಇನ್ನಿಲ್ಲ…

    ಚಂದನವನದ ನಟ ಹಾಗೂ ಸೆಲೆಬ್ರಿಟಿ ಕ್ರಿಕೆಟ್ ಲೀಗ್‍ನ, ಬುಲ್ಡೋಜರ್ಸ್ ತಂಡದ ಖ್ಯಾತ ಆಟಗಾರ ಧ್ರುವ ಶರ್ಮಾ ನಿಧನರಾಗಿದ್ದು, ಪತ್ನಿ ಮತ್ತು ಇಬ್ಬರು ಮಕ್ಕಳನ್ನು ಅಗಲಿದ್ದಾರೆ.

  • ಸುದ್ದಿ

    ಕರ್ನಾಟಕ ಜನತೆಗೆ ಟ್ವಿಟ್ಟರ್ ಮೂಲಕ ಧನ್ಯವಾದ ತಿಳಿಸಿದ ನಟ ದರ್ಶನ್…!

    ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಕರ್ನಾಟಕ ಜನತೆಗೆ ಟ್ವೀಟ್ ಮಾಡುವುದರ ಮೂಲಕ ಧನ್ಯವಾದ ತಿಳಿಸಿದ್ದಾರೆ.ದರ್ಶನ್ ಅವರು ತಮ್ಮ ಟ್ವಿಟ್ಟರಿನಲ್ಲಿ, “ಕುರುಕ್ಷೇತ್ರ ಚಿತ್ರಕ್ಕೆ 50 ದಿನಗಳ ಸಂಭ್ರಮ. ಈಗಿನ ಕಾಲದಲ್ಲಿ ಪೌರಾಣಿಕ ಚಿತ್ರಗಳನ್ನು ಮಾಡಬೇಕೆಂದು ಪಣ ತೊಟ್ಟ ನಿರ್ಮಾಪಕರಿಗೆ ಅವರ ಆಸೆಗೆ ಬೆನ್ನೆಲುಬಾಗಿ ನಿಂತ ಇಡೀ ಚಿತ್ರತಂಡಕ್ಕೆ  ಕೊನೆಯದಾಗಿ ಪ್ರೀತಿಯಿಂದ ಚಿತ್ರಮಂದಿರಗಳತ್ತ ಧಾವಿಸಿ ಆಶೀರ್ವದಿಸಿದ ಅಭಿಮಾನಿಗಳು ಕರ್ನಾಟಕ ಜನತೆಗೆ ನನ್ನ ಹೃದಯಪೂರ್ವಕ ವಂದನೆಗಳು. ನಿಮ್ಮ ದಾಸ ದರ್ಶನ್” ಎಂದು ಟ್ವೀಟ್ ಮಾಡಿದ್ದಾರೆ. ಕುರುಕ್ಷೇತ್ರ ಬರೋಬ್ಬರಿ 50 ರಿಂದ 60…

  • ಸುದ್ದಿ

    ಅಸ್ಸಾಂನ 700 ಹಳ್ಳಿ ಜಲಾವೃತ-ಅಪಾಯದ ತುದಿ ಮೀರಿ ಹರಿಯುತ್ತಿರೋ ಬ್ರಹ್ಮಪುತ್ರ…..ಜನ ಜೀವನ ಅಸ್ತ ವ್ಯಸ್ತ….!

    ಮಳೆರಾಯನ ಆರ್ಭಟಕ್ಕೆ ಬ್ರಹ್ಮಪುತ್ರ ನದಿಯು ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು ಅಸ್ಸಾಂನಲ್ಲಿ ಪ್ರವಾಹ ಸೃಷ್ಟಿಯಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ 17 ಜಿಲ್ಲೆಗಳ 700 ಹಳ್ಳಿಗಳು ಜಲಾವೃತವಾಗಿದ್ದು, ಸುಮಾರು 4 ಲಕ್ಷ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ರಾಜ್ಯದಲ್ಲಿ ಭಾರೀ ಭೂಕುಸಿತ ಮುಂದುವರಿದಿದ್ದು, ಮೂರು ಜನರು ಸಾವನ್ನಪ್ಪಿದ್ದಾರೆ. ಧೆಮಾಜಿ, ಲಖಿಂಪುರ್, ಬಿಸ್ವಾನಾಥ್, ಜೋರ್ಹತ್, ದಾರಂಗ್, ಬಾರ್ಪೆಟಾ, ನಲ್ಬಾರಿ, ಮಜುಲಿ, ಚಿರಾಂಗ್, ದಿಬ್ರುಗರ್ಹ್ ಮತ್ತು ಗೋಲಘಾಟ್ ಸೇರಿದಂತೆ ಒಟ್ಟು 17 ಜಿಲ್ಲೆಗಳ 700 ಹಳ್ಳಿಗಳಲ್ಲಿ ಪ್ರವಾಹ ಉಂಟಾಗಿದೆ. ಸುಮಾರು ನಾಲ್ಕು ಲಕ್ಷ…

  • ಸುದ್ದಿ

    ಬಿಹಾರ ರೈತರ ನಿದ್ದೆಗೆಡಿಸಿದ ಬಾನುಗಲ್ಲು….! ಕಾರಣ ಏನು?

    ಬತ್ತದ ಹೊಲದಲ್ಲಿ ಕೆಲಸ ಮಾಡುತ್ತಿದ್ದಾಗ ಏಕಾಏಕಿ ಆಕಾಶದಿಂದ ಫುಟ್‌ಬಾಲ್ ಗಾತ್ರದ ಬಾನುಗಲ್ಲು ಬಿದ್ದ ಅಪರೂಪದ ಘಟನೆ ವರದಿಯಾಗಿದೆ.ತಿಳಿ ಕಂದು ಬಣ್ಣದ ಈ ವಸ್ತು ಭಾರೀ ಸದ್ದಿನೊಂದಿಗೆ ಹೊಲದಲ್ಲಿ ಬಿದ್ದಾಗ ರೈತರು ಭೀತಿಯಿಂದ ಓಡತೊಡಗಿದರು ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ. ಈ ಬಾನುಗಲ್ಲಿನಿಂದ ಹೊಗೆಯಾಡುತ್ತಿದ್ದುದು ಮತ್ತಷ್ಟು ಆತಂಕಕ್ಕೆ ಕಾರಣವಾಯಿತು. ತಿಳಿ ಕಂದು ಬಣ್ಣದ ಈ ವಸ್ತು ಭಾರೀ ಸದ್ದಿನೊಂದಿಗೆ ಹೊಲದಲ್ಲಿ ಬಿದ್ದಾಗ ರೈತರು ಭೀತಿಯಿಂದ ಓಡತೊಡಗಿದರು ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ. ಈ ಬಾನುಗಲ್ಲಿನಿಂದ ಹೊಗೆಯಾಡುತ್ತಿದ್ದುದು ಮತ್ತಷ್ಟು ಆತಂಕಕ್ಕೆ ಕಾರಣವಾಯಿತು. “ರೈತರು…

  • ಜ್ಯೋತಿಷ್ಯ

    ದಿನ ಭವಿಷ್ಯ ಶುಕ್ರವಾರ, ಈ ದಿನದ ನಿಮ್ಮ ರಾಶಿ ಭವಿಷ್ಯದ ಜೊತೆಗೆ ಅದೃಷ್ಟದ ಸಂಖ್ಯೆ ಯಾವುದೆಂದು ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892.ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 call/ whatsapp/ mail raghavendrastrology@gmail.com ಮೇಷ(9 ನವೆಂಬರ್, 2018) ಪ್ರಾಚೀನ ವಸ್ತುಗಳು ಮತ್ತು ಆಭರಣಗಳಲ್ಲಿ ಹೂಡಿಕೆ ಲಾಭ ಮತ್ತು ಸಮೃದ್ಧಿ ತರುತ್ತದೆ….