ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹೊಸ ವರ್ಷಕ್ಕೆಂದು ಜಿಯೋ ತನ್ನ ಗ್ರಾಹಕರಿಗಾಗಿ ಹೊಸ ಆಫರ್ ಗಳನ್ನು ಬಿಡುಗಡೆ ಮಾಡಿದೆ. ಡಿಸೆಂಬರ್ 26 ರಿಂದ ಜನವರಿ 15 ವರೆಗೆ ರೂ.399 ಕ್ಕೂ ಮೇಲ್ಪಟ್ಟು ರೀಚಾರ್ಜ್ ಮಾಡಿಸಿದರೆ ಸಾಕು ಅದೃಷ್ಟವನ್ನು ಪರೀಕ್ಷಿಸಲಿದೆ.
ಲಕ್ಕೀ ಕಸ್ಟಮರ್ ಗಳಿಗೆ ಏಳರಿಂದ ಎಂಟು ಪಟ್ಟು ಅಂದರೆ…ರೂ.3,300 ಗಳಿಗೆ ಕಡಿಮೆಯಾಗದಂತೆ ಕ್ಯಾಷ್ ಬ್ಯಾಕ್ ನೀಡುವಂತೆ ಪ್ಲ್ಯಾನ್ ಮಾಡುತ್ತಿದೆ.
ಕೇವಲ ರೂ.399 ರೀಚಾರ್ಜ್ ಮೇಲೆ ನಿಮಗೆ ಅದೃಷ್ಟ ವಿದ್ದರೆ…ಸುಮಾರು 3,300 ರೂಪಾಯಿಗಳು ಮರಳಿ ನಿಮಗೆ ಕ್ಯಾಷ್ ಬ್ಯಾಕ್ ರೂಪದಲ್ಲಿ ದೊರೆಯುತ್ತದೆ.ಈ- ಕಾಮರ್ಸ್ ಪ್ಲೇಯರ್ ಗಳಿಂದ ರೂ.2,600 ಡಿಸ್ಕೌಂಟ್ ವೋಚರ್ ಗಳು , ರೂ.400 ಮೈ ಜಿಯೋ ಕ್ಯಾಷ್ ಬ್ಯಾಕ್ ವೋಚರ್ ಗಳು, ವಾಲೆಟ್ ನಿಂದ ರೂ.300 ಇನ್ಸ್ಟೆಂಟ್ ಕ್ಯಾಷ್ ಬ್ಯಾಕ್ ವೋಚರ್ ರೂಪದಲ್ಲಿ ಜಿಯೋ ತನ್ನ ಗ್ರಾಹಕರಿಗೆ ನೀಡಲಿದೆ.
ಈಗಾಗಲೇ ರೂ.399 ರ ಮೇಲೆ ಜಿಯೋ ನೀಡುತ್ತಿರುವ ರೂ.2,599 ಕ್ಯಾಷ್ ಬ್ಯಾಕ್ ಕೊಡುಗೆ ಸೋಮವಾರ ಮುಗಿದಿದೆ …ಹೊಸ ವರ್ಷದ ಕೊಡುಗೆಯಾಗಿ ಈ’ ಸರ್ ಫ್ರೈಜ್ ಕ್ಯಾಷ್ ಬ್ಯಾಕ್’ ನೀಡುತ್ತಿದೆ.
ಅಷ್ಟೇ ಅಲ್ಲದೆ ಮೊನ್ನೆ ಶುಕ್ರವಾರ ಜಿಯೋ ರೂ.199, ರೂ.299 ಎರಡ ತಿಂಗಳ ಹೊಸ ಪ್ಲ್ಯಾನ್ ಬಿಡುಗಡೆ ಗೊಳಿಸಿದೆ. ಒಟ್ಟಾರೆ ಹೇಳಬೇಕೆಂದರೆ…ಜಿಯೋ ತನ್ನ ಗ್ರಾಹಕರಿಗಾಗಿ ಯಾರೂ ನೀಡದಂತಹ ಕೊಡುಗೆಗಳನ್ನು ನೀಡಿ ಎಲ್ಲರನ್ನೂ ಆಕರ್ಷಿಸುತ್ತಿದೆ.
ಇದುವರೆಗೆ ದೇಶದ 16 ಕೋಟಿ ಗ್ರಾಹಕರನ್ನು ತನ್ನದಾಗಿಸಿಕೊಂಡು ಸ್ವಲ್ಪ ಕಾಲದಲ್ಲಿಯೇ ಅತಿ ದೊಡ್ಡ ಟೆಲಿಕಾಂ ಸಂಸ್ಥೆಯಾಗಲಿದೆಯೆಂದು ಸುಳಿವು ನೀಡುತ್ತಿದೆ. ತನ್ನ ಎದುರಾಳಿ ಸಂಸ್ಥೆಗಳಾದ ಏರ್ ಟೆಲ್, ಐಡಿಯಾ ಗಳನ್ನು ಹಿಂದಿಕ್ಕಲು ಬಹಳಷ್ಟು ಅದ್ಭುತವಾದ ಪ್ಲ್ಯಾನ್ ಗಳನ್ನು ಜಿಯೋ ನೀಡುತ್ತಿದೆ.
‘ ಹ್ಯಾಪಿ ನ್ಯೂ ಇಯರ್-2018 ‘ ಯೋಜನೆಯಲ್ಲಿ ಎರಡು ಹೊಚ್ಚಹೊಸ ಪ್ಲ್ಯಾನ್ ಗಳನ್ನು ಬಿಡುಗಡೆಗೊಳಿಸಿದೆ
1.ರೂ.199 ಪ್ಲ್ಯಾನ್ :-
ಪ್ರತಿ ದಿನ 1.2 GB ಡೇಟಾ ವನ್ನು 4G ವೇಗದಲ್ಲಿ ನೀಡುತ್ತದೆ.ಲೋಕಲ್, ಎಸ್ ಟಿಡಿ ಕಾಲ್ ಉಚಿತ. ಅನ್ ಲಿಮಿಟೆಡ್ ಕಾಲ್ ಮಾಡಬಹುದು. ಜಿಯೋ ಆಪ್ ಮೂಲಕ ಅನ್ ಲಿಮಿಟೆಡ್ ಮೆಸೇಜ್ ಗಳನ್ನು ಕಳುಹಿಸಬಹುದು.
ಜಿಯೋ ಚಾಟ್ , ಸಿನಿಮಾಗಳನ್ನೂ ಸಹ ಈ ಪ್ಯಾಕೇಜ್ನಲ್ಲಿ ಪಡೆಯ ಬಹುದು. ವ್ಯಾಲಿಡಿಟಿ 28 ದಿನಗಳು. ಹೊಸ ವರ್ಷಕ್ಕೆಂದು ರೂ.199 ಪ್ಲ್ಯಾನ್ ನೀಡಲಾಗಿದೆ.
2.ರೂ.299 ಪ್ಲ್ಯಾನ್ :-
ಎಂಬ ಮತ್ತೊಂದು ಪ್ಲ್ಯಾನ್ ಲಾಂಚ್ ಮಾಡಿದೆ. ಇದರಡಿ ಉಚಿತ ವಾಯಿಸ್, ಅನ್ ಲಿಮಿಟೆಡ್ ಡೇಟಾ( ಪ್ರತೀ ದಿನ 2 GB, ಹೈ ಸ್ಪೀಡ್ 4 G ಡೇಟಾ), ಅನ್ ಲಿಮಿಟೆಡ್ SMS. ಜಿಯೋ ಪ್ರೈಮ್ ಮೆಂಬರ್ ಗಳಿಗೆ ಪ್ರೀಮಿಯಂ ಜಿಯೋ ಆಪ್ಸ್ ಚಂದಾ 28 ದಿನಗಳ ಕಾಲ ನೀಡಲಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರೈತರು ಎದುರಿಸುತ್ತಿರುವ ಕಷ್ಟಗಳನ್ನ ಪ್ರಧಾನ ಮಂತ್ರಿ ಅವರಿಗೆ ಮನವರಿಕೆ ಮಾಡಲು ಸಿಂಧನೂರು ತಾಲೂಕಿನ ಯುವಕರೊಬ್ಬರು ತನ್ನ ರಕ್ತದಲ್ಲಿ ಎರಡು ಪತ್ರಗಳನ್ನ ಬರೆದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕಳುಹಿಸಿದ್ದಾರೆ.
ದೇಶದ ಟೆಲಿಕಾಂ ರಂಗದಲ್ಲಿ ಭಾರೀ ಪೈಪೋಟಿ ಬೆಳೆದಿರುವ ಹಿನ್ನೆಲೆಯಲ್ಲಿ ಎಲ್ಲಾ ಪ್ರಮುಖ ಟೆಲಿಕಾಂ ಕಂಪನಿಗಳನ್ನು ಗ್ರಾಹಕರನ್ನು ಆಕರ್ಷಿಸಲು ಹೊಸ ಹೊಸ ಯೋಜನೆಗಳನ್ನು ಪರಿಚಯಿಸುತ್ತಿವೆ. ಈ ನಿಟ್ಟಿನಲ್ಲಿ ಏರ್ಟೆಲ್ ಕೂಡ ಹಿಂದೆ ಬಿದ್ದಿಲ್ಲ. ಆರ್ಥಿಕವಾಗಿ ಸುರಕ್ಷಿತವಾದ ಭಾರತವನ್ನು ನಿರ್ಮಿಸಲು ಮೊಬೈಲ್ ಸೇವೆಗಳ ಕಾರ್ಯತಂತ್ರದ ಭಾಗವಾಗಿ ಭಾರ್ತಿ ಏರ್ಟೆಲ್ ತನ್ನ ಗ್ರಾಹಕರಿಗೆ ವಿಮಾ ರಕ್ಷಣೆಯ ರಕ್ಷಣೆಯೊಂದಿಗೆ ಪ್ರಿಪೇಡ್ ಯೋಜನೆಯನ್ನು ನೀಡಲು ಭಾರ್ತಿ ಆಕ್ಸಾ ಲೈಫ್ ಇನ್ಶುರೆನ್ಸ್ನೊಂದಿಗೆ ಒಪ್ಪಂದ ಮಾಡಿಕೊಂಡಿದೆ. ಏರ್ಟೆಲ್ ರೂ. 599 ಯೋಜನೆ ಭಾರ್ತಿ ಏರ್ಟೆಲ್ ಭಾರ್ತಿ ಆಕ್ಸಾ…
ತೃತೀಯ ಲಿಂಗಿ ರಾಣಿ ಕಿಣ್ಣರ್ ದೇಶದ ಮೊದಲ ಉಬರ್ ಕ್ಯಾಬ್ ಡ್ರೈವರ್ ಆಗಿದ್ದು, ಸದ್ಯ ಉಬರ್ ಕಂಪನಿಯ ಡ್ರೈವರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಾಣಿ ಸಾರ್ವಜನಿಕ ಸ್ಥಳಗಳಲ್ಲಿ ಹಾಗೂ ಫುಟ್ ಪಾತ್ ನಲ್ಲಿ ಭಿಕ್ಷೆ ಬೇಡುವುದನ್ನು ನಿರಾಕರಿಸಿದ್ದಾರೆ. ಹೀಗಾಗಿ ಸಮಾಜದಲ್ಲಿ ಧೈರ್ಯವಾಗಿ ಮೆಟ್ಟಿ ನಿಂತು ಇತರರಿಗೆ ಮಾದರಿಯಾಗಿದ್ದಾರೆ. ರಾಣಿ 2016ರಲ್ಲಿ ಆಟೋ ರಿಕ್ಷಾ ತೆಗೆದುಕೊಂಡು ಆ ಮೂಲಕ ತಮ್ಮ ಜೀವನ ನಡೆಸಿಕೊಳ್ಳಲು ಆರಂಭಿಸಿದ್ದರು. ಆದರೆ ರಾಣಿ ತೃತೀಯ ಲಿಂಗಿ ಎಂಬ ಕಾರಣಕ್ಕೆ ಯಾರೂ ಅವರ ಆಟೋವನ್ನು ಬಳಸಿಕೊಂಡಿರಲಿಲ್ಲ….
ವಿದ್ಯುತ್ ಉತ್ಪಾದನೆಗೆ ಹಲವು ಆಯ್ಕೆಗಳಿವೆ. ನೀರು, ಗಾಳಿ, ಬೆಳಕು ಹೀಗೆ ವಿವಿಧ ಮಾದರಿಯಲ್ಲಿ ವಿದ್ಯುತ್ ಉತ್ಪಾದನೆಯ ಹೊರತಾಗಿಯೂ ವಿದ್ಯುತ್ ಗಳಿಸಲು ಜನರು ವಿವಿಧ ಆಯ್ಕೆಗಳನ್ನು ಸಂಶೋಧಿಸುತ್ತಿದ್ದಾರೆ.
ಮುಖದ ಸೌಂದರ್ಯಕ್ಕೆ ವಿವಿಧ ರೀತಿಯ ಮಾಸ್ಕ್ ಗಳು ಹಾಕುವುದು ತಿಳಿದ ಸಂಗತಿ. ಅದರ ಜೊತೆಗೆ ಚಾರ್ ಕೋಲ್ ಫೇಸ್ ಮಾಸ್ಕ್ ಕೂಡ ಎಲ್ಲರ ಬ್ಯೂಟಿ ಪ್ರಾಡಕ್ಟ್ ಲಿಸ್ಟ್ ನಲ್ಲಿ ಇವೆ. ಈ ಮಾಸ್ಕ್ ಒಳ್ಳೆಯದೇ ಆದರೂ, ಕೆಲವು ಜಾಗ್ರತೆ ವಹಿಸಿದರೆ ಸುಂದರ ತ್ವಚೆಯನ್ನು ಪಡೆಯಬಹುದು. ಚಾರ್ ಕೋಲ್ ಮಾಸ್ಕ್ ನಿಂದ ಮುಖದ ಮೇಲಿರುವ ಮೊಡವೆ, ಮಚ್ಚೆಗಳು, ಬ್ಲ್ಯಾಕ್ ಹೆಡ್ಸ್, ಬ್ಯಾಕ್ಟೀರಿಯಾ ಅಂತಹ ಸಮಸ್ಯೆಗಳು ತೊಲಗುತ್ತವೆ. ಚಾರ್ ಕೋಲ್ ಮಾಮೂಲಿ ಇದ್ದಿಲು ಅಲ್ಲ. ಇದನ್ನು ಕೊಬ್ಬರಿ ಚಿಪ್ಪು ಇದ್ದಿಲನ್ನು…
ಕರ್ನಾಟಕ ರಾಜ್ಯದ ಹಾಸನದ ಅರಕಲಗೂಡಿನ ರೈತರಿಗೆ ಲಾಭದಾಯಕ ಪಶು ತಳಿಗಳ ಪರಿಚಯ ಹಾಗೂ ಹೈನುಗಾರಿಕೆ ಕ್ಷೇತ್ರದ ಬಗ್ಗೆ ಸಂಶೋಧನೆಗಳನ್ನು ಪರಿಚಯಿಸುವ ಸಲುವಾಗಿ ರಾಜ್ಯದಲ್ಲೇ ಮೊದಲ ಬಾರಿಗೆ ಹಾಸನದ ಅರಕಲಗೂಡಿನಲ್ಲಿ ಮೂರು ದಿನಗಳ ‘ರಾಜ್ಯಮಟ್ಟದ ಪಶುಮೇಳ- 2018’ ಹಮ್ಮಿಕೊಳ್ಳಲಾಗಿದೆ.