ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದೇಶಿ ಜಿಪಿಎಸ್ ಗೆ ನಾವಿಕ್ ಎಂದು ನಾಮಕರಣ ಮಾಡಿದ್ದ ಪ್ರಧಾನಿ, ದೇಶದ ಯಾವುದೇ ಭಾಗದಲ್ಲಿ ಪ್ರಯಾಣಿಕರು ದಾರಿ ತಪ್ಪಿದರೆ, ಸರಿಯಾದ ದಾರಿ ತೋರಿಸುವ ದೇಶಿ ಜಿಪಿಎಸ್ (ಗ್ಲೋಬಲ್ ಪೊಸಿಷನಿಂಗ್ ಸಿಸ್ಟಂ ಅಥವಾ ದಿಕ್ಸೂಚಿ ವ್ಯವಸ್ಥೆಯ ತಂತ್ರಜ್ಞಾನ) ನಾವಿಕ್ ಅಂತಿಮ ಹಂತದ ಪರೀಕ್ಷಾರ್ಥ ಪ್ರಯೋಗದಲ್ಲಿದ್ದು, 2018 ವರ್ಷಾರಂಭಕ್ಕೆ ಸಾರ್ವಜನಿಕ ಬಳಕೆಗೆ ಮುಕ್ತವಾಗಲಿದೆ.
ದೇಶದ ಯಾವುದೇ ಭಾಗದಲ್ಲಿ ಪ್ರಯಾಣಿಕರು ದಾರಿ ತಪ್ಪಿದರೆ, ಸರಿಯಾದ ದಾರಿ ತೋರಿಸುವ ದೇಶಿ ಜಿಪಿಎಸ್ (ಗ್ಲೋಬಲ್ ಪೊಸಿಷನಿಂಗ್ ಸಿಸ್ಟಂ ಅಥವಾ ದಿಕ್ಸೂಚಿ ವ್ಯವಸ್ಥೆಯ ತಂತ್ರಜ್ಞಾನ) ನಾವಿಕ್ ಅಂತಿಮ ಹಂತದ ಪರೀಕ್ಷಾರ್ಥ ಪ್ರಯೋಗದಲ್ಲಿದ್ದು, 2018 ವರ್ಷಾರಂಭಕ್ಕೆ ಸಾರ್ವಜನಿಕ ಬಳಕೆಗೆ ಮುಕ್ತವಾಗಲಿದೆ.
ಇಂಡಿಯನ್ ನ್ಯಾವಿಗೇಷನ್ ಸ್ಯಾಟಲೈಟ್ ಸಿಸ್ಟಂ (ಐಆರ್ ಎನ್ಎಸ್ಎಸ್) ನಾವಿಕ್ ನ ಅಂತಿಮ ಹಂತದ ಪರೀಕ್ಷೆ ನಡೆಯುತ್ತಿದ್ದು, 2018 ರ ವರ್ಷಾರಂಭಕ್ಕೆ ಸಾರ್ವಜನಿಕ ಬಳಕೆಗೆ ಮುಕ್ತವಾಗಲಿದೆ ಎಂದು ಅಹಮದಾಬಾದ್ ನ ಮೂಲದ ಸ್ಪೇಸ್ ಅಪ್ಲಿಕೇಷನ್ ಕೇಂದ್ರ (ಎಸ್ಎಸಿ) ದ ತಪನ್ ಮಿಶ್ರ ಹೇಳಿದ್ದಾರೆ.
ಐಆರ್ ಎನ್ಎಸ್ಎಸ್ ಕಾರ್ಯಾಚರಣೆಗೆ ಅಗತ್ಯವಿದ್ದ 7 ಉಪಗ್ರಹ (ಐಆರ್ ಎನ್ಎಸ್ಎಸ್-1G) ಭಾರತ 2016 ರ ಏಪ್ರಿಲ್ 28 ರಂದು ಉಡಾವಣೆ ಮಾಡಿತ್ತು. ಐಆರ್ ಎನ್ಎಸ್ಎಸ್ ಗೆ ಪ್ರಧಾನಿ ನರೇಂದ್ರ ಮೋದಿ ನಾವಿಕ್ ಎಂದು ನಾಮಕರಣ ಮಾಡಿದ್ದು, ಭಾರತದ ಪ್ರದೇಶಗಳ ಬಗ್ಗೆ ನಿಖರವಾದ ಮಾಹಿತಿ ನೀಡಲಿದೆ.
24 ಉಪಗ್ರಹಗಳನ್ನು ಹೊಂದಿರುವ ಅಮೆರಿಕಾದ ಜಿಪಿಎಸ್ ಇಡಿ ವಿಶ್ವದ ಪ್ರದೇಶಗಳ (ಪೊಸಿಷನಿಂಗ್) ಬಗ್ಗೆ ಮಾಹಿತಿ ನೀಡುವ ಸಾಮರ್ಥ್ಯ ಹೊಂದಿದೆ. ಆದರೆ ಕೇವಲ 7 ಉಪಗ್ರಹಳನ್ನು ಹೊಂದಿರುವ ಭಾರತದ ನಾವಿಕ್ ವ್ಯವಸ್ಥೆ ಭಾರತ ಹಾಗೂ ಸುತ್ತಮುತ್ತಲ ವ್ಯಾಪ್ತಿಯ ಪ್ರದೇಶಗಳ ಬಗ್ಗೆ ಮಾತ್ರ ಮಾಹಿತಿ ನೀಡಲಿದೆಯಾದರೂ ಅಮೆರಿಕಾದ ಜಿಪಿಎಸ್ ಗಿಂತ ನಿಖರವಾದ ವ್ಯವಸ್ಥೆಯಾಗಿದೆ.

ಜಿಪಿಎಸ್ ಎನ್ನುವುದು ಯುಎಸ್ ಸರ್ಕಾರದ ಸ್ವಾಮ್ಯದ ಉಪಗ್ರಹಗಳ ವ್ಯವಸ್ಥೆಯಾಗಿದ್ದು ಅದು ಅವರಿಗೆ ಸಂಪರ್ಕ ಸಾಧಿಸುವ ಪ್ರತಿ ಸಾಧನಕ್ಕೆ ಸ್ಥಾನೀಕರಣ, ನ್ಯಾವಿಗೇಷನ್ ಮತ್ತು ಟೈಮಿಂಗ್ ಸೇವೆಗಳನ್ನು ಒದಗಿಸುತ್ತದೆ. ಪ್ರಸಕ್ತ ಸ್ಥಳ ಮತ್ತು ಸಮಯದ ಮೇಲೆ ಸಮಯ ಸ್ಟ್ಯಾಂಪ್ ಅನ್ನು ಪ್ರಸಾರ ಮಾಡುವ 27 ಉಪಗ್ರಹಗಳು ಸಿಗ್ನಲ್ ಅನ್ನು ಪ್ರತಿ 30 ಸೆಕೆಂಡುಗಳ ಆವರ್ತನದೊಂದಿಗೆ ಉತ್ಪಾದಿಸಲಾಗುತ್ತಿವೆ. ನಿಮ್ಮ ಸ್ಥಳವನ್ನು ಕಲಿಯಲು ನಿಮ್ಮ ಜಿಪಿಎಸ್ ರಿಸೀವರ್ ಕನಿಷ್ಠ 3-4 ಉಪಗ್ರಹಗಳಿಂದ ಸಿಗ್ನಲ್ಗಳನ್ನು ಪಡೆಯಬೇಕು ಮತ್ತು ಪ್ರಸ್ತುತ ಸಮಯದ ಪ್ರಕಾರ ನಿಮ್ಮ ಸ್ಥಾನದ ಅಕ್ಷಾಂಶ, ರೇಖಾಂಶ ಮತ್ತು ಎತ್ತರವನ್ನು 10 ಮೀಟರ್ಗಳಷ್ಟು ಅಂದಾಜಿನೊಂದಿಗೆ ಲೆಕ್ಕಾಚಾರ ಮಾಡಬೇಕಾಗುತ್ತದೆ. ಯಾವುದೇ ಆಧುನಿಕ ಸ್ಮಾರ್ಟ್ಫೋನ್ ಜಿಪಿಎಸ್ ರಿಸೀವರ್ ಅನ್ನು ಹೊಂದಿದೆ, ಇದು ಅಂತಹ ಸಂದೇಶಗಳನ್ನು ಸ್ವೀಕರಿಸುತ್ತದೆ ಮತ್ತು ಬೆಳಕಿನ ಮಾಹಿತಿಯನ್ನು ವೇಗದಲ್ಲಿ (ರೇಡಿಯೊ ಸಿಗ್ನಲ್) ಮತ್ತು ಈ ಸಿಗ್ನಲ್ ಅನ್ನು ಕಳುಹಿಸಿದ ಸಮಯವನ್ನು ಲೆಕ್ಕಹಾಕಲು ಡೇಟಾವನ್ನು ಬಳಸುತ್ತದೆ. ವೋಯ್ಲಾ! ಆದರೆ ಇದು ಅರ್ಧದಷ್ಟು ಅಲ್ಲ! ಜಿಪಿಎಸ್ ಸಿಗ್ನಲ್ ಗುರುತಿಸುವಿಕೆ ಮತ್ತು ಸ್ಥಾನೀಕರಣ ಸ್ಮಾರ್ಟ್ಫೋನ್ಗಾಗಿ ಕಠಿಣ ಸವಾಲಾಗಿದೆ, ಆದ್ದರಿಂದ ನಿಮ್ಮ ಮೊಬೈಲ್ ನಿಮ್ಮ ಸ್ಥಳವನ್ನು ಗುರುತಿಸುವ 4 ಪ್ರಮುಖ ಮಾರ್ಗಗಳಿವೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
Cuba is a small country that is located in the Caribbean Sea that is a part of the North American continent. It is an island country that consists of numerous archipelagos.
ಬಿಗ್ ಬಾಸ್ ರಿಯಾಲಿಟಿ ಶೋ ಫಿನಾಲೆಗೆ ಒಂದೇ ವಾರ ಉಳಿದಿದೆ. ಈ ವಾರ ಪ್ರಿಯಾಂಕಾ ಬಿಗ್ಬಾಸ್ ಮನೆಯಿಂದ ಹೊರ ಬಂದಿದ್ದಾರೆ. ಪ್ರಿಯಾಂಕಾ ಬಿಗ್ಬಾಸ್ ಮನೆಗೆ ಎಂಟ್ರಿ ಪಡೆದ ದಿನ ಮತ್ತು ಹೊರ ಬಂದ ದಿನಕ್ಕಿರುವ ಸಾಮ್ಯತೆಯನ್ನು ಹೇಳಿ ಅವರ ತಾಯಿ ಕಣ್ಣೀರು ಹಾಕಿದ್ದಾರೆ. ಪ್ರಿಯಾಂಕಾ ಮನೆಯಿಂದ ಹೊರ ಬಂದು ನಟ ಸುದೀಪ್ ಅವರ ಜೊತೆ ವೇದಿಕೆ ಹಂಚಿಕೊಂಡರು. ಮಗಳು ವೇದಿಕೆಯತ್ತ ಬರುತ್ತಿದ್ದಂತೆ ಪ್ರಿಯಾಂಕಾರ ತಾಯಿ ಕಣ್ಣೀರು ಹಾಕಲಾರಂಭಿಸಿದರು. ಈ ವೇಳೆ ಸುದೀಪ್, ಮಗಳು ಮನೆಯಿಂದ ಹೊರ ಬಂದಿದ್ದಕ್ಕೆ…
ಟ್ಯಾಟೂ ಎಂದರೆ ಯಾರಿಗೆ ತಾನೇ ಇಷ್ಟ ಇರಲ್ಲ ಹೇಳಿ, ಈಗಿನ ಕಾಲದಲ್ಲಿ ಎಲ್ಲರಿಗೂ ಟ್ಯಾಟೂ ಹುಚ್ಚು ಹಾಗೆಯೇ ಇಲ್ಲೊಬ್ಬ ಮಾಡೆಲ್. ದೇಹವನ್ನು ಬಗೆಬಗೆಯಾಗಿ ಮಾರ್ಪಾಡು ಮಾಡಿ ಮಿಂಚುವುದೆಂದರೆ ಈಕೆಗೆ ಬಲು ಇಷ್ಟವಂತೆ. ಇದಕ್ಕಾಗಿಯೇ ಸಾಕಷ್ಟು ಹಣವನ್ನು ಖರ್ಚು ಮಾಡುತ್ತಿದ್ದಳು . ಆದರೆ, ಇದೀಗ ಇದೇ ಹುಚ್ಚು ಇವಳನ್ನು ಮೂರು ವಾರಗಳ ಕಾಲ ದೃಷ್ಟಿಯನ್ನೇ ಕಳೆದುಕೊಳ್ಳುವಂತೆ ಮಾಡಿದೆ. ನ್ಯೂ ಸೌತ್ ವೇಲ್ಸ್ನ ಬಾಡಿ ಮಾಡಿಫಯರ್ ಅಂಬೇರ್ ಲೂಕ್ 24 ಎಂಬಾಕೆ ಈ ಸಂಕಷ್ಟ ಅನುಭವಿಸಿದ್ದವಳು. ಈಕೆ ತನ್ನ ದೇಹವನ್ನು…
ಕಳೆದ ಒಂದು ವಾರದಿಂದ ಕೊಡಗು ಜಿಲ್ಲೆಯಲ್ಲಿ ತುಂತುರು ಮಳೆ ಸುರಿಯುತ್ತಿದೆ. ಕಳೆದ ಬಾರಿ ಸುರಿದ ರಣಭೀಕರ ಮಳೆಗೆ ಜಿಲ್ಲೆಯಲ್ಲಿ ಪ್ರವಾಹ ಮತ್ತು ಭೂಕುಸಿತ ಸಂಭವಿಸಿತ್ತು. ಪರಿಣಾಮ ಈಗ ಸಣ್ಣದಾಗಿ ಮಳೆ ಸುರಿದ್ರೂ ಜನರು ಆತಂಕಪಡುತ್ತಿದ್ದಾರೆ. ಇದೇ 20ರಿಂದ ಪುನಃ ನಿರಂತರ ಮಳೆ ಬೀಳುವ ಸಾಧ್ಯತೆ ಇದ್ದು, ಕೆಲವು ಪ್ರದೇಶಗಳ ಜನರಿಗೆ ಮಡಿಕೇರಿ ನಗರಸಭೆ ನೋಟಿಸ್ ನೀಡಿದೆ. ಇದು ಜನರಲ್ಲಿ ಮತ್ತೆ ಆತಂಕ ಮೂಡುವಂತೆ ಮಾಡಿದೆ. ಕಳೆದ ಒಂದು ವಾರದಿಂದ ಕೊಡಗು ಜಿಲ್ಲೆಯಲ್ಲಿ ವರುಣನ ಅಬ್ಬರ ಇಲ್ಲದಿದ್ದರೂ ಶಾಂತಾವಾಗಿಯೇ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(25 ಏಪ್ರಿಲ್, 2019) ನೀವು ದೈಹಿಕ ಅನಾರೋಗ್ಯದಿಂದ ಚೇತರಿಸಿಕೊಳ್ಳುವ ಸಾಧ್ಯತೆಗಳು ಹೆಚ್ಚಿದ್ದು ಇದು ನಿಮ್ಮನ್ನು ಕ್ರೀಡಾ ಸ್ಪರ್ಧೆಗಳಲ್ಲಿ ಭಾಗವಹಿಸಲು…
ಇಂಜಿನಿಯರಿಂಗ್, ವೈದ್ಯ ಸೇರಿದಂತೆ ತಿಂಗಳಿಗೆ ಸಂಬಳ ಸಿಗುವಂತಹ ಹುದ್ದೆಗಳನ್ನು ಮಾತ್ರ ಎಲ್ಲರೂ ಗೌರವದಿಂದ ನೋಡ್ತಾರೆ. ಸಣ್ಣ ಪುಟ್ಟ ವ್ಯಾಪಾರ, ಟೀ ವ್ಯಾಪಾರದ ಹೆಸರು ಕೇಳಿದ್ರೆ ಬಹುತೇಕರು ಮೂಗು ಮುರಿಯುತ್ತಾರೆ. ಆದ್ರೆ ಟೀ ಸಣ್ಣ ವ್ಯಾಪಾರವಲ್ಲ. ಟೀ ಮಾರಾಟ ಮಾಡಿ ಲಕ್ಷಾಂತರ ರೂಪಾಯಿ ಗಳಿಸಬಹುದು ಎಂಬುದನ್ನು ಪುಣೆ ಯುವಕ ತೋರಿಸಿಕೊಟ್ಟಿದ್ದಾನೆ. ಪುಣೆಯಲ್ಲಿ ಯೇವ್ಲೆ ಟೀ ಹೌಸ್ ಪ್ರಸಿದ್ಧಿ ಪಡೆದಿದೆ. ಅಂತರಾಷ್ಟ್ರೀಯ ಮಟ್ಟದಲ್ಲಿ ಹೆಸರು ಮಾಡುವ ಗುರಿಯನ್ನು ಈ ಟೀ ಹೌಸ್ ಹೊಂದಿದೆ. ಪುಣೆಯಲ್ಲಿಯೇ ಮೂರು ಸ್ಟಾಲ್ ಗಳನ್ನು ಇದು…