ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದೇಶಿ ಜಿಪಿಎಸ್ ಗೆ ನಾವಿಕ್ ಎಂದು ನಾಮಕರಣ ಮಾಡಿದ್ದ ಪ್ರಧಾನಿ, ದೇಶದ ಯಾವುದೇ ಭಾಗದಲ್ಲಿ ಪ್ರಯಾಣಿಕರು ದಾರಿ ತಪ್ಪಿದರೆ, ಸರಿಯಾದ ದಾರಿ ತೋರಿಸುವ ದೇಶಿ ಜಿಪಿಎಸ್ (ಗ್ಲೋಬಲ್ ಪೊಸಿಷನಿಂಗ್ ಸಿಸ್ಟಂ ಅಥವಾ ದಿಕ್ಸೂಚಿ ವ್ಯವಸ್ಥೆಯ ತಂತ್ರಜ್ಞಾನ) ನಾವಿಕ್ ಅಂತಿಮ ಹಂತದ ಪರೀಕ್ಷಾರ್ಥ ಪ್ರಯೋಗದಲ್ಲಿದ್ದು, 2018 ವರ್ಷಾರಂಭಕ್ಕೆ ಸಾರ್ವಜನಿಕ ಬಳಕೆಗೆ ಮುಕ್ತವಾಗಲಿದೆ.
ದೇಶದ ಯಾವುದೇ ಭಾಗದಲ್ಲಿ ಪ್ರಯಾಣಿಕರು ದಾರಿ ತಪ್ಪಿದರೆ, ಸರಿಯಾದ ದಾರಿ ತೋರಿಸುವ ದೇಶಿ ಜಿಪಿಎಸ್ (ಗ್ಲೋಬಲ್ ಪೊಸಿಷನಿಂಗ್ ಸಿಸ್ಟಂ ಅಥವಾ ದಿಕ್ಸೂಚಿ ವ್ಯವಸ್ಥೆಯ ತಂತ್ರಜ್ಞಾನ) ನಾವಿಕ್ ಅಂತಿಮ ಹಂತದ ಪರೀಕ್ಷಾರ್ಥ ಪ್ರಯೋಗದಲ್ಲಿದ್ದು, 2018 ವರ್ಷಾರಂಭಕ್ಕೆ ಸಾರ್ವಜನಿಕ ಬಳಕೆಗೆ ಮುಕ್ತವಾಗಲಿದೆ.
ಇಂಡಿಯನ್ ನ್ಯಾವಿಗೇಷನ್ ಸ್ಯಾಟಲೈಟ್ ಸಿಸ್ಟಂ (ಐಆರ್ ಎನ್ಎಸ್ಎಸ್) ನಾವಿಕ್ ನ ಅಂತಿಮ ಹಂತದ ಪರೀಕ್ಷೆ ನಡೆಯುತ್ತಿದ್ದು, 2018 ರ ವರ್ಷಾರಂಭಕ್ಕೆ ಸಾರ್ವಜನಿಕ ಬಳಕೆಗೆ ಮುಕ್ತವಾಗಲಿದೆ ಎಂದು ಅಹಮದಾಬಾದ್ ನ ಮೂಲದ ಸ್ಪೇಸ್ ಅಪ್ಲಿಕೇಷನ್ ಕೇಂದ್ರ (ಎಸ್ಎಸಿ) ದ ತಪನ್ ಮಿಶ್ರ ಹೇಳಿದ್ದಾರೆ.
ಐಆರ್ ಎನ್ಎಸ್ಎಸ್ ಕಾರ್ಯಾಚರಣೆಗೆ ಅಗತ್ಯವಿದ್ದ 7 ಉಪಗ್ರಹ (ಐಆರ್ ಎನ್ಎಸ್ಎಸ್-1G) ಭಾರತ 2016 ರ ಏಪ್ರಿಲ್ 28 ರಂದು ಉಡಾವಣೆ ಮಾಡಿತ್ತು. ಐಆರ್ ಎನ್ಎಸ್ಎಸ್ ಗೆ ಪ್ರಧಾನಿ ನರೇಂದ್ರ ಮೋದಿ ನಾವಿಕ್ ಎಂದು ನಾಮಕರಣ ಮಾಡಿದ್ದು, ಭಾರತದ ಪ್ರದೇಶಗಳ ಬಗ್ಗೆ ನಿಖರವಾದ ಮಾಹಿತಿ ನೀಡಲಿದೆ.
24 ಉಪಗ್ರಹಗಳನ್ನು ಹೊಂದಿರುವ ಅಮೆರಿಕಾದ ಜಿಪಿಎಸ್ ಇಡಿ ವಿಶ್ವದ ಪ್ರದೇಶಗಳ (ಪೊಸಿಷನಿಂಗ್) ಬಗ್ಗೆ ಮಾಹಿತಿ ನೀಡುವ ಸಾಮರ್ಥ್ಯ ಹೊಂದಿದೆ. ಆದರೆ ಕೇವಲ 7 ಉಪಗ್ರಹಳನ್ನು ಹೊಂದಿರುವ ಭಾರತದ ನಾವಿಕ್ ವ್ಯವಸ್ಥೆ ಭಾರತ ಹಾಗೂ ಸುತ್ತಮುತ್ತಲ ವ್ಯಾಪ್ತಿಯ ಪ್ರದೇಶಗಳ ಬಗ್ಗೆ ಮಾತ್ರ ಮಾಹಿತಿ ನೀಡಲಿದೆಯಾದರೂ ಅಮೆರಿಕಾದ ಜಿಪಿಎಸ್ ಗಿಂತ ನಿಖರವಾದ ವ್ಯವಸ್ಥೆಯಾಗಿದೆ.

ಜಿಪಿಎಸ್ ಎನ್ನುವುದು ಯುಎಸ್ ಸರ್ಕಾರದ ಸ್ವಾಮ್ಯದ ಉಪಗ್ರಹಗಳ ವ್ಯವಸ್ಥೆಯಾಗಿದ್ದು ಅದು ಅವರಿಗೆ ಸಂಪರ್ಕ ಸಾಧಿಸುವ ಪ್ರತಿ ಸಾಧನಕ್ಕೆ ಸ್ಥಾನೀಕರಣ, ನ್ಯಾವಿಗೇಷನ್ ಮತ್ತು ಟೈಮಿಂಗ್ ಸೇವೆಗಳನ್ನು ಒದಗಿಸುತ್ತದೆ. ಪ್ರಸಕ್ತ ಸ್ಥಳ ಮತ್ತು ಸಮಯದ ಮೇಲೆ ಸಮಯ ಸ್ಟ್ಯಾಂಪ್ ಅನ್ನು ಪ್ರಸಾರ ಮಾಡುವ 27 ಉಪಗ್ರಹಗಳು ಸಿಗ್ನಲ್ ಅನ್ನು ಪ್ರತಿ 30 ಸೆಕೆಂಡುಗಳ ಆವರ್ತನದೊಂದಿಗೆ ಉತ್ಪಾದಿಸಲಾಗುತ್ತಿವೆ. ನಿಮ್ಮ ಸ್ಥಳವನ್ನು ಕಲಿಯಲು ನಿಮ್ಮ ಜಿಪಿಎಸ್ ರಿಸೀವರ್ ಕನಿಷ್ಠ 3-4 ಉಪಗ್ರಹಗಳಿಂದ ಸಿಗ್ನಲ್ಗಳನ್ನು ಪಡೆಯಬೇಕು ಮತ್ತು ಪ್ರಸ್ತುತ ಸಮಯದ ಪ್ರಕಾರ ನಿಮ್ಮ ಸ್ಥಾನದ ಅಕ್ಷಾಂಶ, ರೇಖಾಂಶ ಮತ್ತು ಎತ್ತರವನ್ನು 10 ಮೀಟರ್ಗಳಷ್ಟು ಅಂದಾಜಿನೊಂದಿಗೆ ಲೆಕ್ಕಾಚಾರ ಮಾಡಬೇಕಾಗುತ್ತದೆ. ಯಾವುದೇ ಆಧುನಿಕ ಸ್ಮಾರ್ಟ್ಫೋನ್ ಜಿಪಿಎಸ್ ರಿಸೀವರ್ ಅನ್ನು ಹೊಂದಿದೆ, ಇದು ಅಂತಹ ಸಂದೇಶಗಳನ್ನು ಸ್ವೀಕರಿಸುತ್ತದೆ ಮತ್ತು ಬೆಳಕಿನ ಮಾಹಿತಿಯನ್ನು ವೇಗದಲ್ಲಿ (ರೇಡಿಯೊ ಸಿಗ್ನಲ್) ಮತ್ತು ಈ ಸಿಗ್ನಲ್ ಅನ್ನು ಕಳುಹಿಸಿದ ಸಮಯವನ್ನು ಲೆಕ್ಕಹಾಕಲು ಡೇಟಾವನ್ನು ಬಳಸುತ್ತದೆ. ವೋಯ್ಲಾ! ಆದರೆ ಇದು ಅರ್ಧದಷ್ಟು ಅಲ್ಲ! ಜಿಪಿಎಸ್ ಸಿಗ್ನಲ್ ಗುರುತಿಸುವಿಕೆ ಮತ್ತು ಸ್ಥಾನೀಕರಣ ಸ್ಮಾರ್ಟ್ಫೋನ್ಗಾಗಿ ಕಠಿಣ ಸವಾಲಾಗಿದೆ, ಆದ್ದರಿಂದ ನಿಮ್ಮ ಮೊಬೈಲ್ ನಿಮ್ಮ ಸ್ಥಳವನ್ನು ಗುರುತಿಸುವ 4 ಪ್ರಮುಖ ಮಾರ್ಗಗಳಿವೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೆಲವೊಂದು ಜೀವ ಜಂತುಗಳು ನಮ್ಮ ಭವಿಷ್ಯದಲ್ಲಾಗುವ ಘಟನೆಗಳ ಬಗ್ಗೆ ಮೊದಲೇ ಮುನ್ಸೂಚನೆ ನೀಡುತ್ತವೆ. ಇದಕ್ಕೆ ಹಲ್ಲಿ ಕೂಡ ಹೊರತಾಗಿಲ್ಲ. ಹಲ್ಲಿ ಏನು ಮಾಡಿದ್ರೆ ಶುಭ? ಏನು ಮಾಡಿದ್ರೆ ಅಶುಭ? ಹಲ್ಲಿ ಯಾವ ಸ್ಥಿತಿಯಲ್ಲಿ ಕಾಣಬಾರದು ಎಂಬುದನ್ನು ಜ್ಯೋತಿಷ್ಯ ಶಾಸ್ತ್ರದಲ್ಲಿ ಹೇಳಲಾಗಿದೆ. ಮನೆಯೊಳಗೆ ಪ್ರವೇಶ ಮಾಡುವಾಗ ಹಲ್ಲಿ ಕಂಡ್ರೆ ಶುಭ. ಆದ್ರೆ ಗೃಹಪ್ರವೇಶದ ದಿನ ಸತ್ತ ಹಲ್ಲಿ ಕಣ್ಣಿಗೆ ಬೀಳಬಾರದು. ಸತ್ತ ಹಲ್ಲಿ ಕಾಣಿಸಿಕೊಂಡ್ರೆ ಅವಶ್ಯವಾಗಿ ಪೂಜೆ ಮಾಡಿ ನಂತ್ರವೇ ಹೊಸ ಮನೆ ಪ್ರವೇಶ ಮಾಡಬೇಕು. ಸತ್ತ ಹಲ್ಲಿಗಳು…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(25 ಡಿಸೆಂಬರ್, 2018) ಸಕಾರಾತ್ಮಕವಾಗಿರುವ ಮತ್ತು ಬೆಂಬಲ ನೀಡುವ ಸ್ನೇಹಿತರೊಂದಿಗೆಹೊರಗೆ ಹೋಗಿ. ಇಂದು ನೀವು ನೀವು ಸುತ್ತಲೂ ನಿಮ್ಮ ಪ್ರಿಯತಮೆಯ ಪ್ರೀತಿಯನ್ನು…
ಪಾನ್ ಕಾರ್ಡ್ ಯಾರ ಬಳಿ ಇಲ್ಲ ಹೇಳಿ, ಎಲ್ಲರ ಬಳಿ ಇದ್ದೆ ಇರುತ್ತದೆ. ಪಾನ್ ಕಾರ್ಡ್ ಇಲ್ಲದೆ ಯಾವುದೇ ವ್ಯಾಪಾರ ಮತ್ತು ವ್ಯವಹಾರವನ್ನ ಮಾಡಲು ಸಾಧ್ಯವಿಲ್ಲ ಮತ್ತು ಯಾವುದೇ ಹಣದ ವಹಿವಾಟನ್ನ ಸಹ ಮಾಡಬೇಕೆಂದರೆ ನಿಮಗೆ ಪಾನ್ ತುಂಬಾ ಅವಶ್ಯಕ. ಇನ್ನು ಕಳೆದ ಎರಡು ವರ್ಷಗಳಿಂದ ಪಾನ್ ಕಾರ್ಡ್ ಗೆ ಸಂಬಂಧಿಸಿದಂತೆ ಹಲವು ನಿಯಮಗಳನ್ನ ಜಾರಿಗೆ ತರಲಾಗಿದ್ದು ಆ ನಿಯಮಗಳನ್ನ ಪಾಲಿಸುವುದು ಕಡ್ಡಾಯ ಕೂಡ ಆಗಿತ್ತು. ಈ ಹಿಂದೆ ಬ್ಯಾಂಕುಗಳಲ್ಲಿ ವ್ಯವಹಾರಗಳನ್ನ ಮಾಡಬೇಕೆಂದರೆ ತುಂಬಾ ಸುಲಭವಾಗಿ ಮಾಡಬಹುದಾಗಿತ್ತು…
ಬೇಸಿಗೆ ಕಾಲದಲ್ಲಿ ಬಿಸಿಲಿನ ತಾಪ ಹೆಚ್ಚದಾಗ ಜನರು ತಂಪುಪಾನೀಯಗಳ ಮೊರೆ ಹೋಗುವುದು ಸಹಜ. ಆದರೆ ಆರೋಗ್ಯದ ದೃಷ್ಟಿಯಿಂದ ಎಳನೀರಿನ ಸೇವನೆ ಅತಿ ಉತ್ತಮ ಎಂದು ವೈಜ್ಞಾನಿಕವಾಗಿಯೇ ತಿಳಿದಿರುವ ವಿಷಯ. ಎಳನೀರು ನೂರು ರೋಗಗಳಿಗೆ ಒಂದೇ ಔಷಧಿ ಎಂಬುದು ಬಹಳಷ್ಟು ಮಂದಿಗೆ ತಿಳಿದಿಲ್ಲ. ಎಳನೀರಿನಲ್ಲಿ ಅಧಿಕ ವಿಟಮಿನ್ ಹಾಗೂ ಖನಿಜವನ್ನು ಒಳಗೊಂಡಿದೆ. ಇದರ ಸೇವನೆಯಿಂದ ದೇಹಕ್ಕೆ ಆರೋಗ್ಯ ನೀಡುವುದಲ್ಲದೇ,ಫಿಟ್ನೆಸ್ ಗೂ ಇದು ಉಪಯೋಗಕರವಾಗಿದೆ. ಗರ್ಭಿಣಿ ಮಹಿಳೆ ಇದನ್ನು ನಿಯಮಿತವಾಗಿ ಸೇವಿಸಿದರೆ ಸುಂದರ ಹಾಗೂ ಸ್ವಾಸ್ಥ್ಯ ಮಗು ಹುಟ್ಟಲಿದೆ. ಈ…
ಇಂದು ಮಂಗಳವಾರ, 27/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whapp ಮೇಷ ರಾಶಿ ಉತ್ತಮ…