ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದೇಶಿ ಜಿಪಿಎಸ್ ಗೆ ನಾವಿಕ್ ಎಂದು ನಾಮಕರಣ ಮಾಡಿದ್ದ ಪ್ರಧಾನಿ, ದೇಶದ ಯಾವುದೇ ಭಾಗದಲ್ಲಿ ಪ್ರಯಾಣಿಕರು ದಾರಿ ತಪ್ಪಿದರೆ, ಸರಿಯಾದ ದಾರಿ ತೋರಿಸುವ ದೇಶಿ ಜಿಪಿಎಸ್ (ಗ್ಲೋಬಲ್ ಪೊಸಿಷನಿಂಗ್ ಸಿಸ್ಟಂ ಅಥವಾ ದಿಕ್ಸೂಚಿ ವ್ಯವಸ್ಥೆಯ ತಂತ್ರಜ್ಞಾನ) ನಾವಿಕ್ ಅಂತಿಮ ಹಂತದ ಪರೀಕ್ಷಾರ್ಥ ಪ್ರಯೋಗದಲ್ಲಿದ್ದು, 2018 ವರ್ಷಾರಂಭಕ್ಕೆ ಸಾರ್ವಜನಿಕ ಬಳಕೆಗೆ ಮುಕ್ತವಾಗಲಿದೆ.
ದೇಶದ ಯಾವುದೇ ಭಾಗದಲ್ಲಿ ಪ್ರಯಾಣಿಕರು ದಾರಿ ತಪ್ಪಿದರೆ, ಸರಿಯಾದ ದಾರಿ ತೋರಿಸುವ ದೇಶಿ ಜಿಪಿಎಸ್ (ಗ್ಲೋಬಲ್ ಪೊಸಿಷನಿಂಗ್ ಸಿಸ್ಟಂ ಅಥವಾ ದಿಕ್ಸೂಚಿ ವ್ಯವಸ್ಥೆಯ ತಂತ್ರಜ್ಞಾನ) ನಾವಿಕ್ ಅಂತಿಮ ಹಂತದ ಪರೀಕ್ಷಾರ್ಥ ಪ್ರಯೋಗದಲ್ಲಿದ್ದು, 2018 ವರ್ಷಾರಂಭಕ್ಕೆ ಸಾರ್ವಜನಿಕ ಬಳಕೆಗೆ ಮುಕ್ತವಾಗಲಿದೆ.
ಇಂಡಿಯನ್ ನ್ಯಾವಿಗೇಷನ್ ಸ್ಯಾಟಲೈಟ್ ಸಿಸ್ಟಂ (ಐಆರ್ ಎನ್ಎಸ್ಎಸ್) ನಾವಿಕ್ ನ ಅಂತಿಮ ಹಂತದ ಪರೀಕ್ಷೆ ನಡೆಯುತ್ತಿದ್ದು, 2018 ರ ವರ್ಷಾರಂಭಕ್ಕೆ ಸಾರ್ವಜನಿಕ ಬಳಕೆಗೆ ಮುಕ್ತವಾಗಲಿದೆ ಎಂದು ಅಹಮದಾಬಾದ್ ನ ಮೂಲದ ಸ್ಪೇಸ್ ಅಪ್ಲಿಕೇಷನ್ ಕೇಂದ್ರ (ಎಸ್ಎಸಿ) ದ ತಪನ್ ಮಿಶ್ರ ಹೇಳಿದ್ದಾರೆ.
ಐಆರ್ ಎನ್ಎಸ್ಎಸ್ ಕಾರ್ಯಾಚರಣೆಗೆ ಅಗತ್ಯವಿದ್ದ 7 ಉಪಗ್ರಹ (ಐಆರ್ ಎನ್ಎಸ್ಎಸ್-1G) ಭಾರತ 2016 ರ ಏಪ್ರಿಲ್ 28 ರಂದು ಉಡಾವಣೆ ಮಾಡಿತ್ತು. ಐಆರ್ ಎನ್ಎಸ್ಎಸ್ ಗೆ ಪ್ರಧಾನಿ ನರೇಂದ್ರ ಮೋದಿ ನಾವಿಕ್ ಎಂದು ನಾಮಕರಣ ಮಾಡಿದ್ದು, ಭಾರತದ ಪ್ರದೇಶಗಳ ಬಗ್ಗೆ ನಿಖರವಾದ ಮಾಹಿತಿ ನೀಡಲಿದೆ.
24 ಉಪಗ್ರಹಗಳನ್ನು ಹೊಂದಿರುವ ಅಮೆರಿಕಾದ ಜಿಪಿಎಸ್ ಇಡಿ ವಿಶ್ವದ ಪ್ರದೇಶಗಳ (ಪೊಸಿಷನಿಂಗ್) ಬಗ್ಗೆ ಮಾಹಿತಿ ನೀಡುವ ಸಾಮರ್ಥ್ಯ ಹೊಂದಿದೆ. ಆದರೆ ಕೇವಲ 7 ಉಪಗ್ರಹಳನ್ನು ಹೊಂದಿರುವ ಭಾರತದ ನಾವಿಕ್ ವ್ಯವಸ್ಥೆ ಭಾರತ ಹಾಗೂ ಸುತ್ತಮುತ್ತಲ ವ್ಯಾಪ್ತಿಯ ಪ್ರದೇಶಗಳ ಬಗ್ಗೆ ಮಾತ್ರ ಮಾಹಿತಿ ನೀಡಲಿದೆಯಾದರೂ ಅಮೆರಿಕಾದ ಜಿಪಿಎಸ್ ಗಿಂತ ನಿಖರವಾದ ವ್ಯವಸ್ಥೆಯಾಗಿದೆ.

ಜಿಪಿಎಸ್ ಎನ್ನುವುದು ಯುಎಸ್ ಸರ್ಕಾರದ ಸ್ವಾಮ್ಯದ ಉಪಗ್ರಹಗಳ ವ್ಯವಸ್ಥೆಯಾಗಿದ್ದು ಅದು ಅವರಿಗೆ ಸಂಪರ್ಕ ಸಾಧಿಸುವ ಪ್ರತಿ ಸಾಧನಕ್ಕೆ ಸ್ಥಾನೀಕರಣ, ನ್ಯಾವಿಗೇಷನ್ ಮತ್ತು ಟೈಮಿಂಗ್ ಸೇವೆಗಳನ್ನು ಒದಗಿಸುತ್ತದೆ. ಪ್ರಸಕ್ತ ಸ್ಥಳ ಮತ್ತು ಸಮಯದ ಮೇಲೆ ಸಮಯ ಸ್ಟ್ಯಾಂಪ್ ಅನ್ನು ಪ್ರಸಾರ ಮಾಡುವ 27 ಉಪಗ್ರಹಗಳು ಸಿಗ್ನಲ್ ಅನ್ನು ಪ್ರತಿ 30 ಸೆಕೆಂಡುಗಳ ಆವರ್ತನದೊಂದಿಗೆ ಉತ್ಪಾದಿಸಲಾಗುತ್ತಿವೆ. ನಿಮ್ಮ ಸ್ಥಳವನ್ನು ಕಲಿಯಲು ನಿಮ್ಮ ಜಿಪಿಎಸ್ ರಿಸೀವರ್ ಕನಿಷ್ಠ 3-4 ಉಪಗ್ರಹಗಳಿಂದ ಸಿಗ್ನಲ್ಗಳನ್ನು ಪಡೆಯಬೇಕು ಮತ್ತು ಪ್ರಸ್ತುತ ಸಮಯದ ಪ್ರಕಾರ ನಿಮ್ಮ ಸ್ಥಾನದ ಅಕ್ಷಾಂಶ, ರೇಖಾಂಶ ಮತ್ತು ಎತ್ತರವನ್ನು 10 ಮೀಟರ್ಗಳಷ್ಟು ಅಂದಾಜಿನೊಂದಿಗೆ ಲೆಕ್ಕಾಚಾರ ಮಾಡಬೇಕಾಗುತ್ತದೆ. ಯಾವುದೇ ಆಧುನಿಕ ಸ್ಮಾರ್ಟ್ಫೋನ್ ಜಿಪಿಎಸ್ ರಿಸೀವರ್ ಅನ್ನು ಹೊಂದಿದೆ, ಇದು ಅಂತಹ ಸಂದೇಶಗಳನ್ನು ಸ್ವೀಕರಿಸುತ್ತದೆ ಮತ್ತು ಬೆಳಕಿನ ಮಾಹಿತಿಯನ್ನು ವೇಗದಲ್ಲಿ (ರೇಡಿಯೊ ಸಿಗ್ನಲ್) ಮತ್ತು ಈ ಸಿಗ್ನಲ್ ಅನ್ನು ಕಳುಹಿಸಿದ ಸಮಯವನ್ನು ಲೆಕ್ಕಹಾಕಲು ಡೇಟಾವನ್ನು ಬಳಸುತ್ತದೆ. ವೋಯ್ಲಾ! ಆದರೆ ಇದು ಅರ್ಧದಷ್ಟು ಅಲ್ಲ! ಜಿಪಿಎಸ್ ಸಿಗ್ನಲ್ ಗುರುತಿಸುವಿಕೆ ಮತ್ತು ಸ್ಥಾನೀಕರಣ ಸ್ಮಾರ್ಟ್ಫೋನ್ಗಾಗಿ ಕಠಿಣ ಸವಾಲಾಗಿದೆ, ಆದ್ದರಿಂದ ನಿಮ್ಮ ಮೊಬೈಲ್ ನಿಮ್ಮ ಸ್ಥಳವನ್ನು ಗುರುತಿಸುವ 4 ಪ್ರಮುಖ ಮಾರ್ಗಗಳಿವೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
OneADನಿಮಗೆ ಎರಡು ಪ್ರಯೋಜನವನ್ನು ನೀಡುತ್ತದೆ – ಹಣ ಸಂಪಾದಿಸಿ ಮತ್ತು ಉಳಿತಾಯ ಮಾಡಿ.!ನಿಮ್ಮ ಸ್ನೇಹಿತರಿಗೆ ಅಪ್ಲಿಕೇಶನ್ ಅನ್ನು ಉಲ್ಲೇಖಿಸಿ ನೀವು ಹಣವನ್ನು ಮಾಡಬಹುದು.
ನಮ್ಮ ಭಾರತ ಶಾಂತಿ ಪ್ರಿಯ ರಾಷ್ಟ್ರ. ಪಕ್ಕದ ಶತ್ರು ರಾಷ್ಟ್ರಗಳು ಏನೇ ಮಾಡಿದರೂ,ಅವರಿಗೆ ಎಚ್ಚರಿಕೆ ಮಾತ್ರ ಕೊಡುತ್ತಾ ಬರುತ್ತೇವೆ.ಇನ್ನೊಮ್ಮೆ ಹೀಗೆ ಮಾಡಿದ್ರೆ ನಾವು ಸುಮ್ಮನಿರಲ್ಲ ಅಂತ ಎಚ್ಚರಿಕೆ ಮಾತ್ರ ಕೊಡುತ್ತಾ ಬರುತ್ತೇವೆ. ಆದ್ರೆ ಕೆಲವೊಂದು ರಾಷ್ಟ್ರಗಳು ಇದಕ್ಕೆ ತದ್ವಿರುದ್ದ.ಏಕೆಂದರೆ ಅವರು ನಮ್ಮ ತರ ಎಚ್ಚರಿಕೆ ಮಾತ್ರ, ಯಾವುದೋ ಒಂದು ರೀತಿ ಸೇಡು ತೀರಿಸಿಕೊಳ್ಳುತ್ತವೆ
ಇನ್ನೇನು ಕರ್ನಾಟಕ ವಿಧಾನಸಭೆ ಚುನಾವಣೆ ಹತ್ತಿರ ಬರ್ತಿದೆ.ನಮ್ಮಲ್ಲಿ ವೋಟರ್ ಕಾರ್ಡ್ ಇದ್ರೂ ಕೂಡ ಮತದಾರರ ಪಟ್ಟಿಯಲ್ಲಿ ನಮ್ಮ ಹೆಸರು ಇದೆಯೋ,ಇಲ್ಲವೋ ಎಂಬ ಅನುಮಾನ ಕಾಡುವುದು ಸಹಜ.
ಆದ್ರೆ ನಿಮಗೆ ಅನುಮಾನ ಬೇಡ.ನಿಮ್ಮ ಹೆಸರು ಅಥವಾ ಬೇರೆ ಯಾರದೇ ಹೆಸರಾಗಲಿ ಮತದಾರರ ಪಟ್ಟಿಯಲ್ಲಿ ಇದೆಯೋ ಇಲ್ಲವೆಂಬುದನ್ನು ನಿಮ್ಮ ಮೊಬೈಲ್’ನಲ್ಲಿ ನೀವೇ ನೋಡಬಹುದು.
ಮಂಗಳೂರು: ರೈತನೊಬ್ಬ ಅಡಕೆ ಮರವನ್ನು ಯಂತ್ರವೊಂದರ ಸಹಾಯದಿಂದ ಹತ್ತುವ ವಿಡಿಯೋ ಇತ್ತೀಚೆಗೆ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿತ್ತು. ಅಡಕೆ ಮರಕ್ಕೆ ಅತ್ಯಂತ ಸುಲಭವಾಗಿ ಹತ್ತಿ ಅಡಕೆ ಕೀಳುವ ಬೈಕ್ ಮಾದರಿಯ ಯಂತ್ರವೊಂದನ್ನು ಬಂಟ್ವಾಳದ ಪ್ರಗತಿಪರ ಕೃಷಿಕ ಗಣಪತಿ ಭಟ್ ಆವಿಷ್ಕರಿಸಿದ್ದು, ಇದಕ್ಕೀಗ ಮಹೀಂದ್ರಾ ಗ್ರೂಪ್ನ ಅಧ್ಯಕ್ಷ ಆನಂದ್ ಮಹೀಂದ್ರಾ ಅವರಿಂದಲೂ ಮೆಚ್ಚುಗೆಯಿಂದ ಟ್ವೀಟ್ ಮಾಡಿದೆ. ಸಜೀಪಮೂಡ ಗ್ರಾಮದ ಕೋಮಾಲಿ ನಿವಾಸಿ, ಗಣಪತಿ ಭಟ್ ಅವರ ಯಂತ್ರದ ಮೂಲಕ ಮಹಿಳೆಯರೂ ಮರ ಏರಲು ಸಾಧ್ಯವಾಗಿದೆ. ಯುವತಿಯೋರ್ವಳು ಮರ ಏರುತ್ತಿರುವ…
ವಿದೇಶಗಳಲ್ಲಿ ಉದ್ಯೋಗ ಮಾಡುತ್ತಾ.. ಕೋಟ್ಯಂತರ ಆಸ್ತಿ ಸಂಪಾದಿಸಿದ್ದೇವೆ… ಎಂದು ಬಹಳಷ್ಟು ಮಂದಿ ಎನ್ಆರ್ಐಗಳು ನಮ್ಮ ದೇಶದ ಯುವತಿಯನ್ನು ಮದುವೆಯಾಗುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಯುವತಿಯರ ತಂದೆತಾಯಿ ಸಹ ಆ ಯುವಕ ಎಂತಹವನು ಎಂದು ಆಲೋಚಿಸದೆ, ಹಿಂದೆ ಮುಂದೆ ನೋಡದೆ ಲಕ್ಷಾಂತರ ವರದಕ್ಷಿಣೆ ಸುರಿದು ತಮ್ಮ ಹೆಣ್ಣುಮಕ್ಕಳ ಮದುವೆ ಮಾಡುತ್ತಿದ್ದಾರೆ. ಆದರೆ ಇದೆಲ್ಲಾ ಚೆನ್ನಾಗಿದೆ. ಆದರೆ ಆ ಎನ್ಆರ್ಐ ಅಳಿಯ, ತಮ್ಮ ಮಗಳನ್ನು ಗರ್ಭಿಣಿ ಮಾಡಿ, ಅಥವಾ ಇನ್ಯಾವುದೋ ಕಾರಣಗಳಿಂದ ಆಕೆಯನ್ನು ಬಿಟ್ಟುಬಿಟ್ಟು ವಿದೇಶಗಳಿಗೆ ಹೋಗುತ್ತಿದ್ದಾನೆ. ಅಂತಹ ಸಮಯದಲ್ಲಾಗುತ್ತದೆ ಅವಸ್ಥೆ. ಇಂದಿನ ಬಹಳಷ್ಟು ಹೆಣ್ಣುಮಕ್ಕಳು ಇಂತಹ ತೊಂದರೆ ಅನುಭವಿಸುತ್ತಿದ್ದಾರೆ.
ಸಾಮಾನ್ಯವಾಗಿ ಹೊಸ ವರ್ಷ ಬಂತೆಂದರೆ ಆಚರಣೆಯ ಜೊತೆಗೆ ಎಷ್ಟು ದಿನ ರಜೆ ಇರುವುದು ಎಂಬ ಕುತೂಹಲ ಇದ್ದೇ ಇರುತ್ತದೆ..
2018 ರಲ್ಲಿ ರಜೆ ಬಯಸುವವರಿಗೆ ಬಂಪರ್ ಕೊಡುಗೆ ಎಂದರೇ ತಪ್ಪಾಗಲಾರದು.. ಏಕೆಂದರೆ ಬರೋಬ್ಬರಿ 23 ದಿನಗಳ ಸರ್ಕಾರಿ ರಜೆ ಬಂದಿದೆ..