ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದೇಶಿ ಜಿಪಿಎಸ್ ಗೆ ನಾವಿಕ್ ಎಂದು ನಾಮಕರಣ ಮಾಡಿದ್ದ ಪ್ರಧಾನಿ, ದೇಶದ ಯಾವುದೇ ಭಾಗದಲ್ಲಿ ಪ್ರಯಾಣಿಕರು ದಾರಿ ತಪ್ಪಿದರೆ, ಸರಿಯಾದ ದಾರಿ ತೋರಿಸುವ ದೇಶಿ ಜಿಪಿಎಸ್ (ಗ್ಲೋಬಲ್ ಪೊಸಿಷನಿಂಗ್ ಸಿಸ್ಟಂ ಅಥವಾ ದಿಕ್ಸೂಚಿ ವ್ಯವಸ್ಥೆಯ ತಂತ್ರಜ್ಞಾನ) ನಾವಿಕ್ ಅಂತಿಮ ಹಂತದ ಪರೀಕ್ಷಾರ್ಥ ಪ್ರಯೋಗದಲ್ಲಿದ್ದು, 2018 ವರ್ಷಾರಂಭಕ್ಕೆ ಸಾರ್ವಜನಿಕ ಬಳಕೆಗೆ ಮುಕ್ತವಾಗಲಿದೆ.
ದೇಶದ ಯಾವುದೇ ಭಾಗದಲ್ಲಿ ಪ್ರಯಾಣಿಕರು ದಾರಿ ತಪ್ಪಿದರೆ, ಸರಿಯಾದ ದಾರಿ ತೋರಿಸುವ ದೇಶಿ ಜಿಪಿಎಸ್ (ಗ್ಲೋಬಲ್ ಪೊಸಿಷನಿಂಗ್ ಸಿಸ್ಟಂ ಅಥವಾ ದಿಕ್ಸೂಚಿ ವ್ಯವಸ್ಥೆಯ ತಂತ್ರಜ್ಞಾನ) ನಾವಿಕ್ ಅಂತಿಮ ಹಂತದ ಪರೀಕ್ಷಾರ್ಥ ಪ್ರಯೋಗದಲ್ಲಿದ್ದು, 2018 ವರ್ಷಾರಂಭಕ್ಕೆ ಸಾರ್ವಜನಿಕ ಬಳಕೆಗೆ ಮುಕ್ತವಾಗಲಿದೆ.
ಇಂಡಿಯನ್ ನ್ಯಾವಿಗೇಷನ್ ಸ್ಯಾಟಲೈಟ್ ಸಿಸ್ಟಂ (ಐಆರ್ ಎನ್ಎಸ್ಎಸ್) ನಾವಿಕ್ ನ ಅಂತಿಮ ಹಂತದ ಪರೀಕ್ಷೆ ನಡೆಯುತ್ತಿದ್ದು, 2018 ರ ವರ್ಷಾರಂಭಕ್ಕೆ ಸಾರ್ವಜನಿಕ ಬಳಕೆಗೆ ಮುಕ್ತವಾಗಲಿದೆ ಎಂದು ಅಹಮದಾಬಾದ್ ನ ಮೂಲದ ಸ್ಪೇಸ್ ಅಪ್ಲಿಕೇಷನ್ ಕೇಂದ್ರ (ಎಸ್ಎಸಿ) ದ ತಪನ್ ಮಿಶ್ರ ಹೇಳಿದ್ದಾರೆ.
ಐಆರ್ ಎನ್ಎಸ್ಎಸ್ ಕಾರ್ಯಾಚರಣೆಗೆ ಅಗತ್ಯವಿದ್ದ 7 ಉಪಗ್ರಹ (ಐಆರ್ ಎನ್ಎಸ್ಎಸ್-1G) ಭಾರತ 2016 ರ ಏಪ್ರಿಲ್ 28 ರಂದು ಉಡಾವಣೆ ಮಾಡಿತ್ತು. ಐಆರ್ ಎನ್ಎಸ್ಎಸ್ ಗೆ ಪ್ರಧಾನಿ ನರೇಂದ್ರ ಮೋದಿ ನಾವಿಕ್ ಎಂದು ನಾಮಕರಣ ಮಾಡಿದ್ದು, ಭಾರತದ ಪ್ರದೇಶಗಳ ಬಗ್ಗೆ ನಿಖರವಾದ ಮಾಹಿತಿ ನೀಡಲಿದೆ.
24 ಉಪಗ್ರಹಗಳನ್ನು ಹೊಂದಿರುವ ಅಮೆರಿಕಾದ ಜಿಪಿಎಸ್ ಇಡಿ ವಿಶ್ವದ ಪ್ರದೇಶಗಳ (ಪೊಸಿಷನಿಂಗ್) ಬಗ್ಗೆ ಮಾಹಿತಿ ನೀಡುವ ಸಾಮರ್ಥ್ಯ ಹೊಂದಿದೆ. ಆದರೆ ಕೇವಲ 7 ಉಪಗ್ರಹಳನ್ನು ಹೊಂದಿರುವ ಭಾರತದ ನಾವಿಕ್ ವ್ಯವಸ್ಥೆ ಭಾರತ ಹಾಗೂ ಸುತ್ತಮುತ್ತಲ ವ್ಯಾಪ್ತಿಯ ಪ್ರದೇಶಗಳ ಬಗ್ಗೆ ಮಾತ್ರ ಮಾಹಿತಿ ನೀಡಲಿದೆಯಾದರೂ ಅಮೆರಿಕಾದ ಜಿಪಿಎಸ್ ಗಿಂತ ನಿಖರವಾದ ವ್ಯವಸ್ಥೆಯಾಗಿದೆ.

ಜಿಪಿಎಸ್ ಎನ್ನುವುದು ಯುಎಸ್ ಸರ್ಕಾರದ ಸ್ವಾಮ್ಯದ ಉಪಗ್ರಹಗಳ ವ್ಯವಸ್ಥೆಯಾಗಿದ್ದು ಅದು ಅವರಿಗೆ ಸಂಪರ್ಕ ಸಾಧಿಸುವ ಪ್ರತಿ ಸಾಧನಕ್ಕೆ ಸ್ಥಾನೀಕರಣ, ನ್ಯಾವಿಗೇಷನ್ ಮತ್ತು ಟೈಮಿಂಗ್ ಸೇವೆಗಳನ್ನು ಒದಗಿಸುತ್ತದೆ. ಪ್ರಸಕ್ತ ಸ್ಥಳ ಮತ್ತು ಸಮಯದ ಮೇಲೆ ಸಮಯ ಸ್ಟ್ಯಾಂಪ್ ಅನ್ನು ಪ್ರಸಾರ ಮಾಡುವ 27 ಉಪಗ್ರಹಗಳು ಸಿಗ್ನಲ್ ಅನ್ನು ಪ್ರತಿ 30 ಸೆಕೆಂಡುಗಳ ಆವರ್ತನದೊಂದಿಗೆ ಉತ್ಪಾದಿಸಲಾಗುತ್ತಿವೆ. ನಿಮ್ಮ ಸ್ಥಳವನ್ನು ಕಲಿಯಲು ನಿಮ್ಮ ಜಿಪಿಎಸ್ ರಿಸೀವರ್ ಕನಿಷ್ಠ 3-4 ಉಪಗ್ರಹಗಳಿಂದ ಸಿಗ್ನಲ್ಗಳನ್ನು ಪಡೆಯಬೇಕು ಮತ್ತು ಪ್ರಸ್ತುತ ಸಮಯದ ಪ್ರಕಾರ ನಿಮ್ಮ ಸ್ಥಾನದ ಅಕ್ಷಾಂಶ, ರೇಖಾಂಶ ಮತ್ತು ಎತ್ತರವನ್ನು 10 ಮೀಟರ್ಗಳಷ್ಟು ಅಂದಾಜಿನೊಂದಿಗೆ ಲೆಕ್ಕಾಚಾರ ಮಾಡಬೇಕಾಗುತ್ತದೆ. ಯಾವುದೇ ಆಧುನಿಕ ಸ್ಮಾರ್ಟ್ಫೋನ್ ಜಿಪಿಎಸ್ ರಿಸೀವರ್ ಅನ್ನು ಹೊಂದಿದೆ, ಇದು ಅಂತಹ ಸಂದೇಶಗಳನ್ನು ಸ್ವೀಕರಿಸುತ್ತದೆ ಮತ್ತು ಬೆಳಕಿನ ಮಾಹಿತಿಯನ್ನು ವೇಗದಲ್ಲಿ (ರೇಡಿಯೊ ಸಿಗ್ನಲ್) ಮತ್ತು ಈ ಸಿಗ್ನಲ್ ಅನ್ನು ಕಳುಹಿಸಿದ ಸಮಯವನ್ನು ಲೆಕ್ಕಹಾಕಲು ಡೇಟಾವನ್ನು ಬಳಸುತ್ತದೆ. ವೋಯ್ಲಾ! ಆದರೆ ಇದು ಅರ್ಧದಷ್ಟು ಅಲ್ಲ! ಜಿಪಿಎಸ್ ಸಿಗ್ನಲ್ ಗುರುತಿಸುವಿಕೆ ಮತ್ತು ಸ್ಥಾನೀಕರಣ ಸ್ಮಾರ್ಟ್ಫೋನ್ಗಾಗಿ ಕಠಿಣ ಸವಾಲಾಗಿದೆ, ಆದ್ದರಿಂದ ನಿಮ್ಮ ಮೊಬೈಲ್ ನಿಮ್ಮ ಸ್ಥಳವನ್ನು ಗುರುತಿಸುವ 4 ಪ್ರಮುಖ ಮಾರ್ಗಗಳಿವೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಆಲ್ದೂರು ಸಮೀಪದ ಹಳಿಯೂರು ಕಾಲೊನಿ ವಾಸಿ ಲೋಕೇಶ್, ಸರಿತಾ ಅವರ 3 ತಿಂಗಳ ಮಗು ಆರವ್ನನ್ನು ಜಾಂಡೀಸ್ ಕಾಯಿಲೆ ಕಾರಣ ಹಾಸನದ ಮಣಿ ಆಸ್ಪತ್ರೆಗೆ ಕಳೆದ ಗುರುವಾರ ದಾಖಲಿಸಲಾಗಿತ್ತು. ಮಣಿ ಆಸ್ಪತ್ರೆಯವರು ಮಗುವಿನ ಪೋಷಕರಿಂದ ಹಣ ಕಟ್ಟಿಸಿಕೊಂಡು ಐಸಿಯುನಲ್ಲಿ ದಾಖಲಿಸಿ ಚಿಕಿತ್ಸೆ ನೀಡುತ್ತಿದ್ದರು. ಆದರೆ, ಭಾನುವಾರ ಮಧ್ಯಾಹ್ನ ಆಸ್ಪತ್ರೆಯ ವೈದ್ಯರು ಮಗು ಮೃತಪಟ್ಟಿದೆ ಎಂದು ಪೋಷಕರಿಗೆ ತಿಳಿಸಿ ಹಸ್ತಾಂತರಿಸಿಬಿಟ್ಟರು. ಮಗುವಿನ ಅಂತ್ಯಕ್ರಿಯೆ ನಡೆಸಲು ತಾಯಿ ಸರಿತಾ ಅವರ ತವರು ಮನೆ ಮೂಡಿಗೆರೆ ಸಮೀಪದ ಭಾರತಿ ಆಂಬ್ಯುಲೆನ್ಸ್ನಲ್ಲಿ ತೆಗೆದುಕೊಂಡು…
ಸೇಬು ಗುಲಾಬಿ ಕುಟುಂಬದಲ್ಲಿನ (ರೋಸೇಸೀ) ಜಾತಿಯಾದ ಮೇಲಸ್ ಡೊಮೆಸ್ಟಿಕಾಕ್ಕೆ ಸೇರಿದ ಪೋಮ್ ಲಕ್ಷಣಗಳಿರುವ ಸೇಬಿನ ಮರದ ಹಣ್ಣು ಅದು ಅತ್ಯಂತ ವ್ಯಾಪಕವಾಗಿ ಬೇಸಾಯಮಾಡಲಾದ ಮರಹಣ್ಣುಗಳ ಪೈಕಿ ಒಂದು, ಮತ್ತು ಮಾನವರಿಂದ ಬಳಸಲಾಗುವ ಮೇಲಸ್ಪಂಗಡದ ಅನೇಕ ಸದಸ್ಯಗಳ ಪೈಕಿ ಅತ್ಯಂತ ವ್ಯಾಪಕವಾಗಿ ಪರಿಚಿತವಾಗಿರುವ ಸದಸ್ಯವಾಗಿದೆ. ಈ ಮರವು ಮಧ್ಯ ಏಷ್ಯಾದ ಮೂಲದ್ದು, ಮತ್ತು ಇಂದೂ ಕೂಡ ಇದರ ಕಾಡುಪೂರ್ವಜವನ್ನು ಇಲ್ಲಿ ಕಾಣಬಹುದು. ಸೇಬು ಮೂಲತಃ ಸಮಶೀತೋಷ್ಣ ವಲಯದ ಬೆಳೆ. ಕಪ್ಪು ಸಮುದ್ರ ಮತ್ತು ಕ್ಯಾಸ್ಪಿಯನ್ ಸಮುದ್ರ ನಡುವಿನ ಭೂಭಾಗವು ಇದರ ಮೂಲ ಪ್ರದೇಶವೆಂದು ತಿಳಿಯಲಾಗಿದ್ದು,ನಂತರ ಈ ಬೆಳೆ ಸಮಶೀತೋಷ್ಣ ವಲಯದ ಎಲ್ಲ…
ಕನ್ನಡದ ಸಿನಿಮಾ ಯಾರಿಗೇನು ಕಡಿಮೆ ಇಲ್ಲದಂತೆ ಒಂದರ ಮೇಲೊಂದು ಹಿಟ್ ಆಗುತ್ತಲೇ ಇವೆ.. ಕಿರಿಕ್ ಪಾರ್ಟಿ, ರಾಜಕುಮಾರ, ಹೆಬ್ಬುಲಿ, ತಾರಕ್, ಈಗ ಇದೇ ಲಿಸ್ಟ್ ಗೆ ಸೇರ್ಪಡೆಯಾಗಲು ಯೂತ್ಸ್ ಸಿನಿಮಾ #ಕಾಲೇಜ್ ಕುಮಾರ್ ಬರುತ್ತಿದೆ.
ಪಾನ್ ಕಾರ್ಡ್ ಯಾರ ಬಳಿ ಇಲ್ಲ ಹೇಳಿ, ಎಲ್ಲರ ಬಳಿ ಇದ್ದೆ ಇರುತ್ತದೆ. ಪಾನ್ ಕಾರ್ಡ್ ಇಲ್ಲದೆ ಯಾವುದೇ ವ್ಯಾಪಾರ ಮತ್ತು ವ್ಯವಹಾರವನ್ನ ಮಾಡಲು ಸಾಧ್ಯವಿಲ್ಲ ಮತ್ತು ಯಾವುದೇ ಹಣದ ವಹಿವಾಟನ್ನ ಸಹ ಮಾಡಬೇಕೆಂದರೆ ನಿಮಗೆ ಪಾನ್ ತುಂಬಾ ಅವಶ್ಯಕ. ಇನ್ನು ಕಳೆದ ಎರಡು ವರ್ಷಗಳಿಂದ ಪಾನ್ ಕಾರ್ಡ್ ಗೆ ಸಂಬಂಧಿಸಿದಂತೆ ಹಲವು ನಿಯಮಗಳನ್ನ ಜಾರಿಗೆ ತರಲಾಗಿದ್ದು ಆ ನಿಯಮಗಳನ್ನ ಪಾಲಿಸುವುದು ಕಡ್ಡಾಯ ಕೂಡ ಆಗಿತ್ತು. ಈ ಹಿಂದೆ ಬ್ಯಾಂಕುಗಳಲ್ಲಿ ವ್ಯವಹಾರಗಳನ್ನ ಮಾಡಬೇಕೆಂದರೆ ತುಂಬಾ ಸುಲಭವಾಗಿ ಮಾಡಬಹುದಾಗಿತ್ತು…
ಬೇಸಿಗೆ ಕಾಲದಲ್ಲಿ ಬಿಸಿಲಿನ ತಾಪ ಹೆಚ್ಚದಾಗ ಜನರು ತಂಪುಪಾನೀಯಗಳ ಮೊರೆ ಹೋಗುವುದು ಸಹಜ. ಆದರೆ ಆರೋಗ್ಯದ ದೃಷ್ಟಿಯಿಂದ ಎಳನೀರಿನ ಸೇವನೆ ಅತಿ ಉತ್ತಮ ಎಂದು ವೈಜ್ಞಾನಿಕವಾಗಿಯೇ ತಿಳಿದಿರುವ ವಿಷಯ. ಎಳನೀರು ನೂರು ರೋಗಗಳಿಗೆ ಒಂದೇ ಔಷಧಿ ಎಂಬುದು ಬಹಳಷ್ಟು ಮಂದಿಗೆ ತಿಳಿದಿಲ್ಲ. ಎಳನೀರಿನಲ್ಲಿ ಅಧಿಕ ವಿಟಮಿನ್ ಹಾಗೂ ಖನಿಜವನ್ನು ಒಳಗೊಂಡಿದೆ. ಇದರ ಸೇವನೆಯಿಂದ ದೇಹಕ್ಕೆ ಆರೋಗ್ಯ ನೀಡುವುದಲ್ಲದೇ,ಫಿಟ್ನೆಸ್ ಗೂ ಇದು ಉಪಯೋಗಕರವಾಗಿದೆ. ಗರ್ಭಿಣಿ ಮಹಿಳೆ ಇದನ್ನು ನಿಯಮಿತವಾಗಿ ಸೇವಿಸಿದರೆ ಸುಂದರ ಹಾಗೂ ಸ್ವಾಸ್ಥ್ಯ ಮಗು ಹುಟ್ಟಲಿದೆ. ಈ…
ಮುಂಬೈ ನ ಕಿರುತೆರೆ ನಟಿ ಹಾಗೂ ನಚ್ ಬಲ್ಲಿಯೆ ಸೀಸನ್ 8ರ ಸ್ಪರ್ಧಿ ಅಬಿಗೈಲ್ ಪಾಂಡೆ ಟಾಪ್ಲೆಸ್ ಯೋಗಾ ಪೋಸ್ನಿಂದಾಗಿ ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ಸುದ್ದಿಯಾಗಿದ್ದಾರೆ.ಟಾಪ್ಲೆಸ್ ಆಗಿ ಯೋಗ ಮಾಡಿದ ಬ್ಯಾಕ್ ಪೋಸ್ ಫೋಟೋವನ್ನು ತಮ್ಮ ಇನ್ಸ್ಟಾಗ್ರಾಮ್ನಲ್ಲಿ ಅಬಿಗೈಲ್ ಪಾಂಡೆ ಹಂಚಿಕೊಂಡಿದ್ದು, ಈ ಪೋಸ್ಟ್ ಸದ್ಯ ಸಖತ್ ವೈರಲ್ ಆಗಿದೆ. ಯೋಗಾಸನ ಆರೋಗ್ಯಕ್ಕೆ ಒಳ್ಳೆಯದು ಎಂದು ಪ್ರೇರೆಪಿಸಲು ಈ ರೀತಿ ಪೋಸ್ಟ್ ಮಾಡಿದ್ದಾರೆ. ಫೋಟೋದಲ್ಲಿ ನಟಿ ಟಾಪ್ಲೆಸ್ ಆಗಿ ಬೆನ್ನಿನ ಹಿಂದೆ ಎರಡು ಕೈಗಳಿಂದ ನಮಸ್ಕಾರ ಮಾಡಿದ್ದಾರೆ….