ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದೇಶಿ ಜಿಪಿಎಸ್ ಗೆ ನಾವಿಕ್ ಎಂದು ನಾಮಕರಣ ಮಾಡಿದ್ದ ಪ್ರಧಾನಿ, ದೇಶದ ಯಾವುದೇ ಭಾಗದಲ್ಲಿ ಪ್ರಯಾಣಿಕರು ದಾರಿ ತಪ್ಪಿದರೆ, ಸರಿಯಾದ ದಾರಿ ತೋರಿಸುವ ದೇಶಿ ಜಿಪಿಎಸ್ (ಗ್ಲೋಬಲ್ ಪೊಸಿಷನಿಂಗ್ ಸಿಸ್ಟಂ ಅಥವಾ ದಿಕ್ಸೂಚಿ ವ್ಯವಸ್ಥೆಯ ತಂತ್ರಜ್ಞಾನ) ನಾವಿಕ್ ಅಂತಿಮ ಹಂತದ ಪರೀಕ್ಷಾರ್ಥ ಪ್ರಯೋಗದಲ್ಲಿದ್ದು, 2018 ವರ್ಷಾರಂಭಕ್ಕೆ ಸಾರ್ವಜನಿಕ ಬಳಕೆಗೆ ಮುಕ್ತವಾಗಲಿದೆ.
ದೇಶದ ಯಾವುದೇ ಭಾಗದಲ್ಲಿ ಪ್ರಯಾಣಿಕರು ದಾರಿ ತಪ್ಪಿದರೆ, ಸರಿಯಾದ ದಾರಿ ತೋರಿಸುವ ದೇಶಿ ಜಿಪಿಎಸ್ (ಗ್ಲೋಬಲ್ ಪೊಸಿಷನಿಂಗ್ ಸಿಸ್ಟಂ ಅಥವಾ ದಿಕ್ಸೂಚಿ ವ್ಯವಸ್ಥೆಯ ತಂತ್ರಜ್ಞಾನ) ನಾವಿಕ್ ಅಂತಿಮ ಹಂತದ ಪರೀಕ್ಷಾರ್ಥ ಪ್ರಯೋಗದಲ್ಲಿದ್ದು, 2018 ವರ್ಷಾರಂಭಕ್ಕೆ ಸಾರ್ವಜನಿಕ ಬಳಕೆಗೆ ಮುಕ್ತವಾಗಲಿದೆ.
ಇಂಡಿಯನ್ ನ್ಯಾವಿಗೇಷನ್ ಸ್ಯಾಟಲೈಟ್ ಸಿಸ್ಟಂ (ಐಆರ್ ಎನ್ಎಸ್ಎಸ್) ನಾವಿಕ್ ನ ಅಂತಿಮ ಹಂತದ ಪರೀಕ್ಷೆ ನಡೆಯುತ್ತಿದ್ದು, 2018 ರ ವರ್ಷಾರಂಭಕ್ಕೆ ಸಾರ್ವಜನಿಕ ಬಳಕೆಗೆ ಮುಕ್ತವಾಗಲಿದೆ ಎಂದು ಅಹಮದಾಬಾದ್ ನ ಮೂಲದ ಸ್ಪೇಸ್ ಅಪ್ಲಿಕೇಷನ್ ಕೇಂದ್ರ (ಎಸ್ಎಸಿ) ದ ತಪನ್ ಮಿಶ್ರ ಹೇಳಿದ್ದಾರೆ.
ಐಆರ್ ಎನ್ಎಸ್ಎಸ್ ಕಾರ್ಯಾಚರಣೆಗೆ ಅಗತ್ಯವಿದ್ದ 7 ಉಪಗ್ರಹ (ಐಆರ್ ಎನ್ಎಸ್ಎಸ್-1G) ಭಾರತ 2016 ರ ಏಪ್ರಿಲ್ 28 ರಂದು ಉಡಾವಣೆ ಮಾಡಿತ್ತು. ಐಆರ್ ಎನ್ಎಸ್ಎಸ್ ಗೆ ಪ್ರಧಾನಿ ನರೇಂದ್ರ ಮೋದಿ ನಾವಿಕ್ ಎಂದು ನಾಮಕರಣ ಮಾಡಿದ್ದು, ಭಾರತದ ಪ್ರದೇಶಗಳ ಬಗ್ಗೆ ನಿಖರವಾದ ಮಾಹಿತಿ ನೀಡಲಿದೆ.
24 ಉಪಗ್ರಹಗಳನ್ನು ಹೊಂದಿರುವ ಅಮೆರಿಕಾದ ಜಿಪಿಎಸ್ ಇಡಿ ವಿಶ್ವದ ಪ್ರದೇಶಗಳ (ಪೊಸಿಷನಿಂಗ್) ಬಗ್ಗೆ ಮಾಹಿತಿ ನೀಡುವ ಸಾಮರ್ಥ್ಯ ಹೊಂದಿದೆ. ಆದರೆ ಕೇವಲ 7 ಉಪಗ್ರಹಳನ್ನು ಹೊಂದಿರುವ ಭಾರತದ ನಾವಿಕ್ ವ್ಯವಸ್ಥೆ ಭಾರತ ಹಾಗೂ ಸುತ್ತಮುತ್ತಲ ವ್ಯಾಪ್ತಿಯ ಪ್ರದೇಶಗಳ ಬಗ್ಗೆ ಮಾತ್ರ ಮಾಹಿತಿ ನೀಡಲಿದೆಯಾದರೂ ಅಮೆರಿಕಾದ ಜಿಪಿಎಸ್ ಗಿಂತ ನಿಖರವಾದ ವ್ಯವಸ್ಥೆಯಾಗಿದೆ.

ಜಿಪಿಎಸ್ ಎನ್ನುವುದು ಯುಎಸ್ ಸರ್ಕಾರದ ಸ್ವಾಮ್ಯದ ಉಪಗ್ರಹಗಳ ವ್ಯವಸ್ಥೆಯಾಗಿದ್ದು ಅದು ಅವರಿಗೆ ಸಂಪರ್ಕ ಸಾಧಿಸುವ ಪ್ರತಿ ಸಾಧನಕ್ಕೆ ಸ್ಥಾನೀಕರಣ, ನ್ಯಾವಿಗೇಷನ್ ಮತ್ತು ಟೈಮಿಂಗ್ ಸೇವೆಗಳನ್ನು ಒದಗಿಸುತ್ತದೆ. ಪ್ರಸಕ್ತ ಸ್ಥಳ ಮತ್ತು ಸಮಯದ ಮೇಲೆ ಸಮಯ ಸ್ಟ್ಯಾಂಪ್ ಅನ್ನು ಪ್ರಸಾರ ಮಾಡುವ 27 ಉಪಗ್ರಹಗಳು ಸಿಗ್ನಲ್ ಅನ್ನು ಪ್ರತಿ 30 ಸೆಕೆಂಡುಗಳ ಆವರ್ತನದೊಂದಿಗೆ ಉತ್ಪಾದಿಸಲಾಗುತ್ತಿವೆ. ನಿಮ್ಮ ಸ್ಥಳವನ್ನು ಕಲಿಯಲು ನಿಮ್ಮ ಜಿಪಿಎಸ್ ರಿಸೀವರ್ ಕನಿಷ್ಠ 3-4 ಉಪಗ್ರಹಗಳಿಂದ ಸಿಗ್ನಲ್ಗಳನ್ನು ಪಡೆಯಬೇಕು ಮತ್ತು ಪ್ರಸ್ತುತ ಸಮಯದ ಪ್ರಕಾರ ನಿಮ್ಮ ಸ್ಥಾನದ ಅಕ್ಷಾಂಶ, ರೇಖಾಂಶ ಮತ್ತು ಎತ್ತರವನ್ನು 10 ಮೀಟರ್ಗಳಷ್ಟು ಅಂದಾಜಿನೊಂದಿಗೆ ಲೆಕ್ಕಾಚಾರ ಮಾಡಬೇಕಾಗುತ್ತದೆ. ಯಾವುದೇ ಆಧುನಿಕ ಸ್ಮಾರ್ಟ್ಫೋನ್ ಜಿಪಿಎಸ್ ರಿಸೀವರ್ ಅನ್ನು ಹೊಂದಿದೆ, ಇದು ಅಂತಹ ಸಂದೇಶಗಳನ್ನು ಸ್ವೀಕರಿಸುತ್ತದೆ ಮತ್ತು ಬೆಳಕಿನ ಮಾಹಿತಿಯನ್ನು ವೇಗದಲ್ಲಿ (ರೇಡಿಯೊ ಸಿಗ್ನಲ್) ಮತ್ತು ಈ ಸಿಗ್ನಲ್ ಅನ್ನು ಕಳುಹಿಸಿದ ಸಮಯವನ್ನು ಲೆಕ್ಕಹಾಕಲು ಡೇಟಾವನ್ನು ಬಳಸುತ್ತದೆ. ವೋಯ್ಲಾ! ಆದರೆ ಇದು ಅರ್ಧದಷ್ಟು ಅಲ್ಲ! ಜಿಪಿಎಸ್ ಸಿಗ್ನಲ್ ಗುರುತಿಸುವಿಕೆ ಮತ್ತು ಸ್ಥಾನೀಕರಣ ಸ್ಮಾರ್ಟ್ಫೋನ್ಗಾಗಿ ಕಠಿಣ ಸವಾಲಾಗಿದೆ, ಆದ್ದರಿಂದ ನಿಮ್ಮ ಮೊಬೈಲ್ ನಿಮ್ಮ ಸ್ಥಳವನ್ನು ಗುರುತಿಸುವ 4 ಪ್ರಮುಖ ಮಾರ್ಗಗಳಿವೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ದೇಹದಲ್ಲಿ ಏನೇ ತೊಂದರೆ ಆದರೂ ಕೂಡ ನಾವು ಮೊದಲು ಹೋಗುವುದು ವೈದ್ಯರ ಬಳಿ ಆಗಿದೆ, ಹೌದು ವೈದ್ಯರನ್ನ ದೇವರು ಎಂದು ನಂಬಲಾಗಿದೆ, ಒಬ್ಬ ವೈದ್ಯ ಮನಸ್ಸು ಮಾಡಿದರೆ ಸಾಯುವ ಅಂಚಿನಲ್ಲಿ ಇರುವ ಮನುಷ್ಯನನ್ನ ಬದುಕಿಸುತ್ತಾನೆ. ಇನ್ನು ಮನುಷ್ಯನಿಗೆ ಬರುವ ಹಲವು ಖಾಯಿಲೆಗಳು ಯಾರಿಗೂ ಗೊತ್ತಾಗುವುದಿಲ್ಲ, ಆದರೆ ನಮ್ಮ ದೇಹದಲ್ಲಿ ಆಗುವ ಕೆಲವು ಬದಲಾವಣೆಗಳನ್ನ ನೋಡಿ ನಮಗೆ ಇಂತಹುದ್ದೇ ತೊಂದರೆ ಆಗಿದೆ ಎಂದು ಗುರುತಿಸುವುದು ಒಬ್ಬ ಡಾಕ್ಟರ್ ಮಾತ್ರ. ಮುಂದುವರೆದ ಈ ವೈದ್ಯ ಲೋಕದಲ್ಲಿ ನಾವು ಹೊಟ್ಟೆಯಲ್ಲಿ…
ಜಮ್ಮು-ಕಾಶ್ಮಿರದ ಪುಲ್ವಾಮಾದಲ್ಲಿ ಬೆಳ್ಳಂಬೆಳಗ್ಗೆ ಭಾರತೀಯ ಸೇನೆ ಮೂವರು ಉಗ್ರರನ್ನು ಹತ್ಯೆ ಮಾಡಿದೆ. ಉಗ್ರರನ್ನು ಹತ್ಯೆ ಮಾಡಿದ ಬಳಿಕ ಯೋಧರು ಅವರ ಬಳಿ ಇದ್ದ ಮೂರು ಎಕೆ ಸರಣಿ ರೈಫಲ್ಗಳನ್ನು ವಶಪಡೆಸಿಕೊಂಡಿದ್ದಾರೆ. ಸದ್ಯ ಭದ್ರತಾ ಪಡೆಗಳು ಉಳಿದ ಉಗ್ರರನ್ನು ಹುಡುಕಿ ಎನ್ಕೌಂಟರ್ ಮಾಡಲು ಮುಂದಾಗಿದ್ದಾರೆ. ಇಬ್ಬರು ವಿಶೇಷ ಪೊಲೀಸ್ ಅಧಿಕಾರಿಗಳು(ಎಸ್ಪಿಒ) ಪುಲ್ವಾಮ ಪೊಲೀಸ್ ಲೈನ್ಗಳಿಂದ ತಮ್ಮ ಸೇವಾ ರೈಫಲ್ಗಳೊಂದಿಗೆ ಕಾಣೆಯಾಗಿದ್ದಾರೆ. ಇಬ್ಬರು ಅಧಿಕಾರಿಗಳ ಹುಡುಕಾಡುವ ಕಾರ್ಯ ನಡೆಯುತ್ತಿದೆ. ಅಧಿಕಾರಿಗಳು ಕಾಣೆಯಾದ ಪ್ರಕರಣ ಪುಲ್ವಾಮದಲ್ಲಿನ ಎನ್ಕೌಂಟರ್ ಗೆ ಸಂಬಂಧಿಸಿದ್ದೀಯಾ ಎಂಬುದು…
ಎಳನೀರು ಹಾಲಿಗಿಂತ ಕಡಿಮೆ ಕೊಬ್ಬಿನಾಂಶ ಹೊಂದಿದೆ, ಕೊಲೆಸ್ಟ್ರಾಲ್ ಅಂಶದಿಂದ ಸಂಪೂರ್ಣ ಮುಕ್ತವಾಗಿದ್ದು, ಶರೀರಕ್ಕೆ ಅಗತ್ಯವಿರುವ HDL ಎಂಬ ಒಳ್ಳೆಯ ಕೊಲೆಸ್ಟ್ರಾಲ್ ಪ್ರಮಾಣ ಹೆಚ್ಚಿಸಲು ಸಹಾಯಕವಾಗಿದೆ. ಎಳನೀರಿನಲ್ಲಿ ಯಾವುದೇ ಹೊರಗಿನ ಅಂಶಗಳು ಸೇರ್ಪಡೆಯಾಗಲು ಅವಕಾಶವಿಲ್ಲದ ಕಾರಣ ನಿಸರ್ಗದತ್ತವಾಗಿ ಶೇಖರವಾಗಿದ್ದುದರಿಂದ ಇದು ನಿಶ್ಕಲ್ಮಷ. ನಮ್ಮ ದೇಹಕ್ಕೆ ಅತ್ಯಗತ್ಯವಾದ ವಿಟಾಮಿನ್, ಇತರೆ ಖನಿಜಾಂಶಗಳನ್ನು ಹೊಂದಿರುವುದರಿಂದ ಆರೋಗ್ಯದಾಯಕ ಟಾನಿಕ್ ಇದಾಗಿದೆ.
ಎಂಟೆಕ್ ಪದವೀಧರ ಯುವಕನೊಬ್ಬ ಪ್ರಧಾನಿ ಕಚೇರಿಗೆ ಬರೆದ ಒಂದೇ ಒಂದು ಪತ್ರದಿಂದ ಕತ್ತಲ ಕೂಪದಲ್ಲಿ ನಲುಗುತ್ತಿದ್ದ ಹತ್ತಾರು ಹಳ್ಳಿಗಳಿಗೆ ಬೆಳಕು ಲಭಿಸುತ್ತಿದೆ. ಯುವಕನ ಜಾಣ್ಮೆಗೆ ಮೆಚ್ಚುಗೆ ವ್ಯಕ್ತವಾಗುತ್ತಿದ್ದರೆ, ಪ್ರಧಾನಿ ಮೋದಿ ಆಡಳಿತಕ್ಕೆ ಪ್ರಶಂಸೆಗಳ ಸುರಿಮಳೆಯೇ ಲಭಿಸಿದೆ.ಲಿಂಗಸುಗೂರು ತಾಲೂಕು ಗಲಗನ ದೊಡ್ಡಿ, ಗುಳೆದರ ದೊಡ್ಡಿ, ಕಾಶಪ್ಪನ ದೊಡ್ಡಿಗಳು ಈವರೆಗೂ ಬೆಳಕು ಕಂಡಿಲ್ಲ. ಅಂಥ ಚಿಕ್ಕ ದೊಡ್ಡಿಯ ಯುವಕ ಅಮರೇಶ ಗುಡುಗುಂಟಾ ಎಂಟೆಕ್ ಪದವಿ ಪಡೆದು ಮುಂಬೈನಲ್ಲಿ ಕೆಲಸ ಮಾಡುತ್ತಿದ್ದರು. ತಮ್ಮ ದೊಡ್ಡಿಗಳ ಸಮಸ್ಯೆಗೆ ಪರಿಹಾರ ಕಲ್ಪಿಸಬೇಕೆಂಬ ಕಾರಣಕ್ಕೆ 2018ರ…
ಚಂದನವನದ ಆ್ಯಕ್ಷನ್ ಪ್ರಿನ್ಸ್ ದೃವಾ ಸರ್ಜಾ ಮೊನ್ನೆ ಮೊನ್ನೆ ಅಷ್ಟೇ ದುರಂತ ಅಂತ್ಯ ಕಂಡ ಖಳನಾಯಕ ಉದಯ್ ಅವರ ಅಕ್ಕನ ಗಂಡ ಅಂದರೆ ಬಾವ ರಾಜ ನಿರ್ದೇಶನದ ಐರಾ ಚಿತ್ರದ ಮೂಹೂರ್ತವನ್ನು ಉದಯ್ ಅವರ ಸಮಾಧಿ ಬಳಿ ಕ್ಲಾಪ್ ಮಾಡುವ ಆ ಚಿತ್ರಕ್ಕೆ ಚಾಲನೆಯನ್ನು ಮಾಡಿ ಗೆಳೆಯನನ್ನು ನೆನೆದು ಭಾವುಕರಾಗಿದ್ದರು. ದೃವಾ ಸರ್ಜಾ ಮದುವೆಯ ತಯಾರಿ ಕೂಡ ಭರ್ಜರಿಯಾಗಿ ಸಾಗಿದೆ. ಇತ್ತ ದೃವಾ ಸರ್ಜಾ ಮದುವೆಯ ಆಮಂತ್ರಣ ಪತ್ರಿಕೆ ಹಿಡಿದು ಸ್ಯಾಂಡಲ್ ವುಡ್ ಸೂಪರ್ ಸ್ಟಾರ್ ಮನೆ…
ತಮಿಳುನಾಡಿನ ಪಲ್ಲಾಪಟ್ಟಿ ಗ್ರಾಮದ 18 ವರ್ಷದ ಬಾಲಕ ರಿಫತ್ ಶಾರೂಕ್ 64 ಗ್ರಾಮ್ ತೂಕದ ಸ್ಯಾಟ್ಲೈಟ್ ರೂಪಿಸಿದ್ದು, ಇದು ವಿಶ್ವದ ಅತ್ಯಂತ ಕಿರಿಯ ಸ್ಯಾಟ್ಲೈಟ್ ಎಂಬ ಹಿರಿಮೆಗೆ ಪಾತ್ರವಾಗಿದೆ.