News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
govt, modi, ತಂತ್ರಜ್ಞಾನ

ಹೊಸ ವರ್ಷಕ್ಕೆ ಹೊಸ ಕೊಡುಗೆ: 2018 ಕ್ಕೆ ದೇಶಿ ಜಿಪಿಎಸ್ ಹೊಂದಲಿರುವ ನಮ್ಮ ಭಾರತ!

378

ದೇಶಿ ಜಿಪಿಎಸ್ ಗೆ ನಾವಿಕ್ ಎಂದು ನಾಮಕರಣ ಮಾಡಿದ್ದ ಪ್ರಧಾನಿ, ದೇಶದ ಯಾವುದೇ ಭಾಗದಲ್ಲಿ ಪ್ರಯಾಣಿಕರು ದಾರಿ ತಪ್ಪಿದರೆ, ಸರಿಯಾದ ದಾರಿ ತೋರಿಸುವ ದೇಶಿ ಜಿಪಿಎಸ್ (ಗ್ಲೋಬಲ್‌ ಪೊಸಿಷನಿಂಗ್‌ ಸಿಸ್ಟಂ ಅಥವಾ ದಿಕ್ಸೂಚಿ ವ್ಯವಸ್ಥೆಯ ತಂತ್ರಜ್ಞಾನ) ನಾವಿಕ್ ಅಂತಿಮ ಹಂತದ ಪರೀಕ್ಷಾರ್ಥ ಪ್ರಯೋಗದಲ್ಲಿದ್ದು, 2018 ವರ್ಷಾರಂಭಕ್ಕೆ ಸಾರ್ವಜನಿಕ ಬಳಕೆಗೆ ಮುಕ್ತವಾಗಲಿದೆ.

ದೇಶದ ಯಾವುದೇ ಭಾಗದಲ್ಲಿ ಪ್ರಯಾಣಿಕರು ದಾರಿ ತಪ್ಪಿದರೆ, ಸರಿಯಾದ ದಾರಿ ತೋರಿಸುವ ದೇಶಿ ಜಿಪಿಎಸ್ (ಗ್ಲೋಬಲ್‌ ಪೊಸಿಷನಿಂಗ್‌ ಸಿಸ್ಟಂ ಅಥವಾ ದಿಕ್ಸೂಚಿ ವ್ಯವಸ್ಥೆಯ ತಂತ್ರಜ್ಞಾನ) ನಾವಿಕ್ ಅಂತಿಮ ಹಂತದ ಪರೀಕ್ಷಾರ್ಥ ಪ್ರಯೋಗದಲ್ಲಿದ್ದು, 2018 ವರ್ಷಾರಂಭಕ್ಕೆ ಸಾರ್ವಜನಿಕ ಬಳಕೆಗೆ ಮುಕ್ತವಾಗಲಿದೆ.

ಇಂಡಿಯನ್ ನ್ಯಾವಿಗೇಷನ್ ಸ್ಯಾಟಲೈಟ್ ಸಿಸ್ಟಂ (ಐಆರ್ ಎನ್ಎಸ್ಎಸ್) ನಾವಿಕ್ ನ ಅಂತಿಮ ಹಂತದ ಪರೀಕ್ಷೆ ನಡೆಯುತ್ತಿದ್ದು, 2018 ರ ವರ್ಷಾರಂಭಕ್ಕೆ ಸಾರ್ವಜನಿಕ ಬಳಕೆಗೆ ಮುಕ್ತವಾಗಲಿದೆ ಎಂದು ಅಹಮದಾಬಾದ್ ನ ಮೂಲದ ಸ್ಪೇಸ್ ಅಪ್ಲಿಕೇಷನ್ ಕೇಂದ್ರ (ಎಸ್ಎಸಿ) ದ ತಪನ್ ಮಿಶ್ರ ಹೇಳಿದ್ದಾರೆ.

ಐಆರ್ ಎನ್ಎಸ್ಎಸ್ ಕಾರ್ಯಾಚರಣೆಗೆ ಅಗತ್ಯವಿದ್ದ 7 ಉಪಗ್ರಹ (ಐಆರ್ ಎನ್ಎಸ್ಎಸ್-1G) ಭಾರತ 2016 ರ ಏಪ್ರಿಲ್ 28 ರಂದು ಉಡಾವಣೆ ಮಾಡಿತ್ತು. ಐಆರ್ ಎನ್ಎಸ್ಎಸ್ ಗೆ ಪ್ರಧಾನಿ ನರೇಂದ್ರ ಮೋದಿ ನಾವಿಕ್ ಎಂದು ನಾಮಕರಣ ಮಾಡಿದ್ದು, ಭಾರತದ ಪ್ರದೇಶಗಳ ಬಗ್ಗೆ ನಿಖರವಾದ ಮಾಹಿತಿ ನೀಡಲಿದೆ.

24 ಉಪಗ್ರಹಗಳನ್ನು ಹೊಂದಿರುವ ಅಮೆರಿಕಾದ ಜಿಪಿಎಸ್ ಇಡಿ ವಿಶ್ವದ ಪ್ರದೇಶಗಳ (ಪೊಸಿಷನಿಂಗ್‌) ಬಗ್ಗೆ ಮಾಹಿತಿ ನೀಡುವ ಸಾಮರ್ಥ್ಯ ಹೊಂದಿದೆ. ಆದರೆ ಕೇವಲ 7 ಉಪಗ್ರಹಳನ್ನು ಹೊಂದಿರುವ ಭಾರತದ ನಾವಿಕ್ ವ್ಯವಸ್ಥೆ ಭಾರತ ಹಾಗೂ ಸುತ್ತಮುತ್ತಲ ವ್ಯಾಪ್ತಿಯ ಪ್ರದೇಶಗಳ ಬಗ್ಗೆ ಮಾತ್ರ ಮಾಹಿತಿ ನೀಡಲಿದೆಯಾದರೂ ಅಮೆರಿಕಾದ ಜಿಪಿಎಸ್ ಗಿಂತ ನಿಖರವಾದ ವ್ಯವಸ್ಥೆಯಾಗಿದೆ.

ಜಿಪಿಎಸ್ ಎನ್ನುವುದು ಯುಎಸ್ ಸರ್ಕಾರದ ಸ್ವಾಮ್ಯದ ಉಪಗ್ರಹಗಳ ವ್ಯವಸ್ಥೆಯಾಗಿದ್ದು ಅದು ಅವರಿಗೆ ಸಂಪರ್ಕ ಸಾಧಿಸುವ ಪ್ರತಿ ಸಾಧನಕ್ಕೆ ಸ್ಥಾನೀಕರಣ, ನ್ಯಾವಿಗೇಷನ್ ಮತ್ತು ಟೈಮಿಂಗ್ ಸೇವೆಗಳನ್ನು ಒದಗಿಸುತ್ತದೆ. ಪ್ರಸಕ್ತ ಸ್ಥಳ ಮತ್ತು ಸಮಯದ ಮೇಲೆ ಸಮಯ ಸ್ಟ್ಯಾಂಪ್ ಅನ್ನು ಪ್ರಸಾರ ಮಾಡುವ 27 ಉಪಗ್ರಹಗಳು ಸಿಗ್ನಲ್ ಅನ್ನು ಪ್ರತಿ 30 ಸೆಕೆಂಡುಗಳ ಆವರ್ತನದೊಂದಿಗೆ ಉತ್ಪಾದಿಸಲಾಗುತ್ತಿವೆ. ನಿಮ್ಮ ಸ್ಥಳವನ್ನು ಕಲಿಯಲು ನಿಮ್ಮ ಜಿಪಿಎಸ್ ರಿಸೀವರ್ ಕನಿಷ್ಠ 3-4 ಉಪಗ್ರಹಗಳಿಂದ ಸಿಗ್ನಲ್ಗಳನ್ನು ಪಡೆಯಬೇಕು ಮತ್ತು ಪ್ರಸ್ತುತ ಸಮಯದ ಪ್ರಕಾರ ನಿಮ್ಮ ಸ್ಥಾನದ ಅಕ್ಷಾಂಶ, ರೇಖಾಂಶ ಮತ್ತು ಎತ್ತರವನ್ನು 10 ಮೀಟರ್ಗಳಷ್ಟು ಅಂದಾಜಿನೊಂದಿಗೆ ಲೆಕ್ಕಾಚಾರ ಮಾಡಬೇಕಾಗುತ್ತದೆ. ಯಾವುದೇ ಆಧುನಿಕ ಸ್ಮಾರ್ಟ್ಫೋನ್ ಜಿಪಿಎಸ್ ರಿಸೀವರ್ ಅನ್ನು ಹೊಂದಿದೆ, ಇದು ಅಂತಹ ಸಂದೇಶಗಳನ್ನು ಸ್ವೀಕರಿಸುತ್ತದೆ ಮತ್ತು ಬೆಳಕಿನ ಮಾಹಿತಿಯನ್ನು ವೇಗದಲ್ಲಿ (ರೇಡಿಯೊ ಸಿಗ್ನಲ್) ಮತ್ತು ಈ ಸಿಗ್ನಲ್ ಅನ್ನು ಕಳುಹಿಸಿದ ಸಮಯವನ್ನು ಲೆಕ್ಕಹಾಕಲು ಡೇಟಾವನ್ನು ಬಳಸುತ್ತದೆ. ವೋಯ್ಲಾ! ಆದರೆ ಇದು ಅರ್ಧದಷ್ಟು ಅಲ್ಲ! ಜಿಪಿಎಸ್ ಸಿಗ್ನಲ್ ಗುರುತಿಸುವಿಕೆ ಮತ್ತು ಸ್ಥಾನೀಕರಣ ಸ್ಮಾರ್ಟ್ಫೋನ್ಗಾಗಿ ಕಠಿಣ ಸವಾಲಾಗಿದೆ, ಆದ್ದರಿಂದ ನಿಮ್ಮ ಮೊಬೈಲ್ ನಿಮ್ಮ ಸ್ಥಳವನ್ನು ಗುರುತಿಸುವ 4 ಪ್ರಮುಖ ಮಾರ್ಗಗಳಿವೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ಆಂಜನೇಯ ಸ್ವಾಮಿ ಕೃಪೆಯಿಂದ ಈ ರಾಶಿಗಳಿಗೆ ರಾಜಯೋಗ ಕಟ್ಟಿಟ್ಟಬುತ್ತಿ,. ನಿಮ್ಮ ರಾಶಿ ಇದೆಯಾ….!

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಕುಟುಂಬದಲ್ಲಿನ ಅಸಮತೋಲನವನ್ನು ತಪ್ಪಿಸಲು ಮನೆಯ ಸದಸ್ಯರೊಂದಿಗೆ ಪ್ರತ್ಯೇಕವಾಗಿ ಮಾತನಾಡಿ. ನಂತರ ನೀವು ತೀರ್ಮಾನ ಕೈಕೊಂಡಲ್ಲಿ ಎಲ್ಲರೂ ನಿಮ್ಮ ತೀರ್ಮಾನವನ್ನು ಒಪ್ಪುವ ಸಾಧ್ಯತೆ ಇರುತ್ತದೆ. ಆದರೆ ಒಬ್ಬರ ವಿಚಾರ ಮತ್ತೊಬ್ಬರ…

  • ಸುದ್ದಿ

    ಕೋಟಿ ಕೋಟಿ ಬೆಲೆಬಾಳುವ ಕಾರುಗಳ ಯಜಮಾನ ‘ಲೂನಾ’ ದಲ್ಲಿ ಪಯಣ.

    ಚಾಲೆಂಜಿಂಗ್ ಸ್ಟಾರ್ ದರ್ಶನ್ ಬಳಿ ಅನೇಕ ದುಬಾರಿ ಕಾರುಗಳು ಮತ್ತು ಬೈಕ್‍ಗಳು ಇವೆ. ಆದರೂ ದರ್ಶನ್ ಲೂನಾ ಗಾಡಿಯಲ್ಲಿ ಸವಾರಿ ಮಾಡಿದ್ದಾರೆ. ನಟ ದರ್ಶನ್ ಅವರ ಪಾಲಿಗೆ ಈ ಲೂನಾ ಗಾಡಿ ಲಕ್ಕಿಯಾಗಿದೆ. ಯಾಕೆಂದರೆ ಈ ಲೂನಾ ಗಾಡಿಯನ್ನು ದರ್ಶನ್ ತಂದೆ ತೂಗುದೀಪ್ ಶ್ರೀನಿವಾಸ್ ಅವರು ಕೊಡಿಸಿದ್ದರು. ಹೀಗಾಗಿ ದರ್ಶನ್ ಇಂದಿಗೂ ಅಪ್ಪ ಕೊಡಿಸಿದ ಗಾಡಿನಾ ಜೋಪಾನವಾಗಿ ಕಾಪಾಡಿಕೊಂಡಿದ್ದಾರೆ. ದರ್ಶನ್ ನಟನಾಗಿ ಸ್ಯಾಂಡಲ್‍ವುಡ್‍ಗೆ ಎಂಟ್ರಿ ಕೊಡುವ ಮೊದಲು ಲೈಟ್ ಬಾಯ್ ಆಗಿದ್ದರು. ಆಗ ಈ ಲೂನಾ ಗಾಡಿನಾ…

  • ಸುದ್ದಿ

    ಸುಪ್ರೀಂಕೋರ್ಟ್ ತೀರ್ಪಿನ ಬಳಿಕ ಕಾಂಗ್ರೆಸ್ ಸರ್ಕಾರದ ಮೂವರು ನಾಯಕರು ಅಜ್ಞಾತ ಸ್ಥಳಕ್ಕೆ ತೆರಳಿದ್ದಾರೆ…!

    ಸುಪ್ರೀಂಕೋರ್ಟ್ ತೀರ್ಪಿನ ಬಳಿಕ ಕಾಂಗ್ರೆಸ್ ಮೂವರು ನಾಯಕರು ಅಜ್ಞಾತ ಸ್ಥಳಕ್ಕೆ ತೆರಳಿದ್ದಾರೆ. ಕೈ ಹಿರಿಯ ನಾಯಕ ಸಿದ್ದಾರಾಮಯ್ಯ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಸಚಿವ ಕೃಷ್ಣ ಬೈರೇಗೌಡ ಕೆಕೆ ಗೆಸ್ಟ್ ಹೌಸ್ ನಿಂದ ಒಂದೇ ಕಾರಿನಲ್ಲಿ ತೆರಳಿದ್ದಾರೆ. ಸುಪ್ರೀಂಕೋರ್ಟ್ ರಾಜ್ಯ ರಾಜಕೀಯದ ಬಗ್ಗೆ ಮಹತ್ವದ ತೀರ್ಪನ್ನು ಪ್ರಕಟ ಮಾಡಿದೆ. ವಿಶ್ವಾಸಮತದ ವೇಳೆ ಅತೃಪ್ತ ಶಾಸಕರು ಹಾಜರಾಗಬಹುದು ಅಥವಾ ಹಾಜರಾಗದೇ ಇರಬಹುದು ಎಂದು ತೀರ್ಪಿತ್ತಿದ್ದು, ಕಾಂಗ್ರೆಸ್ ನಾಯಕರನ್ನು ಕಂಗೆಡಿಸಿದೆ. ವಿಶ್ವಾಸ ಮತ ಯಾಚನೆ ಮಾಡಲು ಸಿಎಂ ಕುಮಾರಸ್ವಾಮಿ ನಿರ್ಧಾರ…

  • ಸುದ್ದಿ

    Video Game; 4 ತಿಂಗಳಲ್ಲಿ 30 ಗೇಮ್‌ ರಚಿಸಿ ಅಚ್ಚರಿ ಮೂಡಿಸಿದ ಬಾಲಕ,.!!

    ಮಕ್ಕಳು ಮೊಬೈಲ್‌ ಹಿಡಿದುಕೊಂಡರೆ, ಮೊದಲು ಹುಡುಕುವುದು ಗೇಮ್ಸ್ ಇದೆಯೇ ಎಂದು! ಅದಾದ ಬಳಿಕ ವಿಡಿಯೋ, ಕ್ಯಾಮರಾ ಎಂದೆಲ್ಲ ವಿವಿಧ ಆಯ್ಕೆಗಳನ್ನು ಹುಡುಕುತ್ತಾರೆ. ಅಲ್ಲದೆ ಮೊಬೈಲ್, ಕಂಪ್ಯೂಟರ್ ಮತ್ತು ಟ್ಯಾಬ್ ಬಳಕೆಯನ್ನು ಕೂಡ ಬಹಳ ಬೇಗನೆ ಕಲಿತುಕೊಂಡು ಬಿಡುತ್ತಾರೆ. ಹೀಗೆ ಸ್ಮಾರ್ಟ್ ಆಗಿರುವ ನೈಜೀರಿಯಾದ 9 ವರ್ಷದ ಬಾಲಕನೊಬ್ಬ ನಾಲ್ಕೇ ತಿಂಗಳಲ್ಲಿ ಸ್ಮಾರ್ಟ್‌ಫೋನ್‌ ಮತ್ತು ಟ್ಯಾಬ್‌ಗಳಿಗಾಗಿ 30 ಗೇಮ್‌ಗಳನ್ನು ಅಭಿವೃದ್ಧಿ ಮಾಡುವ ಮೂಲಕ ವಿಶಿಷ್ಟ ಸಾಧನೆ ಮಾಡಿದ್ದಾನೆ. ಈ ಬಾಲಕನ ಹೆಸರು ಬೇಸಿಕ್‌ ಓಕ್ಪರಾ ಜ್ಯೂ. ಲಾಗೋಸ್‌ ನಿವಾಸಿಯಾಗಿರುವ…

  • ಸುದ್ದಿ

    ‘ವಿಚ್ಚೇದನ’ಕ್ಕೆ ಆ ಮಹಿಳೆ ಕೊಟ್ಟ ಕಾರಣ ತಿಳಿದರೆ ಬೆಚ್ಚಿಬೀಳುತ್ತಿರ…ಕಾರಣ ಏನು ?

    ಗಂಡನ ಅತಿಯಾದ ಪ್ರೀತಿಯನ್ನು ತನಗೆ ಭರಿಸಲಾಗದ ಕಾರಣ ವಿಚ್ಛೇದನ ಕೋರಿರುವ ಯುಎಇ ಮಹಿಳೆಯೊಬ್ಬಳು ಶರಿಯಾ ಕೋರ್ಟ್ ಮೆಟ್ಟಿಲೇರಿದ್ದಾಳೆ. “ನನ್ನ ಗಂಡ ನನ್ನೊಂದಿಗೆ ಎಂದೂ ಜಗಳವಾಡಿಲ್ಲ, ಎಂದೂ ಕೂಗಾಡಿಲ್ಲ. ಆತನ ಅತಿಯಾದ ಪ್ರೀತಿಯಿಂದ ಹೃದಯ ತುಂಬಿ ಬಂದಿದೆ. ಆತ ಮನೆ ಸ್ವಚ್ಛಗೊಳಿಸುವಾಗಲೂ ಸಹಾಯ ಮಾಡುತ್ತಾನೆ. ಅಲ್ಲದೇ ಅಡುಗೆಯನ್ನೂ ಮಾಡಿ ಹಾಕುವ ಆತ ನನ್ನೊಂದಿಗೆ ಎಂದಿಗೂ ವಾದ ಮಾಡಿಲ್ಲ. ವಿಪರೀತ ರೊಮ್ಯಾಂಟಿಕ್ ಆದ ಆತ ಸದಾ ನಾನು ಏನೇ ಮಾಡಿದರೂ ಮನ್ನಿಸಿ ಸಾಕಷ್ಟು ಉಡುಗೊರೆಗಳನ್ನು ಕೊಟ್ಟಿದ್ದಾನೆ. ಒಂದೇ ಒಂದು ದಿನ…