ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದೇಶಿ ಜಿಪಿಎಸ್ ಗೆ ನಾವಿಕ್ ಎಂದು ನಾಮಕರಣ ಮಾಡಿದ್ದ ಪ್ರಧಾನಿ, ದೇಶದ ಯಾವುದೇ ಭಾಗದಲ್ಲಿ ಪ್ರಯಾಣಿಕರು ದಾರಿ ತಪ್ಪಿದರೆ, ಸರಿಯಾದ ದಾರಿ ತೋರಿಸುವ ದೇಶಿ ಜಿಪಿಎಸ್ (ಗ್ಲೋಬಲ್ ಪೊಸಿಷನಿಂಗ್ ಸಿಸ್ಟಂ ಅಥವಾ ದಿಕ್ಸೂಚಿ ವ್ಯವಸ್ಥೆಯ ತಂತ್ರಜ್ಞಾನ) ನಾವಿಕ್ ಅಂತಿಮ ಹಂತದ ಪರೀಕ್ಷಾರ್ಥ ಪ್ರಯೋಗದಲ್ಲಿದ್ದು, 2018 ವರ್ಷಾರಂಭಕ್ಕೆ ಸಾರ್ವಜನಿಕ ಬಳಕೆಗೆ ಮುಕ್ತವಾಗಲಿದೆ.
ದೇಶದ ಯಾವುದೇ ಭಾಗದಲ್ಲಿ ಪ್ರಯಾಣಿಕರು ದಾರಿ ತಪ್ಪಿದರೆ, ಸರಿಯಾದ ದಾರಿ ತೋರಿಸುವ ದೇಶಿ ಜಿಪಿಎಸ್ (ಗ್ಲೋಬಲ್ ಪೊಸಿಷನಿಂಗ್ ಸಿಸ್ಟಂ ಅಥವಾ ದಿಕ್ಸೂಚಿ ವ್ಯವಸ್ಥೆಯ ತಂತ್ರಜ್ಞಾನ) ನಾವಿಕ್ ಅಂತಿಮ ಹಂತದ ಪರೀಕ್ಷಾರ್ಥ ಪ್ರಯೋಗದಲ್ಲಿದ್ದು, 2018 ವರ್ಷಾರಂಭಕ್ಕೆ ಸಾರ್ವಜನಿಕ ಬಳಕೆಗೆ ಮುಕ್ತವಾಗಲಿದೆ.
ಇಂಡಿಯನ್ ನ್ಯಾವಿಗೇಷನ್ ಸ್ಯಾಟಲೈಟ್ ಸಿಸ್ಟಂ (ಐಆರ್ ಎನ್ಎಸ್ಎಸ್) ನಾವಿಕ್ ನ ಅಂತಿಮ ಹಂತದ ಪರೀಕ್ಷೆ ನಡೆಯುತ್ತಿದ್ದು, 2018 ರ ವರ್ಷಾರಂಭಕ್ಕೆ ಸಾರ್ವಜನಿಕ ಬಳಕೆಗೆ ಮುಕ್ತವಾಗಲಿದೆ ಎಂದು ಅಹಮದಾಬಾದ್ ನ ಮೂಲದ ಸ್ಪೇಸ್ ಅಪ್ಲಿಕೇಷನ್ ಕೇಂದ್ರ (ಎಸ್ಎಸಿ) ದ ತಪನ್ ಮಿಶ್ರ ಹೇಳಿದ್ದಾರೆ.
ಐಆರ್ ಎನ್ಎಸ್ಎಸ್ ಕಾರ್ಯಾಚರಣೆಗೆ ಅಗತ್ಯವಿದ್ದ 7 ಉಪಗ್ರಹ (ಐಆರ್ ಎನ್ಎಸ್ಎಸ್-1G) ಭಾರತ 2016 ರ ಏಪ್ರಿಲ್ 28 ರಂದು ಉಡಾವಣೆ ಮಾಡಿತ್ತು. ಐಆರ್ ಎನ್ಎಸ್ಎಸ್ ಗೆ ಪ್ರಧಾನಿ ನರೇಂದ್ರ ಮೋದಿ ನಾವಿಕ್ ಎಂದು ನಾಮಕರಣ ಮಾಡಿದ್ದು, ಭಾರತದ ಪ್ರದೇಶಗಳ ಬಗ್ಗೆ ನಿಖರವಾದ ಮಾಹಿತಿ ನೀಡಲಿದೆ.
24 ಉಪಗ್ರಹಗಳನ್ನು ಹೊಂದಿರುವ ಅಮೆರಿಕಾದ ಜಿಪಿಎಸ್ ಇಡಿ ವಿಶ್ವದ ಪ್ರದೇಶಗಳ (ಪೊಸಿಷನಿಂಗ್) ಬಗ್ಗೆ ಮಾಹಿತಿ ನೀಡುವ ಸಾಮರ್ಥ್ಯ ಹೊಂದಿದೆ. ಆದರೆ ಕೇವಲ 7 ಉಪಗ್ರಹಳನ್ನು ಹೊಂದಿರುವ ಭಾರತದ ನಾವಿಕ್ ವ್ಯವಸ್ಥೆ ಭಾರತ ಹಾಗೂ ಸುತ್ತಮುತ್ತಲ ವ್ಯಾಪ್ತಿಯ ಪ್ರದೇಶಗಳ ಬಗ್ಗೆ ಮಾತ್ರ ಮಾಹಿತಿ ನೀಡಲಿದೆಯಾದರೂ ಅಮೆರಿಕಾದ ಜಿಪಿಎಸ್ ಗಿಂತ ನಿಖರವಾದ ವ್ಯವಸ್ಥೆಯಾಗಿದೆ.

ಜಿಪಿಎಸ್ ಎನ್ನುವುದು ಯುಎಸ್ ಸರ್ಕಾರದ ಸ್ವಾಮ್ಯದ ಉಪಗ್ರಹಗಳ ವ್ಯವಸ್ಥೆಯಾಗಿದ್ದು ಅದು ಅವರಿಗೆ ಸಂಪರ್ಕ ಸಾಧಿಸುವ ಪ್ರತಿ ಸಾಧನಕ್ಕೆ ಸ್ಥಾನೀಕರಣ, ನ್ಯಾವಿಗೇಷನ್ ಮತ್ತು ಟೈಮಿಂಗ್ ಸೇವೆಗಳನ್ನು ಒದಗಿಸುತ್ತದೆ. ಪ್ರಸಕ್ತ ಸ್ಥಳ ಮತ್ತು ಸಮಯದ ಮೇಲೆ ಸಮಯ ಸ್ಟ್ಯಾಂಪ್ ಅನ್ನು ಪ್ರಸಾರ ಮಾಡುವ 27 ಉಪಗ್ರಹಗಳು ಸಿಗ್ನಲ್ ಅನ್ನು ಪ್ರತಿ 30 ಸೆಕೆಂಡುಗಳ ಆವರ್ತನದೊಂದಿಗೆ ಉತ್ಪಾದಿಸಲಾಗುತ್ತಿವೆ. ನಿಮ್ಮ ಸ್ಥಳವನ್ನು ಕಲಿಯಲು ನಿಮ್ಮ ಜಿಪಿಎಸ್ ರಿಸೀವರ್ ಕನಿಷ್ಠ 3-4 ಉಪಗ್ರಹಗಳಿಂದ ಸಿಗ್ನಲ್ಗಳನ್ನು ಪಡೆಯಬೇಕು ಮತ್ತು ಪ್ರಸ್ತುತ ಸಮಯದ ಪ್ರಕಾರ ನಿಮ್ಮ ಸ್ಥಾನದ ಅಕ್ಷಾಂಶ, ರೇಖಾಂಶ ಮತ್ತು ಎತ್ತರವನ್ನು 10 ಮೀಟರ್ಗಳಷ್ಟು ಅಂದಾಜಿನೊಂದಿಗೆ ಲೆಕ್ಕಾಚಾರ ಮಾಡಬೇಕಾಗುತ್ತದೆ. ಯಾವುದೇ ಆಧುನಿಕ ಸ್ಮಾರ್ಟ್ಫೋನ್ ಜಿಪಿಎಸ್ ರಿಸೀವರ್ ಅನ್ನು ಹೊಂದಿದೆ, ಇದು ಅಂತಹ ಸಂದೇಶಗಳನ್ನು ಸ್ವೀಕರಿಸುತ್ತದೆ ಮತ್ತು ಬೆಳಕಿನ ಮಾಹಿತಿಯನ್ನು ವೇಗದಲ್ಲಿ (ರೇಡಿಯೊ ಸಿಗ್ನಲ್) ಮತ್ತು ಈ ಸಿಗ್ನಲ್ ಅನ್ನು ಕಳುಹಿಸಿದ ಸಮಯವನ್ನು ಲೆಕ್ಕಹಾಕಲು ಡೇಟಾವನ್ನು ಬಳಸುತ್ತದೆ. ವೋಯ್ಲಾ! ಆದರೆ ಇದು ಅರ್ಧದಷ್ಟು ಅಲ್ಲ! ಜಿಪಿಎಸ್ ಸಿಗ್ನಲ್ ಗುರುತಿಸುವಿಕೆ ಮತ್ತು ಸ್ಥಾನೀಕರಣ ಸ್ಮಾರ್ಟ್ಫೋನ್ಗಾಗಿ ಕಠಿಣ ಸವಾಲಾಗಿದೆ, ಆದ್ದರಿಂದ ನಿಮ್ಮ ಮೊಬೈಲ್ ನಿಮ್ಮ ಸ್ಥಳವನ್ನು ಗುರುತಿಸುವ 4 ಪ್ರಮುಖ ಮಾರ್ಗಗಳಿವೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಿಹಿ ಬೂಂದಿ ಮಾಡಲು ಬೇಕಾದ ಪದಾರ್ಥಗಳು : ಕಡ್ಲೆ ಹಿಟ್ಟು 2 ಕಪ್, ಅಡುಗೆ ಸೋಡ 1/4 ಚಮಚ, ಉಪ್ಪು ಚಿಟಿಕೆ, ದ್ರಾಕ್ಷಿ 2 ಚಮಚ, ಗೋಡಂಬಿ 2 ಚಮಚ, ತುಪ್ಪ 2 ಚಮಚ, ಸಕ್ಕರೆ 1/2ಕಪ್, ಏಲಕ್ಕಿ ಪುಡಿ 1/2 ಚಮಚ, ಅಡುಗೆ ಎಣ್ಣೆ 2 ಕಪ್. ಮಾಡುವ ವಿಧಾನ : ಕಡ್ಲೆಹಿಟ್ಟು , ಉಪ್ಪುಚಿಟಿಕೆ , ಅಡುಗೆ ಸೋಡ ಚೆನ್ನಾಗಿ ಮಿಶ್ರ ಮಾಡಿ. ಸ್ವಲ್ಪ ಸ್ವಲ್ಪ ನೀರು ಚಿಮುಕಿಸಿ ,ಇಡ್ಲಿ ಹಿಟ್ಟಿನ ಹದಕ್ಕೆ ಕಲಸಿ…
ಬ್ಯಾಂಕ್ ಖಾತೆಗೆ ಲಿಂಕ್ ಆಗಿರುವ ನಿಮ್ಮ ಮೊಬೈಲ್ ನಂಬರ್ ಅನ್ನು ಬದಲಾಯಿಸುವ ಮುನ್ನ ಈ ಲೇಖನವನ್ನು ಓದಲೇಬೇಕು. ಏಕೆಂದರೆ, ಬ್ಯಾಂಕ್ ಖಾತೆಗೆ ಲಿಂಕ್ ಆಗಿದ್ದ ಮೊಬೈಲ್ ನಂಬರ್ ಅನ್ನು ಬದಲಾಯಿಸಿದ ವ್ಯಕ್ತಿಯೋರ್ವರು ತಮ್ಮದೇ ತಪ್ಪಿನಿಂದ ಹಣ ಕಳೆದುಕೊಂಡಿರುವ ಘಟನೆ ನಡೆದಿದೆ. ಕೊಡಗು ಜಿಲ್ಲೆ ಕುಶಾಲನಗರ ಮೂಲದ ದುಬೈ ನಿವಾಸಿ ಅಶ್ರಫ್ ಎಂಬುವವರು ತನ್ನ ಬ್ಯಾಂಕ್ ಖಾತೆ ಮತ್ತು ಪೇಟಿಎಂ ವ್ಯಾಲೆಟ್ಗೆ ಲಿಂಕ್ ಮಾಡಿದ್ದ ಮೊಬೈಲ್ ನಂಬರನ್ನು ಇತ್ತೀಚೆಗೆ ಸ್ಥಗಿತ ಮಾಡಿ ಹಣ ಕಳೆದುಕೊಂಡಿದ್ದಾರೆ. ಹೌದು, ಅಶ್ರಫ್ ಅವರು…
ಅವಿವಾಹಿತ ಜೋಡಿಯೊಂದು ಮುಂದಿನ ಜೀವನವನ್ನು ಜೊತೆಯಾಗಿ ಕಳೆಯುವ ನಿರ್ಧಾರ ಕೈಗೊಂಡಾಗ ಇಬ್ಬರೂ ಮುಂದಿನ ಜೀವನದ ಸಾಧಕ ಬಾಧಕಗಳ ಬಗ್ಗೆ ಯೋಚಿಸಬೇಕಾಗುತ್ತದೆ. ಯಾವ ಸಮಾಜ ತಮ್ಮನ್ನು ಸ್ವೀಕರಿಸುತ್ತದೆ ಎಂಬುದರಿಂದ ಹಿಡಿದು ಇತರ ಸವಾಲುಗಳನ್ನೂ ಎದುರಿಸಬೇಕಾಗುತ್ತದೆ.
ಮದುವೆಯಾಗುವುದು ಪ್ರತಿಯೊಬ್ಬರ ಕನಸು. ತಮಗಿಷ್ಟವಾಗುವ ವ್ಯಕ್ತಿಯನ್ನು ಮದುವೆಯಾಗಲು ಪ್ರತಿಯೊಬ್ಬರೂ ಬಯಸ್ತಾರೆ. ದಾಂಪತ್ಯ ಜೀವನ ಪರ್ಯಂತ ಸುಖಕರವಾಗಿರಲೆಂದು ಅಳೆದು ತೂಗಿ ಮದುವೆ ಮಾಡ್ತಾರೆ. ಹಿಂದೂ ಸಂಪ್ರದಾಯದಲ್ಲಿ ಮದುವೆಗೂ ಮುನ್ನ ಜಾತಕ ನೋಡುವ ಪದ್ಧತಿಯಿದೆ. ಜಾತಕ ಹೊಂದಿಕೆಯಾದ್ರೆ ಮದುವೆ ಮಾತುಕತೆ ಮುಂದುವರೆಯುತ್ತದೆ.ಸಾಮಾನ್ಯವಾಗಿ ಒಂದೇ ಗೋತ್ರದವರು ಮದುವೆಯಾಗುವುದಿಲ್ಲ. ಗೋತ್ರ ನೋಡಿಯೇ ಜಾತಕ ತೆಗೆದುಕೊಳ್ತಾರೆ. ಒಂದೇ ಗೋತ್ರದವರನ್ನು ಮದುವೆಯಾಗದಿರಲು ಮುಖ್ಯ ಕಾರಣವಿದೆ. ಸನಾತದ ಧರ್ಮದ ಪ್ರಕಾರ ಒಂದೇ ಗೋತ್ರದವರು ಸಹೋದರ-ಸಹೋದರಿಯಾಗಿರುತ್ತಾರೆ ಎಂಬ ನಂಬಿಕೆಯಿದೆ. ಹಾಗಾಗಿ ಒಂದೇ ಗೋತ್ರದವರನ್ನು ಮದುವೆಯಾಗುವುದಿಲ್ಲ. ಇದಲ್ಲದೆ ಒಂದೇ ಗೋತ್ರದಲ್ಲಿ…
ನವದೆಹಲಿ, ಅಕ್ಟೋಬರ್ 04:ಪ್ರಧಾನಿ ನರೇಂದ್ರ ಮೋದಿ ನೇತೃತ್ವದ 2.0 ಸರ್ಕಾರದ ಮೊದಲ ಬಜೆಟ್ ನಲ್ಲಿ ಕೇಂದ್ರ ಸರ್ಕಾರಿ ನೌಕರರಿಗೆ7ನೇ ವೇತನ ಆಯೋಗದ ಶಿಫಾರಸ್ಸಿನಂತೆ ತುಟ್ಟಿಭತ್ಯೆ ಹೆಚ್ಚಳವಾಗಲಿದೆ. ಶೇ 05ರಷ್ಟು ತುಟ್ಟಿಭತ್ಯೆ ಹೆಚ್ಚಳಖಾತ್ರಿಯಾಗಿದೆ. ಇದರ ಜೊತೆಗೆ 7ನೇ ವೇತನಾ ಆಯೋಗದ ಅನ್ವಯ ಕೇಂದ್ರ ಸರ್ಕಾರ ಸ್ವಾಮ್ಯದ ಆರೋಗ್ಯ ಸಂಸ್ಥೆಗಳನೌಕರರಿಗೆ ಸಂಬಳ ಏರಿಕೆ, ಬಾಕಿ ಮೊತ್ತ(Arrears) ಕೂಡಾ ಲಭಿಸುತ್ತಿದೆ. ಆದರೆ, ಸರ್ಕಾರಿ ನೌಕರರ ಬೇಡಿಕೆಗಳುಇನ್ನು ಕಡಿಮೆಯಾಗಿಲ್ಲ. ಪ್ರಮುಖ ಬೇಡಿಕೆಗಳು ಈಡೇರಿಲ್ಲ. ಬೇಡಿಕೆಗೆ ಅನುಸಾರವಾಗಿ ಮೂಲ ವೇತನವನ್ನುಏರಿಕೆ ಮಾಡುವುದು ಹಾಗೂ ಫಿಟ್ಮೆಂಟ್…
ವೃತ್ತಿ ಶಿಕ್ಷಣ ಕೋರ್ಸ್ಗಳ ಪ್ರವೇಶಕ್ಕೆ ಪ್ರಸಕ್ತ ಸಾಲಿನಲ್ಲಿ ನಡೆದ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಫಲಿತಾಂಶ ಶನಿವಾರ ಪ್ರಕಟಗೊಂಡಿದ್ದು, ಎಂಜಿನಿಯರಿಂಗ್ ವಿಭಾಗದಲ್ಲಿ ಜಫಿನ್ ಬಿಜು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ. ನಗರದಲ್ಲಿಂದು ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ ಪತ್ರಿಕಾಗೋಷ್ಠಿಯಲ್ಲಿ ಫಲಿತಾಂಶ ಪ್ರಕಟಿಸಿದರು. ಈ ಬಾರಿ 1.90 ಲಕ್ಷಕ್ಕೂ ಅಧಿಕ ಮಂದಿ ಪರೀಕ್ಷೆಗೆ ಹೆಸರು ನೋಂದಣಿ ಮಾಡಿಕೊಂಡಿದ್ದು, ಶೇ 92ರಷ್ಟು ಮಂದಿ ಪರೀಕ್ಷೆ ಬರೆದಿದ್ದರು. ಎಂಜಿನಿಯರಿಂಗ್ ವಿಭಾಗದಲ್ಲಿ ಜಫಿನ್ ಬಿಜು (ಪ್ರಥಮ) ಪಡೆದಿದ್ದಾರೆ. ಇವರು ಬೆಂಗಳೂರಿನ ಚೈತನ್ಯ ಟೆಕ್ನೋ…