ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದೇಶಿ ಜಿಪಿಎಸ್ ಗೆ ನಾವಿಕ್ ಎಂದು ನಾಮಕರಣ ಮಾಡಿದ್ದ ಪ್ರಧಾನಿ, ದೇಶದ ಯಾವುದೇ ಭಾಗದಲ್ಲಿ ಪ್ರಯಾಣಿಕರು ದಾರಿ ತಪ್ಪಿದರೆ, ಸರಿಯಾದ ದಾರಿ ತೋರಿಸುವ ದೇಶಿ ಜಿಪಿಎಸ್ (ಗ್ಲೋಬಲ್ ಪೊಸಿಷನಿಂಗ್ ಸಿಸ್ಟಂ ಅಥವಾ ದಿಕ್ಸೂಚಿ ವ್ಯವಸ್ಥೆಯ ತಂತ್ರಜ್ಞಾನ) ನಾವಿಕ್ ಅಂತಿಮ ಹಂತದ ಪರೀಕ್ಷಾರ್ಥ ಪ್ರಯೋಗದಲ್ಲಿದ್ದು, 2018 ವರ್ಷಾರಂಭಕ್ಕೆ ಸಾರ್ವಜನಿಕ ಬಳಕೆಗೆ ಮುಕ್ತವಾಗಲಿದೆ.
ದೇಶದ ಯಾವುದೇ ಭಾಗದಲ್ಲಿ ಪ್ರಯಾಣಿಕರು ದಾರಿ ತಪ್ಪಿದರೆ, ಸರಿಯಾದ ದಾರಿ ತೋರಿಸುವ ದೇಶಿ ಜಿಪಿಎಸ್ (ಗ್ಲೋಬಲ್ ಪೊಸಿಷನಿಂಗ್ ಸಿಸ್ಟಂ ಅಥವಾ ದಿಕ್ಸೂಚಿ ವ್ಯವಸ್ಥೆಯ ತಂತ್ರಜ್ಞಾನ) ನಾವಿಕ್ ಅಂತಿಮ ಹಂತದ ಪರೀಕ್ಷಾರ್ಥ ಪ್ರಯೋಗದಲ್ಲಿದ್ದು, 2018 ವರ್ಷಾರಂಭಕ್ಕೆ ಸಾರ್ವಜನಿಕ ಬಳಕೆಗೆ ಮುಕ್ತವಾಗಲಿದೆ.
ಇಂಡಿಯನ್ ನ್ಯಾವಿಗೇಷನ್ ಸ್ಯಾಟಲೈಟ್ ಸಿಸ್ಟಂ (ಐಆರ್ ಎನ್ಎಸ್ಎಸ್) ನಾವಿಕ್ ನ ಅಂತಿಮ ಹಂತದ ಪರೀಕ್ಷೆ ನಡೆಯುತ್ತಿದ್ದು, 2018 ರ ವರ್ಷಾರಂಭಕ್ಕೆ ಸಾರ್ವಜನಿಕ ಬಳಕೆಗೆ ಮುಕ್ತವಾಗಲಿದೆ ಎಂದು ಅಹಮದಾಬಾದ್ ನ ಮೂಲದ ಸ್ಪೇಸ್ ಅಪ್ಲಿಕೇಷನ್ ಕೇಂದ್ರ (ಎಸ್ಎಸಿ) ದ ತಪನ್ ಮಿಶ್ರ ಹೇಳಿದ್ದಾರೆ.
ಐಆರ್ ಎನ್ಎಸ್ಎಸ್ ಕಾರ್ಯಾಚರಣೆಗೆ ಅಗತ್ಯವಿದ್ದ 7 ಉಪಗ್ರಹ (ಐಆರ್ ಎನ್ಎಸ್ಎಸ್-1G) ಭಾರತ 2016 ರ ಏಪ್ರಿಲ್ 28 ರಂದು ಉಡಾವಣೆ ಮಾಡಿತ್ತು. ಐಆರ್ ಎನ್ಎಸ್ಎಸ್ ಗೆ ಪ್ರಧಾನಿ ನರೇಂದ್ರ ಮೋದಿ ನಾವಿಕ್ ಎಂದು ನಾಮಕರಣ ಮಾಡಿದ್ದು, ಭಾರತದ ಪ್ರದೇಶಗಳ ಬಗ್ಗೆ ನಿಖರವಾದ ಮಾಹಿತಿ ನೀಡಲಿದೆ.
24 ಉಪಗ್ರಹಗಳನ್ನು ಹೊಂದಿರುವ ಅಮೆರಿಕಾದ ಜಿಪಿಎಸ್ ಇಡಿ ವಿಶ್ವದ ಪ್ರದೇಶಗಳ (ಪೊಸಿಷನಿಂಗ್) ಬಗ್ಗೆ ಮಾಹಿತಿ ನೀಡುವ ಸಾಮರ್ಥ್ಯ ಹೊಂದಿದೆ. ಆದರೆ ಕೇವಲ 7 ಉಪಗ್ರಹಳನ್ನು ಹೊಂದಿರುವ ಭಾರತದ ನಾವಿಕ್ ವ್ಯವಸ್ಥೆ ಭಾರತ ಹಾಗೂ ಸುತ್ತಮುತ್ತಲ ವ್ಯಾಪ್ತಿಯ ಪ್ರದೇಶಗಳ ಬಗ್ಗೆ ಮಾತ್ರ ಮಾಹಿತಿ ನೀಡಲಿದೆಯಾದರೂ ಅಮೆರಿಕಾದ ಜಿಪಿಎಸ್ ಗಿಂತ ನಿಖರವಾದ ವ್ಯವಸ್ಥೆಯಾಗಿದೆ.
ಜಿಪಿಎಸ್ ಎನ್ನುವುದು ಯುಎಸ್ ಸರ್ಕಾರದ ಸ್ವಾಮ್ಯದ ಉಪಗ್ರಹಗಳ ವ್ಯವಸ್ಥೆಯಾಗಿದ್ದು ಅದು ಅವರಿಗೆ ಸಂಪರ್ಕ ಸಾಧಿಸುವ ಪ್ರತಿ ಸಾಧನಕ್ಕೆ ಸ್ಥಾನೀಕರಣ, ನ್ಯಾವಿಗೇಷನ್ ಮತ್ತು ಟೈಮಿಂಗ್ ಸೇವೆಗಳನ್ನು ಒದಗಿಸುತ್ತದೆ. ಪ್ರಸಕ್ತ ಸ್ಥಳ ಮತ್ತು ಸಮಯದ ಮೇಲೆ ಸಮಯ ಸ್ಟ್ಯಾಂಪ್ ಅನ್ನು ಪ್ರಸಾರ ಮಾಡುವ 27 ಉಪಗ್ರಹಗಳು ಸಿಗ್ನಲ್ ಅನ್ನು ಪ್ರತಿ 30 ಸೆಕೆಂಡುಗಳ ಆವರ್ತನದೊಂದಿಗೆ ಉತ್ಪಾದಿಸಲಾಗುತ್ತಿವೆ. ನಿಮ್ಮ ಸ್ಥಳವನ್ನು ಕಲಿಯಲು ನಿಮ್ಮ ಜಿಪಿಎಸ್ ರಿಸೀವರ್ ಕನಿಷ್ಠ 3-4 ಉಪಗ್ರಹಗಳಿಂದ ಸಿಗ್ನಲ್ಗಳನ್ನು ಪಡೆಯಬೇಕು ಮತ್ತು ಪ್ರಸ್ತುತ ಸಮಯದ ಪ್ರಕಾರ ನಿಮ್ಮ ಸ್ಥಾನದ ಅಕ್ಷಾಂಶ, ರೇಖಾಂಶ ಮತ್ತು ಎತ್ತರವನ್ನು 10 ಮೀಟರ್ಗಳಷ್ಟು ಅಂದಾಜಿನೊಂದಿಗೆ ಲೆಕ್ಕಾಚಾರ ಮಾಡಬೇಕಾಗುತ್ತದೆ. ಯಾವುದೇ ಆಧುನಿಕ ಸ್ಮಾರ್ಟ್ಫೋನ್ ಜಿಪಿಎಸ್ ರಿಸೀವರ್ ಅನ್ನು ಹೊಂದಿದೆ, ಇದು ಅಂತಹ ಸಂದೇಶಗಳನ್ನು ಸ್ವೀಕರಿಸುತ್ತದೆ ಮತ್ತು ಬೆಳಕಿನ ಮಾಹಿತಿಯನ್ನು ವೇಗದಲ್ಲಿ (ರೇಡಿಯೊ ಸಿಗ್ನಲ್) ಮತ್ತು ಈ ಸಿಗ್ನಲ್ ಅನ್ನು ಕಳುಹಿಸಿದ ಸಮಯವನ್ನು ಲೆಕ್ಕಹಾಕಲು ಡೇಟಾವನ್ನು ಬಳಸುತ್ತದೆ. ವೋಯ್ಲಾ! ಆದರೆ ಇದು ಅರ್ಧದಷ್ಟು ಅಲ್ಲ! ಜಿಪಿಎಸ್ ಸಿಗ್ನಲ್ ಗುರುತಿಸುವಿಕೆ ಮತ್ತು ಸ್ಥಾನೀಕರಣ ಸ್ಮಾರ್ಟ್ಫೋನ್ಗಾಗಿ ಕಠಿಣ ಸವಾಲಾಗಿದೆ, ಆದ್ದರಿಂದ ನಿಮ್ಮ ಮೊಬೈಲ್ ನಿಮ್ಮ ಸ್ಥಳವನ್ನು ಗುರುತಿಸುವ 4 ಪ್ರಮುಖ ಮಾರ್ಗಗಳಿವೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ವಿಶ್ವ ಆಹಾರ ದಿನದ ಹಿನ್ನೆಲೆ ಆಹಾರ ವಿಷವಾಗಲು ಕಾರಣಗಳೇನು, ಅದಕ್ಕೆ ಚಿಕಿತ್ಸೆ ಹಾಗೂ ಪರಹಾರವೇನು ಎಂದು ಮುಂದೆ ಲೇಖನದಲ್ಲಿ ತಿಳಿಯೋಣ. ಆಹಾರಕ್ಕಾಗಿಯೇ ಮನುಷ್ಯ ದಿನವಿಡೀ ನಾನಾ ಸರ್ಕಸ್ ಮಾಡಿಕೊಂಡು ಜೀವನ ಸಾಗಿಸುತ್ತಾನೆ. ಆದರೆ ಮನುಷ್ಯ ಕೆಲವೊಮ್ಮೆ ತಿನ್ನುವಂತಹ ಆಹಾರವು ವಿಷವಾಗುವುದು ಇದೆ. ಇಂತಹ ಸಮಸ್ಯೆಯು ಹೆಚ್ಚಿನವರನ್ನು ಕಾಡುವುದು ಇದೆ. ಆಹಾರವು ವಿಷವಾಗುವ ಪರಿಣಾಮ ಹಲವಾರು ರೀತಿಯ ಅಡ್ಡಪರಿಣಾಮಗಳು ದೇಹದ ಮೇಲೆ ಆಗಬಹುದು. ಆಹಾರ ವಿಷವಾಗುವುದು ಹೇಗೆ, ಅದಕ್ಕೆ ಪರಿಹಾರವೇನು ಎಂದು ನಾವು ಈ ಲೇಖನದ ಮೂಲಕ ತಿಳಿಯುವ….
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892ನಿಮ್ಮ ಜೀವನದ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಿಕ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಹಾಗೂ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿಶಾಶ್ವತ ಪರಿಹಾರ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(31 ಡಿಸೆಂಬರ್, 2018) ನಿಮ್ಮ ಮಗುವಿನಂಥಮತ್ತು ಮುಗ್ಧ ವರ್ತನೆ ಕುಟುಂಬದ ಸಮಸ್ಯೆಯನ್ನು ಪರಿಹರಿಸುವಲ್ಲಿ…
ಹಲವು ಪಾತ್ರಗಳ ಮೂಲಕ ಸಿನಿಪ್ರಿಯರನ್ನು ಚಿರಂಜೀವಿ ಸರ್ಜಾ ರಂಜಿಸಿದ್ದರು. ಹಾಗಿದ್ದರೂ ಅಭಿಮಾನಿಗಳಿಗೆ ಸಮಾಧಾನ ಆಗಿರಲಿಲ್ಲ. ಯಾಕೆಂದರೆ, ಫ್ಯಾನ್ಸ್ಗೆ ಇದ್ದ ಮಹತ್ವದ ಆಸೆಯೊಂದು ಇನ್ನೂ ಈಡೇರಿರಲಿಲ್ಲ. ಏನದು? ಸರ್ಜಾ ಕುಟುಂಬದ ಸ್ಟಾರ್ ಹೀರೋಗಳೆಲ್ಲ ಜೊತೆಯಾಗಿ ನಟಿಸಬೇಕು ಎಂದು ಅಭಿಮಾನಿಗಳು ಕನಸು ಕಂಡಿದ್ದರು. ಧ್ರುವ ಸರ್ಜಾ, ಚಿರಂಜೀವಿ ಸರ್ಜಾ ಜೊತೆ ಅವರ ಮಾವ ಅರ್ಜುನ್ ಸರ್ಜಾರನ್ನು ಒಟ್ಟಿಗೆ ತೆರೆಮೇಲೆ ನೋಡಬೇಕು ಎಂಬ ಆಸೆ ಅವರದ್ದಾಗಿತ್ತು. ಈ ವಿಚಾರದ ಬಗ್ಗೆ ಸರ್ಜಾ ಕುಟುಂಬದ ಹೀರೋಗಳಿಗೆ ಆಗಾಗ ಪ್ರಶ್ನೆ ಎದುರಾಗುತ್ತಲೇ ಇತ್ತು. ‘ನೀವು…
ಸಾಮಾಜಿಕ ಜಾಲತಾಣದಲ್ಲಿ ಹೆಸರು ಮಾಡಿದ್ದ 24 ವರ್ಷದ ಮೋಹಿತ್ ಮೋರ್ ಅವರನ್ನು ಮೂವರು ಅಪರಿಚಿತ ವ್ಯಕ್ತಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. ಟಿಕ್ ಟಾಕ್ ಮೂಲಕ ಅರ್ಧ ಮಿಲಿಯನ್ ಸಂಖ್ಯೆಯ ಫಾಲೋಯರ್ಸ್ ಗಳನ್ನು ಹೊಂದಿರುವ ಮೋಹಿತ್ ಅವರು ಫಿಟ್ ನೆಸ್ ಗೆ ಸಂಬಂಧಿಸಿದಂತೆ ನಿರಂತರವಾಗಿ ವಿಡಿಯೋ ಅಪ್ ಲೋಡ್ ಮಾಡುತ್ತಿದ್ದರು. ಮಂಗಳವಾರ ಸಂಜೆ ಐದು ಗಂಟೆ ವೇಳೆಗೆ ನಜಾಫ್ ಗಡದಲ್ಲಿ ಅವರು ಗೆಳೆಯನೊಂದಿಗೆ ಮಾತನಾಡುತ್ತಿದ್ದಾಗ ಈ ಘಟನೆ ನಡೆದಿದ್ದು, ಏಕಾಏಕಿ ಮೂರು ಜನ ದಾಳಿ ಮಾಡಿದ್ದು, ಸಿಸಿ ಟಿವಿಯಲ್ಲಿ…
ಪ್ರಧಾನ ಮಂತ್ರಿ ನರೇಂದ್ರ ಮೋದಿ ಭಾರತದ ಪಿತಾಮಹರೆನಿಸಬಹುದು ಎಂದು ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿರುವುದು ವಿವಾದಕ್ಕೆ ಕಾರಣವಾಗಿದೆ. ಇದರ ಬೆನ್ನಲ್ಲೇ ಮಹಾತ್ಮಾ ಗಾಂಧೀಜಿಯವರ ಮರಿ ಮೊಮ್ಮಗ ತುಷಾರ್ ಗಾಂಧಿ, ಟ್ರಂಪ್ ಅವರ ಹೇಳಿಕೆಗೆ ಆಕ್ಷೇಪ ವ್ಯಕ್ತಪಡಿಸಿ ಖಂಡಿಸಿದ್ದಾರೆ. ಭಾರತದ ಪಿತಾಮಹಾ ನರೇಂದ್ರ ಮೋದಿ ಎಂದು ಹೇಳುವ ಟ್ರಂಪ್ ಅಮೆರಿಕಾ ಅಧ್ಯಕ್ಷ ಟ್ರಂಪ್ ಅಮೆರಿಕಾ ಪಿತಾಮಹಾರಲ್ಲೊಬ್ಬರಾದ ಜಾರ್ಜ್ ವಾಷಿಂಗ್ಟನ್ ಅವರ ಸ್ಥಾನದಲ್ಲಿ ತಮ್ಮನ್ನು ಗುರುತಿಸಿಕೊಳ್ಳಲು ಸಿದ್ದರಿದ್ದಾರೆಯೇ ಎಂದು ಗಾಂಧಿ ಮರಿಮೊಮ್ಮಗ ಸಂದರ್ಶನವೊಂದರಲ್ಲಿ ಪ್ರಶ್ನಿಸಿದ್ದಾರೆ. ಸರ್ಕಾರ ಈ ವರ್ಷ…
ಚೀನಾದಲ್ಲಿ ಮಹಿಳೆಯೊಬ್ಬಳು ತನ್ನ ಪಾರ್ಶ್ವವಾಯು ಪತಿಗೆ ವಿಚ್ಛೇದನ ನೀಡಿದ್ದಾಳೆ. ನಂತ್ರ ತನ್ನ ಸ್ನೇಹಿತನೊಬ್ಬನ ಜೊತೆ ಮದುವೆಯಾಗಿದ್ದಾಳೆ. ಇಷ್ಟಕ್ಕೆ ಕಥೆ ಮುಗಿಯಲಿಲ್ಲ.