ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹೆಣ್ಣು ಮಕ್ಕಳ ಶಿಕ್ಷಣವನ್ನು ಉತ್ತೇಜಿಸಲು ಬಿಡ್ನಲ್ಲಿ ಬೆಂಗಳೂರಿನ ಮೇಯರ್ ಆರ್. ಸಂಪತ್ ರಾಜ್ 2018 ರಲ್ಲಿ ಜನಿಸಿದ ಮೊದಲ ಹೆಣ್ಣು ಮಕ್ಕಳಿಗೆ ಉಚಿತ ಶಿಕ್ಷಣ ನೀಡಲು ನಿರ್ಧರಿಸಿದ್ದಾರೆ.

“ಹೊಸ ವರ್ಷದ ದಿನದಂದು ಬಿಬಿಎಂಪಿ ಆಸ್ಪತ್ರೆಯಲ್ಲಿ ಜನಿಸಿದ ಮೊದಲ ಹೆಣ್ಣು ಮಗುವಿನ ವಿದ್ಯಾಭ್ಯಾಸಕ್ಕೆ 5 ಲಕ್ಷ ರೂ. ಪ್ರೋತ್ಸಾಹ ಧನ ನೀಡಲಾಗುವುದು,” ಎಂದು ಮೇಯರ್ ಆರ್.ಸಂಪತ್ರಾಜ್ ಘೋಷಿಸಿದರು.

ಅವರು ನಗರದಲ್ಲಿ ಸುದ್ದಿಗಾರರ ಜೊತಗೆ ಮಾತನಾಡಿದರು. ಇದೇ ವೇಳೆ ಅವರು “ಜ. 1ರಂದು ಸಹಜ ಹೆರಿಗೆಯಿಂದ ಜನಿಸಿದ ಹೆಣ್ಣು ಮಗು ಮತ್ತು ಪಾಲಿಕೆ ಆಯುಕ್ತರ ಹೆಸರಿನಲ್ಲಿ ಜಂಟಿ ಖಾತೆ ತೆರೆದು 5 ಲಕ್ಷ ರೂ. ಠೇವಣಿ ಇಡಲಾಗುವುದು.

ಐಎಎನ್ಎಸ್ ವರದಿ ಮಾಡಿರುವಂತೆ, ‘ಹೊಸ ವರ್ಷದ ಜನವರಿಯಲ್ಲಿ (ಜನವರಿ 1) ಜನಿಸಿದ ಮೊದಲ ಹೆಣ್ಣು ಮಗುವಿಗೆ ಯಾವುದೇ ನಾಗರಿಕ ಆಸ್ಪತ್ರೆಯಲ್ಲಿ ಸಾಮಾನ್ಯ ವಿತರಣಾ ಕಾಲೇಜ್ನಲ್ಲಿ ಪದವಿ ಮಟ್ಟಕ್ಕೆ ಉಚಿತ ಶಿಕ್ಷಣ ದೊರೆತಿದೆ, ಇದರಿಂದ ಹುಡುಗಿಯರು ಒಂದು ಹೊರೆ ಎಂದು ಪರಿಗಣಿಸುವುದಿಲ್ಲ, ‘ಮೇಯರ್ ಬೆಂಗಳೂರಿನಲ್ಲಿ IANS ಗೆ ಹೇಳಿದರು.

ವಿತರಣೆಗಾಗಿ ನಾಗರಿಕ ಆಸ್ಪತ್ರೆಗಳಿಗೆ ಹೋಗುತ್ತಿರುವ ಗರ್ಭಿಣಿ ಮಹಿಳೆಯರು ಬಡ ಕುಟುಂಬಗಳಿಂದ ಬಂದಿದ್ದಾರೆ ಮತ್ತು ದುರದೃಷ್ಟವಶಾತ್ ಹೆಣ್ಣು ಮಕ್ಕಳನ್ನು ಬೆಳೆಸಲು ಅವರಿಗೆ ಒಂದು ಹೊರೆಯಾಗಿದೆ’ ಎಂದು ಹೇಳಿದರು.
ಕೆಳಗಿನ ಪ್ರಕ್ರಿಯೆಯ ಮೂಲಕ ಮಗುವನ್ನು ಆಯ್ಕೆ ಮಾಡಲಾಗುತ್ತದೆ:-
ಆಸ್ಪತ್ರೆಯು ಡಿಸೆಂಬರ್ 31 ರ ಮಧ್ಯರಾತ್ರಿಯ ನಂತರ ಹುಟ್ಟಿದ ಸ್ತ್ರೀ ಶಿಶುಗಳ ಸಮಯವನ್ನು ದಾಖಲಿಸುತ್ತದೆ, ಮೊದಲನೆಯ ಗಂಟೆಯಲ್ಲಿ ಜನಿಸಿದವರು ವಿಜೇತರಾಗುತ್ತಾರೆ.

ಪ್ರತಿಫಲ ನೈಸರ್ಗಿಕ ಪ್ರಕ್ರಿಯೆಯ ಮೂಲಕ ಹೆಣ್ಣು ಮಗುವಿಗೆ ಮಾತ್ರ ಇರುತ್ತದೆ. ‘ಸಿಸೇರಿಯನ್-ವಿಭಾಗದ ಹುಟ್ಟನ್ನು ಯಾವುದೇ ಸಮಯದಲ್ಲಿ ಪ್ರಚೋದಿಸಬಹುದಾದ್ದರಿಂದ, ನಾಗರಿಕ ವೈದ್ಯರು ನೈಸರ್ಗಿಕ ಪ್ರಕ್ರಿಯೆಯ ಮೂಲಕ ಹುಟ್ಟಿದ ಹೆಣ್ಣುಮಕ್ಕಳಿಗೆ ಮಾತ್ರ ಪ್ರತಿಫಲವನ್ನು ನೀಡಲು ನಿರ್ಧರಿಸಿದ್ದಾರೆ’ ಎಂದು ಮೇಯರ್ ಸೇರಿಸಲಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇದಕ್ಕೂ ಮೊದಲು ಹೃದಯಾಘಾತ ಕೇವಲ ವಯಸ್ಸಾದವರಿಗೆ ಮಾತ್ರ ಬರುತ್ತಿತ್ತು. ಆದರೆ ಈಗ 25 ವರ್ಷ ವಯಸ್ಸಿರುವ ಯುವಕರಿಗೂ ಬಹಳಷ್ಟು ಮಂದಿಗೆ ಹೃದಯಾಘಾತ ಬರುತ್ತಿದೆ.
ಮಗುವಿಗೆ ಕಿವಿ ಚುಚ್ಚಿಸುವಾಗ ಯಾವುದೇ ರೀತಿಯ ಅನಸ್ಥೆಸಿಯಾ ಬಳಸುವುದಿಲ್ಲ. ಹಾಗಾಗಿ ನಿಮ್ಮ ಮಗುವಿಗೆ ತುಂಬಾನೇ ನೋವುಂಟಾಗಬಹುದು. ಕೆಲವು ಪೋಷಕರು ಮಗು ತುಂಬಾ ಚಿಕ್ಕದಿದ್ದಾಗಲೇ ಈ ನೋವು ಮುಗಿದು ಬಿಡಲಿ ಎಂದು ಯೋಚಿಸುತ್ತಾರೆ. ಇನ್ನು ಕೆಲವರು ಕಿವಿ ಚುಚ್ಚಿಸಲು ಮಗು ಸ್ವಲ್ಪ ದೊಡ್ದದಾಗುವವರೆಗು ಕಾಯುತ್ತಾರೆ.
ಮತ್ತೆ ನಮ್ಮ ಗಣೇಶ ಬಂದ. ಭಾರತದಲ್ಲಿ ವೈಭವದಿಂದ ಆಚರಿಸಲ್ಪಡುವ ಒಂದು ಹಬ್ಬ. ಪ್ರತಿ ವರ್ಷದ ಭಾದ್ರಪದ ಮಾಸದ ಶುಕ್ಲಪಕ್ಷದ ಚೌತಿಯ (ಚತುರ್ಥಿಯ) ದಿನ ಈ ಹಬ್ಬವನ್ನು ಆಚರಿಸಲಾಗುತ್ತದೆ. ಈ ಹಬ್ಬದಲ್ಲಿ ಗಣಪತಿಯನ್ನು ಪೂಜಿಸಲಾಗುತ್ತದೆ. ಬೆಳ್ಳಿ ಅಥವಾ ಮಣ್ಣಿನಿಂದ ಮಾಡಿದ ಗಣಪತಿಯ ಮೂರ್ತಿಯನ್ನು ವಿಧ್ಯುಕ್ತವಾಗಿ ಪೂಜಿಸಿ, ವ್ರತವೆಂದು ಆಚರಿಸಲಾಗುತ್ತದೆ. ಹಬ್ಬದ ದಿನ ಮೋದಕ, ಕಡುಬುಎಂಬ ಸಿಹಿ ತಿಂಡಿಯನ್ನು ಮಾಡಿ ಗಣೇಶನಿಗೆ ನೈವೇದ್ಯ ಮಾಡಲಾಗುತ್ತದೆ.
ಫೇಸ್ ಬುಕ್ ಮೆಸೆಂಜರ್ನಲ್ಲಿ ಕಳುಯಿಸುವ ವಾಯ್ಸ್ ಸಂದೇಶಗಳು ಮೂರನೇ ವ್ಯಕ್ತಿ ಕೇಳಿಸಿಕೊಳ್ಳುತ್ತಾನೆ ಎನ್ನುವ ವಿಚಾರ ಬೆಳಕಿಗೆ ಬಂದಿದೆ .ಇದು ಸಾಕಷ್ಟು ವಿರೋದಕ್ಕೆ ಕಾರಣವಾಗಿದೆ . ಫೇಸ್ಬುಕ್, ವಾಟ್ಸ್ಆ್ಯಪ್ ಸೇರಿಸಾಕಷ್ಟುಮೆಸೆಂಜರ್ಗಳಲ್ಲಿನಾವುಕಳುಹಿಸುವಸಂದೇಶಎಷ್ಟುಸುರಕ್ಷಿತಎನ್ನುವಪ್ರಶ್ನೆಆಗಾಗಕೇಳಿಬರುತ್ತಲೇಇರುತ್ತದೆ. ಈಮೊದಲುಫೇಸ್ಬುಕ್ಸಂಸ್ಥೆಗ್ರಾಹಕರಮಾಹಿತಿಯನ್ನುಮಾರಾಟಮಾಡಿದೆಎನ್ನುವಗಂಭೀರಆರೋಪಕೇಳಿಬಂದಿತ್ತು. ಈಗಮೆಸೆಂಜರ್ನಲ್ಲಿಕಳುಹಿಸುವಆಡಿಯೋಹಾಗೂವಾಯ್ಸ್ ಮೆಸೇಜ್ಗಳುಎಷ್ಟುಖಾಸಗಿಯಾಗಿಉಳಿಯುತ್ತವೆಎನ್ನುವಪ್ರಶ್ನೆಮೂಡಿದೆ ಆಡಿಯೋಕಳುಹಿಸಿದರೆಅದನ್ನುಅಕ್ಷರರೂಪದಲ್ಲಿಸಿದ್ಧಪಡಿಸಿಕೊಡುವಆಯ್ಕೆಫೇಸ್ಬುಕ್ ಮೆಸೆಂಜರ್ನಲ್ಲಿಲಭ್ಯವಿದೆ. ಆದರೆಇದರಲ್ಲಿಕೆಲಸಮಸ್ಯೆಗಳುಇರುವುದಾಗಿಬಳಕೆದಾರರುದೂರುನೀಡಿದ್ದರು. ಹೀಗಾಗಿಫೇಸ್ಬುಕ್ ಮೆಸೆಂಜರ್ನಲ್ಲಿಕಳುಹಿಸುವ ವಾಯ್ಸ್ ಸಂದೇಶಸರಿಯಾಗಿಅಕ್ಷರರೂಪಕ್ಕೆಬಂದಿದೆಯೇಎಂಬುದನ್ನುಪರೀಕ್ಷಿಸಲುಫೇಸ್ಬುಕ್ ಸಿಬ್ಬಂದಿಯನ್ನುಆಯ್ಕೆಮಾಡಿಕೊಂಡಿತ್ತುಎನ್ನುವವಿಚಾರಬೆಳಕಿಗೆಬಂದಿದೆ. ಬಳಕೆದಾರರುಮೆಸೆಂಜರ್ನಲ್ಲಿಕಳುಹಿಸುವವಾಯ್ಸ್ ಮೆಸೇಜ್ ಹಾಗೂಅಕ್ಷರರೂಪಕ್ಕೆತರಲಾದಮೆಸೇಜ್ ಸಂಗ್ರಹಿಸಿದ್ದಫೇಸ್ಬುಕ್ ಎರಡನ್ನೂಪರಿಶೀಲನೆನಡೆಸಿತ್ತು. ಈಬಗ್ಗೆಅನೇಕರುಅಪಸ್ವರಎತ್ತಿದ್ದಾರೆ. ಈಹಿನ್ನೆಲೆಯಲ್ಲಿಈಪ್ರಯತ್ನವನ್ನುಸಂಸ್ಥೆಕೈಬಿಟ್ಟಿದೆ. ಅಲ್ಲದೆ, ನಾವುವಾಯ್ಸ್ ಮೆಸೇಜ್ಅನ್ನುಸುರಕ್ಷಿತವಾಗಿಟ್ಟಿದ್ದೇವೆ, ಖಾಸಗಿತನಕ್ಕೆಧಕ್ಕೆಬಂದಿಲ್ಲಎಂದುಹೇಳಿದೆ.
ನಟ “ಸುದೀಪ್”ರವರು ಭಾರತದ ಪ್ರಮುಖ ನಟರಲ್ಲಿ ಒಬ್ಬರಾಗಿದ್ದಾರೆ. ಹಾಗಾಗಿ ಅವರು ಸದಾ ಸುದ್ದಿಯೇಲ್ಲಿರುತ್ತಾರೆ. ಇದಕ್ಕೆ ಇನ್ನೊಂದು ಕಾರಣ ಅವರು ಹೆಚ್ಚಾಗಿ ಬಳುಸುವ ಸಾಮಾಜಿಕ ಜಾಲತಾಣ ಟ್ವಿಟ್ಟರ್. ಕನ್ನಡದ ಬೇರೆಲ್ಲಾ ನಟರಿಗಿಂತ ಸುದೀಪ್ರವರು ಟ್ವಿಟ್ಟರ್ನಲ್ಲಿ ಹೆಚ್ಚಾಗಿ ಕಾಣಿಸಿಕೊಳ್ಳುತ್ತಾರೆ.
ಇತ್ತೀಚಿನ ವೇಗದ ಜೀವನ ಶೈಲಿಯಲ್ಲಿ ಬಹಳಷ್ಟು ಜನರಿಗೆ ಮಾರುಕಟ್ಟೆಗಳಿಗೆ ಹೋಗಿ ತಮಗೆ ಬೇಕಾದ ವಸ್ತುಗಳನ್ನ ಕೊಂಡುಕೊಳ್ಳಲು ಸಮಯವಿಲ್ಲ, ಅಷ್ಟೆ ಯಾಕೆ ತಾವು ತಮ್ಮ ಕೆಲಸ ಮುಗಿಸಿ ಮನೆಗೆ ಬಂದರೆ ತಮ್ಮ ಹೊಟ್ಟೆಗೆ ಊಟ ಮಾಡಿಕೊಂಡು ತಿನ್ನಲು ಸಹ ಸಮಯವಿಲ್ಲ. ಇಂತಹ ಎಲ್ಲಾ ಸಮಸ್ಯೆಗಳಿಗೂ ಪರಿಹಾರವೆಂಬಂತೆ ಹಲವಾರು ಆನ್ಲೈನ್ ಶಾಪಿಂಗ್ (ಅಂತರ್ಜಲ ಮಾರುಕಟ್ಟೆ) ವೆಬಸೈಟ್ಗಳು ಪ್ರಾರಂಭವಾಗಿವೆ. ಇದರೊಂದಿಗೆ ಊಟವನ್ನು ಸಹ ಮನೆ ಬಾಗಿಲಿಗೆ ತಲುಪಿಸುವ ವ್ಯವಸ್ಥೆಯನ್ನು ಸಹ ನಾವು ಕಾಣಬಹುದು. ಆದರೆ ಇವುಗಳೆಲ್ಲ ದೊಡ್ಡ ದೊಡ್ಡ ನಗರಗಳಿಗೆ ಮಾತ್ರ…