ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹೊಸ ವರ್ಷದ ಹಿನ್ನೆಲೆ ಜಿಲ್ಲೆಯ ಪ್ರಸಿದ್ಧ ಪ್ರವಾಸಿ ತಾಣವಾದ ಮುತ್ತತ್ತಿಗೆ ಒಂದು ದಿನ ಪ್ರವಾಸಿಗರ ಪ್ರವೇಶವನ್ನು ನಿಷೇಧಿಸಲಾಗಿದೆ ಎಂದು ಮಳವಳ್ಳಿ ತಹಶೀಲ್ದಾರ್ ಕೆ.ಚಂದ್ರಮೌಳಿ ಆದೇಶ ಹೊರಡಿಸಿದ್ದಾರೆ.
ಜಿಲ್ಲೆಯ ಮುತ್ತತ್ತಿಯು ಒಂದು ಪ್ರೇಕ್ಷಣಿಯ ಸ್ಥಳ. ಇಲ್ಲಿ ಸುತ್ತಮುತ್ತಲು ಕಾವೇರಿ ನದಿ ಹರಿಯುವುದರಿಂದ ಬೆಂಗಳೂರು, ಕನಕಪುರ, ಮಳವಳ್ಳಿ ಸೇರಿದಂತೆ ಹಲವೆಡೆಯಿಂದ ಹೊಸ ವರ್ಷದ ಹಿನ್ನೆಲೆಯಲ್ಲಿ ಬಹಳಷ್ಟು ಮಂದಿ ಪ್ರವಾಸಿಗರು ಬಂದು ಆಚರಣೆ ಮಾಡುತ್ತಾರೆ.
ನಿಸರ್ಗದ ಮಡಿಲಲ್ಲಿ ಮೋಜು ಮಸ್ತಿ ಮಾಡಿ ಹೊಸ ವರ್ಷವನ್ನು ಖುಷಿಯಿಂದ ಸ್ವಾಗತಿಸುತ್ತಾರೆ. ಹೀಗೆ ಸಂಭ್ರಮಿಸುವ ವೇಳೆ ಹಲವು ಅಹಿತಕರ ಘಟನೆಗಳು ಕೂಡ ಈ ಹಿಂದೆ ಸಂಭವಿಸಿದೆ. ಅಲ್ಲದೆ ಪ್ರದೇಶದಲ್ಲಿ ಹೊಸ ವರ್ಷ ಆಚರಣೆಗೆಂದು ಬರುವ ಪುಂಡ ಪೋಕರಿಗಳಿಗೆ ಕಡಿವಾಣ ಹಾಕಬೇಕೆಂದು ಇಲ್ಲಿನ ಆಡಳಿತ ಮಂಡಳಿ ಹೊಸ ತೀರ್ಮಾನವನ್ನು ತೆಗೆದುಕೊಂಡಿದೆ.
ಈ ಬಾರಿ ಮುತ್ತತ್ತಿಯಲ್ಲಿ ಪ್ರವಾಸಿಗರು ಹೊಸ ವರ್ಷ ಆಚರಣೆಗೆ ಬರುವಂತಿಲ್ಲ. ಹೌದು, ಡಿಸೆಂಬರ್ 31 ರ ಬೆಳಗ್ಗೆ 6 ಗಂಟೆಯಿಂದ 2019 ಜನವರಿ 1ರ ಮಧ್ಯರಾತ್ರಿವರೆಗೂ ಪ್ರವಾಸಿಗರ ಪ್ರವೇಶವನ್ನು ಮುತ್ತತ್ತಿಯಲ್ಲಿ ನಿಷೇಧಿಸಲಾಗಿದೆ.
ಹೊಸ ವರ್ಷ ಆಚರಣೆ ಹಿನ್ನೆಲೆಯಲ್ಲಿ ಮುತ್ತತ್ತಿ ಅರಣ್ಯ ಪ್ರದೇಶದಲ್ಲಿ ಪ್ರವಾಸಿಗರು ಮೋಜು ಮಸ್ತಿ ಮಾಡುವ ಸಾಧ್ಯತೆ ಹೆಚ್ಚಾಗಿದ್ದು, ಕಳೆದ ಕೆಲವು ವರ್ಷಗಳಿಂದ ಹಲವು ಪ್ರಕರಣಗಳು ದಾಖಲಾಗುತ್ತಲೇ ಇದೆ. ಇದನ್ನು ತಡೆಯಬೇಕು ಎಂಬ ಉದ್ದೇಶದಿಂದ ಪೊಲೀಸ್ ಇಲಾಖೆ ಮುತ್ತತ್ತಿಯಲ್ಲಿ ಪ್ರವಾಸಿಗರನ್ನು ಹೊಸ ವರ್ಷ ಆಚರಣೆಗೆ ಬಿಡಬಾರದು ಎಂದು ಅಲ್ಲಿನ ಅಧಿಕಾರಗಳ ಬಳಿ ಮನವಿ ಮಾಡಿಕೊಂಡಿದ್ದರು.
ಮುತ್ತತ್ತಿ ಅರಣ್ಯ ಪ್ರದೇಶದಲ್ಲಿ ಕಾವೇರಿ ನದಿ ಹರಿಯುತ್ತಿದ್ದು, ಮೋಜು ಮಸ್ತಿ ವೇಳೆ ಅಹಿತಕರ ಘಟನೆ ನಡೆಯುವ ಸಾಧ್ಯತೆ ಇದೆ. ಆದ್ದರಿಂದ ಪ್ರವಾಸಿಗರ ಹಿತದೃಷ್ಟಿಗಾಗಿ ಮುತ್ತತ್ತಿಗೆ ಹೊಸ ವರ್ಷದ ವೇಳೆ ಪ್ರವಾಸಿಗರಿಗೆ ನಿಷೇಧ ಹೇರಿ ಮಳವಳ್ಳಿ ತಹಶೀಲ್ದಾರ್ ಕೆ.ಚಂದ್ರಮೌಳಿ ಅವರು ಪೊಲೀಸರ ಮನವಿಗೆ ಸಮ್ಮತಿಸಿ ಆದೇಶ ಹೊರಡಿಸಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತ ಮತ್ತು ಪಾಕಿಸ್ತಾನ ನಡುವೆ ಇಂಗ್ಲೆಂಡ್’ನಲ್ಲಿ ನಡೆದ ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಫೈನಲ್ ನಡೆದಿದ್ದು, ಭಾರತ ಪಾಕಿಸ್ತಾನ ವಿರುದ್ದ ಸೋಲನುಭವಿಸಬೇಕಾಯಿತು.
ಜಿಲ್ಲೆಯ ನವಲಗುಂದದಲ್ಲಿ ಮುಂಗಾರು ಮಳೆ ನಂಬಿ ಬಿತ್ತನೆ ಮಾಡಿದ್ದ ರೈತರು ಈಗ ತಮ್ಮ ಬೆಳೆ ಉಳಿಸಿಕೊಳ್ಳಲು ಟ್ಯಾಂಕರ್ಗಳು ಮೊರೆ ಹೋಗಿದ್ದಾರೆ. ಹೌದು. ಸಾವಿರಾರು ರೂಪಾಯಿ ಖರ್ಚು ಮಾಡಿ ರೈತರು ಬಾಡಿಗೆ ನೀರು ತರಿಸಿ ತಮ್ಮ ಬೆಳೆಗಳು ಉಸಿರಾಡುವಂತೆ ಮಾಡುತ್ತಿದ್ದಾರೆ. ಕಳೆದ ನಾಲ್ಕು ವರ್ಷಗಳಿಂದ ನವಲಗುಂದ ತಾಲೂಕಿನಲ್ಲಿ ಭೀಕರ ಬರ ಇದೆ. ಈ ಸಲ ಮೇ ಅಂತ್ಯದಲ್ಲಿ ಸ್ವಲ್ಪ ಮಳೆಯಾಗಿತ್ತು. ಇದನ್ನು ನಂಬಿದ ರೈತರು, ಬಿ.ಟಿ. ಹತ್ತಿ ಮತ್ತು ಹೆಸರು ಬಿತ್ತನೆ ಮಾಡಿದ್ದರು. ಬೆಳೆ ಮೊಳಕೆಯೊಡೆದು ಈಗ ನೆಲ…
ಇತ್ತೀಚೆಗೆ ಸಾಮಾಜಿಕ ಜಾಲತಾಣದಲ್ಲಿ ನಕಲಿ ಖಾತೆಗಳು ಹೆಚ್ಚುತ್ತಿವೆ. ಒಬ್ಬ ವ್ಯಕ್ತಿ ಎರಡು, ಮೂರು ಫೇಸ್ ಬುಕ್ ಖಾತೆ ಓಪನ್ ಮಾಡಿಕೊಂಡಿದ್ದಾರೆ. ನಕಲಿ ಫೇಸ್ಬುಕ್ ಖಾತೆಗಳಿಂದ ಸಾಕಷ್ಟು ವಂಚನೆ ಪ್ರಕರಣಗಳು ಬೆಳಕಿಗೆ ಬಂದಿವೆ. ಇದನ್ನು ತಡೆಯಲು ಫೇಸ್ ಬುಕ್ ಸೇರಿ ಇತರೆ ಸಾಮಾಜಿಕ ಜಾಲತಾಣ ಬಳಕೆದಾರರ ಪ್ರೊಫೈಲ್ಗೆ ಆಧಾರ್ ಸಂಖ್ಯೆ ಜೋಡಣೆ ಮಾಡಬೇಕು ಎಂದು ಮದ್ರಾಸ್, ಬಾಂಬೆ ಹಾಗೂ ಮಧ್ಯ ಪ್ರದೇಶದ ಹೈಕೋರ್ಟ್ನಲ್ಲಿ ಸಲ್ಲಿಕೆಯಾಗಿರೋ ಆರ್ಜಿಗಳನ್ನು ಸುಪ್ರೀಂಕೋರ್ಟ್ಗೆ ವರ್ಗಾಯಿಸಲು ಕೋರಿರುವ ಅರ್ಜಿ ವಿಚಾರಣೆಗೆ ಸರ್ವೋಚ್ಚ ನ್ಯಾಯಾಲಯ ಸಮ್ಮತಿಸಿದೆ. ಈ…
ಜಾನುವಾರುಗಳ ದಾಹ ನೀಗಿಸಿದ ಜಲದಾತ-ಸ್ವಂತ ವೆಚ್ಚದಲ್ಲಿ ಗೋಕಟ್ಟೆ ನಿರ್ಮಿಸಿದ ಅನ್ನದಾತ ಕಾಫಿನಾಡಿನ ವೀರಣ್ಣ ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನ ವಿಟ್ಲಾಪುರದ ನಿವಾಸಿಯಾಗಿರುವ 63 ವರ್ಷದ ವೀರಣ್ಣ ಗೋಕಟ್ಟೆ ನಿರ್ಮಿಸಿದ್ದಾರೆ. 9ನೇ ತರಗತಿವರೆಗೆ ಮಾತ್ರ ಓದಿರುವ ವೀರಣ್ಣ, ಕೃಷಿಯೊಂದಿಗೆ ಮತ್ತು ಮೂಕ ಪ್ರಾಣಿಗಳ ದಿನನಿತ್ಯ ಸೇವೆ ಮಾಡುತ್ತಿದ್ದಾರೆ. ಅರೆಮಲೆನಾಡಾಗಿರುವ ಚಿಕ್ಕಮಗಳೂರಲ್ಲಿ ಬೇಸಿಗೆ ವೇಳೆ ಜಾನುವಾರುಗಳಿಗೆ ನೀರು ಸಿಗೋದು ಕಷ್ಟ ಆಗಿತ್ತು. ಕುಡಿಯಲು ನೀರು ಸಿಗದೇ ದನಕರು ಪರದಾಡೋದನ್ನು ನೋಡಲಾಗದ ವೀರಣ್ಣ, ಮೂರು ವರ್ಷದ ಹಿಂದೆ ಅರಣ್ಯ ಇಲಾಖೆ ಅನುಮತಿ ಪಡೆದು…
ಮನೆ ಕಟ್ಟಲು ಮುಂದಾದವರಿಗೆ ಗುಡ್ ನ್ಯೂಸ್ ಇಲ್ಲಿದೆ. ರಾಜ್ಯದಲ್ಲಿ ಹೊಸ ಮರಳು ನೀತಿ ಜಾರಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಕ್ರಮಕೈಗೊಂಡಿದೆ. ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಮರಳು ನೀತಿ ಜಾರಿಗೆ ಕ್ರಮ ಕೈಗೊಂಡಿದ್ದು 2014ರಲ್ಲಿ ಮರಳು ನೀತಿ ಪ್ರಕಟಿಸಲಾಗಿತ್ತು. ಅಕ್ರಮ ಮರಳು ಸಾಗಾಟಕ್ಕೆ ಬ್ರೇಕ್ ಹಾಕಲು ಜಿಲ್ಲಾ ಮತ್ತು ತಾಲೂಕು ಮಟ್ಟದಲ್ಲಿ ಮೇಲ್ವಿಚಾರಣೆ ಸಮಿತಿ ರಚಿಸಲಾಗಿತ್ತು. ಮರಳು ದರ ನಿಗದಿ ಮಾಡುವ ಅಧಿಕಾರವನ್ನು ಜಿಲ್ಲಾ ಸಮಿತಿಗೆ ನೀಡಿ ಮರಳು ಬ್ಲಾಕ್ ಗಳನ್ನು ಗುರುತಿಸಿ ಲೋಕೋಪಯೋಗಿ…
ಪ್ರಧಾನಿ ನರೇಂದ್ರ ಮೋದಿ ಅವರನ್ನು ಹಿಟ್ಲರ್ ಗೆ ಹೋಲಿಸಿದ್ದ ರಮ್ಯಾರನ್ನು ಹಾಸ್ಯ ನಟ ಬುಲೆಟ್ ಪ್ರಕಾಶ್ ತರಾಟೆಗೆ ತೆಗೆದುಕೊಂಡಿದ್ದರು. ಬುಲೆಟ್ ಪ್ರಕಾಶ್ ಅವರಿಗೆ ನವರಸನಾಯಕ ಜಗ್ಗೇಶ್ ಸಾಥ್ ಕೊಟ್ಟು ಟ್ವೀಟ್ ಮಾಡಿದ್ದರು. ಈಗ ಜಗ್ಗೇಶ್ ಟ್ವೀಟ್ ಮಾಡಿದ್ದಕ್ಕೆ ಅವರ ಕುಟುಂಬದ ವಿಚಾರವನ್ನು ಎಳೆದು ರಮ್ಯಾ ಬೆಂಬಲಿಗರು ಟ್ರೋಲ್ ಮಾಡುತ್ತಿದ್ದಾರೆ. ರಮ್ಯಾ ಬಗ್ಗೆ ಈ ರೀತಿಯ ಟೀಕೆಗೆ ಮಾಡಿದಕ್ಕೆ ಅವರ ಬೆಂಬಲಿಗರು ಜಗ್ಗೇಶ್ ಅವರ ವಿದೇಶಿ ಸೊಸೆಯ ಬಗ್ಗೆ ಪ್ರಶ್ನಿಸಿದ್ದಾರೆ. ವಿದೇಶಿ ಯುವತಿಯನ್ನು ಮದುವೆಯಾಗಿರುವ ಜಗ್ಗೇಶ್ ಮಗನ ಫೋಟೋ…