ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದು ಗುರುವಾರ, 1/3/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಮಾನಸಿಕವಾಗಿ ಚಿಂತೆ ಕಾಡುವುದು. ಹಳೆಯ ಸಂಬಂಧ, ಆರೋಗ್ಯ ದೃಷ್ಟಿಯಿಂದ ಉತ್ತಮವಾದ ದಿನ.ವ್ಯವಹಾರಗಳನ್ನು ಮುಂದುವರಿಸಿಕೊಳ್ಳುವುದು ಉತ್ತಮ. ಕೋರ್ಟು ವ್ಯವಹಾರ ಗಳಲ್ಲಿ ಮುನ್ನಡೆ ಸಾಂಸಾರಿಕವಾಗಿ ಸಂಪ್ರಾಪ್ತಿಯಾಗಲಿದೆ. ಗೌಪ್ಯವಾದ ಮಾಹಿತಿಯನ್ನು ಬಹಿರಂಗಪಡಿಸಬೇಡಿ.

ವಾಹನ ಚಾಲನೆಯಲ್ಲಿ ಜಾಗರೂಕರಾಗಿರಿ. ನಿರುದ್ಯೋಗಿ ಗಳಿಗೆ ಅನಿರೀಕ್ಷಿತ ಫಲ ತರಲಿದೆ. ನಿಮ್ಮ ಯೋಜನೆಗಳಿಗೆ ಕೊನೆಯ ಕ್ಷಣದಲ್ಲಿ ಬದಲಾವಣೆಗಳನ್ನು ಮಾಡಬೇಕಾಗುತ್ತದೆ. ಕೈಗೆತ್ತಿಕೊಂಡ ಕೆಲಸ ಕಾರ್ಯಗಳು ಸುಗಮವಾಗಿ ಆಗುವವು.

ಹೊಸ ಕೆಲಸದ ಯೋಜನೆಗಳನ್ನು ಮಾಡುವುದರಿಂದ, ಅದು ನಿಮಗೆ ಯಶಸ್ಸು ನೀಡುತ್ತದೆ. ನಿಮ್ಮ ಸಹೋದ್ಯೋಗಿಗಳು ಸಾಕಷ್ಟು ಬೆಂಬಲ ನೀಡುತ್ತಿಲ್ಲ ಎಂದು ನಿಮಗನ್ನಿಸಬಹುದಾದರೂ ಇಂದು ತಾಳ್ಮೆ ಕಳೆದುಕೊಳ್ಳಬೇಡಿ. ಹೊಸ ಮನೆಗೆ ಪ್ರವೇಶ ಮಾಡುವ ಸಾಧ್ಯತೆ. ಆರ್ಥಿಕವಾಗಿ ಧನಸಂಗ್ರಹವಾದರೂ ಜಾಗ್ರತೆ ಇರಲಿ.

ಹತ್ತಿರದವರಿಂದಲೇ ಹೊಸ ಸಮಸ್ಯೆಯು ಎದುರಾಗುವ ಸಾಧ್ಯತೆ. ಐಷಾರಾಮಿ ಚಟುವಟಿಕೆಗಳಿಗೆ ವೆಚ್ಚ. ಹೊಸ ಮನೆಗೆ ಪ್ರವೇಶ ಮಾಡುವ ಸಾಧ್ಯತೆ. ಖರ್ಚು ವೆಚ್ಚಗಳು ಮಿತಿಮೀರದಂತೆ ಗಮನಹರಿಸಿರಿ.

ಪ್ರಯಾಣದಲ್ಲಿ ಎಚ್ಚರಿಕೆ ಇರಲಿ. ಹೆಚ್ಚು ಆದಾಯದ ಮೂಲವನ್ನು ಪಡೆಯುತ್ತೀರಿ. ಎಂದಿನಂತೆ ಕೆಲಸಗಳನ್ನು ಸಲೀಸಾಗಿ ಮುಂದುವರಿಸಿಕೊಂಡು ಹೋಗುವಿರಿ. ದಾಯಾದಿಗಳ ಬಗ್ಗೆ ಜಾಗ್ರತೆ.ನಿಮಗೆ ಬರುವ ಒಂದು ತಪ್ಪು ಮಾಹಿತಿ,ನಿಮ್ಮ ಮಾನಸಿಕ ಒತ್ತಡಕ್ಕೆ ಕಾರಣವಾಗುತ್ತದೆ.

ಸಿಟ್ಟಾಗಬೇಡಿ,ಇದೆ ನಿಮ್ಮ ನಾಶಕ್ಕೆ ಕಾರನವಾಗಿತ್ತದೆ.ಆರೋಗ್ಯದ ಸಲುವಾಗಿ ಅತಿಯಾದ ಔಷಧ ಸೇವನೆ ಮಾಡುವುದು ಉತ್ತಮವಲ್ಲ. ಖರ್ಚು ಇದ್ದರೂ ಧನಾಗಮನ ಇದೆ.ಧಾನ್ಯ ವ್ಯವಹಾರದಲ್ಲಿ ಹಿನ್ನಡೆ.

ಕೌಟುಂಬಿಕ ಜೀವನದಲ್ಲಿ ಮಾನಸಿಕ ನೆಮ್ಮದಿ. ಅತಿಯಾದ ಮಾನಸಿಕ ಸಮಸ್ಯೆಯನ್ನು ದೂರವಿಡಿ. ದೊಡ್ಡ ವ್ಯವಹಾರವೊಂದರ ಬಗ್ಗೆ ಯೋಜನೆ ರೂಪಿಸುವ ಸಾಧ್ಯತೆ. ಆರೋಗ್ಯದ ಬಗ್ಗೆ ಬಗ್ಗೆ ಗಮನ ಇರಲಿ.

ಹಮ್ಮಿಕೊಂಡ ಕೆಲಸ ಕಾರ್ಯಗಳಲ್ಲಿ ವೈಫಲ್ಯ ಉಂಟಾಗುವ ಸಾಧ್ಯತೆ ವ್ಯವಹಾರಗಳ ಬಗ್ಗೆ ಹೆಚ್ಚಿನ ಜಾಗರೂಕತೆ ಅವಶ್ಯ. ಉದ್ಯೋಗ ವ್ಯವಹಾರಗಳಲ್ಲಿ ನಿರೀಕ್ಷಿತ ಫಲ ಸಿಗಲಾರದು. ಮಾನಸಿಕ ನೆಮ್ಮದಿ. ಅನ್ಯವ್ಯಕ್ತಿಗಳ ಮಾತಿನಿಂದ ನಿಷ್ಠುರ.

ಇತರರು ಹೇಳುವ ಮಾತಿನಿಂದ ಕ್ರೋಧ. ನಿಮಗೆ ಪ್ರೇಮ ನಿವೇದನೆ ಮಾಡುವ ಸಾಧ್ಯತೆಗಳಿವೆ. ಹಂತ ಹಂತವಾಗಿ ಅಭಿವೃದ್ಧಿ ನೆಮ್ಮದಿಸಾಮಾಜಿಕ ಚಟುವಟಿಕೆಗಳಲ್ಲಿ ತೊಡಗಿಕೊಳ್ಳುವ ಸಾಧ್ಯತೆ. ಕುಡಿಯುವ ಮತ್ತು ತಿನ್ನುವಾಗ ಎಚ್ಚರದಿಂದಿರಿ.ಭೂ ವಾಹನಾದಿಗಳಲ್ಲಿ ಸುಖ.

ಅತಿ ವಿನಯದಿಂದ ನಿಮ್ಮ ಮುಂದೆ ಬರುವ ಜನರಿಂದ ಮೋಸಕ್ಕೆ ಒಳಗಾಗುವ ಸಾಧ್ಯತೆ. ವಾಹನಗಳ ವ್ಯವಹಾರದಿಂದ ಅಧಿಕ ಲಾಭ ಧನಾತ್ಮಕ ಚಿಂತನೆ ನಿಮಗೆ ತುಂಬಾ ಸಹಾಯ ಮಾಡುತ್ತದೆ. ನ್ಯಾಯಾಲಯದ ವಿಚಾರಗಳಿಗಾಗಿ ನಡೆಸುವ ಅಲೆದಾಟ ಕಡಿಮೆಯಾಗುವುದು. ದಾಂಪತ್ಯದಲ್ಲಿ ಸುಖ ಸಂತೋಷ

ಜೀವನದ ಏಳಿಗೆಗಾಗಿ ಸಂಕಲ್ಪ. ಹೊಸ ಉದ್ಯೋಗ ಪಡೆಯುವುದಕ್ಕಿಂತ ಮೊದಲು, ಈಗಿರುವ ಕೆಲಸಕ್ಕೆ ರಾಜೀನಾಮೆ ನೀಡಬೇಡಿ. ಉತ್ತಮ ಭಾಗ್ಯ ನಿಮಗಿದೆ. ಬಂದ ಅವಕಾಶಗಳನ್ನು ಚೆನ್ನಾಗಿ ಉಪಯೋಗಿಸಿಕೊಳ್ಳಿ. ಭೂ ಸಂಬಂಧಿ ವ್ಯವಹಾರಗಳಲ್ಲಿ ತೊಡಗಿರುವವರ ವ್ಯವಹಾರದಲ್ಲಿ ಚುರುಕುತನ

ಮನೆಯಲ್ಲಿ ಮಂಗಳ ಕಾರ್ಯಗಳ ಪ್ರಸ್ತಾಪ. ಬಂಧು, ಮಿತ್ರರಿಂದ ಸಹಕಾರ. ದುಬಾರಿ ಸಾಹಸಕ್ಕೆ ಕೈಹಾಕುವ ಮೊದಲು ನಿಮ್ಮ ವಿವೇಚನೆ ಬಳಸಿ. ಹೊಸ ಕಾರ್ಯಗಳಿಗೆ ಉತ್ತಮ ಸಮಯವಲ್ಲ. ಹಣಕಾಸು ಲಾಭಗಳು ವಿವಿಧ ಮೂಲಗಳಿಂದ ಬರುತ್ತದೆ.ಆರ್ಥಿಕ ಅಡಚಣೆಗಳು ಬಂದರೂ ಹೆಚ್ಚಿನ ಸಮಸ್ಯ ಇಲ್ಲ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕುರಿಗಾಯಿ ಹನುಮಂತ ಅವರು ಜೀ ಕನ್ನಡ ವಾಹಿನಿಯ ‘ಸರಿಗಮಪ’ ಕಾರ್ಯಕ್ರಮದಲ್ಲಿ ಹಾಡುವ ಮೂಲಕ ವೀಕ್ಷಕರ ಮನಗೆದ್ದಿದ್ದಾರೆ. ತಮ್ಮದೇ ಶೈಲಿಯಲ್ಲಿ ಹಾಡುವ ಮೂಲಕ ಹನುಮಂತ ಅವರು ಮನೆ ಮಾತಾಗಿದ್ದಾರೆ. ಅವರಿಗೆ ಸಿನಿಮಾದಲ್ಲಿ ಹಾಡುವ ಅವಕಾಶ ಕೊಡುವುದಾಗಿ ನಿರ್ದೇಶಕ ಯೋಗರಾಜ ಭಟ್ ಈಗಾಗಲೇ ಭರವಸೆ ನೀಡಿದ್ದಾರೆ. ‘ಸರಿಗಮಪ’ ಕಾರ್ಯಕ್ರಮದ ನಿರೂಪಕಿ ಅನುಶ್ರೀ ಲಂಬಾಣಿ ಉಡುಗೆ ತಂದುಕೊಡುವಂತೆ ಕೇಳಿಕೊಂಡಿದ್ದರಂತೆ. ಹನುಮಂತ ಅವರ ತಾಯಿ ಲಂಬಾಣಿ ಉಡುಗೆ ತಂದುಕೊಟ್ಟಿದ್ದು, ಅದನ್ನು ಧರಿಸಿ ಸಂತಸ ಹಂಚಿಕೊಂಡ ಅನುಶ್ರೀ ಕ್ಷಮೆ ಕೂಡ ಕೇಳಿದ್ದಾರೆ. ‘ತಮ್ಮ ಹನುಮಂತ…
KA-01 ಬೆಂಗಳೂರು ಕೇಂದ್ರ , ಕೋರಮಂಗಲ KA-02 ಬೆಂಗಳೂರು ಪಶ್ಚಿಮ, ರಾಜಾಜಿನಗರ KA-03 ಬೆಂಗಳೂರು ಪೂರ್ವ, ಇಂದಿರಾನಗರ KA-04 ಬೆಂಗಳೂರು ಉತ್ತರ, ಯಶವಂತಪುರ KA-05 ಬೆಂಗಳೂರು ದಕ್ಷಿಣ, ಜಯನಗರ 4th ಬ್ಲಾಕ್ KA-06 ತುಮಕೂರು KA-07 ಕೋಲಾರ KA-08 ಕೋಲಾರ್ ಗೋಲ್ಡ್ ಫೀಲ್ಡ್ಸ್ (KGF) KA-09 ಮೈಸೂರು ಪಶ್ಚಿಮ KA-10 ಚಾಮರಾಜ್ನಗರ KA-11 ಮಂಡ್ಯ KA-12 ಮಡಿಕೇರಿ KA-13 ಹಾಸನ KA-14 ಶಿವಮೊಗ್ಗ KA-15 ಸಾಗರ KA-16 ಚಿತ್ರದುರ್ಗ KA-17 ದಾವಣಗೆರೆ KA-18 ಚಿಕ್ಕಮಗಳೂರು KA-19 ಮಂಗಳೂರು…
ನೋಡುವುದಕ್ಕೆ ಸಣ್ಣ ದಾರದಂತಿದೆ… ಆದರೆ, ಇದು ಮಾಡುವ ಕೆಲಸ ಅತಿ ಭಯಾನಕ. ಮನುಷ್ಯನ ಮೆದುಳನ್ನು ಸ್ವಲ್ಪ ಸ್ವಲ್ಪವೇ ತಿನ್ನುವುದು ಈ ಹುಳುವಿನ ಕೆಲಸ. ವೈದ್ಯಕೀಯ ಪರಿಭಾಷೆಯಲ್ಲಿ ಇದನ್ನು `ಟೇಪ್ ವರ್ಮ್’ ಎಂದು ಕರೆಯುತ್ತಾರೆ. ಇಂತಹ ವಿಚಿತ್ರ ಹುಳುವನ್ನು ವ್ಯಕ್ತಿಯೊಬ್ಬರ ಮೆದುಳಿನಿಂದ ವೈದ್ಯರು ಯಶಸ್ವಿ ಶಸ್ತ್ರಚಿಕಿತ್ಸೆ ಮೂಲಕ ಹೊರತೆಗೆದಿದ್ದಾರೆ ಆಗ್ನೇಯ ಚೀನಾದ 36 ವರ್ಷದ ವಾಂಗ್ ಎಂಬವರು ಬರೋಬ್ಬರಿ 15 ವರ್ಷಗಳಿಂದ ಈ ದಾರದಂತಹ ಹುಳುವಿನ ಕಾಟದಿಂದ ನಲುಗಿದ್ದರು. ಸುಮಾರು 12 ಸೆಂಟಿ ಮೀಟರ್ನಷ್ಟು ಉದ್ದವಿದ್ದ ಈ ಹುಳು…
ಬೆಂಗಳೂರು ಮುದ್ದಿನಪಾಳ್ಯ ದ ಲಕ್ಷ್ಮಿ ವೆಂಕಟೇಶ್ವರ ದೇವಾಲಯದಲ್ಲಿ ಇಂದು ‘ಕಾಮಿಡಿ ಕಿಲಾಡಿಗಳು’ ರಿಯಾಲಿಟಿ ಶೋ ಸ್ಪರ್ಧಿಗಳಾದ ಗೋವಿಂದೇಗೌಡ ಮತ್ತು ದಿವ್ಯಾ ಅವರ ನಿಶ್ಚಿತಾರ್ಥ ನೆರವೇರಿದೆ. ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ‘ಕಾಮಿಡಿ ಕಿಲಾಡಿಗಳು’ ರಿಯಾಲಿಟಿ ಶೋನ ಕ್ಯೂಟ್ ಕಪಲ್ ಗೋವಿಂದೇ ಗೌಡ ಹಾಗೂ ದಿವ್ಯಾಶ್ರೀ ಭಾನುವಾರ ಒಬ್ಬರನೊಬ್ಬರು ತಮ್ಮ ಉಂಗುರವನ್ನು ಬದಲಾಯಿಸಿಕೊಂಡಿದ್ದಾರೆ. ಇವರಿಬ್ಬರ ನಿಶ್ಚಿತಾರ್ಥ ಸರಳವಾಗಿ ನಡೆದಿದ್ದು, ಕುಟುಂಬಸ್ಥರು ಹಾಗೂ ಆಪ್ತ ಸಂಬಂಧಿಕರು ಮಾತ್ರ ಆಗಮಿಸಿದ್ದರು. ಜೀ ಕನ್ನಡ ವಾಹಿನಿಯ ‘ಕಾಮಿಡಿ ಕಿಲಾಡಿಗಳು’ ಶೋನಲ್ಲಿ ಸ್ಪರ್ಧಿಗಳಾಗಿದ್ದ ಗೋವಿಂದೇಗೌಡ ಮತ್ತು ದಿವ್ಯಾ ಸ್ನೇಹಿತರಾಗಿದ್ದರು….
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಹಲವು ಹೆಸರುಗಳಿಂದ ಕರೆಯಲ್ಪಡುವ ಆಂಜನೇಯನ ವಿಶೇಷತೆ ಮಹತ್ವ ಪೂರ್ಣವಾದದ್ದು. ರಾಮನ ಪರಮ ಭಕ್ತನಾದ ಹನುಮಂತನಿಗೆ ಅಪಾರ ಸಂಖ್ಯೆಯ ಭಕ್ತರು… ಮೊದಲಿಗೆ ಪಂಚಮುಖಿ ಆಂಜನೇಯನ ಅವತಾರವಾಗಿದ್ದು ಹೇಗೆ ಎಂದು ತಿಳಿಯೋಣ… ರಾಮಾಯಣದ ಯದ್ಧದಲ್ಲಿ ರಾಮ ರಾವಣರು ಯುದ್ದ ಮಾಡುತ್ತಿರುವಾಗ, ರಾವಣನು ಪಾತಾಳಲೋಕದ ದೊರೆಯಾದ ಅಹಿರಾವಣನ ಸಹಾಯ ಪಡೆಯುತ್ತಾನೆ ಹನುಮಂತನು ರಾಮ ಲಕ್ಷ್ಮಣರ ರಕ್ಷಣೆಗೆ ನಿಲ್ಲುತ್ತಾನೆ. ಹನುಮಂತನು ರಾಮ ಲಕ್ಷ್ಮಣರನ್ನು ರಕ್ಷಿಸಲು ಬೃಹತ್ ಆಕಾರ ತಳೆಯುತ್ತಾನೆ, ಅಹಿರಾವಣನು ರಾವಣನ ತಮ್ಮನಾದ ವಿಭೀಷಣನ…
ಸಾಮಾಜಿಕ ಜಾಲತಾಣದಲ್ಲಿ ಹೆಸರು ಮಾಡಿದ್ದ 24 ವರ್ಷದ ಮೋಹಿತ್ ಮೋರ್ ಅವರನ್ನು ಮೂವರು ಅಪರಿಚಿತ ವ್ಯಕ್ತಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. ಟಿಕ್ ಟಾಕ್ ಮೂಲಕ ಅರ್ಧ ಮಿಲಿಯನ್ ಸಂಖ್ಯೆಯ ಫಾಲೋಯರ್ಸ್ ಗಳನ್ನು ಹೊಂದಿರುವ ಮೋಹಿತ್ ಅವರು ಫಿಟ್ ನೆಸ್ ಗೆ ಸಂಬಂಧಿಸಿದಂತೆ ನಿರಂತರವಾಗಿ ವಿಡಿಯೋ ಅಪ್ ಲೋಡ್ ಮಾಡುತ್ತಿದ್ದರು. ಮಂಗಳವಾರ ಸಂಜೆ ಐದು ಗಂಟೆ ವೇಳೆಗೆ ನಜಾಫ್ ಗಡದಲ್ಲಿ ಅವರು ಗೆಳೆಯನೊಂದಿಗೆ ಮಾತನಾಡುತ್ತಿದ್ದಾಗ ಈ ಘಟನೆ ನಡೆದಿದ್ದು, ಏಕಾಏಕಿ ಮೂರು ಜನ ದಾಳಿ ಮಾಡಿದ್ದು, ಸಿಸಿ ಟಿವಿಯಲ್ಲಿ…