ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಆರ್ಥಿಕವಾಗಿ ದುರ್ಬಲರಾಗಿರುವ ಕುಟುಂಬಗಳಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರ ನೀಡುತ್ತಿರುವ ಬಿಪಿಎಲ್ ಪಡಿತರವನ್ನು ಕೆಲವು ಸದೃಢ ಕುಟುಂಬಗಳು ಸುಳ್ಳು ಮಾಹಿತಿ ನೀಡಿ ಪಡೆದುಕೊಂಡು ಸರ್ಕಾರಕ್ಕೆ ವಂಚನೆ ಮಾಡಿವೆ.

ಸುಳ್ಳು ಮಾಹಿತಿ ನೀಡಿ ಬಿಪಿಎಲ್ ಕಾರ್ಡ್ ಪಡೆದವರನ್ನು ಪತ್ತೆಹಚ್ಚಲು ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಕಾರ್ಯಾಚರಣೆ ಆರಂಭಿಸಿದೆ. ಸರ್ಕಾರ ಬಿಪಿಎಲ್ ಪಡಿತರ ಚೀಟಿ ಪಡೆಯಲು 1.20 ಲಕ್ಷ ರೂ. ಒಳಗೆ ಕುಟುಂಬದ ಆದಾಯ ನಿಗದಿಪಡಿಸಿದೆ. ಆದಾಯವನ್ನು ಮೀರಿದ ಕುಟುಂಬಗಳು ಬಿಪಿಎಲ್ ಕಾರ್ಡ್ ಪಡೆದು ವಂಚಿಸಿದ್ದಾರೆ.

ನೌಕರರು, ವರ್ತಕರು, ಅಂಗಡಿಗಳ ಮಾಲೀಕರು, ಗುತ್ತಿಗೆದಾರರು ಹೀಗೆ ಆರ್ಥಿಕವಾಗಿ ಸಬಲರಾದವರು ಕೂಡ ನಕಲಿ ದಾಖಲೆ ನೀಡಿ ಬಿಪಿಎಲ್ ಕಾರ್ಡ್ ಪಡೆದುಕೊಂಡಿದ್ದಾರೆನ್ನಲಾಗಿದ್ದು, ಈ ನಿಟ್ಟಿನಲ್ಲಿ ಪತ್ತೆ ಕಾರ್ಯಾಚರಣೆ ಕೈಗೊಳ್ಳಲಾಗಿದೆ ಎಂದು ಹೇಳಲಾಗಿದೆ.

ಬಿಪಿಎಲ್ ಕಾರ್ಡ್ ಪಡೆದುಕೊಂಡಿರುವ ಸದೃಢರು 2019ರ ಸೆಪ್ಟೆಂಬರ್ 30ರ ಒಳಗೆ ಕಾರ್ಡ್ ವಾಪಸ್ ಮಾಡಬೇಕು. ಇಲ್ಲವೇ ಅಂತಹ ಅನರ್ಹರನ್ನು ಸರ್ಕಾರವೇ ಪತ್ತೆಮಾಡಿ ಅವರು ಎಷ್ಟು ದಿನದಿಂದ ಅಕ್ಕಿ ಪಡೆದಿದ್ದಾರೆ ಎಂಬುದನ್ನು ಲೆಕ್ಕಹಾಕಿ ಮುಕ್ತ ಮಾರುಕಟ್ಟೆ ದರ ಒಂದು ಕೆಜಿಗೆ 35 ರೂ. ನಂತೆ ದಂಡ ವಸೂಲಿ ಮಾಡಲಾಗುವುದು. ಕಾನೂನು ಕ್ರಮ ಜರುಗಿಸಿ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದು ಎಂದು ಹೇಳಲಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದೇಶದ ಮೊದಲ ರೋಬೋಟ್ ರೆಸ್ಟೋರೆಂಟ್ ಚೆನ್ನೈನಲ್ಲಿ ಶುರುವಾಗಿದೆ. ಇಲ್ಲಿ ವೇಟರ್ ಬದಲು ರೋಬೋಟ್ ಆಹಾರ ಒದಗಿಸುವ ಕೆಲಸ ಮಾಡುತ್ತದೆ. ಈ ರೆಸ್ಟೋರೆಂಟ್ ಚೆನ್ನೈನ ಮಹಾಬಲಿಪುರಂ ರಸ್ತೆಯಲ್ಲಿದೆ. ಥಾಯ್ ಹಾಗೂ ಚೈನೀಸ್ ಆಹಾರ ಗ್ರಾಹಕರಿಗೆ ಸಿಗಲಿದೆ.
ನಾಗವಲ್ಲಿ ಪಾತ್ರ ಜನಪ್ರಿಯವಾದ ಕಾರಣ ಅದೇ ಹೆಸರಿನಲ್ಲಿ ಸಿನಿಮಾ ಸಹ ಆಗಿದೆ. ಆದರೆ, ಚಿತ್ರರಂಗದವರು ಅಷ್ಟಕ್ಕೇ ಬಿಡುವ ಹಾಗೆ ಕಾಣುತ್ತಿಲ್ಲ. ವಿಷ್ಣುವರ್ಧನ್ ಮತ್ತು ಸೌಂದರ್ಯ ಅವರ ಸಾವಿಗೆ ಅದೇ ನಾಗವಲ್ಲಿ ಕಾರಣನಾ ಎಂಬ ವಿಷಯವನ್ನಿಟ್ಟುಕೊಂಡು ಸಿನಿಮಾ ಮಾಡುವ ಪ್ರಯತ್ನ ಸದ್ದಿಲ್ಲದೆ ಕನ್ನಡ ಚಿತ್ರರಂಗದಲ್ಲಿ ಆಗಿದೆ.
ಬೇಸಿಗೆ ರಜೆಗಳು ಮಕ್ಕಳ ಜೀವನದಲ್ಲಿ ಅತ್ಯಂತ ಖುಷಿಯ ಕ್ಷಣಗಳು. ಶಾಲೆಯ ಒತ್ತಡದಿಂದ ದೂರವಾಗಿ, ಆಟ, ವಿಶ್ರಾಂತಿ, ಹೊಸ ವಿಷಯಗಳನ್ನು ಕಲಿಯುವ ಅವಕಾಶ ಈ ಸಮಯದಲ್ಲಿ ಸಿಗುತ್ತದೆ. ಆದರೆ, ಈ ಸಂತೋಷದ ಸಮಯದಲ್ಲಿ ಅಜಾಗರೂಕತೆ ಇದ್ದರೆ, ಅಪಾಯಗಳು ಕೂಡ ಸಂಭವಿಸಬಹುದು. ಆದ್ದರಿಂದ ರಜೆಗಳು ಆನಂದಕರವಾಗಿಯೇ ಇರಬೇಕು, ಅಪಾಯಕಾರಿಯಾಗಬಾರದು ಎಂಬುದು ಬಹಳ ಮುಖ್ಯ. ಬೇಸಿಗೆ ರಜೆಗಳಲ್ಲಿ ಮಕ್ಕಳ ಸುರಕ್ಷತೆಗಾಗಿ ಪೋಷಕರಿಗೆ ಮಹತ್ವದ ಸೂಚನೆ – ಬೇಸಿಗೆ ರಜೆಗಳಲ್ಲಿ ಮಕ್ಕಳು ಹೆಚ್ಚು ಸಮಯವನ್ನು ಹೊರಾಂಗಣದಲ್ಲಿ ಕಳೆಯುತ್ತಾರೆ. ಈ ಸಂದರ್ಭದಲ್ಲಿ ಕೆರೆಗಳು, ಬಾವಿಗಳು…
ರಾಣಿ ಪದ್ಮಿನಿ 13ನೇ ಶತಮಾನದ ರಾಜಸ್ಥಾನದ ಮೇವಾಡ್ ಸಂಸ್ಥಾನ (ಈಗಿನ ಚಿತ್ತೋಡಗಢ, ರಾಜಸ್ಥಾನ) ರಾಜ ರಾವಲ್ ರತನ ಸಿಂಗ್ ನ ರಾಣಿಯಾಗಿದ್ದಳು.ರಾಣಿ ಪದ್ಮಿನಿಯು ತುಂಬಾ ಸೌಂದರ್ಯವತಿಯಾಗಿದ್ದಳು ಕೂಡ. ಆಗ ಅಲ್ಲಾವುದ್ದೀನ್ ಖಿಲ್ಜಿ ಮೊಘಲ್ ದೊರೆಯಾಗಿ ದೆಹಲಿಯನ್ನಾಳುತ್ತಿದ್ದ, ಆತನೊಬ್ಬ ಹಿಂದೂ ವಿರೋಧಿ, ವಿಕೃತ ಕಾಮಿ & ಸಲಿಂಗಕಾಮಿಯೂ ಆಗಿದ್ದ.
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ನಮ್ಮ ಭಾರತ ದೇಶದಲ್ಲಿ ಹಣದ ವಿಷಯದ ಬಗ್ಗೆ ಮಾತನಾಡುವಾಗ ನಮ್ಮ ರುಪಾಯಿಯನ್ನು ಬೇರೆ ದೇಶದ ಕರೆನ್ಸಿಗಳ ಜೊತೆ ಹೋಲಿಸಿ ಮಾತನಾಡುವುದುಂಟು. ಅದರಲ್ಲೂ ಅಮೇರಿಕಾದ ಡಾಲರ್ ಜೊತೆಗೆ ಹೋಲಿಸಿಕೊಂಡು ಮಾತನಾಡುವುದು ಜಾಸ್ತಿ. ಅದರಲ್ಲೂ ನಮ್ಮ ರುಪಾಯಿ ಮುಂದೆ ಡಾಲರ್ ಮೌಲ್ಯ ಜಾಸ್ತಿ ಇರುವುದರಿಂದ ಅದರ ಬಗ್ಗೆಯೇ ನಮ್ಮಲ್ಲಿ ಚರ್ಚೆ ನಡೆಯುತ್ತದೆ. ಆದರೆ ನಮಗೆ ಗೊತ್ತೇ ಇಲ್ಲದ ವಿಷಯ ಏನಪ್ಪಾ ಅಂದ್ರೆ ಜಗತ್ತಿನಲ್ಲಿ ನಮ್ಮ ದೇಶದ ರುಪಾಯಿಗಿಂತ ಕಡಿಮೆ ಬೆಲೆಯುಳ್ಳ ಕರೆನ್ಸಿ…
ಮುಂಬೈ: ಬಹುಭಾಷಾ ನಟಿ ಸಮೀರಾ ರೆಡ್ಡಿ ಈಗ ತುಂಬು ಗರ್ಭಿಣಿಯಾಗಿದ್ದು, ಅವರು ಈಗ ಅಂಡರ್ವಾಟರ್ ಫೋಟೋಶೂಟ್ ಮಾಡಿಸಿದ್ದಾರೆ. ಈ ಫೋಟೋ ನೋಡಿದ ಅಭಿಮಾನಿಗಳು ಸಮೀರಾರನ್ನು ಟ್ರೋಲ್ ಮಾಡಲು ಶುರು ಮಾಡಿದ್ದಾರೆ.ಇತ್ತೀಚೆಗೆ ಸಮೀರಾ ಅಂಡರ್ವಾಟರ್ ಫೋಟೋಶೂಟ್ ಮಾಡಿಸಿ ಆ ಫೋಟೋಗಳನ್ನು ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ. ಈ ಫೋಟೋಶೂಟನ್ನು ಪ್ರೇರಣಾ ಬೇಯೋಸ್ ಅವರಿಂದ ಮಾಡಿಸಿದ್ದು, ಸಮೀರಾ ಅಂಡರ್ವಾಟರ್ ಫೋಟೋಶೂಟ್ನ ತಮ್ಮ ಅನುಭವವನ್ನು ಹಂಚಿಕೊಂಡಿದ್ದಾರೆ. ಈ ಬಗ್ಗೆ ಮಾತನಾಡಿದ ಸಮೀರಾ, “ನಾನು ಈ ಫೋಟೋಶೂಟ್ ಮಾಡಿಸುವಾಗ ತುಂಬಾ ಆನಂದಿಸಿದ್ದೇನೆ. ನಾನು ನನ್ನ ಜೀವನ…