ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಅಭಿನಯದ ‘ಅಂಜನಿಪುತ್ರ’ ಚಿತ್ರ ಪ್ರದರ್ಶನಕ್ಕೆ ಸೆಷೆನ್ಸ್ ಕೋರ್ಟ್ ಶನಿವಾರ ತಡೆಯಾಜ್ಞೆ ನೀಡಿದೆ.ಅಂಜನಿಪುತ್ರ ಚಿತ್ರದಲ್ಲಿ ವಕೀಲರ ಬಗ್ಗೆ ಅವಹೇಳನಕಾರಿ ಸಂಭಾಷಣೆ ಇರುವ ಹಿನ್ನೆಲೆಯಲ್ಲಿ ಸಿನಿಮಾ ಪ್ರದರ್ಶನಕ್ಕೆ ಸಿವಿಲ್ ಕೋರ್ಟ್ ತಡೆ ನೀಡಿದೆ.

ವಕೀಲ ಜಿ. ನಾರಾಯಣಸ್ವಾಮಿ ಅವರು ನಿರ್ದೇಶಕ, ನಿರ್ಮಾಪಕ, ಸೆನ್ಸಾರ್ ಬೋರ್ಡ್, ಫಿಲಂ ಚೇಂಬರ್ ವಿರುದ್ಧ ದೂರು ನೀಡಿದ್ದರು. ಈ ದೂರಿನ ಅರ್ಜಿ ವಿಚಾರಣೆಯನ್ನು ಶನಿವಾರ ನಡೆಸಿದ ಕೋರ್ಟ್ ಅಂಜನಿಪುತ್ರ ಸಿನಿಮಾ ಪ್ರದರ್ಶನ ಮಾಡದಂತೆ ಆದೇಶಿಸಿ ಜ. 2ಕ್ಕೆ ವಿಚಾರಣೆ ಮುಂದೂಡಿದೆ.

ಸಂಜೆ 7.30ರ ನಂತರ ರಾಜ್ಯಾದ್ಯಾಂತ ಎಲ್ಲಾ ಚಿತ್ರಮಂದರಿಗಳಲ್ಲಿ ಚಿತ್ರ ಪ್ರದರ್ಶನ ಸ್ಥಗಿತಗೊಳಿಸುವಂತೆ ಕೋರ್ಟ್ ಆದೇಶಿಸಿದೆ.

‘ನೀನು ಗಂಟೆ ಅಲ್ಲಾಡಿಸೋ ಹಾಗಿದ್ರೆ, ಕೋರ್ಟ್ ನಲ್ಲಿ ಅಲ್ಲಾಡ್ಸು. ಇಲ್ಲಿ ಅಲ್ಲಾಡಿಸಿದ್ರೆ ಕಟ್ ಮಾಡಿ ಬಿಡ್ತೀನಿ’ ಎಂದು ರವಿ ಶಂಕರ್ ಇನ್ಸ್ ಪೆಕ್ಟರ್ ಆಗಿ ವಕೀಲರಿಗೆ ಹೇಳುವ ದೃಶ್ಯ ಸಿನಿಮಾದಲ್ಲಿದೆ. ಈ ಸಂಭಾಷಣೆಯಿಂದ ವಕೀಲರಿಗೆ ಅವಮಾನವಾಗಿದೆ. ಹೀಗಾಗಿ ಒಂದೋ ಅಂಜನಿಪುತ್ರ ಸಿನಿಮಾ ಪ್ರದರ್ಶನ ರದ್ದು ಮಾಡಿ, ಇಲ್ಲವೇ ವಕೀಲರ ಬಗೆಗಿನ ಅವಹೇಳನಕಾರಿ ಮಾತನ್ನು ತೆಗೆಯುವಂತೆ ಅರ್ಜಿಯಲ್ಲಿ ಮನವಿ ಮಾಡಿಕೊಂಡಿದ್ದಾರೆ.

ಹರ್ಷ ನಿರ್ದೇಶನದಲ್ಲಿ, ಎಮ್.ಎನ್.ಕುಮಾರ್ ನಿರ್ಮಾಣದಲ್ಲಿ ಅಂಜನಿಪುತ್ರ ಮೂಡಿಬಂದಿದ್ದು ಗುರುವಾರ ಬಿಡುಗಡೆಯಾಗಿತ್ತು.

ಚಿತ್ರದಲ್ಲಿ ರಮ್ಯಾಕೃಷ್ಣ, ರವಿಶಂಕರ್, ಚಿಕ್ಕಣ್ಣ ಸೇರಿದಂತೆ ಬಹುದೊಡ್ಡ ತಾರಾಗಣವಿದ್ದು, ನಟಿ ಹರಿಪ್ರಿಯಾ ವಿಶೇಷ ಪಾತ್ರವೊಂದರಲ್ಲಿ ಕಾಣಿಸಿಕೊಂಡಿದ್ದಾರೆ. ಪವರ್ ಸ್ಟಾರ್ ಗೆ ರಶ್ಮಿಕಾ ಮಂದಣ್ಣ ಜೋಡಿಯಾಗಿ ಕಾಣಿಸಿಕೊಂಡಿದ್ದಾರೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕನ್ನಡದ ಕಾಮಿಡಿ ನಟರಿದ್ದರೆ ಸಿನಿಮಾ ನೋಡಲು ಚೆಂದ ಹಾಗೆಯೇ ಕನ್ನಡದ ಖ್ಯಾತ ಕಾಮಿಡಿ ಕಲಾವಿದರಾದ ಸಾಧು ಕೋಕಿಲಾ, ಚಿಕ್ಕಣ್ಣ, ಕುರಿ ಪ್ರತಾಪ್ ಮತ್ತು ರವಿಶಂಕರ್ ಗೌಡ ಎಲ್ಲರು ಒಟ್ಟಿಗೆ ಮನೆ ಮಾರಾಟಕ್ಕಿಟ್ಟಿರೋದು ಎಲ್ಲರಿಗು ಆಶ್ಚರ್ಯ ಇಷ್ಟಕ್ಕೂ ಎಲ್ಲರೂ ಒಟ್ಟಿಗೆ ಮನೆ ಮಾರಾಟಕ್ಕಿಟ್ಟಿರೋದಕ್ಕೆ ಕಾರಣವೇನು ಗೊತ್ತಾ ಆ ಮನೆಯಲ್ಲಿ ಭೂತ ಪ್ರೇತ ಬಾಧೆಗೀಡಾಗಿದೆ ಎಂದು ಹೇಳಿದ್ದಾರೆ ಇದು ತಮಾಷೆಯಲ್ಲಾ ಸತ್ಯ. ಇಂಥಾದ್ದು ಸಂಭವಿಸಿರೋದು ಮಂಜು ಸ್ವರಾಜ್ ನಿರ್ದೇಶನದ ಮನೆ ಮಾರಾಟಕ್ಕಿದೆ ಎಂಬ ಚಿತ್ರದ ವಿಚಾರದಲ್ಲಿ. ಇದರಲ್ಲಿ ಈ ನಾಲ್ವರು…
ಮನುಷ್ಯತ್ವ ಮರೆತು ಮಂಗವನ್ನು ಹಗ್ಗದಿಂದ ಮರಕ್ಕೆ ಕಟ್ಟಿ ಬಡಿಗೆಯಿಂದ ಹೊಡೆದು ಅಮಾನುಷವಾಗಿ ಹಲ್ಲೆ ಮಾಡಿ ಕೊಂದಿದ್ದ ಆರೋಪಿ ಪವನ್ ಬಂಗಾರ್ ಗೆ ಕೋರ್ಟ್ ಎರಡು ಬಾರಿ ಜಾಮೀನು ನಿರಾಕರಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.
ಜಿಲ್ಲೆಯಲ್ಲಿ ಜನವರಿ 15 ರಂದು ಬೆಳಿಗ್ಗೆ 6.00 ಗಂಟೆಗೆ ಕೋಲಾರ ನಗರದ ಸರ್ ಎಂ.ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಜಿಲ್ಲಾ ಮಟ್ಟದ ಯೋಗಥಾನ್ ಕಾರ್ಯಕ್ರಮ ನಡೆಯಲಿದೆ. ಈ ಕಾರ್ಯಕ್ರಮದ ಪೂರ್ವ ಸಿದ್ಧತೆಯನ್ನು ಹಾಗೂ ಯೋಗ ತಾಲೀಮು ಪರಿಶೀಲಿಸಿ ಎಲ್ಲಾ ವ್ಯವಸ್ಥೆಗಳು ಸರಿಯಾಗಿವೆಯೇ ಎಂದು ಖುದ್ದು ಜಿಲ್ಲಾಧಿಕಾರಿಗಳಾದ ವೆಂಕಟ್ ರಾಜಾ ಅವರು ಇಂದು ಪರಿಶೀಲನೆ ನಡೆಸಿದರು. 15ನೇ ಜನವರಿಯಂದು ಜಿಲ್ಲಾ ಮಟ್ಟದಲ್ಲಿ ನಡೆಯುವ ಯೋಗಥಾನ್ ಕಾರ್ಯಕ್ರಮದಲ್ಲಿ ಜಿಲ್ಲೆಯ ಆಯ್ದ ಶಾಲಾ ವಿದ್ಯಾರ್ಥಿಗಳು, ದೈಹಿಕ ಶಿಕ್ಷಕರು, ಯೋಗಪಟುಗಳು ಸೇರಿದಂತೆ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ…
ಆತ್ಮೀಯ ಸ್ನೇಹಿತರೆ ನಮ್ಮದೊಂದು ಕೋರಿಕೆ, ನಿಮಗೆ ಪರಿಚಯವಿರುವ ಬಡ ವಿದ್ಯಾರ್ಥಿಗಳಿಗೆ ಈ ಕೆಳಗಿನ ವಿದ್ಯಾರ್ಥಿ ವೇತನಗಳ ಬಗ್ಗೆ ದಯವಿಟ್ಟು ಮಾಹಿತಿ ನೀಡಿ ಮತ್ತು ನಿಮ್ಮ ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ…
ಇಂದು ವಿಶ್ವ ಆರೋಗ್ಯ ದಿನ ನಾನು ಅನುಸರಿಸುವ ಕೆಲವೊಂದು ಆರೋಗ್ಯ ಟಿಪ್ಸ್ ನಿಮಗೂ ತಿಳಿಸುತ್ತಿದ್ದೇನೆ ತಾವು ಅನುಭವಿಸಿ ಉತ್ತಮವಾದ ಜೀವನಶೈಲಿಗೆ ಹತ್ತು ಆಚರಣೆಗಳು 1. ಪ್ರತಿನಿತ್ಯ 20 ನಿಮಿಷಗಳ ವರೆಗೆ ಧ್ಯಾನ ಮತ್ತು ವ್ಯಾಯಾಮ ಅಥವಾ ವಾಕಿಂಗ್ ಮಾಡೋಣ 2. ಮಿತ ಆಹಾರ ಸೇವನೆ ಮಾಡೋಣ 3. ಸಸ್ಯಾಹಾರಕ್ಕೆ ಬದಲಾಗೋಣ 4. ನಮ್ಮ ನೀರು ಸೇವನೆ ಪ್ರಮಾಣವನ್ನು ಕಾಪಾಡಿಕೊಳ್ಳೋಣ. 5. ಮಲಗುವುದಕ್ಕೆ ಮೂರು ಗಂಟೆ ಮುಂಚೆ ಆಹಾರ ಸೇವನೆ ಮಾಡಲು ಪ್ರಯತ್ನಿಸೋಣ. 6. ನಮ್ಮ ಮಾತುಗಳನ್ನು ಮತ್ತು…
ಬೆಂಗಳೂರು, ಕೇಂದ್ರ ಸರ್ಕಾರದ ಹೊಸ ಮೋಟಾರು ವಾಹನ ಕಾಯ್ದೆಗೆ ಹಲವು ವಾಹನ ಸವಾರರು ಈ ಕಾಯ್ದೆಯ ವಿರುದ್ಧ ಧ್ವನಿ ಎತ್ತಿದ್ದರು. ಇದರ ಬೆನ್ನಲೆಯಲ್ಲಿ ಇಂದು ರಾಜ್ಯ ಸರ್ಕಾರ ಹೊಸ ಟ್ರಾಫಿಕ್ ಫೈನ್ ಇಳಿಕೆ ಬಗ್ಗೆ ಅಧಿಕಾರಿಗಳ ಜೊತೆ ಚರ್ಚೆ ನಡೆಸುತ್ತದೆ ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಹೇಳಿದರು. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗುಜರಾತ್ ಮಾದರಿಯಲ್ಲಿ ರಾಜ್ಯದಲ್ಲೂ ಟ್ರಾಫಿಕ್ ಫೈನ್ ಇಳಿಕೆ ಬಗ್ಗೆ ಇಂದು ಚರ್ಚೆ ನಡೆಯುತ್ತಿದೆ ಎಂದ ಅವರು, ನಮ್ಮ ಅಧಿಕಾರಿಗಳ ಚರ್ಚೆ ನಡೆಸಿದ…