ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜಾತಿ ಆಧಾರಿತ ತಾರತಮ್ಯ ತೊಡೆದುಹಾಕುವ ಪ್ರಯತ್ನವಾಗಿ ಕೇಂದ್ರ ಸರಕಾರವು, ಅಂತರ್ಜಾತಿ ವಿವಾಹಗಳನ್ನು ಪ್ರೋತ್ಸಾಹಿಸುವಂತೆ ಎಲ್ಲಾ ರಾಜ್ಯಗಳಿಗೆ ಸೂಚಿಸಿದೆ. ದಲಿತ ಅಂತರ್ಜಾತಿ ವಿವಾಹಗಳಿಗೆ ಪ್ರೋತ್ಸಾಹ ನೀಡುವ ಹಿನ್ನೆಲೆಯಲ್ಲಿ 2.5 ಲಕ್ಷ ರೂ. ಪ್ರೋತ್ಸಾಹ ಧನ ನೀಡುವುದಾಗಿ ಕೇಂದ್ರ ಸರ್ಕಾರ ತಿಳಿಸಿದೆ.
ಅಂತರ್ಜಾತಿ ವಿವಾಹಕ್ಕೆ ಬೆಂಬಲ ನೀಡಿ ಸಮಾಜದಲ್ಲಿ ಏಕತೆ ಮೂಡಿಸುವ ಸಲುವಾಗಿ ಡಾ. ಬಿಆರ್. ಅಂಬೇಡ್ಕರ್ ಯೋಜನೆಯನ್ನು 2013ರಲ್ಲಿ ಕೇಂದ್ರ ಸರ್ಕಾರ ಆರಂಭಿಸಿತ್ತು. ಈ ವೇಳೆ ಅಂತರ್ಜಾತಿ ವಿವಾಹವಾಗುವ ವಧು ಅಥವಾ ವರ ದಲಿತ ಸಮುದಾಯಕ್ಕೆ ಸೇರಿರಬೇಕು ಹಾಗೂ ಅವರ ಕುಟುಂಬದ ಆದಾಯ 5 ಲಕ್ಷ ರೂ. ಗಿಂತ ಜಾಸ್ತಿ ಇರಬಾರದು ಎನ್ನುವ ನಿಯಮವನ್ನು ವಿಧಿಸಲಾಗಿತ್ತು. ವಾರ್ಷಿಕವಾಗಿ 500 ಮಂದಿಗೆ ಈ ಆರ್ಥಿಕ ಸಹಾಯವನ್ನು ನೀಡುವ ಗುರಿಯನ್ನು ಸರ್ಕಾರ ಹಾಕಿಕೊಂಡಿತ್ತು.
ಆದರೆ ಈಗ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯ ಎಲ್ಲ ರಾಜ್ಯಗಳಿಗೆ ಆದೇಶ ಹೊರಡಿಸಿದ್ದು, ಈ ಆದೇಶದಲ್ಲಿ 5 ಲಕ್ಷ ರೂ. ಆದಾಯ ಇರಬೇಕೆಂಬ ನಿಯಮವನ್ನು ಕೈ ಬಿಟ್ಟಿದೆ. ಮದುವೆಯಾದ ಎಲ್ಲರಿಗೂ ಪ್ರೋತ್ಸಾಹ ಧನವನ್ನು ನೀಡಲಾಗುವುದು ಎಂದು ತಿಳಿಸಿದೆ.
ಷರತ್ತುಗಳೇನು..?
ಸಲ್ಲಿಸಬೇಕಾದ ದಾಖಲಾತಿಗಳು..
ಯಾರನ್ನು ಸಂಪರ್ಕಿಸಬೇಕು..?
ಅರ್ಹತೆಯುಳ್ಳ ದಂಪತಿಗಳು ಭರ್ತಿ ಮಾಡಲಾದ ಸೂಕ್ತ ದಾಖಲಾತಿಗಳನ್ನು ಸಂಬಂಧಿಸಿದ ತಾಲ್ಲೂಕಿನ ಸಹಾಯಕ ನಿರ್ದೇಶಕರು ಗ್ರೇಡ್ -1/ ಗ್ರೇಡ್-2, ಸಮಾಜ ಕಲ್ಯಾಣ ಇಲಾಖೆ ರವರಿಗೆ ಸಲ್ಲಿಸುವುದು. ಅರ್ಜಿ ಸ್ವೀಕರಿಸಿದ ಒಂದು ತಿಂಗಳೊಳಗೆ ಫಲಾನುಭವಿಗಳಿಗೆ ಹಣ ಸಿಗುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಂಗಾತಿ ನಮ್ಮನ್ನು ಬಿಟ್ಟು ಇತರರನ್ನು ಹೊಗಳಿದ್ರೂ ಅಸೂಯೆ ಉಂಟಾಗೋದು ಸಹಜ. ಸಾಮಾನ್ಯವಾಗಿ ಪ್ರೇಯಸಿ ಎದುರಲ್ಲೇ ಹುಡುಗರು ಇತರ ಯುವತಿಯರತ್ತ ಕಣ್ಣು ಹಾಯಿಸ್ತಾರೆ. ಫ್ಲರ್ಟ್ ಮಾಡ್ತಾರೆ. ಇದನ್ನೆಲ್ಲ ಪ್ರೇಯಸಿ ತಮಾಷೆಯಾಗಿ ತೆಗೆದುಕೊಂಡ್ರೆ ಓಕೆ, ಇಲ್ಲದೇ ಇದ್ರೆ ಬ್ರೇಕಪ್ ಕೂಡ ಆಗಿಬಿಡಬಹುದು. ಎಂಥಾ ಸುದೀರ್ಘ ಕಾಲದ ಪ್ರೇಮಮಯ ಸಂಬಂಧವಾಗಿದ್ರೂ ಇತರರ ಕಡೆಗೆ ಆಕರ್ಷಿತರಾಗುವುದು ಸಹಜ ಎನ್ನುತ್ತಾರೆ ಸಂಶೋಧಕರು. ಯಾಕೆ ಎಲ್ಲರೂ ಈ ರೀತಿ ಮಾಡ್ತಾರೆ ಅನ್ನೋದಕ್ಕೆ ಕೂಡ ವಿಜ್ಞಾನಿಗಳು ಉತ್ತರ ಕಂಡುಕೊಂಡಿದ್ದಾರೆ. ಗಂಡು-ಹೆಣ್ಣು ಪರಸ್ಪರ ಆಕರ್ಷಿತರಾಗುವುದು ಸಹಜ. ಮಹಿಳೆ ಸಾಮಾನ್ಯವಾಗಿ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9663218892, ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9663218892 call/ whatsapp/ mail raghavendrastrology@gmail.com ಮೇಷ ರಾಶಿ ಇಂದು ಪ್ರೇಮನಿವೇದನೆ…
ಐಷಾರಾಮಿ ಜೀವನ ನಡೆಸ್ತಿದ್ದ ಟೆಕ್ಕಿಗಳಿಗೆ ಇದೀಗ ಹೆಚ್ಆರ್ ಕಡೆಯಿಂದ ಬರ್ತಿರೋ ಪಿಂಕ್ ಸ್ಲಿಪ್ ಆತಂಕಕ್ಕೀಡು ಮಾಡಿದೆ. ಯಾವಾಗ ಯಾರಿಗೆ ಪಿಂಕ್ ಸ್ಲಿಪ್ ಬರುತ್ತೋ ಅನ್ನೋಟೆನ್ಶನ್ ಶುರುವಾಗಿದೆ. ದೊಡ್ಡ ದೊಡ್ಡ ಕಂಪನಿಗಳಲ್ಲೂ ಇದೇ ಆತಂಕ ಶುರುವಾಗಿದ್ದು, ಆಯಾಗಿ ನಿದ್ದೆ ಮಾಡ್ತಿದ್ದ ಟೆಕ್ಕಿಗಳು ಈಗ ನಿದ್ದೆಗೆಡುವಂತಾಗಿದೆ. ಆರ್ಥಿಕ ಸಂಕಷ್ಟ ಅನ್ನೋದು ಐಟಿ ಕಂಪನಿಗಳಿಗೆ ತುಂಬಾ ಹೊಡೆತ ಕೊಟ್ಟಿದೆ. ಕಾಸ್ಟ್ಕಟಿಂಗ್ ಹೆಸರಲ್ಲಿ ಕೆಲಸಕ್ಕೆ ಕತ್ತರಿ ಹಾಕ್ತಿವೆ. ಇದರಿಂದ ಸಾವಿರಾರು ಉದ್ಯೋಗಿಗಳಿಗೆ ಅಭದ್ರತೆ ಎದುರಾಗಿದೆ. ಯಾವುದೇ ರೀತಿಯ ಕನಿಕರ ತೋರಿಸದೆ ಪಿಂಕ್ಸ್ಲಿಪ್ ಕೈಗಿಟ್ಟು…
ಡಮ್ಮಿ ವೋಟ್ ಗಳನ್ನು ಡಿಲೀಟ್ ಮಾಡುವ ಬದಲು ಅಸಲಿ ಮತಗಳನ್ನು ಅಧಿಕಾರಿಗಳು ಡಿಲೀಟ್ ಮಾಡಿದ್ದಾರೆ.ಹಿಮಾಚಲ ಪ್ರದೇಶದಲ್ಲಿ ಭಾನುವಾರ ಕೊನೆ ಹಂತದ ಮತದಾನ ನಡೆದಿದ್ದು, ಈ ಸಂದರ್ಭದಲ್ಲಿ ಇವಿಎಂನಲ್ಲಿದ್ದ ಡಮ್ಮಿ ಮತಗಳನ್ನು ಡಿಲೀಟ್ ಮಾಡುವ ಬದಲು ಅಸಲಿ ಮತಗಳನ್ನು ಅಧಿಕಾರಿಗಳು ಡಿಲೀಟ್ ಮಾಡಿದ್ದಾರೆ. ಹೀಗೆ ಕರ್ತವ್ಯಲೋಪವೆಸಗಿದ 20 ಚುನಾವಣೆ ಅಧಿಕಾರಿಗಳನ್ನು ಚುನಾವಣಾ ಆಯೋಗ ಅಮಾನತು ಮಾಡುವ ಸಾಧ್ಯತೆ ಇದೆ. ಮತಗಟ್ಟೆಗಳಲ್ಲಿ ಮತದಾನ ಆರಂಭಕ್ಕೆ ಮೊದಲು ಇವಿಎಂಗಳ ಪರೀಕ್ಷೆಗಾಗಿ ಡಮ್ಮಿ ವೋಟಿಂಗ್ ಮಾಡಲಾಗುತ್ತದೆ. ಮತದಾನ ಆರಂಭವಾದಾಗ ಡಮ್ಮಿ ವೋಟ್ ಗಳನ್ನು…
ಪ್ರಸ್ತುತ ದಿನಗಳಲ್ಲಿ ಸೊಳ್ಳೆಗಳ ಹಾವಳಿ ಹೆಚ್ಚುತ್ತಿದ್ದು ಅದರಿಂದ ಡೆಂಗ್ಯೂ ಜ್ವರ ಮುಂತಾದ ಹಲವಾರು ಕಾಯಿಲೆಗಳು ಹೆಚ್ಚಾಗುತ್ತಿವೆ. ಇವುಗಳಿಂದ ಮನುಷ್ಯ ರಕ್ಷಣೆ ಪಡೆಯಲು ಮಾರುಕಟ್ಟೆಯಲ್ಲಿನ ವಿವಿಧ ರೀತಿಯ ಸೊಳ್ಳೆಯನ್ನು ನಿಯಂತ್ರಿಸುವ ಸಲಕರಣೆಗಳನ್ನು ಪಡೆಯಲು ಮುಂದಾಗುತ್ತಿರುವುದು ಪ್ರಸ್ತುತ ನಡೆಯುತ್ತಿದೆ.
ಹಣ್ಣುಗಳು ಆರೋಗ್ಯ ಮತ್ತು ತ್ವಚೆಗೆ ಅಪಾರ ಪ್ರಯೋಜನಕಾರಿಯಾಗಿವೆ. ರೋಗ ನಿರೋಧಕ ಶಕ್ತಿಯನ್ನು ಪಡೆಯಬೇಕಾದರೆ ಪ್ರತಿಯೊಂದು ಋತುಕಾಲಿಕ ಹಣ್ಣುಗಳನ್ನು ತಿನ್ನಬೇಕು. ದಾಳಿಂಬೆ ಜ್ಯೂಸ್ ಕುಡಿಯೋದ್ರಿಂದ ಸಾಕಷ್ಟು ಆರೋಗ್ಯಕರ ಪ್ರಯೋಜನಗಳಿವೆ. ಕ್ಯಾನ್ಸರ್, ಹೃದಯ ರಕ್ತನಾಳದ ಖಾಯಿಲೆಗಳಿಂದಲೂ ರಕ್ಷಣೆ ಕೊಡುತ್ತೆ ಈ ಜ್ಯೂಸ್ ಎನ್ನುತ್ತೆ ಹೊಸ ಸಂಶೋಧನೆ. ಇತ್ತೀಚಿನ ಸಂಶೋಧನೆಯ ಪ್ರಕಾರ ದಾಳಿಂಬೆ ಜ್ಯೂಸ್ ಹೃದಯ ರಕ್ತನಾಳಗಳನ್ನು ಶುದ್ಧಗೊಳಿಸಿ ಖಾಯಿಲೆಗಳು ಬರದಂತೆ ನೋಡಿಕೊಳ್ಳುತ್ತದೆ. ಹೃದಯಾಘಾತಕ್ಕೆ ಮುಖ್ಯ ಕಾರಣವಾಗಿರೋ ಅಪಧಮನಿ ಹಾಗೂ ಅಬಿಧಮನಿ ಮುಚ್ಚಿಹೋಗುವ ಅಪಾಯವನ್ನೂ ಕೂಡ ದಾಳಿಂಬೆ ತಡೆಯುತ್ತದೆ. ಅಲ್ಲದೇ ದಾಳಿಂಬೆ…