ಸರ್ಕಾರಿ ಯೋಜನೆಗಳು

ಅಂತರ್ಜಾತಿ ಮದುವೆ ಆಗಿ, ಕೇಂದ್ರ ಸರ್ಕಾರದಿಂದ ಲಕ್ಷ ಲಕ್ಷ ಹಣ ಪಡೆಯಿರಿ..!ಹೆಚ್ಚಿನ ಮಾಹಿತಿಗೆ ಈ ಲೇಖನ ಓದಿ…

2502

ಜಾತಿ ಆಧಾರಿತ ತಾರತಮ್ಯ ತೊಡೆದುಹಾಕುವ ಪ್ರಯತ್ನವಾಗಿ ಕೇಂದ್ರ ಸರಕಾರವು, ಅಂತರ್ಜಾತಿ ವಿವಾಹಗಳನ್ನು ಪ್ರೋತ್ಸಾಹಿಸುವಂತೆ ಎಲ್ಲಾ ರಾಜ್ಯಗಳಿಗೆ ಸೂಚಿಸಿದೆ. ದಲಿತ ಅಂತರ್ಜಾತಿ ವಿವಾಹಗಳಿಗೆ ಪ್ರೋತ್ಸಾಹ ನೀಡುವ ಹಿನ್ನೆಲೆಯಲ್ಲಿ 2.5 ಲಕ್ಷ ರೂ. ಪ್ರೋತ್ಸಾಹ ಧನ ನೀಡುವುದಾಗಿ ಕೇಂದ್ರ ಸರ್ಕಾರ ತಿಳಿಸಿದೆ.

ಅಂತರ್ಜಾತಿ ವಿವಾಹಕ್ಕೆ ಬೆಂಬಲ ನೀಡಿ ಸಮಾಜದಲ್ಲಿ ಏಕತೆ ಮೂಡಿಸುವ ಸಲುವಾಗಿ ಡಾ. ಬಿಆರ್. ಅಂಬೇಡ್ಕರ್ ಯೋಜನೆಯನ್ನು 2013ರಲ್ಲಿ ಕೇಂದ್ರ ಸರ್ಕಾರ ಆರಂಭಿಸಿತ್ತು. ಈ ವೇಳೆ ಅಂತರ್ಜಾತಿ ವಿವಾಹವಾಗುವ ವಧು ಅಥವಾ ವರ ದಲಿತ ಸಮುದಾಯಕ್ಕೆ ಸೇರಿರಬೇಕು ಹಾಗೂ ಅವರ ಕುಟುಂಬದ ಆದಾಯ 5 ಲಕ್ಷ ರೂ. ಗಿಂತ ಜಾಸ್ತಿ ಇರಬಾರದು ಎನ್ನುವ ನಿಯಮವನ್ನು ವಿಧಿಸಲಾಗಿತ್ತು. ವಾರ್ಷಿಕವಾಗಿ 500 ಮಂದಿಗೆ ಈ ಆರ್ಥಿಕ ಸಹಾಯವನ್ನು ನೀಡುವ ಗುರಿಯನ್ನು ಸರ್ಕಾರ ಹಾಕಿಕೊಂಡಿತ್ತು.

ಆದರೆ ಈಗ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯ ಎಲ್ಲ ರಾಜ್ಯಗಳಿಗೆ ಆದೇಶ ಹೊರಡಿಸಿದ್ದು, ಈ ಆದೇಶದಲ್ಲಿ 5 ಲಕ್ಷ ರೂ. ಆದಾಯ ಇರಬೇಕೆಂಬ ನಿಯಮವನ್ನು ಕೈ ಬಿಟ್ಟಿದೆ. ಮದುವೆಯಾದ ಎಲ್ಲರಿಗೂ ಪ್ರೋತ್ಸಾಹ ಧನವನ್ನು ನೀಡಲಾಗುವುದು ಎಂದು ತಿಳಿಸಿದೆ.

ಷರತ್ತುಗಳೇನು..?

  1. ಅಂತರಜಾತಿ ವಿವಾಹವಾಗುವ ದಂಪತಿಗಳಲ್ಲಿ ಒಬ್ಬರು ಪರಿಶಿಷ್ಟ ಜಾತಿಯವರಾಗಿದ್ದು, ಸವರ್ಣೀಯರನ್ನು ವಿವಾಹವಾಗಿರಬೇಕು.
  2. ಅವರ ವಾರ್ಷಿಕ ಆದಾಯ 50,000/- ರೂ. ಗಳನ್ನು ಮೀರಿರಬಾರದು.
  3. ಈ ಯೋಜನೆಗೆ ಒಳಪಡುವ ದಂಪತಿಗಳು ಕಾನೂನು ಪ್ರಕಾರ ಸಬ್ ರಿಜಿಸ್ಟ್ರಾರ್ ಆಫೀಸ್‍ನಲ್ಲಿ ವಿವಾಹ ನೋಂದಣಿ ಮಾಡಿಸಿಕೊಂಡ ದೃಢೀಕರಣ ಪತ್ರ ಹೊಂದಿರಬೇಕು.
  4. ಅವನು/ಅವಳಿಗೆ 2ನೇ ಮದುವೆಯಾಗಿದ್ದಲ್ಲಿ ಈ ಯೋಜನೆಗೆ ಅರ್ಹರಾಗಿರುವುದಿಲ್ಲ.

ಸಲ್ಲಿಸಬೇಕಾದ ದಾಖಲಾತಿಗಳು..

  1. ಸಬ್ ರಿಜಿಸ್ಟ್ರಾರ್ ಆಫೀಸ್‍ನಲ್ಲಿ ನೋಂದಾಯಿಸಿದ ದೃಢೀಕೃತ ವಿವಾಹ ಪ್ರಮಾಣ ಪತ್ರ.
  2. ದಂಪತಿಗಳ ಪ್ರತ್ಯೇಕವಾದ ವಾರ್ಷಿಕ ಆದಾಯ ಪ್ರಮಾಣ ಪತ್ರ.
  3. ಸಂಬಂಧಪಟ್ಟ ಪ್ರಾಧಿಕಾರಿಯಿಂದ ಹೊರಡಿಸಲಾದಜಾತಿ ಪ್ರಮಾಣ ಪತ್ರ (ಗಂಡ ಮತ್ತು ಹೆಂಡತಿ ಪ್ರತ್ಯೇಕವಾಗಿ).
  4. ವಿವಾಹವಾದ ದಂಪತಿಗಳ ಜೋಡಿ ಫೋಟೋ.
  5. ಸಂಬಂಧಪಟ್ಟ ಅಧಿಕಾರಿಯಿಂದ ದೃಡೀಕರಿಸಲ್ಪಟ್ಟ ವಾಸಸ್ಥಳದ ಪ್ರಮಾಣ ಪತ್ರ.

ಯಾರನ್ನು ಸಂಪರ್ಕಿಸಬೇಕು..?

ಅರ್ಹತೆಯುಳ್ಳ ದಂಪತಿಗಳು ಭರ್ತಿ ಮಾಡಲಾದ ಸೂಕ್ತ ದಾಖಲಾತಿಗಳನ್ನು ಸಂಬಂಧಿಸಿದ ತಾಲ್ಲೂಕಿನ ಸಹಾಯಕ ನಿರ್ದೇಶಕರು ಗ್ರೇಡ್ -1/ ಗ್ರೇಡ್-2, ಸಮಾಜ ಕಲ್ಯಾಣ ಇಲಾಖೆ ರವರಿಗೆ ಸಲ್ಲಿಸುವುದು. ಅರ್ಜಿ ಸ್ವೀಕರಿಸಿದ ಒಂದು ತಿಂಗಳೊಳಗೆ ಫಲಾನುಭವಿಗಳಿಗೆ ಹಣ ಸಿಗುತ್ತದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ವಿಚಿತ್ರ ಆದರೂ ಸತ್ಯ

    ನಿಮಗೆ ಕಲಿಯುಗದ ಮಾಡ್ರೆನ್ ರಿಯಲ್ ದ್ರೌಪದಿ ಬಗ್ಗೆ ಗೊತ್ತಾ?ಶಾಕ್ ಆಗ್ತೀರಾ!ಈ ಲೇಖನಿ ಓದಿ….

    ಆಧುನಿಕ ಯುಗದಲ್ಲಿ ಮಹಿಳೆಯರು ಐದು ಮಂದಿಯನ್ನು ಮದುವೆಯಾಗುವುದು ಅಸಾಧ್ಯವೆನಿಸಿದರೂ ನಡೆದಿದೆ. ಆದರೆ ಇಲ್ಲೊಬ್ಬಳು ಮಹಿಳೆ ಈ ಅಸಂಭವವನ್ನು ಸಂಭವವಾಗಿಸಿದ್ದಾಳೆ.

  • inspirational

    ಹವಾ ಮಹಲ್

      ಇದು ಭಾರತದ ಜೈಪುರ್‌ನಲ್ಲಿರುವ ಒಂದು ಅರಮನೆ. ಇದನ್ನು 1799ರಲ್ಲಿ ಮಹಾರಾಜ ಸವಾಯಿ ಪ್ರತಾಪ್ ಸಿಂಗ್ ಅವರು ಕಟ್ಟಿಸಿದ್ದರು, ಮತ್ತು ಲಾಲ್ ಛಂದ್ ಉಸ್ತಾರವರು ಹಿಂದೂ ದೇವರಾದ ಕೃಷ್ಣ ನ ಕಿರೀಟದ ಆಕಾರದಲ್ಲಿ ಇದರ ವಿನ್ಯಾಸಗೊಳಿಸಿದ್ದರು. ಜಟಿಲ ಜಾಲರಿ ಕಾಮಗಾರಿಯಿಂದ ಅಲಂಕೃತ ಝರೊಕಾ ಎಂದು ಕರೆಯಲಾದ 953 ಚಿಕ್ಕ ಕಿಟಕಿಗಳು ಒಳಗೊಂಡಇದರ ಅದ್ವಿತೀವಾದ ಐದು-ಅಂತಸ್ತಿನ ಹೊರರೂಪ ಜೇನುಗೂಡಿನ ಜೇನುಹಟ್ಟಿಗೆ ಕೂಡ ಸದೃಶ್ಯವಾಗಿದೆ. ಈ ಜಲರಿಯ ಮುಖ್ಯ ಉದ್ದೇಶವೆಂದರೆ ರಾಜ ಮನೆತನದ ಮಹಿಳೆಯರಿಗೆ ಅವರು ಕಾಣದಂತೆ ಕೆಳಗಿನ ರಸ್ತೆಯ ದಿನನಿತ್ಯದ ಜೀವನವನ್ನು ನೋಡಲು ಸಾಧ್ಯವಾಗಬೇಕೆಂದು,…

  • ಫ್ಯಾಷನ್

    ಗಡ್ಡ ಬಿಟ್ಟ ಗಂಡಸರನ್ನೇ ಹುಡುಗಿಯರು ತುಂಬಾ ನಂಬುತ್ತಾರಂತೆ..!ಯಾಕೆ ಹೀಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ..ಶೇರ್ ಮಾಡಿ

    ಕೆಲವು ಮಹಿಳೆಯರಿಗೆ ಹೆಚ್ಚು ಕಾಲ ಬೋಳಿಸದ ಗಡ್ಡದ ಪುರುಷರೇ ಹೆಚ್ಚು ಇಷ್ಟ. ಈ ಗಡ್ಡ ಚುಚ್ಚುತ್ತದೆ ಎಂದು ಉಳಿದ ಮಹಿಳೆಯರು ದೂರು ಸರಿದರು ಕೆಲವರಿಗೆ ಮಾತ್ರ ಈ ಚುಚ್ಚುವಿಕೆಯೇ ಹೆಚ್ಚು ಇಷ್ಟವಾಗುತ್ತದಂತೆ! ಈಗ ಬಹುತೇಕ ಪುರುಷರು ರಗಡ್ ಲುಕ್ ಎಂದು ಗಡ್ಡ ಮತ್ತು ಮೀಸೆಯನ್ನು ಉರಿಗೊಳಿಸುವುದನ್ನು ನೀವು ನೋಡಿರಬಹುದು.

  • ಸುದ್ದಿ

    ಮೈತ್ರಿ ಸರ್ಕಾರ ಆದ ನಂತರ ಮೊದಲ ಬಾರಿಗೆ ಜೆಡಿಎಸ್ ವಿರುದ್ದ ಗುಡುಗಿದ ಸಿದ್ದರಾಮಯ್ಯನವರು ಹೇಳಿದ್ದೇನು ಗೊತ್ತಾ..?

    ಸಮ್ಮಿಶ್ರ ಸರ್ಕಾರದಲ್ಲಿ ಪಾಲಿಸಬೇಕಾದ ಮೈತ್ರಿ ಧರ್ಮ ನನ್ನ ಬಾಯಿ ಕಟ್ಟಿಹಾಕಿದೆ. ಇದರಿಂದಾಗಿ ಹೆಚ್. ವಿಶ್ವನಾಥ್ ಅವರ ಬೇಜವಾಬ್ದಾರಿಯುತ ಹೇಳಿಕೆಗಳಿಗೆ ಪ್ರತಿಕ್ರಿಯಿಸಲಾರೆ. ಹೀಗೆಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಸಿದ್ದರಾಮಯ್ಯ ಸಿಎಂ ಆಗಲಿ ಎಂದು ಅವರ ಬೆಂಬಲಿಗರು ಚಮಚಾಗಿರಿ ಮಾಡುತ್ತಿದ್ದಾರೆ. ಅಧಿಕಾರದಲ್ಲಿದ್ದಾಗ ಸಿದ್ದರಾಮಯ್ಯ ಉತ್ತಮ ಆಡಳಿತ ನೀಡಿದ್ದರೆ 130 ಸ್ಥಾನಗಳಿಂದ 78 ಸ್ಥಾನಗಳಿಗೆ ಕುಸಿದಿದ್ದು ಏಕೆ ಎಂದು ವಿಶ್ವನಾಥ್ ಹೇಳಿರುವುದಕ್ಕೆ ಸಿಎಂ ಸಿದ್ದರಾಮಯ್ಯ ಖಾರವಾಗಿಯೇ ಪ್ರತಿಕ್ರಿಯೆ ನೀಡಿದ್ದಾರೆ. ಟ್ವಿಟರ್ ನಲ್ಲಿ ಅನಿಸಿಕೆ ಹಂಚಿಕೊಂಡ ಸಿದ್ದರಾಮಯ್ಯ, ಸಮ್ಮಿಶ್ರ ಸರ್ಕಾರದಲ್ಲಿ ಪಾಲಿಸಬೇಕಾದ…

  • ಸಿನಿಮಾ

    ತನ್ನ ರಾಜಕೀಯ ಗುರು ಅಂಬರೀಶ್ ರವರನ್ನೇ ಮರೆತ್ರಾ ರಮ್ಯಾ!ಇನ್ನೂ ದರ್ಶನಕ್ಕೆ ರಮ್ಯಾ ಬಾರದಿರುವುದು ಏಕೆ?

    ಚಂದನವನದ ರೆಬೆಲ್, ಕಲಿಯುಗದ ಕರ್ಣ ಅಂಬರೀಶ್ ರವರಿಗೆ ಭಾರತೀಯ ಚಿತ್ರರಂಗ ಸೇರಿದಂತೆ, ರಾಜಕ್ಕಿಯ ನಾಯಕರು ಹಲವಾರು ದಿಗ್ಗಜರು ಕಂಬನಿ ಮಿಡಿದಿದ್ದಾರೆ.ಅಷ್ಟಲ್ಲದೇ ಕನ್ನಡ ಚಿತ್ರರಂಗದ ಪುನಿತ್, ಯಶ್, ಶಿವಣ್ಣ, ಸುದೀಪ್, ಉಪೇಂದ್ರ ದರ್ಶನ್ ಸೇರಿದಂತೆ ಎಲ್ಲಾ ಟಾಪ್ ಸ್ಟಾರ್ ಗಳು ಅಂತಿಮ ದರ್ಶನ ಮಾಡಿದ್ದಾರೆ. ಇದರ ಜೊತೆಗೆ ರಜನಿಕಾಂತ್ ಸೇರಿದಂತೆ ಮೆಗಾಸ್ಟಾರ್ ಚಿರಂಜೀವಿ, ಮೋಹನ್ ಬಾಬು, ಶರತ್ ಕುಮಾರ್ ಇನ್ನೂ ಹಲವಾರು ಗಣ್ಯ ಮಿತ್ರರು ಅವರ ಅಗಲಿಕೆಗೆ ಕಂಬನಿ ಮಿಡಿದು ಅಂತಿಮ ನಮನ ಸಲ್ಲಿಸಿದ್ದಾರೆ. ಇದರ ನಡುವೆ ಮಾಜಿ…

  • ಉಪಯುಕ್ತ ಮಾಹಿತಿ

    ನಮ್ಮ ದೇಹದ ವಿಚಿತ್ರ ಸತ್ಯಗಳು!!

    ನಮ್ಮ ದೇಹದ ವಿಚಿತ್ರ ಸತ್ಯಗಳು!! ಬಗ್ಗೆ ನಮಗೇ ಗೊತ್ತಿಲ್ಲದಿರೋ ವಿಚಿತ್ರ ಸತ್ಯಗಳು, ಆದ್ದುತಗಳು ಹೊರಗೆಲ್ಲೋ ಅಲ್ಲ, ನಿಮ್ಮ ದೇ ಹದಲ್ಲೇ ಇವೆ ಇದನ್ನು ತಿಳೆದರೆ ಅಶ್ಚರ್ಯ ವೆನಿಸಬಹುದು. ಆದರೆ ಇದು ನಿಜವಾದ ಸಂಗತಿ. ಮನುಷ್ಯ ಬದುಕಿರೋವರೆಗೂ ಅವನ ಕಿವಿ ಬೆಳೀತಾನೆ ಇರುತ್ತೆ – ವರ್ಷ ಕ್ಕೆ25 MM ನಷ್ಟು. ನಮ್ಮ ಹೃದಯ ವರ್ಷಕ್ಕೆ 35 ಕೋಟಿ ಸಲ ಬಡಿಯುತ್ತೆ. *ನಮ್ಮದೇಹದ ನರಗಳನ್ನೆಲ್ಲಾ ಒಟ್ಟುಗೂಡಿಸಿ ನೋಡಿದರೆ ಅದರ ಉದ್ದ 75 ಕಿಲೋಮೀಟರ್ ಆಗುತ್ತದೆ. ಒಂದುದಿನಕ್ಕೆ ಸರಿ ಸುಮಾರು ಇಪ್ಪತ್ತು ಸಾವಿರ ಬಾರಿ ಉಸಿರಾಡುತ್ತೇವೆ. ನಮ್ಮಕಣ್ಣುಗಳು ಸುಮಾರು ಒಂದು ಕೋಟಿ ಬಣ್ಣಗಳನ್ನು ಗುರುತಿಸುತ್ತದೆ. ಆದರೆ ನಮ್ಮ ಮಿದುಳಿಗೆ ಅವನ್ನೆಲ್ಲ ನೆನಪಿನಲ್ಲಿ ಇಟ್ಟುಕೊಳ್ಳುವ ಶಕ್ತಿ ಇಲ್ಲ . ಮನುಷ್ಯಬದುಕಿರುವವರೆಗೂ ಅವನ ಕಿವಿ ಬೆಳಿತಾನೇ ಇರುತ್ತೆ . ವರ್ಷಕ್ಕೆ25 ಮಿಲಿ ಮೀಟರ್ ನಷ್ಟು ಬೆಳೆಯುತ್ತದೆ . ಪ್ರತಿದಿನ ನಮ್ಮ ದೇಹ ಸುಮಾರು 1 ಕೊಟಿ ಚರ್ಮ ಕಣಗಳನ್ನು ಕಳೆದುಕೊಳ್ಳುತ್ತದೆ….