ರಾಜಕೀಯ

ಅಂದು ಈ ಯುವಕನ ಭಾಷಣದಿಂದ,ಪ್ರಧಾನಿ ಮೋದಿ ಮತ್ತು ಗುಜರಾತ್ ಸರ್ಕಾರವೇ ಶೇಕ್ ಆಗಿತ್ತು..!

1483

ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರನ್ನು ಬಿಟ್ಟರೆ ಇಡೀ ದೇಶದಲ್ಲಿ ಪ್ರಖರವಾದ ಭಾಷಣ ಮಾಡಿ ಜನರನ್ನ ಸೆಳೀತಿದ್ದ ವ್ಯಕ್ತಿ ಅಂದ್ರೆ ಪ್ರಧಾನಿ ನರೇಂದ್ರ ಮೋದಿ. ತಮ್ಮ ಮೊನಚು ಮಾತುಗಳಿಂದಲೇ ಜನರ ಮನ ಗೆದ್ದು ತಮ್ಮ ಬಹುಮತದಿಂದ, ಯಾವ ಪಕ್ಷಗಳ ಸಹಾಯವಿಲ್ಲದೆ ಅಧಿಕಾರದ ಗದ್ದುಗೆ ಏರಿದ ಜಾದುಗಾರ.

ಆದ್ರೀಗ ಮೋದಿಗಿಂತಲೂ ಪ್ರಖರವಾದ ಮಾತಿನ ಮೋಡಿಗಾರ ಅದೇ ಗುಜರಾತ್​ ನೆಲದಲ್ಲಿ ಜನ್ಮ ತಾಳಿದ್ದಾನೆ. ಇವನು ಗುಜರಾತ್​ನಲ್ಲಿ ದೊಡ್ಡ ಮಟ್ಟದ ಕ್ರಾಂತಿ ಮಾಡೋ ಮೂಲಕ ದೇಶಾದ್ಯಂತ ಮಿಂಚಿನ ಸಂಚಲನ ಮೂಡಿಸಿದ್ದಾನೆ.

ಆತನನೇ ಹಾರ್ದಿಕ್ ಪಟೇಲ್​.. ಪಟೇಲ್ ಸಮುದಾಯದ ವ್ಯಕ್ತಿ. ಈತನ ವಯಸ್ಸು ವಯಸ್ಸು ಎಷ್ಟು ಗೊತ್ತಾ. ಈಗ ಕೇವಲ 24 ವರ್ಷ ಅಷ್ಟೇ. ಆದ್ರೆ ಈ ಯುವಕನ ಒಂದು ಭಾಷಣದ ಕರೆಗೆ ಓಗೊಟ್ಟು ಅಹಮದಾಬಾದ್​​ನಲ್ಲಿ ಜನಸಾಗರವೇ ಸೇರಿತ್ತು.

ಹಾರ್ದಿಕ್ ಪಟೇಲ್ ಭಾಷಣ ಹೇಗಿತ್ತೆಂದ್ರೆ, ಆತನ ಭಾಷಣ ಕೇಳೋದಕ್ಕೆ ಬಂದ ಜನರು ಜಾಗ ಸಾಕಾಗದೇ ನಡು ರಸ್ತೆಯಲ್ಲಿ ನಿಂತು, ಫ್ಲೈ ಓವರ್​ಗಳ ಮೇಲೆ ನಿಂತು, ಹಾರ್ದಿಕ್ ಪಟೇಲ್​ರ ಭಾಷಣ ಕೇಳ್ತಿದ್ರು.

ಈ ನವಯುವಕನ ಕ್ರಾಂತಿಕಾರಿ ಹೆಜ್ಜೆಯನ್ನ ನೋಡಿ ಗುಜರಾತ್​ ಸರ್ಕಾರಾನೇ ಶೇಕ್ ಆಗಿತ್ತು. ಅಷ್ಟೇ ಅಲ್ಲ, ಮೋದಿ ಹುಟ್ಟಿದ ನಾಡಲ್ಲೇ, ಮೋದಿಯನ್ನೇ ಅಲುಗಾಡಿಸೋ ಶಕ್ತಿಯಾಗಿ ಗುಜರಾತ್​ನಲ್ಲಿ ನೆಲೆಯೂರಿದ್ದಾರೆ.

ತಮ್ಮ ಭಾಷಣದಿಂದಲೇ ಜನರನ್ನು ಎತ್ತಿ ಕಟ್ಟಿದ್ದು ಹಾರ್ದಿಕ್ ಪಟೇಲ್’ರನ್ನು ಪರಿಸ್ಥಿತಿ ವಿಕೋಪಕ್ಕೆ ಪೊಲಿಸ್ರು ಬಂಧಿಸ್ತಾರೆ. ಹಾರ್ದಿಕ್ ಪಟೇಲ್​ರನ್ನ ಬಂಧಿಸಿದ್ರು. ಪ್ರತಿಭಟನೆ ನಿಲ್ಲುತ್ತೆ ಅಂತ ಎಲ್ರೂ ಅಂದುಕೊಂಡಿದ್ರು..

ಆದ್ರೆ ಹಾಗೆ ಆಗ್ಲೇ ಇಲ್ಲ. ಪೊಲೀಸರು ಹಾರ್ದಿಕ್ ಪಟೇಲ್ರನ್ನ ಬಂಧಿಸಿದ ನಂತರ ಹೋರಾಟ ಮತ್ತಷ್ಟು ಉಗ್ರ ಸ್ವರೂಪ ಪಡೆದುಕೊಳ್ತು.. ಪಟೇಲ್​ ಬೆಂಬಲಿಗರು ಎಲ್ಲೆಡೆ ಕಲ್ಲು ತೂರಾಟ ನಡೆಸಿ ಬೆಂಕಿ ಹಚ್ಚಿದ್ರು. ಗುಜರಾತ್​ ಗೃಹಸಚಿವರ ಮನೆಗೆ ಮುತ್ತಿಗೆ ಹಾಕಿದ್ರು..ಪರಿಣಾಮ ಗುಜರಾತ್​ನಾದ್ಯಂತ ಬಂದ್ ಮಾಡಲಾಯಿತು.

ಈ ಹಾರ್ದಿಕ್ ಪಟೇಲ್​ ಯಾರು ಗೊತ್ತಾ?

ಗುಜರಾತ್​ನಲ್ಲಿ ದೊಡ್ಡ ಅಲೆಯನ್ನು ಸೃಷ್ಟಿಸಿ, ಗುಜರಾತ್​ ಸರ್ಕಾರವನ್ನೇ ಗಡ ಗಡ ಅಂತ ಅಲುಗಾಡಿಸಿದ್ದ ಇವರು ಪ್ರಧಾನಿ ನರೇಂದ್ರ ಮೋದಿಗೂ ನುಂಗಲಾರದ ಬಿಸಿ ತುಪ್ಪವಾಗಿದ್ದರು. ಗುಜರಾತ್​ ಜನರನ್ನು ಒಗ್ಗೂಡಿಸಿ, ಮೋದಿ ನೆಲದಲ್ಲೇ ಮೋದಿಗೆ ಸಡ್ಡು ಹೊಡೆಯುವ ಮಟ್ಟಕ್ಕೆ ಬೆಳೆದಿದ್ದರು ಈ ಹಾರ್ದಿಕ್ ಪಟೇಲ್​.

ಇವರು 1993 ರಲ್ಲಿ, ಗುಜರಾತ್​ನ ಅಹಮದಾಬಾದ್​ನಲ್ಲಿರೋ ವಿರಾಂಗಾಂ ಅನ್ನೋ ಗ್ರಾಮದಲ್ಲಿ  ಇವರ​ ಜನ್ಮವಾಯಿತು. ಹಾರ್ದಿಕ್ ಪಟೇಲ್ ತಂದೆ ಭಾರತೀಭಾಯ್ ಪಟೇಲ್. ಇವರು​ ಬಿಜೆಪಿಯ ಕಾರ್ಯಕರ್ತರಾಗಿದ್ದರು. ಸಣ್ಣದೊಂದು ನೀರಿನ ವ್ಯಾಪಾರದ ಮೂಲಕ ಬದುಕಿನ ಬಂಡಿ ಸಾಗಿದ್ತಾ ಇತ್ತು ಹಾರ್ದಿಕ್ ಕುಟುಂಬ.

ಹಾರ್ದಿಕ್ ತಮ್ಮ ಪ್ರಾಥಮಿಕ ಶಿಕ್ಷಣವನ್ನ ವೀರಾಂಗಾಂ ಅನ್ನೋ ಊರಿನಲ್ಲೇ ಮುಗಿಸಿ, ಇದಾದ ನಂತರ,  ಬಿಕಾಂ ಪದವಿಯನ್ನೂ ಪಡ್ಕೋತಾರೆ. ಇದೇ ವೇಳೆ ಸರ್ದಾರ್​ ವಲ್ಲಭಾಯ್ ಪಟೇಲ್ ಗ್ರೂಪ್ಸ್​​ ಹೆಸರಿನ ಸಂಘಟನೆಗೆ ಸೇರಿಕೊಳ್ತಾರೆ.

ಆದ್ರೆ ಕೆಲವು ಕಾರಣಗಳಿಂದ, ತಮಗೆ ಸೂಕ್ತ ಸ್ಥಾನಮಾನ ಸಿಗಲಿಲ್ಲ ಅಂತ ಹೇಳಿ, 2011 ರಲ್ಲಿ ಆ ಸಂಘಟನೆಯನ್ನು ಬಿಟ್ಟು 2015 ರ ಜುಲೈನಲ್ಲಿ ಪಾಟಿದಾರ್​ ​ಅನಾಮತ್ ಆಂದೋಲನ್​ ಸಮಿತಿ ಅನ್ನೋ ಹೊಸ ಸಂಘಟನೆಯನ್ನು ಶುರು ಮಾಡ್ತಾರೆ. ಹಳ್ಳಿ ಹಳ್ಳಿಗೆ ಹೋಗಿ, ಪಟೇಲ್​ ಸಮುದಾಯದ ಬಗ್ಗೆ ಜಾಗೃತಿ ಮೂಡಿಸ್ತಾರೆ.

ಈ ಹಾರ್ದಿಕ್ ಪಟೇಲ್​ ಪಟೇಲ್ ಗುಜರಾತ್ನಲ್ಲಿ ಹಿರೋ ಆಗಿದ್ದು ಹೇಗೆ ಗೊತ್ತಾ?

ಗುಜರಾತ್​ನ ಅಹಮದಾಬಾದ್​ನಲ್ಲಿ, ಆಗಸ್ಟ್​ 17, 2015 ನೇ ತಾರೀಕು  ಒಂದು ಬೃಹತ್​ ಸಮಾವೇಶವನ್ನ ಮಾಡ್ತಾರೆ. ಆ ಸಮಾವೇಶದಲ್ಲಿ ತಮ್ಮ ಮೊನಚು ಮಾತುಗಳಿಂದ ರಾಜಕೀಯ ಪಕ್ಷಗಳನ್ನ ತಿವೀತಾರೆ. ಈ ಭಾಷಣ ​ಹಾರ್ದಿಕ್ ಪಟೇಲ್​ರನ್ನ​ ರಾತ್ರೋ ರಾತ್ರಿ ಹೀರೋ ಮಾಡಿಬಿಟ್ಟಿತ್ತು..

ಅವರ ಭಾಷಣ ಹೇಗಿತ್ತೆಂದ್ರೆ, ನಿಮ್ಮಲ್ಲಿ ನಾವು ಭಿಕ್ಷೆ ಬೇಡುತ್ತಿಲ್ಲ. ಮೀಸಲಾತಿ ಪಡೆಯುವುದು ನಮ್ಮ ಅಧಿಕಾರ. ಇಲ್ಲದಿದ್ದರೆ ಸರ್ಕಾರವನ್ನು ಕಿತ್ತೊಗೆಯುತ್ತೇವೆ. ಪಟೇಲ್ ಹಿತ ಕಾಯುವವರು ಮಾತ್ರ ಪಟೇಲರನ್ನು ಆಳಬೇಕು. ದೇಶದ ಯುವಕರು ಬೀದಿಯಲ್ಲಿ ನಿಂತು ಹಕ್ಕಿಗಾಗಿ ಒತ್ತಾಯಿಸಿದಾಗ ಹಕ್ಕು ನೀಡದಿದ್ದರೆ, ನಕ್ಸಲೈಟ್, ಭಯೋತ್ಪಾದಕರಾಗುತ್ತಾರೆ. ಹೀಗೆ ತಮ್ಮ ಮೊನಚಾದ ಭಾಷಣದಿಂದ ಅಂದು ಇಡೀ ಗುಜರಾತ್ ಜನರನ್ನು ತನ್ನತ್ತ ಸೆಳೆದರು.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ದಿನ ಭವಿಷ್ಯ ಶನಿವಾರ, ಈ ದಿನದ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ಯಾವುದೆಂದು ತಿಳಿಯಿರಿ.

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(29 ಡಿಸೆಂಬರ್, 2018) ಜನರು ನಿಮಗೆ ಹೊಸ ಭರವಸೆ ಹಾಗೂ ಕನಸುಗಳನ್ನು ನೀಡುತ್ತಾರೆ -ಇದು ನಿಮ್ಮ ಸ್ವಸಾಮರ್ಥ್ಯವನ್ನು ಅವಲಂಬಿಸಿರುತ್ತದೆ. ಪ್ರೇಮ…

  • ದೇಶ-ವಿದೇಶ

    ಇದು ಜಗತ್ತಿನ ಏಕೈಕ ಗಂಡುಗಲಿ ರಾಷ್ಟ್ರ! ಈ ಲೇಖನಿ ಓದಿ ಶಾಕ್ ಆಗ್ತೀರಾ…

    ನಮ್ಮ ಭಾರತ ಶಾಂತಿ ಪ್ರಿಯ ರಾಷ್ಟ್ರ. ಪಕ್ಕದ ಶತ್ರು ರಾಷ್ಟ್ರಗಳು ಏನೇ ಮಾಡಿದರೂ,ಅವರಿಗೆ ಎಚ್ಚರಿಕೆ ಮಾತ್ರ ಕೊಡುತ್ತಾ ಬರುತ್ತೇವೆ.ಇನ್ನೊಮ್ಮೆ ಹೀಗೆ ಮಾಡಿದ್ರೆ ನಾವು ಸುಮ್ಮನಿರಲ್ಲ ಅಂತ ಎಚ್ಚರಿಕೆ ಮಾತ್ರ ಕೊಡುತ್ತಾ ಬರುತ್ತೇವೆ. ಆದ್ರೆ ಕೆಲವೊಂದು ರಾಷ್ಟ್ರಗಳು ಇದಕ್ಕೆ ತದ್ವಿರುದ್ದ.ಏಕೆಂದರೆ ಅವರು ನಮ್ಮ ತರ ಎಚ್ಚರಿಕೆ ಮಾತ್ರ, ಯಾವುದೋ ಒಂದು ರೀತಿ ಸೇಡು ತೀರಿಸಿಕೊಳ್ಳುತ್ತವೆ

  • ಸುದ್ದಿ

    ಕಡ್ಡಾಯವಾಗಿ ವಾಹನಗಳಿಗೆ ಫಾಸ್ಟ್‌ಟ್ಯಾಗ್ ಇರಲೇಬೇಕು:ಇಲ್ಲ ಎಂದಲ್ಲಿ ಎರಡರಷ್ಟು ಟೋಲ್ ಕಟ್ಟಿ….!

    ಇನ್ನುಮುಂದೆ ಎಲ್ಲಾ ವಾಹನಗಳಿಗೆ ಫಾಸ್ಟ್‌ಟ್ಯಾಗ್ ಕಡ್ಡಾಯವಾಗಲಿದೆ. ಒಂದೊಮ್ಮೆ ನಿಮ್ಮ ವಾಹನಗಳಲ್ಲಿ ಫಾಸ್ಟ್‌ಟ್ಯಾಗ್‌ ಇಲ್ಲದಿದ್ದರೆ ದುಪ್ಪಟ್ಟು ಟೋಲ್ ಕಟ್ಟಿ ಮುಂದೆ ಹೋಗಬೇಕಾಗುತ್ತದೆ. ಹೌದು ಇದು ಸತ್ಯ, ಡಿಸೆಂಬರ್‌ನಲ್ಲಿ ಈ ನಿಯಮ ದೇಶಾದ್ಯಂತ ಜಾರಿಗೆ ಬರಲಿದೆ.ಟೋಲ್ ಪ್ಲಾಜಾಗಳಲ್ಲಿ ವಾಹನ ದಟ್ಟಣೆ ಹಾಗೂ ಕಾಯುವ ಸಮಯವನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಟೋಲ್ನ ಎಲ್ಲ ಲೇನ್‌ಗಳನ್ನೂ ಫಾಸ್ಟ್‌ಟ್ಯಾಗ್‌ ಲೇನ್‌ಗಳನ್ನಾಗಿ ಪರಿವರ್ತಿಸಲು ನಿರ್ಧರಿಸಲಾಗಿದೆ. ಡಿಸೆಂಬರ್‌ 1 ರಿಂದ ಇದು ಜಾರಿಗೆ ಬರಲಿದೆ. ಫಾಸ್ಟ್‌ ಟ್ಯಾಗ್‌ನಲ್ಲಿ ಸ್ವಯಂಚಾಲಿತವಾಗಿ ಟೋಲ್ ಶುಲ್ಕ ಕಡಿತಗೊಳ್ಳುತ್ತದೆ.ಇದೇ ವೇಳೆ ಒಂದು ಹೈಬ್ರಿಡ್‌…

  • ಸುದ್ದಿ

    ಪ್ರಧಾನಿ ನರೇಂದ್ರ ಮೋದಿಯವರ ಮುಂದೆಯೇ ಮಹಿಳಾ ಸಹೋದ್ಯೋಗಿಯ ಸೊಂಟಕ್ಕೆ ಕೈಹಾಕಿದ ಮಿನಿಸ್ಟರ್..!ಈ ವೈರಲ್ ವಿಡಿಯೋ ನೋಡಿ…

    ಸಚಿವರೊಬ್ಬರು ಪ್ರಧಾನಿ ನರೇಂದ್ರ ಮೋದಿಯವರ ಸಮ್ಮುಖದಲ್ಲೇ ಮಹಿಳಾ ಸಹೋದ್ಯೋಗಿಯೊಬ್ಬರ ಸೊಂಟಕ್ಕೆ ಕೈ ಹಾಕಿ ಅನುಚಿತವಾಗಿ ವರ್ತಿಸಿರುವ ಶಾಕಿಂಗ್ ಘಟನೆ ಅಗರ್ತಾಲದಲ್ಲಿ ನಡೆದಿದ್ದು, ಈ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ತ್ರಿಪುರಾದ ಆಹಾರ ಮತ್ತು ನಾಗರಿಕ ಪೂರೈಕೆ ಸರಬರಾಜು ಸಚಿವ ಮನೋಜ್ ಕಾಂತಿ ದೇಬ್ ಇಂತಹ ಗುರುತರ ಆರೋಪಕ್ಕೆ ಒಳಗಾಗಿದ್ದು, ಶನಿವಾರದಂದು ಅಗರ್ತಾಲದಲ್ಲಿ ನಡೆಯುತ್ತಿದ್ದ ಕಾರ್ಯಕ್ರಮವೊಂದರ ವೇಳೆ ಈ ಘಟನೆ ಸಂಭವಿಸಿದೆ ಎಂದು ಹೇಳಲಾಗಿದೆ. ಪ್ರಧಾನಿ ನರೇಂದ್ರ ಮೋದಿಯವರು ಉದ್ಘಾಟನೆ ನೆರವೇರಿಸಿದ ಸಂದರ್ಭದಲ್ಲಿ ಸಚಿವ ಮನೋಜ್ ಕಾಂತಿ…

  • ಆರೋಗ್ಯ, ಉಪಯುಕ್ತ ಮಾಹಿತಿ

    ಒಂದು ವಾರಗಳ ಕಾಲ ಬೆಲ್ಲ ತಿಂದು ನೀರು ಕುಡಿದರೆ ಏನಾಗುತ್ತೆ ಗೊತ್ತಾ..?

    ನಮ್ಮನ್ನು ಕಾಡುವ ಬಹುತೇಕ ರೋಗಗಳಿಗೆ ಮನೆಯಲ್ಲಿಯೇ ಮದ್ದಿದೆ. ಅಡುಗೆ ಮನೆಯಲ್ಲಿರುವ ಪದಾರ್ಥಗಳಿಗೆ ನಮ್ಮ ಆರೋಗ್ಯ ಕಾಪಾಡುವ ಶಕ್ತಿ ಇದೆ. ಅದ್ರಲ್ಲಿ ಬೆಲ್ಲ ಕೂಡ ಒಂದು. ಬೆಲ್ಲ ತಿನ್ನಲ್ಲೊಂದೇ ಸಿಹಿಯಲ್ಲ. ಆರೋಗ್ಯಕ್ಕೂ ಒಳ್ಳೆಯದು. ಪ್ರತಿದಿನ 20 ಗ್ರಾಂ ಬೆಲ್ಲವನ್ನು ಸೇವನೆ ಮಾಡಬೇಕು ಎಂದು ಆಯುರ್ವೇದದಲ್ಲಿ ಹೇಳಲಾಗಿದೆ.ಬೆಲ್ಲ ತಿನ್ನುವುದು ಜೀರ್ಣಕ್ರಿಯೆಗೆ ಒಳ್ಳೆಯದು ಎಂದು ಆಯುರ್ವೇದದಲ್ಲಿ ಹೇಳಲಾಗಿದೆ. ಬೆಲ್ಲ ಹೊಟ್ಟೆ ಸಮಸ್ಯೆಯನ್ನು ಕಡಿಮೆ ಮಾಡುತ್ತದೆ. ಆಹಾರ ಸೇವನೆ ನಂತ್ರ ಬೆಲ್ಲ ತಿನ್ನುವುದ್ರಿಂದ ಜೀರ್ಣಕ್ರಿಯೆ ಸರಿಯಾಗುವ ಜೊತೆಗೆ ಗ್ಯಾಸ್ ಸಮಸ್ಯೆ ದೂರವಾಗುತ್ತದೆ. 7…

  • Health

    ಬಾಯಿ ಹುಣ್ಣಾಗಿ ಏನೂ ತಿನ್ನೋಕೆ ಆಗ್ತಿಲ್ವಾ..? ಇಲ್ಲಿದೆ ನೋಡಿ ಮನೆಮದ್ದು.

    ಬಾಯಿ ಹುಣ್ಣು ತುಂಬಾ ನೋವುಂಟು ಮಾಡುವುದು ಮಾತ್ರವಲ್ಲದೆ, ಆಹಾರ ಸೇವನೆಗೂ ಇದು ಅವಕಾಶ ನೀಡುವುದಿಲ್ಲ. ಇದು ಕೆಲವೊಮ್ಮೆ ಹಲವಾರು ದಿನಗಳ ಕಾಲ ಬಾಯಿಯಲ್ಲಿ ನೋವುಂಟು ಮಾಡುತ್ತ ಲಿರುತ್ತದೆ. ಇಂತಹ ಸಮಯದಲ್ಲಿ ಇದನ್ನು ನಿವಾರಣೆ ಮಾಡಲು ನೀವು ತುಂಬಾ ಶ್ರಮ ಪಟ್ಟಿರಬಹುದು. ಇದಕ್ಕೆ ಕೆಲವೊಂದು ಮನೆಮದ್ದುಗಳನ್ನು ಬಳಸಿಕೊಂಡರೆ ಅದು ತುಂಬಾ ಪರಿಣಾಮಕಾರಿ ಆಗಿ ಬಾಯಿಯ ಹುಣ್ಣು ನಿವಾರಣೆ ಮಾಡುತ್ತದೆ. ತೆಂಗಿನ ಎಣ್ಣೆ : ಉರಿಯೂತ ಶಮನಕಾರಿ, ಶಿಲೀಂಧ್ರ ವಿರೋಧಿ ಮತ್ತು ವೈರಲ್ ವಿರೋಧಿ ಗುಣಗಳನ್ನು ಹೊಂದಿರುವ ತೆಂಗಿನ ಎಣ್ಣೆಯು…