ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರನ್ನು ಬಿಟ್ಟರೆ ಇಡೀ ದೇಶದಲ್ಲಿ ಪ್ರಖರವಾದ ಭಾಷಣ ಮಾಡಿ ಜನರನ್ನ ಸೆಳೀತಿದ್ದ ವ್ಯಕ್ತಿ ಅಂದ್ರೆ ಪ್ರಧಾನಿ ನರೇಂದ್ರ ಮೋದಿ. ತಮ್ಮ ಮೊನಚು ಮಾತುಗಳಿಂದಲೇ ಜನರ ಮನ ಗೆದ್ದು ತಮ್ಮ ಬಹುಮತದಿಂದ, ಯಾವ ಪಕ್ಷಗಳ ಸಹಾಯವಿಲ್ಲದೆ ಅಧಿಕಾರದ ಗದ್ದುಗೆ ಏರಿದ ಜಾದುಗಾರ.
ಆದ್ರೀಗ ಮೋದಿಗಿಂತಲೂ ಪ್ರಖರವಾದ ಮಾತಿನ ಮೋಡಿಗಾರ ಅದೇ ಗುಜರಾತ್ ನೆಲದಲ್ಲಿ ಜನ್ಮ ತಾಳಿದ್ದಾನೆ. ಇವನು ಗುಜರಾತ್ನಲ್ಲಿ ದೊಡ್ಡ ಮಟ್ಟದ ಕ್ರಾಂತಿ ಮಾಡೋ ಮೂಲಕ ದೇಶಾದ್ಯಂತ ಮಿಂಚಿನ ಸಂಚಲನ ಮೂಡಿಸಿದ್ದಾನೆ.
ಆತನನೇ ಹಾರ್ದಿಕ್ ಪಟೇಲ್.. ಪಟೇಲ್ ಸಮುದಾಯದ ವ್ಯಕ್ತಿ. ಈತನ ವಯಸ್ಸು ವಯಸ್ಸು ಎಷ್ಟು ಗೊತ್ತಾ. ಈಗ ಕೇವಲ 24 ವರ್ಷ ಅಷ್ಟೇ. ಆದ್ರೆ ಈ ಯುವಕನ ಒಂದು ಭಾಷಣದ ಕರೆಗೆ ಓಗೊಟ್ಟು ಅಹಮದಾಬಾದ್ನಲ್ಲಿ ಜನಸಾಗರವೇ ಸೇರಿತ್ತು.
ಹಾರ್ದಿಕ್ ಪಟೇಲ್ ಭಾಷಣ ಹೇಗಿತ್ತೆಂದ್ರೆ, ಆತನ ಭಾಷಣ ಕೇಳೋದಕ್ಕೆ ಬಂದ ಜನರು ಜಾಗ ಸಾಕಾಗದೇ ನಡು ರಸ್ತೆಯಲ್ಲಿ ನಿಂತು, ಫ್ಲೈ ಓವರ್ಗಳ ಮೇಲೆ ನಿಂತು, ಹಾರ್ದಿಕ್ ಪಟೇಲ್ರ ಭಾಷಣ ಕೇಳ್ತಿದ್ರು.
ಈ ನವಯುವಕನ ಕ್ರಾಂತಿಕಾರಿ ಹೆಜ್ಜೆಯನ್ನ ನೋಡಿ ಗುಜರಾತ್ ಸರ್ಕಾರಾನೇ ಶೇಕ್ ಆಗಿತ್ತು. ಅಷ್ಟೇ ಅಲ್ಲ, ಮೋದಿ ಹುಟ್ಟಿದ ನಾಡಲ್ಲೇ, ಮೋದಿಯನ್ನೇ ಅಲುಗಾಡಿಸೋ ಶಕ್ತಿಯಾಗಿ ಗುಜರಾತ್ನಲ್ಲಿ ನೆಲೆಯೂರಿದ್ದಾರೆ.
ತಮ್ಮ ಭಾಷಣದಿಂದಲೇ ಜನರನ್ನು ಎತ್ತಿ ಕಟ್ಟಿದ್ದು ಹಾರ್ದಿಕ್ ಪಟೇಲ್’ರನ್ನು ಪರಿಸ್ಥಿತಿ ವಿಕೋಪಕ್ಕೆ ಪೊಲಿಸ್ರು ಬಂಧಿಸ್ತಾರೆ. ಹಾರ್ದಿಕ್ ಪಟೇಲ್ರನ್ನ ಬಂಧಿಸಿದ್ರು. ಪ್ರತಿಭಟನೆ ನಿಲ್ಲುತ್ತೆ ಅಂತ ಎಲ್ರೂ ಅಂದುಕೊಂಡಿದ್ರು..
ಆದ್ರೆ ಹಾಗೆ ಆಗ್ಲೇ ಇಲ್ಲ. ಪೊಲೀಸರು ಹಾರ್ದಿಕ್ ಪಟೇಲ್ರನ್ನ ಬಂಧಿಸಿದ ನಂತರ ಹೋರಾಟ ಮತ್ತಷ್ಟು ಉಗ್ರ ಸ್ವರೂಪ ಪಡೆದುಕೊಳ್ತು.. ಪಟೇಲ್ ಬೆಂಬಲಿಗರು ಎಲ್ಲೆಡೆ ಕಲ್ಲು ತೂರಾಟ ನಡೆಸಿ ಬೆಂಕಿ ಹಚ್ಚಿದ್ರು. ಗುಜರಾತ್ ಗೃಹಸಚಿವರ ಮನೆಗೆ ಮುತ್ತಿಗೆ ಹಾಕಿದ್ರು..ಪರಿಣಾಮ ಗುಜರಾತ್ನಾದ್ಯಂತ ಬಂದ್ ಮಾಡಲಾಯಿತು.
ಈ ಹಾರ್ದಿಕ್ ಪಟೇಲ್ ಯಾರು ಗೊತ್ತಾ?
ಗುಜರಾತ್ನಲ್ಲಿ ದೊಡ್ಡ ಅಲೆಯನ್ನು ಸೃಷ್ಟಿಸಿ, ಗುಜರಾತ್ ಸರ್ಕಾರವನ್ನೇ ಗಡ ಗಡ ಅಂತ ಅಲುಗಾಡಿಸಿದ್ದ ಇವರು ಪ್ರಧಾನಿ ನರೇಂದ್ರ ಮೋದಿಗೂ ನುಂಗಲಾರದ ಬಿಸಿ ತುಪ್ಪವಾಗಿದ್ದರು. ಗುಜರಾತ್ ಜನರನ್ನು ಒಗ್ಗೂಡಿಸಿ, ಮೋದಿ ನೆಲದಲ್ಲೇ ಮೋದಿಗೆ ಸಡ್ಡು ಹೊಡೆಯುವ ಮಟ್ಟಕ್ಕೆ ಬೆಳೆದಿದ್ದರು ಈ ಹಾರ್ದಿಕ್ ಪಟೇಲ್.
ಇವರು 1993 ರಲ್ಲಿ, ಗುಜರಾತ್ನ ಅಹಮದಾಬಾದ್ನಲ್ಲಿರೋ ವಿರಾಂಗಾಂ ಅನ್ನೋ ಗ್ರಾಮದಲ್ಲಿ ಇವರ ಜನ್ಮವಾಯಿತು. ಹಾರ್ದಿಕ್ ಪಟೇಲ್ ತಂದೆ ಭಾರತೀಭಾಯ್ ಪಟೇಲ್. ಇವರು ಬಿಜೆಪಿಯ ಕಾರ್ಯಕರ್ತರಾಗಿದ್ದರು. ಸಣ್ಣದೊಂದು ನೀರಿನ ವ್ಯಾಪಾರದ ಮೂಲಕ ಬದುಕಿನ ಬಂಡಿ ಸಾಗಿದ್ತಾ ಇತ್ತು ಹಾರ್ದಿಕ್ ಕುಟುಂಬ.
ಹಾರ್ದಿಕ್ ತಮ್ಮ ಪ್ರಾಥಮಿಕ ಶಿಕ್ಷಣವನ್ನ ವೀರಾಂಗಾಂ ಅನ್ನೋ ಊರಿನಲ್ಲೇ ಮುಗಿಸಿ, ಇದಾದ ನಂತರ, ಬಿಕಾಂ ಪದವಿಯನ್ನೂ ಪಡ್ಕೋತಾರೆ. ಇದೇ ವೇಳೆ ಸರ್ದಾರ್ ವಲ್ಲಭಾಯ್ ಪಟೇಲ್ ಗ್ರೂಪ್ಸ್ ಹೆಸರಿನ ಸಂಘಟನೆಗೆ ಸೇರಿಕೊಳ್ತಾರೆ.
ಆದ್ರೆ ಕೆಲವು ಕಾರಣಗಳಿಂದ, ತಮಗೆ ಸೂಕ್ತ ಸ್ಥಾನಮಾನ ಸಿಗಲಿಲ್ಲ ಅಂತ ಹೇಳಿ, 2011 ರಲ್ಲಿ ಆ ಸಂಘಟನೆಯನ್ನು ಬಿಟ್ಟು 2015 ರ ಜುಲೈನಲ್ಲಿ ಪಾಟಿದಾರ್ ಅನಾಮತ್ ಆಂದೋಲನ್ ಸಮಿತಿ ಅನ್ನೋ ಹೊಸ ಸಂಘಟನೆಯನ್ನು ಶುರು ಮಾಡ್ತಾರೆ. ಹಳ್ಳಿ ಹಳ್ಳಿಗೆ ಹೋಗಿ, ಪಟೇಲ್ ಸಮುದಾಯದ ಬಗ್ಗೆ ಜಾಗೃತಿ ಮೂಡಿಸ್ತಾರೆ.
ಈ ಹಾರ್ದಿಕ್ ಪಟೇಲ್ ಪಟೇಲ್ ಗುಜರಾತ್ನಲ್ಲಿ ಹಿರೋ ಆಗಿದ್ದು ಹೇಗೆ ಗೊತ್ತಾ?
ಗುಜರಾತ್ನ ಅಹಮದಾಬಾದ್ನಲ್ಲಿ, ಆಗಸ್ಟ್ 17, 2015 ನೇ ತಾರೀಕು ಒಂದು ಬೃಹತ್ ಸಮಾವೇಶವನ್ನ ಮಾಡ್ತಾರೆ. ಆ ಸಮಾವೇಶದಲ್ಲಿ ತಮ್ಮ ಮೊನಚು ಮಾತುಗಳಿಂದ ರಾಜಕೀಯ ಪಕ್ಷಗಳನ್ನ ತಿವೀತಾರೆ. ಈ ಭಾಷಣ ಹಾರ್ದಿಕ್ ಪಟೇಲ್ರನ್ನ ರಾತ್ರೋ ರಾತ್ರಿ ಹೀರೋ ಮಾಡಿಬಿಟ್ಟಿತ್ತು..
ಅವರ ಭಾಷಣ ಹೇಗಿತ್ತೆಂದ್ರೆ, ನಿಮ್ಮಲ್ಲಿ ನಾವು ಭಿಕ್ಷೆ ಬೇಡುತ್ತಿಲ್ಲ. ಮೀಸಲಾತಿ ಪಡೆಯುವುದು ನಮ್ಮ ಅಧಿಕಾರ. ಇಲ್ಲದಿದ್ದರೆ ಸರ್ಕಾರವನ್ನು ಕಿತ್ತೊಗೆಯುತ್ತೇವೆ. ಪಟೇಲ್ ಹಿತ ಕಾಯುವವರು ಮಾತ್ರ ಪಟೇಲರನ್ನು ಆಳಬೇಕು. ದೇಶದ ಯುವಕರು ಬೀದಿಯಲ್ಲಿ ನಿಂತು ಹಕ್ಕಿಗಾಗಿ ಒತ್ತಾಯಿಸಿದಾಗ ಹಕ್ಕು ನೀಡದಿದ್ದರೆ, ನಕ್ಸಲೈಟ್, ಭಯೋತ್ಪಾದಕರಾಗುತ್ತಾರೆ. ಹೀಗೆ ತಮ್ಮ ಮೊನಚಾದ ಭಾಷಣದಿಂದ ಅಂದು ಇಡೀ ಗುಜರಾತ್ ಜನರನ್ನು ತನ್ನತ್ತ ಸೆಳೆದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜ್ಯೋತಿಷ್ಯ ಶಾಸ್ತ್ರದಲ್ಲಿ ಅನೇಕ ವಿಷ್ಯಗಳ ಬಗ್ಗೆ ಹೇಳಲಾಗಿದೆ. ಮನುಷ್ಯನ ಜೀವನಕ್ಕೆ ಸಂಬಂಧಿಸಿದ ಎಲ್ಲ ಸಮಸ್ಯೆಗೆ ಜ್ಯೋತಿಷ್ಯ ಶಾಸ್ತ್ರದಲ್ಲಿ ಪರಿಹಾರವಿದೆ. ಶಾಸ್ತ್ರದ ಪ್ರಕಾರ, ಬೆರಳಿಗೆ ಧರಿಸುವ ಉಂಗುರ ನಮ್ಮ ಜೀವನದ ಮೇಲೆ ಪರಿಣಾಮ ಬೀರುತ್ತದೆ. ರಾಶಿಗೆ ಅನುಗುಣವಾಗಿ ವ್ಯಕ್ತಿಗಳು ಉಂಗುರವನ್ನು ಧರಿಸಬೇಕು. ರಾಶಿಗೆ ಹೊಂದಿಕೆಯಾಗದ ಉಂಗುರ ಧರಿಸಿದ್ರೆ ಆಪತ್ತು ಎದುರಾಗುತ್ತದೆ. ಸಾಮಾನ್ಯವಾಗಿ ಬೆಳ್ಳಿ ಉಂಗುರವನ್ನು ಎಲ್ಲರೂ ಧರಿಸ್ತಾರೆ. ಆದ್ರೆ ಮೂರು ರಾಶಿಯವರು ಎಂದೂ ಬೆಳ್ಳಿ ಉಂಗುರವನ್ನು ಧರಿಸಬಾರದು. ಸೂಕ್ತ ಸಲಹೆ ಪಡೆಯದೆ ಬೆಳ್ಳಿ ಉಂಗುರ ಧರಿಸಿದ್ರೆ ಸಮಸ್ಯೆ ಎದುರಾಗುತ್ತದೆ….
ಜೆಡಿಎಸ್ ನ ರೆಬೆಲ್ ಶಾಸಕರಲ್ಲಿ ಗುರುತಿಸಿಕೊಂಡಿರುವ ಮಾಗಡಿ ಶಾಸಕ ಬಾಲಕೃಷ್ಣ ರವರು ಎಂದು ಮಾಜಿ ಪ್ರಧಾನಿ ದೇವೇಗೌಡ್ರು ಮತ್ತು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಚಾಲನೆಗೆ ಬಂದ ಕೆಲವೇ ತಿಂಗಳುಗಳಲ್ಲಿ ಆಕರ್ಷಕ ಯೋಜನೆಗಳ ಮೂಲಕ ಗ್ರಾಹಕರನ್ನು ಸೆಳೆದ ಜಿಯೋ ಇದೀಗ ತನ್ನ ಹೊರೆಯನ್ನ ತಗ್ಗಿಸಲು ಗ್ರಾಹಕರಿಗೆ ಶಾಕ್ ಕೊಡಲು ರೆಡಿಯಾಗಿದೆ. ಈಗಾಗಲೇ ದೇಶದ ಬಹುದೊಡ್ಡ ಟೆಲಿಕಾಂ ಸಂಸ್ಥೆಗಳಾದ ಏರ್ಟೆಲ್, ವೋಡಾಪೋನ್,ಐಡಿಯಾ ಬಾಕಿ ಮೊತ್ತವನ್ನು ಹಿಂದಿರುಗಿಸಲು ಗ್ರಾಹಕರಿಗೆ ಬರೆ ಎಳೆಯಲು ಮುಂದಾಗಿವೆ. ಸುಪ್ರೀಂಕೋರ್ಟ್ ತೀರ್ಪಿನ ಪ್ರಕಾರ ಹೊಂದಾಣಿಕೆಯ ಒಟ್ಟು ಆದಾಯ ಕುರಿತಾಗಿ ಏರ್ಟೆಲ್ ವೊಡಾಫೋನ್-ಐಡಿಯಾ ಸಂಸ್ಥೆಗಳು ಒಟ್ಟಾರೆ 92,000 ಕೋಟಿ ರುಪಾಯಿಯಷ್ಟು ಬಾಕಿ ಮೊತ್ತ ಹಾಗೂ ಬಡ್ಡಿ ಹಣವನ್ನು ಪಾವತಿಸಬೇಕಿದೆ. ಇದೇ ಹಾದಿಯಲ್ಲಿ ಸಾಗುವ…
ಬಿಸಿ ಬಿಸಿ ತಿಂಡಿ ಟೇಬಲ್ ಮೇಲೆ ರೆಡಿ ಇದ್ದರೂ ತಿನ್ನುವಷ್ಟು ವ್ಯವಧಾನ ನಮ್ಮ ಜನರಿಗೆ ಇರುವುದಿಲ್ಲ. ಹರಿಬಿರಿ ಮಾಡಿಕೊಂಡು ಬ್ಯಾಗ್ ನೇತಾಕಿಕೊಂಡು, ನಾನು ಆಫೀಸ್ ನಲ್ಲೇ ತಿನ್ನುತ್ತೇನೆ ಎಂದು ಹೊರಡುವವರೇ ಹೆಚ್ಚು. ಕೆಲವರು ಹಾಸಿಗೆಯಿಂದ ಏಳುವುದು ತಡ ಮಾಡಿಕೊಂಡು ತಿನ್ನದೆ ಹಾಗೆ ಹೊರಟರೆ, ಇನ್ನು ಕೆಲವರಿಗೆ ಬೆಳಗ್ಗೆ ತಿನ್ನಬೇಕೆಂದರೆ ಅಲರ್ಜಿ. ಆದರೆ ನೀವು ಬೆಳಗಿನ ಹೊತ್ತು ಉಪಹಾರ (ಬ್ರೇಕ್ ಫಾಸ್ಟ್) ಸೇವಿಸಿದಿದ್ದರೆ ಮುಂದೆ ಏನೆಲ್ಲಾ ತೊಂದರೆಗಳನ್ನು ಎದುರಿಸ ಬೇಕಾಗುತ್ತದೆ ಗೊತ್ತಾ? ಇಲ್ಲಿ ನೋಡಿ. ಹೃದಯಾಘಾತದ ಸಾಧ್ಯತೆ ಜಾಮಾ…
ಆಷಾ ಸಾಹ್ನಿ ಎನ್ನುವ ವೃದ್ದೆ ಮುಂಬೈ ನಗರದ ಒಂದು ಅಪಾರ್ಟ್ ಮೆಂಟ್ನಾ ಹತ್ತನೆ ಮಳಿಗೆಯಲ್ಲಿ ಒಬ್ಬಳೇ ವಾಸಿಸುತ್ತಿದ್ದಳು. ಧಣಿಕರಾದ ಇವರ ಸ್ವಂತ ಮಹದಡಿ ಗಳಾಗಿದ್ದವು 10ನೆ ಮಹಡಿಯ 2 ಪ್ಲಾಟ್ಗಳು. ಮಗನನ್ನು ಪ್ರೀತಿಯಿಂದ ಬೆಳೆಸಿ ಓದಿಸಿ ಅಮೇರಿಕಾದಲ್ಲಿ ನೆಲೆಸುವ ಹಾಗೆ ಮಾಡಿದ್ದಾರೆ. ಮಗ ಅಮೇರಿಕಾದಲ್ಲಿಯೇ ನೆಲೆಸಿದ್ದಾನೆ. ಒಬ್ಬ ಸಾರಾಸರಿ ಭಾರತೀಯನಿಗೆ ಇರಬೇಕಾದ ಎಲ್ಲ ಸುಖ ಲೋಲುಪಗಳು ಅವರಿಗಿದೆ.
ಮನುಷ್ಯನ ದೇಹದಲ್ಲಿ ಪ್ರತಿ ಅಂಗಾಂಗಗಳು ಕೂಡ ಹೆಚ್ಚಿನ ಮಹತ್ವವನ್ನು ವಹಿಸುತ್ತವೆ. ಹಾಗಾಗಿ ಕೆಲವರಿಗೆ ಈ ಮೂತ್ರ ಪಿಂಡದ ಸಮಸ್ಯೆ ಇರುತ್ತದೆ ಇದಕ್ಕೆ ಮನೆಯಲ್ಲಿಯೇ ಮನೆಮದ್ದನ್ನು ತಯಾರಿಸಿ ಸದುಪಯೋಗ ಪಡೆದುಕೊಳ್ಳಬಹುದಾಗಿದೆ. ನಮ್ಮ ದೇಹಕ್ಕೆ ಮೂತ್ರಪಿಂಡಗಳು ತುಂಬಾನೇ ಮುಖ್ಯವಾದ ಭಾಗವಾಗಿದೆ ನಮ್ಮ ದೇಹದಲ್ಲಿ ಸಂಗ್ರಹಿತವಾಗುವ ಅನಪೇಕ್ಷಿತ ಲವಣಗಳನ್ನು ಹಾಗೂ ಸೂಕ್ಷ್ಮಜೀವಿಗಳನ್ನು ತನ್ನಲ್ಲಿ ತಡೆ ಹಿಡಿದು ನಮ್ಮ ಆರೋಗ್ಯರಕ್ಷಣೆ ಮಾಡುತ್ತಿರುತ್ತದೆ. ಅಂತಹ ಅತಿ ಮುಖ್ಯ ಅಂಗ ಮೂತ್ರಪಿಂಡವನ್ನು ಅತೀ ಕಡಿಮೆ ವೆಚ್ಚದಲ್ಲಿ ನಿಮ್ಮ ಮನೆಗಳಲ್ಲೇ ಶುದ್ಧೀಕರಿಸುವ ಸರಳ ವಿಧಾನ ಹೀಗಿದೆ. ಒಂದು…