ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರನ್ನು ಬಿಟ್ಟರೆ ಇಡೀ ದೇಶದಲ್ಲಿ ಪ್ರಖರವಾದ ಭಾಷಣ ಮಾಡಿ ಜನರನ್ನ ಸೆಳೀತಿದ್ದ ವ್ಯಕ್ತಿ ಅಂದ್ರೆ ಪ್ರಧಾನಿ ನರೇಂದ್ರ ಮೋದಿ. ತಮ್ಮ ಮೊನಚು ಮಾತುಗಳಿಂದಲೇ ಜನರ ಮನ ಗೆದ್ದು ತಮ್ಮ ಬಹುಮತದಿಂದ, ಯಾವ ಪಕ್ಷಗಳ ಸಹಾಯವಿಲ್ಲದೆ ಅಧಿಕಾರದ ಗದ್ದುಗೆ ಏರಿದ ಜಾದುಗಾರ.
ಆದ್ರೀಗ ಮೋದಿಗಿಂತಲೂ ಪ್ರಖರವಾದ ಮಾತಿನ ಮೋಡಿಗಾರ ಅದೇ ಗುಜರಾತ್ ನೆಲದಲ್ಲಿ ಜನ್ಮ ತಾಳಿದ್ದಾನೆ. ಇವನು ಗುಜರಾತ್ನಲ್ಲಿ ದೊಡ್ಡ ಮಟ್ಟದ ಕ್ರಾಂತಿ ಮಾಡೋ ಮೂಲಕ ದೇಶಾದ್ಯಂತ ಮಿಂಚಿನ ಸಂಚಲನ ಮೂಡಿಸಿದ್ದಾನೆ.
ಆತನನೇ ಹಾರ್ದಿಕ್ ಪಟೇಲ್.. ಪಟೇಲ್ ಸಮುದಾಯದ ವ್ಯಕ್ತಿ. ಈತನ ವಯಸ್ಸು ವಯಸ್ಸು ಎಷ್ಟು ಗೊತ್ತಾ. ಈಗ ಕೇವಲ 24 ವರ್ಷ ಅಷ್ಟೇ. ಆದ್ರೆ ಈ ಯುವಕನ ಒಂದು ಭಾಷಣದ ಕರೆಗೆ ಓಗೊಟ್ಟು ಅಹಮದಾಬಾದ್ನಲ್ಲಿ ಜನಸಾಗರವೇ ಸೇರಿತ್ತು.
ಹಾರ್ದಿಕ್ ಪಟೇಲ್ ಭಾಷಣ ಹೇಗಿತ್ತೆಂದ್ರೆ, ಆತನ ಭಾಷಣ ಕೇಳೋದಕ್ಕೆ ಬಂದ ಜನರು ಜಾಗ ಸಾಕಾಗದೇ ನಡು ರಸ್ತೆಯಲ್ಲಿ ನಿಂತು, ಫ್ಲೈ ಓವರ್ಗಳ ಮೇಲೆ ನಿಂತು, ಹಾರ್ದಿಕ್ ಪಟೇಲ್ರ ಭಾಷಣ ಕೇಳ್ತಿದ್ರು.
ಈ ನವಯುವಕನ ಕ್ರಾಂತಿಕಾರಿ ಹೆಜ್ಜೆಯನ್ನ ನೋಡಿ ಗುಜರಾತ್ ಸರ್ಕಾರಾನೇ ಶೇಕ್ ಆಗಿತ್ತು. ಅಷ್ಟೇ ಅಲ್ಲ, ಮೋದಿ ಹುಟ್ಟಿದ ನಾಡಲ್ಲೇ, ಮೋದಿಯನ್ನೇ ಅಲುಗಾಡಿಸೋ ಶಕ್ತಿಯಾಗಿ ಗುಜರಾತ್ನಲ್ಲಿ ನೆಲೆಯೂರಿದ್ದಾರೆ.
ತಮ್ಮ ಭಾಷಣದಿಂದಲೇ ಜನರನ್ನು ಎತ್ತಿ ಕಟ್ಟಿದ್ದು ಹಾರ್ದಿಕ್ ಪಟೇಲ್’ರನ್ನು ಪರಿಸ್ಥಿತಿ ವಿಕೋಪಕ್ಕೆ ಪೊಲಿಸ್ರು ಬಂಧಿಸ್ತಾರೆ. ಹಾರ್ದಿಕ್ ಪಟೇಲ್ರನ್ನ ಬಂಧಿಸಿದ್ರು. ಪ್ರತಿಭಟನೆ ನಿಲ್ಲುತ್ತೆ ಅಂತ ಎಲ್ರೂ ಅಂದುಕೊಂಡಿದ್ರು..
ಆದ್ರೆ ಹಾಗೆ ಆಗ್ಲೇ ಇಲ್ಲ. ಪೊಲೀಸರು ಹಾರ್ದಿಕ್ ಪಟೇಲ್ರನ್ನ ಬಂಧಿಸಿದ ನಂತರ ಹೋರಾಟ ಮತ್ತಷ್ಟು ಉಗ್ರ ಸ್ವರೂಪ ಪಡೆದುಕೊಳ್ತು.. ಪಟೇಲ್ ಬೆಂಬಲಿಗರು ಎಲ್ಲೆಡೆ ಕಲ್ಲು ತೂರಾಟ ನಡೆಸಿ ಬೆಂಕಿ ಹಚ್ಚಿದ್ರು. ಗುಜರಾತ್ ಗೃಹಸಚಿವರ ಮನೆಗೆ ಮುತ್ತಿಗೆ ಹಾಕಿದ್ರು..ಪರಿಣಾಮ ಗುಜರಾತ್ನಾದ್ಯಂತ ಬಂದ್ ಮಾಡಲಾಯಿತು.
ಈ ಹಾರ್ದಿಕ್ ಪಟೇಲ್ ಯಾರು ಗೊತ್ತಾ?
ಗುಜರಾತ್ನಲ್ಲಿ ದೊಡ್ಡ ಅಲೆಯನ್ನು ಸೃಷ್ಟಿಸಿ, ಗುಜರಾತ್ ಸರ್ಕಾರವನ್ನೇ ಗಡ ಗಡ ಅಂತ ಅಲುಗಾಡಿಸಿದ್ದ ಇವರು ಪ್ರಧಾನಿ ನರೇಂದ್ರ ಮೋದಿಗೂ ನುಂಗಲಾರದ ಬಿಸಿ ತುಪ್ಪವಾಗಿದ್ದರು. ಗುಜರಾತ್ ಜನರನ್ನು ಒಗ್ಗೂಡಿಸಿ, ಮೋದಿ ನೆಲದಲ್ಲೇ ಮೋದಿಗೆ ಸಡ್ಡು ಹೊಡೆಯುವ ಮಟ್ಟಕ್ಕೆ ಬೆಳೆದಿದ್ದರು ಈ ಹಾರ್ದಿಕ್ ಪಟೇಲ್.
ಇವರು 1993 ರಲ್ಲಿ, ಗುಜರಾತ್ನ ಅಹಮದಾಬಾದ್ನಲ್ಲಿರೋ ವಿರಾಂಗಾಂ ಅನ್ನೋ ಗ್ರಾಮದಲ್ಲಿ ಇವರ ಜನ್ಮವಾಯಿತು. ಹಾರ್ದಿಕ್ ಪಟೇಲ್ ತಂದೆ ಭಾರತೀಭಾಯ್ ಪಟೇಲ್. ಇವರು ಬಿಜೆಪಿಯ ಕಾರ್ಯಕರ್ತರಾಗಿದ್ದರು. ಸಣ್ಣದೊಂದು ನೀರಿನ ವ್ಯಾಪಾರದ ಮೂಲಕ ಬದುಕಿನ ಬಂಡಿ ಸಾಗಿದ್ತಾ ಇತ್ತು ಹಾರ್ದಿಕ್ ಕುಟುಂಬ.
ಹಾರ್ದಿಕ್ ತಮ್ಮ ಪ್ರಾಥಮಿಕ ಶಿಕ್ಷಣವನ್ನ ವೀರಾಂಗಾಂ ಅನ್ನೋ ಊರಿನಲ್ಲೇ ಮುಗಿಸಿ, ಇದಾದ ನಂತರ, ಬಿಕಾಂ ಪದವಿಯನ್ನೂ ಪಡ್ಕೋತಾರೆ. ಇದೇ ವೇಳೆ ಸರ್ದಾರ್ ವಲ್ಲಭಾಯ್ ಪಟೇಲ್ ಗ್ರೂಪ್ಸ್ ಹೆಸರಿನ ಸಂಘಟನೆಗೆ ಸೇರಿಕೊಳ್ತಾರೆ.
ಆದ್ರೆ ಕೆಲವು ಕಾರಣಗಳಿಂದ, ತಮಗೆ ಸೂಕ್ತ ಸ್ಥಾನಮಾನ ಸಿಗಲಿಲ್ಲ ಅಂತ ಹೇಳಿ, 2011 ರಲ್ಲಿ ಆ ಸಂಘಟನೆಯನ್ನು ಬಿಟ್ಟು 2015 ರ ಜುಲೈನಲ್ಲಿ ಪಾಟಿದಾರ್ ಅನಾಮತ್ ಆಂದೋಲನ್ ಸಮಿತಿ ಅನ್ನೋ ಹೊಸ ಸಂಘಟನೆಯನ್ನು ಶುರು ಮಾಡ್ತಾರೆ. ಹಳ್ಳಿ ಹಳ್ಳಿಗೆ ಹೋಗಿ, ಪಟೇಲ್ ಸಮುದಾಯದ ಬಗ್ಗೆ ಜಾಗೃತಿ ಮೂಡಿಸ್ತಾರೆ.
ಈ ಹಾರ್ದಿಕ್ ಪಟೇಲ್ ಪಟೇಲ್ ಗುಜರಾತ್ನಲ್ಲಿ ಹಿರೋ ಆಗಿದ್ದು ಹೇಗೆ ಗೊತ್ತಾ?
ಗುಜರಾತ್ನ ಅಹಮದಾಬಾದ್ನಲ್ಲಿ, ಆಗಸ್ಟ್ 17, 2015 ನೇ ತಾರೀಕು ಒಂದು ಬೃಹತ್ ಸಮಾವೇಶವನ್ನ ಮಾಡ್ತಾರೆ. ಆ ಸಮಾವೇಶದಲ್ಲಿ ತಮ್ಮ ಮೊನಚು ಮಾತುಗಳಿಂದ ರಾಜಕೀಯ ಪಕ್ಷಗಳನ್ನ ತಿವೀತಾರೆ. ಈ ಭಾಷಣ ಹಾರ್ದಿಕ್ ಪಟೇಲ್ರನ್ನ ರಾತ್ರೋ ರಾತ್ರಿ ಹೀರೋ ಮಾಡಿಬಿಟ್ಟಿತ್ತು..
ಅವರ ಭಾಷಣ ಹೇಗಿತ್ತೆಂದ್ರೆ, ನಿಮ್ಮಲ್ಲಿ ನಾವು ಭಿಕ್ಷೆ ಬೇಡುತ್ತಿಲ್ಲ. ಮೀಸಲಾತಿ ಪಡೆಯುವುದು ನಮ್ಮ ಅಧಿಕಾರ. ಇಲ್ಲದಿದ್ದರೆ ಸರ್ಕಾರವನ್ನು ಕಿತ್ತೊಗೆಯುತ್ತೇವೆ. ಪಟೇಲ್ ಹಿತ ಕಾಯುವವರು ಮಾತ್ರ ಪಟೇಲರನ್ನು ಆಳಬೇಕು. ದೇಶದ ಯುವಕರು ಬೀದಿಯಲ್ಲಿ ನಿಂತು ಹಕ್ಕಿಗಾಗಿ ಒತ್ತಾಯಿಸಿದಾಗ ಹಕ್ಕು ನೀಡದಿದ್ದರೆ, ನಕ್ಸಲೈಟ್, ಭಯೋತ್ಪಾದಕರಾಗುತ್ತಾರೆ. ಹೀಗೆ ತಮ್ಮ ಮೊನಚಾದ ಭಾಷಣದಿಂದ ಅಂದು ಇಡೀ ಗುಜರಾತ್ ಜನರನ್ನು ತನ್ನತ್ತ ಸೆಳೆದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈ ಜಗತ್ತಿನಲ್ಲಿ ಉತ್ತರ ಸಿಗದಂತಹ ಪ್ರಶ್ನೆಗಳು ಹಲವಾರಿವೆ ಅವುಗಳಲ್ಲೊಂದು ಕೋಳಿ ಮೊಟ್ಟ ಮೊದಲು ಬಂದಿದ್ದು? ಅಥವಾ ಮೊಟ್ಟೆ ಮೊಟ್ಟ ಮೊದಲು ಬಂದಿದ್ದು ? ಕೊನೆಗೂ ಇದಕ್ಕೆ ವಿಜ್ಞಾನಿಗಳಿಂದ ಉತ್ತರ ಲಭ್ಯವಾಗಿದೆ.
ಭಾರತದ ಟೆನ್ನಿಸ್ ಆಟಗಾರ್ತಿ ಸಾನಿಯಾ ಮಿರ್ಜಾ ಇತ್ತೀಚೆಗಷ್ಟೇ ಗಂಡುಮಗುವಿಗೆ ಜನ್ಮವಿತ್ತಿದ್ದು, ಈಗ ತಮ್ಮ ಪುತ್ರನೊಂದಿಗೆ ಆಸ್ಪತ್ರೆಯಲ್ಲಿ ಇರುವ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈಗಾಗಲೇ ತಮ್ಮ ಪುತ್ರನಿಗೆ ಸಾನಿಯಾ ಮಿರ್ಜಾ ಮತ್ತು ಪತಿ ಶೋಯೆಬ್ ಮಲಿಕ್ ಇಜ್ಹಾನ್ ಮಿರ್ಜಾ ಮಲಿಕ್ ಎಂದು ನಾಮಕರಣ ಮಾಡಿದ್ದಾರೆ.ಇಝಾನ್ ಎಂದರೆ ಅರೇಬಿಕ್ ಭಾಷೆಯಲ್ಲಿ ದೇವರು, ಗಾಡ್ ಗಿಫ್ಟ್ ಅರ್ಥ ಇದೆ. ಈಗ ಸಾನಿಯಾ ಮಿರ್ಜಾ ತನ್ನ ಮಗುವಿನೊಂದಿಗೆ ಇರುವ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗುತ್ತಿದೆ. ಹಾಗು…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what 1. ಯಾರೇ ಕೊಟ್ಟಿರುವ…
ಬೆಳ್ಳುಳ್ಳಿಯನ್ನು ನಾವು ನಿತ್ಯ ಆಹಾರದಲ್ಲಿ ಬಳಸುತ್ತೇವೆ. ಇದರಲ್ಲಿ ಆಂಟಿ ಬ್ಯಾಕ್ಟೀರಿಯಾ, ಆಂಟಿ ವೈರಲ್, ಆಂಟಿ ಫಂಗಲ್ ಗುಣಗಳ ಜತೆಗೆ ಇನ್ನೂ ನಮ್ಮ ದೇಹಕ್ಕೆ ಪ್ರಯೋಜವಾಗುವ ಅನೇಕ ಔಷಧಿ ಗುಣಗಳಿವೆ. ಹಾಲನ್ನೂ ಅಷ್ಟೇ ನಾವು ದಿನನಿತ್ಯ ಬಳಸುತ್ತಿರುತ್ತೇವೆ. ಹಾಲು ಸಂಪೂರ್ಣ ಪೌಷ್ಟಿಕ ಆಹಾರ ಎಂದು ಹೇಳುತ್ತಾರೆ. ಆದರೆ ಕೆಲವೊಂದು ಬೆಳ್ಳುಳ್ಳಿ ಎಸಳನ್ನು ತೆಗೆದುಕೊಂಡು ಜಜ್ಜಿ ಹಾಲಿನಲ್ಲಿ ಹಾಕಿ ಕಾಯಿಸಿ ಕುಡಿದರೆ? ಏನಾಗುತ್ತದೆ ಅಂತ ನಿಮಗೆ ಗೊತ್ತಾ? ಇದರಿಂದ ಸಾಕಷ್ಟು ಪ್ರಯೋಜನಗಳಿವೆ. ಅವು ಏನು ಎಂದು ಈಗ ತಿಳಿದುಕೊಳ್ಳೋಣ. 1….
ಸಂಗಾತಿ ನಮ್ಮನ್ನು ಬಿಟ್ಟು ಇತರರನ್ನು ಹೊಗಳಿದ್ರೂ ಅಸೂಯೆ ಉಂಟಾಗೋದು ಸಹಜ. ಸಾಮಾನ್ಯವಾಗಿ ಪ್ರೇಯಸಿ ಎದುರಲ್ಲೇ ಹುಡುಗರು ಇತರ ಯುವತಿಯರತ್ತ ಕಣ್ಣು ಹಾಯಿಸ್ತಾರೆ. ಫ್ಲರ್ಟ್ ಮಾಡ್ತಾರೆ. ಇದನ್ನೆಲ್ಲ ಪ್ರೇಯಸಿ ತಮಾಷೆಯಾಗಿ ತೆಗೆದುಕೊಂಡ್ರೆ ಓಕೆ, ಇಲ್ಲದೇ ಇದ್ರೆ ಬ್ರೇಕಪ್ ಕೂಡ ಆಗಿಬಿಡಬಹುದು. ಎಂಥಾ ಸುದೀರ್ಘ ಕಾಲದ ಪ್ರೇಮಮಯ ಸಂಬಂಧವಾಗಿದ್ರೂ ಇತರರ ಕಡೆಗೆ ಆಕರ್ಷಿತರಾಗುವುದು ಸಹಜ ಎನ್ನುತ್ತಾರೆ ಸಂಶೋಧಕರು. ಯಾಕೆ ಎಲ್ಲರೂ ಈ ರೀತಿ ಮಾಡ್ತಾರೆ ಅನ್ನೋದಕ್ಕೆ ಕೂಡ ವಿಜ್ಞಾನಿಗಳು ಉತ್ತರ ಕಂಡುಕೊಂಡಿದ್ದಾರೆ. ಗಂಡು-ಹೆಣ್ಣು ಪರಸ್ಪರ ಆಕರ್ಷಿತರಾಗುವುದು ಸಹಜ. ಮಹಿಳೆ ಸಾಮಾನ್ಯವಾಗಿ…
ಸೀಬೆ ಹಣ್ಣು “ಬಡವರ ಸೇಬು” ಎಂದರೆ ಅತಿಶಯೋಕ್ತಿಯೇನಲ್ಲ. ಇದರಲ್ಲಿರುವ ಪೌಷ್ಟಿಕಾಂಶ ಗಳನ್ನು ಅವಲೋಕಿಸಿದಾಗ, ಸೇಬಿನ ಗುಣಗಳನ್ನು ಹೊಂದಿದ್ದು ಅತ್ಯಂತ ಕಡಿಮೆ ಬೆಲೆಯಲ್ಲಿ ದೊರೆಯುವ ಹಣ್ಣಾಗಿದೆ. ಸೀಬೆ ಹಣ್ಣಿನ ತವರು ಅಮೆರಿಕ ಆದರೆ ಇದರ ಪ್ರಸ್ತುತ ಎಲ್ಲಾ ಕಡೆಗಳಲ್ಲೂ ಬೆಳೆಯಲಾಗುತ್ತದೆ. ಸೀಬೆ ಹಣ್ಣಿನ – ಬೇರು, ಎಲೆ, ಹೂವು, ಕಾಯಿ, ಹಣ್ಣು ಇವುಗಳೆಲ್ಲವೂ ಉಪಯುಕ್ತ ಭಾಗಗಳಾಗಿವೆ. ಪೋಷಕಾಂಶಗಳು(100 ಗ್ರಾಂ ಸೀಬೆಹಣ್ಣಿನಲ್ಲಿ ದೊರೆಯುವ ಪೌಷ್ಟಿಕಾಂಶಗಳು ಹೀಗಿವೆ) ತೇವಾಂಶ-85.3ಸಸಾರಜನಕ- 0.1 ಗ್ರಾಂಮೇದಸ್ಸು – 0.2 ಗ್ರಾಂಖನಿಜಾಂಶ – – 0.6 ಗ್ರಾಂಕಾರ್ಬೋಹೈಡ್ರೇಟ್ಸ್…