ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರನ್ನು ಬಿಟ್ಟರೆ ಇಡೀ ದೇಶದಲ್ಲಿ ಪ್ರಖರವಾದ ಭಾಷಣ ಮಾಡಿ ಜನರನ್ನ ಸೆಳೀತಿದ್ದ ವ್ಯಕ್ತಿ ಅಂದ್ರೆ ಪ್ರಧಾನಿ ನರೇಂದ್ರ ಮೋದಿ. ತಮ್ಮ ಮೊನಚು ಮಾತುಗಳಿಂದಲೇ ಜನರ ಮನ ಗೆದ್ದು ತಮ್ಮ ಬಹುಮತದಿಂದ, ಯಾವ ಪಕ್ಷಗಳ ಸಹಾಯವಿಲ್ಲದೆ ಅಧಿಕಾರದ ಗದ್ದುಗೆ ಏರಿದ ಜಾದುಗಾರ.
ಆದ್ರೀಗ ಮೋದಿಗಿಂತಲೂ ಪ್ರಖರವಾದ ಮಾತಿನ ಮೋಡಿಗಾರ ಅದೇ ಗುಜರಾತ್ ನೆಲದಲ್ಲಿ ಜನ್ಮ ತಾಳಿದ್ದಾನೆ. ಇವನು ಗುಜರಾತ್ನಲ್ಲಿ ದೊಡ್ಡ ಮಟ್ಟದ ಕ್ರಾಂತಿ ಮಾಡೋ ಮೂಲಕ ದೇಶಾದ್ಯಂತ ಮಿಂಚಿನ ಸಂಚಲನ ಮೂಡಿಸಿದ್ದಾನೆ.
ಆತನನೇ ಹಾರ್ದಿಕ್ ಪಟೇಲ್.. ಪಟೇಲ್ ಸಮುದಾಯದ ವ್ಯಕ್ತಿ. ಈತನ ವಯಸ್ಸು ವಯಸ್ಸು ಎಷ್ಟು ಗೊತ್ತಾ. ಈಗ ಕೇವಲ 24 ವರ್ಷ ಅಷ್ಟೇ. ಆದ್ರೆ ಈ ಯುವಕನ ಒಂದು ಭಾಷಣದ ಕರೆಗೆ ಓಗೊಟ್ಟು ಅಹಮದಾಬಾದ್ನಲ್ಲಿ ಜನಸಾಗರವೇ ಸೇರಿತ್ತು.
ಹಾರ್ದಿಕ್ ಪಟೇಲ್ ಭಾಷಣ ಹೇಗಿತ್ತೆಂದ್ರೆ, ಆತನ ಭಾಷಣ ಕೇಳೋದಕ್ಕೆ ಬಂದ ಜನರು ಜಾಗ ಸಾಕಾಗದೇ ನಡು ರಸ್ತೆಯಲ್ಲಿ ನಿಂತು, ಫ್ಲೈ ಓವರ್ಗಳ ಮೇಲೆ ನಿಂತು, ಹಾರ್ದಿಕ್ ಪಟೇಲ್ರ ಭಾಷಣ ಕೇಳ್ತಿದ್ರು.
ಈ ನವಯುವಕನ ಕ್ರಾಂತಿಕಾರಿ ಹೆಜ್ಜೆಯನ್ನ ನೋಡಿ ಗುಜರಾತ್ ಸರ್ಕಾರಾನೇ ಶೇಕ್ ಆಗಿತ್ತು. ಅಷ್ಟೇ ಅಲ್ಲ, ಮೋದಿ ಹುಟ್ಟಿದ ನಾಡಲ್ಲೇ, ಮೋದಿಯನ್ನೇ ಅಲುಗಾಡಿಸೋ ಶಕ್ತಿಯಾಗಿ ಗುಜರಾತ್ನಲ್ಲಿ ನೆಲೆಯೂರಿದ್ದಾರೆ.
ತಮ್ಮ ಭಾಷಣದಿಂದಲೇ ಜನರನ್ನು ಎತ್ತಿ ಕಟ್ಟಿದ್ದು ಹಾರ್ದಿಕ್ ಪಟೇಲ್’ರನ್ನು ಪರಿಸ್ಥಿತಿ ವಿಕೋಪಕ್ಕೆ ಪೊಲಿಸ್ರು ಬಂಧಿಸ್ತಾರೆ. ಹಾರ್ದಿಕ್ ಪಟೇಲ್ರನ್ನ ಬಂಧಿಸಿದ್ರು. ಪ್ರತಿಭಟನೆ ನಿಲ್ಲುತ್ತೆ ಅಂತ ಎಲ್ರೂ ಅಂದುಕೊಂಡಿದ್ರು..
ಆದ್ರೆ ಹಾಗೆ ಆಗ್ಲೇ ಇಲ್ಲ. ಪೊಲೀಸರು ಹಾರ್ದಿಕ್ ಪಟೇಲ್ರನ್ನ ಬಂಧಿಸಿದ ನಂತರ ಹೋರಾಟ ಮತ್ತಷ್ಟು ಉಗ್ರ ಸ್ವರೂಪ ಪಡೆದುಕೊಳ್ತು.. ಪಟೇಲ್ ಬೆಂಬಲಿಗರು ಎಲ್ಲೆಡೆ ಕಲ್ಲು ತೂರಾಟ ನಡೆಸಿ ಬೆಂಕಿ ಹಚ್ಚಿದ್ರು. ಗುಜರಾತ್ ಗೃಹಸಚಿವರ ಮನೆಗೆ ಮುತ್ತಿಗೆ ಹಾಕಿದ್ರು..ಪರಿಣಾಮ ಗುಜರಾತ್ನಾದ್ಯಂತ ಬಂದ್ ಮಾಡಲಾಯಿತು.
ಈ ಹಾರ್ದಿಕ್ ಪಟೇಲ್ ಯಾರು ಗೊತ್ತಾ?
ಗುಜರಾತ್ನಲ್ಲಿ ದೊಡ್ಡ ಅಲೆಯನ್ನು ಸೃಷ್ಟಿಸಿ, ಗುಜರಾತ್ ಸರ್ಕಾರವನ್ನೇ ಗಡ ಗಡ ಅಂತ ಅಲುಗಾಡಿಸಿದ್ದ ಇವರು ಪ್ರಧಾನಿ ನರೇಂದ್ರ ಮೋದಿಗೂ ನುಂಗಲಾರದ ಬಿಸಿ ತುಪ್ಪವಾಗಿದ್ದರು. ಗುಜರಾತ್ ಜನರನ್ನು ಒಗ್ಗೂಡಿಸಿ, ಮೋದಿ ನೆಲದಲ್ಲೇ ಮೋದಿಗೆ ಸಡ್ಡು ಹೊಡೆಯುವ ಮಟ್ಟಕ್ಕೆ ಬೆಳೆದಿದ್ದರು ಈ ಹಾರ್ದಿಕ್ ಪಟೇಲ್.
ಇವರು 1993 ರಲ್ಲಿ, ಗುಜರಾತ್ನ ಅಹಮದಾಬಾದ್ನಲ್ಲಿರೋ ವಿರಾಂಗಾಂ ಅನ್ನೋ ಗ್ರಾಮದಲ್ಲಿ ಇವರ ಜನ್ಮವಾಯಿತು. ಹಾರ್ದಿಕ್ ಪಟೇಲ್ ತಂದೆ ಭಾರತೀಭಾಯ್ ಪಟೇಲ್. ಇವರು ಬಿಜೆಪಿಯ ಕಾರ್ಯಕರ್ತರಾಗಿದ್ದರು. ಸಣ್ಣದೊಂದು ನೀರಿನ ವ್ಯಾಪಾರದ ಮೂಲಕ ಬದುಕಿನ ಬಂಡಿ ಸಾಗಿದ್ತಾ ಇತ್ತು ಹಾರ್ದಿಕ್ ಕುಟುಂಬ.
ಹಾರ್ದಿಕ್ ತಮ್ಮ ಪ್ರಾಥಮಿಕ ಶಿಕ್ಷಣವನ್ನ ವೀರಾಂಗಾಂ ಅನ್ನೋ ಊರಿನಲ್ಲೇ ಮುಗಿಸಿ, ಇದಾದ ನಂತರ, ಬಿಕಾಂ ಪದವಿಯನ್ನೂ ಪಡ್ಕೋತಾರೆ. ಇದೇ ವೇಳೆ ಸರ್ದಾರ್ ವಲ್ಲಭಾಯ್ ಪಟೇಲ್ ಗ್ರೂಪ್ಸ್ ಹೆಸರಿನ ಸಂಘಟನೆಗೆ ಸೇರಿಕೊಳ್ತಾರೆ.
ಆದ್ರೆ ಕೆಲವು ಕಾರಣಗಳಿಂದ, ತಮಗೆ ಸೂಕ್ತ ಸ್ಥಾನಮಾನ ಸಿಗಲಿಲ್ಲ ಅಂತ ಹೇಳಿ, 2011 ರಲ್ಲಿ ಆ ಸಂಘಟನೆಯನ್ನು ಬಿಟ್ಟು 2015 ರ ಜುಲೈನಲ್ಲಿ ಪಾಟಿದಾರ್ ಅನಾಮತ್ ಆಂದೋಲನ್ ಸಮಿತಿ ಅನ್ನೋ ಹೊಸ ಸಂಘಟನೆಯನ್ನು ಶುರು ಮಾಡ್ತಾರೆ. ಹಳ್ಳಿ ಹಳ್ಳಿಗೆ ಹೋಗಿ, ಪಟೇಲ್ ಸಮುದಾಯದ ಬಗ್ಗೆ ಜಾಗೃತಿ ಮೂಡಿಸ್ತಾರೆ.
ಈ ಹಾರ್ದಿಕ್ ಪಟೇಲ್ ಪಟೇಲ್ ಗುಜರಾತ್ನಲ್ಲಿ ಹಿರೋ ಆಗಿದ್ದು ಹೇಗೆ ಗೊತ್ತಾ?
ಗುಜರಾತ್ನ ಅಹಮದಾಬಾದ್ನಲ್ಲಿ, ಆಗಸ್ಟ್ 17, 2015 ನೇ ತಾರೀಕು ಒಂದು ಬೃಹತ್ ಸಮಾವೇಶವನ್ನ ಮಾಡ್ತಾರೆ. ಆ ಸಮಾವೇಶದಲ್ಲಿ ತಮ್ಮ ಮೊನಚು ಮಾತುಗಳಿಂದ ರಾಜಕೀಯ ಪಕ್ಷಗಳನ್ನ ತಿವೀತಾರೆ. ಈ ಭಾಷಣ ಹಾರ್ದಿಕ್ ಪಟೇಲ್ರನ್ನ ರಾತ್ರೋ ರಾತ್ರಿ ಹೀರೋ ಮಾಡಿಬಿಟ್ಟಿತ್ತು..
ಅವರ ಭಾಷಣ ಹೇಗಿತ್ತೆಂದ್ರೆ, ನಿಮ್ಮಲ್ಲಿ ನಾವು ಭಿಕ್ಷೆ ಬೇಡುತ್ತಿಲ್ಲ. ಮೀಸಲಾತಿ ಪಡೆಯುವುದು ನಮ್ಮ ಅಧಿಕಾರ. ಇಲ್ಲದಿದ್ದರೆ ಸರ್ಕಾರವನ್ನು ಕಿತ್ತೊಗೆಯುತ್ತೇವೆ. ಪಟೇಲ್ ಹಿತ ಕಾಯುವವರು ಮಾತ್ರ ಪಟೇಲರನ್ನು ಆಳಬೇಕು. ದೇಶದ ಯುವಕರು ಬೀದಿಯಲ್ಲಿ ನಿಂತು ಹಕ್ಕಿಗಾಗಿ ಒತ್ತಾಯಿಸಿದಾಗ ಹಕ್ಕು ನೀಡದಿದ್ದರೆ, ನಕ್ಸಲೈಟ್, ಭಯೋತ್ಪಾದಕರಾಗುತ್ತಾರೆ. ಹೀಗೆ ತಮ್ಮ ಮೊನಚಾದ ಭಾಷಣದಿಂದ ಅಂದು ಇಡೀ ಗುಜರಾತ್ ಜನರನ್ನು ತನ್ನತ್ತ ಸೆಳೆದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬರೋಬ್ಬರಿ 20 ವರ್ಷ ತ್ರಿಪುರಾ ರಾಜ್ಯದ ಪ್ರಾಮಾಣಿಕ ಮುಖ್ಯಮಂತ್ರಿಯಾಗಿ ತಮ್ಮ ಸೇವೆ ಸಲ್ಲಿಸಿದ್ದಾರೆ ಮಾಣಿಕ್ ಸರ್ಕಾರ್.ಅಂದ ಹಾಗೆ ಇಷ್ಟು ವರ್ಷ ಮುಖ್ಯಮಂತ್ರಿಯಾಗಿದ್ದರೂ ಇವರ ಹತ್ತಿರ ವಾಸಿಸಲು ಒಂದು ಸ್ವಂತ ಮನೆ ಕೂಡ ಇಲ್ಲ.
ಮೌಂಟ್ ಮೌಂಗನುಯಿಯಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಬಾಂಗ್ಲಾದೇಶ, ಕಳೆದ ತಿಂಗಳು ಅತ್ಯಂತ ಕೆಳಮಟ್ಟದಲ್ಲಿರುವ ತಂಡವಾಗಿದ್ದು, ವಿಶ್ವ ಚಾಂಪಿಯನ್ ನ್ಯೂಜಿಲೆಂಡ್ ಅನ್ನು ಎಂಟು ವಿಕೆಟ್ಗಳಿಂದ ಸೋಲಿಸಿತು. ಕ್ರಿಕೆಟ್ನಲ್ಲಿನ ಪವಾಡಗಳ ಪಟ್ಟಿಗೆ ಇದು ಒಂದು ಹೊಸ ಸೇರ್ಪಡೆ. ಬಾಂಗ್ಲಾದೇಶ ಟೆಸ್ಟ್ನಲ್ಲಿ ಮೊದಲ ಬಾರಿಗೆ ನ್ಯೂಜಿಲೆಂಡ್ ಅನ್ನು ಸೋಲಿಸಿ 17 ಪಂದ್ಯಗಳ ಅಜೇಯ ತವರಿನ ದಾಖಲೆಯನ್ನು ಮುರಿಯಿತು. ಇದು ಅವರ ಆರನೇ ವಿದೇಶಿ ಟೆಸ್ಟ್ ಗೆಲುವು. ಆದರೆ ಅಂಕಿಅಂಶಗಳು, ಟ್ರಿವಿಯಾ ಮತ್ತು ಮೈಲಿಗಲ್ಲುಗಳಿಗಿಂತಲೂ ಹೆಚ್ಚು ಎದ್ದುಕಾಣುವ ಅಂಶವೆಂದರೆ ಬಾಂಗ್ಲಾದೇಶವು ನ್ಯೂಜಿಲೆಂಡ್ನಲ್ಲಿ ಹೇಗೆ…
ಓದಿದ್ದು ಎಸ್ಸೆಸ್ಸೆಲ್ಸಿವರೆಗೆ. ಆದರೂ ಒಂದೇ ವರ್ಷದಲ್ಲಿ 7 ನೌಕರಿಗೆ ಅರ್ಹತೆ ಲಭಿಸಿತು. ಆಯ್ಕೆ ಮಾಡಿಕೊಂಡಿದ್ದು ಮಾತ್ರ ಪಿಎಸ್ಐ ಹುದ್ದೆ! ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕು ಮುದೂರ ಗ್ರಾಮದ ಕಾನ ಗೌಡ ಪಾಟೀಲ ಎಂಬುವರ ಪುತ್ರ ಪ್ರಶಾಂತ ಪಾಟೀಲ (38) ಎಂಬುವರು 15 ದಿನಗಳ ಹಿಂದಷ್ಟೇ ಪ್ರೊಬೇಷನರಿ ಅವಧಿ ಪೂರೈಸಿ ಬೆಂಗಳೂರಿನ ನಂದಿನಿ ಲೇಔಟ್ನಲ್ಲಿ ಎಸ್ಐ ಆಗಿ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದಾರೆ.
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು) 9901077772 call/ what ಭೃಂಗಿ ಎನ್ನುವ…
ಆಟವಾಡುವುದೆಂದರೆ…ಯಾವ ಮಕ್ಕಳಿಗೆ ತಾನೇ ಇಷ್ಟವಿಲ್ಲ ಹೇಳಿ.. ಒಂದು ಕಾಲದಲ್ಲಿ ಬಯಲಲ್ಲಿ ಆಟವಾಡುತ್ತಿದ್ದ ಮಕ್ಕಳು ಈಗ ನಾಲಕ್ಕು ಗೋಡೆಗಳ ಮಧ್ಯೆ, ಆನ್ ಲೈನ್ ಆಟಗಳನ್ನು ಆಡುತ್ತಿದ್ದಾರೆ. ಈಗಂತೂ ಸಂಪೂರ್ಣ ಡಿಜಿಟಲ್ ಜಮಾನ. ಎದ್ದರೂ ಕೂತರೂ ಮೊಬೈಲ್ ಕಂಪ್ಯೂಟರ್ಗಳದ್ಧೆ ಹವಾ.. ಅದರಲ್ಲೂ ಪುಟ್ಟ ಮಕ್ಕಳು ಆನ್ ಲೈನ್ ಗೇಮ್`ಗಳಿಗೆಂದರೆ ಇನ್ನಿಲ್ಲದಂತೆ ತೊಡಗಿಕೊಳ್ಳುತ್ತಿದ್ಧಾರೆ.
ಭಾರತದಲ್ಲಿ ಬಹುಮಟ್ಟಿನ ಜನರು ರಕ್ತದಾನ ಮಾಡಲು ಹೆದರುತ್ತಾರೆ. ಈ ಕುರಿತು ಜಾಗೃತಿ ಮೂಡಿಸಲು ಸರ್ಕಾರ ಕಾಲದಿಂದ ಕಾಲಕ್ಕೆ ಅನೇಕ ಅಭಿಯಾನಗಳನ್ನು ನಡೆಸಿದೆ. ಜನ ಸಾಮಾನ್ಯರಲ್ಲಿ ರಕ್ತದಾನದ ಬಗ್ಗೆ ಅರಿವು ಮೂಡಿಸುವುದು ಮತ್ತು ಸ್ವಯಂ ಪ್ರೇರಿತವಾಗಿ ರಕ್ತದಾನ ಮಾಡುವವರಿಗೆ ಮನಸ್ಥೈರ್ಯ ಮೂಡಿಸುವುದು, ಪ್ರೇರೆಪಿಸುವುದು ಅಗತ್ಯವಾಗಿ ಆಗಬೇಕಿದೆ. ಮನುಷ್ಯನ ಜೀವಕ್ಕಿರುವಷ್ಟೇ ಮಹತ್ವ ರಕ್ತದಾನಕ್ಕೂ ಇದೆ.