ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರನ್ನು ಬಿಟ್ಟರೆ ಇಡೀ ದೇಶದಲ್ಲಿ ಪ್ರಖರವಾದ ಭಾಷಣ ಮಾಡಿ ಜನರನ್ನ ಸೆಳೀತಿದ್ದ ವ್ಯಕ್ತಿ ಅಂದ್ರೆ ಪ್ರಧಾನಿ ನರೇಂದ್ರ ಮೋದಿ. ತಮ್ಮ ಮೊನಚು ಮಾತುಗಳಿಂದಲೇ ಜನರ ಮನ ಗೆದ್ದು ತಮ್ಮ ಬಹುಮತದಿಂದ, ಯಾವ ಪಕ್ಷಗಳ ಸಹಾಯವಿಲ್ಲದೆ ಅಧಿಕಾರದ ಗದ್ದುಗೆ ಏರಿದ ಜಾದುಗಾರ.
ಆದ್ರೀಗ ಮೋದಿಗಿಂತಲೂ ಪ್ರಖರವಾದ ಮಾತಿನ ಮೋಡಿಗಾರ ಅದೇ ಗುಜರಾತ್ ನೆಲದಲ್ಲಿ ಜನ್ಮ ತಾಳಿದ್ದಾನೆ. ಇವನು ಗುಜರಾತ್ನಲ್ಲಿ ದೊಡ್ಡ ಮಟ್ಟದ ಕ್ರಾಂತಿ ಮಾಡೋ ಮೂಲಕ ದೇಶಾದ್ಯಂತ ಮಿಂಚಿನ ಸಂಚಲನ ಮೂಡಿಸಿದ್ದಾನೆ.
ಆತನನೇ ಹಾರ್ದಿಕ್ ಪಟೇಲ್.. ಪಟೇಲ್ ಸಮುದಾಯದ ವ್ಯಕ್ತಿ. ಈತನ ವಯಸ್ಸು ವಯಸ್ಸು ಎಷ್ಟು ಗೊತ್ತಾ. ಈಗ ಕೇವಲ 24 ವರ್ಷ ಅಷ್ಟೇ. ಆದ್ರೆ ಈ ಯುವಕನ ಒಂದು ಭಾಷಣದ ಕರೆಗೆ ಓಗೊಟ್ಟು ಅಹಮದಾಬಾದ್ನಲ್ಲಿ ಜನಸಾಗರವೇ ಸೇರಿತ್ತು.
ಹಾರ್ದಿಕ್ ಪಟೇಲ್ ಭಾಷಣ ಹೇಗಿತ್ತೆಂದ್ರೆ, ಆತನ ಭಾಷಣ ಕೇಳೋದಕ್ಕೆ ಬಂದ ಜನರು ಜಾಗ ಸಾಕಾಗದೇ ನಡು ರಸ್ತೆಯಲ್ಲಿ ನಿಂತು, ಫ್ಲೈ ಓವರ್ಗಳ ಮೇಲೆ ನಿಂತು, ಹಾರ್ದಿಕ್ ಪಟೇಲ್ರ ಭಾಷಣ ಕೇಳ್ತಿದ್ರು.
ಈ ನವಯುವಕನ ಕ್ರಾಂತಿಕಾರಿ ಹೆಜ್ಜೆಯನ್ನ ನೋಡಿ ಗುಜರಾತ್ ಸರ್ಕಾರಾನೇ ಶೇಕ್ ಆಗಿತ್ತು. ಅಷ್ಟೇ ಅಲ್ಲ, ಮೋದಿ ಹುಟ್ಟಿದ ನಾಡಲ್ಲೇ, ಮೋದಿಯನ್ನೇ ಅಲುಗಾಡಿಸೋ ಶಕ್ತಿಯಾಗಿ ಗುಜರಾತ್ನಲ್ಲಿ ನೆಲೆಯೂರಿದ್ದಾರೆ.
ತಮ್ಮ ಭಾಷಣದಿಂದಲೇ ಜನರನ್ನು ಎತ್ತಿ ಕಟ್ಟಿದ್ದು ಹಾರ್ದಿಕ್ ಪಟೇಲ್’ರನ್ನು ಪರಿಸ್ಥಿತಿ ವಿಕೋಪಕ್ಕೆ ಪೊಲಿಸ್ರು ಬಂಧಿಸ್ತಾರೆ. ಹಾರ್ದಿಕ್ ಪಟೇಲ್ರನ್ನ ಬಂಧಿಸಿದ್ರು. ಪ್ರತಿಭಟನೆ ನಿಲ್ಲುತ್ತೆ ಅಂತ ಎಲ್ರೂ ಅಂದುಕೊಂಡಿದ್ರು..
ಆದ್ರೆ ಹಾಗೆ ಆಗ್ಲೇ ಇಲ್ಲ. ಪೊಲೀಸರು ಹಾರ್ದಿಕ್ ಪಟೇಲ್ರನ್ನ ಬಂಧಿಸಿದ ನಂತರ ಹೋರಾಟ ಮತ್ತಷ್ಟು ಉಗ್ರ ಸ್ವರೂಪ ಪಡೆದುಕೊಳ್ತು.. ಪಟೇಲ್ ಬೆಂಬಲಿಗರು ಎಲ್ಲೆಡೆ ಕಲ್ಲು ತೂರಾಟ ನಡೆಸಿ ಬೆಂಕಿ ಹಚ್ಚಿದ್ರು. ಗುಜರಾತ್ ಗೃಹಸಚಿವರ ಮನೆಗೆ ಮುತ್ತಿಗೆ ಹಾಕಿದ್ರು..ಪರಿಣಾಮ ಗುಜರಾತ್ನಾದ್ಯಂತ ಬಂದ್ ಮಾಡಲಾಯಿತು.
ಈ ಹಾರ್ದಿಕ್ ಪಟೇಲ್ ಯಾರು ಗೊತ್ತಾ?
ಗುಜರಾತ್ನಲ್ಲಿ ದೊಡ್ಡ ಅಲೆಯನ್ನು ಸೃಷ್ಟಿಸಿ, ಗುಜರಾತ್ ಸರ್ಕಾರವನ್ನೇ ಗಡ ಗಡ ಅಂತ ಅಲುಗಾಡಿಸಿದ್ದ ಇವರು ಪ್ರಧಾನಿ ನರೇಂದ್ರ ಮೋದಿಗೂ ನುಂಗಲಾರದ ಬಿಸಿ ತುಪ್ಪವಾಗಿದ್ದರು. ಗುಜರಾತ್ ಜನರನ್ನು ಒಗ್ಗೂಡಿಸಿ, ಮೋದಿ ನೆಲದಲ್ಲೇ ಮೋದಿಗೆ ಸಡ್ಡು ಹೊಡೆಯುವ ಮಟ್ಟಕ್ಕೆ ಬೆಳೆದಿದ್ದರು ಈ ಹಾರ್ದಿಕ್ ಪಟೇಲ್.
ಇವರು 1993 ರಲ್ಲಿ, ಗುಜರಾತ್ನ ಅಹಮದಾಬಾದ್ನಲ್ಲಿರೋ ವಿರಾಂಗಾಂ ಅನ್ನೋ ಗ್ರಾಮದಲ್ಲಿ ಇವರ ಜನ್ಮವಾಯಿತು. ಹಾರ್ದಿಕ್ ಪಟೇಲ್ ತಂದೆ ಭಾರತೀಭಾಯ್ ಪಟೇಲ್. ಇವರು ಬಿಜೆಪಿಯ ಕಾರ್ಯಕರ್ತರಾಗಿದ್ದರು. ಸಣ್ಣದೊಂದು ನೀರಿನ ವ್ಯಾಪಾರದ ಮೂಲಕ ಬದುಕಿನ ಬಂಡಿ ಸಾಗಿದ್ತಾ ಇತ್ತು ಹಾರ್ದಿಕ್ ಕುಟುಂಬ.
ಹಾರ್ದಿಕ್ ತಮ್ಮ ಪ್ರಾಥಮಿಕ ಶಿಕ್ಷಣವನ್ನ ವೀರಾಂಗಾಂ ಅನ್ನೋ ಊರಿನಲ್ಲೇ ಮುಗಿಸಿ, ಇದಾದ ನಂತರ, ಬಿಕಾಂ ಪದವಿಯನ್ನೂ ಪಡ್ಕೋತಾರೆ. ಇದೇ ವೇಳೆ ಸರ್ದಾರ್ ವಲ್ಲಭಾಯ್ ಪಟೇಲ್ ಗ್ರೂಪ್ಸ್ ಹೆಸರಿನ ಸಂಘಟನೆಗೆ ಸೇರಿಕೊಳ್ತಾರೆ.
ಆದ್ರೆ ಕೆಲವು ಕಾರಣಗಳಿಂದ, ತಮಗೆ ಸೂಕ್ತ ಸ್ಥಾನಮಾನ ಸಿಗಲಿಲ್ಲ ಅಂತ ಹೇಳಿ, 2011 ರಲ್ಲಿ ಆ ಸಂಘಟನೆಯನ್ನು ಬಿಟ್ಟು 2015 ರ ಜುಲೈನಲ್ಲಿ ಪಾಟಿದಾರ್ ಅನಾಮತ್ ಆಂದೋಲನ್ ಸಮಿತಿ ಅನ್ನೋ ಹೊಸ ಸಂಘಟನೆಯನ್ನು ಶುರು ಮಾಡ್ತಾರೆ. ಹಳ್ಳಿ ಹಳ್ಳಿಗೆ ಹೋಗಿ, ಪಟೇಲ್ ಸಮುದಾಯದ ಬಗ್ಗೆ ಜಾಗೃತಿ ಮೂಡಿಸ್ತಾರೆ.
ಈ ಹಾರ್ದಿಕ್ ಪಟೇಲ್ ಪಟೇಲ್ ಗುಜರಾತ್ನಲ್ಲಿ ಹಿರೋ ಆಗಿದ್ದು ಹೇಗೆ ಗೊತ್ತಾ?
ಗುಜರಾತ್ನ ಅಹಮದಾಬಾದ್ನಲ್ಲಿ, ಆಗಸ್ಟ್ 17, 2015 ನೇ ತಾರೀಕು ಒಂದು ಬೃಹತ್ ಸಮಾವೇಶವನ್ನ ಮಾಡ್ತಾರೆ. ಆ ಸಮಾವೇಶದಲ್ಲಿ ತಮ್ಮ ಮೊನಚು ಮಾತುಗಳಿಂದ ರಾಜಕೀಯ ಪಕ್ಷಗಳನ್ನ ತಿವೀತಾರೆ. ಈ ಭಾಷಣ ಹಾರ್ದಿಕ್ ಪಟೇಲ್ರನ್ನ ರಾತ್ರೋ ರಾತ್ರಿ ಹೀರೋ ಮಾಡಿಬಿಟ್ಟಿತ್ತು..
ಅವರ ಭಾಷಣ ಹೇಗಿತ್ತೆಂದ್ರೆ, ನಿಮ್ಮಲ್ಲಿ ನಾವು ಭಿಕ್ಷೆ ಬೇಡುತ್ತಿಲ್ಲ. ಮೀಸಲಾತಿ ಪಡೆಯುವುದು ನಮ್ಮ ಅಧಿಕಾರ. ಇಲ್ಲದಿದ್ದರೆ ಸರ್ಕಾರವನ್ನು ಕಿತ್ತೊಗೆಯುತ್ತೇವೆ. ಪಟೇಲ್ ಹಿತ ಕಾಯುವವರು ಮಾತ್ರ ಪಟೇಲರನ್ನು ಆಳಬೇಕು. ದೇಶದ ಯುವಕರು ಬೀದಿಯಲ್ಲಿ ನಿಂತು ಹಕ್ಕಿಗಾಗಿ ಒತ್ತಾಯಿಸಿದಾಗ ಹಕ್ಕು ನೀಡದಿದ್ದರೆ, ನಕ್ಸಲೈಟ್, ಭಯೋತ್ಪಾದಕರಾಗುತ್ತಾರೆ. ಹೀಗೆ ತಮ್ಮ ಮೊನಚಾದ ಭಾಷಣದಿಂದ ಅಂದು ಇಡೀ ಗುಜರಾತ್ ಜನರನ್ನು ತನ್ನತ್ತ ಸೆಳೆದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದೇಶದ ಬೆನ್ನೆಲುಬು ರೈತ, ಆದರೆ ರೈತನ ಬೆನ್ನೆಲುಬು ಗಂಗಾ ದೇವಿ ಅಂದರೆ ನೀರು, ನೀರಿಗಾಗಿ ಪರದಾಡುವ ರೈತ ಲಕ್ಷಗಟ್ಟಲೆ ಪರದಾಡಿ ಬೋರ್ ವೆಲ್ ಹಾಕಿಸುತ್ತಾನೆ, ಇಷ್ಟೆಲ್ಲ ಕಷ್ಟಪಡುವ ರೈತನಿಗೆ ಬೋರ್ ನಲ್ಲಿ ಕೆಲವು ಸಮಯ ಮಾತ್ರ ನೀರು ಸಿಗುತ್ತದೆ ಮತ್ತು ಬೇಸಿಗೆಯ ಕೊನೆಯಲ್ಲಿ ನೀರು ನಿಲ್ಲುತ್ತದೆ. ವ್ಯವಸಾಯದಲ್ಲಿ ಅವರಿಗೆ ಒಳ್ಳೆಯ ಲಾಭ ಬಾರದ ಕಾರಣ ಅವರು ಕೆಲಸವನ್ನ ಅರಿಸಿಕೊಂಡು ಪಟ್ಟಣಗಳಿಗೆ ಬರುತ್ತಿದ್ದಾರೆ, ಆದರೆ ನಾವು ಹೇಳುವ ಈ ರೈತ ಒಂದು ದೊಡ್ಡ ಪ್ರಯೋಗವನ್ನ ಮಾಡಿ ವರ್ಷಪೂರ್ತಿ ನೀರು…
ಬಹುತೇಕರು ಈಗಂತೂ ಕಂಪ್ಯೂಟರ್ನ ಮುಂದೆ ಕುಳಿತು ಬಿಟ್ಟರೆ ಎಲ್ಲವನ್ನೂ ಮರೆತು ಬಿಡುತ್ತಾರೆ.
ಮತ್ತೆ ಮಹಾ ಮಳೆಗೆ ಚೆನ್ನೈ ಸಿಲುಕುವ ಸಾಧ್ಯತೆ ಇದೆ
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಸೇದುವವರಿಗೆ ಯಾವುದಾದರೇನಂತೆ..? ಬೀಡಿ, ಸಿಗರೇಟ್. ಜೇಬಿನಲ್ಲಿ ಹಣ ತುಂಬಿರುವಾಗ ಸಿಗರೇಟ್ ನಂತಹ ದುಬಾರಿಗಳೇ ಬೇಕಾಗುತ್ತದೆ. ಆದರೆ ಈ ನಟ ಹಾಗಲ್ಲ. ಇವರು ಮೆಗಾ ಸ್ಟಾರ್ ನಟ. ಹಣ, ಪ್ರಚಾರ ಇದ್ದರೂ ಸಿಂಪ್ಲಿಸಿಟಿ ಫಾಲೋ ಮಾಡುತ್ತಾರೆ. ಮಲಯಾಳಂನ ಮೆಗಾ ಸ್ಟಾರ್ ನಟ ಮಮ್ಮೂಟಿ ಇಲ್ಲಿಯವರೆಗೂ ಸುಮಾರು 300 ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದಾರೆ. ಮೂರು ಬಾರಿ ನ್ಯಾಷನಲ್ ಅವಾರ್ಡ್ ಪಡೆದಿದ್ದಾರೆ. ಅಲ್ಲದೇ ಇವರಿಗೆ ಪದ್ಮಶ್ರೀ ಪ್ರಶಸ್ತಿ ಕೂಡ ಲಭಿಸಿದೆ. ಕೋಟಿ,…
ಮೈಸೂರು ಮಹಾರಾಜ ಯದುವೀರ ಪತ್ನಿ, ರಾಣಿ ತ್ರಿಷಿಕಾರವರಿಗೆ ಜನಿಸಿದ ಪುಟ್ಟ ರಾಜಕುಮಾರನಿಗೆ ಈಗ ನಾಮಕರಣದ ಸಂಭ್ರಮ.
ಹೆಣ್ಣಾಗಿದ್ದುಕೊಂಡ ಆ ಅಧಿಕಾರಿ ಗರ್ಭಿಣಿಯ ಹೊಟ್ಟೆಗೆ ಒದ್ದು ಗರ್ಭಪಾತವಾಗುವಂತಹ ಪಾಪದ ಕರ್ಮ ಮಾಡಿದ್ದಾರೆ.ಹಾಗಂತ ಈಕೆಯೇನೂ ಅನಕ್ಷರಸ್ಥರಲ್ಲ. ಐಪಿಎಸ್ ಪಾಸ್ ಮಾಡಿಕೊಂಡು ಹಿರಿಯ ಪೊಲೀಸ್ ಅಧಿಕಾರಿಯಾಗಿರುವವರು. ಅಧಿಕಾರದ ಮದವನ್ನು ನೆತ್ತಿಗೇರಿಸಿಕೊಂಡು ಈ ಕೆಲಸ ಮಾಡಿದ್ದಾರೆ. ಈ ಘಟನೆ ಒಡಿಶಾದಲ್ಲಿ ನಡೆದಿದೆ. ಕಳೆದ ಜುಲೈ 3 ರಂದು ಕನಿಕಾ ಗ್ರಾಮದಲ್ಲಿ ವೇಗವಾಗಿ ಬಂದ ಎಸ್.ಯು.ವಿ. ವಾಹನ 19 ವರ್ಷದ ಯುವಕನ ಮೇಲೆ ಹರಿದ ಪರಿಣಾಮ ಆತ ಮೃತಪಟ್ಟಿದ್ದ. ಇದನ್ನು ಖಂಡಿಸಿ ಕನಿಕಾ ಗ್ರಾಮಸ್ಥರು ಪ್ರತಿಭಟನೆ ನಡೆಸಿ ತಪ್ಪಿತಸ್ಥರನ್ನು ಬಂಧಿಸುವಂತೆ ಆಗ್ರಹಿಸಿದ್ದರಲ್ಲದೇ ಈ…