ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರನ್ನು ಬಿಟ್ಟರೆ ಇಡೀ ದೇಶದಲ್ಲಿ ಪ್ರಖರವಾದ ಭಾಷಣ ಮಾಡಿ ಜನರನ್ನ ಸೆಳೀತಿದ್ದ ವ್ಯಕ್ತಿ ಅಂದ್ರೆ ಪ್ರಧಾನಿ ನರೇಂದ್ರ ಮೋದಿ. ತಮ್ಮ ಮೊನಚು ಮಾತುಗಳಿಂದಲೇ ಜನರ ಮನ ಗೆದ್ದು ತಮ್ಮ ಬಹುಮತದಿಂದ, ಯಾವ ಪಕ್ಷಗಳ ಸಹಾಯವಿಲ್ಲದೆ ಅಧಿಕಾರದ ಗದ್ದುಗೆ ಏರಿದ ಜಾದುಗಾರ.
ಆದ್ರೀಗ ಮೋದಿಗಿಂತಲೂ ಪ್ರಖರವಾದ ಮಾತಿನ ಮೋಡಿಗಾರ ಅದೇ ಗುಜರಾತ್ ನೆಲದಲ್ಲಿ ಜನ್ಮ ತಾಳಿದ್ದಾನೆ. ಇವನು ಗುಜರಾತ್ನಲ್ಲಿ ದೊಡ್ಡ ಮಟ್ಟದ ಕ್ರಾಂತಿ ಮಾಡೋ ಮೂಲಕ ದೇಶಾದ್ಯಂತ ಮಿಂಚಿನ ಸಂಚಲನ ಮೂಡಿಸಿದ್ದಾನೆ.
ಆತನನೇ ಹಾರ್ದಿಕ್ ಪಟೇಲ್.. ಪಟೇಲ್ ಸಮುದಾಯದ ವ್ಯಕ್ತಿ. ಈತನ ವಯಸ್ಸು ವಯಸ್ಸು ಎಷ್ಟು ಗೊತ್ತಾ. ಈಗ ಕೇವಲ 24 ವರ್ಷ ಅಷ್ಟೇ. ಆದ್ರೆ ಈ ಯುವಕನ ಒಂದು ಭಾಷಣದ ಕರೆಗೆ ಓಗೊಟ್ಟು ಅಹಮದಾಬಾದ್ನಲ್ಲಿ ಜನಸಾಗರವೇ ಸೇರಿತ್ತು.
ಹಾರ್ದಿಕ್ ಪಟೇಲ್ ಭಾಷಣ ಹೇಗಿತ್ತೆಂದ್ರೆ, ಆತನ ಭಾಷಣ ಕೇಳೋದಕ್ಕೆ ಬಂದ ಜನರು ಜಾಗ ಸಾಕಾಗದೇ ನಡು ರಸ್ತೆಯಲ್ಲಿ ನಿಂತು, ಫ್ಲೈ ಓವರ್ಗಳ ಮೇಲೆ ನಿಂತು, ಹಾರ್ದಿಕ್ ಪಟೇಲ್ರ ಭಾಷಣ ಕೇಳ್ತಿದ್ರು.
ಈ ನವಯುವಕನ ಕ್ರಾಂತಿಕಾರಿ ಹೆಜ್ಜೆಯನ್ನ ನೋಡಿ ಗುಜರಾತ್ ಸರ್ಕಾರಾನೇ ಶೇಕ್ ಆಗಿತ್ತು. ಅಷ್ಟೇ ಅಲ್ಲ, ಮೋದಿ ಹುಟ್ಟಿದ ನಾಡಲ್ಲೇ, ಮೋದಿಯನ್ನೇ ಅಲುಗಾಡಿಸೋ ಶಕ್ತಿಯಾಗಿ ಗುಜರಾತ್ನಲ್ಲಿ ನೆಲೆಯೂರಿದ್ದಾರೆ.
ತಮ್ಮ ಭಾಷಣದಿಂದಲೇ ಜನರನ್ನು ಎತ್ತಿ ಕಟ್ಟಿದ್ದು ಹಾರ್ದಿಕ್ ಪಟೇಲ್’ರನ್ನು ಪರಿಸ್ಥಿತಿ ವಿಕೋಪಕ್ಕೆ ಪೊಲಿಸ್ರು ಬಂಧಿಸ್ತಾರೆ. ಹಾರ್ದಿಕ್ ಪಟೇಲ್ರನ್ನ ಬಂಧಿಸಿದ್ರು. ಪ್ರತಿಭಟನೆ ನಿಲ್ಲುತ್ತೆ ಅಂತ ಎಲ್ರೂ ಅಂದುಕೊಂಡಿದ್ರು..
ಆದ್ರೆ ಹಾಗೆ ಆಗ್ಲೇ ಇಲ್ಲ. ಪೊಲೀಸರು ಹಾರ್ದಿಕ್ ಪಟೇಲ್ರನ್ನ ಬಂಧಿಸಿದ ನಂತರ ಹೋರಾಟ ಮತ್ತಷ್ಟು ಉಗ್ರ ಸ್ವರೂಪ ಪಡೆದುಕೊಳ್ತು.. ಪಟೇಲ್ ಬೆಂಬಲಿಗರು ಎಲ್ಲೆಡೆ ಕಲ್ಲು ತೂರಾಟ ನಡೆಸಿ ಬೆಂಕಿ ಹಚ್ಚಿದ್ರು. ಗುಜರಾತ್ ಗೃಹಸಚಿವರ ಮನೆಗೆ ಮುತ್ತಿಗೆ ಹಾಕಿದ್ರು..ಪರಿಣಾಮ ಗುಜರಾತ್ನಾದ್ಯಂತ ಬಂದ್ ಮಾಡಲಾಯಿತು.
ಈ ಹಾರ್ದಿಕ್ ಪಟೇಲ್ ಯಾರು ಗೊತ್ತಾ?
ಗುಜರಾತ್ನಲ್ಲಿ ದೊಡ್ಡ ಅಲೆಯನ್ನು ಸೃಷ್ಟಿಸಿ, ಗುಜರಾತ್ ಸರ್ಕಾರವನ್ನೇ ಗಡ ಗಡ ಅಂತ ಅಲುಗಾಡಿಸಿದ್ದ ಇವರು ಪ್ರಧಾನಿ ನರೇಂದ್ರ ಮೋದಿಗೂ ನುಂಗಲಾರದ ಬಿಸಿ ತುಪ್ಪವಾಗಿದ್ದರು. ಗುಜರಾತ್ ಜನರನ್ನು ಒಗ್ಗೂಡಿಸಿ, ಮೋದಿ ನೆಲದಲ್ಲೇ ಮೋದಿಗೆ ಸಡ್ಡು ಹೊಡೆಯುವ ಮಟ್ಟಕ್ಕೆ ಬೆಳೆದಿದ್ದರು ಈ ಹಾರ್ದಿಕ್ ಪಟೇಲ್.
ಇವರು 1993 ರಲ್ಲಿ, ಗುಜರಾತ್ನ ಅಹಮದಾಬಾದ್ನಲ್ಲಿರೋ ವಿರಾಂಗಾಂ ಅನ್ನೋ ಗ್ರಾಮದಲ್ಲಿ ಇವರ ಜನ್ಮವಾಯಿತು. ಹಾರ್ದಿಕ್ ಪಟೇಲ್ ತಂದೆ ಭಾರತೀಭಾಯ್ ಪಟೇಲ್. ಇವರು ಬಿಜೆಪಿಯ ಕಾರ್ಯಕರ್ತರಾಗಿದ್ದರು. ಸಣ್ಣದೊಂದು ನೀರಿನ ವ್ಯಾಪಾರದ ಮೂಲಕ ಬದುಕಿನ ಬಂಡಿ ಸಾಗಿದ್ತಾ ಇತ್ತು ಹಾರ್ದಿಕ್ ಕುಟುಂಬ.
ಹಾರ್ದಿಕ್ ತಮ್ಮ ಪ್ರಾಥಮಿಕ ಶಿಕ್ಷಣವನ್ನ ವೀರಾಂಗಾಂ ಅನ್ನೋ ಊರಿನಲ್ಲೇ ಮುಗಿಸಿ, ಇದಾದ ನಂತರ, ಬಿಕಾಂ ಪದವಿಯನ್ನೂ ಪಡ್ಕೋತಾರೆ. ಇದೇ ವೇಳೆ ಸರ್ದಾರ್ ವಲ್ಲಭಾಯ್ ಪಟೇಲ್ ಗ್ರೂಪ್ಸ್ ಹೆಸರಿನ ಸಂಘಟನೆಗೆ ಸೇರಿಕೊಳ್ತಾರೆ.
ಆದ್ರೆ ಕೆಲವು ಕಾರಣಗಳಿಂದ, ತಮಗೆ ಸೂಕ್ತ ಸ್ಥಾನಮಾನ ಸಿಗಲಿಲ್ಲ ಅಂತ ಹೇಳಿ, 2011 ರಲ್ಲಿ ಆ ಸಂಘಟನೆಯನ್ನು ಬಿಟ್ಟು 2015 ರ ಜುಲೈನಲ್ಲಿ ಪಾಟಿದಾರ್ ಅನಾಮತ್ ಆಂದೋಲನ್ ಸಮಿತಿ ಅನ್ನೋ ಹೊಸ ಸಂಘಟನೆಯನ್ನು ಶುರು ಮಾಡ್ತಾರೆ. ಹಳ್ಳಿ ಹಳ್ಳಿಗೆ ಹೋಗಿ, ಪಟೇಲ್ ಸಮುದಾಯದ ಬಗ್ಗೆ ಜಾಗೃತಿ ಮೂಡಿಸ್ತಾರೆ.
ಈ ಹಾರ್ದಿಕ್ ಪಟೇಲ್ ಪಟೇಲ್ ಗುಜರಾತ್ನಲ್ಲಿ ಹಿರೋ ಆಗಿದ್ದು ಹೇಗೆ ಗೊತ್ತಾ?
ಗುಜರಾತ್ನ ಅಹಮದಾಬಾದ್ನಲ್ಲಿ, ಆಗಸ್ಟ್ 17, 2015 ನೇ ತಾರೀಕು ಒಂದು ಬೃಹತ್ ಸಮಾವೇಶವನ್ನ ಮಾಡ್ತಾರೆ. ಆ ಸಮಾವೇಶದಲ್ಲಿ ತಮ್ಮ ಮೊನಚು ಮಾತುಗಳಿಂದ ರಾಜಕೀಯ ಪಕ್ಷಗಳನ್ನ ತಿವೀತಾರೆ. ಈ ಭಾಷಣ ಹಾರ್ದಿಕ್ ಪಟೇಲ್ರನ್ನ ರಾತ್ರೋ ರಾತ್ರಿ ಹೀರೋ ಮಾಡಿಬಿಟ್ಟಿತ್ತು..
ಅವರ ಭಾಷಣ ಹೇಗಿತ್ತೆಂದ್ರೆ, ನಿಮ್ಮಲ್ಲಿ ನಾವು ಭಿಕ್ಷೆ ಬೇಡುತ್ತಿಲ್ಲ. ಮೀಸಲಾತಿ ಪಡೆಯುವುದು ನಮ್ಮ ಅಧಿಕಾರ. ಇಲ್ಲದಿದ್ದರೆ ಸರ್ಕಾರವನ್ನು ಕಿತ್ತೊಗೆಯುತ್ತೇವೆ. ಪಟೇಲ್ ಹಿತ ಕಾಯುವವರು ಮಾತ್ರ ಪಟೇಲರನ್ನು ಆಳಬೇಕು. ದೇಶದ ಯುವಕರು ಬೀದಿಯಲ್ಲಿ ನಿಂತು ಹಕ್ಕಿಗಾಗಿ ಒತ್ತಾಯಿಸಿದಾಗ ಹಕ್ಕು ನೀಡದಿದ್ದರೆ, ನಕ್ಸಲೈಟ್, ಭಯೋತ್ಪಾದಕರಾಗುತ್ತಾರೆ. ಹೀಗೆ ತಮ್ಮ ಮೊನಚಾದ ಭಾಷಣದಿಂದ ಅಂದು ಇಡೀ ಗುಜರಾತ್ ಜನರನ್ನು ತನ್ನತ್ತ ಸೆಳೆದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಿಂದೂ ಧರ್ಮದ ಹಲವಾರು ಆಚರಣೆಗಳು, ಸಂಪ್ರದಾಯಗಳನ್ನು ಮೂಢನಂಬಿಕೆಯೆಂದು ಜರಿಯುವವರು ಹಲವು. ಆದರೆ, ವಿಜ್ಞಾನ ಮುಂದುವರಿದಂತೆಲ್ಲ ಈ ಸಂಪ್ರದಾಯಗಳ ಹಿಂದಿನ ವೈಜ್ಞಾನಿಕ ವಿವರಣೆ ದೊರೆಯುತ್ತ ಹೋಗುತ್ತಿದೆ.ಈ ವೈಜ್ಞಾನಿಕ ಜ್ಞಾನವನ್ನೇ ಸಂಪ್ರದಾಯದ ಹೆಸರಿನಲ್ಲಿ ತಲೆಮಾರಿನಿಂದ ತಲೆಮಾರಿಗೆ ಹರಿಯಬಿಡಲಾಗಿದೆ ಸಾಮಾನ್ಯ ಜನರಿಗೆ ಈ ಆಚರಣೆಗಳ ಹಿಂದಿನ ವಿಜ್ಞಾನದ ಅರಿವು ಇಲ್ಲವಾದರೂ, ಅವರಿದನ್ನು ನಂಬಿಕೆಯ ತಳಹದಿ ಮೇಲೆ ಸಾವಿರಾರು ವರ್ಷಗಳಿಂದ ನಡೆಸಿಕೊಂಡು ಬರುತ್ತಿದ್ದಾರೆ. ಅಂಥ ಕೆಲವು ಆಚರಣೆಗಳು ಹಾಗೂ ಸಂಪ್ರದಾಯಗಳ ಹಿಂದಿನ ವೈಜ್ಞಾನಿಕ ವಿವರಣೆಗಳನ್ನಿಲ್ಲಿ ಕೊಡಲಾಗಿದೆ. ನಾಣ್ಯಗಳನ್ನು ನದಿಗೆಸೆಯುವುದು : ನಾಣ್ಯಗಳನ್ನುದೇವಸ್ಥಾನದ ಸಮೀಪದ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 call/ whatsapp/ mail raghavendrastrology@gmail.com ಮೇಷ(8 ನವೆಂಬರ್, 2018) ಹರ್ಷಚಿತ್ತದಿಂದಿರಿ ಹಾಗೂ ಪ್ರೀತಿಯಲ್ಲಿನ ಏಳುಬೀಳುಗಳನ್ನು ಎದುರಿಸುವ ಧೈರ್ಯ ಹೊಂದಿರಿ. ಇಂದುಮಾಡಿದ…
ನಮ್ಮ ಭಾರತೀಯ ಹಿಂದೂ ಸಂಸ್ಕೃತಿಯು ಸನಾತನವಾಗಿದ್ದು, ನಮ್ಮ ಈ ಹಿಂದೂ ಸಂಸ್ಕೃತಿಯಲ್ಲಿ ತೆಂಗಿನ ಕಾಯಿಗೆ ವಿಶೇಷವಾದ ಮಹತ್ವವಿದೆ. ತೆಂಗಿನಕಾಯಿಯಲ್ಲಿ ಐದು ದೇವತೆಗಳಾದ ಶಿವ, ದುರ್ಗಾ, ಗಣಪತಿ, ಶ್ರೀರಾಮ ಮತ್ತು ಕೃಷ್ಣರ ಲಹರಿಗಳನ್ನು ಆಕರ್ಷಿಸುವ ಅವಶ್ಯಕತೆಗೆ ತಕ್ಕಂತೆ ಪ್ರಕ್ಷೇಪಿಸುವ ಸಾಮರ್ಥ್ಯವಿದೆ. ಈ ಕಾರಣದಿಂದ ತೆಂಗಿನ ಕಾಯಿಗೆ ವಿಶೇಷ ಮಾಹತ್ವ, ಮಹಿಮೆ ಇದೆ.
ರೈತರಿಗೆ ಆರ್ಥಿಕ ನೆರವು ನೀಡುವ ಉದ್ದೇಶದಿಂದ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ‘ಕಿಸಾನ್ ಸಮ್ಮಾನ್’ ಯೋಜನೆಗೆ ಅರ್ಜಿ ಸಲ್ಲಿಸಲು ಜೂನ್ 30 ಅಂತಿಮ ದಿನವಾಗಿದೆ. ಇದುವರೆಗೂ ಅರ್ಜಿ ಸಲ್ಲಿಸದ ರೈತರು ಈ ಕೂಡಲೇ ಅರ್ಜಿ ಸಲ್ಲಿಸಬೇಕಿದೆ. ಈ ಯೋಜನೆಯನ್ವಯ ರೈತರಿಗೆ ಒಟ್ಟು ಮೂರು ಕಂತುಗಳಲ್ಲಿ 6000 ರೂ. ಸಹಾಯ ಧನ ನೀಡಲಾಗುತ್ತಿದ್ದು, ಫಲಾನುಭವಿಗಳು ನಾಡಕಚೇರಿ, ಅಟಲ್ ಜನ ಸ್ನೇಹಿ ಕೇಂದ್ರ ಸೇರಿದಂತೆ ವಿವಿಧೆಡೆ ಲಭ್ಯವಿರುವ ಅರ್ಜಿಗಳನ್ನು ಭರ್ತಿ ಮಾಡಿ ನೀಡಬೇಕಾಗುತ್ತದೆ. ರೈತರ ಖಾತೆಗೆ ನೇರವಾಗಿ ಹಣ ಬರಲಿದ್ದು,…
ಮನುಷ್ಯತ್ವ ಮರೆತು ಮಂಗವನ್ನು ಹಗ್ಗದಿಂದ ಮರಕ್ಕೆ ಕಟ್ಟಿ ಬಡಿಗೆಯಿಂದ ಹೊಡೆದು ಅಮಾನುಷವಾಗಿ ಹಲ್ಲೆ ಮಾಡಿ ಕೊಂದಿದ್ದ ಆರೋಪಿ ಪವನ್ ಬಂಗಾರ್ ಗೆ ಕೋರ್ಟ್ ಎರಡು ಬಾರಿ ಜಾಮೀನು ನಿರಾಕರಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.
ನಾವು ಮನೆ ಮುಂದೆ ಕೆಲವೊಂದು ಗಿಡ ಗಳನ್ನು ನೆಡುವುದು ಸಾಮಾನ್ಯ. ಆದರೆ ಕೆಲವೊಂದು ಗಿಡಗಳನ್ನು ನೆಟ್ಟರೆ ಶ್ರೀಮಂತಿಕೆ ಬರುತ್ತೆ ಎನ್ನುವ ನಂಬಿಕೆ ಇದೆ. ಅದರಲ್ಲಿ ಒಂದು ಗಿಡದ ಹೆಸರು ಮನಿಪ್ಲಾಂಟ್.