News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಉಪಯುಕ್ತ ಮಾಹಿತಿ

ಅಕ್ಕಿಯಲ್ಲಿ ಹುಳ ಬಾರದಂತೆ ಮಾಡುವ ವಿಧಾನ ನಿಮ್ಗೆ ಗೊತ್ತಾ ..?ತಿಳಿಯಲು ಈ ಲೇಖನ ಓದಿ ..

2135

ಹಳ್ಳಿ ಪ್ರದೇಶಗಳಲ್ಲಿ ಜನರು ತಮ್ಮ ಹೊಲದಲ್ಲಿ ಬೆಳೆದ ಭತ್ತವನ್ನು ಅಕ್ಕಿ ಮಾಡಿ ಅದನ್ನು ಒಂದು ವರ್ಷದವರೆಗೂ ಉಪಯೋಗಿಸುತ್ತಾರೆ. ಹೀಗೆ ವರ್ಷಗಟ್ಟಲೆ ಅಕ್ಕಿಯನ್ನು ಶೇಖರಿಸಿ ಇಡುವುದರಿಂದ ಅದರಲ್ಲಿ ಹುಳಗಳು ಹುಟ್ಟುತ್ತವೆ. ಇದರಿಂದಾಗಿ ಅಕ್ಕಿ ಹಾಳಾಗಿ ಉಪಯೋಗಿಸಲು ಆಗುವುದಿಲ್ಲ.

ಅಕ್ಕಿಯಲ್ಲಿ ಹುಳ ಆಗದಂತೆ ವರ್ಷಗಟ್ಟಲೆ ಸಂಗ್ರಹಿಸಿ ಇಡಬಹುದು. ಹೇಗೆಂದರೆ ಕಹಿಬೇವಿನ ಸೊಪ್ಪನ್ನು ಬಿಸಿಲಿನಲ್ಲಿ ಒಣಗಿಸಿ ನಂತರ ಅದನ್ನು ಪುಡಿಮಾಡಿ ,1 ಕಪ್ ನಷ್ಟು ಪುಡಿಯನ್ನು ತೆಗೆದುಕೊಂಡು ಅದಕ್ಕೆ ಬೆಳ್ಳುಳ್ಳಿ ಸಿಪ್ಪೆಯ ಪುಡಿ 1ಕಪ್ ಹಾಕಿ, ಮತ್ತೆ ಅದಕ್ಕೆ ಲವಂಗ ಹುರಿದು ಪುಡಿ ಮಾಡಿ ¼ ಕಪ್ ತೆಗೆದುಕೊಂಡು,

ಮೂರನ್ನು ಒಂದು ಪಾತ್ರೆಯಲ್ಲಿ ಹಾಕಿ ನೀರು ಸೇರಿಸಿ ಕಲಸಿ (ಹಿಟ್ಟು ಗಟ್ಟಿಯಾಗಿರಲಿ).

ನಂತರ ಅದನ್ನು ಚಿಕ್ಕ ಚಿಕ್ಕ ಉಂಡೆಯಾಗಿ ಮಾಡಿ 2 ದಿನ ಬಿಸಿಲಲ್ಲಿ ಒಣಗಿಸಿ.

ಆಮೇಲೆ ಅದನ್ನು ಒಂದು ತೆಳುವಾದ ಬಟ್ಟೆಯಲ್ಲಿ ಕಟ್ಟಿ ಅಕ್ಕಿ ಡಬ್ಬ ಅಥವಾ ಚೀಲದಲ್ಲಿ ಹಾಕಿಡಿ. ಹೀಗೆ ಮಾಡುವುದರಿಂದ ಅಕ್ಕಿ 2 ವರ್ಷದವರೆಗೂ ಏನು ಆಗುವುದಿಲ್ಲ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ವಿಜ್ಞಾನ

    ಕೊನೆಗೂ ಚಂದ್ರನ ಮೇಲೆ ಇಳಿದ ವಿಕ್ರಮ್ ಲ್ಯಾಂಡರ್, ರೋಚಕ ಮಾಹಿತಿ ಬಹಿರಂಗ,.!

    ಭಾರತದ ಮಹಾತ್ವಾಕಾಂಕ್ಷೆ ಯೋಜನೆಯಾಗಿರುವ ಚಂದ್ರಯಾನ-2 ಅನ್ನು ಯಶಸ್ವಿಗೊಳಿಸುವ ನಿಟ್ಟಿನಲ್ಲಿ ISRO ವಿಜ್ಞಾನಿಗಳು ಆಹೋರಾತ್ರಿ ಪ್ರಯತ್ನಪಡುತ್ತಿದ್ದಾರೆ. ಕಳೆದ ಸೆ.7ರಂದುಸಂಪರ್ಕ ಕಡಿದುಕೊಂಡಿರುವ ವಿಕ್ರಮ್ ಲ್ಯಾಂಡರ್ ಈಗಚಂದ್ರನ ಮೇಲೆ ಲ್ಯಾಂಡ್ ಆಗಿದೆ.ವಿಕ್ರಮ್ ಲ್ಯಾಂಡರ್ ವಾಲಿದ ಸ್ಥಿತಿಯಲ್ಲಿದೆ ಎಂದುತಿಳಿದುಬಂದಿದೆ. ಆದರೆ ಸಂಪರ್ಕ ಇನ್ನೂಸಾಧ್ಯವಾಗಿಲ್ಲ. ನಾವಿನ್ನೂ ಭರವಸೆ ಕಳೆದುಕೊಂಡಿಲ್ಲ ಎಂದುವಿಜ್ಞಾನಿಗಳು ಹೇಳಿದ್ದಾರೆ. ಭೂಮಿಯ ಜತೆ ಸಂಪರ್ಕ ಕಳೆದುಕೊಂಡು ಚಂದ್ರನ ಮೇಲೆ ಅಪ್ಪಳಿಸಿರುವ ಚಂದ್ರಯಾನ-2 ನೌಕೆಯ ‘ಲ್ಯಾಂಡರ್‌’ ಛಿದ್ರವಾಗಿಲ್ಲ. ಆದರೆ ವಾಲಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಈ ಹಿನ್ನೆಲೆಯಲ್ಲಿ ಲ್ಯಾಂಡರ್‌ ಜತೆ ಸಂಪರ್ಕವನ್ನು ಮರುಸ್ಥಾಪಿಸಲು ಭಾರತೀಯ ಬಾಹ್ಯಾಕಾಶ…

  • inspirational

    ಭಾರತ ಮತ್ತು ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿ

    ಭಾರತ ಮತ್ತು ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿ 2 ನೇ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿದ ಭಾರತ 202ರನ್‌ಗಳಿಗೆ ಸರ್ವ ಪತನವಾಗಿದೆ.ಆರಂಭಿಕರಾದ ಕೆಎಲ್ ರಾಹುಲ್ ಮತ್ತು ಮಾಯಾಂಕ್ ಅಗರ್ವಾಲ್ ಉತ್ತಮ ಜೊತೆಯಾಟ ಪ್ರಾರಂಬಿಸುವ ಮುನ್ನವೇ ಅಗರ್ವಾಲ್ ವಿಕೆಟ್ ಕಳೆದುಕೊಂಡಿತು.ನಂತರ ಬಂದ ಪುಜಾರ (3), ರಹಾನೆ (0) ಉತ್ತಮ ಜೊತೆಯಾಟ ಪ್ರಾರಂಬಿಸುವ ಮುನ್ನವೇ ವಿಕೆಟ್ ಕೈಚೆಲ್ಲಿದರು.ಹನಮ ವಿಹಾರಿ ರಾಹುಲ್ ಜೊತೆಗೂಡಿ ಉತ್ತಮ ಜೊತೆಯಾಟ ಪ್ರಾರಂಬಿಸುವ ಮುನ್ಸೂಚನೆ ನೀಡುವಾಗ ವಿಹಾರಿ (20) ಔಟಾದರು. ನಂತರ…

    Loading

  • ದೇಶ-ವಿದೇಶ

    ಕಡೆಗೂ ಬಂತು ಆಪಲ್ ಐಫೋನ್ ನಲ್ಲಿ ಕನ್ನಡ ಕೀಬೋರ್ಡ್ !ಇದು ಕನ್ನಡಿಗರಿಗೆ ಸಂದ ಜಯ….ಮುಂದೆ ಓದಿ…..

    ಟೆಕ್ ದೈತ್ಯ ಕಂಪನಿ ಆಪಲ್, ಅದರ ಕೀಬೋರ್ಡ್ ಆಪರೇಟಿಂಗ್ ಸಿಸ್ಟಮ್, ಐಒಎಸ್ 2ರ ಇತ್ತೀಚಿನ ಆವೃತ್ತಿಯಲ್ಲಿ ಕನ್ನಡ

  • ಆರೋಗ್ಯ

    ನಿಮ್ಮ ಮನೆಯಲ್ಲಿಯೇ ಇದೆ, ಹಲ್ಲು ನೋವಿಗೆ ಮದ್ದು..!ತಿಳಿಯಲು ಈ ಲೇಖನ ಓದಿ…

    ಹಲ್ಲು ನೋವು ಅಂತ ಕೇಳಿದ ಕೂಡಲೇ ನಮಗೆ ಅದು ಭಯ ಬೀಳಿಸುತ್ತದೆ.ಹಲ್ಲು ನೋವು ಬಂದಾಗ ಜನರು ಅವುಗಳನ್ನು ಪರಿಹರಿಸಿಕೊಳ್ಳಲು ಹಲವಾರು ಮಾರ್ಗಗಳನ್ನು ಹುಡುಕುತ್ತಾರೆ. ಇದರಿಂದ ಅವರ ನೋವು ಕಡಿಮೆಯಾಗುವ ಬದಲು ಮತ್ತಷ್ಟು ಹೆಚ್ಚಾಗುತ್ತದೆ. ಹಲ್ಲು ಹಾಗೂ ವಸಡುಗಳ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸದಿದ್ದರೆ ನಾನಾ ಸಮಸ್ಯೆಗಳನ್ನು ಎದುರಿಸಲೇಬೇಕಾಗುತ್ತೆ. ಸಾಮಾನ್ಯವಾಗಿ ಕಾಡುವ ಹಲ್ಲು ನೋವು ಹಾಗೂ ವಸಡುಗಳ ರಕ್ತಸ್ರಾವದ ಕೆಲವು ಸಮಸ್ಯೆಗಳು ಕಾಣಿಸಿಕೊಂಡಾಗ ನಿಮ್ಮ ಅಡುಗೆ ಮನೆಯಲ್ಲಿಯೇ ಇರುವ ಹಲವಾರು ಮದ್ದುಗಳಿಂದ ನಿಮ್ಮ ಹಲ್ಲು ನೋವಿಗೆ ಅಗತ್ಯವಾದ…

  • ಸುದ್ದಿ

    ಬಡ ಮಕ್ಕಳಿಗಾಗಿ ಶಾಲೆ ಆರಂಭಿಸಿದ ಸನ್ನಿ ಲಿಯೋನ್….!

    ಬಾಲಿವುಡ್ ಬೆಡಗಿ ಸನ್ನಿ ಲಿಯೋನ್ ಅವರು ತಮ್ಮ ಪತಿ ಡೇನಿಯಲ್ ವೆಬರ್ ಜೊತೆ ಸೇರಿ ಚಿಕ್ಕ ಮಕ್ಕಳಿಗಾಗಿ ಶಾಲೆಯನ್ನು ಆರಂಭಿಸಿದ್ದಾರೆ. ಮಕ್ಕಳಿಗೆ ದೈಹಿಕ ಹಾಗೂ ಬೌದ್ಧಿಕ ವಿಕಾಸಕ್ಕೆ ಕಲ್ಪಿಸುವುದು ನಮ್ಮ ಉದ್ದೇಶ. ಮಕ್ಕಳು ಕೇವಲ ಪಠ್ಯಪುಸ್ತಕಕ್ಕೆ ಮಾತ್ರ ಸೀಮಿತವಾಗಿರಬಾರದು. ಅವರು ಪ್ರಪಂಚದಲ್ಲಿ ನಡೆಯುತ್ತಿರುವ ಪ್ರತಿಯೊಂದು ವಿಷಯದ ಬಗ್ಗೆ ತಿಳಿದುಕೊಂಡಿರಬೇಕು. ಮಕ್ಕಳು ಮಜಾ ಮಾಡಬೇಕು ಎಂಬುದು ನನ್ನ ಉದ್ದೇಶ ಎಂದು ಸನ್ನಿ ಲಿಯೋನ್ ಹೇಳಿದ್ದಾರೆ. ಸನ್ನಿ ಲಿಯೋನ್ ಅವರಿಗೆ ಮಕ್ಕಳೆಂದರೆ ತುಂಬಾನೇ ಇಷ್ಟ. ಅವರು ಮೂರು ಮಕ್ಕಳ ತಾಯಿ…