ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಳ್ಳಿ ಪ್ರದೇಶಗಳಲ್ಲಿ ಜನರು ತಮ್ಮ ಹೊಲದಲ್ಲಿ ಬೆಳೆದ ಭತ್ತವನ್ನು ಅಕ್ಕಿ ಮಾಡಿ ಅದನ್ನು ಒಂದು ವರ್ಷದವರೆಗೂ ಉಪಯೋಗಿಸುತ್ತಾರೆ. ಹೀಗೆ ವರ್ಷಗಟ್ಟಲೆ ಅಕ್ಕಿಯನ್ನು ಶೇಖರಿಸಿ ಇಡುವುದರಿಂದ ಅದರಲ್ಲಿ ಹುಳಗಳು ಹುಟ್ಟುತ್ತವೆ. ಇದರಿಂದಾಗಿ ಅಕ್ಕಿ ಹಾಳಾಗಿ ಉಪಯೋಗಿಸಲು ಆಗುವುದಿಲ್ಲ.

ಅಕ್ಕಿಯಲ್ಲಿ ಹುಳ ಆಗದಂತೆ ವರ್ಷಗಟ್ಟಲೆ ಸಂಗ್ರಹಿಸಿ ಇಡಬಹುದು. ಹೇಗೆಂದರೆ ಕಹಿಬೇವಿನ ಸೊಪ್ಪನ್ನು ಬಿಸಿಲಿನಲ್ಲಿ ಒಣಗಿಸಿ ನಂತರ ಅದನ್ನು ಪುಡಿಮಾಡಿ ,1 ಕಪ್ ನಷ್ಟು ಪುಡಿಯನ್ನು ತೆಗೆದುಕೊಂಡು ಅದಕ್ಕೆ ಬೆಳ್ಳುಳ್ಳಿ ಸಿಪ್ಪೆಯ ಪುಡಿ 1ಕಪ್ ಹಾಕಿ, ಮತ್ತೆ ಅದಕ್ಕೆ ಲವಂಗ ಹುರಿದು ಪುಡಿ ಮಾಡಿ ¼ ಕಪ್ ತೆಗೆದುಕೊಂಡು,

ಮೂರನ್ನು ಒಂದು ಪಾತ್ರೆಯಲ್ಲಿ ಹಾಕಿ ನೀರು ಸೇರಿಸಿ ಕಲಸಿ (ಹಿಟ್ಟು ಗಟ್ಟಿಯಾಗಿರಲಿ).

ನಂತರ ಅದನ್ನು ಚಿಕ್ಕ ಚಿಕ್ಕ ಉಂಡೆಯಾಗಿ ಮಾಡಿ 2 ದಿನ ಬಿಸಿಲಲ್ಲಿ ಒಣಗಿಸಿ.

ಆಮೇಲೆ ಅದನ್ನು ಒಂದು ತೆಳುವಾದ ಬಟ್ಟೆಯಲ್ಲಿ ಕಟ್ಟಿ ಅಕ್ಕಿ ಡಬ್ಬ ಅಥವಾ ಚೀಲದಲ್ಲಿ ಹಾಕಿಡಿ. ಹೀಗೆ ಮಾಡುವುದರಿಂದ ಅಕ್ಕಿ 2 ವರ್ಷದವರೆಗೂ ಏನು ಆಗುವುದಿಲ್ಲ.


ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
7 ವರ್ಷದ ಕ್ಸಿಯೋ ಚಾಂಗ್ ಜಿಯಾಂಗ್ ಚೀನಾದ ಕಿಂಗ್ಡಾವೋ ನಗರದಲ್ಲಿ ಡೆಲಿವರಿ ಬಾಯ್ ಆಗಿ ಕೆಲಸ ಮಾಡ್ತಿದ್ದಾನೆ. ಈತನ ವಿಡಿಯೋವನ್ನ ಮೊದಲು ಚೀನಾದ ವಿಡಿಯೋ ಹಂಚಿಕೆ ಜಾಲತಾಣ ಪೀರ್ವಿಡಿಯೋದಲ್ಲಿ ಹಂಚಿಕೊಳ್ಳಲಾಗಿದ್ದು, ಅನಂತರ ವೈರಲ್ ಆಗಿದೆ.
ಶ್ರೀಲಂಕಾ ರಾಜಧಾನಿ ಕೊಲಂಬೊದಲ್ಲಿ ಸಂಭವಿಸಿದ ಸರಣಿ ಬಾಂಬ್ ಸ್ಫೋಟದಲ್ಲಿ 290ಕ್ಕೂ ಅಧಿಕ ಮಂದಿ ಬಲಿಯಾಗಿದ್ದಾರೆ. 500 ಕ್ಕೂ ಅಧಿಕ ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಬೆಚ್ಚಿ ಬೀಳಿಸಿದ ಸರಣಿ ಬಾಂಬ್ ಸ್ಫೋಟದ ಅವಘಡದಲ್ಲಿ ಬಹುಭಾಷಾ ನಟಿ ರಾಧಿಕಾ ಶರತ್ ಕುಮಾರ್ ಸ್ವಲ್ಪದರಲ್ಲೇ ಪಾರಾಗಿ ಬಂದಿದ್ದಾರೆ. ಕೊಲಂಬೋಕ್ಕೆ ತೆರಳಿದ್ದ ರಾಧಿಕಾ ಶರತ್ ಕುಮಾರ್, ಭಾನುವಾರ ಬೆಳಿಗ್ಗೆ ಸಿನ್ನಾಮನ್ ಗ್ರ್ಯಾಂಡ್ ಹೋಟೆಲ್ ನಲ್ಲಿ ಕೆಲಸ ಮುಗಿಸಿಕೊಂಡು ಹೊರ ಬಂದ ಕೆಲವೇ ನಿಮಿಷಗಳಲ್ಲಿ ಸ್ಪೋಟ ಸಂಭವಿಸಿದೆ. ಈ ಸಂಗತಿಯನ್ನು ರಾಧಿಕಾ ಶರತ್ ಕುಮಾರ್…
ಸಿಹಿ ಗೆಣಸು ಅನ್ನೋದು ಹಿಂದಿನ ಕಾಲದಲ್ಲಿ ಹೆಚ್ಚು ಪ್ರಸಿದ್ದಿ ಪಡೆದಿದ್ದ ತರಕಾರಿಗಳಲ್ಲಿ ಒಂದು ಅನ್ನಬಹುದು. ಇದು ದೇಹಕ್ಕೆ ಉತ್ತಮ ಆರೋಗ್ಯವನ್ನು ವೃದ್ಧಿಸುತ್ತದೆ ಹಾಗೂ ಇದರಲ್ಲಿರುವಂತ ಹಲವು ಆರೋಗ್ಯಕಾರಿ ಗುಣಗಳು ಹಲವು ವಿಶೇಷತೆ ಹಾಗೂ ಮಹತ್ವವನ್ನು ಹೊಂದಿದೆ. ಈ ಸಿಹಿ ಗೆಣಸು ದೇಹವನ್ನು ಗಟ್ಟಿಮುಟ್ಟಾಗಿ ಬಲಿಷ್ಠವಾಗಿ ಬೆಳೆಯುವಂತೆ ಮಾಡುತ್ತದೆ. ಇದರಲ್ಲಿರುವಂತ ಆರೋಗ್ಯಕಾರಿ ಗುಣಗಳೇನು ಅನ್ನೋದನ್ನ ತಿಳಿಯುವುದಾದರೆ ವಿಟಮಿನ್ ಡಿ, ವಿಟಮಿನ್ ಬಿ 6, ಮಾಗ್ಯಶಿಯಂ, ಪೊಟ್ಯಾಶಿಯಂ ಹೀಗೆ ಅನೇಕ ಆರೋಗ್ಯಕಾರಿ ಗುಣಗಳನ್ನು ಸಿಹಿ ಗೆಣಸು ಹೊಂದಿದೆ. ಇದು ನಾಲಿಗೆಯ…
ಬಲು ದುಬಾರಿಯಾಗಿದ್ದ ಅಂಗಾಂಗ ಕಸಿ ಚಿಕಿತ್ಸೆಗೆ ರಾಜ್ಯ ಸರ್ಕಾರ ನೆರವು ನೀಡಲಿದೆ. ರಾಜ್ಯ ಅಂಗಾಂಗ ಕಸಿ ಯೋಜನೆಯಡಿ ಅಂಗಾಂಗ ಕಸಿ ಚಿಕಿತ್ಸೆಯ ಸಂಪೂರ್ಣ ವೆಚ್ಚ ಮತ್ತು ಔಷಧ ವೆಚ್ಚವನ್ನು ರಾಜ್ಯ ಸರ್ಕಾರ ಭರಿಸಲಿದೆ. ಬಿಪಿಎಲ್ ಕಾರ್ಡ್ ಹೊಂದಿರುವ ಕುಟುಂಬದವರು ಸುಲಭವಾಗಿ ಹೃದಯ, ಕಿಡ್ನಿ, ಲಿವರ್ ಕಸಿ ಮಾಡಿಸಿಕೊಳ್ಳಬಹುದು. ಈ ಯೋಜನೆ ಅಡಿ ಕಿಡ್ನಿ ಕಸಿಗೆ 3 ಲಕ್ಷ ರೂ., ಹೃದಯ ಕಸಿಗೆ 11 ಲಕ್ಷ ರೂ., ಲಿವರ್ ಕಸಿಗೆ 12 ಲಕ್ಷ ರೂ. ನೆರವು ನೀಡಲಾಗುವುದು. ಕಳೆದ…
ಭಾರತವು ಚೀನಾದ ಒಪ್ಪೋ, ಷಿಯಾಮಿ, ಜಿಯೋನಿ, ಕಂಪನಿಗಳಿಗೆ ನೋಟಿಸ್ ನೀಡಿದೆ. ಮತ್ತು ಕೇಂದ್ರ ಸರ್ಕಾರವು , ಹ್ಯಾಕಿಂಗ್ ಭದ್ರತಾ ಫೀಚರ್`ಗಳ ಬಗ್ಗೆ ಕಂಪನಿಗಳಲ್ಲಿ ವಿವರಣೆ ಕೇಳಿದೆ.
ಡ್ರೈವಿಂಗ್ ಲೈಸೆನ್ಸ್ ನವೀಕರಣ ಅಥವಾ ಅದರಲ್ಲಿನ ವಿಳಾಸ ಬದಲಾವಣೆಗೆ ಸಾರಿಗೆ ಇಲಾಖೆ ಕಚೇರಿಗಳಿಗೆ ಇನ್ನು ಮುಂದೆ ಪದೇ ಪದೇ ಅಲೆಯಬೇಕಿಲ್ಲ. ಅಲ್ಲದೇ, ಈ ಪ್ರಕ್ರಿಯೆಗೆ ಯಾವುದೇ ನಿರಾಕ್ಷೇಪಣಾ ಪತ್ರ ಅವಶ್ಯಕತೆ ಇಲ್ಲ ಎಂದು ಕೇಂದ್ರ ಹೆದ್ದಾರಿ ಮತ್ತು ರಸ್ತೆ ಸಾರಿಗೆ ಸಚಿವಾಲಯ ಹೇಳಿದೆ. ಬಹುತೇಕ ಜನ ಸ್ವಂತ ಊರಿನ ವ್ಯಾಪ್ತಿಯ ಆರ್.ಟಿ.ಓ. ಕಚೇರಿಯಲ್ಲಿ ಡಿಎಲ್ ಮಾಡಿಸಿಕೊಂಡಿರುತ್ತಾರೆ ಕಾರಣಾಂತರದಿಂದ ಅವರು ಬೇರೆ ನಗರ ಅಥವಾ ರಾಜ್ಯದಲ್ಲಿ ಕೆಲಸಕ್ಕೆ ಹೋಗಿದ್ದ ಸಂದರ್ಭದಲ್ಲಿ ಡಿಎಲ್ ನವೀಕರಣ ಮತ್ತು ವಿಳಾಸ ಬದಲಾವಣೆಗೆ ಆರ್.ಟಿ.ಓ….