ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಾಮಾನ್ಯವಾಗಿ ನಾವು ಮನೆಯಲ್ಲಿ ಅನ್ನ ಮಾಡುವಾಗ ಅಕ್ಕಿಯನ್ನು ತೊಳೆದು ಆ ನೀರನ್ನು ಚೆಲ್ಲುತ್ತೇವೆ ಅಥವಾ ಹಸುಗಳಿಗೆ ಕುಡಿಸುತ್ತೇವೆ. ಇದು ಎಲ್ಲರೂ ಮಾಡುವುದೇ…ಅಕ್ಕಿ ತೊಳೆದ ನೀರು ಅಥವಾ ಗಂಜಿ ನೀರು ನಮ್ಮ ಚರ್ಮದ ಸೌಂದರ್ಯ ಹೆಚ್ಚಿಸುವಲ್ಲಿ ಪ್ರಧಾನ ಪಾತ್ರ ವಹಿಸಬಲ್ಲದು. ಮುಖದ ಸೌಂದರ್ಯ ಹೆಚ್ಚಿಸಲು, ಹಾಗೂ ಮುಖದ ಮೇಲಿನ ಮೊಡವೆಗಳನ್ನು ದೂರ ಮಾಡಿಕೊಳ್ಳುಬಹುದಲ್ಲದೇ ನಮ್ಮ ಸೌಂದರ್ಯವನ್ನು ಮತ್ತಷ್ಟು ಹೆಚ್ಚಿಸಿಕೊಳ್ಳಬಹುದಂತೆ.
ಅಕ್ಕಿ ತೊಳೆದ ನೀರು ಅಥವಾ ಗಂಜಿ ತಿಳಿ ಮಿಕ್ಕಿದ್ದರೆ ಅದನ್ನು ಒಂದು ಹತ್ತಿ ಅಥವಾ ಶುದ್ಧವಾದ ಬಟ್ಟೆ ಉಪಯೋಗಿಸಿಕೊಂಡು ಮುಖಕ್ಕೆ ಹಚ್ಚಿಕೊಳ್ಳಬಹುದು. ನಿಯಮಿತವಾಗಿ ಹೀಗೆ ಮಾಡುವುದರಿಂದ ಮುಖದ ಕಾಂತಿ ಹೆಚ್ಚುವುದು. ಪ್ರಾಯದಲ್ಲಿ ತೊಂದರೆ ಮಾಡುವ ಆರೋಗ್ಯ ಸಮಸ್ಯೆಗಳಲ್ಲಿ ಒಂದು ಮೊಡವೆಗಳು. ಮುಖದ ಅಂದವನ್ನು ಹಾಳುಮಾಡುವ ಇವು ನಮಗೆ ತೊಂದರೆಯನ್ನು ಕೊಡುತ್ತವೆ.

ಅವುಗಳನ್ನು ಕಡಿಮೆ ಮಾಡಿಕೊಳ್ಳಲು ನಾನಾ ತರದ ಕ್ರೀಮ್’ಗಳನ್ನು ಬಳಸುತ್ತೇವೆ. ಏನೇ ಮಾಡಿದರೂ ಮೊಡವೆಗಳು ಕಡಿಮೆಯಾಗುವುದು ಇರಲಿ ಮತ್ತಷ್ಟು ಹೆಚ್ಚಾಗುವ ಅಪಾಯವಿದೆ. ಮೊಡವೆಗಳ ಸಮಸ್ಯೆಯನ್ನು ಅನುಭವಿಸುತ್ತಿರುವವರಿಗೆ ತಜ್ಞರು ಒಂದು ಪರಿಹಾರ ಮಾರ್ಗವನ್ನು ಸೂಚಿಸಿದ್ದಾರೆ.ಹದಿನೈದು ನಿಮಿಷದಲ್ಲಿ ಎರಡು ಬಾರಿ ಅಕ್ಕಿ ತೊಳೆದ ನೀರಿನಲ್ಲಿ ಮುಖ ತೊಳೆಯುವುದರಿಂದ ಮುಖದ ಮೇಲಿರುವ ರಾಷೆಸ್ ಕಡಿಮೆಯಾಗುತ್ತವೆ.
ಮೊಡವೆಗಳ ಮೇಲೆ ಅಕ್ಕಿ ತೊರೆದ ನೀರು ಪ್ರಭಾವ ಬೀರುತ್ತದೆ. ಅಕ್ಕಿ ತೊಳೆದ ನೀರಿನಲ್ಲಿ ಟಿಷ್ಯು ಪೇಪರ್ ಅನ್ನು ಮುಳಗಿಸಿ ಮುಖಕ್ಕೆ ಅಪ್ಲೇ ಮಾಡುವುದರಿಂದ ನಿಮ್ಮ ಮುಖ ಫ್ರೆಶ್ ಆಗಿ, ಮೃದುವಾಗುತ್ತದೆ. ಈ ನೀರಿನಿಂದ ಮುಖದಲ್ಲಿ ರಾಷೆಸ್ ಇರುವ ಜಾಗದಲ್ಲಿ ಉಜ್ಜಿದರೆ ಗುಣವಾಗುತ್ತದೆ. ಈ ನೀರಿನಲ್ಲಿರುವ ವಿಟಮಿನ್ಸ್, ಮಿನರಲ್ಸ್ ಚರ್ಮಕ್ಕೆ ಅಷ್ಟೇ ಅಲ್ಲದೇ ಕೂದಲಿಗೂ ಸಹ ಹೆಚ್ಚಿನ ಸೌಂದರ್ಯವನ್ನು ನೀಡುತ್ತದೆಯಂತೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸುನಿತಾ ಮಂಜುನಾಥ್ ರವರ ನೂತನ ಪ್ರಯತ್ನದ ಫಲವಾಗಿ ರಾಧಾಕೃಷ್ಣ ಪಬ್ಲಿಕ್ ಶಾಲೆಯ ತುಂಬಾ ಹಳ್ಳಿಯ ವಾತಾವರಣ ನಿರ್ಮಾಣವಾಗಿತ್ತು..
ಮಳೆಯ ಸಿಂಚನ ಇಳೆಯನ್ನು ಸ್ಪರ್ಶಿಸುತ್ತಿದ್ದಂತೆ, ಭೂಗರ್ಭದಿಂದ ಹೊರಬಂದು ಎಲ್ಲರಿಗೂ ಅಚ್ಚರಿ ಮೂಡಿಸುವ ಬೆಳೆ ಎಂದರೆ ಅಣಬೆ. ಇದು ನಿಸರ್ಗದ ಚಮತ್ಕಾರವಾದರೂ ಈ ಪೈಕಿ ಬಹಳಷ್ಟು ಅಣಬೆಗಳು ವಿಷಪೂರಕವಾದವು. ಆದರೆ ಮನೆ ಬಳಕೆಗೆ ಉಪಯೋಗ ಆಗುವಂತಹ ಅಣಬೆಯನ್ನು ನೈಸರ್ಗಿಕ ವಿಧಾನದಲ್ಲಿ ಬೆಳೆದು ಅದರಿಂದ ಲಾಭ ಗಳಿಸಬಹುದು.
ರಜನಿಕಾಂತ್ ಹಾಗೂ ಅಕ್ಷಯ್ ಕುಮಾರ್ ನಟಿಸುತ್ತಿರುವ 2.0 ಚಿತ್ರದಲ್ಲಿ ಆ್ಯಮಿ ಜಾಕ್ಸನ್ ನಾಯಕಿಯಾಗಿ ನಟಿಸುತ್ತಿದ್ದಾರೆ. ಈಗ 2.0 ಚಿತ್ರದ ಆ್ಯಮಿ ಜಾಕ್ಸನ್ ನ ಮೊದಲ ಲುಕ್ ಬಿಡುಗಡೆಯಾಗಿದೆ
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಂದರೆ ಯಾರಿಗೆ ತಾನೇ ಇಷ್ಟ ಇರಲ್ಲ ಹೇಳಿ, ಇಷ್ಟು ದಿನ ಸ್ಯಾಂಡಲ್ವುಡ್ನಲ್ಲಿ ಮಿಂಚಿದವರು. ಈಗ ಅವರು ಮಾಲಿವುಡ್ಗೆ ಕಾಲಿಡುತ್ತಿದ್ದಾರೆ. ಹಾಗಂತ ಅವರು ಯಾವುದೇ ಮಲಯಾಳಂ ಸಿನಿಮಾ ಮಾಡುತ್ತಿದ್ದಾರೆ ಅಂತ ಅಲ್ಲ , ಅವರು ಯಾವ ಸಿನಿಮಾ ಮಾಡಲು ಒಪ್ಪಿಕೊಂಡಿಲ್ಲ . ಅಸಲಿ ವಿಚಾರ ಏನೆಂದರೆ, ‘ಕುರಕ್ಷೇತ್ರ’ ಸಿನಿಮಾ ಮಲಯಾಳಂನಲ್ಲಿ ನಾಳೆ ತೆರೆಕಾಣುತ್ತಿರುವ ಕಾರಣಕ್ಕಾಗಿ ಈ ಸಮಾಚಾರ ಹುಟ್ಟುಹಾಕಿದೆ. ದರ್ಶನ್, ಹಿರಿಯ ನಟ ಅಂಬರೀಶ್, ನಟ ನಿಖಿಲ್ ಕುಮಾರಸ್ವಾಮಿ, ರವಿಚಂದ್ರನ್ ಸೇರಿ ಅನೇಕರು ಈ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(6 ಡಿಸೆಂಬರ್, 2018) ಸ್ನೇಹಿತರು, ವ್ಯಾಪಾರ ಪಾಲುದಾರರು ಹಾಗೂ ಸಂಬಂಧಿಗಳ ಜೊತೆ ವ್ಯವಹರಿಸುವಾಗ ನಿಮ್ಮ ಹಿತಾಸಕ್ತಿಯನ್ನು ರಕ್ಷಿಸಿಕೊಳ್ಳಿ – ಅವರು ನಿಮ್ಮ…
ಏಲಕ್ಕಿ ಒಂದು ಸಾಂಬಾರು ಬೆಳೆ. ಇದನ್ನು ಔಷಧೀಯ ಸಸ್ಯವಾಗಿಯೂ ಉಪಯೋಗಿಸುತ್ತಾರೆ. ಇದು ತನ ಪರಿಮಳದಿಂದಾಗಿ ಜಗತ್ಪ್ರಸಿದ್ಧವಾಗಿದೆ. ಏಲಕ್ಕಿಯನ್ನು ಹೆಚ್ಚಾಗಿ ಸಿಹಿ ತಿಂಡಿಗಳ ತಯಾರಿಕೆಯಲ್ಲಿ ಪರಿಮಳ ಹಾಗೂ ಸುವಾಸನೆಗಾಗಿ ಉಪಯೋಗಿಸಲಾಗುತ್ತದೆ.