ದೇಶ-ವಿದೇಶ

ಅಗಸ್ಟ್ 15ರ ನಂತರ ಮೋದಿ ಸರ್ಕಾರದಿಂದ, ಭ್ರಷ್ಟ ಅಧಿಕಾರಿಗಳಿಗೆ ಕಾದಿದೆ ಮಾರಿ ಹಬ್ಬ..!ಏನು ಗೊತ್ತಾ?ಈ ಲೇಖನಿ ಓದಿ…

2039

1000 ಮತ್ತು 500ರೂಗಳ ನೋಟ್ ಬ್ಯಾನ್ ಮಾಡಿ ಕಾಳಧನಿಕರ ಸೊಕ್ಕಡಿಗಿಸಿದ್ದ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ, ಈಗ ಮತ್ತೊಂದು ಕಾರ್ಯಕ್ಕೆ ಡೆಡ್ ಲೈನ್ ಕೊಟ್ಟಿದೆ.

ಅದೆಂದರೆ ಸರ್ಕಾರದ ಅಧಿಕಾರದಲ್ಲಿದ್ದುಕೊಂಡೆ ಸರಕಾರಕ್ಕೆ ಮೋಸ ಮಾಡಿ ಸರಕಾರದ ಹಣವನ್ನು ಲಪಟಾಯಿಸುವ, ಹಾಗೂ ಲಂಚ ಬಾಕ ಭ್ರಷ್ಟ ಅದಿಕಾರಿಗಳ ವಿರುದ್ದ ಚಾಟಿ ಬೀಸು ರೆಡಿಯಾಗಿದೆ.

ಅಗಸ್ಟ್ 15ರ ನಂತರ ಭ್ರಷ್ಟ ಅಧಿಕಾರಿಗಳಿಗೆ ಕಾದಿದೆ ಮಾರಿ ಹಬ್ಬ!

ಹಾಗಾಗಿ ನರೇಂದ್ರ ಮೋದಿ ಸರಕಾರವು ಇದನ್ನು ಕಾರ್ಯಗತಗೊಳಿಸಲು ಕೇಂದ್ರ ಜಾಗೃತ ಆಯೋಗ ಪ್ರತಿ ಸಚಿವಾಲಯಗಳಿಗೂ ಭ್ರಷ್ಟ ಅಧಿಕಾರಿಗಳ ಕಡತ ಸಿದ್ಧಪಡಿಸುವಂತೆ ಸೂಚಿಸಿದೆ.ಅಗಸ್ಟ್ 15ರ ನಂತರ ಪಟ್ಟಿಯಲ್ಲಿರುವ ಭ್ರಷ್ಟ ಅಧಿಕಾರಿಗಳ ಮೇಲೆ ಕ್ರಮ ಕೈಗೊಳ್ಳಲು ಸರ್ಕಾರ ಮುಂದಾಗಿದೆ ಎಂದು ವರದಿಯಾಗಿದೆ.

ಪಟ್ಟಿ ಸಲ್ಲಿಕೆಗೆ ಆಗಸ್ಟ್ 5 ಡೆಡ್ ಲೈನ್…

ಕೇಂದ್ರ ಗೃಹ ವ್ಯವಹಾರಗಳ ಸಚಿವಾಲಯವು ಅಧಿಕಾರಿಗಳ ಸೇವಾ ದಾಖಲೆಯ ಆಧಾರದ ಮೇಲೆ ಭ್ರಷ್ಟ ಅಧಿಕಾರಿಗಳ ಕಡತವನ್ನು ರೂಪಿಸಲಿದೆ. ಆಗಸ್ಟ್ 5ರ ಒಳಗಾಗಿ ಅಂತಿಮ ಪಟ್ಟಿ ಸಲ್ಲಿಸುವಂತೆ ವಿವಿಧ ಇಲಾಖೆಗಳಿಗೆ ಮತ್ತು ಅರೆಸೇನಾ ಪಡೆಗಳಿಗೆ ಸಚಿವಾಲಯ ಸೂಚಿಸಿದೆ.

ಭ್ರಷ್ಟ ಅಧಿಕಾರಿಗಳ ಪಟ್ಟಿ ಬಂದ ನಂತರ…

ಭ್ರಷ್ಟ ಅಧಿಕಾರಿಗಳನ್ನು ಆಧರಿಸಿ ಮಾಡಿದ ಪಟ್ಟಿ ಸಿಕ್ಕ ನಂತರ, ಆ ಪಟ್ಟಿಯಲ್ಲಿರುವ ಅಧಿಕಾರಿಗಳು ತಮ್ಮ ಸ್ವಂತ ಲಾಭಕ್ಕಾಗಿ ಸರಕಾರಕ್ಕೆ ಆರ್ಥಿಕವಾಗಿ ಮೋಸ ಆಗಿದೆಯಾ ಇಲ್ಲವಾ,ಅಥವಾ ಅವರಿಂದ ಆರ್ಥಿಕವಾಗಿ ನಷ್ಟ ಆಗಿದ್ದರೆ, ಅದರಿಂದಾದ ನಷ್ಟ ಪರಿಶೀಲಿಸಲಾಗುತ್ತದೆ.

ನಂತರ ಸರಕಾರಕ್ಕೆ ನಷ್ಟ ಎಸಗಿದ ಭ್ರಷ್ಟ ಅಧಿಕಾರಿಗಳ ಪಟ್ಟಿಯನ್ನು  ಕೇಂದ್ರೀಯ ತನಿಖಾ ದಳ ಮತ್ತು ಕೇಂದ್ರ ಜಾಗೃತಾ ಆಯೋಗಕ್ಕೆ ಕಳುಹಿಸಲಾಗುತ್ತದೆ. ಈ ಸಂಸ್ಥೆಗಳು ತಪ್ಪಿತಸ್ಥರ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಿವೆ ಎಂದು ಸಚಿವಾಲಯ ತಿಳಿಸಿದೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ರಾಜಕೀಯ

    ಕೋಲಾರದಲ್ಲಿ ಸಿದ್ಧರಾಮಯ್ಯ ಸ್ಪರ್ಧೆ ಬಹುತೇಕ ಖಚಿತ!

    ಕೋಲಾರ:-ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನವರು ಕೋಲಾರದಿಂದ ಸ್ಪರ್ಧೆ ಮಾಡುವುದು ಬಹುತೇಕ ಖಚಿತವಾಗಿದೆ.ಕೋಲಾರದಲ್ಲಿ ಕಾಂಗ್ರೆಸ್ ಭಿನ್ನಮತ ಹಾಗೂ ಗುಂಪುಗಾರಿಕೆ ಶಮನಕ್ಕೆ ಸಿದ್ದರಾಮಯ್ಯ ಮುಂದಾಗಿದ್ದಾರೆ. ಬುಧವಾರ ರಾತ್ರಿ ಕೆ.ಹೆಚ್.ಮುನಿಯಪ್ಪನವರು ಬೆಂಬಲಿಗರ ಜೊತೆ ಸಿದ್ದರಾಮಯ್ಯ ಬೆಂಗಳೂರಿನ ತಮ್ಮ ನಿವಾಸದಲ್ಲಿ ಮಾತುಕತೆ ನಡೆಸಿದ್ದಾರೆ. ಮಾತುಕತೆ ಬಳಿಕ ಕೆ.ಹೆಚ್ ಮುನಿಯಪ್ಪ ನವರು ಸಿದ್ದರಾಮಯ್ಯ ನವರಿಗೆ ಕೋಲಾರಕ್ಕೆ ಸ್ವಾಗತ ಕೋರಿದೆ. ಜನವರಿ 9 ರಂದು ಸಿದ್ದರಾಮಯ್ಯ ಅವರು ಕೋಲಾರ ಪ್ರವಾಸ ಕೈಗೊಂಡಿದ್ದು, ಅಂದೇ ಕೋಲಾರದಲ್ಲಿ ಸ್ಪರ್ಧೆ ಬಗ್ಗೆ ಘೋಷಣೆ ಮಾಡಲಿದ್ದಾರೆ. ಈ ಮೂಲಕ ಸಿದ್ದರಾಮಯ್ಯ ಯಾವ…

  • ಸುದ್ದಿ

    ತನ್ನ 73 ಕೋಟಿ ರೂಪಾಯಿ ಆಸ್ತಿಯನ್ನ ಕೆಜಿಎಫ್ ನಟನ ಹೆಸರಿಗೆ ಬರೆದು ಜೀವ ಕಳೆದುಕೊಂಡ ಅಭಿಮಾನಿ, ಕಾರಣ ಮಾತ್ರ ಶಾಕಿಂಗ್.!

    ಮುಂಬೈ ಆ ಮಲಬಾರ್ ಹಿಲ್ ನಲ್ಲಿ ವಾಸವಿರುವ ನಿಷಿಯ ಹರಿಶ್ಚಂತ್ರ ತ್ರಿಪಾಠಿ ತನ್ನ ಮನೆ ಮತ್ತು ಹತ್ತಾರು ಕೋಟಿ ಬೆಲೆಬಾಳುವ ತನ್ನ ಎಲ್ಲಾ ಆಸ್ತಿಯನ್ನ ತನ್ನ ನೆಚ್ಚಿನ ನಟನ ಹೆಸರಿಗೆ ವಿಲ್ ಬರೆದು ಸಾವನ್ನಪ್ಪಿದ್ದಾಳೆ. ಇನ್ನು ನಿಷಿಯ ಸಾವನ್ನಪ್ಪಿದ ಕೆಲವು ಸಮಯದ ನಂತರ ಆಸ್ತಿಯನ್ನ ವರ್ಗಾವಣೆ ಮಾಡಲು ನೋಡಿದ ನಿಷಿಯ ಕುಟುಂಬದವರಿಗೆ ಇದನ್ನ ನೋಡಿ ದೊಡ್ಡ ಶಾಕ್ ಆಗಿತ್ತು. ಇನ್ನು ಈ ಅಭಿಮಾನಿ ತಾನು ಸಾಯುವ ಮುನ್ನ ತನ್ನ ಮನೆ, ಬ್ಯಾಂಕ್ ಅಕೌಂಟ್ ಮತ್ತು ಬರೋದದಲ್ಲಿ ಇರುವ…

  • ಆರೋಗ್ಯ

    ದಾಳಿಂಬೆ ಹಣ್ಣಿನಲ್ಲಿರುವ ಆರೋಗ್ಯಕಾರಿ ಗುಣಗಳು ನಿಮಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ..

    ದಿನಕ್ಕೆ ಒಂದು ಸೇಬು ತಿಂದರೆ ವೈದ್ಯರಿಂದ ದೂರವಿರ ಬಹುದು ಎಂಬ ಮಾತು ಅನಾದಿ ಕಾಲದಿಂದಲೂ ಕೇಳಿ ಬರುತ್ತಿದೆ. ಇದಕ್ಕೆ ಆಂಗ್ಲ ಭಾಷೆಯಲ್ಲಿ ಆ್ಯನ್ ಆ್ಯಪಲ್ ಎ ಡೇ ಕೀಪ್ಸ್ ಯು ಫ್ರಂ ದಿ ಡಾಕ್ಟ್ರರ್ ಎ ಡೇ ಅನ್ನುತ್ತಾರೆ..

  • ಸುದ್ದಿ

    ಅತಿಯಾದ್ರೆ ʼಹಾಲುʼ ವಿಷವಾಗಿ ಪರಿವರ್ತಿಸುತ್ತೆ ಎಚ್ಚರ..!ಹೇಗೆ ಗೊತ್ತ?

    ಮಗು ಹುಟ್ಟಿದ ತಕ್ಷಣ ಹಾಲು ಕುಡಿಯಲು ಶುರುಮಾಡುತ್ತೆ. ಮಕ್ಕಳಿಂದ ಹಿಡಿದು ವೃದ್ಧರವರೆಗೆ ಎಲ್ಲರೂ ಹಾಲು ಕುಡಿಯುತ್ತಾರೆ. ಯಾವುದೇ ಖಾಯಿಲೆ ಇರಲಿ ಮೊದಲು ಹಾಲು ಕುಡಿಯುವಂತೆ ಸಲಹೆ ನೀಡಲಾಗುತ್ತದೆ. ಆದ್ರೆ ಸಂಶೋಧನೆಯೊಂದು ಜಾಸ್ತಿ ಹಾಲು ಕುಡಿಯುವವರು ಆತಂಕ ಪಡುವಂತಹ ವಿಷಯವೊಂದನ್ನು ಹೊರಹಾಕಿದೆ. ಬ್ರಿಟಿಷ್ ಮೆಡಿಕಲ್ ಜರ್ನಲ್ ನಲ್ಲಿ ಪ್ರಕಟವಾದ ಒಂದು ಅಧ್ಯಯನದ ಪ್ರಕಾರ ಹೆಚ್ಚಿನ ಪ್ರಮಾಣದಲ್ಲಿ ಹಾಲು ಕುಡಿದ್ರೆ ಮೂಳೆಗಳು ದುರ್ಬಲವಾಗುತ್ತದೆಯಂತೆ. ಹೆಚ್ಚು ಹಾಲು ಕುಡಿಯುವ ಜನರು ಬಹುಬೇಗ ಸಾವನ್ನಪ್ಪುತ್ತಾರಂತೆ. 20 ವರ್ಷಗಳ ಕಾಲ 61 ಸಾವಿರ ಮಹಿಳೆಯರು…

  • ಸುದ್ದಿ

    ಸಾರ್ವಜನಿಕ ಸ್ಥಳದಲ್ಲಿ ಮೂತ್ರ ವಿಸರ್ಜನೆ ಮಾಡಿದ್ದೆ ತಪ್ಪಾಯಿತು : 19ರ ಯುವಕನ ದುರ್ಮರಣ…..!

    ಸಾರ್ವಜನಿಕ ಸ್ಥಳದಲ್ಲಿ ಯುವಕ ಮೂತ್ರ ವಿಸರ್ಜನೆ ಮಾಡಿದ್ದಾನೆ ಎನ್ನುವ ಕ್ಷುಲ್ಲಕ ಕಾರಣಕ್ಕೆ 19 ವರ್ಷದ ಅಂಕಿತ್ ಎನ್ನುವ ಯುವಕನನ್ನು ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ನಡೆದಿದೆ. ದೆಹಲಿಯ ತಿಲಕ್ ನಗರದಲ್ಲಿ ಈ‌ ಘಟನೆ ಶನಿವಾರ ನಡೆದಿದ್ದು, ಮೃತ ಅಂಕಿತ್ ರಿಪೇರಿಗೆ ನೀಡಿದ್ದ ಮೊಬೈಲ್ ತೆಗೆದುಕೊಂಡು ಬರುವಾಗ‌ ಸಾರ್ವಜನಿಕ ಸ್ಥಳದಲ್ಲಿ ಮೂತ್ರ ವಿಸರ್ಜನೆ ಮಾಡಿದ್ದಾನೆ. ಅಲ್ಲಿದ್ದ ರವಿ ಎನ್ನುವ ವ್ಯಕ್ತಿ ಮೂತ್ರ ವಿಸರ್ಜನೆ ಮಾಡಿರುವುದಕ್ಕೆ ಅಕ್ಷೇಪ ವ್ಯಕ್ತಪಡಿಸಿದ್ದು, ಮಾತಿಗೆ ಮಾತು ಬೆಳೆದಿದೆ. ಈ ವೇಳೆ ರವಿ ಹಾಗೂ…