ಉಪಯುಕ್ತ ಮಾಹಿತಿ

ಅಟಲ್ ಪಿಂಚಣಿ ಯೋಜನೆ ಮೂಲಕ ಪ್ರತೀ ತಿಂಗಳು 5000 ಪಡೆಯಿರಿ.!ಹೆಚ್ಚಿನ ಮಾಹಿತಿಗೆ ಮುಂದೆ ಓದಿ ಶೇರ್ ಮಾಡಿ ಎಲ್ಲರಿಗೂ ಉಪಯೋಗವಾಗಲಿ…

3437

ಅಸಂಘಟಿತ ವಲಯದ ಕಾರ್ಮಿಕ ಕಲ್ಯಾಣಕ್ಕಾಗಿ ಮುತ್ತು ಅವರ ವೃದ್ಯಾಪ್ಯ ವೇತನದ ಭದ್ರತೆಗಾಗಿ ಭಾರತ ಸರ್ಕಾರವು ಈ ಯೋಜನೆಯನ್ನು ರೂಪಿಸಿದೆ. ಈ ಯೋಜನೆಯು ಅಸಂಘಟಿತ ವಲಯದ ಕಾರ್ಮಿಕರನ್ನು ಸ್ವಪ್ರೇರಣೆಯಿಂದ ತಮ್ಮ ನಿವೃತ್ತಿಗಾಗಿ ಉಳಿಸಲು  ಪ್ರೋತ್ಸಾಹಿಸುತ್ತದೆ. ಬಡ ಮತ್ತು ಮಧ್ಯಮ ವರ್ಗದ ಜನರು ತಮ್ಮ ನಿವೃತ್ತಿ ಜೀವನದಲ್ಲಿ ನೆಮ್ಮದಿಯಿಂದ ಜೀವನ ಸಾಗಿಸುವಂತಾಗಬೇಕು ಎಂಬುದೇ ಆಟಲ್ ಪಿಂಚಣಿ ಯೋಜನೆಯ ಪ್ರಮುಖ ಉದ್ದೇಶ.

ಏನಿದು ಅಟಲ್ ಪಿಂಚಣಿ ಯೋಜನೆ..?

ಪ್ರತಿ ತಿಂಗಳು ಒಂದಿಷ್ಟು ಹಣವನ್ನು ಬ್ಯಾಂಕ್ ಗೆ ಕಟ್ಟಿದರೆ.. ನಾವು ಎಷ್ಟು ಹಣ ಕಟ್ಟುತ್ತೇವೆಯೋ ಅದರ ಆಧಾರದ ಮೇಲೆ ನಮಗೆ 60 ವರ್ಷವಾದಮೇಲೆ ಪಿಂಚಣಿ ದೊರೆಯುತ್ತದೆ.. ಅಕಸ್ಮಾತ್ ನಾವು ಸತ್ತರೇ ನಮ್ಮ ಸಂಗಾತಿಗಳಿಗೆ ಪಿಂಚಣಿ ದೊರೆಯುತ್ತದೆ.. ಅಕಸ್ಮಾತ್ ಅವರೂ ಕೂಡ ಸತ್ತರೆ.. ನಾಮಿನಿ ಗಳಿಗೆ ಒಂದಿಷ್ಟು ಲಕ್ಷ ರೂಪಾಯಿಗಳು ಸಿಗುತ್ತದೆ..

ಎಪಿವೈ ಯೋಜನೆ

ಉಳಿತಾಯ ಖಾತೆ ಹೊಂದಿರುವ ಬ್ಯಾಂಕ್ ನಲ್ಲಿ ಯೋಜನೆ ಬಗ್ಗೆ ವಿಚಾರಿಸಿ ಅರ್ಜಿ ಪಡೆದುಕೊಳ್ಳಬೇಕು. ಎಲ್ಲ ಮಾಹಿತಿಗಳನ್ನು ಭರ್ತಿ ಮಾಡಿ ಬ್ಯಾಂಕ್ ಗೆ ಸಲ್ಲಿಕೆ ಮಾಡಬೇಕು. ಆನ್ ಲೈನ್ ಮೂಲಕವೂ ಅರ್ಜಿ ಸಲ್ಲಿಕೆ ಮಾಡಬಹುದು.

ಎಪಿವೈ ಯೋಜನೆ ಮಾಡಿಸಿಕೊಂಡವರಿಗೆ 60 ವರ್ಷವಾದ ಬಳಿಕ ಮಾಸಿಕ ₨ 1 ಸಾವಿರದಿಂದ ₨ 5 ಸಾವಿರದವರೆಗೆ ಪಿಂಚಣಿ ಸಿಗುತ್ತದೆ.

ಅರ್ಹತೆ

* ಬ್ಯಾಂಕ್ ಖಾತೆ ಹೊಂದಿದ 18 ರಿಂದ 40 ವರ್ಷದವರು ಈ ಯೋಜನೆಗೆ ಸೇರಬಹುದು.

*ಬೇಕಾಗುವುದು ಆಧಾರ್‌ ಮತ್ತು ಮೊಬೈಲ್‌ ಸಂಖ್ಯೆ ಮಾತ್ರ. ಆಧಾರ್‌ ಸಂಖ್ಯೆ ದೊರೆತಿಲ್ಲವಾದರೆ ಮುಂದಿನ ದಿನಗಳಲ್ಲೂ ಅದನ್ನು ನೀಡಬಹುದು.

ಪಿಂಚಣಿ ಪಡೆಯುವದು ಹೇಗೆ..?

*ವ್ಯಕ್ತಿಗೆ 60 ವರ್ಷವಾದ ತಕ್ಷಣ ಎಷ್ಟು ಮಾಸಿಕ ಪಿಂಚಣಿಗೆ ನೋಂದಾಯಿಸಲಾಗಿತ್ತೋ, ಅಷ್ಟು ಪಿಂಚಣಿ ಬರುತ್ತಲೇ ಇರುತ್ತದೆ.

*ಪಿಂಚಣಿ ಯೋಜನೆ ಮಾಡಿಸಿಕೊಂಡ ವ್ಯಕ್ತಿ ಮೃತಪಟ್ಟರೆ, ಆತನ ಪತ್ನಿಗೆ ಪೂರ್ತಿ ಹಣ ಸಂದಾಯವಾಗುತ್ತದೆ. ಪತ್ನಿ ಮೃತಪಟ್ಟರೆ ಪತಿಗೆ ಹಣ ದೊರೆಯುತ್ತದೆ. ಇಬ್ಬರೂ ಮೃತಪಟ್ಟರೆ ನಾಮನಿರ್ದೇಶಕರಿಗೆ ಹಣ ದೊರೆಯುತ್ತದೆ.

*ಈ ಯೋಜನೆಯಂತೆ 60 ವರ್ಷಕ್ಕಿಂತ ಮೊದಲಾಗಿಯೇ ಯೋಜನೆಯಿಂದ ಹೊರಬರುವುದು ಸಾಧ್ಯವಿಲ್ಲ. ಆದರೆ ಫಲಾನುಭವಿ ಮೃತಪಟ್ಟರೆ ಅಥವಾ ಕೆಲವೊಂದು ಕಾಯಿಲೆಗಳು ಸಂಭವಿಸಿದರೆ 60 ವರ್ಷಕ್ಕಿಂತ ಮೊದಲಾಗಿಯೇ ಯೋಜನೆಯಿಂದ ಹೊರಬರಬಹುದು.

ವ್ಯಕ್ತಿಗೆ 60 ವರ್ಷ ಪೂರ್ಣಗೊಂಡಾಗ ಆತನ ಎಪಿವೈ ಖಾತೆಯಲ್ಲಿ ಸಂಚಯವಾದ ಹಣವನ್ನು ಒಮ್ಮೆಲೇ ನಗದು ಮಾಡಿಕೊಳ್ಳಬಹುದು ಅಥವಾ ಮಾಸಿಕ ಪಿಂಚಣಿ ಪಡೆಯಬಹುದು. ವ್ಯಕ್ತಿಗೆ 40 ವರ್ಷ ಪೂರ್ಣಗೊಂಡಾಗ ಪಿಂಚಣಿ ಯೋಜನೆಯಿಂದ ಹೊರಬರಲು ಬಯಸಿದ್ದೇ ಆದರೆ ಅವರಿಗೆ ಅವರ ಖಾತೆಯಲ್ಲಿ ಸಂಚಯವಾದ ಹಣವನ್ನು ಒಮ್ಮೆಲೇ ನೀಡಲಾಗುತ್ತದೆ. 40 ವರ್ಷ ಮೇಲ್ಪಟ್ಟವರು ಈ ಯೋಜನೆಯಂತೆ ಹಣ ಉಳಿತಾಯ ಮಾಡುತ್ತ ಹೋದರೆ 60 ವರ್ಷದ ಬಳಿಕ ಅವರು ಪಿಂಚಣಿ ಅಥವಾ ಏಕ ಗಂಟಿನ ನಗದು ವಾಪಸ್‌ ಪಡೆಯಬಹುದು.

ವಯಸ್ಸಿನ ಮಿತಿ

18-40 ವಯಸ್ಸಿನ ಎಲ್ಲಾ ಭಾರತೀಯರು ಈ ಯೋಜನೆ ಸೌಲಭ್ಯ ಪಡೆಯಬಹುದು. ಯೋಜನೆ ಅನ್ವಯ ತಿಂಗಳಿಗೆ 1000 ದಿಂದ 5000 ವರೆಗೆ ಪಡೆದುಕೊಳ್ಳಲು ಸಾಧ್ಯವಿದೆ. 60 ವರ್ಷದ ನಂತರ ಪೆನ್ಶನ್ ದೊರೆಯಲಿದ್ದು, ನೀವು ಕಟ್ಟುವ ಹಣದ ಆಧಾರದ ಮೇಲೆ ಪೆನ್ಶನ್ ಹಣ ನಿರ್ಧರಿತವಾಗಿರುತ್ತದೆ.

ಇಲ್ಲಿ ಓದಿ:ಬೋರ್’ವೆಲ್ ಕೊರೆಸುವ ರೈತರಿಗೆ, ಸರ್ಕಾರದಿಂದ 2.5ಲಕ್ಷದ ಸಬ್ಸಿಡಿ ಭಾಗ್ಯ…

ಡಿಪಾಸಿಟ್ ಮಾಡುವುದು ಹೇಗೆ..?

ಇನ್ನು, ಕನಿಷ್ಠ 20 ವರ್ಷಗಳ ಡಿಪಾಸಿಟ್ ಅಗತ್ಯ. 18 ವರ್ಷದವರಾಗಿದ್ದರೆ 42 ವರ್ಷಗಳ ಕಾಲ ತಿಂಗಳಿಗೆ 210 ರೂ. ಡಿಪಾಸಿಟ್ ಮಾಡಬೇಕು. 25 ವರ್ಷದವರಾಗಿದ್ದರೆ 35 ವರ್ಷ ಮಾಸಿಕ 376 ರೂ. ಕೊಡಬೇಕಾಗುತ್ತದೆ. 30 ವರ್ಷ ವಯಸ್ಸಿನವರು 30 ವರ್ಷ ಕಾಲ ತಿಂಗಳಿಗೆ 577 ರೂ. ಕಟ್ಟಬೇಕು. 40 ವರ್ಷದವರಾಗಿದ್ದರೆ 20 ವರ್ಷ ಕಾಲ ತಿಂಗಳಿಗೆ 1,454 ರೂ. ಹೂಡಿದರೆ 60ನೇ ವರ್ಷದಿಂದ ತಿಂಗಳಿಗೆ 5,000 ರೂ. ಪಿಂಚಣಿ ಪಡೆಯಬಹುದು.

ನಿಮ್ಗೆ ಇನ್ನೂ ಏನಾದ್ರೂ ಸಂದೇಹಗಳಿದ್ರೆ ಹೆಚ್ಚಿನ ಮಾಹಿತಿಗೆ ಮುಂದೆ ಓದಿ…

ಮಾಸಿಕ 1 ಸಾವಿರ ಪಿಂಚಣಿ

60 ವರ್ಷ ವಯಸ್ಸಾದ ಮೇಲೆ ಮಾಸಿಕ 1 ಸಾವಿರ ರೂಪಾಯಿ ಪಿಂಚಣಿ ಪಡೆಯಬೇಕಿದ್ದರೆ ವಯಸ್ಸಿಗನುಗುಣವಾಗಿ ಕೆಳಗೆ ಕೊಟ್ಟಿರುವ ಚಿತ್ರದಲ್ಲಿ ತೋರಿಸಿರುವಂತೆ ಇಂತಿಷ್ಟು ಮೊತ್ತವನ್ನು ಕಟ್ಟಬೇಕು.. ಇಷ್ಟು ಹಣವನ್ನು ಪ್ರತಿ ತಿಂಗಳು ಕಟ್ಟಿದರೆ 60 ವರ್ಷವಾದ ಮೇಲೆ 1 ಸಾವಿರ ರೂಪಯಿ ಮಾಸಿಕ ಪಿಂಚಣಿ ಪಡೆಯಬಹುದು.. ನಾವೇನಾದರು ಸತ್ತರೆ ನಾಮಿನಿಗಳಿಗೆ 1.7 ಲಕ್ಷ ಹಣ ಸಿಗಲಿದೆ..

ಮಾಸಿಕ 2 ಸಾವಿರ ಪಿಂಚಣಿ

60 ವರ್ಷವಾದಮೇಲೆ ಮಾಸಿಕ 2 ಸಾವಿರ ರೂಪಾಯಿ ಪಿಂಚಣಿ ಪಡೆಯಬೇಕಿದ್ದರೆ ವಯಸ್ಸಿಗನುಗುಣವಾಗಿ ಕೆಳಗೆ ಕೊಟ್ಟಿರುವ ಚಿತ್ರದಲ್ಲಿ ತೋರಿಸಿರುವಂತೆ ಇಂತಿಷ್ಟು ಮೊತ್ತವನ್ನು ಕಟ್ಟಬೇಕು.. ಇಷ್ಟು ಹಣವನ್ನು ಪ್ರತಿ ತಿಂಗಳು ಕಟ್ಟಿದರೆ 60 ವರ್ಷವಾದ ಮೇಲೆ 2 ಸಾವಿರ ರೂಪಯಿ ಮಾಸಿಕ ಪಿಂಚಣಿ ಪಡೆಯಬಹುದು.. ನಾವೇನಾದರು ಸತ್ತರೆ ನಾಮಿನಿಗಳಿಗೆ 3.4 ಲಕ್ಷ ಹಣ ಸಿಗಲಿದೆ..

ಮಾಸಿಕ 3 ಸಾವಿರ ಪಿಂಚಣಿ

60 ವರ್ಷವಾದಮೇಲೆ ಮಾಸಿಕ 3 ಸಾವಿರ ರೂಪಾಯಿ ಪಿಂಚಣಿ ಪಡೆಯಬೇಕಿದ್ದರೆ ವಯಸ್ಸಿಗನುಗುಣವಾಗಿ ಕೆಳಗೆ ಕೊಟ್ಟಿರುವ ಚಿತ್ರದಲ್ಲಿ ತೋರಿಸಿರುವಂತೆ ಇಂತಿಷ್ಟು ಮೊತ್ತವನ್ನು ಕಟ್ಟಬೇಕು.. ಇಷ್ಟು ಹಣವನ್ನು ಪ್ರತಿ ತಿಂಗಳು ಕಟ್ಟಿದರೆ 60 ವರ್ಷವಾದ ಮೇಲೆ 3 ಸಾವಿರ ರೂಪಯಿ ಮಾಸಿಕ ಪಿಂಚಣಿ ಪಡೆಯಬಹುದು.. ನಾವೇನಾದರು ಸತ್ತರೆ ನಾಮಿನಿಗಳಿಗೆ 5.1 ಲಕ್ಷ ಹಣ ಸಿಗಲಿದೆ..

ಮಾಸಿಕ 4 ಸಾವಿರ ಪಿಂಚಣಿ

60 ವರ್ಷವಾದಮೇಲೆ ಮಾಸಿಕ 4 ಸಾವಿರ ರೂಪಾಯಿ ಪಿಂಚಣಿ ಪಡೆಯಬೇಕಿದ್ದರೆ ವಯಸ್ಸಿಗನುಗುಣವಾಗಿ ಕೆಳಗೆ ಕೊಟ್ಟಿರುವ ಚಿತ್ರದಲ್ಲಿ ತೋರಿಸಿರುವಂತೆ ಇಂತಿಷ್ಟು ಮೊತ್ತವನ್ನು ಕಟ್ಟಬೇಕು.. ಇಷ್ಟು ಹಣವನ್ನು ಪ್ರತಿ ತಿಂಗಳು ಕಟ್ಟಿದರೆ 60 ವರ್ಷವಾದ ಮೇಲೆ 4 ಸಾವಿರ ರೂಪಯಿ ಮಾಸಿಕ ಪಿಂಚಣಿ ಪಡೆಯಬಹುದು.. ನಾವೇನಾದರು ಸತ್ತರೆ ನಾಮಿನಿಗಳಿಗೆ 6.8 ಲಕ್ಷ ಹಣ ಸಿಗಲಿದೆ..

ಮಾಸಿಕ 5 ಸಾವಿರ ಪಿಂಚಣಿ

60 ವರ್ಷವಾದಮೇಲೆ ಮಾಸಿಕ 5 ಸಾವಿರ ರೂಪಾಯಿ ಪಿಂಚಣಿ ಪಡೆಯಬೇಕಿದ್ದರೆ ವಯಸ್ಸಿಗನುಗುಣವಾಗಿ ಕೆಳಗೆ ಕೊಟ್ಟಿರುವ ಚಿತ್ರದಲ್ಲಿ ತೋರಿಸಿರುವಂತೆ ಇಂತಿಷ್ಟು ಮೊತ್ತವನ್ನು ಕಟ್ಟಬೇಕು.. ಇಷ್ಟು ಹಣವನ್ನು ಪ್ರತಿ ತಿಂಗಳು ಕಟ್ಟಿದರೆ 60 ವರ್ಷವಾದ ಮೇಲೆ 5 ಸಾವಿರ ರೂಪಯಿ ಮಾಸಿಕ ಪಿಂಚಣಿ ಪಡೆಯಬಹುದು.. ನಾವೇನಾದರು ಸತ್ತರೆ ನಾಮಿನಿಗಳಿಗೆ 8.5 ಲಕ್ಷ ಹಣ ಸಿಗಲಿದೆ..

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಾಧನೆ, ಸ್ಪೂರ್ತಿ

    ಅಂಬುಲೆನ್ಸ್‌ಗೆ ದಾರಿ ತೋರಿದ ಹುಡ್ಗ, ತಮ್ಮನ ಪ್ರಾಣ ಉಳಿಸಿದ ಸೋದರಿಗೆ ಶೌರ್ಯ ಪ್ರಶಸ್ತಿ ಪುರಸ್ಕಾರ.

    ರಾಯಚೂರಿನ ವೆಂಕಟೇಶ್, ಉತ್ತರ ಕನ್ನಡದ ಆರತಿ ಸೇಠ್ ಶೌರ್ಯ ಪ್ರಶಸ್ತಿ ಪುರಸ್ಕೃತ ಮಕ್ಕಳು. ಇಂದು ದೆಹಲಿಯಲ್ಲಿ ಭಾರತೀಯ ಮಕ್ಕಳ ಕಲ್ಯಾಣ ಮಂಡಳಿ ವತಿಯಿಂದ ರಾಷ್ಟ್ರೀಯ ಶೌರ್ಯ ಪ್ರಶಸ್ತಿ ಘೋಷಣೆಯಾಗಿದ್ದು, ದೇಶದ 22 ಮಕ್ಕಳನ್ನು ಆಯ್ಕೆ ಮಾಡಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಈ ಮಕ್ಕಳಿಗೆ ಪ್ರಶಸ್ತಿ ಪ್ರಧಾನ ಮಾಡಲಿದ್ದಾರೆ. ರಾಯಚೂರು ಜಿಲ್ಲೆ ದೇವದುರ್ಗ ತಾಲೂಕಿನ ವೆಂಕಟೇಶ್, ಪ್ರವಾಹ ಸಂದರ್ಭದಲ್ಲಿ ರಸ್ತೆ ಕಾಣದೆ ನಿಂತಿದ್ದ ಅಂಬುಲೆನ್ಸ್ ಗೆ ದಾರಿ ತೋರಿಸುವ ಮೂಲಕ ಐದು ಮಂದಿಯ ಪ್ರಾಣ ರಕ್ಷಣೆ ಮಾಡಿದ್ದ. ಮೃತ…

  • ಸಿನಿಮಾ, ಸುದ್ದಿ

    ಮಗು ಮುಖ ನೋಡುವ ಮುನ್ನವೇ ಎಲ್ಲರನ್ನು ಅಗಲಿದ ಚಿರಂಜೀವಿ ಸರ್ಜಾ! ನಿಜಕ್ಕೂ ಶಾಕ್

    ನಟ ಚಿರಂಜೀವಿ ಸರ್ಜಾ ಅವರು ದು ಎಲ್ಲರನ್ನು ಅಗಲಿದ್ದಾರೆ. ಯಾವಾಗಲೂ ನಗುತ್ತಲೇ ಇರುತ್ತಿದ್ದ ನಟ ಚಿರಂಜೀವಿ ಅವರು ಇಂದು ಇನ್ನಿಲ್ಲ ಎಂಬ ಸುದ್ದಿ ಕೇಳಿ ಕರ್ನಾಟಕದ ಜನತೆಗೆ ನಿಜಕ್ಕೂ ಶಾಕ್ ಆಗಿದೆ. ಎರಡು ವರ್ಷಗಳ ಹಿಂದೆ ಚಿರಂಜೀವಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದರು. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿರಂಜೀವಿ ಅವರು ನಿಧನರಾಗಿದ್ದಾರೆ. 2018ರಂದು ಅವರು ನಟಿ ಮೇಘನಾ ರಾಜ್ ಜೊತೆ ಹಿಂದು ಮತ್ತು ಕ್ರಿಶ್ಚಿಯನ್ ಸಂಪ್ರದಾಯದ ಮೂಲಕ ಮದುವೆಯಾಗಿದ್ದರು. ಇವರಿಬ್ಬರು ಹಲವು ವರ್ಷಗಳಿಂದ ಸ್ನೇಹಿತರಾಗಿದ್ದರು. 10 ವರ್ಷಗಳಿಂದ ಇವರು ಪ್ರೀತಿ ಮಾಡುತ್ತಿದ್ದರು. ಇವೆರಡೂ ಕುಟುಂಬದವರು…

  • ಸುದ್ದಿ

    ಟೀ ಕುಡಿಯಲು ದುಡ್ಡಿಲ್ಲದೆ ಪರದಾಡ್ತಿದ್ದ ನಟಿ ಮನೆಯಲ್ಲಿ ದೇವರ ಫೋಟೊ ಬದಲು ಸಲ್ಮಾನ್ ಫೋಟೋ..!ಯಾಕೆ ಗೊತ್ತಾ?

    ಪೂಜಾ 2018ರಲ್ಲಿ ಕ್ಷಯ ರೋಗ (ಟಿಬಿ) ಹಾಗೂ ಶ್ವಾಸಕೋಶಕ್ಕೆ ಸಂಬಂಧಿಸಿದ ಕಾಯಿಲೆಯಿಂದ ಬಳಲುತ್ತಿದ್ದರು. ಅಲ್ಲದೆ ಅವರು 6 ತಿಂಗಳವರೆಗೂ ಮುಂಬೈನ ಶಿವಾಡಿ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಕ್ಷಯರೋಗದಿಂದ ಬಳಲಿ ಮಾರ್ಚ್‌ನಲ್ಲಿ ಆಸ್ಪತ್ರೆಗೆ ದಾಖಲಾದಾಗ ಕೇವಲ 23 ಕೆ.ಜಿಯಷ್ಟಿತ್ತು ಅವರ ತೂಕ. ಇದೀಗ ಆಸ್ಪತ್ರೆಯಿಂದ ಬಿಡುಗಡೆಯಾಗಿರುವ ಅವರ ಆರೋಗ್ಯ ಸುಧಾರಿಸಿದ್ದು ತೂಕದಲ್ಲೂ 20 ಕೆ.ಜಿಯಷ್ಟು ಹೆಚ್ಚಾಗಿದ್ದಾರೆ. ಪೂಜಾ ಕುಟುಂಬ ಆರ್ಥಿಕವಾಗಿ ಸದೃಢವಾಗಿಲ್ಲದ ಕಾರಣ ಚಿಕಿತ್ಸೆ ಕೊಡಿಸುವುದು ಕಷ್ಟಕರವಾಗಿತ್ತು. ಇತ್ತೀಚೆಗೆ ಪೂಜಾ ಸಂದರ್ಶನವೊಂದರಲ್ಲಿ ಮಾತನಾಡುತ್ತಾ, ಚಿತ್ರರಂಗಕ್ಕೆ ಹಿಂದಿರುಗುವುದಾಗಿ ಹೇಳಿದ್ದಾರೆ….

  • ಸುದ್ದಿ

    ಚಿಲ್ಲರೆ ಅಂಗಡಿ ವ್ಯಾಪಾರಿಗಳಿಗೊಂದು ಗುಡ್‌ ನ್ಯೂಸ್: ಪ್ರತಿ ತಿಂಗಳು ಸಿಗಲಿದೆ 3 ಸಾವಿರ ರೂ….!

    ಪ್ರಧಾನಮಂತ್ರಿ ನರೇಂದ್ರ ಮೋದಿ ತಮ್ಮ ಎರಡನೇ ಅಧಿಕಾರಾವಧಿಯ ಆರಂಭದಲ್ಲಿ ಘೋಷಣೆ ಮಾಡಿದ್ದ ಯೋಜನೆಗಳನ್ನುಜಾರಿಗೆ ತರ್ತಿದ್ದಾರೆ. ಚಿಲ್ಲರೆ ವ್ಯಾಪಾರಿಗಳ ಪಿಂಚಣಿ ಯೋಜನೆಗೆ ಇಂದು ಚಾಲನೆ ಸಿಗಲಿದೆ. 60ವರ್ಷದ ನಂತ್ರ ಆರ್ಥಿಕ ಶಕ್ತಿ ನೀಡಲು ಈ ಯೋಜನೆ ಜಾರಿಗೆ ತರಲಾಗಿದೆ. ಚಿಲ್ಲರೆ ವ್ಯಾಪಾರ ಹಾಗೂ ಸ್ವಂತ ವ್ಯಾಪಾರ ಮಾಡುವವರಿಗೆ ಮಾಸಿಕ 3 ಸಾವಿರ ರೂಪಾಯಿಯವರೆಗೆ ಪಿಂಚಣಿ ಸಿಗಲಿದೆ. 3 ಕೋಟಿಗೂ ಹೆಚ್ಚು ವ್ಯಾಪಾರಿಗಳು ಇದ್ರ ಲಾಭ ಪಡೆಯಲಿದ್ದಾರೆ. ಮುಂದಿನ ಮೂರು ವರ್ಷಗಳಲ್ಲಿ 5 ಕೋಟಿ ಜನರಿಗೆ ಇದನ್ನು ತಲುಪಿಸುವ ಉದ್ದೇಶವನ್ನು…

  • karnataka

    ಕರ್ನಾಟಕದ ಮೊದಲ ಕನ್ನಡ ಖಾಸಗಿ ಸುದ್ದಿ ವಾಹಿನಿ ಬಂದ್ ಆಗಲಿದೆ..!ತಿಳಿಯಲು ಈ ಲೇಖನಿ ಓದಿ…

    ಕರ್ನಾಟಕದ ಸುದ್ದಿ ಮಾಧ್ಯಮಗಳಲ್ಲಿ ‘ಉದಯ ನ್ಯೂಸ್’ ವಾಹಿನಿಯು ಒಂದು ಕಾಲದಲ್ಲಿ ತುಂಬಾ ಹೆಸರು ಮಾಡಿತ್ತು.ಆದರೆ ಈಗ ಬಂದಿರುವ ಸುದ್ದಿವಾಹಿನಿಗಳಿಗೆ ಪೈಪೋಟಿ ಕೊಡಲಾಗದೆ ಈ ವಾಹಿನಿಯು ಈಗ ಮುಚ್ಚುವ ಸ್ಥಿತಿಗೆ ತಲುಪಿದೆ.

  • ರಾಜಕೀಯ

    ಇಲ್ಲಿದೆ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ…ನಿಮ್ಮ ಕ್ಷೇತ್ರದ ಅಭ್ಯರ್ಥಿ ಯಾರು..?ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

    ಕರ್ನಾಟಕ ವಿಧಾನಸಭೆ ಚುನಾವಣೆ 2018ರ, ಬಿಜೆಪಿಯ ಮೊದಲ ಪಟ್ಟಿ ಬಿಡುಗಡೆಗೊಂಡಿದ್ದು,72 ಅಭ್ಯರ್ಥಿಗಳ ಮೊದಲ ಪಟ್ಟಿ ಬಹಿರಂಗಗೊಂಡಿದೆ. ಇಲ್ಲಿದೆ ಬಿಜೆಪಿಯ 72 ಅಭ್ಯರ್ಥಿಗಳ ಮೊದಲ ಪಟ್ಟಿ… ರಾಯಚೂರು ಗ್ರಾಮಾಂತರ– ತಿಪ್ಪರಾಜು, ರಾಯಚೂರು– ಡಾ.ಶಿವರಾಜ ಪಾಟೀಲ. ದೇವದುರ್ಗ– ಶಿವನಗೌಡ ನಾಯಕ್‌, ಲಿಂಗಸುಗೂರು– ಮಾನಪ್ಪ ವಜ್ಜಲ್‌, ಕುಷ್ಠಗಿ– ದೊಡ್ಡನಗೌಡ ಪಾಟೀಲ, ಧಾರವಾಡ– ಅಮೃತ್‌ ದೇಸಾಯಿ, ನಿಪ್ಪಾಣಿ– ಶಶಿಕಲಾ ಜೊಲ್ಲೆ, ಅಥಣಿ– ಲಕ್ಷ್ಮಣ ಸವದಿ, ಕಾಗವಾಡ- ಭರಮಗೌಡ ಕಾಗೆ, ಕುಡಚಿ- ಪಿ.ರಾಜೀವ್, ರಾಯಭಾಗ- ದುರ್ಯೋಧನ ಐಹೊಳೆ, ಹುಕ್ಕೇರಿ- ಉಮೇಶ್ ಕತ್ತಿ, ಅರಬಾವಿ- ಬಾಲಚಂದ್ರ ಜಾರಕಿಹೊಳಿ,…