ಉಪಯುಕ್ತ ಮಾಹಿತಿ

ಅಟಲ್ ಪಿಂಚಣಿ ಯೋಜನೆ ಮೂಲಕ ಪ್ರತೀ ತಿಂಗಳು 5000 ಪಡೆಯಿರಿ.!ಹೆಚ್ಚಿನ ಮಾಹಿತಿಗೆ ಮುಂದೆ ಓದಿ ಶೇರ್ ಮಾಡಿ ಎಲ್ಲರಿಗೂ ಉಪಯೋಗವಾಗಲಿ…

3495

ಅಸಂಘಟಿತ ವಲಯದ ಕಾರ್ಮಿಕ ಕಲ್ಯಾಣಕ್ಕಾಗಿ ಮುತ್ತು ಅವರ ವೃದ್ಯಾಪ್ಯ ವೇತನದ ಭದ್ರತೆಗಾಗಿ ಭಾರತ ಸರ್ಕಾರವು ಈ ಯೋಜನೆಯನ್ನು ರೂಪಿಸಿದೆ. ಈ ಯೋಜನೆಯು ಅಸಂಘಟಿತ ವಲಯದ ಕಾರ್ಮಿಕರನ್ನು ಸ್ವಪ್ರೇರಣೆಯಿಂದ ತಮ್ಮ ನಿವೃತ್ತಿಗಾಗಿ ಉಳಿಸಲು  ಪ್ರೋತ್ಸಾಹಿಸುತ್ತದೆ. ಬಡ ಮತ್ತು ಮಧ್ಯಮ ವರ್ಗದ ಜನರು ತಮ್ಮ ನಿವೃತ್ತಿ ಜೀವನದಲ್ಲಿ ನೆಮ್ಮದಿಯಿಂದ ಜೀವನ ಸಾಗಿಸುವಂತಾಗಬೇಕು ಎಂಬುದೇ ಆಟಲ್ ಪಿಂಚಣಿ ಯೋಜನೆಯ ಪ್ರಮುಖ ಉದ್ದೇಶ.

ಏನಿದು ಅಟಲ್ ಪಿಂಚಣಿ ಯೋಜನೆ..?

ಪ್ರತಿ ತಿಂಗಳು ಒಂದಿಷ್ಟು ಹಣವನ್ನು ಬ್ಯಾಂಕ್ ಗೆ ಕಟ್ಟಿದರೆ.. ನಾವು ಎಷ್ಟು ಹಣ ಕಟ್ಟುತ್ತೇವೆಯೋ ಅದರ ಆಧಾರದ ಮೇಲೆ ನಮಗೆ 60 ವರ್ಷವಾದಮೇಲೆ ಪಿಂಚಣಿ ದೊರೆಯುತ್ತದೆ.. ಅಕಸ್ಮಾತ್ ನಾವು ಸತ್ತರೇ ನಮ್ಮ ಸಂಗಾತಿಗಳಿಗೆ ಪಿಂಚಣಿ ದೊರೆಯುತ್ತದೆ.. ಅಕಸ್ಮಾತ್ ಅವರೂ ಕೂಡ ಸತ್ತರೆ.. ನಾಮಿನಿ ಗಳಿಗೆ ಒಂದಿಷ್ಟು ಲಕ್ಷ ರೂಪಾಯಿಗಳು ಸಿಗುತ್ತದೆ..

ಎಪಿವೈ ಯೋಜನೆ

ಉಳಿತಾಯ ಖಾತೆ ಹೊಂದಿರುವ ಬ್ಯಾಂಕ್ ನಲ್ಲಿ ಯೋಜನೆ ಬಗ್ಗೆ ವಿಚಾರಿಸಿ ಅರ್ಜಿ ಪಡೆದುಕೊಳ್ಳಬೇಕು. ಎಲ್ಲ ಮಾಹಿತಿಗಳನ್ನು ಭರ್ತಿ ಮಾಡಿ ಬ್ಯಾಂಕ್ ಗೆ ಸಲ್ಲಿಕೆ ಮಾಡಬೇಕು. ಆನ್ ಲೈನ್ ಮೂಲಕವೂ ಅರ್ಜಿ ಸಲ್ಲಿಕೆ ಮಾಡಬಹುದು.

ಎಪಿವೈ ಯೋಜನೆ ಮಾಡಿಸಿಕೊಂಡವರಿಗೆ 60 ವರ್ಷವಾದ ಬಳಿಕ ಮಾಸಿಕ ₨ 1 ಸಾವಿರದಿಂದ ₨ 5 ಸಾವಿರದವರೆಗೆ ಪಿಂಚಣಿ ಸಿಗುತ್ತದೆ.

ಅರ್ಹತೆ

* ಬ್ಯಾಂಕ್ ಖಾತೆ ಹೊಂದಿದ 18 ರಿಂದ 40 ವರ್ಷದವರು ಈ ಯೋಜನೆಗೆ ಸೇರಬಹುದು.

*ಬೇಕಾಗುವುದು ಆಧಾರ್‌ ಮತ್ತು ಮೊಬೈಲ್‌ ಸಂಖ್ಯೆ ಮಾತ್ರ. ಆಧಾರ್‌ ಸಂಖ್ಯೆ ದೊರೆತಿಲ್ಲವಾದರೆ ಮುಂದಿನ ದಿನಗಳಲ್ಲೂ ಅದನ್ನು ನೀಡಬಹುದು.

ಪಿಂಚಣಿ ಪಡೆಯುವದು ಹೇಗೆ..?

*ವ್ಯಕ್ತಿಗೆ 60 ವರ್ಷವಾದ ತಕ್ಷಣ ಎಷ್ಟು ಮಾಸಿಕ ಪಿಂಚಣಿಗೆ ನೋಂದಾಯಿಸಲಾಗಿತ್ತೋ, ಅಷ್ಟು ಪಿಂಚಣಿ ಬರುತ್ತಲೇ ಇರುತ್ತದೆ.

*ಪಿಂಚಣಿ ಯೋಜನೆ ಮಾಡಿಸಿಕೊಂಡ ವ್ಯಕ್ತಿ ಮೃತಪಟ್ಟರೆ, ಆತನ ಪತ್ನಿಗೆ ಪೂರ್ತಿ ಹಣ ಸಂದಾಯವಾಗುತ್ತದೆ. ಪತ್ನಿ ಮೃತಪಟ್ಟರೆ ಪತಿಗೆ ಹಣ ದೊರೆಯುತ್ತದೆ. ಇಬ್ಬರೂ ಮೃತಪಟ್ಟರೆ ನಾಮನಿರ್ದೇಶಕರಿಗೆ ಹಣ ದೊರೆಯುತ್ತದೆ.

*ಈ ಯೋಜನೆಯಂತೆ 60 ವರ್ಷಕ್ಕಿಂತ ಮೊದಲಾಗಿಯೇ ಯೋಜನೆಯಿಂದ ಹೊರಬರುವುದು ಸಾಧ್ಯವಿಲ್ಲ. ಆದರೆ ಫಲಾನುಭವಿ ಮೃತಪಟ್ಟರೆ ಅಥವಾ ಕೆಲವೊಂದು ಕಾಯಿಲೆಗಳು ಸಂಭವಿಸಿದರೆ 60 ವರ್ಷಕ್ಕಿಂತ ಮೊದಲಾಗಿಯೇ ಯೋಜನೆಯಿಂದ ಹೊರಬರಬಹುದು.

ವ್ಯಕ್ತಿಗೆ 60 ವರ್ಷ ಪೂರ್ಣಗೊಂಡಾಗ ಆತನ ಎಪಿವೈ ಖಾತೆಯಲ್ಲಿ ಸಂಚಯವಾದ ಹಣವನ್ನು ಒಮ್ಮೆಲೇ ನಗದು ಮಾಡಿಕೊಳ್ಳಬಹುದು ಅಥವಾ ಮಾಸಿಕ ಪಿಂಚಣಿ ಪಡೆಯಬಹುದು. ವ್ಯಕ್ತಿಗೆ 40 ವರ್ಷ ಪೂರ್ಣಗೊಂಡಾಗ ಪಿಂಚಣಿ ಯೋಜನೆಯಿಂದ ಹೊರಬರಲು ಬಯಸಿದ್ದೇ ಆದರೆ ಅವರಿಗೆ ಅವರ ಖಾತೆಯಲ್ಲಿ ಸಂಚಯವಾದ ಹಣವನ್ನು ಒಮ್ಮೆಲೇ ನೀಡಲಾಗುತ್ತದೆ. 40 ವರ್ಷ ಮೇಲ್ಪಟ್ಟವರು ಈ ಯೋಜನೆಯಂತೆ ಹಣ ಉಳಿತಾಯ ಮಾಡುತ್ತ ಹೋದರೆ 60 ವರ್ಷದ ಬಳಿಕ ಅವರು ಪಿಂಚಣಿ ಅಥವಾ ಏಕ ಗಂಟಿನ ನಗದು ವಾಪಸ್‌ ಪಡೆಯಬಹುದು.

ವಯಸ್ಸಿನ ಮಿತಿ

18-40 ವಯಸ್ಸಿನ ಎಲ್ಲಾ ಭಾರತೀಯರು ಈ ಯೋಜನೆ ಸೌಲಭ್ಯ ಪಡೆಯಬಹುದು. ಯೋಜನೆ ಅನ್ವಯ ತಿಂಗಳಿಗೆ 1000 ದಿಂದ 5000 ವರೆಗೆ ಪಡೆದುಕೊಳ್ಳಲು ಸಾಧ್ಯವಿದೆ. 60 ವರ್ಷದ ನಂತರ ಪೆನ್ಶನ್ ದೊರೆಯಲಿದ್ದು, ನೀವು ಕಟ್ಟುವ ಹಣದ ಆಧಾರದ ಮೇಲೆ ಪೆನ್ಶನ್ ಹಣ ನಿರ್ಧರಿತವಾಗಿರುತ್ತದೆ.

ಇಲ್ಲಿ ಓದಿ:ಬೋರ್’ವೆಲ್ ಕೊರೆಸುವ ರೈತರಿಗೆ, ಸರ್ಕಾರದಿಂದ 2.5ಲಕ್ಷದ ಸಬ್ಸಿಡಿ ಭಾಗ್ಯ…

ಡಿಪಾಸಿಟ್ ಮಾಡುವುದು ಹೇಗೆ..?

ಇನ್ನು, ಕನಿಷ್ಠ 20 ವರ್ಷಗಳ ಡಿಪಾಸಿಟ್ ಅಗತ್ಯ. 18 ವರ್ಷದವರಾಗಿದ್ದರೆ 42 ವರ್ಷಗಳ ಕಾಲ ತಿಂಗಳಿಗೆ 210 ರೂ. ಡಿಪಾಸಿಟ್ ಮಾಡಬೇಕು. 25 ವರ್ಷದವರಾಗಿದ್ದರೆ 35 ವರ್ಷ ಮಾಸಿಕ 376 ರೂ. ಕೊಡಬೇಕಾಗುತ್ತದೆ. 30 ವರ್ಷ ವಯಸ್ಸಿನವರು 30 ವರ್ಷ ಕಾಲ ತಿಂಗಳಿಗೆ 577 ರೂ. ಕಟ್ಟಬೇಕು. 40 ವರ್ಷದವರಾಗಿದ್ದರೆ 20 ವರ್ಷ ಕಾಲ ತಿಂಗಳಿಗೆ 1,454 ರೂ. ಹೂಡಿದರೆ 60ನೇ ವರ್ಷದಿಂದ ತಿಂಗಳಿಗೆ 5,000 ರೂ. ಪಿಂಚಣಿ ಪಡೆಯಬಹುದು.

ನಿಮ್ಗೆ ಇನ್ನೂ ಏನಾದ್ರೂ ಸಂದೇಹಗಳಿದ್ರೆ ಹೆಚ್ಚಿನ ಮಾಹಿತಿಗೆ ಮುಂದೆ ಓದಿ…

ಮಾಸಿಕ 1 ಸಾವಿರ ಪಿಂಚಣಿ

60 ವರ್ಷ ವಯಸ್ಸಾದ ಮೇಲೆ ಮಾಸಿಕ 1 ಸಾವಿರ ರೂಪಾಯಿ ಪಿಂಚಣಿ ಪಡೆಯಬೇಕಿದ್ದರೆ ವಯಸ್ಸಿಗನುಗುಣವಾಗಿ ಕೆಳಗೆ ಕೊಟ್ಟಿರುವ ಚಿತ್ರದಲ್ಲಿ ತೋರಿಸಿರುವಂತೆ ಇಂತಿಷ್ಟು ಮೊತ್ತವನ್ನು ಕಟ್ಟಬೇಕು.. ಇಷ್ಟು ಹಣವನ್ನು ಪ್ರತಿ ತಿಂಗಳು ಕಟ್ಟಿದರೆ 60 ವರ್ಷವಾದ ಮೇಲೆ 1 ಸಾವಿರ ರೂಪಯಿ ಮಾಸಿಕ ಪಿಂಚಣಿ ಪಡೆಯಬಹುದು.. ನಾವೇನಾದರು ಸತ್ತರೆ ನಾಮಿನಿಗಳಿಗೆ 1.7 ಲಕ್ಷ ಹಣ ಸಿಗಲಿದೆ..

ಮಾಸಿಕ 2 ಸಾವಿರ ಪಿಂಚಣಿ

60 ವರ್ಷವಾದಮೇಲೆ ಮಾಸಿಕ 2 ಸಾವಿರ ರೂಪಾಯಿ ಪಿಂಚಣಿ ಪಡೆಯಬೇಕಿದ್ದರೆ ವಯಸ್ಸಿಗನುಗುಣವಾಗಿ ಕೆಳಗೆ ಕೊಟ್ಟಿರುವ ಚಿತ್ರದಲ್ಲಿ ತೋರಿಸಿರುವಂತೆ ಇಂತಿಷ್ಟು ಮೊತ್ತವನ್ನು ಕಟ್ಟಬೇಕು.. ಇಷ್ಟು ಹಣವನ್ನು ಪ್ರತಿ ತಿಂಗಳು ಕಟ್ಟಿದರೆ 60 ವರ್ಷವಾದ ಮೇಲೆ 2 ಸಾವಿರ ರೂಪಯಿ ಮಾಸಿಕ ಪಿಂಚಣಿ ಪಡೆಯಬಹುದು.. ನಾವೇನಾದರು ಸತ್ತರೆ ನಾಮಿನಿಗಳಿಗೆ 3.4 ಲಕ್ಷ ಹಣ ಸಿಗಲಿದೆ..

ಮಾಸಿಕ 3 ಸಾವಿರ ಪಿಂಚಣಿ

60 ವರ್ಷವಾದಮೇಲೆ ಮಾಸಿಕ 3 ಸಾವಿರ ರೂಪಾಯಿ ಪಿಂಚಣಿ ಪಡೆಯಬೇಕಿದ್ದರೆ ವಯಸ್ಸಿಗನುಗುಣವಾಗಿ ಕೆಳಗೆ ಕೊಟ್ಟಿರುವ ಚಿತ್ರದಲ್ಲಿ ತೋರಿಸಿರುವಂತೆ ಇಂತಿಷ್ಟು ಮೊತ್ತವನ್ನು ಕಟ್ಟಬೇಕು.. ಇಷ್ಟು ಹಣವನ್ನು ಪ್ರತಿ ತಿಂಗಳು ಕಟ್ಟಿದರೆ 60 ವರ್ಷವಾದ ಮೇಲೆ 3 ಸಾವಿರ ರೂಪಯಿ ಮಾಸಿಕ ಪಿಂಚಣಿ ಪಡೆಯಬಹುದು.. ನಾವೇನಾದರು ಸತ್ತರೆ ನಾಮಿನಿಗಳಿಗೆ 5.1 ಲಕ್ಷ ಹಣ ಸಿಗಲಿದೆ..

ಮಾಸಿಕ 4 ಸಾವಿರ ಪಿಂಚಣಿ

60 ವರ್ಷವಾದಮೇಲೆ ಮಾಸಿಕ 4 ಸಾವಿರ ರೂಪಾಯಿ ಪಿಂಚಣಿ ಪಡೆಯಬೇಕಿದ್ದರೆ ವಯಸ್ಸಿಗನುಗುಣವಾಗಿ ಕೆಳಗೆ ಕೊಟ್ಟಿರುವ ಚಿತ್ರದಲ್ಲಿ ತೋರಿಸಿರುವಂತೆ ಇಂತಿಷ್ಟು ಮೊತ್ತವನ್ನು ಕಟ್ಟಬೇಕು.. ಇಷ್ಟು ಹಣವನ್ನು ಪ್ರತಿ ತಿಂಗಳು ಕಟ್ಟಿದರೆ 60 ವರ್ಷವಾದ ಮೇಲೆ 4 ಸಾವಿರ ರೂಪಯಿ ಮಾಸಿಕ ಪಿಂಚಣಿ ಪಡೆಯಬಹುದು.. ನಾವೇನಾದರು ಸತ್ತರೆ ನಾಮಿನಿಗಳಿಗೆ 6.8 ಲಕ್ಷ ಹಣ ಸಿಗಲಿದೆ..

ಮಾಸಿಕ 5 ಸಾವಿರ ಪಿಂಚಣಿ

60 ವರ್ಷವಾದಮೇಲೆ ಮಾಸಿಕ 5 ಸಾವಿರ ರೂಪಾಯಿ ಪಿಂಚಣಿ ಪಡೆಯಬೇಕಿದ್ದರೆ ವಯಸ್ಸಿಗನುಗುಣವಾಗಿ ಕೆಳಗೆ ಕೊಟ್ಟಿರುವ ಚಿತ್ರದಲ್ಲಿ ತೋರಿಸಿರುವಂತೆ ಇಂತಿಷ್ಟು ಮೊತ್ತವನ್ನು ಕಟ್ಟಬೇಕು.. ಇಷ್ಟು ಹಣವನ್ನು ಪ್ರತಿ ತಿಂಗಳು ಕಟ್ಟಿದರೆ 60 ವರ್ಷವಾದ ಮೇಲೆ 5 ಸಾವಿರ ರೂಪಯಿ ಮಾಸಿಕ ಪಿಂಚಣಿ ಪಡೆಯಬಹುದು.. ನಾವೇನಾದರು ಸತ್ತರೆ ನಾಮಿನಿಗಳಿಗೆ 8.5 ಲಕ್ಷ ಹಣ ಸಿಗಲಿದೆ..

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸರ್ಕಾರದ ಯೋಜನೆಗಳು

    ಖಾತೆಯಲ್ಲಿ 10 ಸಾವಿರ ಇರುವವರು ಬಡವರಲ್ಲ..!ಹೇಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ..

    ಮಿಶನ್‌ ಅಂತ್ಯೋದಯ ಯೋಜನೆ ಅಡಿ 50 ಸಾವಿರ ಗ್ರಾಮ ಪಂಚಾಯತ್‌ಗಳಲ್ಲಿ ಬಡತನ ನಿವಾರಣೆಗೆ ನಿರ್ಧರಿಸಿದ್ದು, ಇದರ ಅಡಿಯಲ್ಲಿ ಬಡತನದ ಮಾನದಂಡಗಳನ್ನು ಇದೀಗ ನಿಗದಿಸಲಾಗಿದೆ. ಒಂದು ಕುಟುಂಬದಲ್ಲಿ ಹೆಚ್ಚಿನ ಸಂಖ್ಯೆಯ ಸದಸ್ಯರು ಬ್ಯಾಂಕ್‌ ಖಾತೆಯಲ್ಲಿ 10 ಸಾವಿರಕ್ಕಿಂತ ಹೆಚ್ಚು ಮೊತ್ತವನ್ನು ಇಟ್ಟುಕೊಂಡಿದ್ದರೆ, ಆ ಕುಟುಂಬ ಬಡತನ ಅನುಭವಿಸುತ್ತಿಲ್ಲ ಎಂದು ಪಂಚಾಯತ್‌ಗಳು ನಿರ್ಧರಿಸಬಹುದಾಗಿದೆ.

  • ಜ್ಯೋತಿಷ್ಯ

    ಶ್ರೀ ಗುರುರಾಯರನ್ನು ಭಕ್ತಿಯಿಂದ ಸ್ಮರಿಸಿ ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ನೋಡಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whapp ಮೇಷ ರಾಶಿಅತ್ಯಂತ ಪ್ರಭಾವಿ…

  • ಆರೋಗ್ಯ

    ಚಳಿಗಾಲದಲ್ಲಿ ಏನು ತಿನ್ನಬೇಕು? ಯಾವುದನ್ನು ತಿನ್ನಬಾರದು? ಈ ಮಾಹಿತಿ ನೋಡಿ.

    ಚಳಿಗಾಲ ಬಂದಾಗಿದೆ. ಚಳಿಗಾಲದಲ್ಲಿ ತಿನ್ನೋ ಹ್ಯಾಬಿಟ್​ ಸ್ಪಲ್ಪ ಜಾಸ್ತಿಯಾಗೋದು ಸಹಜ. ಪದೇಪದೆ ಏನಾದ್ರೂ ತಿನ್ನಬೇಕು ಅನ್ನಿಸ್ತಾ ಇರತ್ತೆ.ಅದರಲ್ಲೂ ಸಂಜೆ ಚಳಿ ದೂರ ಮಾಡಿಕೊಳ್ಳಲು ಏನಾದ್ರೂ ಸರಿ ಬಿಸಿಬಿಸಿಯಾಗಿ ಕುರುಕಲು ತಿಂಡಿ ಬೇಕೇಬೇಕು. ಅದರಲ್ಲೂ ಪಕೋಡಾ, ಬಜ್ಜಿಯಂತಹ ಕುರುಕುಲ ಜತೆಗೆ ಒಂದು ಕಪ್​ ಚಹಾನೋ, ಕಾಫಿನೋ ಇದ್ದುಬಿಟ್ಟರೆ ಅದಕ್ಕಿಂತ ಆಹ್ಲಾದಕರ ಇನ್ನೊಂದಿಲ್ಲ.ಆದರೆ ಹೀಗೆ ಚಳಿಗಾಲದಲ್ಲಿ ಆಹಾರ ಸೇವನೆಗೆ ಸಂಬಂಧಪಟ್ಟಂತೆ ಕೆಲವು ತಪ್ಪು ಕಲ್ಪನೆಗಳೂ ಇವೆ. ಆ ತಪ್ಪು ಕಲ್ಪನೆಗಳು ಏನು? ಚಳಿಗಾಲದಲ್ಲಿ ಏನು ಆಹಾರ ಸೇವಿಸಬಹುದು? ಎಷ್ಟು ತಿನ್ನಬೇಕು…

  • ರಾಜಕೀಯ

    ಚುನಾವಣಾ ಹತ್ತಿರವಾಗುತ್ತಿದ್ದಂತೆ ಬಿಜೆಪಿಗೆ ಬಿಗ್ ಶಾಕ್ ಕೊಟ್ಟ ಕಾಂಗ್ರೆಸ್..!?

    ಲೋಕಸಭಾ ಚುನಾವಣೆಗೆ ಕೌಂಟ್‍ ಡೌನ್‍ ಶುರುವಾಗಿದೆ. ಇಂತಹ ಸಂದರ್ಭದಲ್ಲಿ ಗದಗ ರಾಜಕಾರಣದಲ್ಲಿ ಬಿಜೆಪಿಗೆ ಬಿಗ್ ಶಾಕ್‍ ಸಿಕ್ಕಿದೆ. ಗದಗದಲ್ಲಿ ರಾತ್ರೋ ರಾತ್ರಿ ಕಾಂಗ್ರೆಸ್ ನಾಯಕರು ಆಪರೇಷನ್ ಹಸ್ತ ನಡೆಸಿದ್ದು, ಮಾಜಿ ಸಚಿವ ಹೆಚ್.ಕೆ. ಪಾಟೀಲ್‍, ಪ್ರಭಾವಿ ಲಿಂಗಾಯತ ಮುಖಂಡರನ್ನು ಸೆಳೆಯುವಲ್ಲಿ ಯಶಸ್ವಿಯಾಗಿದ್ದಾರೆ. ಈ ಮೂಲಕ ಮಾಜಿ ಶಾಸಕ ಮತ್ತು ಪ್ರಭಾವಿ ಲಿಂಗಾಯತ ಮುಖಂಡ ಶ್ರೀಶೈಲಪ್ಪ ಬಿದರೂರು ಬಿಜೆಪಿ ತೊರೆದು ಕಾಂಗ್ರೆಸ್ ಸೇರಲು ಮುಂದಾಗಿದ್ದಾರೆ. ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಹೆಚ್‍.ಕೆ. ಪಾಟೀಲ್ ಜೊತೆ ಶ್ರೀಶೈಲಪ್ಪ ಮಾತುಕತೆ ನಡೆಸಿರುವ…

  • ಆಧ್ಯಾತ್ಮ

    ದಕ್ಷಿಣ ಕಾಶಿ ಅಂತರಗ0ಗೆಯಲ್ಲಿ ಶಿವ ಲಕ್ಷದೀಪೋತ್ಸವ ವೈಭವ

        ದಕ್ಷಿಣ ಕಾಶಿ ಅಂತರಗ0ಗೆಯಲ್ಲಿ ಶಿವ ಲಕ್ಷದೀಪೋತ್ಸವ ವೈಭವ ಕಾಶಿ ವಿಶ್ವೇಶ್ವರನ ಕಲ್ಯಾಣೋತ್ಸವ,ತೆಪ್ಪೋತ್ಸವಕ್ಕೆ ಹರಿದು ಬಂದ ಭಕ್ತಸಾಗರ ಕೋಲಾರ:- ದಕ್ಷಿಣ ಕಾಶಿ ಎಂದೇ ಖ್ಯಾತವಾಗಿರುವ ನಗರದಲ್ಲಿ ಹೊರವಲಯದ ಅಂತರಗ0ಗೆಯಲ್ಲಿ  ಬುಧವಾರ ರಾತ್ರಿ ಶಿವ ಲಕ್ಷ ದೀಪೋತ್ಸವ ಮತ್ತು ತೆಪ್ಪೋತ್ಸವಕ್ಕೆ ಸಹಸ್ರಾರು ಸಂಖ್ಯೆಯಲ್ಲಿ ಹರಿದು ಬಂದ ಭಕ್ತ ಸಾಗರ ಸಾಕ್ಷಿಯಾಯಿತು. ಅಂತರಗ0ಗೆಯಲ್ಲಿ ಕಳೆದ 20 ವರ್ಷಗಳಿಂದಲೂ ಅದ್ದೂರಿಯಾಗಿ ನಡೆಯುತ್ತಿರುವ ಶಿವ ಲಕ್ಷ ದೀಪೋತ್ಸವವನ್ನು ಇಲ್ಲಿನ ಕಾಶೀ ವಿಶ್ವೇಶ್ವರ ಸ್ವಾಮಿಯ ಸನ್ನಿಧಿಯಲ್ಲಿ ಸಾರ್ವಜನಿಕ ಉತ್ಸವವನ್ನಾಗಿ ಆಚರಿಸುವ ಮೂಲಕ ಗಮನ…

  • ಕಾನೂನು

    ತ್ರಿವಳಿ ತಲಾಖ್‌ ರದ್ದು! ಸುಪ್ರಿಂ ಕೋರ್ಟ್‌ನ ಐತಿಹಾಸಿಕ ತೀರ್ಪು…

    ತ್ರಿವಳಿ ತಲಾಖ್‌ನ ಸಾಂವಿಧಾನಿಕ ಸಿಂಧುತ್ವದ ಬಗ್ಗೆ ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಜೆ.ಎಸ್ ಖೇಹರ್ ನೇತೃತ್ವದ ಪಂಚ ಸದಸ್ಯರ ನ್ಯಾಯಪೀಠ ಐತಿಹಾಸಿಕ ತೀರ್ಪು ಪ್ರಕಟಿಸಿದ್ದು ತ್ರಿವಳಿ ತಲಾಖ್‌ ಅನ್ನು ರದ್ದು ಪಡಿಸಿದೆ.