ಉಪಯುಕ್ತ ಮಾಹಿತಿ

ಅಟಲ್ ಪಿಂಚಣಿ ಯೋಜನೆ ಮೂಲಕ ಪ್ರತೀ ತಿಂಗಳು 5000 ಪಡೆಯಿರಿ.!ಹೆಚ್ಚಿನ ಮಾಹಿತಿಗೆ ಮುಂದೆ ಓದಿ ಶೇರ್ ಮಾಡಿ ಎಲ್ಲರಿಗೂ ಉಪಯೋಗವಾಗಲಿ…

3474

ಅಸಂಘಟಿತ ವಲಯದ ಕಾರ್ಮಿಕ ಕಲ್ಯಾಣಕ್ಕಾಗಿ ಮುತ್ತು ಅವರ ವೃದ್ಯಾಪ್ಯ ವೇತನದ ಭದ್ರತೆಗಾಗಿ ಭಾರತ ಸರ್ಕಾರವು ಈ ಯೋಜನೆಯನ್ನು ರೂಪಿಸಿದೆ. ಈ ಯೋಜನೆಯು ಅಸಂಘಟಿತ ವಲಯದ ಕಾರ್ಮಿಕರನ್ನು ಸ್ವಪ್ರೇರಣೆಯಿಂದ ತಮ್ಮ ನಿವೃತ್ತಿಗಾಗಿ ಉಳಿಸಲು  ಪ್ರೋತ್ಸಾಹಿಸುತ್ತದೆ. ಬಡ ಮತ್ತು ಮಧ್ಯಮ ವರ್ಗದ ಜನರು ತಮ್ಮ ನಿವೃತ್ತಿ ಜೀವನದಲ್ಲಿ ನೆಮ್ಮದಿಯಿಂದ ಜೀವನ ಸಾಗಿಸುವಂತಾಗಬೇಕು ಎಂಬುದೇ ಆಟಲ್ ಪಿಂಚಣಿ ಯೋಜನೆಯ ಪ್ರಮುಖ ಉದ್ದೇಶ.

ಏನಿದು ಅಟಲ್ ಪಿಂಚಣಿ ಯೋಜನೆ..?

ಪ್ರತಿ ತಿಂಗಳು ಒಂದಿಷ್ಟು ಹಣವನ್ನು ಬ್ಯಾಂಕ್ ಗೆ ಕಟ್ಟಿದರೆ.. ನಾವು ಎಷ್ಟು ಹಣ ಕಟ್ಟುತ್ತೇವೆಯೋ ಅದರ ಆಧಾರದ ಮೇಲೆ ನಮಗೆ 60 ವರ್ಷವಾದಮೇಲೆ ಪಿಂಚಣಿ ದೊರೆಯುತ್ತದೆ.. ಅಕಸ್ಮಾತ್ ನಾವು ಸತ್ತರೇ ನಮ್ಮ ಸಂಗಾತಿಗಳಿಗೆ ಪಿಂಚಣಿ ದೊರೆಯುತ್ತದೆ.. ಅಕಸ್ಮಾತ್ ಅವರೂ ಕೂಡ ಸತ್ತರೆ.. ನಾಮಿನಿ ಗಳಿಗೆ ಒಂದಿಷ್ಟು ಲಕ್ಷ ರೂಪಾಯಿಗಳು ಸಿಗುತ್ತದೆ..

ಎಪಿವೈ ಯೋಜನೆ

ಉಳಿತಾಯ ಖಾತೆ ಹೊಂದಿರುವ ಬ್ಯಾಂಕ್ ನಲ್ಲಿ ಯೋಜನೆ ಬಗ್ಗೆ ವಿಚಾರಿಸಿ ಅರ್ಜಿ ಪಡೆದುಕೊಳ್ಳಬೇಕು. ಎಲ್ಲ ಮಾಹಿತಿಗಳನ್ನು ಭರ್ತಿ ಮಾಡಿ ಬ್ಯಾಂಕ್ ಗೆ ಸಲ್ಲಿಕೆ ಮಾಡಬೇಕು. ಆನ್ ಲೈನ್ ಮೂಲಕವೂ ಅರ್ಜಿ ಸಲ್ಲಿಕೆ ಮಾಡಬಹುದು.

ಎಪಿವೈ ಯೋಜನೆ ಮಾಡಿಸಿಕೊಂಡವರಿಗೆ 60 ವರ್ಷವಾದ ಬಳಿಕ ಮಾಸಿಕ ₨ 1 ಸಾವಿರದಿಂದ ₨ 5 ಸಾವಿರದವರೆಗೆ ಪಿಂಚಣಿ ಸಿಗುತ್ತದೆ.

ಅರ್ಹತೆ

* ಬ್ಯಾಂಕ್ ಖಾತೆ ಹೊಂದಿದ 18 ರಿಂದ 40 ವರ್ಷದವರು ಈ ಯೋಜನೆಗೆ ಸೇರಬಹುದು.

*ಬೇಕಾಗುವುದು ಆಧಾರ್‌ ಮತ್ತು ಮೊಬೈಲ್‌ ಸಂಖ್ಯೆ ಮಾತ್ರ. ಆಧಾರ್‌ ಸಂಖ್ಯೆ ದೊರೆತಿಲ್ಲವಾದರೆ ಮುಂದಿನ ದಿನಗಳಲ್ಲೂ ಅದನ್ನು ನೀಡಬಹುದು.

ಪಿಂಚಣಿ ಪಡೆಯುವದು ಹೇಗೆ..?

*ವ್ಯಕ್ತಿಗೆ 60 ವರ್ಷವಾದ ತಕ್ಷಣ ಎಷ್ಟು ಮಾಸಿಕ ಪಿಂಚಣಿಗೆ ನೋಂದಾಯಿಸಲಾಗಿತ್ತೋ, ಅಷ್ಟು ಪಿಂಚಣಿ ಬರುತ್ತಲೇ ಇರುತ್ತದೆ.

*ಪಿಂಚಣಿ ಯೋಜನೆ ಮಾಡಿಸಿಕೊಂಡ ವ್ಯಕ್ತಿ ಮೃತಪಟ್ಟರೆ, ಆತನ ಪತ್ನಿಗೆ ಪೂರ್ತಿ ಹಣ ಸಂದಾಯವಾಗುತ್ತದೆ. ಪತ್ನಿ ಮೃತಪಟ್ಟರೆ ಪತಿಗೆ ಹಣ ದೊರೆಯುತ್ತದೆ. ಇಬ್ಬರೂ ಮೃತಪಟ್ಟರೆ ನಾಮನಿರ್ದೇಶಕರಿಗೆ ಹಣ ದೊರೆಯುತ್ತದೆ.

*ಈ ಯೋಜನೆಯಂತೆ 60 ವರ್ಷಕ್ಕಿಂತ ಮೊದಲಾಗಿಯೇ ಯೋಜನೆಯಿಂದ ಹೊರಬರುವುದು ಸಾಧ್ಯವಿಲ್ಲ. ಆದರೆ ಫಲಾನುಭವಿ ಮೃತಪಟ್ಟರೆ ಅಥವಾ ಕೆಲವೊಂದು ಕಾಯಿಲೆಗಳು ಸಂಭವಿಸಿದರೆ 60 ವರ್ಷಕ್ಕಿಂತ ಮೊದಲಾಗಿಯೇ ಯೋಜನೆಯಿಂದ ಹೊರಬರಬಹುದು.

ವ್ಯಕ್ತಿಗೆ 60 ವರ್ಷ ಪೂರ್ಣಗೊಂಡಾಗ ಆತನ ಎಪಿವೈ ಖಾತೆಯಲ್ಲಿ ಸಂಚಯವಾದ ಹಣವನ್ನು ಒಮ್ಮೆಲೇ ನಗದು ಮಾಡಿಕೊಳ್ಳಬಹುದು ಅಥವಾ ಮಾಸಿಕ ಪಿಂಚಣಿ ಪಡೆಯಬಹುದು. ವ್ಯಕ್ತಿಗೆ 40 ವರ್ಷ ಪೂರ್ಣಗೊಂಡಾಗ ಪಿಂಚಣಿ ಯೋಜನೆಯಿಂದ ಹೊರಬರಲು ಬಯಸಿದ್ದೇ ಆದರೆ ಅವರಿಗೆ ಅವರ ಖಾತೆಯಲ್ಲಿ ಸಂಚಯವಾದ ಹಣವನ್ನು ಒಮ್ಮೆಲೇ ನೀಡಲಾಗುತ್ತದೆ. 40 ವರ್ಷ ಮೇಲ್ಪಟ್ಟವರು ಈ ಯೋಜನೆಯಂತೆ ಹಣ ಉಳಿತಾಯ ಮಾಡುತ್ತ ಹೋದರೆ 60 ವರ್ಷದ ಬಳಿಕ ಅವರು ಪಿಂಚಣಿ ಅಥವಾ ಏಕ ಗಂಟಿನ ನಗದು ವಾಪಸ್‌ ಪಡೆಯಬಹುದು.

ವಯಸ್ಸಿನ ಮಿತಿ

18-40 ವಯಸ್ಸಿನ ಎಲ್ಲಾ ಭಾರತೀಯರು ಈ ಯೋಜನೆ ಸೌಲಭ್ಯ ಪಡೆಯಬಹುದು. ಯೋಜನೆ ಅನ್ವಯ ತಿಂಗಳಿಗೆ 1000 ದಿಂದ 5000 ವರೆಗೆ ಪಡೆದುಕೊಳ್ಳಲು ಸಾಧ್ಯವಿದೆ. 60 ವರ್ಷದ ನಂತರ ಪೆನ್ಶನ್ ದೊರೆಯಲಿದ್ದು, ನೀವು ಕಟ್ಟುವ ಹಣದ ಆಧಾರದ ಮೇಲೆ ಪೆನ್ಶನ್ ಹಣ ನಿರ್ಧರಿತವಾಗಿರುತ್ತದೆ.

ಇಲ್ಲಿ ಓದಿ:ಬೋರ್’ವೆಲ್ ಕೊರೆಸುವ ರೈತರಿಗೆ, ಸರ್ಕಾರದಿಂದ 2.5ಲಕ್ಷದ ಸಬ್ಸಿಡಿ ಭಾಗ್ಯ…

ಡಿಪಾಸಿಟ್ ಮಾಡುವುದು ಹೇಗೆ..?

ಇನ್ನು, ಕನಿಷ್ಠ 20 ವರ್ಷಗಳ ಡಿಪಾಸಿಟ್ ಅಗತ್ಯ. 18 ವರ್ಷದವರಾಗಿದ್ದರೆ 42 ವರ್ಷಗಳ ಕಾಲ ತಿಂಗಳಿಗೆ 210 ರೂ. ಡಿಪಾಸಿಟ್ ಮಾಡಬೇಕು. 25 ವರ್ಷದವರಾಗಿದ್ದರೆ 35 ವರ್ಷ ಮಾಸಿಕ 376 ರೂ. ಕೊಡಬೇಕಾಗುತ್ತದೆ. 30 ವರ್ಷ ವಯಸ್ಸಿನವರು 30 ವರ್ಷ ಕಾಲ ತಿಂಗಳಿಗೆ 577 ರೂ. ಕಟ್ಟಬೇಕು. 40 ವರ್ಷದವರಾಗಿದ್ದರೆ 20 ವರ್ಷ ಕಾಲ ತಿಂಗಳಿಗೆ 1,454 ರೂ. ಹೂಡಿದರೆ 60ನೇ ವರ್ಷದಿಂದ ತಿಂಗಳಿಗೆ 5,000 ರೂ. ಪಿಂಚಣಿ ಪಡೆಯಬಹುದು.

ನಿಮ್ಗೆ ಇನ್ನೂ ಏನಾದ್ರೂ ಸಂದೇಹಗಳಿದ್ರೆ ಹೆಚ್ಚಿನ ಮಾಹಿತಿಗೆ ಮುಂದೆ ಓದಿ…

ಮಾಸಿಕ 1 ಸಾವಿರ ಪಿಂಚಣಿ

60 ವರ್ಷ ವಯಸ್ಸಾದ ಮೇಲೆ ಮಾಸಿಕ 1 ಸಾವಿರ ರೂಪಾಯಿ ಪಿಂಚಣಿ ಪಡೆಯಬೇಕಿದ್ದರೆ ವಯಸ್ಸಿಗನುಗುಣವಾಗಿ ಕೆಳಗೆ ಕೊಟ್ಟಿರುವ ಚಿತ್ರದಲ್ಲಿ ತೋರಿಸಿರುವಂತೆ ಇಂತಿಷ್ಟು ಮೊತ್ತವನ್ನು ಕಟ್ಟಬೇಕು.. ಇಷ್ಟು ಹಣವನ್ನು ಪ್ರತಿ ತಿಂಗಳು ಕಟ್ಟಿದರೆ 60 ವರ್ಷವಾದ ಮೇಲೆ 1 ಸಾವಿರ ರೂಪಯಿ ಮಾಸಿಕ ಪಿಂಚಣಿ ಪಡೆಯಬಹುದು.. ನಾವೇನಾದರು ಸತ್ತರೆ ನಾಮಿನಿಗಳಿಗೆ 1.7 ಲಕ್ಷ ಹಣ ಸಿಗಲಿದೆ..

ಮಾಸಿಕ 2 ಸಾವಿರ ಪಿಂಚಣಿ

60 ವರ್ಷವಾದಮೇಲೆ ಮಾಸಿಕ 2 ಸಾವಿರ ರೂಪಾಯಿ ಪಿಂಚಣಿ ಪಡೆಯಬೇಕಿದ್ದರೆ ವಯಸ್ಸಿಗನುಗುಣವಾಗಿ ಕೆಳಗೆ ಕೊಟ್ಟಿರುವ ಚಿತ್ರದಲ್ಲಿ ತೋರಿಸಿರುವಂತೆ ಇಂತಿಷ್ಟು ಮೊತ್ತವನ್ನು ಕಟ್ಟಬೇಕು.. ಇಷ್ಟು ಹಣವನ್ನು ಪ್ರತಿ ತಿಂಗಳು ಕಟ್ಟಿದರೆ 60 ವರ್ಷವಾದ ಮೇಲೆ 2 ಸಾವಿರ ರೂಪಯಿ ಮಾಸಿಕ ಪಿಂಚಣಿ ಪಡೆಯಬಹುದು.. ನಾವೇನಾದರು ಸತ್ತರೆ ನಾಮಿನಿಗಳಿಗೆ 3.4 ಲಕ್ಷ ಹಣ ಸಿಗಲಿದೆ..

ಮಾಸಿಕ 3 ಸಾವಿರ ಪಿಂಚಣಿ

60 ವರ್ಷವಾದಮೇಲೆ ಮಾಸಿಕ 3 ಸಾವಿರ ರೂಪಾಯಿ ಪಿಂಚಣಿ ಪಡೆಯಬೇಕಿದ್ದರೆ ವಯಸ್ಸಿಗನುಗುಣವಾಗಿ ಕೆಳಗೆ ಕೊಟ್ಟಿರುವ ಚಿತ್ರದಲ್ಲಿ ತೋರಿಸಿರುವಂತೆ ಇಂತಿಷ್ಟು ಮೊತ್ತವನ್ನು ಕಟ್ಟಬೇಕು.. ಇಷ್ಟು ಹಣವನ್ನು ಪ್ರತಿ ತಿಂಗಳು ಕಟ್ಟಿದರೆ 60 ವರ್ಷವಾದ ಮೇಲೆ 3 ಸಾವಿರ ರೂಪಯಿ ಮಾಸಿಕ ಪಿಂಚಣಿ ಪಡೆಯಬಹುದು.. ನಾವೇನಾದರು ಸತ್ತರೆ ನಾಮಿನಿಗಳಿಗೆ 5.1 ಲಕ್ಷ ಹಣ ಸಿಗಲಿದೆ..

ಮಾಸಿಕ 4 ಸಾವಿರ ಪಿಂಚಣಿ

60 ವರ್ಷವಾದಮೇಲೆ ಮಾಸಿಕ 4 ಸಾವಿರ ರೂಪಾಯಿ ಪಿಂಚಣಿ ಪಡೆಯಬೇಕಿದ್ದರೆ ವಯಸ್ಸಿಗನುಗುಣವಾಗಿ ಕೆಳಗೆ ಕೊಟ್ಟಿರುವ ಚಿತ್ರದಲ್ಲಿ ತೋರಿಸಿರುವಂತೆ ಇಂತಿಷ್ಟು ಮೊತ್ತವನ್ನು ಕಟ್ಟಬೇಕು.. ಇಷ್ಟು ಹಣವನ್ನು ಪ್ರತಿ ತಿಂಗಳು ಕಟ್ಟಿದರೆ 60 ವರ್ಷವಾದ ಮೇಲೆ 4 ಸಾವಿರ ರೂಪಯಿ ಮಾಸಿಕ ಪಿಂಚಣಿ ಪಡೆಯಬಹುದು.. ನಾವೇನಾದರು ಸತ್ತರೆ ನಾಮಿನಿಗಳಿಗೆ 6.8 ಲಕ್ಷ ಹಣ ಸಿಗಲಿದೆ..

ಮಾಸಿಕ 5 ಸಾವಿರ ಪಿಂಚಣಿ

60 ವರ್ಷವಾದಮೇಲೆ ಮಾಸಿಕ 5 ಸಾವಿರ ರೂಪಾಯಿ ಪಿಂಚಣಿ ಪಡೆಯಬೇಕಿದ್ದರೆ ವಯಸ್ಸಿಗನುಗುಣವಾಗಿ ಕೆಳಗೆ ಕೊಟ್ಟಿರುವ ಚಿತ್ರದಲ್ಲಿ ತೋರಿಸಿರುವಂತೆ ಇಂತಿಷ್ಟು ಮೊತ್ತವನ್ನು ಕಟ್ಟಬೇಕು.. ಇಷ್ಟು ಹಣವನ್ನು ಪ್ರತಿ ತಿಂಗಳು ಕಟ್ಟಿದರೆ 60 ವರ್ಷವಾದ ಮೇಲೆ 5 ಸಾವಿರ ರೂಪಯಿ ಮಾಸಿಕ ಪಿಂಚಣಿ ಪಡೆಯಬಹುದು.. ನಾವೇನಾದರು ಸತ್ತರೆ ನಾಮಿನಿಗಳಿಗೆ 8.5 ಲಕ್ಷ ಹಣ ಸಿಗಲಿದೆ..

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • Sports

    2ನೇ ಟೆಸ್ಟ್ ಟಾಸ್ ಗೆದ್ದ ಭಾರತ ಬ್ಯಾಟಿಂಗ್ ಆಯ್ಕೆ

    2ನೇ ಟೆಸ್ಟ್ ಪಂದ್ಯ  ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿದ ಭಾರತ ಕೆಎಲ್ ರಾಹುಲ್ ಈ ಪಂದ್ಯಕ್ಕೆ ನಾಯಕ.  ಬೆನ್ನುನೋವಿನ ಸೆಳೆತದಿಂದ ವಿರಾಟ್ ಕೊಹ್ಲಿ ಅಲಭ್ಯ,ಹನುಮ ವಿಹಾರಿ ಕಣಕ್ಕೆ ಅಂತಿಮ 11ರ ಬಳಗ  ಭಾರತ ಮಾಯಾಂಕ್ ಅಗರ್ವಾಲ್ ಕೆ ಎಲ್ ರಾಹುಲ್(ನಾಯಕ) ಚೇತೇಶ್ವರ ಪೂಜಾರಾ ಅಜಿಂಕ್ಯ ರಹಾನೆ ಹನುಮ ವಿಹಾರಿ ರಿಷಭ್ ಪಂತ್ (ವಿ.ಕೀ) ರವಿಚಂದ್ರನ್ ಅಶ್ವಿನ್ ಶಾರ್ದೂಲ್ ಠಾಕೂರ್ ಮೊಹಮ್ಮದ್ ಶಮಿ ಜಸ್ಪ್ರೀತ್ ಬುಮ್ರಾ ಮೊಹಮ್ಮದ್ ಸಿರಾಜ್ ದಕ್ಷಿಣ ಆಫ್ರಿಕಾ ಡೀನ್ ಎಲ್ಗರ್(ನಾಯಕ) ಐಡೆನ್…

    Loading

  • ಜ್ಯೋತಿಷ್ಯ

    ದಿನ ಭವಿಷ್ಯ ಬುಧವಾರ,ನಿಮ್ಮ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 ಮೇಷ(28 ನವೆಂಬರ್, 2018) ನಿಮ್ಮ ಚೈತನ್ಯವನ್ನು ಹೆಚ್ಚಿಸಲು ನಿಮ್ಮ ಮನಸ್ಸಿನಲ್ಲಿ ಒಂದು ಪ್ರಕಾಶಮಾನವಾದ ಸುಂದರವಾದ ಮತ್ತು ಅದ್ಭುತವಾದ ಚಿತ್ರವನ್ನುಕಲ್ಪಿಸಿಕೊಳ್ಳಿ. ಹಣಕಾಸಿನಲ್ಲಿ ಸುಧಾರಣೆ ನೀವು ಪ್ರಮುಖ…

  • ಸುದ್ದಿ

    ಈ ವರ್ಷವೂ ಗೂಗಲ್ ಸರ್ಚ್​ನಲ್ಲಿ ನಂ 1 ಸ್ಥಾನ ಉಳಿಸಿಕೊಂಡ ಸೆಲಿಬ್ರೆಟಿ…ಯಾರು ಗೊತ್ತೇ ?

    ಪ್ರತಿವರ್ಷದ ಹಾಗೆಯೇ ಈ ವರ್ಷವು ಕೂಡ ಗೂಗಲ್ ನಲ್ಲಿ ಸರ್ಚ್​ ಆದವರು ಯಾರು ? ಎಂಬ ಪ್ರಶ್ನೆಗೆ ಅಚ್ಚರಿಯ ಉತ್ತರವೊಂದು ಸಿಕ್ಕಿದೆ ಏನಪ್ಪಾ ಅದು ಅಂತೀರಾ? ಹೌದು ಈ ವರ್ಷದ ಅರ್ಧದಷ್ಟು ಭಾಗ ಈಗಾಗಲೇ ಮುಗಿದಿದೆ. ಇನ್ನೂ ಈ ವರ್ಷದಲ್ಲಿ ಅತೀ ಹೆಚ್ಚು ಗೂಗಲ್ ನಲ್ಲಿ ಸರ್ಚ್​ ಆದವರು ಯಾರು ಎಂಬ ಕುತೂಹಲ ಎಲ್ಲರಿಗೂ ಇರುತ್ತದೆ. ಆದರೆ ಈ ಭಾರಿ ಅತಿ ಹೆಚ್ಚು ಸರ್ಚ್​ಗೊಳಗಾದವರು ಯಾರು ಎಂಬ ಪ್ರಶ್ನೆಗೆ ನಿಮ್ಮ ಉತ್ತರ ಮೋದಿ ಎಂದಾಗಿದ್ದಲ್ಲಿ ತಪ್ಪು. ಇಷ್ಟಕ್ಕೂ…

  • ಸುದ್ದಿ

    ಬಿಎಂಟಿಸಿ ಸಾರಿಗೆ ಇಲಾಖೆ ಇಂದ ಮಹಿಳಾ ಪ್ರಯಾಣಿಕರಿಗೊಂದು’ಸಂತಸದ ಸುದ್ದಿ’…!

    ಮಹಿಳಾ ಪ್ರಯಾಣಿಕರಿಗೆ ಸುರಕ್ಷತೆಯ ಅಭಯ ನೀಡಲು ಬಿಎಂಟಿಸಿ ಮುಂದಡಿ ಇಟ್ಟಿದೆ. ಬಸ್‌ಗಳು ಮತ್ತು ನಿಲ್ದಾಣಗಳನ್ನು ಮಹಿಳಾ ಸ್ನೇಹಿಯನ್ನಾಗಿಸಿ, ಸುರಕ್ಷತೆಯ ಭಾವನೆ ಮೂಡಿಸಲು ಹಲವಾರು ಯೋಜನೆಗಳನ್ನು ಕೈಗೆತ್ತಿಕೊಳ್ಳುತ್ತಿದೆ. ಬಿಎಂಟಿಸಿ ನಿಲ್ದಾಣಗಳಲ್ಲಿ ಹಲವು ಸೌಲಭ್ಯ ಒಳಗೊಂಡ ಮಹಿಳಾ ವಿಶ್ರಾಂತಿ ಗೃಹ ನಿರ್ಮಿಸಲು ಯೋಜಿಸಲಾಗಿದೆ. ಖರ್ಚಾಗದೇ ಉಳಿದಿರುವ ನಿರ್ಭಯಾ ನಿಧಿಯನ್ನು ಬಳಕೆ ಮಾಡಿಕೊಳ್ಳಲು ಬಿಎಂಟಿಸಿಯಿಂದ ಮಹಿಳೆಯರ ವಿಶ್ರಾಂತಿ ಗೃಹ ಆರಂಭಿಸಲಾಗುವುದು. ಕೇಂದ್ರ ಸರಕಾರವು ‘ನಿರ್ಭಯಾ’ ಯೋಜನೆಯಡಿ 56.50 ಕೋಟಿ ರೂ. ಅನುದಾನವನ್ನು ಬಿಎಂಟಿಸಿಗೆ ಮಂಜೂರು ಮಾಡಿದೆ. ಈ ಅನುದಾನದಲ್ಲಿ ಮಹಿಳಾ ಪ್ರಯಾಣಿಕರಿಗೆ…

  • ಜ್ಯೋತಿಷ್ಯ

    ದಿನ ಭವಿಷ್ಯ ಬುಧವಾರ, ಈ ದಿನದ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ….

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 16 ಜನವರಿ, 2019 ಕುಟುಂಬದ ವೈದ್ಯಕೀಯ ವೆಚ್ಚದಲ್ಲಿ ಹೆಚ್ಚಳವನ್ನು ತಳ್ಳಿಹಾಕಲು ಸಾಧ್ಯವಿಲ್ಲ. ನೀವು ಕಮಿಷನ್‌ಗಳಿಂದ –…

  • ಸುದ್ದಿ

    ವಯಸ್ಕರಿಗೆ ಬಿಳಿ ಕೂದಲಿನ ಕಾಟವೇ ಆಗಾದರೆ ಈ ನ್ಯಾಚುರಲ್ ರೆಮಿಡಿ ಒಮ್ಮೆ ಟ್ರೈ ಮಾಡಿ ನೋಡಿ,.!

    ಬೆಳ್ಳಗಿನ ಕೂದಲು ಇರುವ ವ್ಯಕ್ತಿಗಳನ್ನು ಕಂಡರೆ ನಾವು ಅಜ್ಜಿ-ತಾತ ಎಂದು ಸಂಭೋಧಿಸುತ್ತೇವೆ. ಅಂದರೆ ಈ ನರೆ (ಬೆಳ್ಳಗಿನ) ಕೂದಲು ಸಂಭವಿಸುವುದು 50ರ ಮೇಲೆ ಎಂದಾಯಿತು. ಆದರೆ ಇತ್ತೀಚಿನ ದಿನಗಳಲ್ಲಿ ಈ ನರೆ ಕೂದಲು 12 ರಿಂದ 20ರ ವಯಸ್ಸಿನಲ್ಲೇ ಕಂಡುಬರುತ್ತಿರುವುದು ಆತಂಕಕಾರಿ ವಿಚಾರ. ಆದರೆ ನರೆ ಕೂದಲು ಇಷ್ಟು ಚಿಕ್ಕ ವಯಸ್ಸಿಗೆ ಕಾಣಿಸಿಕೊಳ್ಳಲು ಕಾರಣವೇನು? ಸಮಸ್ಯೆಗೆ ಪರಿಹಾರ ಅಥವಾ ಮನೆಮದ್ದು ಏನೆಂಬುದನ್ನು ಇಲ್ಲಿ ತಿಳಿಸಲಾಗಿದೆ ನೋಡಿ. ಬಿಳಿ ಕೂದಲಿಗೆ ಕಾರಣವೇನು? : *ಆನುವಂಶಿಕತೆ, *ವಿಟಿಲಿಗೊ, ಟ್ಯೂಬೆರಸ್ ಸ್ಕ್ಲೆರೋಸಿಸ್,…