News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಉಪಯುಕ್ತ ಮಾಹಿತಿ

ಅಟಲ್ ಪಿಂಚಣಿ ಯೋಜನೆ ಮೂಲಕ ಪ್ರತೀ ತಿಂಗಳು 5000 ಪಡೆಯಿರಿ.!ಹೆಚ್ಚಿನ ಮಾಹಿತಿಗೆ ಮುಂದೆ ಓದಿ ಶೇರ್ ಮಾಡಿ ಎಲ್ಲರಿಗೂ ಉಪಯೋಗವಾಗಲಿ…

3511

ಅಸಂಘಟಿತ ವಲಯದ ಕಾರ್ಮಿಕ ಕಲ್ಯಾಣಕ್ಕಾಗಿ ಮುತ್ತು ಅವರ ವೃದ್ಯಾಪ್ಯ ವೇತನದ ಭದ್ರತೆಗಾಗಿ ಭಾರತ ಸರ್ಕಾರವು ಈ ಯೋಜನೆಯನ್ನು ರೂಪಿಸಿದೆ. ಈ ಯೋಜನೆಯು ಅಸಂಘಟಿತ ವಲಯದ ಕಾರ್ಮಿಕರನ್ನು ಸ್ವಪ್ರೇರಣೆಯಿಂದ ತಮ್ಮ ನಿವೃತ್ತಿಗಾಗಿ ಉಳಿಸಲು  ಪ್ರೋತ್ಸಾಹಿಸುತ್ತದೆ. ಬಡ ಮತ್ತು ಮಧ್ಯಮ ವರ್ಗದ ಜನರು ತಮ್ಮ ನಿವೃತ್ತಿ ಜೀವನದಲ್ಲಿ ನೆಮ್ಮದಿಯಿಂದ ಜೀವನ ಸಾಗಿಸುವಂತಾಗಬೇಕು ಎಂಬುದೇ ಆಟಲ್ ಪಿಂಚಣಿ ಯೋಜನೆಯ ಪ್ರಮುಖ ಉದ್ದೇಶ.

ಏನಿದು ಅಟಲ್ ಪಿಂಚಣಿ ಯೋಜನೆ..?

ಪ್ರತಿ ತಿಂಗಳು ಒಂದಿಷ್ಟು ಹಣವನ್ನು ಬ್ಯಾಂಕ್ ಗೆ ಕಟ್ಟಿದರೆ.. ನಾವು ಎಷ್ಟು ಹಣ ಕಟ್ಟುತ್ತೇವೆಯೋ ಅದರ ಆಧಾರದ ಮೇಲೆ ನಮಗೆ 60 ವರ್ಷವಾದಮೇಲೆ ಪಿಂಚಣಿ ದೊರೆಯುತ್ತದೆ.. ಅಕಸ್ಮಾತ್ ನಾವು ಸತ್ತರೇ ನಮ್ಮ ಸಂಗಾತಿಗಳಿಗೆ ಪಿಂಚಣಿ ದೊರೆಯುತ್ತದೆ.. ಅಕಸ್ಮಾತ್ ಅವರೂ ಕೂಡ ಸತ್ತರೆ.. ನಾಮಿನಿ ಗಳಿಗೆ ಒಂದಿಷ್ಟು ಲಕ್ಷ ರೂಪಾಯಿಗಳು ಸಿಗುತ್ತದೆ..

ಎಪಿವೈ ಯೋಜನೆ

ಉಳಿತಾಯ ಖಾತೆ ಹೊಂದಿರುವ ಬ್ಯಾಂಕ್ ನಲ್ಲಿ ಯೋಜನೆ ಬಗ್ಗೆ ವಿಚಾರಿಸಿ ಅರ್ಜಿ ಪಡೆದುಕೊಳ್ಳಬೇಕು. ಎಲ್ಲ ಮಾಹಿತಿಗಳನ್ನು ಭರ್ತಿ ಮಾಡಿ ಬ್ಯಾಂಕ್ ಗೆ ಸಲ್ಲಿಕೆ ಮಾಡಬೇಕು. ಆನ್ ಲೈನ್ ಮೂಲಕವೂ ಅರ್ಜಿ ಸಲ್ಲಿಕೆ ಮಾಡಬಹುದು.

ಎಪಿವೈ ಯೋಜನೆ ಮಾಡಿಸಿಕೊಂಡವರಿಗೆ 60 ವರ್ಷವಾದ ಬಳಿಕ ಮಾಸಿಕ ₨ 1 ಸಾವಿರದಿಂದ ₨ 5 ಸಾವಿರದವರೆಗೆ ಪಿಂಚಣಿ ಸಿಗುತ್ತದೆ.

ಅರ್ಹತೆ

* ಬ್ಯಾಂಕ್ ಖಾತೆ ಹೊಂದಿದ 18 ರಿಂದ 40 ವರ್ಷದವರು ಈ ಯೋಜನೆಗೆ ಸೇರಬಹುದು.

*ಬೇಕಾಗುವುದು ಆಧಾರ್‌ ಮತ್ತು ಮೊಬೈಲ್‌ ಸಂಖ್ಯೆ ಮಾತ್ರ. ಆಧಾರ್‌ ಸಂಖ್ಯೆ ದೊರೆತಿಲ್ಲವಾದರೆ ಮುಂದಿನ ದಿನಗಳಲ್ಲೂ ಅದನ್ನು ನೀಡಬಹುದು.

ಪಿಂಚಣಿ ಪಡೆಯುವದು ಹೇಗೆ..?

*ವ್ಯಕ್ತಿಗೆ 60 ವರ್ಷವಾದ ತಕ್ಷಣ ಎಷ್ಟು ಮಾಸಿಕ ಪಿಂಚಣಿಗೆ ನೋಂದಾಯಿಸಲಾಗಿತ್ತೋ, ಅಷ್ಟು ಪಿಂಚಣಿ ಬರುತ್ತಲೇ ಇರುತ್ತದೆ.

*ಪಿಂಚಣಿ ಯೋಜನೆ ಮಾಡಿಸಿಕೊಂಡ ವ್ಯಕ್ತಿ ಮೃತಪಟ್ಟರೆ, ಆತನ ಪತ್ನಿಗೆ ಪೂರ್ತಿ ಹಣ ಸಂದಾಯವಾಗುತ್ತದೆ. ಪತ್ನಿ ಮೃತಪಟ್ಟರೆ ಪತಿಗೆ ಹಣ ದೊರೆಯುತ್ತದೆ. ಇಬ್ಬರೂ ಮೃತಪಟ್ಟರೆ ನಾಮನಿರ್ದೇಶಕರಿಗೆ ಹಣ ದೊರೆಯುತ್ತದೆ.

*ಈ ಯೋಜನೆಯಂತೆ 60 ವರ್ಷಕ್ಕಿಂತ ಮೊದಲಾಗಿಯೇ ಯೋಜನೆಯಿಂದ ಹೊರಬರುವುದು ಸಾಧ್ಯವಿಲ್ಲ. ಆದರೆ ಫಲಾನುಭವಿ ಮೃತಪಟ್ಟರೆ ಅಥವಾ ಕೆಲವೊಂದು ಕಾಯಿಲೆಗಳು ಸಂಭವಿಸಿದರೆ 60 ವರ್ಷಕ್ಕಿಂತ ಮೊದಲಾಗಿಯೇ ಯೋಜನೆಯಿಂದ ಹೊರಬರಬಹುದು.

ವ್ಯಕ್ತಿಗೆ 60 ವರ್ಷ ಪೂರ್ಣಗೊಂಡಾಗ ಆತನ ಎಪಿವೈ ಖಾತೆಯಲ್ಲಿ ಸಂಚಯವಾದ ಹಣವನ್ನು ಒಮ್ಮೆಲೇ ನಗದು ಮಾಡಿಕೊಳ್ಳಬಹುದು ಅಥವಾ ಮಾಸಿಕ ಪಿಂಚಣಿ ಪಡೆಯಬಹುದು. ವ್ಯಕ್ತಿಗೆ 40 ವರ್ಷ ಪೂರ್ಣಗೊಂಡಾಗ ಪಿಂಚಣಿ ಯೋಜನೆಯಿಂದ ಹೊರಬರಲು ಬಯಸಿದ್ದೇ ಆದರೆ ಅವರಿಗೆ ಅವರ ಖಾತೆಯಲ್ಲಿ ಸಂಚಯವಾದ ಹಣವನ್ನು ಒಮ್ಮೆಲೇ ನೀಡಲಾಗುತ್ತದೆ. 40 ವರ್ಷ ಮೇಲ್ಪಟ್ಟವರು ಈ ಯೋಜನೆಯಂತೆ ಹಣ ಉಳಿತಾಯ ಮಾಡುತ್ತ ಹೋದರೆ 60 ವರ್ಷದ ಬಳಿಕ ಅವರು ಪಿಂಚಣಿ ಅಥವಾ ಏಕ ಗಂಟಿನ ನಗದು ವಾಪಸ್‌ ಪಡೆಯಬಹುದು.

ವಯಸ್ಸಿನ ಮಿತಿ

18-40 ವಯಸ್ಸಿನ ಎಲ್ಲಾ ಭಾರತೀಯರು ಈ ಯೋಜನೆ ಸೌಲಭ್ಯ ಪಡೆಯಬಹುದು. ಯೋಜನೆ ಅನ್ವಯ ತಿಂಗಳಿಗೆ 1000 ದಿಂದ 5000 ವರೆಗೆ ಪಡೆದುಕೊಳ್ಳಲು ಸಾಧ್ಯವಿದೆ. 60 ವರ್ಷದ ನಂತರ ಪೆನ್ಶನ್ ದೊರೆಯಲಿದ್ದು, ನೀವು ಕಟ್ಟುವ ಹಣದ ಆಧಾರದ ಮೇಲೆ ಪೆನ್ಶನ್ ಹಣ ನಿರ್ಧರಿತವಾಗಿರುತ್ತದೆ.

ಇಲ್ಲಿ ಓದಿ:ಬೋರ್’ವೆಲ್ ಕೊರೆಸುವ ರೈತರಿಗೆ, ಸರ್ಕಾರದಿಂದ 2.5ಲಕ್ಷದ ಸಬ್ಸಿಡಿ ಭಾಗ್ಯ…

ಡಿಪಾಸಿಟ್ ಮಾಡುವುದು ಹೇಗೆ..?

ಇನ್ನು, ಕನಿಷ್ಠ 20 ವರ್ಷಗಳ ಡಿಪಾಸಿಟ್ ಅಗತ್ಯ. 18 ವರ್ಷದವರಾಗಿದ್ದರೆ 42 ವರ್ಷಗಳ ಕಾಲ ತಿಂಗಳಿಗೆ 210 ರೂ. ಡಿಪಾಸಿಟ್ ಮಾಡಬೇಕು. 25 ವರ್ಷದವರಾಗಿದ್ದರೆ 35 ವರ್ಷ ಮಾಸಿಕ 376 ರೂ. ಕೊಡಬೇಕಾಗುತ್ತದೆ. 30 ವರ್ಷ ವಯಸ್ಸಿನವರು 30 ವರ್ಷ ಕಾಲ ತಿಂಗಳಿಗೆ 577 ರೂ. ಕಟ್ಟಬೇಕು. 40 ವರ್ಷದವರಾಗಿದ್ದರೆ 20 ವರ್ಷ ಕಾಲ ತಿಂಗಳಿಗೆ 1,454 ರೂ. ಹೂಡಿದರೆ 60ನೇ ವರ್ಷದಿಂದ ತಿಂಗಳಿಗೆ 5,000 ರೂ. ಪಿಂಚಣಿ ಪಡೆಯಬಹುದು.

ನಿಮ್ಗೆ ಇನ್ನೂ ಏನಾದ್ರೂ ಸಂದೇಹಗಳಿದ್ರೆ ಹೆಚ್ಚಿನ ಮಾಹಿತಿಗೆ ಮುಂದೆ ಓದಿ…

ಮಾಸಿಕ 1 ಸಾವಿರ ಪಿಂಚಣಿ

60 ವರ್ಷ ವಯಸ್ಸಾದ ಮೇಲೆ ಮಾಸಿಕ 1 ಸಾವಿರ ರೂಪಾಯಿ ಪಿಂಚಣಿ ಪಡೆಯಬೇಕಿದ್ದರೆ ವಯಸ್ಸಿಗನುಗುಣವಾಗಿ ಕೆಳಗೆ ಕೊಟ್ಟಿರುವ ಚಿತ್ರದಲ್ಲಿ ತೋರಿಸಿರುವಂತೆ ಇಂತಿಷ್ಟು ಮೊತ್ತವನ್ನು ಕಟ್ಟಬೇಕು.. ಇಷ್ಟು ಹಣವನ್ನು ಪ್ರತಿ ತಿಂಗಳು ಕಟ್ಟಿದರೆ 60 ವರ್ಷವಾದ ಮೇಲೆ 1 ಸಾವಿರ ರೂಪಯಿ ಮಾಸಿಕ ಪಿಂಚಣಿ ಪಡೆಯಬಹುದು.. ನಾವೇನಾದರು ಸತ್ತರೆ ನಾಮಿನಿಗಳಿಗೆ 1.7 ಲಕ್ಷ ಹಣ ಸಿಗಲಿದೆ..

ಮಾಸಿಕ 2 ಸಾವಿರ ಪಿಂಚಣಿ

60 ವರ್ಷವಾದಮೇಲೆ ಮಾಸಿಕ 2 ಸಾವಿರ ರೂಪಾಯಿ ಪಿಂಚಣಿ ಪಡೆಯಬೇಕಿದ್ದರೆ ವಯಸ್ಸಿಗನುಗುಣವಾಗಿ ಕೆಳಗೆ ಕೊಟ್ಟಿರುವ ಚಿತ್ರದಲ್ಲಿ ತೋರಿಸಿರುವಂತೆ ಇಂತಿಷ್ಟು ಮೊತ್ತವನ್ನು ಕಟ್ಟಬೇಕು.. ಇಷ್ಟು ಹಣವನ್ನು ಪ್ರತಿ ತಿಂಗಳು ಕಟ್ಟಿದರೆ 60 ವರ್ಷವಾದ ಮೇಲೆ 2 ಸಾವಿರ ರೂಪಯಿ ಮಾಸಿಕ ಪಿಂಚಣಿ ಪಡೆಯಬಹುದು.. ನಾವೇನಾದರು ಸತ್ತರೆ ನಾಮಿನಿಗಳಿಗೆ 3.4 ಲಕ್ಷ ಹಣ ಸಿಗಲಿದೆ..

ಮಾಸಿಕ 3 ಸಾವಿರ ಪಿಂಚಣಿ

60 ವರ್ಷವಾದಮೇಲೆ ಮಾಸಿಕ 3 ಸಾವಿರ ರೂಪಾಯಿ ಪಿಂಚಣಿ ಪಡೆಯಬೇಕಿದ್ದರೆ ವಯಸ್ಸಿಗನುಗುಣವಾಗಿ ಕೆಳಗೆ ಕೊಟ್ಟಿರುವ ಚಿತ್ರದಲ್ಲಿ ತೋರಿಸಿರುವಂತೆ ಇಂತಿಷ್ಟು ಮೊತ್ತವನ್ನು ಕಟ್ಟಬೇಕು.. ಇಷ್ಟು ಹಣವನ್ನು ಪ್ರತಿ ತಿಂಗಳು ಕಟ್ಟಿದರೆ 60 ವರ್ಷವಾದ ಮೇಲೆ 3 ಸಾವಿರ ರೂಪಯಿ ಮಾಸಿಕ ಪಿಂಚಣಿ ಪಡೆಯಬಹುದು.. ನಾವೇನಾದರು ಸತ್ತರೆ ನಾಮಿನಿಗಳಿಗೆ 5.1 ಲಕ್ಷ ಹಣ ಸಿಗಲಿದೆ..

ಮಾಸಿಕ 4 ಸಾವಿರ ಪಿಂಚಣಿ

60 ವರ್ಷವಾದಮೇಲೆ ಮಾಸಿಕ 4 ಸಾವಿರ ರೂಪಾಯಿ ಪಿಂಚಣಿ ಪಡೆಯಬೇಕಿದ್ದರೆ ವಯಸ್ಸಿಗನುಗುಣವಾಗಿ ಕೆಳಗೆ ಕೊಟ್ಟಿರುವ ಚಿತ್ರದಲ್ಲಿ ತೋರಿಸಿರುವಂತೆ ಇಂತಿಷ್ಟು ಮೊತ್ತವನ್ನು ಕಟ್ಟಬೇಕು.. ಇಷ್ಟು ಹಣವನ್ನು ಪ್ರತಿ ತಿಂಗಳು ಕಟ್ಟಿದರೆ 60 ವರ್ಷವಾದ ಮೇಲೆ 4 ಸಾವಿರ ರೂಪಯಿ ಮಾಸಿಕ ಪಿಂಚಣಿ ಪಡೆಯಬಹುದು.. ನಾವೇನಾದರು ಸತ್ತರೆ ನಾಮಿನಿಗಳಿಗೆ 6.8 ಲಕ್ಷ ಹಣ ಸಿಗಲಿದೆ..

ಮಾಸಿಕ 5 ಸಾವಿರ ಪಿಂಚಣಿ

60 ವರ್ಷವಾದಮೇಲೆ ಮಾಸಿಕ 5 ಸಾವಿರ ರೂಪಾಯಿ ಪಿಂಚಣಿ ಪಡೆಯಬೇಕಿದ್ದರೆ ವಯಸ್ಸಿಗನುಗುಣವಾಗಿ ಕೆಳಗೆ ಕೊಟ್ಟಿರುವ ಚಿತ್ರದಲ್ಲಿ ತೋರಿಸಿರುವಂತೆ ಇಂತಿಷ್ಟು ಮೊತ್ತವನ್ನು ಕಟ್ಟಬೇಕು.. ಇಷ್ಟು ಹಣವನ್ನು ಪ್ರತಿ ತಿಂಗಳು ಕಟ್ಟಿದರೆ 60 ವರ್ಷವಾದ ಮೇಲೆ 5 ಸಾವಿರ ರೂಪಯಿ ಮಾಸಿಕ ಪಿಂಚಣಿ ಪಡೆಯಬಹುದು.. ನಾವೇನಾದರು ಸತ್ತರೆ ನಾಮಿನಿಗಳಿಗೆ 8.5 ಲಕ್ಷ ಹಣ ಸಿಗಲಿದೆ..

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ಮೊದಲ ರಾತ್ರಿ ವಧು ತನ್ನ ಗಂಡನಿಗೆ ಕೇಸರಿಯುಕ್ತ ಬಾದಾಮಿ ಹಾಲು ಕೊಡುವುದೇಕೆ ಗೊತ್ತಾ..?

    ಹಿಂದು ಧರ್ಮದಲ್ಲಿ ಮದುವೆಗೆ ಸಂಬಂಧಿಸಿದಂತೆ ಅನೇಕ ಸಂಪ್ರದಾಯ, ಪದ್ಧತಿಗಳನ್ನು ಹಿಂದಿನಿಂದಲೂ ನಡೆಸಿಕೊಂಡು ಬರಲಾಗ್ತಾ ಇದೆ. ಮದುವೆಯ ಮೊದಲ ರಾತ್ರಿ ವಧು ವರನಿಗೆ ಕೇಸರಿಯುಕ್ತ ಬಾದಾಮಿ ಹಾಲು ನೀಡ್ತಾಳೆ. ಇದಕ್ಕೆ ಕಾರಣ ಏನು ಎಂಬುದು ನಿಮಗೆ ಗೊತ್ತಾ? ಇದು ಕೇವಲ ಒಂದು ಪದ್ಧತಿಯಲ್ಲ. ಇದರ ಹಿಂದೆ ಒಂದು ವೈಜ್ಞಾನಿಕ ಕಾರಣ ಕೂಡ ಇದೆ. ಹಿಂದು ಧರ್ಮದಲ್ಲಿ ಹಾಲು, ಕೇಸರಿ ಹಾಗೂ ಬಾದಾಮಿಗೆ ಬಹಳ ಮಹತ್ವವಿದೆ. ಹಾಗಾಗಿ ಮದುವೆಯ ಮೊದಲ ರಾತ್ರಿ ವಧು ಕೇಸರಿ, ಬಾದಾಮಿಯುಕ್ತ ಹಾಲನ್ನು ವರನಿಗೆ ನೀಡ್ತಾಳೆ….

  • ವಿಚಿತ್ರ ಆದರೂ ಸತ್ಯ

    10 ವರ್ಷಗಳ ಹಿಂದೆ 16 ಕೆಜಿ ತೂಕವಿದ್ದ ಈ ಯುವತಿ ಈಗ ಹೇಗಿದ್ದಾಳೆ ಗೊತ್ತಾ..?ತಿಳಿಯಲು ಈ ಲೇಖನ ಓದಿ..

    ಅಜ್ಜನೇ ಉಪವಾಸದಿಂದ ನರಳುವಂತೆ ಮಾಡಿ ತನಗೆ ಹಿಂಸೆ ನೀಡಿದ್ದ ಬಗ್ಗೆ ಜಪಾನಿನ ಯುವತಿಯೊಬ್ಬಳು ಹೇಳಿಕೊಂಡಿದ್ದು ಈಗ ಫೋಟೋಗಳನ್ನ ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡಿದ್ದಾಳೆ.

  • ಸ್ಪೂರ್ತಿ

    ಜೀವನ ನಡೆಸಲು ವಿದ್ಯೆ ಒಂದೇ ಮಾತ್ರ ಮುಖ್ಯ ಎನ್ನುವವರು ಯುವಕನ ಈ ಸ್ಟೋರಿ ಓದಿದ್ರೆ ಶಾಕ್ ಆಗ್ತೀರಾ…

    ಇತ್ತೀಚಿನ ವೇಗದ ಜೀವನ ಶೈಲಿಯಲ್ಲಿ ಬಹಳಷ್ಟು ಜನರಿಗೆ ಮಾರುಕಟ್ಟೆಗಳಿಗೆ ಹೋಗಿ ತಮಗೆ ಬೇಕಾದ ವಸ್ತುಗಳನ್ನ ಕೊಂಡುಕೊಳ್ಳಲು ಸಮಯವಿಲ್ಲ, ಅಷ್ಟೆ ಯಾಕೆ ತಾವು ತಮ್ಮ ಕೆಲಸ ಮುಗಿಸಿ ಮನೆಗೆ ಬಂದರೆ ತಮ್ಮ ಹೊಟ್ಟೆಗೆ ಊಟ ಮಾಡಿಕೊಂಡು ತಿನ್ನಲು ಸಹ ಸಮಯವಿಲ್ಲ. ಇಂತಹ ಎಲ್ಲಾ ಸಮಸ್ಯೆಗಳಿಗೂ ಪರಿಹಾರವೆಂಬಂತೆ ಹಲವಾರು ಆನ್ಲೈನ್ ಶಾಪಿಂಗ್ (ಅಂತರ್ಜಲ ಮಾರುಕಟ್ಟೆ) ವೆಬಸೈಟ್ಗಳು ಪ್ರಾರಂಭವಾಗಿವೆ. ಇದರೊಂದಿಗೆ ಊಟವನ್ನು ಸಹ ಮನೆ ಬಾಗಿಲಿಗೆ ತಲುಪಿಸುವ ವ್ಯವಸ್ಥೆಯನ್ನು ಸಹ ನಾವು ಕಾಣಬಹುದು. ಆದರೆ ಇವುಗಳೆಲ್ಲ ದೊಡ್ಡ ದೊಡ್ಡ ನಗರಗಳಿಗೆ ಮಾತ್ರ…

  • inspirational

    ನಟ ನಾಗಾರ್ಜುನ ಫಾರ್ಮ್ ಹೌಸ್‍ನಲ್ಲಿ ಪತ್ತೆಯಾದ ಅಸ್ಥಿಪಂಜರ….!

    ಟಾಲಿವುಡ್ ನಟ ನಾಗಾರ್ಜುನ ಅಕ್ಕಿನೇನಿ ಅವರ ಫಾರ್ಮ್ ಹೌಸ್‍ನಲ್ಲಿ ವ್ಯಕ್ತಿಯ ಅಸ್ಥಿಪಂಜರ ಪತ್ತೆಯಾಗಿದೆ.ಪಾಪಿರೆಡ್ಡಿಗುಡ್ಡ ಗ್ರಾಮದಲ್ಲಿ ನಾಗಾರ್ಜುನ ಅವರ 40 ಎಕರೆ ಜಮೀನಿದೆ. ಸುಮಾರು ದಿನಗಳಿಂದ ಈ ಜಮೀನ್ ಅನ್ನು ಉಪಯೋಗಿಸುತ್ತಿರಲಿಲ್ಲ. ಆದರೆ ಈಗ ಇದೇ ಜಮೀನಿನಲ್ಲಿ ಸಿಕ್ಕ ಅಜ್ಞಾತ ಶವವನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಪೊಲೀಸರ ಪ್ರಕಾರ 40 ಎಕರೆ ಜಮೀನಿನಲ್ಲಿ ನಾಗಾರ್ಜುನ ಪತ್ನಿ ಅಮಲಾ ಅವರು ಕೃಷಿ ಮಾಡುವ ಆಸಕ್ತಿ ವಹಿಸಿದ್ದರು. ಹೀಗಾಗಿ ಅವರು ಕೆಲಸಗಾರರನ್ನು ಜಮೀನಿಗೆ ಕಳುಹಿಸಿ ಭೂಮಿ ಸಿದ್ಧಪಡಿಸಲು ಹೇಳಿದ್ದರು. ಕೆಲಸಗಾರರು ಜಮೀನು ಸಿದ್ಧಪಡಿಸಲು…

  • ಉಪಯುಕ್ತ ಮಾಹಿತಿ

    ಮತದಾರ ತಾನು ಚಲಾಯಿಸಿದ ಮತ ಸರಿಯಾಗಿದೆಯೇ ಎನ್ನುವುದನ್ನು ಖಚಿತ ಪಡಿಸಿಕೊಳ್ಳುವುದು ಹೇಗೆ ಗೊತ್ತಾ.?ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ ಎಲ್ಲರಿಗೂ ಉಪಯೋಗವಾಗಲಿ…

    ಮತಗಟ್ಟೆಗೆ ಹೋಗುವ ನಾವು, ನಮಗೆ ಇಷ್ಟವಾದ ಪಕ್ಷಕ್ಕೋ, ಅಭ್ಯರ್ಥಿಗೋ ವೋಟ್ ಹಾಕಿ ಬಂದುಬಿಡ್ತಿವಿ.ಆದರೆ ನಾವು ಹಾಕಿದ ವೋಟ್, ನಾವು ಚುನಾಯಿಸಿದ ಅಭ್ಯರ್ಥಿಗೆ ಅಥವಾ ಪಕ್ಷಕ್ಕೆ ಬಿದ್ದಿದೆಯೇ ಎಂಬುವ ಗ್ಯಾರಂಟಿ ಯಾರು ಕೊಡುತ್ತಾರೆ..? ಹೌದು, ಇದು ಸಹಜವಾಗಿ ಎಲ್ಲರಲ್ಲೂ ಮೂಡುವ ಪ್ರಶ್ನೆ. ಹಾಗಾದ್ರೆ ನಾವು ಚುನಾಯಿಸಿದ ಅಭ್ಯರ್ಥಿ ಅಥವಾ ಪಕ್ಷಕ್ಕೆ ನಮ್ಮ ವೋಟ್ ಬಿದ್ದಿದೆಯೇ ಎಂಬುದನ್ನು ಖಾತರಿಪಡಿಸಿಕೊಳ್ಳುವುದು ಹೇಗೆ..? ವಿವಿಪ್ಯಾಟ್ ಅಂದ್ರೆ ಏನು..? ವಿವಿಪ್ಯಾಟ್ ಅಂದರೆ  “ವೋಟರ್ ವೆರಿಫಯಬಲ್ ಆಡಿಟ್ ಟ್ರಯಲ್” ಎಂದು. ಇದನ್ನು ಇಲೆಕ್ಟ್ರಾನಿಕ್ ವೋಟಿಂಗ್ ಮಷಿನ್’ಗೆ ಜೋಡಿಸಲಾಗಿರುತ್ತದೆ.ಇದರಿಂದ…

  • ಆರೋಗ್ಯ

    ಗ್ಯಾಸ್ಟ್ರಿಕ್ ಸಮಸ್ಯೆ ಹೋಗಲಾಡಿಸಲು ಮನೆ ಮದ್ದುಗಳು. ಈ ಉಪಯುಕ್ತ ಮಾಹಿತಿ ನೋಡಿ.!

    ಗ್ಯಾಸ್ಟ್ರಿಕ್ ಇತ್ತೀಚಿನ ದಿನಗಳಲ್ಲಿ ಎಲ್ಲರನ್ನೂ ಕಾಡುತ್ತಿರುವ ಸಮಸ್ಯೆ. ಈಗ ತಾನೇ ಹುಟ್ಟಿದ ಮಗುವು ಗ್ಯಾಸ್ಟ್ರಿಕ್ ಸಮಸ್ಯೆಯಿಂದ ಬಳಲುತ್ತದೆ ಎಂದರೆ ನಂಬುತ್ತೀರಾ? ನಂಬಲೇಬೇಕು, ಏಕೆಂದರೆ ಈಗ ನಾವು ಬಳಸುತ್ತಿರುವ ಆಹಾರದಲ್ಲಿ ಪೋಷಕಾಂಶ ಕಡಿಮೆ, ಕೆಮಿಕಲ್ ಹೆಚ್ಚು. ಇದನ್ನು ಸ್ವತಃ ಆಹಾರ ತಜ್ಞರೇ ಒಪ್ಪಿಕೊಳ್ಳುತ್ತಾರೆ. ಆದರೇನು ಮಾಡುವುದು ದಿನನಿತ್ಯ ಲಭ್ಯವಿರುವ ತಾಜಾ ತರಕಾರಿ, ಆಹಾರವನ್ನು ಸೇವಿಸಿ ಈ ಗ್ಯಾಸ್ಟ್ರಿಕ್ ಸಮಸ್ಯೆಯನ್ನು ಹೋಗಲಾಡಿಸುವುದು ಹೇಗೆಂದು ಇಲ್ಲಿ ಪರಿಹಾರ ಕೊಡಲಾಗಿದೆ. ಓದಿ. ಸದುಪಯೋಗಪಡಿಸಿಕೊಳ್ಳಿ. ಒಂದು ಚಿಕ್ಕ ತುಂಡು ಶುಂಠಿಯನ್ನು ಜಜ್ಜಿ ಒಂದು ಲೋಟ ನೀರಿಗೆ…