News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಉಪಯುಕ್ತ ಮಾಹಿತಿ

ಅಟಲ್ ಪಿಂಚಣಿ ಯೋಜನೆ ಮೂಲಕ ಪ್ರತೀ ತಿಂಗಳು 5000 ಪಡೆಯಿರಿ.!ಹೆಚ್ಚಿನ ಮಾಹಿತಿಗೆ ಮುಂದೆ ಓದಿ ಶೇರ್ ಮಾಡಿ ಎಲ್ಲರಿಗೂ ಉಪಯೋಗವಾಗಲಿ…

3513

ಅಸಂಘಟಿತ ವಲಯದ ಕಾರ್ಮಿಕ ಕಲ್ಯಾಣಕ್ಕಾಗಿ ಮುತ್ತು ಅವರ ವೃದ್ಯಾಪ್ಯ ವೇತನದ ಭದ್ರತೆಗಾಗಿ ಭಾರತ ಸರ್ಕಾರವು ಈ ಯೋಜನೆಯನ್ನು ರೂಪಿಸಿದೆ. ಈ ಯೋಜನೆಯು ಅಸಂಘಟಿತ ವಲಯದ ಕಾರ್ಮಿಕರನ್ನು ಸ್ವಪ್ರೇರಣೆಯಿಂದ ತಮ್ಮ ನಿವೃತ್ತಿಗಾಗಿ ಉಳಿಸಲು  ಪ್ರೋತ್ಸಾಹಿಸುತ್ತದೆ. ಬಡ ಮತ್ತು ಮಧ್ಯಮ ವರ್ಗದ ಜನರು ತಮ್ಮ ನಿವೃತ್ತಿ ಜೀವನದಲ್ಲಿ ನೆಮ್ಮದಿಯಿಂದ ಜೀವನ ಸಾಗಿಸುವಂತಾಗಬೇಕು ಎಂಬುದೇ ಆಟಲ್ ಪಿಂಚಣಿ ಯೋಜನೆಯ ಪ್ರಮುಖ ಉದ್ದೇಶ.

ಏನಿದು ಅಟಲ್ ಪಿಂಚಣಿ ಯೋಜನೆ..?

ಪ್ರತಿ ತಿಂಗಳು ಒಂದಿಷ್ಟು ಹಣವನ್ನು ಬ್ಯಾಂಕ್ ಗೆ ಕಟ್ಟಿದರೆ.. ನಾವು ಎಷ್ಟು ಹಣ ಕಟ್ಟುತ್ತೇವೆಯೋ ಅದರ ಆಧಾರದ ಮೇಲೆ ನಮಗೆ 60 ವರ್ಷವಾದಮೇಲೆ ಪಿಂಚಣಿ ದೊರೆಯುತ್ತದೆ.. ಅಕಸ್ಮಾತ್ ನಾವು ಸತ್ತರೇ ನಮ್ಮ ಸಂಗಾತಿಗಳಿಗೆ ಪಿಂಚಣಿ ದೊರೆಯುತ್ತದೆ.. ಅಕಸ್ಮಾತ್ ಅವರೂ ಕೂಡ ಸತ್ತರೆ.. ನಾಮಿನಿ ಗಳಿಗೆ ಒಂದಿಷ್ಟು ಲಕ್ಷ ರೂಪಾಯಿಗಳು ಸಿಗುತ್ತದೆ..

ಎಪಿವೈ ಯೋಜನೆ

ಉಳಿತಾಯ ಖಾತೆ ಹೊಂದಿರುವ ಬ್ಯಾಂಕ್ ನಲ್ಲಿ ಯೋಜನೆ ಬಗ್ಗೆ ವಿಚಾರಿಸಿ ಅರ್ಜಿ ಪಡೆದುಕೊಳ್ಳಬೇಕು. ಎಲ್ಲ ಮಾಹಿತಿಗಳನ್ನು ಭರ್ತಿ ಮಾಡಿ ಬ್ಯಾಂಕ್ ಗೆ ಸಲ್ಲಿಕೆ ಮಾಡಬೇಕು. ಆನ್ ಲೈನ್ ಮೂಲಕವೂ ಅರ್ಜಿ ಸಲ್ಲಿಕೆ ಮಾಡಬಹುದು.

ಎಪಿವೈ ಯೋಜನೆ ಮಾಡಿಸಿಕೊಂಡವರಿಗೆ 60 ವರ್ಷವಾದ ಬಳಿಕ ಮಾಸಿಕ ₨ 1 ಸಾವಿರದಿಂದ ₨ 5 ಸಾವಿರದವರೆಗೆ ಪಿಂಚಣಿ ಸಿಗುತ್ತದೆ.

ಅರ್ಹತೆ

* ಬ್ಯಾಂಕ್ ಖಾತೆ ಹೊಂದಿದ 18 ರಿಂದ 40 ವರ್ಷದವರು ಈ ಯೋಜನೆಗೆ ಸೇರಬಹುದು.

*ಬೇಕಾಗುವುದು ಆಧಾರ್‌ ಮತ್ತು ಮೊಬೈಲ್‌ ಸಂಖ್ಯೆ ಮಾತ್ರ. ಆಧಾರ್‌ ಸಂಖ್ಯೆ ದೊರೆತಿಲ್ಲವಾದರೆ ಮುಂದಿನ ದಿನಗಳಲ್ಲೂ ಅದನ್ನು ನೀಡಬಹುದು.

ಪಿಂಚಣಿ ಪಡೆಯುವದು ಹೇಗೆ..?

*ವ್ಯಕ್ತಿಗೆ 60 ವರ್ಷವಾದ ತಕ್ಷಣ ಎಷ್ಟು ಮಾಸಿಕ ಪಿಂಚಣಿಗೆ ನೋಂದಾಯಿಸಲಾಗಿತ್ತೋ, ಅಷ್ಟು ಪಿಂಚಣಿ ಬರುತ್ತಲೇ ಇರುತ್ತದೆ.

*ಪಿಂಚಣಿ ಯೋಜನೆ ಮಾಡಿಸಿಕೊಂಡ ವ್ಯಕ್ತಿ ಮೃತಪಟ್ಟರೆ, ಆತನ ಪತ್ನಿಗೆ ಪೂರ್ತಿ ಹಣ ಸಂದಾಯವಾಗುತ್ತದೆ. ಪತ್ನಿ ಮೃತಪಟ್ಟರೆ ಪತಿಗೆ ಹಣ ದೊರೆಯುತ್ತದೆ. ಇಬ್ಬರೂ ಮೃತಪಟ್ಟರೆ ನಾಮನಿರ್ದೇಶಕರಿಗೆ ಹಣ ದೊರೆಯುತ್ತದೆ.

*ಈ ಯೋಜನೆಯಂತೆ 60 ವರ್ಷಕ್ಕಿಂತ ಮೊದಲಾಗಿಯೇ ಯೋಜನೆಯಿಂದ ಹೊರಬರುವುದು ಸಾಧ್ಯವಿಲ್ಲ. ಆದರೆ ಫಲಾನುಭವಿ ಮೃತಪಟ್ಟರೆ ಅಥವಾ ಕೆಲವೊಂದು ಕಾಯಿಲೆಗಳು ಸಂಭವಿಸಿದರೆ 60 ವರ್ಷಕ್ಕಿಂತ ಮೊದಲಾಗಿಯೇ ಯೋಜನೆಯಿಂದ ಹೊರಬರಬಹುದು.

ವ್ಯಕ್ತಿಗೆ 60 ವರ್ಷ ಪೂರ್ಣಗೊಂಡಾಗ ಆತನ ಎಪಿವೈ ಖಾತೆಯಲ್ಲಿ ಸಂಚಯವಾದ ಹಣವನ್ನು ಒಮ್ಮೆಲೇ ನಗದು ಮಾಡಿಕೊಳ್ಳಬಹುದು ಅಥವಾ ಮಾಸಿಕ ಪಿಂಚಣಿ ಪಡೆಯಬಹುದು. ವ್ಯಕ್ತಿಗೆ 40 ವರ್ಷ ಪೂರ್ಣಗೊಂಡಾಗ ಪಿಂಚಣಿ ಯೋಜನೆಯಿಂದ ಹೊರಬರಲು ಬಯಸಿದ್ದೇ ಆದರೆ ಅವರಿಗೆ ಅವರ ಖಾತೆಯಲ್ಲಿ ಸಂಚಯವಾದ ಹಣವನ್ನು ಒಮ್ಮೆಲೇ ನೀಡಲಾಗುತ್ತದೆ. 40 ವರ್ಷ ಮೇಲ್ಪಟ್ಟವರು ಈ ಯೋಜನೆಯಂತೆ ಹಣ ಉಳಿತಾಯ ಮಾಡುತ್ತ ಹೋದರೆ 60 ವರ್ಷದ ಬಳಿಕ ಅವರು ಪಿಂಚಣಿ ಅಥವಾ ಏಕ ಗಂಟಿನ ನಗದು ವಾಪಸ್‌ ಪಡೆಯಬಹುದು.

ವಯಸ್ಸಿನ ಮಿತಿ

18-40 ವಯಸ್ಸಿನ ಎಲ್ಲಾ ಭಾರತೀಯರು ಈ ಯೋಜನೆ ಸೌಲಭ್ಯ ಪಡೆಯಬಹುದು. ಯೋಜನೆ ಅನ್ವಯ ತಿಂಗಳಿಗೆ 1000 ದಿಂದ 5000 ವರೆಗೆ ಪಡೆದುಕೊಳ್ಳಲು ಸಾಧ್ಯವಿದೆ. 60 ವರ್ಷದ ನಂತರ ಪೆನ್ಶನ್ ದೊರೆಯಲಿದ್ದು, ನೀವು ಕಟ್ಟುವ ಹಣದ ಆಧಾರದ ಮೇಲೆ ಪೆನ್ಶನ್ ಹಣ ನಿರ್ಧರಿತವಾಗಿರುತ್ತದೆ.

ಇಲ್ಲಿ ಓದಿ:ಬೋರ್’ವೆಲ್ ಕೊರೆಸುವ ರೈತರಿಗೆ, ಸರ್ಕಾರದಿಂದ 2.5ಲಕ್ಷದ ಸಬ್ಸಿಡಿ ಭಾಗ್ಯ…

ಡಿಪಾಸಿಟ್ ಮಾಡುವುದು ಹೇಗೆ..?

ಇನ್ನು, ಕನಿಷ್ಠ 20 ವರ್ಷಗಳ ಡಿಪಾಸಿಟ್ ಅಗತ್ಯ. 18 ವರ್ಷದವರಾಗಿದ್ದರೆ 42 ವರ್ಷಗಳ ಕಾಲ ತಿಂಗಳಿಗೆ 210 ರೂ. ಡಿಪಾಸಿಟ್ ಮಾಡಬೇಕು. 25 ವರ್ಷದವರಾಗಿದ್ದರೆ 35 ವರ್ಷ ಮಾಸಿಕ 376 ರೂ. ಕೊಡಬೇಕಾಗುತ್ತದೆ. 30 ವರ್ಷ ವಯಸ್ಸಿನವರು 30 ವರ್ಷ ಕಾಲ ತಿಂಗಳಿಗೆ 577 ರೂ. ಕಟ್ಟಬೇಕು. 40 ವರ್ಷದವರಾಗಿದ್ದರೆ 20 ವರ್ಷ ಕಾಲ ತಿಂಗಳಿಗೆ 1,454 ರೂ. ಹೂಡಿದರೆ 60ನೇ ವರ್ಷದಿಂದ ತಿಂಗಳಿಗೆ 5,000 ರೂ. ಪಿಂಚಣಿ ಪಡೆಯಬಹುದು.

ನಿಮ್ಗೆ ಇನ್ನೂ ಏನಾದ್ರೂ ಸಂದೇಹಗಳಿದ್ರೆ ಹೆಚ್ಚಿನ ಮಾಹಿತಿಗೆ ಮುಂದೆ ಓದಿ…

ಮಾಸಿಕ 1 ಸಾವಿರ ಪಿಂಚಣಿ

60 ವರ್ಷ ವಯಸ್ಸಾದ ಮೇಲೆ ಮಾಸಿಕ 1 ಸಾವಿರ ರೂಪಾಯಿ ಪಿಂಚಣಿ ಪಡೆಯಬೇಕಿದ್ದರೆ ವಯಸ್ಸಿಗನುಗುಣವಾಗಿ ಕೆಳಗೆ ಕೊಟ್ಟಿರುವ ಚಿತ್ರದಲ್ಲಿ ತೋರಿಸಿರುವಂತೆ ಇಂತಿಷ್ಟು ಮೊತ್ತವನ್ನು ಕಟ್ಟಬೇಕು.. ಇಷ್ಟು ಹಣವನ್ನು ಪ್ರತಿ ತಿಂಗಳು ಕಟ್ಟಿದರೆ 60 ವರ್ಷವಾದ ಮೇಲೆ 1 ಸಾವಿರ ರೂಪಯಿ ಮಾಸಿಕ ಪಿಂಚಣಿ ಪಡೆಯಬಹುದು.. ನಾವೇನಾದರು ಸತ್ತರೆ ನಾಮಿನಿಗಳಿಗೆ 1.7 ಲಕ್ಷ ಹಣ ಸಿಗಲಿದೆ..

ಮಾಸಿಕ 2 ಸಾವಿರ ಪಿಂಚಣಿ

60 ವರ್ಷವಾದಮೇಲೆ ಮಾಸಿಕ 2 ಸಾವಿರ ರೂಪಾಯಿ ಪಿಂಚಣಿ ಪಡೆಯಬೇಕಿದ್ದರೆ ವಯಸ್ಸಿಗನುಗುಣವಾಗಿ ಕೆಳಗೆ ಕೊಟ್ಟಿರುವ ಚಿತ್ರದಲ್ಲಿ ತೋರಿಸಿರುವಂತೆ ಇಂತಿಷ್ಟು ಮೊತ್ತವನ್ನು ಕಟ್ಟಬೇಕು.. ಇಷ್ಟು ಹಣವನ್ನು ಪ್ರತಿ ತಿಂಗಳು ಕಟ್ಟಿದರೆ 60 ವರ್ಷವಾದ ಮೇಲೆ 2 ಸಾವಿರ ರೂಪಯಿ ಮಾಸಿಕ ಪಿಂಚಣಿ ಪಡೆಯಬಹುದು.. ನಾವೇನಾದರು ಸತ್ತರೆ ನಾಮಿನಿಗಳಿಗೆ 3.4 ಲಕ್ಷ ಹಣ ಸಿಗಲಿದೆ..

ಮಾಸಿಕ 3 ಸಾವಿರ ಪಿಂಚಣಿ

60 ವರ್ಷವಾದಮೇಲೆ ಮಾಸಿಕ 3 ಸಾವಿರ ರೂಪಾಯಿ ಪಿಂಚಣಿ ಪಡೆಯಬೇಕಿದ್ದರೆ ವಯಸ್ಸಿಗನುಗುಣವಾಗಿ ಕೆಳಗೆ ಕೊಟ್ಟಿರುವ ಚಿತ್ರದಲ್ಲಿ ತೋರಿಸಿರುವಂತೆ ಇಂತಿಷ್ಟು ಮೊತ್ತವನ್ನು ಕಟ್ಟಬೇಕು.. ಇಷ್ಟು ಹಣವನ್ನು ಪ್ರತಿ ತಿಂಗಳು ಕಟ್ಟಿದರೆ 60 ವರ್ಷವಾದ ಮೇಲೆ 3 ಸಾವಿರ ರೂಪಯಿ ಮಾಸಿಕ ಪಿಂಚಣಿ ಪಡೆಯಬಹುದು.. ನಾವೇನಾದರು ಸತ್ತರೆ ನಾಮಿನಿಗಳಿಗೆ 5.1 ಲಕ್ಷ ಹಣ ಸಿಗಲಿದೆ..

ಮಾಸಿಕ 4 ಸಾವಿರ ಪಿಂಚಣಿ

60 ವರ್ಷವಾದಮೇಲೆ ಮಾಸಿಕ 4 ಸಾವಿರ ರೂಪಾಯಿ ಪಿಂಚಣಿ ಪಡೆಯಬೇಕಿದ್ದರೆ ವಯಸ್ಸಿಗನುಗುಣವಾಗಿ ಕೆಳಗೆ ಕೊಟ್ಟಿರುವ ಚಿತ್ರದಲ್ಲಿ ತೋರಿಸಿರುವಂತೆ ಇಂತಿಷ್ಟು ಮೊತ್ತವನ್ನು ಕಟ್ಟಬೇಕು.. ಇಷ್ಟು ಹಣವನ್ನು ಪ್ರತಿ ತಿಂಗಳು ಕಟ್ಟಿದರೆ 60 ವರ್ಷವಾದ ಮೇಲೆ 4 ಸಾವಿರ ರೂಪಯಿ ಮಾಸಿಕ ಪಿಂಚಣಿ ಪಡೆಯಬಹುದು.. ನಾವೇನಾದರು ಸತ್ತರೆ ನಾಮಿನಿಗಳಿಗೆ 6.8 ಲಕ್ಷ ಹಣ ಸಿಗಲಿದೆ..

ಮಾಸಿಕ 5 ಸಾವಿರ ಪಿಂಚಣಿ

60 ವರ್ಷವಾದಮೇಲೆ ಮಾಸಿಕ 5 ಸಾವಿರ ರೂಪಾಯಿ ಪಿಂಚಣಿ ಪಡೆಯಬೇಕಿದ್ದರೆ ವಯಸ್ಸಿಗನುಗುಣವಾಗಿ ಕೆಳಗೆ ಕೊಟ್ಟಿರುವ ಚಿತ್ರದಲ್ಲಿ ತೋರಿಸಿರುವಂತೆ ಇಂತಿಷ್ಟು ಮೊತ್ತವನ್ನು ಕಟ್ಟಬೇಕು.. ಇಷ್ಟು ಹಣವನ್ನು ಪ್ರತಿ ತಿಂಗಳು ಕಟ್ಟಿದರೆ 60 ವರ್ಷವಾದ ಮೇಲೆ 5 ಸಾವಿರ ರೂಪಯಿ ಮಾಸಿಕ ಪಿಂಚಣಿ ಪಡೆಯಬಹುದು.. ನಾವೇನಾದರು ಸತ್ತರೆ ನಾಮಿನಿಗಳಿಗೆ 8.5 ಲಕ್ಷ ಹಣ ಸಿಗಲಿದೆ..

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ರಾಜಕೀಯ

    ಬಿಜೆಪಿ ಪಕ್ಷ ದಿಂದ ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆ ಮಾಡಿದೆ

    ನವದೆಹಲಿ: ಕರ್ನಾಟಕ ವಿಧಾನಸಭೆ ಚುನಾವಣೆಗೆ ಬಿಜೆಪಿ  ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆ ಮಾಡಿದೆ. ಕರ್ನಾಟಕ ವಿಧಾನಸಭೆ ಚುನಾವಣೆಗೆ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಮಂಗಳವಾರ ರಾತ್ರಿ ಬಿಡುಗಡೆ ಮಾಡಿದ್ದ ಬಿಜೆಪಿ ಇದೀಗ ಎರಡನೇ ಪಟ್ಟಿಯನ್ನು 24 ಗಂಟೆಗಳಲ್ಲಿಯೇ ಎರಡನೇ ಪಟ್ಬಿ ಬಿಡುಗಡೆ ಮಾಡಿದೆ. ದೇವರ ಹಿಪ್ಪರಗಿ- ಸೋಮನಗೌಡ ಪಾಟೀಲ್‌, ಬಸವನ ಬಾಗೇವಾಡಿ- ಎಸ್‌.ಕೆ ಬೆಳ್ಳುಬ್ಬಿ, ಇಂಡಿ- ಕಾಸಾಗೌಡ ಬಿರಾದಾರ್‌, ಗುರಮಿಠಕಲ್-‌ ಲಲಿತಾ ಅನಾಪುರ್‌, ಬೀದರ್-‌ ಈಶ್ವರ್‌ ಸಿಂಗ್‌ ಠಾಕೂರ್‌, ಭಾಲ್ಕಿ- ಪ್ರಕಾಶ್‌ ಖಂಡ್ರೆ, ಗಂಗಾವತಿ- ಪರಣ್ಣ ಮುನವಳ್ಳಿ, ಕಲಘಟಗಿ-…

  • ಜ್ಯೋತಿಷ್ಯ

    ಪಾಂಡುರಂಗ ಸ್ವಾಮಿಯನ್ನು ನೆನೆಯುತ್ತಾ ಈ ದಿನದ ರಾಶಿ ಭವಿಷ್ಯದಲ್ಲಿ ಏನಿದೆ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(24 ಮಾರ್ಚ್, 2019) ನಿಮ್ಮ ಅಧಿಕ ಚೈತನ್ಯದ ಹೊರತಾಗಿಯೂ ನೀವು ಇಂದು ನಿಮ್ಮೊಡನೆ ಇರಲಾರದ ಯಾರನ್ನಾದರೂ ನೆನಪಿಸಿಕೊಳ್ಳುತ್ತಿದ್ದೀರಿ….

  • ಜ್ಯೋತಿಷ್ಯ

    ದಿನ ಭವಿಷ್ಯ ಶುಕ್ರವಾರ…ಈ ಶುಭದಿನದಂದು ನಿಮ್ಮ ರಾಶಿಯ ಶುಭಫಲಗಳು ಹೇಗಿವೆ ನೋಡಿ…

    ಒಂದೆಕರೆ ಕ್ಷಣದಲ್ಲೇ ಪರಿಹಾರಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷನಿಮ್ಮ ಸಹನೆಯೇ ನಿಮ್ಮ ದೊಡ್ಡ ಅಸ್ತ್ರವಾಗಿದೆ. ಅಪರೂಪದ ಪ್ರಭಾವಿ ಜನರು ನಿಮ್ಮ ಸಂಪರ್ಕಕ್ಕೆ ಬರಲಿದ್ದಾರೆ ಮತ್ತು ನಿಮ್ಮ ಸಹಾಯವನ್ನು ಯಾಚಿಸುವರು. ಹಣಕಾಸಿನ ಸ್ಥಿತಿ ಉತ್ತಮವಾಗಿರುತ್ತದೆ.ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ…

  • ಸುದ್ದಿ

    ಅಂಧ ಸಹೋದರಿಯರಿಗೆ ಅನುಶ್ರೀ ಕೊಟ್ಟ ಉಡುಗೊರೆ ಏನು ಗೊತ್ತಾ, ನೋಡಿ ಅನುಶ್ರೀಯ ಗಿಫ್ಟ್.

    ಕನ್ನಡ ಕಿರುತೆರೆಯಲ್ಲಿ ಮೂಡಿಬರುವ ಸರಿಗಮಪ ಕಾರ್ಯಕ್ರಮ ಯಾರಿಗೆ ತಿಳಿದಿಲ್ಲ ಹೇಳಿ, ಹೌದು ಪ್ರತಿಭೆಗಳನ್ನ ಹೊರತಂದ ಕಾರ್ಯಕ್ರಮ ಅಂದರೆ ಜೀ ಕನ್ನಡ ವಾಹಿನಿಯಲ್ಲಿ ಮೂಡಿಬರುವ ಸರಿಗಮಪ ಏನು ಹೇಳಿದರೆ ತಪ್ಪಾಗಲ್ಲ. ಹೌದು ಬಡವ, ಶ್ರೀಮಂತ ಅನ್ನದೆ ಎಲ್ಲರೂ ಕೂಡ ಈ ವೇಧಿಕೆಯಲ್ಲಿ ತಮ್ಮ ತೋರ್ಪಡಿಸಬಹುದಾಗಿದೆ, ಇನ್ನು ಈ ಕಾರ್ಯಕ್ರಮದ ಅನೇಕ ಜನರಿಗೆ ಆಶಾಕಿರಣವಾಗಿದೆ ಎಂದು ಹೇಳಿದರೆ ತಪ್ಪಾಗಲ್ಲ, ಕಳೆದ ಭಾರಿ ಹನುಮಂತ ತನ್ನ ಹಾಡುಗಳ ಮೂಲಕ ಇಡೀ ಕರ್ನಾಟಕದ ಜನರ ಮನಗೆದ್ದರೆ ಈ ಭಾರಿ ರತ್ನಮ್ಮ ಮತ್ತು ಮಂಜಮ್ಮ…

  • ಮನರಂಜನೆ

    ನಾನು ಈ ಕೆಲಸ ಮಾಡಿದ್ದರೆ ಬಿಗ್ ಬಾಸ್ ಗೆಲ್ಲುತ್ತಿದ್ದೆ ಎಂದ ರ್ಯಾಪಿಡ್ ರಶ್ಮಿ..!ರಶ್ಮಿ ಲೈವ್ ನಲ್ಲಿ ಹೇಳಿದ್ದೇನು ಗೊತ್ತಾ..?

    ಕಿಚ್ಚ ಸುದೀಪ್ ನಿರೂಪಣೆಯ ಬಿಗ್ ಬಾಗ್ 6ನೇ ಆವೃತ್ತಿ ಯಶಸ್ವಿಯಾಗಿ ಮುಗಿದಿದ್ದು ಮಾಡರ್ನ್ ರೈತ ಶಶಿಕುಮಾರ್ ವಿನ್ನರ್, ಗಾಯಕ ನವೀನ್ ಸಜ್ಜು ರನ್ನರಪ್ ಆಗಿ ಹೊರಬಂದಿದ್ದಾರೆ.ಬಿಗ್ ಬಾಸ್ ಸೀಸನ್ ಆರರ ಸ್ಪರ್ಧಿ, ಟಾಪ್ ೫ ಫೈನಲಿಸ್ಟ್ ಗಳಲ್ಲಿ ಒಬ್ಬರಾದ ರ್‍ಯಾಪಿಡ್ ರಶ್ಮಿ ಅವರು ಇದೇ ಮೊದಲ ಬಾರಿಗೆ ಬಿಗ್ ಬಾಸ್ ಮನೆಯ ಕಥೆಯನ್ನು ಬಿಚ್ಚಿಟ್ಟಿದ್ದಾರೆ..  ಇನ್ನು ಬಿಗ್ ಬಾಸ್ ಮನೆಯಲ್ಲಿ ಕೊನೆಯವರೆಗೂ ಇದ್ದ ರ್ಯಾಪಿಡ್ ರಶ್ಮಿ ಟಾಪ್ 5 ಕಂಟೆಸ್ಟಂಟಾಗಿ ಎಲಿಮಿನೇಟ್ ಆಗಿ ಹೊರಬಂದಿದ್ದು ಇದೇ ಮೊದಲ…

  • ವಿಚಿತ್ರ ಆದರೂ ಸತ್ಯ

    ಭಾರತವನ್ನು ಆಳಿದ ಮಾಹನ್ ರಾಜ ‘ಚಂದ್ರಗುಪ್ತ ಮೌರ್ಯ’ ತನ್ನ ಕೊನೆಯ ದಿನಗಳನ್ನು ಎಲ್ಲಿ ಕಳೆದನು ನಿಮಗೆ ಗೊತ್ತಾ..?ತಿಳಿಯಲು ಈ

    ಚಂದ್ರಗುಪ್ತನು ಅಧಿಕಾರವನ್ನು ಬಲಪಡಿಸುವ ಮೊದಲು ಉಪಖಂಡದ ವಾಯುವ್ಯ ಭಾಗದಲ್ಲಿ ಸಣ್ಣ ಸಣ್ಣ ರಾಜ್ಯಗಳೇ ಇದ್ದವು . ಗಂಗಾ ನದಿಯ ಬಯಲಿನಲ್ಲಿ ನಂದರ ಸಾಮ್ರಾಜ್ಯವು ಪ್ರಮುಖವಾಗಿತ್ತು.