ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅಸಂಘಟಿತ ವಲಯದ ಕಾರ್ಮಿಕ ಕಲ್ಯಾಣಕ್ಕಾಗಿ ಮುತ್ತು ಅವರ ವೃದ್ಯಾಪ್ಯ ವೇತನದ ಭದ್ರತೆಗಾಗಿ ಭಾರತ ಸರ್ಕಾರವು ಈ ಯೋಜನೆಯನ್ನು ರೂಪಿಸಿದೆ. ಈ ಯೋಜನೆಯು ಅಸಂಘಟಿತ ವಲಯದ ಕಾರ್ಮಿಕರನ್ನು ಸ್ವಪ್ರೇರಣೆಯಿಂದ ತಮ್ಮ ನಿವೃತ್ತಿಗಾಗಿ ಉಳಿಸಲು ಪ್ರೋತ್ಸಾಹಿಸುತ್ತದೆ. ಬಡ ಮತ್ತು ಮಧ್ಯಮ ವರ್ಗದ ಜನರು ತಮ್ಮ ನಿವೃತ್ತಿ ಜೀವನದಲ್ಲಿ ನೆಮ್ಮದಿಯಿಂದ ಜೀವನ ಸಾಗಿಸುವಂತಾಗಬೇಕು ಎಂಬುದೇ ಆಟಲ್ ಪಿಂಚಣಿ ಯೋಜನೆಯ ಪ್ರಮುಖ ಉದ್ದೇಶ.

ಪ್ರತಿ ತಿಂಗಳು ಒಂದಿಷ್ಟು ಹಣವನ್ನು ಬ್ಯಾಂಕ್ ಗೆ ಕಟ್ಟಿದರೆ.. ನಾವು ಎಷ್ಟು ಹಣ ಕಟ್ಟುತ್ತೇವೆಯೋ ಅದರ ಆಧಾರದ ಮೇಲೆ ನಮಗೆ 60 ವರ್ಷವಾದಮೇಲೆ ಪಿಂಚಣಿ ದೊರೆಯುತ್ತದೆ.. ಅಕಸ್ಮಾತ್ ನಾವು ಸತ್ತರೇ ನಮ್ಮ ಸಂಗಾತಿಗಳಿಗೆ ಪಿಂಚಣಿ ದೊರೆಯುತ್ತದೆ.. ಅಕಸ್ಮಾತ್ ಅವರೂ ಕೂಡ ಸತ್ತರೆ.. ನಾಮಿನಿ ಗಳಿಗೆ ಒಂದಿಷ್ಟು ಲಕ್ಷ ರೂಪಾಯಿಗಳು ಸಿಗುತ್ತದೆ..

ಉಳಿತಾಯ ಖಾತೆ ಹೊಂದಿರುವ ಬ್ಯಾಂಕ್ ನಲ್ಲಿ ಯೋಜನೆ ಬಗ್ಗೆ ವಿಚಾರಿಸಿ ಅರ್ಜಿ ಪಡೆದುಕೊಳ್ಳಬೇಕು. ಎಲ್ಲ ಮಾಹಿತಿಗಳನ್ನು ಭರ್ತಿ ಮಾಡಿ ಬ್ಯಾಂಕ್ ಗೆ ಸಲ್ಲಿಕೆ ಮಾಡಬೇಕು. ಆನ್ ಲೈನ್ ಮೂಲಕವೂ ಅರ್ಜಿ ಸಲ್ಲಿಕೆ ಮಾಡಬಹುದು.
ಎಪಿವೈ ಯೋಜನೆ ಮಾಡಿಸಿಕೊಂಡವರಿಗೆ 60 ವರ್ಷವಾದ ಬಳಿಕ ಮಾಸಿಕ ₨ 1 ಸಾವಿರದಿಂದ ₨ 5 ಸಾವಿರದವರೆಗೆ ಪಿಂಚಣಿ ಸಿಗುತ್ತದೆ.

* ಬ್ಯಾಂಕ್ ಖಾತೆ ಹೊಂದಿದ 18 ರಿಂದ 40 ವರ್ಷದವರು ಈ ಯೋಜನೆಗೆ ಸೇರಬಹುದು.
*ಬೇಕಾಗುವುದು ಆಧಾರ್ ಮತ್ತು ಮೊಬೈಲ್ ಸಂಖ್ಯೆ ಮಾತ್ರ. ಆಧಾರ್ ಸಂಖ್ಯೆ ದೊರೆತಿಲ್ಲವಾದರೆ ಮುಂದಿನ ದಿನಗಳಲ್ಲೂ ಅದನ್ನು ನೀಡಬಹುದು.
*ವ್ಯಕ್ತಿಗೆ 60 ವರ್ಷವಾದ ತಕ್ಷಣ ಎಷ್ಟು ಮಾಸಿಕ ಪಿಂಚಣಿಗೆ ನೋಂದಾಯಿಸಲಾಗಿತ್ತೋ, ಅಷ್ಟು ಪಿಂಚಣಿ ಬರುತ್ತಲೇ ಇರುತ್ತದೆ.
*ಪಿಂಚಣಿ ಯೋಜನೆ ಮಾಡಿಸಿಕೊಂಡ ವ್ಯಕ್ತಿ ಮೃತಪಟ್ಟರೆ, ಆತನ ಪತ್ನಿಗೆ ಪೂರ್ತಿ ಹಣ ಸಂದಾಯವಾಗುತ್ತದೆ. ಪತ್ನಿ ಮೃತಪಟ್ಟರೆ ಪತಿಗೆ ಹಣ ದೊರೆಯುತ್ತದೆ. ಇಬ್ಬರೂ ಮೃತಪಟ್ಟರೆ ನಾಮನಿರ್ದೇಶಕರಿಗೆ ಹಣ ದೊರೆಯುತ್ತದೆ.
*ಈ ಯೋಜನೆಯಂತೆ 60 ವರ್ಷಕ್ಕಿಂತ ಮೊದಲಾಗಿಯೇ ಯೋಜನೆಯಿಂದ ಹೊರಬರುವುದು ಸಾಧ್ಯವಿಲ್ಲ. ಆದರೆ ಫಲಾನುಭವಿ ಮೃತಪಟ್ಟರೆ ಅಥವಾ ಕೆಲವೊಂದು ಕಾಯಿಲೆಗಳು ಸಂಭವಿಸಿದರೆ 60 ವರ್ಷಕ್ಕಿಂತ ಮೊದಲಾಗಿಯೇ ಯೋಜನೆಯಿಂದ ಹೊರಬರಬಹುದು.

ವ್ಯಕ್ತಿಗೆ 60 ವರ್ಷ ಪೂರ್ಣಗೊಂಡಾಗ ಆತನ ಎಪಿವೈ ಖಾತೆಯಲ್ಲಿ ಸಂಚಯವಾದ ಹಣವನ್ನು ಒಮ್ಮೆಲೇ ನಗದು ಮಾಡಿಕೊಳ್ಳಬಹುದು ಅಥವಾ ಮಾಸಿಕ ಪಿಂಚಣಿ ಪಡೆಯಬಹುದು. ವ್ಯಕ್ತಿಗೆ 40 ವರ್ಷ ಪೂರ್ಣಗೊಂಡಾಗ ಪಿಂಚಣಿ ಯೋಜನೆಯಿಂದ ಹೊರಬರಲು ಬಯಸಿದ್ದೇ ಆದರೆ ಅವರಿಗೆ ಅವರ ಖಾತೆಯಲ್ಲಿ ಸಂಚಯವಾದ ಹಣವನ್ನು ಒಮ್ಮೆಲೇ ನೀಡಲಾಗುತ್ತದೆ. 40 ವರ್ಷ ಮೇಲ್ಪಟ್ಟವರು ಈ ಯೋಜನೆಯಂತೆ ಹಣ ಉಳಿತಾಯ ಮಾಡುತ್ತ ಹೋದರೆ 60 ವರ್ಷದ ಬಳಿಕ ಅವರು ಪಿಂಚಣಿ ಅಥವಾ ಏಕ ಗಂಟಿನ ನಗದು ವಾಪಸ್ ಪಡೆಯಬಹುದು.
18-40 ವಯಸ್ಸಿನ ಎಲ್ಲಾ ಭಾರತೀಯರು ಈ ಯೋಜನೆ ಸೌಲಭ್ಯ ಪಡೆಯಬಹುದು. ಯೋಜನೆ ಅನ್ವಯ ತಿಂಗಳಿಗೆ 1000 ದಿಂದ 5000 ವರೆಗೆ ಪಡೆದುಕೊಳ್ಳಲು ಸಾಧ್ಯವಿದೆ. 60 ವರ್ಷದ ನಂತರ ಪೆನ್ಶನ್ ದೊರೆಯಲಿದ್ದು, ನೀವು ಕಟ್ಟುವ ಹಣದ ಆಧಾರದ ಮೇಲೆ ಪೆನ್ಶನ್ ಹಣ ನಿರ್ಧರಿತವಾಗಿರುತ್ತದೆ.

ಇನ್ನು, ಕನಿಷ್ಠ 20 ವರ್ಷಗಳ ಡಿಪಾಸಿಟ್ ಅಗತ್ಯ. 18 ವರ್ಷದವರಾಗಿದ್ದರೆ 42 ವರ್ಷಗಳ ಕಾಲ ತಿಂಗಳಿಗೆ 210 ರೂ. ಡಿಪಾಸಿಟ್ ಮಾಡಬೇಕು. 25 ವರ್ಷದವರಾಗಿದ್ದರೆ 35 ವರ್ಷ ಮಾಸಿಕ 376 ರೂ. ಕೊಡಬೇಕಾಗುತ್ತದೆ. 30 ವರ್ಷ ವಯಸ್ಸಿನವರು 30 ವರ್ಷ ಕಾಲ ತಿಂಗಳಿಗೆ 577 ರೂ. ಕಟ್ಟಬೇಕು. 40 ವರ್ಷದವರಾಗಿದ್ದರೆ 20 ವರ್ಷ ಕಾಲ ತಿಂಗಳಿಗೆ 1,454 ರೂ. ಹೂಡಿದರೆ 60ನೇ ವರ್ಷದಿಂದ ತಿಂಗಳಿಗೆ 5,000 ರೂ. ಪಿಂಚಣಿ ಪಡೆಯಬಹುದು.
60 ವರ್ಷ ವಯಸ್ಸಾದ ಮೇಲೆ ಮಾಸಿಕ 1 ಸಾವಿರ ರೂಪಾಯಿ ಪಿಂಚಣಿ ಪಡೆಯಬೇಕಿದ್ದರೆ ವಯಸ್ಸಿಗನುಗುಣವಾಗಿ ಕೆಳಗೆ ಕೊಟ್ಟಿರುವ ಚಿತ್ರದಲ್ಲಿ ತೋರಿಸಿರುವಂತೆ ಇಂತಿಷ್ಟು ಮೊತ್ತವನ್ನು ಕಟ್ಟಬೇಕು.. ಇಷ್ಟು ಹಣವನ್ನು ಪ್ರತಿ ತಿಂಗಳು ಕಟ್ಟಿದರೆ 60 ವರ್ಷವಾದ ಮೇಲೆ 1 ಸಾವಿರ ರೂಪಯಿ ಮಾಸಿಕ ಪಿಂಚಣಿ ಪಡೆಯಬಹುದು.. ನಾವೇನಾದರು ಸತ್ತರೆ ನಾಮಿನಿಗಳಿಗೆ 1.7 ಲಕ್ಷ ಹಣ ಸಿಗಲಿದೆ..

60 ವರ್ಷವಾದಮೇಲೆ ಮಾಸಿಕ 2 ಸಾವಿರ ರೂಪಾಯಿ ಪಿಂಚಣಿ ಪಡೆಯಬೇಕಿದ್ದರೆ ವಯಸ್ಸಿಗನುಗುಣವಾಗಿ ಕೆಳಗೆ ಕೊಟ್ಟಿರುವ ಚಿತ್ರದಲ್ಲಿ ತೋರಿಸಿರುವಂತೆ ಇಂತಿಷ್ಟು ಮೊತ್ತವನ್ನು ಕಟ್ಟಬೇಕು.. ಇಷ್ಟು ಹಣವನ್ನು ಪ್ರತಿ ತಿಂಗಳು ಕಟ್ಟಿದರೆ 60 ವರ್ಷವಾದ ಮೇಲೆ 2 ಸಾವಿರ ರೂಪಯಿ ಮಾಸಿಕ ಪಿಂಚಣಿ ಪಡೆಯಬಹುದು.. ನಾವೇನಾದರು ಸತ್ತರೆ ನಾಮಿನಿಗಳಿಗೆ 3.4 ಲಕ್ಷ ಹಣ ಸಿಗಲಿದೆ..

60 ವರ್ಷವಾದಮೇಲೆ ಮಾಸಿಕ 3 ಸಾವಿರ ರೂಪಾಯಿ ಪಿಂಚಣಿ ಪಡೆಯಬೇಕಿದ್ದರೆ ವಯಸ್ಸಿಗನುಗುಣವಾಗಿ ಕೆಳಗೆ ಕೊಟ್ಟಿರುವ ಚಿತ್ರದಲ್ಲಿ ತೋರಿಸಿರುವಂತೆ ಇಂತಿಷ್ಟು ಮೊತ್ತವನ್ನು ಕಟ್ಟಬೇಕು.. ಇಷ್ಟು ಹಣವನ್ನು ಪ್ರತಿ ತಿಂಗಳು ಕಟ್ಟಿದರೆ 60 ವರ್ಷವಾದ ಮೇಲೆ 3 ಸಾವಿರ ರೂಪಯಿ ಮಾಸಿಕ ಪಿಂಚಣಿ ಪಡೆಯಬಹುದು.. ನಾವೇನಾದರು ಸತ್ತರೆ ನಾಮಿನಿಗಳಿಗೆ 5.1 ಲಕ್ಷ ಹಣ ಸಿಗಲಿದೆ..

60 ವರ್ಷವಾದಮೇಲೆ ಮಾಸಿಕ 4 ಸಾವಿರ ರೂಪಾಯಿ ಪಿಂಚಣಿ ಪಡೆಯಬೇಕಿದ್ದರೆ ವಯಸ್ಸಿಗನುಗುಣವಾಗಿ ಕೆಳಗೆ ಕೊಟ್ಟಿರುವ ಚಿತ್ರದಲ್ಲಿ ತೋರಿಸಿರುವಂತೆ ಇಂತಿಷ್ಟು ಮೊತ್ತವನ್ನು ಕಟ್ಟಬೇಕು.. ಇಷ್ಟು ಹಣವನ್ನು ಪ್ರತಿ ತಿಂಗಳು ಕಟ್ಟಿದರೆ 60 ವರ್ಷವಾದ ಮೇಲೆ 4 ಸಾವಿರ ರೂಪಯಿ ಮಾಸಿಕ ಪಿಂಚಣಿ ಪಡೆಯಬಹುದು.. ನಾವೇನಾದರು ಸತ್ತರೆ ನಾಮಿನಿಗಳಿಗೆ 6.8 ಲಕ್ಷ ಹಣ ಸಿಗಲಿದೆ..

60 ವರ್ಷವಾದಮೇಲೆ ಮಾಸಿಕ 5 ಸಾವಿರ ರೂಪಾಯಿ ಪಿಂಚಣಿ ಪಡೆಯಬೇಕಿದ್ದರೆ ವಯಸ್ಸಿಗನುಗುಣವಾಗಿ ಕೆಳಗೆ ಕೊಟ್ಟಿರುವ ಚಿತ್ರದಲ್ಲಿ ತೋರಿಸಿರುವಂತೆ ಇಂತಿಷ್ಟು ಮೊತ್ತವನ್ನು ಕಟ್ಟಬೇಕು.. ಇಷ್ಟು ಹಣವನ್ನು ಪ್ರತಿ ತಿಂಗಳು ಕಟ್ಟಿದರೆ 60 ವರ್ಷವಾದ ಮೇಲೆ 5 ಸಾವಿರ ರೂಪಯಿ ಮಾಸಿಕ ಪಿಂಚಣಿ ಪಡೆಯಬಹುದು.. ನಾವೇನಾದರು ಸತ್ತರೆ ನಾಮಿನಿಗಳಿಗೆ 8.5 ಲಕ್ಷ ಹಣ ಸಿಗಲಿದೆ..

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
A number of such two-sided contests may be arranged in a tournament producing a champion. Many sports leagues make an annual champion by arranging games in a regular sports season, followed in some cases by playoffs. Hundreds of sports exist, from those between single contestants, through to those with hundreds of simultaneous participants, either in…
ಸಮ್ಮಿಶ್ರ ಸರ್ಕಾರದಲ್ಲಿ ತಪ್ಪುಗಳಾಗಿವೆ ಅದು ಜೆಡಿಎಸ್ ಸರ್ಕಾರದ ಸಚಿವರು ಹಾಗೂ ಶಾಸಕರಿಂದ ಆಗಿವೆ ಇದನ್ನು ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಅರ್ಥ ಮಾಡಿಕೊಳ್ಳಬೇಕು ಎಂದು ಮಾಜಿ ಸಚಿವ ಎಂ.ಬಿ ಪಾಟೀಲ್ ಅವರು ಬುಧವಾರ ಹೇಳಿದರು. ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಅವರ ನಿನ್ನೆ ಹದ್ದು ಗಿಣಿ ಟ್ವೀಟ್ಗೆ ಬಗ್ಗೆ ಕಾಗವಾಡ ಮತಕ್ಷೇತ್ರದ ಮಂಗಸೂಳಿ ಗ್ರಾಮದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರ ಇದ್ದಾಗೊಂದು, ಇಲ್ಲದಾಗೊಂದು ಹೇಳಿಕೆ ಸರಿಯಲ್ಲ, 14 ತಿಂಗಳು ಸಿಎಂ ಆಗಿದ್ದ ಸಂದರ್ಭದಲ್ಲಿ ಈ ಮಾತನ್ನು ಹೇಳಬೇಳಕಿತ್ತು….
ಜೇನುತುಪ್ಪವನ್ನು ಯಾರು ತಾನೇ ಬೇಡ ಎನ್ನುತ್ತಾರೆ. ಪ್ರಪಂಚದಲ್ಲಿ ‘ಏಕ್ಸ್ಪಾರ್ ಡೇಟ್’ ಇಲ್ಲದೆ ಇರುವ ಏಕೈಕ ವಸ್ತು ಎಂದರೆ ಅದು ಈ ಜೇನು ತುಪ್ಪ. ಈ ಜೇನು ತುಪ್ಪವನ್ನು ಗಾಜಿನ ಬಾಟಲಿಯಲ್ಲಿ ಇಟ್ಟರೆ ಅದು ಎಷ್ಟೇ ವರ್ಷ ಹಳೆಯದಾದರೂ ಬಳಸಬಹುದು.ಇದನ್ನು ಫ್ರಿಜ್ ನಲ್ಲಿ ಮತ್ತು ಬಿಸಿಲಿನಲ್ಲಿ ಇರಬಾರದು. ಯಾರಿಗೆ ಜೇನು ತುಪ್ಪ ಇಷ್ಟ ಇಲ್ಲವೋ ಅಥವಾ ಅದರ ಬಗ್ಗೆ ಮಾಹಿತಿ ಇಲ್ಲವೋ, ಅವರು ಈ ಮಾಹಿತಿಯನ್ನು ಒಮ್ಮೆ ಓದಿ.ಇದನ್ನು ಎಲ್ಲಾ ವಯೋಮಾನದವರು ಬಳಸ ಬಹುದು. ಇದನ್ನು ರಕ್ತವರ್ಧಕ ಟಾನಿಕ್…
ಒಂದು ಏಡಿ ಬೆಲೆ ಎಷ್ಟಿರಬಹುದು…? ಜಾಸ್ತಿಅಂದರೆ ಭಾರತದಲ್ಲಿ ನಾವು ಸಾವಿರ ಲೆಕ್ಕದಲ್ಲಿ ಅಂದಾಜು ಹಾಕಬಹುದೇನೋ… ಆದರೆ, ಜಪಾನಿನಲ್ಲಿ ಒಂದು ಏಡಿ ಬಿಕರಿಯಾದ ಬೆಲೆ ಕೇಳಿದರೆ ತಲೆತಿರುಗುವುದು ಗ್ಯಾರಂಟಿ…! ಯಾಕೆಂದರೆ, ಇಲ್ಲಿ ಬೃಹತ್ ಏಡಿಮಾರಾಟವಾಗಿದ್ದು ಬರೋಬ್ಬರಿ 32 ಲಕ್ಷಕ್ಕೆ…! ಜಪಾನಿನ ಬಿಡ್ಡರ್ ಒಬ್ಬರು42 ಯುಎಸ್ ಡಾಲರ್ ಅಂದರೆ ಸರಿಸುಮಾರು ಭಾರತದ 32,61,216 ರೂಪಾಯಿಗೆ ಈ ಹಿಮ ಏಡಿಯನ್ನು ಹರಾಜಿನಲ್ಲಿ ಖರೀದಿಸಿದ್ದಾರೆ. ಪಶ್ಚಿಮ ಟೊಟೊರಿ ಪ್ರಾಂತ್ಯದಲ್ಲಿ ಈ ವಾರದಿಂದ ಚಳಿಗಾಲದ ಮತ್ಸ್ಯ ಬೇಟೆ ಆರಂಭವಾಗಿದೆ. ಈ ವೇಳೆ, ಈ ಬೃಹತ್ ಪ್ರಮಾಣದ ಏಡಿ…
ರಾಧಿಕಾ ಎರಡನೇ ಮಗುವಿನ ನಿರೀಕ್ಷೆಯಲ್ಲಿದ್ದು . ಅಕ್ಟೋಬರ್ ಮೊದಲ ವಾರದಲ್ಲಿ ಅವರ ಮನೆಗೆ ತುಂಟ ಕೃಷ್ಣನೋ ಅಥವಾ ಮಹಾಲಕ್ಷ್ಮೀಯೋ ಬರುತ್ತಾರೆ. ಇತ್ತೀಚೆಗಷ್ಟೇ ಯಶ್ ಮಗಳ ಜೊತೆಗಿನ ವಿಡಿಯೋ ಶೇರ್ ಮಾಡಿದ್ದರು. ಆ ವಿಡಿಯೋದಲ್ಲಿ ಆಯ್ರಾ ಕ್ಯಾಮೆರಾ ನೋಡಿ, ತಂದೆ ಯಶ್ ಹೇಳಿಕೊಟ್ಟಂತೆ ಟಾಟಾ ಮಾಡುತ್ತಿದ್ದಳು. ಇವಳ ಚೂಟಿತನ ಕಂಡು ಎಲ್ಲರೂ ಆಶ್ಚರ್ಯಚಕಿತರಾಗಿದ್ದರು. ಸ್ಯಾಂಡಲ್ವುಡ್ನ ಬೆಸ್ಟ್ಬ್ಯೂಟಿಫುಲ್ ದಂಪತಿ ಯಶ್ ಹಾಗೂರಾಧಿಕಾ ಪಂಡಿತ್. ಮದುವೆಯ ನಂತರದಲ್ಲಿರಾಧಿಕಾ ಸದ್ಯ ಸಿನಿಮಾಗಳಿಂದ ದೂರವಿದ್ದಾರೆ.ಯಶ್ ‘ಕೆಜಿಎಫ್ 2’ ಸಿನೆಮಾದಲ್ಲಿ ಬಿಜಿಯಿದ್ದಾರೆ. ಇವರಿಬ್ಬರಿಗೂ ಮುದ್ದಾದ ಆಯ್ರಾ ಎಂಬಮಗಳಿರೋದು ಗೊತ್ತೇ ಇದೆ. ಆಗಾಗದಂಪತಿ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(5 ಡಿಸೆಂಬರ್, 2018) ನಿಮ್ಮ ಮನದನ್ನೆಯ ವಿಚಿತ್ರ ನಡವಳಿಕೆ ಇಂದು ನಿಮ್ಮ ಪ್ರೇಮವನ್ನು ಘಾಸಿಗೊಳಿಸುತ್ತದೆ. ಹೊಸ ಪ್ರಸ್ತಾಪಗಳ ಅಕರ್ಷಕವಾಗಿದ್ದರೂ ಯಾವುದೇ ಆತುರದ…