ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮದುವೆ ನಿಶ್ಚಯವಾದ ಬಳಿಕ, ವಧು- ವರರು ಮಂಟಪಕ್ಕೆ ಬರಲಾರದೆ , ಊಟದ ವಿಚಾರವಾಗಿ, ಅಥವಾ ಮಂಟಪದಲ್ಲಿಯೇ ಮುರಿದ ಮದುವೆಗಳು, ಹೀಗೆ ಮದುವೆ ನಿಂತು ಹೋದ ಅನೇಕ ಘಟನೆಗಳು ನಡೆದಿರುವುದನ್ನು ಕೇಳಿರ್ತೀರಿ.
ಆದ್ರೆ ವಿಚಿತ್ರ ಎಂದರೆ ಮಂಟಪದಲ್ಲಿಯೇ ಅಣ್ಣನ ತಾಳಿ ಕಟ್ಟಬೇಕಾದ ವಧುವಿಗೆ, ತಮ್ಮ ತಾಳಿ ಕಟ್ಟಿದ ಅಚ್ಚರಿಯ ಘಟನೆಯೊಂದು ತಮಿಳುನಾಡಿನ ವೆಲ್ಲೂರುನಲ್ಲಿ ನಡೆದಿದೆ.

ಹೌದು, ಎಲ್ಲಿ ಅಂತಿರಾ- ವೆಲ್ಲೂರು ಸಮೀಪದ ತಿರುಪತ್ತೂರಿನ ಸೆಲ್ಲಾರ್ ಪೇಟೆಯ ಇಲವಂಪಟ್ಟಿಯ ಮುರುಗನ್ ದೇವಾಲಯದಲ್ಲಿ ನಡೆಯುವ ಶುಭಕಾರ್ಯಕ್ಕೆ ಬಂಧು-ಬಾಂಧವರೆಲ್ಲಾ ಸೇರಿದ್ದರು. ವರ ಇನ್ನೇನು ಕೆಲವೇ ನಿಮಿಷಗಳಲ್ಲಿ ವಧುವಿಗೆ ತಾಳಿ ಕಟ್ಟಲು ತಯಾರಾಗಿದ್ದನು. ಅಂತೆಯೇ ವಧುವರರನ್ನು ಹಸೆಮಣೆ ಮೇಲೆ ಕೂರಿಸಿ ಪುರೋಹಿತರು ವೇದ ಮಂತ್ರ ಉಚ್ಚರಿಸುತ್ತಿದ್ದರು.
ಸಿನಿಮೀಯ ರೀತಿಯಲ್ಲಿ ನಡೆಯಿತು ಮದುವೆ!
ತದನಂತರ ಬಳಿಕ ವರನ ಕೈಯಲ್ಲಿ ತಾಳಿ ಕೊಟ್ಟು ವಧುವಿನ ಕೊರಳಿಗೆ ಕಟ್ಟುವಂತೆ ಸೂಚಿಸಿದ್ರು. ಹೀಗಾಗಿ ಮದುಮಗ ತಾಳಿ ಕಟ್ಟಲು ವಧುವಿನ ಬಳಿ ಹೋಗುತ್ತಿದ್ದಂತೆಯೇ ಅಲ್ಲೇ ಇದ್ದ ಮದುಮಗನ ತಮ್ಮ ಅಣ್ಣನ ಸೈಡಿಗೆಳೆದು ತಾಳಿ ಕಸಿದುಕೊಂಡು ತಾನೇ ವಧುವಿಗೆ ತಾಳಿ ಕಟ್ಟಿದ್ದಾನೆ.

ಅಣ್ಣ ಮದುವೆಯಾಗಬೇಕಿದ್ದ ಯುವತಿಗೆ ಹೀಗೆ ತಮ್ಮ ತಾಳಿ ಕಟ್ಟಿದ್ದರಿಂದ ಅಲ್ಲಿದ್ದವರೆಲ್ಲಾ ಒಂದು ಬಾರಿ ಅವಕ್ಕಾದ್ರು. ಆದ್ರೆ ಈ ಘಟನೆಯ ಅಸಲಿ ವಿಷಯವೇನೆಂದರೆ ವರನ ತಮ್ಮ ಹಾಗೂ ವಧು ಮೊದಲೇ ಪ್ರೀತಿಸಿದ್ದರು ಎಂಬ ವಿಷಯ ಗೊತ್ತಾಗಿದೆ.

ಆದ್ರೆ ಈ ವಿಚಾರ ಮನೆಯವರಿಗೆ ಗೊತ್ತಿರಲಿಲ್ಲ. ಇತ್ತ ಅಣ್ಣ ಅದೇ ಯುವತಿ ಜೊತೆ ಮದುವೆ ನಿಶ್ಚಯ ಮಾಡಿಕೊಂಡಿದ್ದ. ತಾನು ಪ್ರೀತಿಸಿದ ಯುವತಿ ಅಣ್ಣನ ಮಡದಿಯಾಗುವುದನ್ನು ಸಹಿಸಲಾರದ ತಮ್ಮ ಅಣ್ಣನನ್ನು ತಳ್ಳಿ ತಾಳಿ ಕಸಿದುಕೊಂಡು ತಾನೇ ತಾಳಿ ಕಟ್ಟಿದ್ದಾನೆ.
ಈ ಮದುವೆಗೆ ಕೊನೆಗೆ ಎಲ್ಲರೂ ಒಪ್ಪಿಗೆ ಸೂಚಿಸಿದ್ದಾರೆ. ಆದರೆ, ಮದುವೆಯಾಗಲು ಬಂದಿದ್ದ ವರ ಮಾತ್ರ ಕಣ್ಣೀರುಡುತ್ತಾ ಮಂಟಪದಿಂದ ಹೊರನಡೆದಿದ್ದಾನೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
‘ಕುಣಿಯಕ್ಕೆ ಬಾರ್ದೊರು, ನೆಲ ಡೊಂಕು ಅಂದ್ರಂತೆ’ ಅನ್ನೋ ಗಾದೆ ಮಾತಿದೆ. ಇದು ನಿಜಾ ಕೂಡ.ಯಾಕಂದ್ರೆ ಜೀವನದಲ್ಲಿ ಏನು ಮಾಡಲಿಕ್ಕೆ ಆದೋರು, ಈ ರೀತಿ ಕುಂಟು ನೆಪಗಳನ್ನು ಸಾಮಾನ್ಯ.
ರಾಮಾಯಣ ಗೊತ್ತಿದ್ದ ಮೇಲೆ ರಾವಣ ಗೊತ್ತಿರುತ್ತಾನೆ.ರಾವಣ ರಾಕ್ಷಸನಾದರೂ ಮಹಾನ್ ಶಿವ ಭಕ್ತ, ಮತ್ತು ಮಹಾನ್ ವಿಧ್ವಾಂಸ ಕೂಡ.ಏನೇ ಆದ್ರೂ ರಾವಣ ರಾಕ್ಷಸನಾಗಿದ್ದರಿಂದ ರಾವಣನನ್ನು ಎಲ್ಲೂ ಪೂಜಿಸವುದಿಲ್ಲ.ಆದ್ರೆ ನೀವೂ ನಂಬಿದ್ರೆ ನಂಬಿ, ಇಲ್ಲಂದ್ರೆ ಬಿಡಿ ಈ ಹಳ್ಳಿಯಲ್ಲಿ ರಾವಣನನ್ನು ಸಹ ಪೂಜಿಸುತ್ತಾರೆ. ಆ ಹಳ್ಳಿ ಯಾವುದು ಗೊತ್ತಾ? ಮುಂದೆ ಓದಿ..
ತುಂಬಾ ಕೂದಲು ಉದುರುತ್ತಿದೆ ಅಂತ ಚಿಂತೆ ಶುರುವಾಗಿದ್ಯಾ? ಕೂದಲು ಯಾಕೆ ಉದುರುತ್ತೆ? ಈ ಸಮಸ್ಯೆಗೆ ನೈಸರ್ಗಿಕ ಮದ್ದು ಏನು? ಯಾವೆಲ್ಲಾ ಆಹಾರವನ್ನೂ ಸೇವಿಸಬೇಕು? ಹೇಗೆ ಕೂದಲಿನ ರಕ್ಷಣೆ ಮಾಡಬೇಕು ಎನ್ನುವ ಚಿಂತೆಯಲ್ಲಿದ್ದೀರಾ? ಏನಪ್ಪಾ ಮಾಡೋದು ಈ ಸಮಸ್ಯೆಗೆ ಅಂತ ಯೋಚನೆ ಮಾಡೋದನ್ನ ಬಿಡಿ. ಸಾಮಾನ್ಯವಾಗಿ ಎಲ್ಲರನ್ನೂ ಕಾಡುವ ಸಮಸ್ಯೆ ಅಂದ್ರೆ ಅದು ಹೇರ್ ಫಾಲ್. ದೇಹಕ್ಕೆ ಆರೋಗ್ಯಕರ, ಪೌಷ್ಠಿಕಾಂಶವುಳ್ಳ ಆಹಾರ ಸೇವಿಸದಿದ್ದರೆ ಈ ಹೇರ್ ಫಾಲ್ ಸಮಸ್ಯೆ ಬರುತ್ತದೆ. ಅಲ್ಲದೆ ಅತಿಯಾದ ಯೋಚನೆ, ನಿದ್ರಾಹೀನತೆ ಹಾಗೂ ಟೆನ್ಶನ್ನಿಂದ…
ಸ್ನೇಹಿತರೆ ನಾವು ಮನುಷ್ಯತ್ವದ ಬಗ್ಗೆ ಮತ್ತು ಮನುಷ್ಯರು ಮಾಡುವ ಸಹಾಯದ ಬಗ್ಗೆ ಕೇಳಿರುತ್ತೇವೆ ಮತ್ತು ನೋಡಿರುತ್ತೇವೆ, ಆದರೆ ಪ್ರಾಣಿಗಳು ತೋರುವ ಪ್ರೀತಿಯ ಬಗ್ಗೆ ನಾವು ನೋಡಿರುವುದು ಮತ್ತು ಕೇಳಿರುವುದು ತುಂಬಾ ಕಡಿಮೆ. ಸ್ನೇಹಿತರೆ ನಿಮ್ಮ ಹೃದಯಕ್ಕೆ ಹತ್ತಿರವಾಗುವ ಘಟನೆಯೊಂದು ನಮ್ಮ ದೇಶದಲ್ಲಿ ನಡೆದಿದ್ದು ಅದನ್ನ ಕೇಳಿದ ಜನರ ಕಣ್ಣಲ್ಲಿ ಕೂಡ ನೀರು ಬಂದಿದೆ. ತುಂಬಾ ಜನರು ಅವರ ಕಷ್ಟಗಳನ್ನ ನಿವಾರಣೆ ಮಾಡಿಕೊಳ್ಳುವುದರಲ್ಲಿಯೇ ದಿನವನ್ನ ಕಳೆಯುತ್ತಾರೆ, ತಮ್ಮ ಕಷ್ಟಗಳನ್ನ ಬಗೆಹರಿಸಿಕೊಳ್ಳುವುದಕ್ಕೆ ಅವರಿಗೆ ಸಮಯ ಇರುವುದಿಲ್ಲ ಇಂತಹ ಸಮಯದಲ್ಲಿ ಬೇರೆಯವರ…
ಬಿಗ್ ಬಾಸ್ ಕನ್ನಡ ಸೀಸನ್ 5ರ ರಿಯಾಲಿಟಿ ಪ್ರಣಯ ಜೋಡಿ ರ್ಯಾಪರ್ ಚಂದನ್ ಶೆಟ್ಟಿ ಮತ್ತು ನಿವೇದಿತಾ ಗೌಡ ಅದ್ದೂರಿಯಾಗಿ ಹಸೆಮಣೆ ಏರಲು ಸಜ್ಜಾಗಿದ್ದಾರೆ. ಇದಕ್ಕೂ ಮುನ್ನವೇ ನಿವೇದಿತಾ ಗೌಡ ಗುಡ್ ನ್ಯೂಸ್ ನೀಡಿದ್ದಾರೆ. ಬಿಗ್ ಬಾಸ್ ಮನೆಯ ಬೇಬಿ ಡಾಲ್ ಎಂದೇ ಹೆಸರಾದ ನಿವೇದಿತಾ ಗೌಡರನ್ನು ಯಾರು ತಾನೇ ಮರೆಯುವುದುಂಟ ಹೇಳಿ. ತನ್ನ ಮುದ್ದು-ಮುದ್ದಾದ ಮಾತುಗಳನ್ನಾಡುತ್ತ ಸೋಷಿಯಲ್ ಮೀಡಿಯಾದಿಂದ ಬಿಗ್ ಬಾಸ್ ಮನೆಯ ತನಕ ಹೆಜ್ಜೆಯಿಟ್ಟ ಚೆಲುವೆ ನಿವೇದಿತಾ. ಬಿಗ್ ಬಾಸ್ ಮನೆಯಲ್ಲಿ ಕನ್ನಡದ ರ್ಯಾಪ್…
ಈ ವರ್ಷದ ಡಿಸೆಂಬರ್ 1ರ ಒಳಗಾಗಿ ನಾಲ್ಕು-ಚಕ್ರ ವಾಹನ ಅಥವಾ ಎಲ್ಲಾ ಕಾರುಗಳ ಮುಂಭಾಗದ ವಿಂಡ್ಸ್ಕ್ರೀನ್ನಲ್ಲಿ ಹೊಸ ಟೋಲ್ಗಳಲ್ಲಿ ಫಾಸ್ಟ್ ಟ್ಯಾಗ್ ಸಾಧನಗಳನ್ನು ಹೊಂದಲು ರಸ್ತೆ ಸಾರಿಗೆ ಸಚಿವಾಲಯ ಸೂಚಿಸಿದೆ.