ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮದುವೆ ನಿಶ್ಚಯವಾದ ಬಳಿಕ, ವಧು- ವರರು ಮಂಟಪಕ್ಕೆ ಬರಲಾರದೆ , ಊಟದ ವಿಚಾರವಾಗಿ, ಅಥವಾ ಮಂಟಪದಲ್ಲಿಯೇ ಮುರಿದ ಮದುವೆಗಳು, ಹೀಗೆ ಮದುವೆ ನಿಂತು ಹೋದ ಅನೇಕ ಘಟನೆಗಳು ನಡೆದಿರುವುದನ್ನು ಕೇಳಿರ್ತೀರಿ.
ಆದ್ರೆ ವಿಚಿತ್ರ ಎಂದರೆ ಮಂಟಪದಲ್ಲಿಯೇ ಅಣ್ಣನ ತಾಳಿ ಕಟ್ಟಬೇಕಾದ ವಧುವಿಗೆ, ತಮ್ಮ ತಾಳಿ ಕಟ್ಟಿದ ಅಚ್ಚರಿಯ ಘಟನೆಯೊಂದು ತಮಿಳುನಾಡಿನ ವೆಲ್ಲೂರುನಲ್ಲಿ ನಡೆದಿದೆ.

ಹೌದು, ಎಲ್ಲಿ ಅಂತಿರಾ- ವೆಲ್ಲೂರು ಸಮೀಪದ ತಿರುಪತ್ತೂರಿನ ಸೆಲ್ಲಾರ್ ಪೇಟೆಯ ಇಲವಂಪಟ್ಟಿಯ ಮುರುಗನ್ ದೇವಾಲಯದಲ್ಲಿ ನಡೆಯುವ ಶುಭಕಾರ್ಯಕ್ಕೆ ಬಂಧು-ಬಾಂಧವರೆಲ್ಲಾ ಸೇರಿದ್ದರು. ವರ ಇನ್ನೇನು ಕೆಲವೇ ನಿಮಿಷಗಳಲ್ಲಿ ವಧುವಿಗೆ ತಾಳಿ ಕಟ್ಟಲು ತಯಾರಾಗಿದ್ದನು. ಅಂತೆಯೇ ವಧುವರರನ್ನು ಹಸೆಮಣೆ ಮೇಲೆ ಕೂರಿಸಿ ಪುರೋಹಿತರು ವೇದ ಮಂತ್ರ ಉಚ್ಚರಿಸುತ್ತಿದ್ದರು.
ಸಿನಿಮೀಯ ರೀತಿಯಲ್ಲಿ ನಡೆಯಿತು ಮದುವೆ!
ತದನಂತರ ಬಳಿಕ ವರನ ಕೈಯಲ್ಲಿ ತಾಳಿ ಕೊಟ್ಟು ವಧುವಿನ ಕೊರಳಿಗೆ ಕಟ್ಟುವಂತೆ ಸೂಚಿಸಿದ್ರು. ಹೀಗಾಗಿ ಮದುಮಗ ತಾಳಿ ಕಟ್ಟಲು ವಧುವಿನ ಬಳಿ ಹೋಗುತ್ತಿದ್ದಂತೆಯೇ ಅಲ್ಲೇ ಇದ್ದ ಮದುಮಗನ ತಮ್ಮ ಅಣ್ಣನ ಸೈಡಿಗೆಳೆದು ತಾಳಿ ಕಸಿದುಕೊಂಡು ತಾನೇ ವಧುವಿಗೆ ತಾಳಿ ಕಟ್ಟಿದ್ದಾನೆ.

ಅಣ್ಣ ಮದುವೆಯಾಗಬೇಕಿದ್ದ ಯುವತಿಗೆ ಹೀಗೆ ತಮ್ಮ ತಾಳಿ ಕಟ್ಟಿದ್ದರಿಂದ ಅಲ್ಲಿದ್ದವರೆಲ್ಲಾ ಒಂದು ಬಾರಿ ಅವಕ್ಕಾದ್ರು. ಆದ್ರೆ ಈ ಘಟನೆಯ ಅಸಲಿ ವಿಷಯವೇನೆಂದರೆ ವರನ ತಮ್ಮ ಹಾಗೂ ವಧು ಮೊದಲೇ ಪ್ರೀತಿಸಿದ್ದರು ಎಂಬ ವಿಷಯ ಗೊತ್ತಾಗಿದೆ.

ಆದ್ರೆ ಈ ವಿಚಾರ ಮನೆಯವರಿಗೆ ಗೊತ್ತಿರಲಿಲ್ಲ. ಇತ್ತ ಅಣ್ಣ ಅದೇ ಯುವತಿ ಜೊತೆ ಮದುವೆ ನಿಶ್ಚಯ ಮಾಡಿಕೊಂಡಿದ್ದ. ತಾನು ಪ್ರೀತಿಸಿದ ಯುವತಿ ಅಣ್ಣನ ಮಡದಿಯಾಗುವುದನ್ನು ಸಹಿಸಲಾರದ ತಮ್ಮ ಅಣ್ಣನನ್ನು ತಳ್ಳಿ ತಾಳಿ ಕಸಿದುಕೊಂಡು ತಾನೇ ತಾಳಿ ಕಟ್ಟಿದ್ದಾನೆ.
ಈ ಮದುವೆಗೆ ಕೊನೆಗೆ ಎಲ್ಲರೂ ಒಪ್ಪಿಗೆ ಸೂಚಿಸಿದ್ದಾರೆ. ಆದರೆ, ಮದುವೆಯಾಗಲು ಬಂದಿದ್ದ ವರ ಮಾತ್ರ ಕಣ್ಣೀರುಡುತ್ತಾ ಮಂಟಪದಿಂದ ಹೊರನಡೆದಿದ್ದಾನೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಿಗ್ಬಾಸ್ ರಿಯಾಟಲಿ ಶೋ ದಿನದಿಂದ ದಿನಕ್ಕೆ ತನ್ನ ಕುತೂಹಲವನ್ನು ದ್ವಿಗುಣಗೊಳಿಸುತ್ತಿದೆ. ಚಿತ್ರರಂಗದಲ್ಲಿ ಘಟಿಸಿಹೋದಂತಹ ಹಲವು ಘಟನೆಗಳು ಬಿಗ್ಬಾಸ್ನಲ್ಲಿ ಅನಾವರಣಗೊಳ್ಳುತ್ತಿದೆ. ಮೊನ್ನೆ ಶಂಕರ್ನಾಗ್ ಹಾಗೂ ಮಂಜುಳಾ ಬಗ್ಗೆ ರವಿಬೆಳಗೆರೆ ಅವರು ಮಾತನಾಡಿದ್ದರು. ಇದೀಗ ಹಿರಿಯ ನಟ ಜೈ ಜಗದೀಶ್ ಶಂಕರ್ನಾಗ್ ಬಗ್ಗೆ ಕುತೂಹಲಕಾರಿ ವಿಚಾರವೊಂದನ್ನು ಬಹಿರಂಗಪಡಿಸಿದ್ದಾರೆ. ನಿನ್ನೆ ನಡೆದ ಸಂಚಿಕೆಯಲ್ಲಿ ಜೈ ಜಗದೀಶ್ ಇತರೆ ಸ್ಪರ್ಧಿಗಳ ಜತೆ ಮಾತನಾಡುವಾಗ ಒಂದು ಪ್ರಶ್ನೆಯನ್ನು ಮುಂದಿಟ್ಟರು. ಒಬ್ಬ ಫೇಮಸ್ ನಟ ತನ್ನ ಮಾರ್ಕೆಟ್ ಬಿದ್ದಾಗ ವ್ಯಾನ್ ಒಳಗೆ ಕ್ಯಾಂಟೀನ್ ಇಟ್ಟುಕೊಂಡು ಓಡಾಡುತ್ತಿದ್ದರು….
ದೇವರಿಗೆ ತನ್ನ ಬೇಡಿಕೆಗಳನ್ನು ಈಡೇರಿಸುವಂತೆ ಪತ್ರ ಬರೆದ ಭಕ್ತನೊಬ್ಬ ಅದನ್ನು ಹುಂಡಿಯಲ್ಲಿ ಹಾಕಿದ್ದಾನೆ…
ಜಿಯೋ ಗ್ರಾಹಕರ ಬೆನ್ನಲ್ಲೇ ಏರ್ಟೆಲ್ ಮತ್ತು ವೊಡಾಫೋನ್ ಗ್ರಾಹಕರಿಗೆ ಮುಂದಿನ ತಿಂಗಳಿಂದ ಫೋನ್ ಬಿಲ್ ಶಾಕ್ ತಟ್ಟಲಿದೆ. ವೊಡಾಫೋನ್ ಐಡಿಯಾ ಹಾಗೂ ಭಾರ್ತಿ ಏರ್ಟೆಲ್ ಕಂಪನಿಗಳು ಡಿಸೆಂಬರ್ 1ರಿಂದ ತನ್ನ ಸೇವೆಗಳ ದರಗಳನ್ನು ಏರಿಕೆ ಮಾಡುವುದಾಗಿ ಘೋಷಿಸಿವೆ. ಕೆಲವೇ ವರ್ಷಗಳ ಹಿಂದೆ ಹತ್ತಾರು ದೂರ ಸಂಪರ್ಕ ಕಂಪೆನಿಗಳು ಗ್ರಾಹಕರನ್ನು ಸೆಳೆಯಲು ತರಹೇವಾರಿ ಆಫರ್ಗಳ ಮೂಲಕ ಕಡಿಮೆ ದರ ಸೇವೆಗಳನ್ನು ಘೋಷಿಸುತ್ತಿದ್ದವು. ಆದರೆ ಈಗ ಬಹುತೇಕ ದೂರಸಂಪರ್ಕ ಕಂಪೆನಿಗಳು ಮುಚ್ಚಿ ಹೋಗಿವೆ ಅಥವಾ ವಿಲೀನಗೊಂಡಿವೆ. ಜಿಯೋ, ಏರ್ಟೆಲ್, ವೊಡಾಫೊನ್ ಐಡಿಯಾ ಹಾಗೂ ಸರ್ಕಾರಿ ಸ್ವಾಮ್ಯ…
ಇತ್ತೀಚಿನ ದಿನಮಾನಗಳಲ್ಲಿ ಮನುಷ್ಯನನ್ನ ಕಂಡರೆ ಮನುಷ್ಯನಿಗೆ ಆಗುವುದಿಲ್ಲ. ಒಬ್ಬರನ್ನ ಕಂಡು ಇನ್ನೊಬ್ಬರು ಹೊಟ್ಟೆ ಕಿಚ್ಚು ಪಡುವುದೇ ಹೆಚ್ಚು. ಒಮ್ಮೊಮ್ಮೆ ಮನುಷ್ಯರಿಗಿಂದ ಪ್ರಾಣಿಗಳೇ ಉತ್ತಮ ಎನ್ನಿಸುತ್ತದೆ. ಮನುಷ್ಯರು ಬಡವ ಶ್ರೀಮಂತ ಎಂಬ ಬೇಡತೊರುತ್ತಾರೆ ಆದರೆ ಪಾನಿಗಳು ಹಾಗಲ್ಲ, ಅವುಗಳಿಗೆ ಬದುಕುವುದಷ್ಟೇ ಗೊತ್ತು.
ರುಚಿ ರುಚಿ ಕರ್ಜೂರ ಆರೋಗ್ಯಕ್ಕೂ ಒಳ್ಳೆಯದು. ಪ್ರತಿದಿನ ಕರ್ಜೂರ ತಿನ್ನುವುದರಿಂದ ಸಾಕಷ್ಟು ಲಾಭಗಳಿವೆ. ಮಿನರಲ್, ಫೈಬರ್, ವಿಟಮಿನ್ ಇದ್ರಲ್ಲಿ ಹೆಚ್ಚಿನ ಪ್ರಮಾಣದಲ್ಲಿರುತ್ತದೆ. ಕೇವಲ ಮೂರು ಕರ್ಜೂರ ತಿನ್ನುವುದರಿಂದ ಹೆಚ್ಚಿನ ಪ್ರಮಾಣದಲ್ಲಿ ಪೋಷಕಾಂಶ ನಮ್ಮ ದೇಹ ಸೇರುತ್ತದೆ.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(25 ಫೆಬ್ರವರಿ, 2019) ಬಹಳ ಪ್ರಯೋಜನಕಾರಿ ದಿನವಲ್ಲ- ಆದ್ದರಿಂದ ನಿಮ್ಮ ಹಣದ ಪರಿಸ್ಥಿತಿಯನ್ನುಪರಿಶೀಲಿಸಿ ಮತ್ತು ನಿಮ್ಮ ವೆಚ್ಚಗಳ…