ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸೂಪರ್ ಸ್ಟಾರ್ ರಜನಿಕಾಂತ್ ರಾಜಕೀಯ ಪ್ರವೇಶಕ್ಕೆ ಪೂರ್ವಭಾವಿಯಾಗಿ ಅಭಿಮಾನಿಗಳೊಂದಿಗೆ ಸಂವಾದ ನಡೆಸುತ್ತಿದ್ದಾರೆ.ಅಭಿಮಾನಿಗಳನ್ನು ಉದ್ದೇಶಿಸಿ ಮಾತನಾಡಿದ ರಜನಿಕಾಂತ್, ‘ನಾನು ರಾಜಕೀಯಕ್ಕೆ ಬರುತ್ತೇನೆ ಎಂದು ಹೇಳಿಲ್ಲ. ನನ್ನ ನಿರ್ಧಾರವನ್ನು ಡಿಸೆಂಬರ್ 31ಕ್ಕೆ ಹೇಳುತ್ತೇನೆ’ ಎಂದಿದ್ದಾರೆ.
ರಾಜಕೀಯ ಪ್ರವೇಶದ ಬಗ್ಗೆ ಎದ್ದಿರುವ ಊಹಾಪೋಹಗಳಿಗೆ ಡಿಸೆಂಬರ್ 31ಕ್ಕೆ ತೆರೆ ಎಳೆಯಲಿದ್ದೇನೆ ಎಂದು ಹೇಳಿದ್ದಾರೆ.
ತಲೈವಾ ಅಣ್ಣಾವ್ರ ಬಗ್ಗೆ ಹೇಳಿದ್ದು ಏನು ಗೊತ್ತಾ..?
ನಟ ರಜನಿಕಾಂತ್ ಚೆನ್ನೈನ ರಾಘವೇಂದ್ರ ಕಲ್ಯಾಣ ಮಂಟಪದಲ್ಲಿ ಕಳೆದ 3 ದಿನಗಳಿಂದ ಅಭಿಮಾನಿಗಳೊಂದಿಗೆ ಸಭೆ ನಡೆಸಿರುವ ಅವರು, ತಮ್ಮ ಭಾಷಣದಲ್ಲಿ ವರನಟ ಡಾ. ರಾಜ್ ಕುಮಾರ್ ಅವರನ್ನು ನೆನಪಿಸಿಕೊಂಡಿದ್ದಾರೆ.
ಅಣ್ಣಾವ್ರ ಬಗ್ಗೆ ತನ್ನ ಅಭಿಮಾನಿಗಳಲ್ಲಿ, ಅವರು ಹಿರಿಯರಿಗೂ,ಕಿರಿಯರಿಗೂ ಹೇಗೆ ಗೌರವ ಕೊಡುತ್ತಿದ್ದರು ಎಂಬುದರ ಬಗ್ಗೆ ಮಾತನಾಡಿದ್ದು,ರಾಜಕುಮಾರ ಅವರ ಸರಳತೆ ಬಗ್ಗೆ ಅವರ ಅಭಿಮಾನಿಗಳಲ್ಲಿ ಹಂಚಿಕೊಂಡಿದ್ದಾರೆ.
ರಜನಿಕಾಂತರವರು ಬೆಂಗಳೂರಿನಲ್ಲಿದ್ದಾಗ ರಾಜ್ ರವರನ್ನು ನೋಡಲು ಗಂಟೆಗಟ್ಟಲೆ ಕಾಯುತ್ತಿದ್ದು,ಅವರು ಸಿಕ್ಕಾಗ ಅವರ ಕಾಲು ಮುಟ್ಟಿ ನಮಸ್ಕಾರ ಮಾಡಿ ಪುಳಕಿತನಾಗಿದ್ದೆ.
ಏನ್ಟಿಆರ್,ಶಿವಾಜಿ ಗಣೇಶನ್, ಮತ್ತು ಎಂ.ಜಿ.ಆರ್. ಅವರಂತೆಯೇ ರಾಜ್ ಕುಮಾರ್ ಅವರು ಮೇರುನಟರಾಗಿದ್ದು,ತುಂಬಾ ಸರಳ ಸ್ವಭಾವದ ಮೂರ್ತಿಯಾಗಿದ್ದರು ಎಂದು ರಜನಿ ಅಭಿಮಾನಿಗಳಲ್ಲಿ ಹೇಳಿಕೊಂಡಿದ್ದಾರೆ.
ನಾನು ಅಣ್ಣಾವ್ರ ಅಭಿಮಾನಿ…
ನಾನು ರಾಜಣ್ಣರವರ ಅಭಿಮಾನಿಯಾಗಿದ್ದು,ಅವರ ಚಿತ್ರಗಳನ್ನು ತುಂಬಾ ಇಷ್ಟಪಟ್ಟು ನೋಡುತ್ತಿದ್ದೆ.ಅವರು ಸರಳ ವ್ಯಕ್ತಿತ್ವ ನನಗೆ ಮಾದರಿಯಾಗಿದೇ ಎಂದು ಹೇಳಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಏರೋ ಇಂಡಿಯಾ 2019ರ ಏರ್ ಶೋ ನೋಡಲು ರಾಜಧಾನಿ ಬೆಂಗಳೂರಿನ ಯಲಹಂಕಕ್ಕೆ ಆಗಮಿಸಿದ್ದರು, ಎಲ್ಲರೂ ತಮ್ಮ ಕಾರುಗಳನ್ನು ಪಾರ್ಕ್ ಮಾಡಿ ವೈಮಾನಿಕ ಪ್ರದರ್ಶನವನ್ನು ನೋಡುವಲ್ಲಿ ಮುಳುಗಿ ಹೋಗಿದ್ದರು, ಆದರೆ ನೋಡು ನೋಡುತ್ತಿದ್ದಂತೆಯೇ ಕಣ್ಣ ಮುಂದೆಯೇ ಕಷ್ಟ ಪಟ್ಟು ತೆಗೆದುಕೊಂಡಿದ್ದ ಕಾರುಗಳು ಭಸ್ಮವಾದವು. ಏರ್ ಶೋ ನಡೆಯುತ್ತಿದ್ದ ಸಂದರ್ಭದಲ್ಲೇ ಭಾರೀ ಅಗ್ನಿ ಅವಘಡ ಸಂಭವಿಸಿದೆ. ಗೇಟ್ ನಂಬರ್ 5 ರ ಪಾರ್ಕಿಂಗ್ ಸ್ಥಳದಲ್ಲಿ ಬೆಂಕಿ ಹೊತ್ತಿಕೊಂಡ ಪರಿಣಾಮ ಸುಮಾರು 150ಕ್ಕೂ ಹೆಚ್ಚು ಕಾರುಗಳು ಸುಟ್ಟು ಕರಕಲಾಗಿದೆ. ಸ್ಥಳಕ್ಕೆ 10…
ಪ್ರತಿದಿನದ ಬೆಳಗು ನಮ್ಮ ಬದುಕಿನ ಶುಭಾರಂಭವಿದ್ದಂತೆ. ಹಾಗಾಗಿ ಬೆಳಗ್ಗೆ ಎದ್ದ ತಕ್ಷಣ ಯಾವುದೇ ವಿಘ್ನಗಳು ಎದುರಾಗಬಾರದು. ಅದಕ್ಕಾಗಿ ಕೆಲವೊಂದು ಕೆಲಸಗಳಿಂದ ನೀವು ದೂರವಿರಬೇಕು. ಯಾಕಂದ್ರೆ ಅವು ನಮ್ಮ ಕೆಲಸವನ್ನೇ ಬಿಗಡಾಯಿಸಿಬಿಡುತ್ತವೆ. ಬೆಳಗ್ಗೆ ಎದ್ದ ತಕ್ಷಣ ಕನ್ನಡಿ ನೋಡಬೇಡಿ : ವಾಸ್ತು ಶಾಸ್ತ್ರದ ಪ್ರಕಾರ ಬೆಳಗ್ಗೆ ಏಳ್ತಿದ್ದಂತೆ ಕನ್ನಡಿ ನೋಡುವುದರಿಂದ ರಾತ್ರಿಯ ನಕಾರಾತ್ಮಕತೆ ಪುನಃ ಸ್ಥಾಪಿತವಾಗುತ್ತದೆ. ಇಡೀ ದಿನ ನಿಮ್ಮ ಮನಸ್ಸು ಅದೇ ರೀತಿಯಾಗಿರುತ್ತದೆ. ಹಾಗಾಗಿ ಬೆಳಗ್ಗೆ ಎದ್ದು ಸ್ವಲ್ಪ ಸಮಯದ ನಂತರ ಕನ್ನಡಿಯಲ್ಲಿ ಮುಖ ದರ್ಶನ ಮಾಡಿ. ಬೆಳಗ್ಗೆ…
ಹಿಂದೊಂದು ದಿನ ಊಟ ಇಲ್ಲದೆ, ಮಲಗೋಕೆ ಜಾಗ ಇಲ್ಲದೆ ಚೆನ್ನೈನ ಫುಟ್ಪಾತ್ ಮೇಲೆ ಇದ್ದ ಈ ಹುಡುಗನ ಇವತ್ತಿನ ಸಾಧನೆ ಕೇಳಿದ್ರೆ ನೀವೆಲ್ಲ ಹುಬ್ಬೇರುಸ್ತೀರಾ. ಜೀವನ ಒಂದೇ ರೀತಿಯಲ್ಲಿ ಯಾವತ್ತೂ ಇರೋದಿಲ್ಲ ಅನ್ನೋದಕ್ಕೆ ಈ ಹುಡುಗನೇ ಸ್ಪಷ್ಟ ಉದಾಹರಣ..
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 2 ಫೆಬ್ರವರಿ, 2019 ನಿಮ್ಮ ಖರ್ಚುಗಳಲ್ಲಿ ಅನಿರೀಕ್ಷಿತ ಏರಿಕೆ ನಿಮ್ಮ ಮನಸ್ಸಿನ ಶಾಂತಿಗೆಭಂಗ ತರುತ್ತದೆ. ನೀವು…
ಇವಾಗ ಸೆಲ್ಫಿ ಯುಗ.ನಮ್ಮ ಕೈನಲ್ಲಿ ಮೊಬೈಲ್ ಇದ್ದರೆ ಸಾಕು ಸೆಲ್ಫಿ ಪೋಟೋಗಳದ್ದೆ ಕಾರು ಬಾರು.ಈಗಂತೂ ಸೆಲ್ಫಿಗೆ ಇಂತದ್ದೇ ಸ್ಥಳ,ಜಾಗ,ಸಮಯ ಅಂತೇನೂ ಇಲ್ಲ. ಎಲ್ಲೆಂದರೆ ಅಲ್ಲೇ,ಹೇಗೆಂದರೆ ಹಾಗೆ ಸೆಲ್ಫಿ ಪೋಟೋ ತೆಗೆದುಕೊಳ್ಳುತ್ತಾರೆ.
ರಾತ್ರಿ ಹೊತ್ತು ಕಾಲುಸೆಳೆತವುಂಟಾಗಿ ನಿಮಗೆ ಮಧ್ಯೆ ಮಧ್ಯೆ ಎಚ್ಚರವಾಗುತ್ತಿದೆಯೇ..? ಹೀಗೆ ಸೆಳೆತ ಉಂಟಾಗಲು ಹಲವಾರು ಕಾರಣಗಳಿವೆ. ಮಧುಮೇಹ, ನರಗಳ ಬಲಹೀನತೆ, ಗರ್ಭಧಾರಣೆ ಹಾಗೂ ಡೀಹೈಡ್ರೇಶನ್(ನಿರ್ಜಲೀಕರಣ) ಮುಂತಾದ ಕಾರಣಗಳಿಂದ ಕಾಲುಗಳ ಸೆಳೆತ ಉಂಟಾಗಬಹುದು.