ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಿಂಬೆಹಣ್ಣು ಆರೋಗ್ಯಕ್ಕೆ ಒಳ್ಳೆದು ಎನ್ನುವ ವಿಚಾರ ಸಾಮಾನ್ಯವಾಗಿ ಎಲ್ಲರಿಗು ತಿಳಿದಿದೆ. ಆದ್ರೆ ಅತಿಯಾದರೆ ಅಮೃತವೂ ವಿಷ ಎನ್ನುವ ಹಾಗೆ ಒಳ್ಳೆದು ಎಂದು ಹೆಚ್ಚು ನಿಂಬೆರಸ ಸೇವಿಸಿದರೆ ಆರೋಗ್ಯ ಹಾನಿಕರ ಎನ್ನುವ ಬಗ್ಗೆ ಹಲವರಿಗೆ ತಿಳಿದಿಲ್ಲ.
ಹೌದು. ಅನೇಕ ಮನೆಮದ್ದುಗಳಲ್ಲಿ ನಿಂಬೆರಸ ಬಳಸಲಾಗುತ್ತದೆ. ಬೆಳಗ್ಗೆ ಬಿಸಿ ನೀರಿಗೆ ಸ್ವಲ್ಪ ನಿಂಬೆರಸ ಹಾಕಿ ಕುಡಿದರೆ ದೇಹದ ಕೊಬ್ಬು ಕರಗುವುದರ ಜೊತೆಗೆ ಕ್ಯಾನ್ಸರ್ ತಡೆಗಟ್ಟಬಹುದೆಂದು ಅಧ್ಯಯನಗಳು ಹೇಳಿವೆ. ಇದರ ಜೊತೆಗೆ ಅತಿಯಾಗಿ ನಿಂಬೆರಸ ಸೇವಿಸಿದರೆ ಎಷ್ಟು ಅಪಾಯಕಾರಿ ಎನ್ನುವುದನ್ನ ಕೂಡ ಅಧ್ಯಯನಗಳೇ ತಿಳಿಸಿವೆ.
ಆರೋಗ್ಯಕರ ಗುಣವಿರುವ ನಿಂಬೆಹಣ್ಣಿನ ರಸವನ್ನು ಎಷ್ಟು ಪ್ರಮಾಣದಲ್ಲಿ ಸೇವಿಸಬೇಕು ಎಂಬುದು ತಿಳಿಯದಿದ್ದರೆ ಅಪಾಯ ತಪ್ಪಿದ್ದಲ್ಲ. ನಿಂಬೆ ಹಣ್ಣಿನಲ್ಲಿರುವ ಆಮ್ಲೀಯ ಗುಣ ಹೆಚ್ಚಾಗಿ ದೇಹ ಸೇರಿದರೆ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತದೆ.
ಎಷ್ಟು ಪ್ರಮಾಣದಲ್ಲಿ ನಿಂಬೆರಸ ಸೇವನೆ ಮಾಡಬೇಕು?
ನಿಂಬೆರಸ ಎಷ್ಟು ಸೇವಿಸಬೇಕು ಎಂಬುದು ವ್ಯಕ್ತಿಯ ವಯಸ್ಸು, ಆರೋಗ್ಯ ಮುಂತಾದವುಗಳ ಮೇಲೆ ಅವಲಂಬಿತವಾಗಿರುತ್ತೆ. ನಿಂಬೆರಸವನ್ನು ಇಷ್ಟೇ ಪ್ರಮಾಣದಲ್ಲಿ ಸೇವಿಸಬೇಕು ಎಂದು ನಿರ್ಧರಿಸಲು ಸಾಕಷ್ಟು ವೈಜ್ಞಾನಿಕ ಮಾಹಿತಿಗಳಿಲ್ಲ. ಆದರೆ ವೈದ್ಯರ ಪ್ರಕಾರ, ದಿನಕ್ಕೆ ಒಂದು ಲೋಟ ಅಥವಾ ಎರಡು ಲೋಟ ನಿಂಬೆರಸ (ಸುಮಾರು 120 ಮಿಲಿ) ಸುರಕ್ಷಿತವೆಂದು ಸೂಚಿಸಲಾಗಿದೆ. ಅದಕ್ಕಿಂತ ಹೆಚ್ಚು ನಿಂಬೆರಸ ಸೇವಿಸುವುದು ಒಳ್ಳೆಯದಲ್ಲ ಎನ್ನಲಾಗುತ್ತೆ.
ಹೆಚ್ಚು ನಿಂಬೆರಸ ಸೇವಿಸಿದ್ರೆ ಏನಾಗುತ್ತೆ?
1. ಹಲ್ಲಿನ ಸಮಸ್ಯೆ
ಅತಿಯಾದ ನಿಂಬೆರಸ ಸೇವನೆಯಿಂದ ಅದರಲ್ಲಿರುವ ಆಮ್ಲೀಯ ಗುಣ ಹಲ್ಲಿನ ಮೆರುಗನ್ನು ನಾಶಗೊಳಿಸಬಹುದು. ಇತರೆ ತಂಪು ಪಾನೀಯಗಳಂತೆ ನಿಂಬೆರಸ ಕೂಡ ಹಲ್ಲಿನ ಸಮಸ್ಯಗೆ ಕಾರಣವಾಗಿದೆ. ಆದರೆ ನಿಂಬೆರಸ ಸೇವನೆಯ ಬಳಿಕ ಹಲ್ಲನ್ನು ಉಜ್ಜುವುದರಿಂದ ಹಲ್ಲಿನ ಸವೆತವನ್ನು ತಡೆಗಟ್ಟಬಹುದು.
2. ಮೈಗ್ರೇನ್ ಹೆಚ್ಚಿಸುತ್ತದೆ
ಸಿಟ್ರಸ್ ಹಣ್ಣುಗಳು ಮೈಗ್ರೇನ್ ಅನ್ನು ಹೆಚ್ಚು ಮಾಡುತ್ತದೆ. ಸಿಟ್ರಸ್ ಹಣ್ಣುಗಳನ್ನು ಮಿತಿಮೀರಿ ಸೇವಿಸಿದರೆ ಆರೋಗ್ಯಕ್ಕೆ ಹಾನಿಕಾರಕ. ಈ ಹಣ್ಣುಗಳು ಅಲರ್ಜಿ ಉಂಟುಮಾಡುವುದರ ಮೂಲಕ ಮೈಗ್ರೇನ್ಗೆ ಕಾರಣವಾಗಬಹುದು. ಸಿಟ್ರಸ್ ಹಣ್ಣುಗಳಲ್ಲಿ ಟೈರಮೈನ್ ಅಂಶ ಇರುತ್ತದೆ. ಇದು ಮೈಗ್ರೇನ್ ಗೆ ಪ್ರಮುಖ ಕಾರಣವಾಗಿದೆ.
3. ಎದೆಯುರಿ ಉಂಟುಮಾಡುತ್ತದೆ
ಕೆಲವು ಸಂಶೋಧನೆಗಳ ಪ್ರಕಾರ, ಸಿಟ್ರಸ್ ಅಂಶ ಒಳಗೊಂಡ ಹಣ್ಣುಗಳು ಎದೆಯುರಿ ಅಥವಾ ಆಸಿಡ್ ರಿಫ್ಲಕ್ಸ್ ಗೆ ಕಾರಣವಾಗಬಹುದು. ನಿಂಬೆರಸ ಎದೆಯುರಿಯನ್ನು ಹೆಚ್ಚಿಸಬಹುದು ಮತ್ತು ಕಡಿಮೆ ಮಾಡಲೂ ಬಹುದು. ಆದರೆ ಅತೀಯಾಗಿ ನಿಂಬೆರಸ ಸೇವಿಸಿದರೆ ಎದೆಯುರಿ ಹೆಚ್ಚಾಗುವ ಸಾಧ್ಯತೆ ಇರುತ್ತದೆ. ಹೀಗಾಗಿ ಎದೆಯುರಿ ಸಮಸ್ಯೆ ಇದ್ದರೆ ನಿಂಬೆರಸ ಅಥವಾ ಯಾವುದೇ ಸಿಟ್ರಿಕ್ ಅಂಶದ ಪಾನಿಯ ಕುಡಿಯುವ ಮೊದಲು ವೈದ್ಯರ ಸಲಹೆ ಪಡೆಯೋದು ಸೂಕ್ತ.
4. ಬಾಯಿ ಹುಣ್ಣನ್ನು ಉಲ್ಬಣಗೊಳಿಸಬಹುದು
ಬಾಯಿ ಹುಣ್ಣುಗಳಲ್ಲಿ ಕ್ಯಾಂಕರ್ ಹುಣ್ಣುಗಳು ಒಂದು ರೂಪ. ಇವು ಬಾಯಿಯೊಳಗೆ ಉಂಟಾಗುವ ಹುಣ್ಣುಗಲಾಗಿದ್ದು, ಹೆಚ್ಚು ನೋವಿನಿಂದ ಕೂಡಿರುತ್ತವೆ. ಸಿಟ್ರಿಕ್ ಆಮ್ಲವು ಬಾಯಿಯ ಹುಣ್ಣುಗಳನ್ನು ಇನ್ನಷ್ಟು ಹೆಚ್ಚು ಮಾಡುವುದರಿಂದ ಸಮಸ್ಯೆ ಉಲ್ಬಣವಾಗುವ ಸಾಧ್ಯತೆ ಹೆಚ್ಚಾಗಿರುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ಹಿಂದೂ ಧರ್ಮದಲ್ಲಿ ಇರುವಷ್ಟು ಸಂಪ್ರದಾಯಗಳು ಬೇರೆ ಯಾವುದೇ ಧರ್ಮದಲ್ಲಿ ಇಲ್ಲವೆಂದರೆ ತಪ್ಪಾಗಲಾರದು. ಯಾಕೆಂದರೆ ಹುಟ್ಟಿನಿಂದ ಸಾವಿನ ತನಕ ಹಿಂದೂಗಳು ಹಲವಾರು ರೀತಿಯ ಸಂಪ್ರದಾಯಗಳನ್ನು ಪಾಲಿಸಿಕೊಂಡು ಹೋಗುತ್ತಾರೆ. ಹುಟ್ಟಿದ ಮಗುವಿಗೆ ನಾಮಕರಣದಿಂದ ಹಿಡಿದು ಸತ್ತ ವ್ಯಕ್ತಿಗೆ ಪಿಂಡ ಬಿಡುವ ತನಕ ಪ್ರತಿಯೊಂದು ಸಂಪ್ರದಾಯಗಳು ಹಿಂದೂಗಳಲ್ಲಿ ಇದೆ.
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whapp ಮೇಷ ರಾಶಿಅತ್ಯಂತ ಪ್ರಭಾವಿ…
ಲೂಸಿಯಾ, ಯೂ ಟರ್ನ್ ಮುಂತಾದ ಯಶಸ್ವೀ ಚಿತ್ರಗಳ ನಿರ್ದೇಶಕ ಪವನ್ ಕುಮಾರ್ ಹೊಸದೊಂದು ಚಿತ್ರವನ್ನು ನಿರ್ಮಿಸಿದ್ದಾರೆ. ಆ ಚಿತ್ರದ ಹೆಸರು ‘ಒಂದು ಮೊಟ್ಟೆಯ ಕಥೆ’. ಹಾಗಂತ ಇದು ಕೋಳಿ ಮೊಟ್ಟೆಯ ಕಥೆಯಲ್ಲ. ನಮ್ಮ ನಿಮ್ಮೆಲರ ನಡುವೆ ಓಡಾಡೋ ಹಲವಾರು ಮೊಟ್ಟೆ ತಲೆಗಳ ಕಥೆ. ಅಂದ್ರೆ ತಲೆಯ ಮೇಲೆ ಕೂದಲಿಲ್ಲದೇ ಎಲ್ಲರಿಂದ ‘ಮೊಟ್ಟೆ, ಬಾಲ್ಡಿ, ಚೊಂಬು, ಟಕ್ಲು’ ಎಂದೆಲ್ಲಾ ಕರೆಸಿಕೊಳ್ಳುವವರ ಕಥೆ.
ಇನ್ನುಮುಂದೆ ಎಲ್ಲಾ ವಾಹನಗಳಿಗೆ ಫಾಸ್ಟ್ಟ್ಯಾಗ್ ಕಡ್ಡಾಯವಾಗಲಿದೆ. ಒಂದೊಮ್ಮೆ ನಿಮ್ಮ ವಾಹನಗಳಲ್ಲಿ ಫಾಸ್ಟ್ಟ್ಯಾಗ್ ಇಲ್ಲದಿದ್ದರೆ ದುಪ್ಪಟ್ಟು ಟೋಲ್ ಕಟ್ಟಿ ಮುಂದೆ ಹೋಗಬೇಕಾಗುತ್ತದೆ. ಹೌದು ಇದು ಸತ್ಯ, ಡಿಸೆಂಬರ್ನಲ್ಲಿ ಈ ನಿಯಮ ದೇಶಾದ್ಯಂತ ಜಾರಿಗೆ ಬರಲಿದೆ.ಟೋಲ್ ಪ್ಲಾಜಾಗಳಲ್ಲಿ ವಾಹನ ದಟ್ಟಣೆ ಹಾಗೂ ಕಾಯುವ ಸಮಯವನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಟೋಲ್ನ ಎಲ್ಲ ಲೇನ್ಗಳನ್ನೂ ಫಾಸ್ಟ್ಟ್ಯಾಗ್ ಲೇನ್ಗಳನ್ನಾಗಿ ಪರಿವರ್ತಿಸಲು ನಿರ್ಧರಿಸಲಾಗಿದೆ. ಡಿಸೆಂಬರ್ 1 ರಿಂದ ಇದು ಜಾರಿಗೆ ಬರಲಿದೆ. ಫಾಸ್ಟ್ ಟ್ಯಾಗ್ನಲ್ಲಿ ಸ್ವಯಂಚಾಲಿತವಾಗಿ ಟೋಲ್ ಶುಲ್ಕ ಕಡಿತಗೊಳ್ಳುತ್ತದೆ.ಇದೇ ವೇಳೆ ಒಂದು ಹೈಬ್ರಿಡ್…
ಆಧಾರ್ ಕಾರ್ಡ್ ನೊಂದಿಗೆ ಪಾನ್ಕಾರ್ಡ್ ಲಿಂಕ್ ಮಾಡುವ ಅವಧಿಯನ್ನು ಜೂನ್ 30ರವರೆಗೆ ವಿಸ್ತರಿಸಲಾಗಿದೆ.(ಶುಲ್ಕಸಹಿತ) ನವದೆಹಲಿ: ಪ್ಯಾನ್ ಕಾರ್ಡ್ ನ್ನು ಆಧಾರ್ ಕಾರ್ಡ್ ಗೆ ಜೋಡಿಸುವ ವಿಚಾರ ದೇಶಾದ್ಯಂತ ಭಾರೀ ಚರ್ಚೆಯಲ್ಲಿರುವಾಗಲೇ, ಪಾನ್ ಆಧಾರ್ ಜೋಡಿಸಲು ಕೊನೆಯ ದಿನಾಂಕವನ್ನು ವಿಸ್ತರಿಸಿ ಕೇಂದ್ರ ಹಣಕಾಸು ಇಲಾಖೆ ಮಂಗಳವಾರ ಆದೇಶಿಸಿದೆ. ಈ ಹಿಂದೆ ಪ್ಯಾನ್ ಆಧಾರ್ ಜೋಡಿಸಲು ಮಾರ್ಚ್ 31 ಕೊನೆನವದೆಹಲಿ: ಪ್ಯಾನ್ ಕಾರ್ಡ್ ನ್ನು ಆಧಾರ್ ಕಾರ್ಡ್ ಗೆ ಜೋಡಿಸುವ ವಿಚಾರ ದೇಶಾದ್ಯಂತ ಭಾರೀ ಚರ್ಚೆಯಲ್ಲಿರುವಾಗಲೇ, ಪಾನ್ ಆಧಾರ್ ಜೋಡಿಸಲು…
ಎಂಜಿನಿಯರಿಂಗ್ ಪದವಿ ಕೋರ್ಸ್ ಸೇರುವ ಸಂದರ್ಭದಲ್ಲಿ ಪ್ರಾಂಶುಪಾಲರು ನನಗೆ ಮೂರು ಷರತ್ತುಗಳನ್ನು ವಿಧಿಸಿದ್ದರು ಎಂದು ಇನ್ಫೋಸಿಸ್ ಫೌಂಡೇಶನ್ ಅಧ್ಯಕ್ಷೆ ಡಾ.ಸುಧಾಮೂರ್ತಿ ತಮ್ಮ ಕಾಲೇಜು ದಿನಗಳನ್ನು ನೆನಪಿಸಿಕೊಂಡಿದ್ದಾರೆ. ಇದೇ ವೇಳೆ ಎಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲರು ವಿಧಿಸುವ ಷರತ್ತುಗಳ ಕುರಿತು ವಿವರಿಸಿದ್ದಾರೆ. ಸುಧಾಮೂರ್ತಿಯವರು ಹಾವೇರಿ ಜಿಲ್ಲೆಯ ಶಿಗ್ಗಾಂವ್ ಮೂಲದವರಾಗಿದ್ದು, ತಮ್ಮ ಎಂಜಿನಿಯರಿಂಗ್ ಪದವಿಯನ್ನು ಹಾವೇರಿಯ ಬಿವಿಬಿ (ಈಗಿನ ಕೆಎಲ್ಇ) ಕಾಲೇಜಿನಲ್ಲಿ ಓದಿದ್ದಾರೆ. ಈ ಕುರಿತು ಹಿಂದಿಯ ಖಾಸಗಿ ವಾಹಿನಿಯಲ್ಲಿ ಬಾಲಿವುಡ್ ನಟ ಅಮಿತಾಬ್ ಬಚ್ಚನ್ ನಡೆಸಿಕೊಡುವ ‘ಕೌನ್ ಬನೇಗಾ ಕರೋಡ್ ಪತಿ’ ಕಾರ್ಯಕ್ರಮದಲ್ಲಿ…