ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಿಂಬೆಹಣ್ಣು ಆರೋಗ್ಯಕ್ಕೆ ಒಳ್ಳೆದು ಎನ್ನುವ ವಿಚಾರ ಸಾಮಾನ್ಯವಾಗಿ ಎಲ್ಲರಿಗು ತಿಳಿದಿದೆ. ಆದ್ರೆ ಅತಿಯಾದರೆ ಅಮೃತವೂ ವಿಷ ಎನ್ನುವ ಹಾಗೆ ಒಳ್ಳೆದು ಎಂದು ಹೆಚ್ಚು ನಿಂಬೆರಸ ಸೇವಿಸಿದರೆ ಆರೋಗ್ಯ ಹಾನಿಕರ ಎನ್ನುವ ಬಗ್ಗೆ ಹಲವರಿಗೆ ತಿಳಿದಿಲ್ಲ.

ಹೌದು. ಅನೇಕ ಮನೆಮದ್ದುಗಳಲ್ಲಿ ನಿಂಬೆರಸ ಬಳಸಲಾಗುತ್ತದೆ. ಬೆಳಗ್ಗೆ ಬಿಸಿ ನೀರಿಗೆ ಸ್ವಲ್ಪ ನಿಂಬೆರಸ ಹಾಕಿ ಕುಡಿದರೆ ದೇಹದ ಕೊಬ್ಬು ಕರಗುವುದರ ಜೊತೆಗೆ ಕ್ಯಾನ್ಸರ್ ತಡೆಗಟ್ಟಬಹುದೆಂದು ಅಧ್ಯಯನಗಳು ಹೇಳಿವೆ. ಇದರ ಜೊತೆಗೆ ಅತಿಯಾಗಿ ನಿಂಬೆರಸ ಸೇವಿಸಿದರೆ ಎಷ್ಟು ಅಪಾಯಕಾರಿ ಎನ್ನುವುದನ್ನ ಕೂಡ ಅಧ್ಯಯನಗಳೇ ತಿಳಿಸಿವೆ.

ಆರೋಗ್ಯಕರ ಗುಣವಿರುವ ನಿಂಬೆಹಣ್ಣಿನ ರಸವನ್ನು ಎಷ್ಟು ಪ್ರಮಾಣದಲ್ಲಿ ಸೇವಿಸಬೇಕು ಎಂಬುದು ತಿಳಿಯದಿದ್ದರೆ ಅಪಾಯ ತಪ್ಪಿದ್ದಲ್ಲ. ನಿಂಬೆ ಹಣ್ಣಿನಲ್ಲಿರುವ ಆಮ್ಲೀಯ ಗುಣ ಹೆಚ್ಚಾಗಿ ದೇಹ ಸೇರಿದರೆ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತದೆ.
ಎಷ್ಟು ಪ್ರಮಾಣದಲ್ಲಿ ನಿಂಬೆರಸ ಸೇವನೆ ಮಾಡಬೇಕು?
ನಿಂಬೆರಸ ಎಷ್ಟು ಸೇವಿಸಬೇಕು ಎಂಬುದು ವ್ಯಕ್ತಿಯ ವಯಸ್ಸು, ಆರೋಗ್ಯ ಮುಂತಾದವುಗಳ ಮೇಲೆ ಅವಲಂಬಿತವಾಗಿರುತ್ತೆ. ನಿಂಬೆರಸವನ್ನು ಇಷ್ಟೇ ಪ್ರಮಾಣದಲ್ಲಿ ಸೇವಿಸಬೇಕು ಎಂದು ನಿರ್ಧರಿಸಲು ಸಾಕಷ್ಟು ವೈಜ್ಞಾನಿಕ ಮಾಹಿತಿಗಳಿಲ್ಲ. ಆದರೆ ವೈದ್ಯರ ಪ್ರಕಾರ, ದಿನಕ್ಕೆ ಒಂದು ಲೋಟ ಅಥವಾ ಎರಡು ಲೋಟ ನಿಂಬೆರಸ (ಸುಮಾರು 120 ಮಿಲಿ) ಸುರಕ್ಷಿತವೆಂದು ಸೂಚಿಸಲಾಗಿದೆ. ಅದಕ್ಕಿಂತ ಹೆಚ್ಚು ನಿಂಬೆರಸ ಸೇವಿಸುವುದು ಒಳ್ಳೆಯದಲ್ಲ ಎನ್ನಲಾಗುತ್ತೆ.

ಹೆಚ್ಚು ನಿಂಬೆರಸ ಸೇವಿಸಿದ್ರೆ ಏನಾಗುತ್ತೆ?
1. ಹಲ್ಲಿನ ಸಮಸ್ಯೆ
ಅತಿಯಾದ ನಿಂಬೆರಸ ಸೇವನೆಯಿಂದ ಅದರಲ್ಲಿರುವ ಆಮ್ಲೀಯ ಗುಣ ಹಲ್ಲಿನ ಮೆರುಗನ್ನು ನಾಶಗೊಳಿಸಬಹುದು. ಇತರೆ ತಂಪು ಪಾನೀಯಗಳಂತೆ ನಿಂಬೆರಸ ಕೂಡ ಹಲ್ಲಿನ ಸಮಸ್ಯಗೆ ಕಾರಣವಾಗಿದೆ. ಆದರೆ ನಿಂಬೆರಸ ಸೇವನೆಯ ಬಳಿಕ ಹಲ್ಲನ್ನು ಉಜ್ಜುವುದರಿಂದ ಹಲ್ಲಿನ ಸವೆತವನ್ನು ತಡೆಗಟ್ಟಬಹುದು.

2. ಮೈಗ್ರೇನ್ ಹೆಚ್ಚಿಸುತ್ತದೆ
ಸಿಟ್ರಸ್ ಹಣ್ಣುಗಳು ಮೈಗ್ರೇನ್ ಅನ್ನು ಹೆಚ್ಚು ಮಾಡುತ್ತದೆ. ಸಿಟ್ರಸ್ ಹಣ್ಣುಗಳನ್ನು ಮಿತಿಮೀರಿ ಸೇವಿಸಿದರೆ ಆರೋಗ್ಯಕ್ಕೆ ಹಾನಿಕಾರಕ. ಈ ಹಣ್ಣುಗಳು ಅಲರ್ಜಿ ಉಂಟುಮಾಡುವುದರ ಮೂಲಕ ಮೈಗ್ರೇನ್ಗೆ ಕಾರಣವಾಗಬಹುದು. ಸಿಟ್ರಸ್ ಹಣ್ಣುಗಳಲ್ಲಿ ಟೈರಮೈನ್ ಅಂಶ ಇರುತ್ತದೆ. ಇದು ಮೈಗ್ರೇನ್ ಗೆ ಪ್ರಮುಖ ಕಾರಣವಾಗಿದೆ.

3. ಎದೆಯುರಿ ಉಂಟುಮಾಡುತ್ತದೆ
ಕೆಲವು ಸಂಶೋಧನೆಗಳ ಪ್ರಕಾರ, ಸಿಟ್ರಸ್ ಅಂಶ ಒಳಗೊಂಡ ಹಣ್ಣುಗಳು ಎದೆಯುರಿ ಅಥವಾ ಆಸಿಡ್ ರಿಫ್ಲಕ್ಸ್ ಗೆ ಕಾರಣವಾಗಬಹುದು. ನಿಂಬೆರಸ ಎದೆಯುರಿಯನ್ನು ಹೆಚ್ಚಿಸಬಹುದು ಮತ್ತು ಕಡಿಮೆ ಮಾಡಲೂ ಬಹುದು. ಆದರೆ ಅತೀಯಾಗಿ ನಿಂಬೆರಸ ಸೇವಿಸಿದರೆ ಎದೆಯುರಿ ಹೆಚ್ಚಾಗುವ ಸಾಧ್ಯತೆ ಇರುತ್ತದೆ. ಹೀಗಾಗಿ ಎದೆಯುರಿ ಸಮಸ್ಯೆ ಇದ್ದರೆ ನಿಂಬೆರಸ ಅಥವಾ ಯಾವುದೇ ಸಿಟ್ರಿಕ್ ಅಂಶದ ಪಾನಿಯ ಕುಡಿಯುವ ಮೊದಲು ವೈದ್ಯರ ಸಲಹೆ ಪಡೆಯೋದು ಸೂಕ್ತ.

4. ಬಾಯಿ ಹುಣ್ಣನ್ನು ಉಲ್ಬಣಗೊಳಿಸಬಹುದು
ಬಾಯಿ ಹುಣ್ಣುಗಳಲ್ಲಿ ಕ್ಯಾಂಕರ್ ಹುಣ್ಣುಗಳು ಒಂದು ರೂಪ. ಇವು ಬಾಯಿಯೊಳಗೆ ಉಂಟಾಗುವ ಹುಣ್ಣುಗಲಾಗಿದ್ದು, ಹೆಚ್ಚು ನೋವಿನಿಂದ ಕೂಡಿರುತ್ತವೆ. ಸಿಟ್ರಿಕ್ ಆಮ್ಲವು ಬಾಯಿಯ ಹುಣ್ಣುಗಳನ್ನು ಇನ್ನಷ್ಟು ಹೆಚ್ಚು ಮಾಡುವುದರಿಂದ ಸಮಸ್ಯೆ ಉಲ್ಬಣವಾಗುವ ಸಾಧ್ಯತೆ ಹೆಚ್ಚಾಗಿರುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಾಲೀವುಡ್ ನಟ ಅಮೀರ್ ಖಾನ್ ಬಹಳ ವಿಜೃಂಭಣೆಯಿಂದ ಚಿತ್ರೀಕರಿಸುತ್ತಿರುವ ‘ ಮಹಾಭಾರತ್ ‘ ಸಿನಿಮಾ ಸರಣಿಗೆ ಸಂಬಂಧಿಸಿದಂತೆ ಒಂದು ಮುಖ್ಯವಾದ ವಿಷಯ ಹೊರಬಂದಿದೆ. 1000 ಕೋಟಿ ರೂಪಾಯಿಗಳ ಬಂಡವಾಳದೊಂದಿಗೆ ತೆರೆಯ ಮೇಲೆ ರಾರಾಜಿಸಲಿರುವ ಈ ಸಿನಿಮಾವನ್ನು ದೇಶದಲ್ಲೇ ಆಗರ್ಭ ಶ್ರೀಮಂತರಾದ , ರಿಲಯೆನ್ಸ್ ಇಂಡಸ್ಟ್ರೀಸ್ ಅಧಿನೇತ ಮುಖೇಷ್ ಅಂಬಾನಿ ಸಹ ನಿರ್ಮಾಪಕನಾಗಿ ಭಾಗವಹಿಸುತ್ತಿರುವಂತೆ ತಿಳಿದು ಬಂದಿದೆ. ನಾಲಕ್ಕರಿಂದ ಐದು ಭಾಗಗಳಲ್ಲಿ ಈ ಸಿನಿಮಾ ನಿರ್ಮಾಣವಾಗುತ್ತದೆಂದು ತಿಳಿದು ಬಂದಿದೆ. ಬಹಳಷ್ಟು ನಿರ್ದೇಶಕರು ಈ ಚಿತ್ರದಲ್ಲಿ ಕೆಲಸಮಾಡುವ ಅವಕಾಶವಿದೆಯೆಂಬ ಸುದ್ದಿಯಿದೆ….
ಯುವ ಜನರಿಗೆ ಟ್ಯಾಟೂ, ಹಚ್ಚೆಗಳು ಅಂದ್ರೆ ಸ್ವಲ್ಪ ಹೆಚ್ಚೇ ಹುಚ್ಚಿದೆ. ವಾಹನಗಳ ಮೇಲೆ ವಿಭಿನ್ನವಾದ ಸ್ಟಿಕ್ಕರ್ಗಳು ಪ್ರಯೋಗಿಸುವ ಬಗ್ಗೆಯೂ ಆಸಕ್ತಿ ಇರುತ್ತದೆ. ಆದ್ರೆ ಇತ್ತೀಚಿನ ದಿನಗಳಲ್ಲಿ ರಾಜ್ಯಾದ್ಯಂತ ಕಾರು ಮತ್ತು ಬೈಕ್ಗಳ ಮೇಲೆ ಉಗ್ರ ಸ್ವರೂಪಿ ಆಂಜನೇಯನ ಚಿತ್ರ ರಾರಾಜಿಸುತ್ತಿದೆ. ರಾಜ್ಯದ ಸಾಕಷ್ಟು ಕಡೆಗಳಲ್ಲಿ ಈ ಭಜರಂಗಿ ಓಡಾಡುತ್ತಿದ್ದಾನೆ.
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಬಾಲ ಬಿಚ್ಚಿ ಕುಣಿದಾಡುತ್ತಿದ್ದ ದೇಶಗಳೆಲ್ಲವನ್ನು ಜುಟ್ಟು ಹಿಡಿದು ಟೊಂಕ ಮುರಿದು ಬಡಿದು ಹಾಕಿದ ದೇಶವದು. ಅಮೇರಿಕ ಆಸ್ಟ್ರೇಲಿಯಾದಂತ ಬಲಿಷ್ಠ ದೇಶಗಳೇ ಗಪ್ ಚುಪ್ ಎನ್ನುತ ಅವರ ಅಧಿಕಾರದವನ್ನು ತಮ್ಮ ಮೇಲೆ ಹರಿಯಬಿಟ್ಟುಕೊಂಡಿದ್ದವು. ಪ್ರಸ್ತುತ ಜಗತ್ತಿನ ಕೇವಲ ಇಪ್ಪತ್ತರಿಂದ ಇಪ್ಪತ್ತೆರಡು ದೇಶಗಳನ್ನು ಒರತುಪಡಿಸಿದರೆ ಉಳಿದೆಲ್ಲ ದೇಶಗಳು ಒಂದಿಲ್ಲೊಂದು ಇತಿಹಾಸದ ಕಾಲಘಟ್ಟದಲ್ಲಿ ಈವೊಂದು ಪುಟ್ಟ ದೇಶದಿಂದ ಆಳ್ವಿಕೆಗೊಳಲ್ಪಟ್ಟಿವೆ! ಹೆಚ್ಚೆಂದರೆ ನಮ್ಮ ಉತ್ತರಪ್ರದೇಶ ರಾಜ್ಯದಷ್ಟಿರುವ ಈ ದೇಶ ಅದೇಗೆ ವಿಶ್ವದ ನಾಲ್ಕನೇ ಒಂದರಷ್ಟು…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಿಕ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಹಾಗೂ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 ಮೇಷ(6 ಜನವರಿ, 2019) ಒಬ್ಬ ಹತ್ತಿರದ ಸಂಬಂಧಿಗೆ ಹೆಚ್ಚು ಗಮನ ನೀಡಬೇಕಾಗಬಹುದಾದರೂ ಅವರು ಬೆಂಬಲ ಮತ್ತು ಆರೈಕೆ ನೀಡಬಹುದು. ಪ್ರೀತಿ ಕೇವಲ…
ಮೊಬೈಲ್ ಪರಿಚಯವಾದ ಮೇಲೆ ಜಗತ್ತಿನ ಜನರ ದಿನಚರಿಯೇ ಬದಲಾಗಿದೆ. ಕೆಲವರಿಗಂತೂ ಒಂದು ಅರ್ಧ ತಾಸು ಮೊಬೈಲ್ ಬಿಟ್ಟಿರು ಎಂದರೆ ಬಿಟ್ಟಿರಲು ಸಾಧ್ಯವಾಗುವುದಿಲ್ಲ. ಯಾರು ಮೆಸೇಜ್ ಮಾಡಿರಬಹುದು,ಯಾರು ಕಾಲ್ ಮಾಡಿರಬಹುದು ಎಂದು ಮನಸ್ಸು ಆ ಕಡೆ ಸೆಳೆಯುತ್ತಿರುತ್ತದೆ, ಮೊಬೈಲ್ ಬಳಸುವುದು ಎಲ್ಲರಲ್ಲಿ ಒಂದು ಚಟವಾಗಿ ಬಿಟ್ಟಿದೆ ಎಂದು ತಪ್ಪಾಗಲಾರದು. ಇನ್ನು ನಮ್ಮ ದಿನನಿತ್ಯದ ಎಷ್ಟೋ ಕೆಲಸ ಕಾರ್ಯಗಳಿಗೆ ಮೊಬೈಲ್ ಅನ್ನೇ ಅವಲಂಬಿಸಿದ್ದೇವೆ. ಬ್ಯಾಂಕ್ ವ್ಯವಹಾರದಿಂದ ಹಿಡಿದು ಮನೆಗೆ ದಿನಸಿ ತರುವುದಕ್ಕೂ ಮೊಬೈಲ್ ಬೇಕೇಬೇಕು. ನಮ್ಮ ಬಹುತೇಕ ವ್ಯವಹಾರಗಳು ಆನ್ಲೈನ್…
ಕೆಜಿಫ್ ಸ್ಟಾರ್ ಯಶ್ ಅವರು 34ನೇ ವರ್ಷಕ್ಕೆ ಕಾಲಿಟ್ಟು ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಈ ಸಂದರ್ಭದಲ್ಲಿ ಯಶ್ ಮುದ್ದಿನ ಮಗಳು ಐರಾ ತನ್ನ ಅಪ್ಪನ ಹುಟ್ಟುಹಬ್ಬಕ್ಕೆ ಕೇಕ್ ತಯಾರಿಸಿದ್ದಾಳೆ. ರಾಧಿಕಾ ತನ್ನ ಮಗಳು ಐರಾ ಜೊತೆ ಕೇಕ್ ತಯಾರಿಸುತ್ತಿರುವ ವಿಡಿಯೋವನ್ನು ಯಶ್ ಅವರ ಇನ್ಸ್ಟಾ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಅಲ್ಲದೆ ಅದಕ್ಕೆ ರಾಧಿಕಾ ಅವರು ಸರ್ಪ್ರೈಸ್ ಹಾಗಿ ಯಶ್ ಗೆ ನಿಮ್ಮ ಜೀವನವನ್ನು ನಾವು ಪಡೆದುಕೊಂಡಂತೆ, ನಿಮ್ಮ ಖಾತೆಯನ್ನು ಸಹ ಪಡೆದುಕೊಂಡಿದ್ದೇವೆ ಎಂದು ನಿಮ್ಮ ದೊಡ್ಡ ಅಭಿಮಾನಿಯಾಗಿ ನಮ್ಮ…