ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದೇಹದ ತೂಕವನ್ನು ಇಳಿಸುವುದು ಇತ್ತೀಚಿನ ದಿನಗಳಲ್ಲಿ ಒಂದು ಸವಾಲಾಗಿ ಪರಿಣಮಿಸಿದೆ. ದೇಹಕ್ಕೆ ಶ್ರಮ ನೀಡದಿರುವುದು, ಅನಾರೋಗ್ಯಕರ ಆಹಾರ ಶೈಲಿ, ಅನಿಯಂತ್ರಿತ ಬೊಜ್ಜು ಪದಾರ್ಥಗಳ ಸೇವನೆ, ಒತ್ತಡ ಈ ಎಲ್ಲವೂ ಸೇರಿ ದೇಹದ ತೂಕವನ್ನು ಹೆಚ್ಚಿಸುತ್ತವೆ.

ನಾಲ್ಕು ಜನರೆದುರು ಓಡಾಡುವುದಕ್ಕೂ ಮುಜುಗರವಾಗುವ ರೀತಿಯಲ್ಲಿ ದೇಹದ ವಿಕಾರವಾಗಿ ಬೆಳೆದು ಜಾಹೀರಾತುಗಳಲ್ಲಿ ತೋರಿಸುವ ತರಹೇವಾರಿ ಔಷಧಗಳನ್ನು ಸೇವಿಸಿಯಾದರೂ ದೇಹದ ತೂಕ ಇಳಿಸಿಕೊಳ್ಳಬೇಕೆಂಬ ಇಚ್ಛೆ ಉಂಟಾಗುತ್ತದೆ. ದೇಹದ ತೂಕವನ್ನು ಇಳಿಸಿಕೊಳ್ಳುವುದಕ್ಕೆ ಯಾವುದೋ ಒಂದು ಔಷಧದಿಂದ ಸಾಧ್ಯವಾಗುವುದಿಲ್ಲ.
ಅದಕ್ಕೆ ಸತತ ಪರಿಶ್ರಮಬೇಕು. ದೇಹವನ್ನು ದಂಡಿಸಬೇಕು, ಅದಕ್ಕೆ ಸಾಕಷ್ಟು ಶ್ರಮ ನೀಡಿ, ವ್ಯಾಯಾಮ ಮಾಡಬೇಕು, ಹಾಗೆಯೇ ತಿನ್ನುವ ಆಹಾರದಲ್ಲೂ ಪಥ್ಯ ಅನುಸರಿಸಬೇಕು. ಇವೆಲ್ಲ ಇದ್ದರೆ ತೂಕ ಕಡಿಮೆಯಾಗುತ್ತದೆ. ಹಾಗಂತ ತಕ್ಷಣವೇ ದೇಹದ ತೂಕ ಇಳಿಸಿಕೊಳ್ಳಬೇಕೆಂದು ಅಗತ್ಯಕ್ಕಿಂತ ಹೆಚ್ಚು ವ್ಯಾಯಾಮ ಮಾಡುವುದು ದೇಹದ ಆರೋಗ್ಯಕ್ಕೆ ಮಾರಕ ಎಂಬುದು ತಜ್ಞರ ಅಭಿಪ್ರಾಯ.
ಹೆಚ್ಚು ವ್ಯಾಯಾಮ ಆಗುವ ಅನಾಹುತಗಳು:-


ಪ್ರತಿದಿನವೂ ದೇಹಕ್ಕೆ ವ್ಯಾಯಾಮ ಬೇಕು. ಬೇಕೇ ಬೇಕು. ಅದು ದೇಹದ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಾಯಚೂರು/ವಿಜಯಪುರ/ಬೆಳಗಾವಿ: ಜುಲೈಮುಗಿಯುತ್ತಿದ್ದರೂ ರಾಜ್ಯದ ಯಾವ ಪ್ರಮುಖ ಡ್ಯಾಂಗಳು ಭರ್ತಿಯಾಗಿಲ್ಲವೆಂಬುವುದು ದುಃಖದಸಂಗತಿ. ಅದರೊಟ್ಟಿಗೆ ಅಲ್ಲಲ್ಲಿ ಮಳೆಯಾಗಿರುವ ಸುದ್ದಿ ಕೇಳಿದರೂ ಮನಸ್ಸು ಉಲ್ಲಾಸಿತಗೊಳ್ಳುತ್ತದೆ. ಈ ಹಿನ್ನೆಲೆಯಲ್ಲಿ ರಾಯಚೂರಿನಲ್ಲಿ ಮಳೆಯಾಗುತ್ತಿದ್ದು, ನಾರಾಯಣಪುರಜಲಾಶಯದ ತುಂಬಿದೆ. ಕೃಷ್ಣಾ ನದಿ ನೀರಿನ ಹರಿವು ಹೆಚ್ಚಾಗಿದ್ದು, ಹೈಅಲರ್ಟ್ ಘೋಷಿಸಲಾಗಿದೆ. ಕೃಷ್ಣಾ ನದಿ ಪಾತ್ರಗಳಲ್ಲಿ ವರುಣನ ಆರ್ಭಟ ಜೋರಾಗಿದ್ದು, ಕೃಷ್ಣಾ ನದಿಯಲ್ಲಿ ನೀರಿನ ಪ್ರಮಾಣ ಹೆಚ್ಚಿದೆ. ನಾರಾಯಣಪುರ ಜಲಾಶಯದಿಂದ 1 ಲಕ್ಷಕ್ಕೂ ಹೆಚ್ಚು ಕ್ಯೂಸೆಕ್ ನೀರನ್ನು 18 ಗೇಟ್ ಮೂಲಕ ಬಿಡುಗಡೆ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಕೃಷ್ಣಾ ನದಿ ಪಾತ್ರದ ಗ್ರಾಮಸ್ಥರು ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ. ತಾಲೂಕು…
ಕೋಲಾರ ಜಿಲ್ಲೆಯ ಕಾಮಸಮುದ್ರಂ ಪೊಲೀಸ್ ಠಾಣೆ, ಬಂಗಾರಪೇಟೆ ತಾಲ್ಲೂಕು, ಕೆ.ಜಿ.ಎಫ್. ಉಪ-ವಿಭಾಗದ ಸರಹದ್ದಿನ ಬಂಗಾರಪೇಟೆ ತಾಲ್ಲೂಕು, ಹೊಸಕೋಟೆ ಗ್ರಾಮದ ವಾಸಿ ಆನಂದ್ ಬಿನ್ ಮುನಿವೆಂಕಟಪ್ಪ ಮತ್ತು ಕೆ.ಜಿ.ಎಫ್. ತಾಲ್ಲೂಕು, ಕ್ಯಾಸಂಬಳ್ಳಿ ಹೋಬಳಿ, ತಿಮ್ಮಾಪುರ ಗ್ರಾಮದ ವಾಸಿ ಕಾಂತ್ರಾಜ್ ಬಿನ್ ವೆಂಕಟೇಶಪ್ಪ ಮತ್ತು ಎ.ಕೆ. ಕಾಲೋನಿ, ಕಾಮಸಮದ್ರಂ, ಬಂಗಾರಪೇಟೆ ತಾಲ್ಲೂಕಿನ ವಾಸಿ ಪ್ರವೀಣ್ ಕೆ. ಬಿನ್ ಕೋದಂಡಪ್ಪ, ಮತ್ತು ಬೆಂಗನೂರು ಗ್ರಾಮ, ಬಂಗಾರಪೇಟೆ ತಾಲ್ಲೂಕಿನ ವಾಸಿ ವೇಣು ಬಿನ್ ಗೋವಿಂದಪ್ಪರವರುಗಳು ದಿನಾಂಕ 18-02-2022 ರಂದು ಆಪ್ರಾಪ್ತ ಬಾಲಕಿಯನ್ನು ಅಪಹರಿಸಿಕೊಂಡು…
ಇದನ್ನು ಜನಪ್ರೀಯವಾಗಿ ಶ್ರೀಕೃಷ್ಣನ ಸಾಮ್ರಾಜ್ಯ ಎಂತಲೆ ಕರೆಯಲಾಗುತ್ತದೆ. ಮೂಲತಃ ಇದೊಂದು ಅದ್ಭುತ ದ್ವೀಪ ಪ್ರದೇಶ ಅಥವಾ ನಡುಗಡ್ಡೆ. ಭಾರತದ ಮುಖ್ಯ ಭೂಮಿಯಿಂದ ಸಮುದ್ರದ ಮೂಲಕ ಮೂರು ಕಿ.ಮೀ ದೂರದಲ್ಲಿರುವ ಜನಪ್ರೀಯಗೊಳ್ಳುತ್ತಿರುವ ಪ್ರವಾಸಿ ತಾಣ. ವಿಶೇಷವೆಂದರೆ ದ್ವಾರಕೆಯಿಂದ ಕೇವಲ ಮೂವತ್ತೇ ಕಿ.ಮೀ ಗಳಷ್ಟು ದೂರದಲ್ಲಿದೆ. ಇದನ್ನು ದ್ವಾರಕಾ ಎಂತಲೂ ಕರೆಯುತ್ತಾರೆ ಹಾಗೂ ಇದು ಗುಜರಾತ್ ರಾಜ್ಯದ ವ್ಯಾಪ್ತಿಯಲ್ಲಿ ಬರುತ್ತದೆ. ಗುಜರಾತ್ ರಾಜ್ಯದ ದೇವಭೂಮಿ ದ್ವಾರಕಾ ಜಿಲ್ಲೆಯ ಓಖಾ ಎಂಬ ಕರಾವಳಿ ಪಟ್ಟಣದಿಂದ ಮೂರು ಕಿ.ಮೀ ದೂರದಲ್ಲಿ ಬೇಟ್ ದ್ವಾರಕಾ…
ಮಂಡ್ಯ ಫಲಿತಾಂಶ ಪ್ರತಿ ಕ್ಷಣವೂ ಕುತೂಹಲ ಮೂಡಿಸುತ್ತಿದೆ. ಬಹುತೇಕ ಕ್ಷೇತ್ರಗಳಲ್ಲಿ ಮತಗಳ ಅಂತರ ನೋಡಿ ಯಾರು ಗೆಲ್ಲಬಹುದು ಎಂಬ ನಿರ್ಧಾರಕ್ಕೆ ಈಗಾಗಲೇ ಬಂದಾಗಿದೆ. ಆದ್ರೆ, ಮಂಡ್ಯದಲ್ಲಿ ಮಾತ್ರ ಯಾರೂ ಗೆಲ್ಲಬಹುದು ಎಂಬುದರ ಬಗ್ಗೆ ಸುಳಿವು ಕೂಡ ಸಿಕ್ತಿಲ್ಲ. ಒಂದು ಹಂತದಲ್ಲಿ ಸುಮಲತಾ ಮುನ್ನಡೆ ಸಾಧಿಸಿದರೇ, ಮತ್ತೊಂದು ಹಂತದಲ್ಲಿ ನಿಖಿಲ್ ಕುಮಾರ್ ಮುನ್ನಡೆ ಕಾಯ್ದುಕೊಳ್ಳುತ್ತಿದ್ದಾರೆ. ಈ ಕಡೆ ಮತಗಳ ಅಂತರವೂ ಅಧಿಕವಾಗುತ್ತಿಲ್ಲ. ಕೇವಲ ನೂರು, ಇನ್ನೂರು, ಮುನ್ನೂರು ಹೀಗೆ ಕೆಲವೇ ಮತಗಳ ಅಂತರ ಮಾತ್ರ ಇಲ್ಲಿ ಕಂಡು ಬರುತ್ತಿದೆ….
ಉದ್ಯೋಗ ಹಂತ 6ರಲ್ಲಿ ಬರುವ ಹಿರಿಯ ಮ್ಯಾನೇಜರ್ಗಳ ಕೆಲಸಕ್ಕೆ ಇದೀಗ ಕುತ್ತು ಬಂದಿದೆ. ಇನ್ಫೋಸಿಸ್ನ ಹಂತ 6,7, ಹಾಗೂ 8ರಲ್ಲಿ ಒಟ್ಟು 30,092 ಉದ್ಯೋಗಿಗಳು ಇದೀಗ ಕಾರ್ಯನಿರ್ವಹಿಸುತ್ತಿದ್ದು, ಈ ಪೈಕಿ 2,200 ಮಂದಿ ಉದ್ಯೋಗ ಕಳೆದು ಕೊಳ್ಳಲಿದ್ದಾರೆ. ಇತ್ತೀಚೆಗಷ್ಟೇ ಐಟಿ ದ್ಯತ್ಯ ಕಾಗ್ನಿಜೆಂಟ್ಸಂಸ್ಥೆ ಕೂಡಾ ತನ್ನ 13,000 ನೌಕರರನ್ನು ಕೆಲಸದಿಂದ ಕಿತ್ತು ಹಾಕಿತ್ತು. ಇನ್ಫೋಸಿಸ್ಕೂಡಾ ಇದೀಗ ಕಾಗ್ನಿಜೆಂಟ್ ಹಾದಿಯನ್ನೇ ತುಳಿಯುತ್ತಿದೆ. ಹಿರಿಯ ಉದ್ಯೋಗಿಗಳ ಕಥೆ ಹೀಗಾದ್ರೆ, ಕಿರಿಯ ಉದ್ಯೋಗಿಗಳೂ ಕೂಡಾ ಕೆಲಸ ಕಳೆದು ಕೊಳ್ಳುವ ಭೀತಿಯಲ್ಲಿ ಇದ್ದಾರೆ….
ಭಾರತದ ಅನೇಕ ಭಾಷೆಗಳಲ್ಲಿ ಮೂಡಿ ಬರುತ್ತಿರುವ ‘ಬಿಗ್ ಬಾಸ್’ ಜನಪ್ರಿಯ ರಿಯಾಲಿಟಿ ಶೋ ಆಗಿದೆ. ಹಿಂದಿಯಲ್ಲಿ ಸಲ್ಮಾನ್ ಖಾನ್, ಕನ್ನಡದಲ್ಲಿ ಕಿಚ್ಚ ಸುದೀಪ್ ಯಶಸ್ವಿಯಾಗಿ ಬಿಗ್ ಬಾಸ್ ನಿರೂಪಣೆ ಮಾಡಿದ್ದಾರೆ. ತಮಿಳುನಲ್ಲಿ ಖ್ಯಾತ ನಟ ಕಮಲ್ ಹಾಸನ್ ಬಿಗ್ ಬಾಸ್ ನಿರೂಪಣೆ ಯಶಸ್ವಿಯಾಗಿ ಮಾಡಿದ್ದಾರೆ. ತೆಲುಗಿನಲ್ಲಿಯೂ ‘ಬಿಗ್ ಬಾಸ್’ ಮೊದಲ ಸೀಸನ್ ಯಶಸ್ವಿಯಾಗಿ ಪೂರ್ಣಗೊಂಡಿದ್ದು, ಖ್ಯಾತ ನಟ ಜೂನಿಯರ್ ಎನ್.ಟಿ.ಆರ್. ನಿರೂಪಣೆ ಮಾಡಿದ್ದರು. ತೆಲುಗಿನಲ್ಲಿ ಬದಲಾಗಲಿದ್ದಾರೆ ಬಿಗ್’ಬಾಸ್ ನಿರೂಪಕ… ಈಗಾಗಲೇ ತೆಲುಗಿನ ಬಿಗ್ಬಾಸ್ ರಿಯಾಲಿಟಿ ಶೋಅನ್ನು…