ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅತಿ ಶೀಘ್ರದಲ್ಲೇ ಮತ್ತೊಮ್ಮೆ ಮಂಜಿನ ಯುಗ ನಮ್ಮನ್ನು ಆವರಿಸುವ ಸಾಧ್ಯತೆ ಇದೆ ಎಂದು ವಿಜ್ಞಾನಿಗಳು ಹೇಳುತ್ತಿದ್ದಾರೆ. ಯಾಕೆಂದರೆ ಮುಂದಿನ 30 ವರ್ಷಗಳಲ್ಲಿ ಭೂಮಿ ಮೇಲೆ ಮಂಜು ಯುಗ ಎಂಬುದು ಬರಲಿದೆ. ಮಂಜಿನ ಯುಗ ಇದು ಇತಿಹಾಸ.
ಥೇಮ್ಸ್ ನದಿ ಸಹ ಕೊನೆಗೆ ಮಂಜುಗಡ್ಡೆಯಂತಾಗುತ್ತದೆ ಎನ್ನುತ್ತಿದ್ದಾರೆ ವಿಜ್ಞಾನಿಗಳು. ನಾರ್ತುಂಬ್ರಿಯಾ ಯೂನಿವರ್ಸಿಟಿಯ ಮ್ಯಾಥ್ಸ್ ಪ್ರೊಫೆಸರ್ ವಾಲೆಂಟೀನಾ ಝಾರ್ಕೋವಾ ಇದೇ ಸಂಗತಿಯನ್ನು ಹೇಳುತ್ತಿದೆ.
ಇದೇ ಸಂಭವಿಸಿದರೆ ಎಲ್ಲವೂ ಸಮಸ್ಯೆಗಳೇ ಆಗುತ್ತದೆ ಎಂದು ವಿಜ್ಞಾನಿಗಳು ಎಚ್ಚರಿಸುತ್ತಿದ್ದಾರೆ. 13 ರಿಂದ 17ನೇ ಶತಮಾನದ ಮಧ್ಯಕಾಲದಲ್ಲಿ ಇಂತಹ ಮಿನಿ ಮಂಜು ಯುಗ ಇತ್ತಂತೆ. ಅಂತಹದ್ದೇ ಇನ್ನು ಕೆಲವು ವರ್ಷಗಳಲ್ಲಿ ಬರಲಿದೆ ಎನ್ನುತ್ತಿದ್ದಾರೆ. 2030 ಬರುವ ವೇಳೆಗೆ ಜಗತ್ತಿನಲ್ಲಿ ಎಲ್ಲ ಕಡೆ ವಿಪರೀತ ಚಳಿ ಇರುತ್ತದೆ ಎನ್ನುತ್ತಿದ್ದಾರೆ.
ಇದುವರೆಗೂ ಗ್ಲೋಬಲ್ ವಾರ್ಮಿಂಗ್ ಮೂಲಕ ಎಷ್ಟು ಅಪಾಯ ನಡೆದಿದೆಯೋ ಅಷ್ಟು ಈ ಮಿನಿ ಐಸ್ಏಜ್ನಿಂದ ಕಡಿಮೆಯಾಗುತ್ತದೆಂದು ಆಕೆ ಹೇಳಿದ್ದಾರೆ.
ಈಗಾಗಲೆ ಭೂಮಿ ಮೇಲಿನ ಮಂಜು ಕರಗುತ್ತಿದೆ ಎಂದು, ಅದೇ ರೀತಿ ಸೂರ್ಯನ ಕಾರಣದಿಂದ ಸಹ ಭೂಮಿ ಮೇಲೆ ಶೀತ ಹೆಚ್ಚಾಗುತ್ತದೆ ಎಂದು ಆಕೆ ತಿಳಿಸಿದ್ದಾರೆ. 2030 ರಿಂದ 2050ರವರೆಗೂ ಸೂರ್ಯನ ಶಕ್ತಿ ಸ್ವಲ್ಪ ಕಡಿಮೆಯಾಗುತ್ತದೆ. ಹಾಗಾಗಿ ಮಂಜು ಯುಗ ಬರುವ ಸಾಧ್ಯತೆಗಳು ಇವೆ ಎಂದು ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಹುಮಹಡಿ ಕಟ್ಟಡವೊಂದು ಕುಸಿದು ಬಿದ್ದ ಪರಿಣಾಮ ಸೇನಾ ಸಿಬ್ಬಂದಿ ಸೇರಿದಂತೆ ಏಳು ಮಂದಿ ಸಾವನ್ನಪ್ಪಿರುವ ಘಟನೆ ಹಿಮಾಚಲ ಪ್ರದೇಶದ ಸೋಲನ್ನಲ್ಲಿ ನಡೆದಿದೆ.ಭಾನುವಾರ ಸೋಲನ್ ಜಿಲ್ಲೆಯಲ್ಲಿ ಬಹುಮಹಡಿ ಕಟ್ಟಡ ಕುಸಿದು ಬಿದ್ದಿದೆ. ಕಟ್ಟಡದ ಅವಶೇಷಗಳಡಿ 37 ಮಂದಿ ಸಿಲುಕಿದ್ದಾರೆ ಎಂದು ಶಂಕಿಸಲಾಗಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ. ಭಾನುವಾರ ಮಧ್ಯಾಹ್ನ 4 ಗಂಟೆ ಸುಮಾರಿಗೆ ಈ ದುರಂತ ಸಂಭವಿಸಿದೆ. ರಾಜ್ಯ ರಾಜಧಾನಿ ಶಿಮ್ಲಾದಿಂದ 45 ಕಿ.ಮೀ ದೂರದಲ್ಲಿರುವ ಸೋಲನ್ನ ಕುಮಾರ್ಹಟ್ಟಿ-ನಹಾನ್ ಹೆದ್ದಾರಿಯಲ್ಲಿ ಈ ಕಟ್ಟಡ ಇದ್ದು, ಭಾರೀ ಮಳೆಯಿಂದಾಗಿ ಕುಸಿದಿದೆ…
ದುಬೈ: 8 ವರ್ಷದ ಭಾರತೀಯ ಬಾಲಕಿಯೊಬ್ಬಳು ಬರೋಬ್ಬರಿ 15 ಸಾವಿರ ಕಿಲೋಗ್ರಾಂ ಕಾಗದದ ತ್ಯಾಜ್ಯವನ್ನು ಸಂಗ್ರಹಿಸುವ ಮೂಲಕ ಪ್ರಶಂಸೆಗೆ ಪಾತ್ರರಾಗಿದ್ದಾಳೆ.ಭಾರತೀಯ ಮೂಲದ ನಿಯಾ ಟೋನಿ 15 ಸಾವಿರ ಕೆಜಿ ತೂಕದ ಪೇಪರ್ ತ್ಯಾಜ್ಯ ಸಂಗ್ರಹಿಸಿದ್ದಾಳೆ. ಈಕೆ ಪೋಷಕರ ಜೊತೆ ದುಬೈನಲ್ಲಿ ನೆಲೆಸಿದ್ದಾಳೆ. ಟೋನಿ ಎಮಿರೇಟ್ಸ್ ಎನ್ವಿರಾನ್ಮೆಂಟಲ್ ಗ್ರೂಪ್ನ ರಾಷ್ಟ್ರವ್ಯಾಪಿ ಮರುಬಳಕೆ ಅಭಿಯಾನದ ಭಾಗವಾಗಿ ವೇಸ್ಟ್ ಪೇಪರ್ಗಳನ್ನು ಸಂಗ್ರಹಿಸಿದ್ದಾಳೆ. ಇತ್ತೀಚೆಗಷ್ಟೆ ದುಬೈಯ ಎಮಿರೇಟ್ಸ್ ರಿಸೈಕ್ಲಿಂಗ್ ಅವಾರ್ಡ್ಸ್ ನ 22ನೇ ಆವೃತ್ತಿಯಲ್ಲಿ ಬಾಲಕಿಯ ಅಸಾಮಾನ್ಯ ಸಾಧನೆಗೆ ಆಕೆಯನ್ನು ಗೌರವಿಸಲಾಗಿದೆ. ಇಂಗಾಲದ…
ಸಾಮಾನ್ಯವಾಗಿ ಪಪ್ಪಾಯಿ ಹಣ್ಣು ತಿಂದು ಅದರ ಬೀಜಗಳನ್ನು ಎಸೆಯುತ್ತಾರೆ. ಆದರೆ ಸಂಶೋಧನೆಯೊಂದು ಕೇವಲ ಪಪ್ಪಾಯಿ ಹಣ್ಣು ಮಾತ್ರವಲ್ಲ ಅದರ ಬೀಜಗಳು ಕೂಡ ಆರೋಗ್ಯಕರ ಅಂಶವನ್ನು ಹೊಂದಿದೆ. ಅದನ್ನು ಸೇವಿಸಿದರೆ ಆರೋಗ್ಯಕ್ಕೆ ಒಳ್ಳೆದು ಎನ್ನುವುದನ್ನು ತಿಳಿಸಿದೆ. ಪಪ್ಪಾಯಿ ಬೀಜಗಳ ಉಪಯೋಗವೇನು? 1. ಕ್ಯಾನ್ಸರ್ಪಪ್ಪಾಯಿ ಬೀಜಗಳು ಆ್ಯಂಟಿ ಕ್ಯಾನ್ಸರ್ ಅಂಶಗಳನ್ನು ತನ್ನಲ್ಲಿ ಅಡಗಿಸಿಟ್ಟುಕೊಂಡಿದೆ. ಹೀಗಾಗಿ ಪಪ್ಪಾಯಿ ಬೀಜಗಳು ಕ್ಯಾನ್ಸರ್ ಕೋಶಗಳು ಮತ್ತು ಗೆಡ್ಡೆಗಳ ಬೆಳವಣಿಗೆಯನ್ನು ತಡೆಯುವ ಅಂಶವನ್ನು ಹೊಂದಿದೆ. 2. ಹೊಟ್ಟೆನೋವು ಕಡಿಮೆ ಮಾಡುತ್ತದೆಹೊಟ್ಟೆನೋವಿನಿಂದ ಬಳಲುತ್ತಿರುವವರು ದಿನಕ್ಕೆ 3 ಬಾರಿ…
ಕಾಂಗ್ರೆಸ್ ಪಕ್ಷದ ಶಾಸಕರು ಸಾಲು ಸಾಲು ರಾಜೀನಾಮೆ ನೀಡಿ ಮೈತ್ರಿ ಸರ್ಕಾರವನ್ನು ಪತನದ ಅಂಚಿಗೆ ಕೊಂಡೊಯ್ಯುತ್ತಿರುವ ಸಂದರ್ಭದಲ್ಲೇ ದಿಢೀರ್ ರಾಜಕೀಯ ಬೆಳವಣಿಗೆಗಳು ನಡೆದಿದ್ದು, ಆಡಳಿತಾರೂಢ ಜೆಡಿಎಸ್ ಪಕ್ಷ ಬಿಜೆಪಿ ಜತೆ ಕೈ ಜೋಡಿಸಲು ಮುಂದಾಗಿದೆ.ನಿನ್ನೆ ತಡರಾತ್ರಿವರೆಗೂ ಜೆಡಿಎಸ್ ಹಾಗೂ ಬಿಜೆಪಿಯ ರಾಷ್ಟ್ರಮಟ್ಟದ ನಾಯಕರು ಸುದೀರ್ಘ ಸಮಾಲೋಚನೆ ನಡೆಸಿದ್ದು, ಉಭಯ ಪಕ್ಷಗಳು ತಮ್ಮೆಲ್ಲ ಹಿಂದಿನ ಮನಸ್ತಾಪಗಳನ್ನು ಬದಿಗೊತ್ತಿ ಹೊಸದಾಗಿ ಮೈತ್ರಿ ಸರ್ಕಾರ ರಚನೆ ಮಾಡುವ ನಿಟ್ಟಿನಲ್ಲಿ ಚರ್ಚೆ ನಡೆಸಿದ್ದಾರೆ ಎಂದು ವಿಶ್ವಸನೀಯ ಮೂಲಗಳು ತಿಳಿಸಿವೆ. ಕಾಂಗ್ರೆಸ್ ಹಾಗೂ ಜೆಡಿಎಸ್…
ಅವಧಿ ಮುಗಿದು ತಿಂಗಳು ಕಳೆದ ಗ್ಲೂಕೋಸ್ ಬಾಟೆಲ್ ಗಳನ್ನು ರೋಗಿಗಳಿಗೆ ಇಂಜೆಕ್ಟ್ ಮಾಡಿ ರೋಗಿಗಳ ಜೀವದೊಂದಿಗೆ ಸರ್ಕಾರಿ ಆಸ್ಪತ್ರೆಯ ವೈದ್ಯರು ಮತ್ತು ಸಿಬ್ಬಂದಿ ಚೆಲ್ಲಾಟವಾಡುತ್ತಿರುವ ಘಟನೆ ಬೆಳಕಿಗೆ ಬಂದಿದೆ. ಬೆಂಗಳೂರು ಹೊರವಲಯ ನೆಲಮಂಗಲ ತಾಲೂಕಿನ ತೊರೆಮೂಡಲಪಾಳ್ಯ ಗ್ರಾಮದ ವೆಂಕಟಮ್ಮ ಎಂಬ ವಯೋವೃದ್ದೆ, ವಿಪರೀತ ಸುಸ್ತು ಕಂಡ ಹಿನ್ನೆಲೆ ನೆಲಮಂಗಲ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದರು, ಈ ವೇಳೆಯಲ್ಲಿಅವಧಿ ಮೀರಿದ ಗ್ಲೂಕೋಸ್ ಬಾಟೆಲ್ ಗಳನ್ನು ಇಲ್ಲಿನ ನಸ್೯ಗಳು ನೀಡಿದ್ದಾರೆ. ಇನ್ನೂ ಈ ಸಮಸ್ಯೆಯನ್ನು ಪ್ರಶ್ನಿಸಿದರೇ ಅವಧಿ ಮುಗಿದು ಮೂರು ತಿಂಗಳುವರೆಗೂ…
ಭಾರತದಲ್ಲಿ ಹಲವು ಸ್ಥಳಗಳಿವೆ. ಅವು ಸ್ವರ್ಗವನ್ನು ನೆನಪಿಗೆ ತರುಸುತ್ತದೆ. ಇದು ಪ್ರತಿಭಾನ್ವಿತ ಜನರು ಮತ್ತು ಈ ರೀತಿಯ ಸುಂದರವಾದ ಸ್ಥಳಗಳನ್ನು ಹೊಂದಿರುವ ದೇಶವಾಗಿದೆ.