ಉಪಯುಕ್ತ ಮಾಹಿತಿ

ಅತಿ ಶೀಘ್ರದಲ್ಲೇ ಮತ್ತೊಮ್ಮೆ ಮಂಜಿನ ಯುಗ ಬರಲಿದೆ ಎಂದ ವಿಜ್ಞಾನಿಗಳು..!ತಿಳಿಯಲು ಈ ಲೇಖನ ಓದಿ..

335

ಅತಿ ಶೀಘ್ರದಲ್ಲೇ ಮತ್ತೊಮ್ಮೆ ಮಂಜಿನ ಯುಗ ನಮ್ಮನ್ನು ಆವರಿಸುವ ಸಾಧ್ಯತೆ ಇದೆ ಎಂದು ವಿಜ್ಞಾನಿಗಳು ಹೇಳುತ್ತಿದ್ದಾರೆ. ಯಾಕೆಂದರೆ ಮುಂದಿನ 30 ವರ್ಷಗಳಲ್ಲಿ ಭೂಮಿ ಮೇಲೆ ಮಂಜು ಯುಗ ಎಂಬುದು ಬರಲಿದೆ. ಮಂಜಿನ ಯುಗ ಇದು ಇತಿಹಾಸ.

ಥೇಮ್ಸ್ ನದಿ ಸಹ ಕೊನೆಗೆ ಮಂಜುಗಡ್ಡೆಯಂತಾಗುತ್ತದೆ ಎನ್ನುತ್ತಿದ್ದಾರೆ ವಿಜ್ಞಾನಿಗಳು. ನಾರ್ತುಂಬ್ರಿಯಾ ಯೂನಿವರ್ಸಿಟಿಯ ಮ್ಯಾಥ್ಸ್ ಪ್ರೊಫೆಸರ್ ವಾಲೆಂಟೀನಾ ಝಾರ್ಕೋವಾ ಇದೇ ಸಂಗತಿಯನ್ನು ಹೇಳುತ್ತಿದೆ.

ಇದೇ ಸಂಭವಿಸಿದರೆ ಎಲ್ಲವೂ ಸಮಸ್ಯೆಗಳೇ ಆಗುತ್ತದೆ ಎಂದು ವಿಜ್ಞಾನಿಗಳು ಎಚ್ಚರಿಸುತ್ತಿದ್ದಾರೆ. 13 ರಿಂದ 17ನೇ ಶತಮಾನದ ಮಧ್ಯಕಾಲದಲ್ಲಿ ಇಂತಹ ಮಿನಿ ಮಂಜು ಯುಗ ಇತ್ತಂತೆ. ಅಂತಹದ್ದೇ ಇನ್ನು ಕೆಲವು ವರ್ಷಗಳಲ್ಲಿ ಬರಲಿದೆ ಎನ್ನುತ್ತಿದ್ದಾರೆ. 2030 ಬರುವ ವೇಳೆಗೆ ಜಗತ್ತಿನಲ್ಲಿ ಎಲ್ಲ ಕಡೆ ವಿಪರೀತ ಚಳಿ ಇರುತ್ತದೆ ಎನ್ನುತ್ತಿದ್ದಾರೆ.

ಇದುವರೆಗೂ ಗ್ಲೋಬಲ್ ವಾರ್ಮಿಂಗ್ ಮೂಲಕ ಎಷ್ಟು ಅಪಾಯ ನಡೆದಿದೆಯೋ ಅಷ್ಟು ಈ ಮಿನಿ ಐಸ್‌ಏಜ್‍ನಿಂದ ಕಡಿಮೆಯಾಗುತ್ತದೆಂದು ಆಕೆ ಹೇಳಿದ್ದಾರೆ.

ಈಗಾಗಲೆ ಭೂಮಿ ಮೇಲಿನ ಮಂಜು ಕರಗುತ್ತಿದೆ ಎಂದು, ಅದೇ ರೀತಿ ಸೂರ್ಯನ ಕಾರಣದಿಂದ ಸಹ ಭೂಮಿ ಮೇಲೆ ಶೀತ ಹೆಚ್ಚಾಗುತ್ತದೆ ಎಂದು ಆಕೆ ತಿಳಿಸಿದ್ದಾರೆ. 2030 ರಿಂದ 2050ರವರೆಗೂ ಸೂರ್ಯನ ಶಕ್ತಿ ಸ್ವಲ್ಪ ಕಡಿಮೆಯಾಗುತ್ತದೆ. ಹಾಗಾಗಿ ಮಂಜು ಯುಗ ಬರುವ ಸಾಧ್ಯತೆಗಳು ಇವೆ ಎಂದು ತಿಳಿಸಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಪೂರ್ಣ ಯುದ್ಧ ಸಂಭವ:ಭಾರತಕ್ಕೆ ಪಾಕ್ ಎಚ್ಚರ…..!

    ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸಿದ್ದ ಸಂವಿಧಾನದ 370ನೇ ವಿಧಿಯನ್ನು ರದ್ದುಗೊಳಿಸಿರುವ ಭಾರತದ ಸರ್ಕಾರದ ಕ್ರಮಕ್ಕೆ ಪಾಕಿಸ್ತಾನದಿಂದ ವಿರೋಧ ವ್ಯಕ್ತವಾಗಿದೆ. ಈ ಕ್ರಮ ಅಕ್ರಮವೆಂದು ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಕಿಡಿಕಾರಿದ್ದಾರೆ.ಭಾರತ ಕಾಶ್ಮೀರದ ವಿಚಾರದಲ್ಲಿ ತೆಗೆದುಕೊಂಡಿರುವ ಕ್ರಮ ಅಕ್ರಮ ಮತ್ತು ಏಕಪಕ್ಷೀಯವಾಗಿದೆ. ತನ್ನದಲ್ಲದ ಪ್ರದೇಶದ ಬಗ್ಗೆ ವಿಪರೀತ ಕಾಳಜಿ ತೋರಿಸುತ್ತಿರುವ ಭಾರತದ ವಿರುದ್ಧ ವಿಶ್ವಸಂಸ್ಥೆಗೆ ದೂರು ನೀಡುವುದಾಗಿ ಪಾಕ್ ತಿಳಿಸಿದೆ. ಅಧಿಕೃತ ಮಾಹಿತಿ ಪ್ರಕಾರ, ಮಲೇಷ್ಯಾದ ಮಹಾತಿರ್ ಮೊಹಮದ್ ಮತ್ತು ಟರ್ಕಿ ಅಧ್ಯಕ್ಷ ರಿಸೆಪ್ ತಯ್ಯಿಪ್ ಎರ್ಡೊಗನ್ ಜೊತೆ…

  • ಸುದ್ದಿ

    ಮಗಳ ಮದುವೆಗೆ ಲಕ್ಷಾಂತರ ರೂ. ಸಾಲ ಮಾಡಿ ರೈಲಿಗೆ ಸಿಕ್ಕಿ ತಂದೆ ಆತ್ಮಹತ್ಯೆ…!

    ಉಡುಪಿ: ಮಗಳ ಮದುವೆಗೆ ಮಾಡಿದ್ದ ಸಾಲ ತೀರಿಸಲಾಗದೆ ತಂದೆ ಆತ್ಮಹತ್ಯೆಗೆ ಮಾಡಿಕೊಂಡ ಘಟನೆ ಉಡುಪಿಯಲ್ಲಿ ನಡೆದಿದೆ. ದಿನೇಶ್ ಆತ್ಮಹತ್ಯೆಗೆ ಶರಣಾದ ತಂದೆ. ಇವರು ಮಣಿಪಾಲದಲ್ಲಿ ಟ್ಯಾಕ್ಸಿ ಚಾಲಕನಾಗಿ ಕೆಲಸ ಮಾಡುತ್ತಿದ್ದರು. ಅಲ್ಲದೆ ದಿನೇಶ್ ಇತ್ತೀಚೆಗಷ್ಟೇ ಸಾಲ ಮಾಡಿ, ಮಗಳ ಮದುವೆ ಮಾಡಿಸಿದ್ದರು. ಈ ಮದುವೆ ಸಾಲದ ಜೊತೆಗೆ ಟ್ಯಾಕ್ಸಿ ಕೂಡಾ ಅಪಘಾತಕ್ಕೀಡಾಗಿತ್ತು. ಇದರಿಂದ ಚಿಂತೆಗೀಡಾಗಿದ್ದ ದಿನೇಶ್, ಉಡುಪಿಯ ಇಂದ್ರಾಳಿ ಬಳಿಯ ರೈಲ್ವೆ ಟ್ರ್ಯಾಕ್‍ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಟ್ಯಾಕ್ಸಿಯಲ್ಲಿ ದುಡಿದು ಮನೆ ನಿಭಾಯಿಸುವ ಜೊತೆಗೆ ಮದುವೆಗೆ ಮಾಡಿದ್ದ ಸಾಲ…

  • ಸುದ್ದಿ

    ರೈತರಿಗೆ ಬಂಪರ್ ಕೊಡುಗೆ, ಇನ್ಮುಂದೆ ಪ್ರತಿ ತಿಂಗಳು ಬಂದು ಕೈಸೇರಲಿದೆ 3000 ರೂ…!

    ನವದೆಹಲಿ: ಪ್ರಧಾನಿ ಮೋದಿ ನೇತೃತ್ವದಲ್ಲಿ ನಡೆದ ಮೊದಲ ಸಂಪುಟ ಸಭೆಯಲ್ಲಿ ರೈತರ ಯೋಜನೆಗಳಿಗೆ ಸಂಬಂಧಿಸಿದಂತೆ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ. ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯನ್ನು ವಿಸ್ತರಿಸಲಾಗಿದೆ. ಇದರಿಂದ 14.5 ಕೋಟಿ ರೈತರಿಗೆ ಅನುಕೂಲವಾಗಲಿದೆ. ಇದೇ ವೇಳೆ ಪ್ರಧಾನಮಂತ್ರಿ ಕಿಸಾನ್ ಪಿಂಚಣಿ ಯೋಜನೆ ಜಾರಿಗೆ ನಿರ್ಧರಿಸಲಾಗಿದೆ. ಮಾಸಿಕ 3000 ರೂ. ಪಿಂಚಣಿ ನೀಡುವ ಮಹತ್ವದ ಯೋಜನೆ ಜಾರಿಗೆ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ. 60 ವರ್ಷ ಮೇಲ್ಪಟ್ಟ ರೈತರಿಗೆ ಮಾಸಿಕ 3000 ರೂ.ಗಳನ್ನು ಕೇಂದ್ರ ಸರ್ಕಾರದಿಂದ ನೀಡಲಾಗುವುದು. ಪ್ರಧಾನ ಮಂತ್ರಿ…

  • ಸಿನಿಮಾ

    ಒಂದು ರಾತ್ರಿ ಅಡ್ಜೆಸ್ಟ್ ಮಾಡ್ಕೋ ಎಂದ ನಿರ್ಮಾಪಕನಿಗೆ ಈ ನಟಿ ಕೊಟ್ಟ ಉತ್ತರ ಏನು ಗೊತ್ತಾ..?

    ಒಂದು ರಾತ್ರಿ ಕಾಂಪ್ರಮೈಸ್ ಮಾಡಿಕೋ ಎಂದು ಹೇಳಿದ ನಿರ್ಮಾಪಕನಿಗೆ ಮರಾಠಿ ಚಿತ್ರದ ನಟಿ ಶ್ರುತಿ ಮರಾಠೆ ಜಾಣತನದ ಉತ್ತರ ನೀಡಿದ್ದು, ಈಗ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಹ್ಯುಮನ್ಸ್ ಆಫ್ ಮುಂಬೈ ಬಗ್ಗೆ ಮಾತನಾಡಿದ ನಟಿ ಶ್ರುತಿ, ಚಿತ್ರಕ್ಕೆ ಆಡಿಶನ್ ಮಾಡುವಾಗ ಆದಂತಹ ಕಾಸ್ಟಿಂಗ್ ಕೌಚ್ ಬಗ್ಗೆ ಹೇಳಿಕೊಂಡಿದ್ದಾರೆ. ನಿರ್ಮಾಪಕ ಮಾಡಿದ ಇಂಟರ್ ವ್ಯೂವ್ ನಲ್ಲಿ ಶ್ರುತಿ ಭಾಗವಹಿಸಿದ್ದರು. ಈ ವೇಳೆ ನಿರ್ಮಾಪಕ, “ಕಾಂಪ್ರಮೈಸ್”, ಹಾಗೂ “ಒಂದು ರಾತ್ರಿ” ಎಂಬ ಪದಗಳನ್ನು ಬಳಸಲು ಶುರು ಮಾಡಿದ್ದರು. ನಿರ್ಮಾಪಕನ ಮಾತನ್ನು…

  • ವಿಸ್ಮಯ ಜಗತ್ತು

    ಈ ಕಾಲದಲ್ಲೂ ಈ ಜನ ವರ್ಷ ಪೂರ್ತಿ ನೀರಿನಲ್ಲೇ ವಾಸ ಮಾಡುತ್ತಾರೆ!

    ಆಗಸದಲ್ಲಿ ವಾಸಮಾಡಲು ಜನರು ನಿರ್ಧರಿಸುತ್ತಿರುವ ಈ ಆಂತರಿಕ ಯುಗದಲ್ಲಿ, ಇನ್ನೂ ಕೆಲುವು ಬುಡಕಟ್ಟು ಜನಾಂಗಗಳು ನೀರಿನಲ್ಲಿ ವಾಸ ಮಾಡುತ್ತಿರುವುದು ಆಚ್ಚರಿ ಸಂಗತಿ.