ಮನರಂಜನೆ

ಅನುಪಮಾ ಗೌಡಗೆ ಮೋಸ ಎಂದು,ಸೋಶಿಯಲ್ ಮೀಡಿಯಾದಲ್ಲಿ ವೀಕ್ಷಕರ ಆಕ್ರೋಶ! ಹಾಗಾದ್ರೆ ಮನೆಯಿಂದ ಹೊರಗೆ ಯಾರು ಹೋಗಬೇಕಿತ್ತು?ವೀಕ್ಷಕರು ಹೇಳಿದ್ದೇನು?ತಿಳಿಯಲು ಈ ಲೇಖನ ಓದಿ…

1217

ಕನ್ನಡದ ಜಮಮೆಚ್ಚಿನ ರಿಯಾಲಿಟಿ ಶೋ ಬಿಗ್ ಬಾಸ್ ಕನ್ನಡ-5′ ಕಾರ್ಯಕ್ರಮ ದಿನದಿಂದ ದಿನಕ್ಕೆ ರೋಚಕಗೊಳ್ಳುತ್ತಿದ್ದು ಕೆಲವೇ ದಿನಗಳಲ್ಲಿ ಫೈನಲ್ ತಲುಪಲಿದೆ.18ಜನರ ಪೈಕಿ ಈಗ ಕೇವಲ 7 ಜನ ಉಳಿದಿದ್ದು ಈ ವಾರದ ಎಲಿಮಿನೇಷನ್ ಪ್ರಕ್ರಿಯಗೆ ಎಲ್ಲಾ ಸ್ಪರ್ದಿಗಳು ನಾಮಿನೇಟ ಆಗಿದ್ದರು.

ತಮ್ಮ ಲವ್ ಸ್ಟೋರಿ, ಬ್ರೇಕಪ್ ಕಹಾನಿಯನ್ನ ಜಗಜ್ಜಾಹೀರು ಮಾಡಿ, ಆಗಾಗ ಕಣ್ಣೀರು ಸುರಿಸಿ, ಕೆಲ ವೀಕ್ಷಕರಿಂದ ‘ಡ್ರಾಮಾ ಕ್ವೀನ್’ ಅಂತಲೇ ಕರೆಯಿಸಿಕೊಂಡ ಸ್ಪರ್ಧಿ ಅನುಪಮಾ ಗೌಡ. ಅಡುಗೆ ಮನೆಯಲ್ಲಿಯೇ ಹೆಚ್ಚಾಗಿ ಗುರುತಿಸಿಕೊಂಡ ಅನುಪಮಾ ಗೌಡ ‘ಬಿಗ್ ಬಾಸ್’ ಕಾರ್ಯಕ್ರಮದ ಮೊದಲ ಕ್ಯಾಪ್ಟನ್ ಕೂಡ ಹೌದು,  ಇಲ್ಲಿಯವರೆಗೂ ಎರಡು ಬಾರಿ ಕ್ಯಾಪ್ಟನ್ ಆಗಿ ಆಯ್ಕೆ ಆಗಿರುವ ಅನುಪಮಾ ಹಲವಾರು ಬಾರಿ ಡೇಂಜರ್ ಝೋನ್ ಗೆ ಬಂದು ವೀಕ್ಷಕರ ಬೆಂಬಲದಿಂದ ಸೇಫ್ ಆಗಿದ್ದರು.

ಆದ್ರೆ ಪ್ರತಿವಾರದಂತೆ ನೆನ್ನೆ ನಡೆದ ಸುದೀಪ್ ರವರ ಎಲಿಮಿನೇಷನ್ ಪಂಚಾಯ್ತಿಯಲ್ಲಿ ಯಾರು ಮನೆಗೆ ಹೋಗುತ್ತಾರೆಂಬದು ವೀಕ್ಷಕರಲ್ಲಿ ಚರ್ಚೆಗೀಡಾಗಿತ್ತು.ಆದ್ರೆ ಎಲಿಮಿನೇಷನ್’ನಲ್ಲಿ ಒಂದು ಬಿಗ್ ಟ್ವಿಸ್ಟ್ ಆಗಿದ್ದು ಅಕ್ಕ ದಾರವಾಹಿ ಖ್ಯಾತಿಯ ಸ್ಟ್ರಾಂಗ್ ಸ್ಪರ್ದಿ ಎಂದೇ ಹೇಳುತ್ತಿದ್ದ ಅನುಪಮಾಗೌಡರನ್ನು ಮನೆಯಿಂದ ಹೊರಗೆ ಕಳುಹಿಸಲಾಗಿದೆ.

ಬಿಗಬಾಸ್ ವೀಕ್ಷಕರು ಆಕ್ರೋಶ..?

ವೀಕ್ಷಕರು ಹೇಳುವ ಪ್ರಕಾರ ಮನೆಯಿಂದ ಹೊರಕ್ಕೆ ಹೋಗುವ ಅರ್ಹತೆ ಹೊಂದಿದ್ದವರು ನಿವೇದಿತಾ ಗೌಡ.ಆದ್ರೆ ಟಾಪ್ 5 ರಲ್ಲಿ ಉಳಿಯುವ ಎಲ್ಲಾ ಅರ್ಹತೆ ಹೊಂದಿದ್ದ ಅನುಪಮಾ ಗೌಡರನ್ನು ಹೊರಗೆ ಕಳುಹಿಸಿ ಮೋಸ ಮಾಡಿದ್ದಾರೆ ಎಂದು ವೀಕ್ಷಕರು ಆಕ್ರೋಶ ವ್ವ್ಯಕ್ತಪಡಿಸಿದ್ದಾರೆ.

ಅನುಪಮಾ ಗೌಡ ಹೋರ ಹೋಗೋದಿಕ್ಕೆ ನಿವೇದಿತಾರವರ ಲೂಸ್ ಸ್ಟೇಟ್ಮೆಂಟ್ ಕಾರಣ ಎಂದು ವೀಕ್ಷಕರು ಹೇಳಿದ್ದಾರೆ,ನಿವೆದಿತಾಗಿಂತ ಮೋರ್ ಡಿಸರ್ವ್ ಇದ್ದದ್ದು ಅನುಪಮಾ ಎಂದು ಹೇಳುತ್ತಿದ್ದಾರೆ.ಈಗ ಯಾರು ಏನೇ ಹೇಳಿದ್ರು ಅನುಪಮಾ ಮನೆಯಿಂದ ಹೊರಗೆ ಹೋಗಿ ಆಗಿದೆ.

ಈ ಲಕ್ಷಣಗಳು ಇರೋ ಹುಡಗನನ್ನು ನಿವೇದಿತಾ ಗೌಡ ಮದುವೆ ಆಗ್ತಾರಂತೆ…ನಿಮ್ಮಲ್ಲಿ ಈ ಲಕ್ಷಣಗಳು ಇವೆಯೇ ಈ ವಿಡಿಯೋ ನೋಡಿ…

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸೌಂದರ್ಯ

    ಮಹಿಳಾಮಣಿಗಳೆ “ಮೂಗುತಿ” ಚುಚ್ಚಿಸಿಕೊಳ್ಳುವ ಮುನ್ನ ಈ ಲೇಖನಿ ಓದಿ, ತಪ್ಪದೆ ಶೇರ್ ಮಾಡಿ

    ಮೂಗುತಿಯೆಂದರೆ ಕೇವಲ ಸಾಂಪ್ರದಾಯಿಕ ಮಹಿಳೆಯರು ಮಾತ್ರ ಹಾಕಿಕೊಳ್ಳುವುದು, ಆಧುನಿಕ ಮಹಿಳೆಯರು ಮೂಗುತಿ ಧರಿಸುವುದಿಲ್ಲ. ಅವರು ಇದರಿಂದ ದೂರು ಇರುತ್ತಾರೆ ಎನ್ನುವ ಕಾಲವಿತ್ತು. ಆದರೆ ಕ್ರಮೇಣ ಮೂಗುತಿ ಕೂಡ ಒಂದು ಫ್ಯಾಷನ್ ಆಗುತ್ತಾ ಹೋಯಿತು. ಟೆನಿಸ್ ತಾರೆ ಸಾನಿಯಾ ಮಿರ್ಜಾ ಕೂಡ ಮೂಗುತಿ ಸುಂದರಿ ಎಂದು ಕರೆಯಲ್ಪಡುತ್ತಿದ್ದಳು. ಆಕೆಯನ್ನು ನೋಡಿಯೋ ಗೊತ್ತಿಲ್ಲ. ಮೂಗುತಿ ಮಾತ್ರ ಒಂದು ಫ್ಯಾಷನ್ ಆಗಿ ಬೆಳೆಯಿತು.

  • ಸುದ್ದಿ

    ಜಗತ್ತಿನ ಅತ್ಯಂತ ಹಿರಿಯ ವ್ಯಕ್ತಿ ಯಾರಿರಬಹುದು?..ಮಾನವನ ಆಯಸ್ಸು ಎಷ್ಟು ಗೊತ್ತಾ….?

    ಮನುಷ್ಯ ಎಷ್ಟು ವರ್ಷ ಬದುಕಿರಬಲ್ಲ…? ಜಗತ್ತಿನ ಅತ್ಯಂತ ಹಿರಿಯ ವ್ಯಕ್ತಿ ಯಾರಿರಬಹುದು….? ಮನುಷ್ಯನ ವಯಸ್ಸಿಗೆ ಮಿತಿ ಇದ್ಯಾ….? ಇಂತಹ ಹತ್ತಾರು ಪ್ರಶ್ನೆಗಳು ನಮ್ಮ ಮನಸ್ಸಿನಲ್ಲಿ ಆಗಾಗ ಗಿರಕಿ ಹೊಡೆಯುತ್ತಲೇ ಇರುತ್ತವೆ. ಅಮೆರಿಕದ ವಿಜ್ಞಾನಿಗಳು ಈ ಬಗ್ಗೆ ಸಂಶೋಧನೆ ನಡೆಸಿದ್ದಾರೆ. 5 ತಂಡಗಳಾಗಿ ಪ್ರತ್ಯೇಕ ಸಂಶೋಧನೆ ನಡೆಸಿದ್ದು, ಮನುಷ್ಯನ ಆಯಸ್ಸು ಗರಿಷ್ಠ 114.9 ವರ್ಷ ಅಥವಾ ಅದನ್ನು ಮೀರಲೂಬಹುದು ಅನ್ನೋ ತೀರ್ಮಾನಕ್ಕೆ ಬಂದಿದ್ದಾರೆ. ಆದ್ರೆ ಈ ಸಂಶೋಧನೆಯಲ್ಲಿ ನಿಖರತೆ ಇಲ್ಲ ಅನ್ನೋದು ಇನ್ನು ಕೆಲವರ ವಾದ. ಮನುಷ್ಯ 120…

  • ಮನರಂಜನೆ

    ಮಾತಿನ ಮಧ್ಯೆ ತಮ್ಮ ಒಳ ಸಂಚನ್ನು ಹೇಳಿ ಬಿಗ್ ಬಾಸಿಗೆ ಸಿಕ್ಕಿಬಿದ್ದ ಭೂಮಿ ಶೆಟ್ಟಿ..! ಅಷ್ಟಕ್ಕೂ ಅವರು ಹೇಳಿದ್ದೇನು ಗೊತ್ತಾ?ತಿಳಿದರೆ ಶಾಕ್ ಆಗ್ತೀರಾ…

    ಬಿಗ್ ಬಾಸಿಗೆ ಮೋಸ ಮಾಡಲು ಹೋಗಿ ಭೂಮಿ ಶೆಟ್ಟಿ ಅವರು ಸಿಕ್ಕಿಬಿದ್ದಿದ್ದಾರೆ.. ಹೌದು ಈ ವಾರ ಲಕ್ಸುರಿ ಬಡ್ಜೆಟ್ ಗಾಗಿ ಕಳ್ಳ ಪೊಲೀಸ್ ಟಾಸ್ಕ್ ಒಂದನ್ನು ನೀಡಲಾಗಿತ್ತು.. ಅದರಂತೆ ಶೈನ್ ರಾಜು ತಾಳಿಕೋಟೆ ಚಂದನ್ ಪ್ರಿಯಾಂಕ ಪೊಲೀಸರಾದರೆ ಇತ್ತ ವಾಸುಕಿ ದೀಪಿಕಾ ಕುರಿ ಕಳ್ಳರಾಗಿದ್ದರು‌. ಸುಜಾತ ಪತ್ರಕರ್ತೆಯಾಗಿ ಕಾಣಿಸಿಕೊಂಡರು.. ಇನ್ನುಳಿದಂತೆ ಭೂಮಿ ಪೃಥ್ವಿ ಕಿಶನ್ ಚಂದನ ಹರೀಶ್ ರಾಜ್ ಜನ ಸಾಮಾನ್ಯರಾಗಿದ್ದರು. ಆದರೆ ಜನಸಾಮಾನ್ಯರ ನಡುವೆ ಇದ್ದ ಕಳ್ಳರು ಯಾರೆಂದು ಉಳಿದವರಿಗೆ ತಿಳಿದಿರಲಿಲ್ಲ. ಕಿತ್ತಾಟ ಕಿರುಚಾಟ ಹಾಗೂ…

  • ಉಪಯುಕ್ತ ಮಾಹಿತಿ

    ಕಾಫಿ,ಟೀ ಆರೊಗ್ಯಕ್ಕೆ ಒಳ್ಳೆಯದು – ಒಳ್ಳೆಯದಲ್ಲ ಯಾವುದು ಸರಿ ನಿಮಗೆ ಗೊತ್ತಾ…!ತಿಳಿಯಲು ಈ ಲೇಖನ ಓದಿ…

    ಕಾಫಿ, ಟೀಗೆ ಸಂಬಂದಿಸಿದಂತೆ ದಿನನಿತ್ಯ ಹಲವಾರು ಸುದ್ದಿಗಳು ಹರಿದಾಡುತ್ತಿರುತ್ತವೆ. ಕೆಲವರು ಕಾಫಿ,ಟೀ ಆರೊಗ್ಯಕ್ಕೆ ಒಳ್ಳೆಯದು ಎಂದರೆ ಇನ್ನು ಕೆಲವರು ಒಳ್ಳೆಯದಲ್ಲ ಎಂಬ ಅನಿಸಿಕೆಗಳನ್ನು ವ್ಯಕ್ತಪಡಿಸುತ್ತಲೇ ಇರುತ್ತಾರೆ. ಅಷ್ಟೇ ಅಲ್ಲ ಕಾಫಿ, ಟೀ ಮೇಲೆ ಆಗಾಗ ನಾನಾ ಬಗೆಯ ಸಂಶೋಧನೆಗಳೂ ನಡೆಯುತ್ತಿರುತ್ತವೆ.

  • ವಿಚಿತ್ರ ಆದರೂ ಸತ್ಯ

    8 ಮದುವೆಯಾದ ಈ ವ್ಯಕ್ತಿ ಹೆಂಡತಿಯರಿಗೆ ಕೂಡುತ್ತಿದ್ದ ಕಾಟ ಏನು ಗೊತ್ತಾ..?ತಿಳಿಯಲು ಈ ಲೇಖನ ಓದಿ..

    57 ವರ್ಷದ ಪುರುಷೋತ್ತಮ್ ಎಂಬಾತ 8 ಮದುವೆಯಾಗಿ ಮೋಸ ಮಾಡಿ ಕೋಟಿ ಕೋಟಿ ಹಣ ಪಂಗನಾಮ ಹಾಕಿದ್ದಾನೆ. ಈತನ ನಾಲ್ಕನೆ ಪತ್ನಿ ಉಪನ್ಯಾಸಕಿಯಾಗಿದ್ದು, ಚೆನ್ನೈನ ಕಾಲೇಜೊಂದರಲ್ಲಿ ಪ್ರಾಧ್ಯಾಪಕಿಯಾಗಿರುವ ಇಂದಿರಾ ಗಾಂಧಿ ಎಂಬವರು ಈ ಕುರಿತು ದೂರು ನೀಡಿದ ಬಳಿಕ ಉದ್ಯಮಿಯ ನಿಜ ಬಣ್ಣ ಈಗ ಬೆಳಕಿಗೆ ಬಂದಿದೆ ಚೆನ್ನೈನಲ್ಲಿ ಪೊಲೀಸ್ ಕಂಪ್ಲೆಂಟ್ ನೀಡಿದ ಮೇಲೆ ಪುರುಷೋತ್ತಮ ಬಂಡವಾಳ ಬಯಲಾಗಿದೆ.

  • ಸುದ್ದಿ

    ಲಾಲ್‌ಬಾಗ್ ಪುಷ್ಪ ಪ್ರದರ್ಶನದಲ್ಲಿ ಈ ಬಾರಿಯ ವಿಶೇಷತೆಯೇನು ಗೊತ್ತ?

    ಲಾಲ್‌ಬಾಗ್‌ನಲ್ಲಿ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನ ಆಗಸ್ಟ್ 9ರಿಂದ ಆರಂಭವಾಗಲಿದೆ. ದೇಶ ಸ್ವಾತಂತ್ರ್ಯಗೊಂಡ ನಂತರ ರಾಜಸಂಸ್ಕೃತಿಯನ್ನು ಭಾರತದಲ್ಲಿ ಮೊದಲ ಬಾರಿಗೆ ವಿಲೀನಗೊಳಿಸಿದ್ದ ಕೀರ್ತಿಗೆ ಪಾತ್ರರಾಗಿದ್ದ ಜಯಚಾಮರಾಜ ಒಡೆಯರ್ ಅವರ ಜೀವನ ಚರಿತ್ರೆಯನ್ನು ಫಲಪುಷ್ಪಗಳಿಂದ ಅನಾವರಣಗೊಳಿಸಲಾಗುತ್ತದೆ. ಅವರ ಶತಮಾನೋತ್ಸವ ಅಂಗವಾಗಿ ಅವರ ಬಾಲ್ಯ , ಶಿಕ್ಷಣ ಮತ್ತು ಆಡಳಿತದಲ್ಲಿ ರಾಜ್ಯಕ್ಕೆ ಸಲ್ಲಿಸಿದ ಸೇವೆ ಕುರಿತು ಸಾರ್ವಜನಿಕರಿಗೆ ತಿಳಿಸಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಸರ್ಕಾರದ ಸೂಚನೆ ಹಿನ್ನೆಲೆಯಲ್ಲಿ ಮೈಸೂರು ಸಂಸ್ಥಾನದ ಕೊನೆಯ ದೊರೆಯಾಗಿದ್ದ ಜಯಚಾಮರಾಜೇಂದ್ರ ಒಡೆಯರ್ ಅವರ ಜೀವನ ಚರಿತ್ರೆ ಅವರು ರಾಜ್ಯಕ್ಕೆ…