ಮನರಂಜನೆ

ಅನುಪಮಾ ಗೌಡಗೆ ಮೋಸ ಎಂದು,ಸೋಶಿಯಲ್ ಮೀಡಿಯಾದಲ್ಲಿ ವೀಕ್ಷಕರ ಆಕ್ರೋಶ! ಹಾಗಾದ್ರೆ ಮನೆಯಿಂದ ಹೊರಗೆ ಯಾರು ಹೋಗಬೇಕಿತ್ತು?ವೀಕ್ಷಕರು ಹೇಳಿದ್ದೇನು?ತಿಳಿಯಲು ಈ ಲೇಖನ ಓದಿ…

1212

ಕನ್ನಡದ ಜಮಮೆಚ್ಚಿನ ರಿಯಾಲಿಟಿ ಶೋ ಬಿಗ್ ಬಾಸ್ ಕನ್ನಡ-5′ ಕಾರ್ಯಕ್ರಮ ದಿನದಿಂದ ದಿನಕ್ಕೆ ರೋಚಕಗೊಳ್ಳುತ್ತಿದ್ದು ಕೆಲವೇ ದಿನಗಳಲ್ಲಿ ಫೈನಲ್ ತಲುಪಲಿದೆ.18ಜನರ ಪೈಕಿ ಈಗ ಕೇವಲ 7 ಜನ ಉಳಿದಿದ್ದು ಈ ವಾರದ ಎಲಿಮಿನೇಷನ್ ಪ್ರಕ್ರಿಯಗೆ ಎಲ್ಲಾ ಸ್ಪರ್ದಿಗಳು ನಾಮಿನೇಟ ಆಗಿದ್ದರು.

ತಮ್ಮ ಲವ್ ಸ್ಟೋರಿ, ಬ್ರೇಕಪ್ ಕಹಾನಿಯನ್ನ ಜಗಜ್ಜಾಹೀರು ಮಾಡಿ, ಆಗಾಗ ಕಣ್ಣೀರು ಸುರಿಸಿ, ಕೆಲ ವೀಕ್ಷಕರಿಂದ ‘ಡ್ರಾಮಾ ಕ್ವೀನ್’ ಅಂತಲೇ ಕರೆಯಿಸಿಕೊಂಡ ಸ್ಪರ್ಧಿ ಅನುಪಮಾ ಗೌಡ. ಅಡುಗೆ ಮನೆಯಲ್ಲಿಯೇ ಹೆಚ್ಚಾಗಿ ಗುರುತಿಸಿಕೊಂಡ ಅನುಪಮಾ ಗೌಡ ‘ಬಿಗ್ ಬಾಸ್’ ಕಾರ್ಯಕ್ರಮದ ಮೊದಲ ಕ್ಯಾಪ್ಟನ್ ಕೂಡ ಹೌದು,  ಇಲ್ಲಿಯವರೆಗೂ ಎರಡು ಬಾರಿ ಕ್ಯಾಪ್ಟನ್ ಆಗಿ ಆಯ್ಕೆ ಆಗಿರುವ ಅನುಪಮಾ ಹಲವಾರು ಬಾರಿ ಡೇಂಜರ್ ಝೋನ್ ಗೆ ಬಂದು ವೀಕ್ಷಕರ ಬೆಂಬಲದಿಂದ ಸೇಫ್ ಆಗಿದ್ದರು.

ಆದ್ರೆ ಪ್ರತಿವಾರದಂತೆ ನೆನ್ನೆ ನಡೆದ ಸುದೀಪ್ ರವರ ಎಲಿಮಿನೇಷನ್ ಪಂಚಾಯ್ತಿಯಲ್ಲಿ ಯಾರು ಮನೆಗೆ ಹೋಗುತ್ತಾರೆಂಬದು ವೀಕ್ಷಕರಲ್ಲಿ ಚರ್ಚೆಗೀಡಾಗಿತ್ತು.ಆದ್ರೆ ಎಲಿಮಿನೇಷನ್’ನಲ್ಲಿ ಒಂದು ಬಿಗ್ ಟ್ವಿಸ್ಟ್ ಆಗಿದ್ದು ಅಕ್ಕ ದಾರವಾಹಿ ಖ್ಯಾತಿಯ ಸ್ಟ್ರಾಂಗ್ ಸ್ಪರ್ದಿ ಎಂದೇ ಹೇಳುತ್ತಿದ್ದ ಅನುಪಮಾಗೌಡರನ್ನು ಮನೆಯಿಂದ ಹೊರಗೆ ಕಳುಹಿಸಲಾಗಿದೆ.

ಬಿಗಬಾಸ್ ವೀಕ್ಷಕರು ಆಕ್ರೋಶ..?

ವೀಕ್ಷಕರು ಹೇಳುವ ಪ್ರಕಾರ ಮನೆಯಿಂದ ಹೊರಕ್ಕೆ ಹೋಗುವ ಅರ್ಹತೆ ಹೊಂದಿದ್ದವರು ನಿವೇದಿತಾ ಗೌಡ.ಆದ್ರೆ ಟಾಪ್ 5 ರಲ್ಲಿ ಉಳಿಯುವ ಎಲ್ಲಾ ಅರ್ಹತೆ ಹೊಂದಿದ್ದ ಅನುಪಮಾ ಗೌಡರನ್ನು ಹೊರಗೆ ಕಳುಹಿಸಿ ಮೋಸ ಮಾಡಿದ್ದಾರೆ ಎಂದು ವೀಕ್ಷಕರು ಆಕ್ರೋಶ ವ್ವ್ಯಕ್ತಪಡಿಸಿದ್ದಾರೆ.

ಅನುಪಮಾ ಗೌಡ ಹೋರ ಹೋಗೋದಿಕ್ಕೆ ನಿವೇದಿತಾರವರ ಲೂಸ್ ಸ್ಟೇಟ್ಮೆಂಟ್ ಕಾರಣ ಎಂದು ವೀಕ್ಷಕರು ಹೇಳಿದ್ದಾರೆ,ನಿವೆದಿತಾಗಿಂತ ಮೋರ್ ಡಿಸರ್ವ್ ಇದ್ದದ್ದು ಅನುಪಮಾ ಎಂದು ಹೇಳುತ್ತಿದ್ದಾರೆ.ಈಗ ಯಾರು ಏನೇ ಹೇಳಿದ್ರು ಅನುಪಮಾ ಮನೆಯಿಂದ ಹೊರಗೆ ಹೋಗಿ ಆಗಿದೆ.

ಈ ಲಕ್ಷಣಗಳು ಇರೋ ಹುಡಗನನ್ನು ನಿವೇದಿತಾ ಗೌಡ ಮದುವೆ ಆಗ್ತಾರಂತೆ…ನಿಮ್ಮಲ್ಲಿ ಈ ಲಕ್ಷಣಗಳು ಇವೆಯೇ ಈ ವಿಡಿಯೋ ನೋಡಿ…

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಮಳೆರಾಯನ ಅಬ್ಬರಕ್ಕೆ ತುಂಬಿದ ನದಿಗಳು,ವಾಹನ ಸವಾರರು ಭೋರ್ಗರೆದು ಹರಿಯುತ್ತಿರುವ ನೀರಿನ ಮಧ್ಯೆಯೇ ದುಸ್ಸಾಹಸ ಮಾಡುತ್ತಿದ್ದಾರೆ…!

    ಬೆಳಗಾವಿ, ಚಿಕ್ಕೋಡಿ, ರಾಯಚೂರಿನಲ್ಲಿ ಮಳೆರಾಯ ಅಬ್ಬರಿಸುತ್ತಿದ್ದು ಕೃಷ್ಣಾ ನದಿ ವ್ಯಾಪ್ತಿಯಲ್ಲಿರುವ ಬರುವ ಹಳ್ಳಕೊಳ್ಳಗಳು ತುಂಬಿ ಹರಿಯುತ್ತಿವೆ. ರಸ್ತೆಗಳು ಜಲಾವೃತವಾಗಿದ್ದು, ಕಾರು ಬೈಕ್‍ಗಳು ಆಟಿಕೆಯಂತಾಗಿವೆ, ಆದರೂ ಕೂಡ ವಾಹನ ಸವಾರರು ಮಾತ್ರ ಭೋರ್ಗರೆದು ಹರಿಯುತ್ತಿರುವ ನೀರಿನ ಮಧ್ಯೆಯೇ ದುಸ್ಸಾಹಸ ಮಾಡುತ್ತಿದ್ದಾರೆ. ಬೆಳಗಾವಿಯ ದೆಸೂರು-ಖಾನಾಪೂರ ಮಧ್ಯೆ ಇರುವ ಕೊಳ್ಳ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ನೀರು ತುಂಬಿ ಹರಿಯುತ್ತಿದ್ದರೂ ಕೂಡ ವಾಹನ ಸವಾರರು ದುಸ್ಸಾಹಸಕ್ಕೆ ಕೈ ಹಾಕಿದ್ದಾರೆ. ವೇಗದಿಂದ ಹರಿಯುತ್ತಿರುವ ನೀರನ್ನೇ ಲೆಕ್ಕಿಸದೇ ವಾಹನ ಸವಾರರು ಕೊಳ್ಳ ದಾಟುತ್ತಿದ್ದಾರೆ. ಸ್ಥಳದಲ್ಲಿ…

  • ರಾಜಕೀಯ

    ಆತಂಕದ ಭೀತಿಯಲ್ಲಿ ಜೆಡಿಎಸ್ ನ ಬಂಡಾಯ ಶಾಸಕರು..!ಅಸಲಿಗೆ ಆಗಿದ್ದೇನು ಗೊತ್ತಾ.?ತಿಳಿಯಲು ಈ ಲೇಖನ ಓದಿ ಇಷ್ಟ ಆದ್ರೆ ಶೇರ್ ಮಾಡಿ…

    ಜೆಡಿಎಸ್ ನ ಶಾಸಕರಾಗಿದ್ದ ಚಲುವರಾಯಸ್ವಾಮಿ, ಎಚ್‌.ಸಿ.ಬಾಲಕೃಷ್ಣ, ಜಮೀರ್‌ ಅಹ್ಮದ್‌ ಖಾನ್‌, ರಮೇಶ್‌ ಬಂಡಿಸಿದ್ದೇಗೌಡ, ಅಖಂಡ ಶ್ರೀನಿವಾಸಮೂರ್ತಿ, ಇಕ್ಬಾಲ್‌ ಅನ್ಸಾರಿ ಮತ್ತು ಭೀಮಾ ನಾಯ್ಕ್‌ ಪಕ್ಷದಲ್ಲಿಯೇ ಸಂಚಲನ ಸೃಷ್ಟಿಸುವುದರ ಮೂಲಕ ಪಕ್ಷದ ದೋರಣೆಗೆ ಗುರಿಯಾಗಿದ್ದರು. ಅಡ್ಡಮತದಾನ ಮಾಡಿರುವ ಏಳು ಮಂದಿ ಶಾಸಕರಿಗೆ ಈ ಚುನಾವಣೆಯಲ್ಲಿ ಮತದಾನ ಮಾಡಲು ಅವಕಾಶ ನೀಡದಂತೆ ಅದೇಶಿಸುವಂತೆ ಕೋರಿ ಜೆಡಿಎಸ್​ನ ಶ್ರವಣಬೆಳಗೊಳದ ಶಾಸಕ ಸಿ.ಎನ್​. ಬಾಲಕೃಷ್ಣ, ಮೂಡಿಗೆರೆಯ ಬಿ.ವಿ ನಿಂಗಯ್ಯ ಅವರು ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದರು. ಕಳೆದ 2016ರಲ್ಲಿ ರಾಜ್ಯ ವಿಧಾನಸಭೆಯಿಂದ ರಾಜ್ಯಸಭೆಗೆ ನಡೆದಿದ್ದ…

  • ವಿಚಿತ್ರ ಆದರೂ ಸತ್ಯ

    ಮತ್ಸ್ಯ ಮಗುವಿಗೆ ಜನ್ಮ ನೀಡಿದ ಮಹಿಳೆ..!ತಿಳಿಯಲು ಈ ಲೇಖನ ಓದಿ…

    ಮತ್ಸ್ಯಕನ್ಯೆ ಸಿಕ್ಕಿದ್ದಾಳೆ ಎನ್ನುವ ಫೋಟೋಗಳು, ವೀಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಲೇ ಇರುತ್ತದೆ. ಇದನ್ನು ನಂಬುವುದು ತುಂಬಾ ಕಷ್ಟದ ಕೆಲಸ. ಆದರೆ ಕೆಲವೊಮ್ಮೆ ಇಂತಹ ಘಟನೆಗಳನ್ನು ನಂಬಲೇಬೇಕಾಗುವುದು. ಯಾಕೆಂದರೆ ಮಹಿಳೆಯೊಬ್ಬಳು ಮತ್ಸ್ಯಶಿಶುವಿಗೆ ಜನ್ಮ ನೀಡಿದ ಸುದ್ದಿಯಿದು. ಇದನ್ನು ನೀವು ಕೂಡ ಕೇಳಿರಬಹುದು.

  • ಆರೋಗ್ಯ, ಉಪಯುಕ್ತ ಮಾಹಿತಿ

    ಕರಿಬೇವನ್ನು ತಿನ್ನದೇ ಹಾಗೇ ಬಿಸಾಡುತ್ತೀರಾ ..ಆದ್ರೆ ಅದರ ಅದ್ಭುತ ಪ್ರಯೋಜನಗಳನ್ನ ತಿಳಿದರೆ…

    ಕರಿಬೇವಿನ ಸೊಪ್ಪು ಅಂದ್ರೆ ಮಹಿಳೆಯರಿಗೆ ವಿಶೇಷ ಪ್ರೀತಿ. ಅವರು ಮಾಡೋ ಅಡುಗೆಗೆ ವಿಶೇಷ ಪರಿಮಳ ನೀಡೋ ಮುಖ್ಯ ಪದಾರ್ಥ ಅದು. ಹೌದು….ಅಡುಗೆಗೆ ವಿಶೇಷ ಮೆರಗು ನೀಡುತ್ತೆ ಕರಿಬೇವು. ಕೇವಲ ಪರಿಮಳಕ್ಕಷ್ಟೇ ಅಲ್ಲ, ಇದರಿಂದ ಸಾಕಷ್ಟು ಆರೋಗ್ಯಕರ ಪ್ರಯೋಜನಗಳೂ ಇವೆ. ಕರಿಬೇವು ಕಬ್ಬಿಣದಂಶ ಹಾಗೂ ಪೋಲಿಕ್ ಆಸಿಡ್ ಗಳ ಗುಚ್ಛವೆಂದೇ ಹೇಳಬಹುದು. ರಕ್ತಹೀನತೆಗೂ ಇದು ರಾಮಬಾಣ. ಕರಿಬೇವು ಲಿವರ್ ಗೂ ಒಳ್ಳೆಯದು. ಲಿವರ್ ಹಾಳಾಗದಂತೆ ತಡೆಯುತ್ತದೆ. ಕರಿಬೇವು ಆಂಟಿಬಯಾಟಿಕ್ ಎಂದು ಆಯುರ್ವೇದಲ್ಲಿ ಹೇಳಲಾಗುತ್ತದೆ. ಕರಿಬೇವು ರಕ್ತದೊತ್ತಡವನ್ನು ಕಡಿಮೆ ಮಾಡುತ್ತದೆ….

  • ಸುದ್ದಿ

    ಮೀನುಗಾರರ 60 ಕೋಟಿ ಸಾಲ ಮನ್ನಾ ಮಾಡಿ ಬಂಪರ್ ಖುಷಿ ನೀಡಿದ ಯಡಿಯೂರಪ್ಪ…!

    ಬೆಂಗಳೂರು, ಜುಲೈ 29  ಅಧಿಕಾರಕ್ಕೆ ಬಂದ ದಿನವೇ ನೇಕಾರರ ಸಾಲಮನ್ನಾ ಮಾಡುವ ಮೂಲಕ ಮಹತ್ವದ ಘೋಷಣೆ ಮಾಡಿದ್ದ ನೂತನ ಮುಖ್ಯಮಂತ್ರಿ ಯಡಿಯೂರಪ್ಪ ಅವರು, ಕರಾವಳಿ ಭಾಗದ ಮೀನುಗಾರರಿಗೆ ಸಂತಸದ ಸುದ್ದಿ ನೀಡಿದ್ದಾರೆ. ಕರಾವಳಿ ಭಾಗದ ಮೂರು ಜಿಲ್ಲೆಗಳ ಮೀನುಗಾರರಿಗೆ ಯಡಿಯೂರಪ್ಪ ಅವರು ಸಾಲಮನ್ನಾದ ಸಿಹಿ ಸುದ್ದಿ ನೀಡಿದ್ದಾರೆ. 2017-18, 2018-19 ಸಾಲಿನಲ್ಲಿ  ಕರಾವಳಿಯ 3 ಜಿಲ್ಲೆಗಳಲ್ಲಿ  ಒಟ್ಟು 23507 ಮೀನುಗಾರರು  ವಾಣಿಜ್ಯ  ಮತ್ತು ಪ್ರಾದೇಶಿಕ ಬ್ಯಾಂಕುಗಳಲ್ಲಿ ಮಾಡಿರುವ ಒಂದು ಹಂತದವರೆಗಿನ ಸಾಲವನ್ನು ಮನ್ನಾ ಮಾಡುವ ಕುರಿತು ಬಿ.ಎಸ್…

  • inspirational

    ರೈತರ ಬೆಳೆ‌ ಸಮಿಕ್ಷೆ ನೊಂದಣಿ ದಿನಾಂಕ ವಿಸ್ತರಣೆ

    ಬೆಂಗಳೂರು: ಅಗಷ್ಟ್  ತಿಂಗಳ 24ಕ್ಕೆ ಅಂತ್ಯಗೊಳ್ಳಲಿದ್ದ ಕೃಷಿ ಬೆಳೆ ಸಮೀಕ್ಷೆಯನ್ನು ಸೆಪ್ಟೆಂಬರ್ ತಿಂಗಳ 24  ತನಕ ವಿಸ್ತರಿಸಲು ರಾಜ್ಯ ಸರಕಾರ ನಿರ್ಧರಿಸಿದೆ. ಸಚಿವ ಸಂಪುಟ ಸಭೆಯಲ್ಲಿ ಕೃಷಿ ಬೆಳೆ ಸಮೀಕ್ಷೆ ಕುರಿತಂತೆ ಸುದೀರ್ಘ ಚರ್ಚೆ ನಡೆದ ಬಳಿಕ ಒಂದು ತಿಂಗಳು ಅವಧಿ ವಿಸ್ತರಿಸುವ ತೀರ್ಮಾನ ಕೈಗೊಂಡಿದೆ. ಬೆಳೆ ಸಮೀಕ್ಷೆ ವ್ಯವಸ್ಥೆ ಬಗ್ಗೆ ಮುಖ್ಯಮಂತ್ರಿ ಹಾಗೂ ಸಚಿವರು ಮೆಚ್ಚುಗೆ ವ್ಯಕ್ತಪಡಿಸಿದ್ದು .  .ಕಳೆದ ವರ್ಷ ಕೇವಲ 3,500 ಮಂದಿ ರೈತರು ಮಾತ್ರ ನೋಂದಣಿ ಮಾಡಿದ್ದರು, ಈ ವರ್ಷ ಅಲ್ಪ ಅವಧಿಯಲ್ಲೇ…