ಮನರಂಜನೆ

ಅನುಪಮಾ ಗೌಡಗೆ ಮೋಸ ಎಂದು,ಸೋಶಿಯಲ್ ಮೀಡಿಯಾದಲ್ಲಿ ವೀಕ್ಷಕರ ಆಕ್ರೋಶ! ಹಾಗಾದ್ರೆ ಮನೆಯಿಂದ ಹೊರಗೆ ಯಾರು ಹೋಗಬೇಕಿತ್ತು?ವೀಕ್ಷಕರು ಹೇಳಿದ್ದೇನು?ತಿಳಿಯಲು ಈ ಲೇಖನ ಓದಿ…

1225

ಕನ್ನಡದ ಜಮಮೆಚ್ಚಿನ ರಿಯಾಲಿಟಿ ಶೋ ಬಿಗ್ ಬಾಸ್ ಕನ್ನಡ-5′ ಕಾರ್ಯಕ್ರಮ ದಿನದಿಂದ ದಿನಕ್ಕೆ ರೋಚಕಗೊಳ್ಳುತ್ತಿದ್ದು ಕೆಲವೇ ದಿನಗಳಲ್ಲಿ ಫೈನಲ್ ತಲುಪಲಿದೆ.18ಜನರ ಪೈಕಿ ಈಗ ಕೇವಲ 7 ಜನ ಉಳಿದಿದ್ದು ಈ ವಾರದ ಎಲಿಮಿನೇಷನ್ ಪ್ರಕ್ರಿಯಗೆ ಎಲ್ಲಾ ಸ್ಪರ್ದಿಗಳು ನಾಮಿನೇಟ ಆಗಿದ್ದರು.

ತಮ್ಮ ಲವ್ ಸ್ಟೋರಿ, ಬ್ರೇಕಪ್ ಕಹಾನಿಯನ್ನ ಜಗಜ್ಜಾಹೀರು ಮಾಡಿ, ಆಗಾಗ ಕಣ್ಣೀರು ಸುರಿಸಿ, ಕೆಲ ವೀಕ್ಷಕರಿಂದ ‘ಡ್ರಾಮಾ ಕ್ವೀನ್’ ಅಂತಲೇ ಕರೆಯಿಸಿಕೊಂಡ ಸ್ಪರ್ಧಿ ಅನುಪಮಾ ಗೌಡ. ಅಡುಗೆ ಮನೆಯಲ್ಲಿಯೇ ಹೆಚ್ಚಾಗಿ ಗುರುತಿಸಿಕೊಂಡ ಅನುಪಮಾ ಗೌಡ ‘ಬಿಗ್ ಬಾಸ್’ ಕಾರ್ಯಕ್ರಮದ ಮೊದಲ ಕ್ಯಾಪ್ಟನ್ ಕೂಡ ಹೌದು,  ಇಲ್ಲಿಯವರೆಗೂ ಎರಡು ಬಾರಿ ಕ್ಯಾಪ್ಟನ್ ಆಗಿ ಆಯ್ಕೆ ಆಗಿರುವ ಅನುಪಮಾ ಹಲವಾರು ಬಾರಿ ಡೇಂಜರ್ ಝೋನ್ ಗೆ ಬಂದು ವೀಕ್ಷಕರ ಬೆಂಬಲದಿಂದ ಸೇಫ್ ಆಗಿದ್ದರು.

ಆದ್ರೆ ಪ್ರತಿವಾರದಂತೆ ನೆನ್ನೆ ನಡೆದ ಸುದೀಪ್ ರವರ ಎಲಿಮಿನೇಷನ್ ಪಂಚಾಯ್ತಿಯಲ್ಲಿ ಯಾರು ಮನೆಗೆ ಹೋಗುತ್ತಾರೆಂಬದು ವೀಕ್ಷಕರಲ್ಲಿ ಚರ್ಚೆಗೀಡಾಗಿತ್ತು.ಆದ್ರೆ ಎಲಿಮಿನೇಷನ್’ನಲ್ಲಿ ಒಂದು ಬಿಗ್ ಟ್ವಿಸ್ಟ್ ಆಗಿದ್ದು ಅಕ್ಕ ದಾರವಾಹಿ ಖ್ಯಾತಿಯ ಸ್ಟ್ರಾಂಗ್ ಸ್ಪರ್ದಿ ಎಂದೇ ಹೇಳುತ್ತಿದ್ದ ಅನುಪಮಾಗೌಡರನ್ನು ಮನೆಯಿಂದ ಹೊರಗೆ ಕಳುಹಿಸಲಾಗಿದೆ.

ಬಿಗಬಾಸ್ ವೀಕ್ಷಕರು ಆಕ್ರೋಶ..?

ವೀಕ್ಷಕರು ಹೇಳುವ ಪ್ರಕಾರ ಮನೆಯಿಂದ ಹೊರಕ್ಕೆ ಹೋಗುವ ಅರ್ಹತೆ ಹೊಂದಿದ್ದವರು ನಿವೇದಿತಾ ಗೌಡ.ಆದ್ರೆ ಟಾಪ್ 5 ರಲ್ಲಿ ಉಳಿಯುವ ಎಲ್ಲಾ ಅರ್ಹತೆ ಹೊಂದಿದ್ದ ಅನುಪಮಾ ಗೌಡರನ್ನು ಹೊರಗೆ ಕಳುಹಿಸಿ ಮೋಸ ಮಾಡಿದ್ದಾರೆ ಎಂದು ವೀಕ್ಷಕರು ಆಕ್ರೋಶ ವ್ವ್ಯಕ್ತಪಡಿಸಿದ್ದಾರೆ.

ಅನುಪಮಾ ಗೌಡ ಹೋರ ಹೋಗೋದಿಕ್ಕೆ ನಿವೇದಿತಾರವರ ಲೂಸ್ ಸ್ಟೇಟ್ಮೆಂಟ್ ಕಾರಣ ಎಂದು ವೀಕ್ಷಕರು ಹೇಳಿದ್ದಾರೆ,ನಿವೆದಿತಾಗಿಂತ ಮೋರ್ ಡಿಸರ್ವ್ ಇದ್ದದ್ದು ಅನುಪಮಾ ಎಂದು ಹೇಳುತ್ತಿದ್ದಾರೆ.ಈಗ ಯಾರು ಏನೇ ಹೇಳಿದ್ರು ಅನುಪಮಾ ಮನೆಯಿಂದ ಹೊರಗೆ ಹೋಗಿ ಆಗಿದೆ.

ಈ ಲಕ್ಷಣಗಳು ಇರೋ ಹುಡಗನನ್ನು ನಿವೇದಿತಾ ಗೌಡ ಮದುವೆ ಆಗ್ತಾರಂತೆ…ನಿಮ್ಮಲ್ಲಿ ಈ ಲಕ್ಷಣಗಳು ಇವೆಯೇ ಈ ವಿಡಿಯೋ ನೋಡಿ…

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ರಾಜ್ಯ ಸರ್ಕಾರದ ಹೊಸ ಟ್ರಾಫಿಕ್​ ರೂಲ್ಸ್ ಕಡಿತ ಬಗ್ಗೆ ಆದೇಶ ನೀಡಿದ ಮುಖ್ಯಮಂತ್ರಿ ಬಿಎಸ್​ವೈ,!ಇಷ್ಟಕ್ಕೂ ಏನು ಆ ಆದೇಶ ತಿಳಿಯಿರಿ,.?

    ಬೆಂಗಳೂರು,  ಕೇಂದ್ರ ಸರ್ಕಾರದ ಹೊಸ ಮೋಟಾರು ವಾಹನ ಕಾಯ್ದೆಗೆ ಹಲವು ವಾಹನ ಸವಾರರು ಈ ಕಾಯ್ದೆಯ ವಿರುದ್ಧ ಧ್ವನಿ ಎತ್ತಿದ್ದರು. ಇದರ ಬೆನ್ನಲೆಯಲ್ಲಿ ಇಂದು ರಾಜ್ಯ ಸರ್ಕಾರ ಹೊಸ ಟ್ರಾಫಿಕ್​ ಫೈನ್ ಇಳಿಕೆ ಬಗ್ಗೆ ಅಧಿಕಾರಿಗಳ ಜೊತೆ ಚರ್ಚೆ ನಡೆಸುತ್ತದೆ ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಹೇಳಿದರು. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗುಜರಾತ್​ ಮಾದರಿಯಲ್ಲಿ ರಾಜ್ಯದಲ್ಲೂ ಟ್ರಾಫಿಕ್ ಫೈನ್ ಇಳಿಕೆ ಬಗ್ಗೆ ಇಂದು ಚರ್ಚೆ ನಡೆಯುತ್ತಿದೆ ಎಂದ ಅವರು, ನಮ್ಮ ಅಧಿಕಾರಿಗಳ ಚರ್ಚೆ ನಡೆಸಿದ…

  • ಆರೋಗ್ಯ

    ‘ಮುಟ್ಟಿದರೆ ಮುನಿ’ ಗಿಡ ಈ ಔಷಧೀಯ ಗುಣಗಳನ್ನು ಹೊಂದಿದೆ!

    ನಾವು ಸಣ್ಣವರಿದ್ದಾಗ ಹೊಲಗಳಲ್ಲಿ, ತೋಟಗಳಲ್ಲಿ ಬೆಳೆಯುವ ಮುಟ್ಟಿದರೆ ಮುನಿ ಗಿಡಗಳನ್ನು ಮುಟ್ಟಿ,ಮುಟ್ಟಿ ಅದು ಮುದುರಿಕೊಳ್ಳುವುದನ್ನು ನೋಡಿ ಭಯವೂ ಆಗ್ತಾಯಿತ್ತು, ಮತ್ತೆ ತುಂಬಾ ಮಜವು ಸಿಗ್ತಾ ಇತ್ತು. ಆ ಗಿಡದ ಬಗ್ಗೆ ಅಸ್ಟು ಬಿಟ್ಟರೆ ಬೇರೆ ನಮ್ಗೆ ಗೊತ್ತಿರಲಿಲ್ಲ.

  • ಸಿನಿಮಾ

    ದಿನಕ್ಕೆ 40 ಕಪ್ ಟೀ, 40 ಸಿಗರೇಟ್ ಸೇದ್ತಾಳೆ ಈ ನಟಿ.!ಯಾರು ಗೊತ್ತಾ.?ತಿಳಿಯಲು ಈ ಲೇಖನ ಓದಿ…

    ಈಗಂತೂ ಶೋಕಿಗಾಗಿಯೇ ಮಧ್ಯಪಾನ ಮತ್ತು ಧೂಮಪಾನ ಮಾಡುವವರು ದಿನೆ ದಿನೆ  ಹೆಚ್ಚಾಗತೊಡಗಿದೆ.ಇದಕ್ಕೆ ಇಂತಹದೆ ವಯಸ್ಸಿನವರು, ಇಂತಹದೆ ಕ್ಷೇತ್ರದವರು ಅಂತ ಸೀಮಿತವಾಗಿಲ್ಲ.ಎಲ್ಲಾ  ವರ್ಗದವರು ಸೇರಿದಂತೆ ಸಿನಿಮಾ ಧಾರವಾಹಿ ಕಲಾವಿದರು ಕೂಡ ಈ ಚಟಕ್ಕೆ ದಾಸರಾಗಿದ್ದಾರೆ. ಅದರಲ್ಲೂ ಬಾಲಿವುಡ್ ಕಲಾವಿದರಂತೂ ಪಬ್ಲಿಕ್’ನಲ್ಲಿ ಮಧ್ಯಪಾನ ಮತ್ತು ಧೂಮಪಾನ ಮಾಡಿ ಸಿಕ್ಕಿಬಿದ್ದಿದ್ದಾರೆ.ಕೇವಲ ನಟರು ಮಾತ್ರವಲ್ಲದೆ ನಟಿಯರು ಕೂಡ  ಚಟಕ್ಕೆ ದಾಸರಾಗಿಬಿಟ್ಟಿದ್ದಾರೆ. ಹೌದು, ಬಾಲಿವುಡ್’ನ ನಟಿಯೊಬ್ಬರು ಇಂತಹ ಚಟಕ್ಕೆ ದಾಸರಾಗಿದ್ದಾರೆ. ಬಾಲಿವುಡ್ ನ ಸಿನಿಮಾ ಹಾಗೂ ಧಾರಾವಾಹಿಗಳಲ್ಲಿ ಅಜ್ಜಿ, ತಾಯಿ ಪಾತ್ರದಲ್ಲಿ ಮಿಂಚುವ ಇವರ ಹೆಸರು ಅಂಜು ಮಹೀಂದ್ರ…

  • inspirational

    ಮಗನ ಟಿಕ್‌ಟಾಕ್ ಹುಚ್ಚು – ಸಾಸ್ ಚೆಲ್ಲಿ ಅಮ್ಮನಿಗೆ ಕಣ್ಣೀರು ಬರುವಂತೆ ಮಾಡಿದ ಪುತ್ರ..!

    ಟಿಕ್ ಟಾಕ್ ಮಾಡಲು ಹೋದ ಯುವಕನಿಗೆ ಮನೆಯವರು ಸಖತ್ ಗೂಸಾ ನೀಡಿದ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಗುತ್ತಿದೆ. ಯುವಕನೊಬ್ಬ ಟಿಕ್ ಟಾಕ್ ಮಾಡಲು ನೆಲದ ಮೇಲೆ ಮಲಗಿ ರಕ್ತವಾಂತಿ ಮಾಡುವಂತೆ ನಟಿಸುತ್ತಿದ್ದನು. ಈ ವೇಳೆ ಸ್ಥಳಕ್ಕೆ ಬಂದ ತಾಯಿ ಮಗನ ಸ್ಥಿತಿನೋಡಿ ಗಾಬರಿಗೊಂಡು ಜೋರಾಗಿ ಕಿರುಚಾಡುತ್ತಾ ಮನೆಯ ಸದಸ್ಯರಿಗೆ ಕರೆಯಲು ಹೋಗುತ್ತಾರೆ. ಮಹಿಳೆ ಕಿರುಚಾಟದ ಶಬ್ದ ಕೇಳಿ ಮನೆಯವರು ಸ್ಥಳಕ್ಕೆ ಬಂದಿದ್ದಾರೆ. ಈ ವೇಳೆ ನೆಲದ ಮೇಲೆ ಮಲಗಿಕೊಂಡು ನಟಿಸುತ್ತಿದ್ದ ಯುವಕ ನಗುತ್ತಾ ಎದ್ದುಕುಳಿತಿದ್ದಾನೆ. ಮಗನ…

  • ಸುದ್ದಿ

    ಕೊನೆಗೂ ಅಭಿಮಾನಿಗಳ ಮುಂದೆ ತಾನು ಪ್ರೀತಿಸುತ್ತಿರುವುದು ನಿಜ ಎಂದು ಒಪ್ಪಿಕೊಂಡ ರಶ್ಮಿಕಾ ಮಂದಣ್ಣ..!ಆ ವ್ಯಕ್ತಿ ಯಾರು ಗೊತ್ತಾ?

    ಕೊಡಗಿನ ಬೆಡಗಿ ರಶ್ಮಿಕಾ ಮಂದಣ್ಣ ತೆಲುಗು ನಟನನ್ನು ಪ್ರೀತಿಸುತ್ತಿದ್ದಾರೆ ಎಂಬ ಗಾಸಿಪ್ ಹರಿದಾಡುತ್ತಿತ್ತು. ಈ ಬಗ್ಗೆ ರಶ್ಮಿಕಾ ಪ್ರತಿಕ್ರಿಯಿಸಿ ನಾನು ಪ್ರೀತಿಸುತ್ತಿರುವುದು ನಿಜ ಎಂದು ಹೇಳಿದ್ದಾರೆ. ಇತ್ತೀಚೆಗೆ ರಶ್ಮಿಕಾ ಮಂದಣ್ಣ ಮಾಧ್ಯಮ ಸಂವಾದದಲ್ಲಿ ಭಾಗವಹಿಸಿದ್ದರು. ಈ ಸಂವಾದದಲ್ಲಿ ರಶ್ಮಿಕಾ ಅವರು ಮನಬಿಚ್ಚಿ ಮಾತನಾಡಿದ್ದಾರೆ. ಇದೇ ವೇಳೆ ತೆಲುಗು ನಟನನ್ನು ಪ್ರೀತಿಸುತ್ತಿರುವ ಗಾಸಿಪ್ ಬಗ್ಗೆಯೂ ಪ್ರತಿಕ್ರಿಯೆ ನೀಡಿದ್ದಾರೆ. ರಶ್ಮಿಕಾ, ಹೌದು. ನಾನು ಪ್ರೀತಿಸುತ್ತಿರುವುದು ನಿಜ. ಆದರೆ ನಾನು ನನ್ನ ಸಿನಿಮಾವನ್ನು ಮಾತ್ರ ಪ್ರೀತಿಸುತ್ತಿದ್ದೇನೆ. ನನಗೆ ಬೇರೆ ಬೇರೆ ರೀತಿಯ…

  • ಜ್ಯೋತಿಷ್ಯ

    ಶ್ರೀ ಶಿರಡಿ ಸಾಯಿಬಾಬಾ. ಭಕ್ತಿಯಿಂದ ಸ್ಮರಿಸಿ ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ನೋಡಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatpp ಮೆಸೇಜ್ ಮಾಡಿ ಮೇಷ…