ಆರೋಗ್ಯ

“ಅನ್ನ” ತಿನ್ನುವುದಕ್ಕೆ ಮುಂಚೆ ಸ್ವಲ್ಪ ಇದನ್ನು ಓದಿ! ಬೇರೆಯವರೆಗೂ ತಿಳಿಸಿ…..

446

ಅಕ್ಕಿ ಯನ್ನು ಉಪಯೋಗಿಸದವರು ಯಾರಿದ್ದಾರೆ ಹೇಳಿ ನೋಡೋಣ, ಆದರೆ ಇತ್ತೀಚಿನ ದಿನಗಳಲ್ಲಿ ನಕಲಿ ಪ್ಲಾಸ್ಟಿಕ್ ಅಕ್ಕಿ ಮಾರುಕಟ್ಟೆಗೆ ಬಂದಿರುವುದನ್ನು ಕೇಳಿರುತ್ತೀರಿ. “ಅನ್ನಂ ಪರಬ್ರಂಹ ಸ್ವರೂಪಮ್” ಎಂದು ದೊಡ್ಡವರು ಹೇಳಿದ್ದಾರೆ. ಆದರೆ ಧನದಾಸೆಯ ದುರುಳರು ನಮ್ಮ ಅನ್ನದ ರೂಪದಲ್ಲಿ ಈ ವಿಷವನ್ನುಣಿಸಲು ಪ್ರಯತ್ನಿಸುತ್ತಿರುವುದು ನಿಜವಾಗಿಯೂ ಆತಂಕಕಾರಿ.

ಈ ಅಕ್ಕಿ ನಿಜವಾದ ಅಕ್ಕಿಯನ್ನು ಎಷ್ಟು ಮಟ್ಟಿಗೆ ಚೆನ್ನಾಗಿ ಹೋಲುತ್ತದೆ ಎಂದರೆ, ಅಕ್ಕಿ ವ್ಯಾಪಾರಿಗಲಿಂದಲೂ ಕೂಡ ಕಂಡುಹಿಡಿಯಲು ಕಷ್ಟವಾಗಿದೆ. ಅಷ್ಟೇ ಅಲ್ಲ, ಇದು ಮಾಮೂಲಿ ಅನ್ನದಂತೆಯೇ ಬೆಂದು ಅರಳುತ್ತದೆ ಸಹಾ.

ಅಷ್ಟೇ ಅಲ್ಲದೇ ಇದರ ಸೇವನೆಯಿಂದ ಹಿರಿಯರ ಸಹಿತ ಮಕ್ಕಳ ಆರೋಗ್ಯಕ್ಕೂ ಮಾರಕವಾಗಬಹುದಾಗಿದ್ದು ಇದನ್ನು ಸೇವಿಸುವ ಮುನ್ನ ಇದು ನಿಜವಾದದ್ದೇ ಅಲ್ಲವೇ ಎಂದು ಪ್ರಮಾಣಿಸಿಕೊಳ್ಳುವುದೇ ಜಾಣತನದ ಕ್ರಮ. ನಿಜವಾದ ಅಕ್ಕಿಯಲ್ಲಿ ಪ್ರಮುಖವಾಗಿ ಪಿಷ್ಟವಿದ್ದರೆ ಪ್ಲಾಸ್ಕಿಕ್ ಅಕ್ಕಿಯಲ್ಲಿ ಥಾಲೇಟ್ (phthalate) ಎಂಬ ಅಂಶವಿರುತ್ತದೆ. ಇವು ಪಿಷ್ಟಕ್ಕೆ ಹೆಚ್ಚು ಕಡಿಮೆ ಸರಿಸಮನಾಗಿದ್ದು ಅಕ್ಕಿಯಂತೆಯೇ ಬೆಂದು ಅರಳುತ್ತದೆ.

ಆದರೆ ಹೊಟ್ಟೆಗೆ ಹೋದ ಬಳಿಕ ಇವು ಜೀರ್ಣಕ್ರಿಯೆಯನ್ನು ಅಡ್ಡಿಪಡಿಸುವುದು ಮಾತ್ರವಲ್ಲ, ಹಾರ್ಮೋನುಗಳನ್ನು ಏರುಪೇರುಗೊಳಿಸುವ ಮೂಲಕ ಸಂತಾನಶಕ್ತಿಯನ್ನೂ ಹೀರಿಬಿಡುತ್ತದೆ.

ಆದ್ದರಿಂದ ಈ ಅಕ್ಕಿಯನ್ನು ಗುರುತಿಸಿ ತಿನ್ನದೇ ಇರುವುದು ಹಾಗೂ ಸಂಬಂಧಪಟ್ಟವರಿಗೆ ಹಾಗೂ ಸುತ್ತಮುತ್ತಲಿನವರಿಗೆ ಸೂಚನೆ ನೀಡುವ ಮೂಲಕ ಎದುರಾಗಬಹುದಾದ ಅಪಾಯದಿಂದ ತಪ್ಪಿಸಬಹುದು.

ಹಾಗಾದರೆ ಇದನ್ನು ಕಂಡುಹಿಡಿಯುವುದಾದರು ಹೇಗೆ? ಇಲ್ಲಿವೆ ಕೆಲುವು ಸೂಚನೆಗಳು…. 

  • ಒಂದು ವೇಳೆ ಅನುಮಾನ ಬಂದರೆ  ಒಂದು ದೊಡ್ಡ ಚಮಚದಷ್ಟು ಅನುಮಾನವಿರುವ ಅಕ್ಕಿಯನ್ನು ತೆಗೆದುಕೊಂಡು ಬೆಂಕಿಕಡ್ಡಿ ಗೀರಿ ಬೆಂಕಿಯನ್ನು ನೇರವಾಗಿ ಅಕ್ಕಿಗೆ  ತಾಕುವಂತೆ ಮಾಡಿ.

  • ಒಂದು ವೇಳೆ ಪ್ಲಾಸ್ಟಿಕ್ ಸುಟ್ಟ ವಾಸನೆ ಬಂದರೆ ಇದರಲ್ಲಿ ಪ್ಲಾಸ್ಟಿಕ್ ಇದೆ ಎಂದು ಅರ್ಥ. ನಿಜವಾದ ಅಕ್ಕಿಯಾದರೆ ಜ್ವಾಲೆ ತಾಕಿದ ಭಾಗ ಸುಟ್ಟು ಬೇರೆಯೇ ವಾಸನೆ ಬರುತ್ತದೆ.

  • ಒಂದು ದೊಡ್ಡಚಮಚದಷ್ಟು ಅಕ್ಕಿಯನ್ನು ಒಂದು ಕಾವಲಿಯ ಮೇಲೆ ಇರಿಸಿ ಒಣಗಿರುವಂತೆಯೇ ಹುರಿಯಿರಿ. ನಿಜವಾದ ಅಕ್ಕಿಯಾದರೆ ಬಾಣಲಿ ತಾಕಿದ ಭಾಗ ಕಂದು ಬಣ್ಣ ತಳೆಯುತ್ತದೆ.

 

  •  ಪ್ಲಾಸ್ಟಿಕ್ ಅಕ್ಕಿಯಾದರೆ ಅಕ್ಕಿ ಕಾವಲಿಗೆ ಅಂಟಿದ ಭಾಗ ಕರಗಿ ಚಿಕ್ಕ ವೃತ್ತಾಕಾರದ ಪದರ ರೂಪುಗೊಳ್ಳುತ್ತದೆ. ಈ ಅಕ್ಕಿಯನ್ನು ಸರ್ವಥಾ ಸೇವಿಸಕೂಡದು.

  • ಒಂದು ದೊಡ್ಡಚಮಚದಷ್ಟು ಅಕ್ಕಿಯನ್ನು ಒಂದು ಲೋಟ ನೀರಿನಲ್ಲಿ ಹಾಕಿ ಕಲಕಿ. ನಿಜವಾದ ಅಕ್ಕಿ ನೀರಿನಲ್ಲಿ ಮುಳುಗುತ್ತದೆ ಹಾಗೂ ಅಡ್ಡಲಾಗಿರುತ್ತದೆ. ಪ್ಲಾಸ್ಟಿಕ್ ಅಕ್ಕಿಯಾದರೆ ನೀರಿನಲ್ಲಿ ತೇಲುತ್ತದೆ.

  • ಒಂದು ವೇಳೆ ತೇಲದೇ ಇದ್ದರೂ ಅಕ್ಕಿಯಂತೆ ತಕ್ಷಣವೇ ಮುಳುಗದೇ ತಿರುಗುತ್ತಿರುವ ನೀರಿನಲ್ಲಿ ಕೊಂಚ ಹೊತ್ತು ತಿರುಗುತ್ತಲೇ ಇರುತ್ತದೆ ಹಾಗೂ ಇನ್ನೂ ಒಂದು ವೇಳೆ ಆಳಕ್ಕಿಳಿದರೂ ಅಕ್ಕಿಯಂತೆ ಅಡ್ಡಲಾಗಿರದೇ ನೇರವಾಗಿ ನಿಲ್ಲುತ್ತದೆ.
  • ಒಂದು ಮುಷ್ಟಿಯಷ್ಟು ಅಕ್ಕಿಯನ್ನು ಕುದಿನೀರಿನಲ್ಲಿ ಹಾಕಿ ಅನ್ನ ಮಾಡಿ. ಕೊಂಚ ಹೊತ್ತಿನ ಬಳಿಕ ಪಾತ್ರೆಯಲ್ಲಿರುವ ನೀರಿನ ಮೇಲ್ಪದರವನ್ನು ಗಮನಿಸಿ.
  • ಇಲ್ಲಿ ದಪ್ಪನೆಯ ಬಿಳಿಯಾದ ಪದರವೊಂದು ರೂಪುಗೊಳ್ಳುತ್ತಿರುತ್ತದೆ. ಇದು ಪ್ಲಾಸ್ಟಿಕ್ ಕರಗಿ ಗಾಳಿಗೆ ಗಟ್ಟಿಯಾದ ಪದರವಾಗಿದೆ.
  •  ಕೆಲವು ಪ್ಲಾಸ್ಟಿಕ್ ಅಕ್ಕಿ ಮೇಲಿನ ಯಾವುದೇ ವಿಧಾನಕ್ಕೆ ತನ್ನ ಗುಟ್ಟು ಬಿಟ್ಟುಕೊಡುವುದಿಲ್ಲ. ಇದನ್ನು ಕಂಡುಕೊಳ್ಳಲು ಕೊಂಚ ಹೆಚ್ಚಿನ ಕಾಲಾವಕಾಶ ಬೇಕು. ಅನ್ನವನ್ನು ಬೇಯಿಸಿ ಎರಡು ದಿನಗಳ ಕಾಲ ಗಾಳಿಗೆ ತೆರೆದಿಡಿ.
  •  ನಿಜವಾದ ಅಕ್ಕಿಯಾದರೆ ಒಂದೇ ದಿನಕ್ಕೆ ಬೂಸು ಬರುತ್ತದೆ. ಎರಡನೆಯ ದಿನಕ್ಕೆ ಬೂಸು, ಶಿಲೀಂಧ್ರ ಎಲ್ಲವೂ ಬರಲೇಬೇಕು. ಆದರೆ ಪ್ಲಾಸ್ಟಿಕ್ ಅಕ್ಕಿಗೆ ಯಾವುದೇ ವಾಸನೆ ಬರುವುದಿಲ್ಲ.
  •  ಕೆಲವರು ನೀಡಿರುವ ಸಲಹೆಯ ಪ್ರಕಾರ ಒಂದು ಮುಷ್ಟಿಯಷ್ಟು ಬಿಸಿ ಅನ್ನವನ್ನು ಕೈಬೆರಳುಗಳಿಂದಲೇ ಉಂಡೆಕಟ್ಟಿ ಸತತವಾಗಿ ಒಂದು ಅಥವಾ ಎರಡು ನಿಮಿಷಗಳ ಕಾಲ ಚೆಂಡಿನ ಆಕೃತಿ ಬರಿಸಿ. ತಣ್ಣಗಾದ ಬಳಿಕ ಈ ಚೆಂಡನ್ನು ಮೇಜಿನ ಮೇಲೆ ಬಡಿಯಿರಿ.

  •  ಒಂದು ವೇಳೆ ಇದು ಪ್ಲಾಸ್ಟಿಕ್ ಅಕ್ಕಿಯಾಗಿದ್ದರೆ ಚೆಂಡಿನಂತೆಯೇ ಪುಟಿಯುತ್ತದೆ, ಒಡೆಯುವುದಿಲ್ಲ. ನಿಜವಾದ ಅಕ್ಕಿಯನ್ನು ಎಷ್ಟೇ ಉಂಡೆಗಟ್ಟಿದರೂ ಕೆಳಗೆ ಬಿದ್ದ ತಕ್ಷಣ ಒಡೆದು ಚೂರುಚೂರಾಗುತ್ತದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ನನಗೆ ಈಗ ಎಷ್ಟು ವಯಸ್ಸು ಅಂತ ನಡೆದಾಡುವ ದೇವರು ಶಿವಕುಮಾರ ಸ್ವಾಮೀಜಿಗಳು ಕೇಳಿದ್ದೇಕೆ..!

    ಸಿದ್ದಗಂಗಾ ಮಠದ ಶಿವಕುಮಾರ ಸ್ವಾಮೀಜಿಗಳನ್ನು ನಡೆದಾಡುವ ದೇವರು ಎಂದೇ ಭಕ್ತರು ಕರೆಯುತ್ತಾರೆ.ಮೊನ್ನೆಯಷ್ಟೇ ಸಿದ್ದಗಂಗಾ ಶ್ರೀ ಗಳನ್ನು ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ಮಠದಲ್ಲಿಯೇ ಚಿಕಿತ್ಸೆ ನೀಡಲಾಗಿತ್ತು. ನಡೆದಾಡುವ ದೇವರು ಎಂದೇ ಕರೆಯುವ ಸಿದ್ದಗಂಗಾ ಶ್ರೀ ಗಳು ಕಿರಿಯಾ ಸ್ವಾಮೀಜಿಗಳಲ್ಲಿ ನನ್ನ ವಯಸ್ಸು ಎಷ್ಟು ಅಂತ ಕೇಳಿದ್ದಾರೆ! ಅದಕ್ಕೆ ಕಿರಿಯ ಶ್ರೀ ಗಳು 111 ವರ್ಷ ಆಗಿದೆ ಎಂದಾಗ ಬಹಳ ಆಯ್ತು ಎಂದು ಶಿವಕುಮಾರ ಸ್ವಾಮೀಜಿಗಳು ಹೇಳಿದ್ದಾರೆ. ಸಿದ್ದಗಂಗಾ ಶ್ರೀಗಳ ಅನಾರೋಗ್ಯದ ಹಿನ್ನೆಲೆಯಲ್ಲಿ ಡಿಸಿಎಂ ಜಿ.ಪರಮೇಶ್ವರ್ ಸಿದ್ದಗಂಗಾ ಮಠಕ್ಕೆ ಆಗಮಿಸಿದರು….

  • ಕ್ರೀಡೆ

    ಧೋನಿಯಂತೆ ರಾಹುಲ್‍ಗೆ ಹೆಚ್ಚು ಅವಕಾಶ ಸಿಗಲಿ, ಕನ್ನಡಿಗನ ಬೆಂಬಲಕ್ಕೆ ನಿಂತ ವೀರೇಂದ್ರ ಸೆಹ್ವಾಗ್.

    ಕನ್ನಡಿಗ ಕೆ.ಎಲ್.ರಾಹುಲ್ ಟೀಂ ಇಂಡಿಯಾ ಪರ ಬ್ಯಾಟಿಂಗ್ ಮಾತ್ರವಲ್ಲದೆ, ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಯಲ್ಲಿ ವಿಕೆಟ್ ಕೀಪರ್ ಆಗಿ ಉತ್ತಮ ಪ್ರದರ್ಶನ ನೀಡಿದರು. ಇದರಿಂದ ಆಕರ್ಷಿತರಾದ ಭಾರತದ ಮಾಜಿ ಕ್ರಿಕೆಟರ್ ವೀರೇಂದ್ರ ಸೆಹ್ವಾಗ್ ಸೋಮವಾರ ರಾಹುಲ್ ಪರ ಬ್ಯಾಟಿಂಗ್ ಮಾಡಿದ್ದಾರೆ. ಕೆ.ಎಲ್.ರಾಹುಲ್ ಟೀಂ ಇಂಡಿಯಾ ಮಾಜಿ ನಾಯಕ ಎಂ.ಎಸ್.ಧೋನಿ ಅವರಂತೆ ಹೆಚ್ಚಿನ ಅವಕಾಶಗಳನ್ನು ಪಡೆಯಬೇಕು. 5ನೇ ಕ್ರಮಾಂಕದಲ್ಲಿ ರಾಹುಲ್ ಬ್ಯಾಟಿಂಗ್ ಮಾಡಿ ತಂಡಕ್ಕೆ ಅತ್ಯುತ್ತಮ ಫಿನಿಶರ್ ಪಾತ್ರವನ್ನು ವಹಿಸಬಹುದು. ಅಷ್ಟೇ ಅಲ್ಲದೆ ತಂಡಕ್ಕೆ ಉತ್ತಮ ವಿಕೆಟ್ ಕೀಪರ್…

  • ಸುದ್ದಿ

    ಮಂಗಳಸೂತ್ರ ನುಂಗಿದ ಹೋರಿ… ಮಂಗಳ ಸೂತ್ರದ ಬೆಲೆಯೆಷ್ಟು ಗೊತ್ತಾ?

    ಮಹಾರಾಷ್ಟ್ರದ ಗ್ರಾಮವೊಂದರಲ್ಲಿ ಹೋರಿಯೊಂದು ಮಹಿಳೆಯ ಮಂಗಳಸೂತ್ರವನ್ನು ನುಂಗಿರುವ ಘಟನೆ ನಡೆದಿದ್ದು, ಸಗಣಿಯ ಮೂಲಕ ಹೊರಬಾರದಿರುವುದರಿಂದ ಶಸ್ತ್ರಚಿಕಿತ್ಸೆ ಮಾಡಿ ತೆಗೆಯಲಾಗಿದೆ ಎಂದು ತಿಳಿದುಬಂದಿದೆ. ಈ ಘಟನೆ ಮಹಾರಾಷ್ಟ್ರದ ಅಹಮದ್‌ನಗರ ಜಿಲ್ಲೆಯ ವಾಘಪುರ್‌ನಲ್ಲಿ ನಡೆದಿದ್ದು, ಹೋರಿಗಳ ಹಬ್ಬದ ವೇಳೆ ಈ ರೀತಿ ಸರವನ್ನು ಹೋರಿ ನುಂಗಿತ್ತು ಎನ್ನಲಾಗಿದೆ. ಆ.30ರಂದು ನಡೆದ ಹಬ್ಬದ ವೇಳೆ ರಾಸುಗಳಿಗೆ ಅಲಂಕಾರ ಮಾಡಲಾಗುತ್ತದೆ. ಈ ವೇಳೆ ಮಹಿಳೆಯ ಮನೆಯಲ್ಲಿದ್ದ ರಾಸುಗಳಿಗೂ ಅಲಂಕಾರ ಮಾಡಲಾಗಿತ್ತು. ಪೂಜೆ ಮಾಡುವ ವೇಳೆ ಕೊರಳಲ್ಲಿದ್ದ 1.5ಲಕ್ಷ ಮೌಲ್ಯದ ಮಂಗಳಸೂತ್ರ ಹೋರಿಯ ಕೊಂಬಿಗೆ…

  • ಸುದ್ದಿ

    ನಮ್ಮ ಮನೆಗಳು ಬಾಂಬ್ ದಾಳಿಯಿಂದ ಚಿಂದಿಯಾಗಿವೆ, ಆಟವಿಲ್ಲ, ಊಟವಿಲ್ಲ, ಪಾಠವಿಲ್ಲ. ಕೊನೆಗೂ ನಿದ್ರೆಯೂ ಇಲ್ಲ, ಎಲ್ಲವನ್ನೂ ಕಂಡು ಕಾಣದಂತಿರುವ ದೇಶಗಳೇ ಎಚ್ಚೆತ್ತುಕೊಳ್ಳಿ..ಹೆಚ್ಚಿನ ಮಾಹಿತಿಗೆ ಈ ಲೇಖನ ಓದಿ…

    ಸಿರಿಯಾ’ ಇದು ನೈರುತ್ಯ ಏಷ್ಯಾದಲ್ಲಿರುವ ಒಂದು ಅರಬ್‌ ದೇಶ.ಪಶ್ಚಿಮ ಏಷ್ಯಾದ ಸಿರಿಯಾ ಕಳೆದ ಏಳು ವರ್ಷಗಳಿಂದ ಆಂತರಿಕ ಕ್ಷೋಭೆಯಿಂದ ತತ್ತರಿಸುತ್ತಿದೆ. ಕಳೆದ 22 ತಿಂಗಳಿನಿಂದ ನಿರಂತರವಾಗಿ ಸಿರಿಯಾದಲ್ಲಿ ನಡೆಯುತ್ತಿರುವ ಜನಾಂಗೀಯ ಕಲಹದಿಂದಾಗಿ 60 ಸಾವಿರಕ್ಕೂ ಹೆಚ್ಚು ಅಮಾಯಕ ಪ್ರಜೆಗಳು ಬಲಿಯಾಗಿದ್ದಾರೆ.   ಏಕೆ ಈ ಯುದ್ದ..? ಕಳೆದ 18 ವರ್ಷಗಳಿಂದ ಬಷರ್ ಅಲ್ ಅಸ್ಸಾದ್ ಅವರು ಸಿರಿಯಾ ಅಧ್ಯಕ್ಷರಾಗಿದ್ದಾರೆ. ಇವರು ಅಲ್ಪ ಸಂಖ್ಯಾತರಾಗಿರುವ ಶಿಯಾ ಉಪಪಂಗಡ ಅಲಾವಿ ಸಮುದಾಯಕ್ಕೆ ಸೇರಿದವರು. ಶಿಯಾ ಪ್ರತಿನಿಧಿಯೊಬ್ಬರು ತಮ್ಮ ದೇಶ ಆಳುವುದನ್ನು…

  • ಉಪಯುಕ್ತ ಮಾಹಿತಿ

    ಪದೇ ಪದೇ ಫೋನ್ ಹ್ಯಾಂಗ್ ಆಗುತ್ತಿದ್ದರೆ ಈ ಒಂದು ಕೆಲಸ ಮಾಡಿ ಸಾಕು.!

    ಹೆಚ್ಚಿನ ಜನರು ಫೋನ್ ಹ್ಯಾಂಗ್‌ಗಳ ಸಮಸ್ಯೆಯಿಂದ ಅಥವಾ ನಿಧಾನವಾಗಿರುವುದರಿಂದ ತೊಂದರೆಗೀಡಾಗುತ್ತಾರೆ. ನಿಮ್ಮ ಸ್ಮಾರ್ಟ್‌ಫೋನ್‌ನಲ್ಲಿ ನೀವು ಸಹ ಈ ರೀತಿಯ ತೊಂದರೆಯಿಂದ ಬಳಲುತ್ತಿದ್ದರೆ, ಈ ಸಮಸ್ಯೆಯಿಂದ ನಿಮಗೆ ಮುಕ್ತಿ ನೀಡಲು ಐದು ಕ್ರಮಗಳನ್ನು ಅನುಸರಿಸಿ. ಈ ಕ್ರಮಗಳೊಂದಿಗೆ ನಿಮ್ಮ ಫೋನ್ ಸ್ಥಗಿತಗೊಳ್ಳುವುದನ್ನು ಅಥವಾ ನಿಧಾನಗೊಳಿಸುವುದನ್ನು ಸಹ ನೀವು ನಿಲ್ಲಿಸಬಹುದು. ಕೆಲವೊಮ್ಮೆ ಫೋನ್‌ನ ಮೆಮೊರಿ ತುಂಬಿರುತ್ತದೆ. ಆದ್ದರಿಂದ ಫೋನ್ ನಿಧಾನವಾಗಿ ಕಾರ್ಯನಿರ್ವಹಿಸಲು ಪ್ರಾರಂಭಿಸುತ್ತದೆ. ಫೋನ್‌ನ ಆಂತರಿಕ ಸ್ಥಳದ ಹೊರತಾಗಿ, ಫೋನ್ ನಿಧಾನವಾಗಲು ಫೋನ್‌ನ RAM ಸಹ ಕಾರಣವಾಗಿದೆ. ನಿಮ್ಮ ಫೋನ್…

  • ಫ್ಯಾಷನ್

    ಗಡ್ಡ ಬಿಟ್ಟ ಗಂಡಸರನ್ನೇ ಹುಡುಗಿಯರು ತುಂಬಾ ನಂಬುತ್ತಾರಂತೆ..!ಯಾಕೆ ಹೀಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ..ಶೇರ್ ಮಾಡಿ

    ಕೆಲವು ಮಹಿಳೆಯರಿಗೆ ಹೆಚ್ಚು ಕಾಲ ಬೋಳಿಸದ ಗಡ್ಡದ ಪುರುಷರೇ ಹೆಚ್ಚು ಇಷ್ಟ. ಈ ಗಡ್ಡ ಚುಚ್ಚುತ್ತದೆ ಎಂದು ಉಳಿದ ಮಹಿಳೆಯರು ದೂರು ಸರಿದರು ಕೆಲವರಿಗೆ ಮಾತ್ರ ಈ ಚುಚ್ಚುವಿಕೆಯೇ ಹೆಚ್ಚು ಇಷ್ಟವಾಗುತ್ತದಂತೆ! ಈಗ ಬಹುತೇಕ ಪುರುಷರು ರಗಡ್ ಲುಕ್ ಎಂದು ಗಡ್ಡ ಮತ್ತು ಮೀಸೆಯನ್ನು ಉರಿಗೊಳಿಸುವುದನ್ನು ನೀವು ನೋಡಿರಬಹುದು.