ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅಕ್ಕಿ ಯನ್ನು ಉಪಯೋಗಿಸದವರು ಯಾರಿದ್ದಾರೆ ಹೇಳಿ ನೋಡೋಣ, ಆದರೆ ಇತ್ತೀಚಿನ ದಿನಗಳಲ್ಲಿ ನಕಲಿ ಪ್ಲಾಸ್ಟಿಕ್ ಅಕ್ಕಿ ಮಾರುಕಟ್ಟೆಗೆ ಬಂದಿರುವುದನ್ನು ಕೇಳಿರುತ್ತೀರಿ. “ಅನ್ನಂ ಪರಬ್ರಂಹ ಸ್ವರೂಪಮ್” ಎಂದು ದೊಡ್ಡವರು ಹೇಳಿದ್ದಾರೆ. ಆದರೆ ಧನದಾಸೆಯ ದುರುಳರು ನಮ್ಮ ಅನ್ನದ ರೂಪದಲ್ಲಿ ಈ ವಿಷವನ್ನುಣಿಸಲು ಪ್ರಯತ್ನಿಸುತ್ತಿರುವುದು ನಿಜವಾಗಿಯೂ ಆತಂಕಕಾರಿ.
ಈ ಅಕ್ಕಿ ನಿಜವಾದ ಅಕ್ಕಿಯನ್ನು ಎಷ್ಟು ಮಟ್ಟಿಗೆ ಚೆನ್ನಾಗಿ ಹೋಲುತ್ತದೆ ಎಂದರೆ, ಅಕ್ಕಿ ವ್ಯಾಪಾರಿಗಲಿಂದಲೂ ಕೂಡ ಕಂಡುಹಿಡಿಯಲು ಕಷ್ಟವಾಗಿದೆ. ಅಷ್ಟೇ ಅಲ್ಲ, ಇದು ಮಾಮೂಲಿ ಅನ್ನದಂತೆಯೇ ಬೆಂದು ಅರಳುತ್ತದೆ ಸಹಾ.
ಅಷ್ಟೇ ಅಲ್ಲದೇ ಇದರ ಸೇವನೆಯಿಂದ ಹಿರಿಯರ ಸಹಿತ ಮಕ್ಕಳ ಆರೋಗ್ಯಕ್ಕೂ ಮಾರಕವಾಗಬಹುದಾಗಿದ್ದು ಇದನ್ನು ಸೇವಿಸುವ ಮುನ್ನ ಇದು ನಿಜವಾದದ್ದೇ ಅಲ್ಲವೇ ಎಂದು ಪ್ರಮಾಣಿಸಿಕೊಳ್ಳುವುದೇ ಜಾಣತನದ ಕ್ರಮ. ನಿಜವಾದ ಅಕ್ಕಿಯಲ್ಲಿ ಪ್ರಮುಖವಾಗಿ ಪಿಷ್ಟವಿದ್ದರೆ ಪ್ಲಾಸ್ಕಿಕ್ ಅಕ್ಕಿಯಲ್ಲಿ ಥಾಲೇಟ್ (phthalate) ಎಂಬ ಅಂಶವಿರುತ್ತದೆ. ಇವು ಪಿಷ್ಟಕ್ಕೆ ಹೆಚ್ಚು ಕಡಿಮೆ ಸರಿಸಮನಾಗಿದ್ದು ಅಕ್ಕಿಯಂತೆಯೇ ಬೆಂದು ಅರಳುತ್ತದೆ.
ಆದರೆ ಹೊಟ್ಟೆಗೆ ಹೋದ ಬಳಿಕ ಇವು ಜೀರ್ಣಕ್ರಿಯೆಯನ್ನು ಅಡ್ಡಿಪಡಿಸುವುದು ಮಾತ್ರವಲ್ಲ, ಹಾರ್ಮೋನುಗಳನ್ನು ಏರುಪೇರುಗೊಳಿಸುವ ಮೂಲಕ ಸಂತಾನಶಕ್ತಿಯನ್ನೂ ಹೀರಿಬಿಡುತ್ತದೆ.
ಆದ್ದರಿಂದ ಈ ಅಕ್ಕಿಯನ್ನು ಗುರುತಿಸಿ ತಿನ್ನದೇ ಇರುವುದು ಹಾಗೂ ಸಂಬಂಧಪಟ್ಟವರಿಗೆ ಹಾಗೂ ಸುತ್ತಮುತ್ತಲಿನವರಿಗೆ ಸೂಚನೆ ನೀಡುವ ಮೂಲಕ ಎದುರಾಗಬಹುದಾದ ಅಪಾಯದಿಂದ ತಪ್ಪಿಸಬಹುದು.
ಹಾಗಾದರೆ ಇದನ್ನು ಕಂಡುಹಿಡಿಯುವುದಾದರು ಹೇಗೆ? ಇಲ್ಲಿವೆ ಕೆಲುವು ಸೂಚನೆಗಳು….
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಎಲ್ಲ ಬಗೆಯ ಹತ್ತಾರು ಹಣ್ಣುಗಳಿದ್ದರೂ ಮಂಗವೊಂದು ಯಾವ ಹಣ್ಣನ್ನು ಮುಟ್ಟದೆ ಪ್ರಸಾದಕ್ಕಿಟ್ಟಿದ್ದ ಮೊಸರನ್ನ ತಿಂದು ನೆರೆದಿದ್ದವರಲ್ಲಿ ಆಶ್ಚರ್ಯ ಮೂಡಿಸಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಕಳಸಾಪುರ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಶಿವು ಕುಟುಂಬ ಕಳೆದ ತಿಂಗಳು ಕಾಶಿ ಯಾತ್ರೆಗೆ ಹೋಗಿದ್ದರು. ಊರಿಗೆ ವಾಪಸ್ಸಾದ ಬಳಿಕ ಮನೆಯಲ್ಲಿ ಪವಮಾನ ಹಾಗೂ ಕಾಶಿ ಸಮಾರಾಧಾನೆ ಹೋಮ ಹಮ್ಮಿಕೊಂಡಿದ್ದರು. ಕುಟುಂಬಸ್ಥರು ಹಾಗೂ ಅಕ್ಕಪಕ್ಕದವರ ಸೇರಿ 300ಕ್ಕೂ ಹೆಚ್ಚು ಜನ ಹೋಮದಲ್ಲಿ ಪಾಲ್ಗೊಂಡಿದ್ದರು. ಹೋಮ ಮುಗಿಯುತ್ತಿದ್ದಂತೆ ಯಾರ ಭಯವೂ ಇಲ್ಲದೆ ಸ್ಥಳಕ್ಕೆ ಬಂದ ಕೋತಿ,…
ತಾನು ಮದುವೆಯಾಗುವ ಹುಡುಗಿಯ ಬಗ್ಗೆ ಇಬ್ಬರೂ ಕನಸುಗಳನ್ನು ಕಾಣುತ್ತಾರೆ. ಆದರೆ…ತಮ್ಮ ಇಚ್ಚೆಗೆ ವಿರುದ್ಧವಾಗಿ ಮದುವೆಯಾದಲ್ಲಿ ಜೀವನ ಪರ್ಯಂತ ಚಿಂತಿಸುತ್ತಾರೆ.
ನಮ್ಮ ಮೆಟ್ರೋ ಪ್ರಯಾಣಿಕರಿಗೆ ಸಿಹಿ ಸುದ್ದಿ. ಮೆಟ್ರೋದಲ್ಲಿ ಕ್ಯೂಆರ್ ಕೋಡ್ ಟಿಕೆಟ್ ವ್ಯವಸ್ಥೆ ಜಾರಿಗೊಳಿಸಲಾಗುತ್ತಿದ್ದು, ಇದರಿಂದ ಸರದಿಯಲ್ಲಿ ನಿಲ್ಲುವ ಬಾದೆ ತಪ್ಪಲಿದ್ದು ಆನ್ ಲೈನ್ ಮೂಲಕ ಟಿಕೆಟ್ ಖರೀದಿಸಬಹುದು. ಪ್ರಯಾಣಿಕರು ಬಿಎಂಆರ್ ಸಿಎಲ್ ಮೊಬೈಲ್ ಆಪ್ ಡೌನ್ಲೋಡ್ ಮಾಡಿಕೊಂಡು ಅಗತ್ಯ ಮೊತ್ತದ ರೀಚಾರ್ಜ್ ಮಾಡಿಸಿಕೊಳ್ಳಬಹುದು. ಮೊಬೈಲ್ ಆಪ್ ನಲ್ಲಿರುವ ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿದಲ್ಲಿ ಪ್ಲಾಟ್ ಫಾರಂ ಪ್ರವೇಶಿಸುವ ದ್ವಾರ ಓಪನ್ ಆಗಲಿದೆ. ಇಳಿಯುವ ನಿಲ್ದಾಣದಲ್ಲಿ ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿದರೆ ಪ್ರಯಾಣಿಕರಿಗೆ ಹಣ ಕಡಿತವಾಗಲಿದೆ. ಇನ್ನು…
ಮೇಷ ರಾಶಿ ಭವಿಷ್ಯ (Friday, December 31, 2021) ಹೊರಾಂಗಣ ಕ್ರೀಡೆ ನಿಮ್ಮನ್ನು ಸೆಳೆಯುತ್ತದೆ-ಧ್ಯಾನ ಮತ್ತು ಯೋಗ ಲಾಭ ತರುತ್ತವೆ. ನೀವು ಮನೆಯಿಂದ ಹೊರ ಇದ್ದು ಉದ್ಯೋಗ ಅಥವಾ ಅಧ್ಯಯನ ಮಾಡುತ್ತಿದ್ದರೆ, ನಿಮ್ಮ ಹಣ ಮತ್ತು ಸಮಯವನ್ನು ವ್ಯರ್ಥ ಮಾಡುವಂತಹ ಜನರಿಂದ ದೂರವಿರುವುದು ಕಲಿತುಕೊಳ್ಳಬೇಕು. ನೀವು ಮಕ್ಕಳು ಅಥವಾ ನಿಮಗಿಂತ ಕಡಿಮೆ ಅನುಭವಿಯಾಗಿರುವವರ ಜೊತೆ ತಾಳ್ಮೆಯಿಂದಿರಬೇಕು. ಪ್ರಣಯದ ನಡತೆಗಳು ಫಲ ನೀಡುವುದಿಲ್ಲ. ಕಣ್ಣುಗಳು ಎಂದಿಗೂ ಸುಳ್ಳು ಹೇಳುವುದಿಲ್ಲ, ಮತ್ತು ನಿಮ್ಮ ಸಂಗಾತಿಯ ಕಣ್ಣುಗಳು ಇಂದು ನಿಮಗೆ ಏನೋ…
‘ರಾಧಾರಮಣ’ ಧಾರಾವಾಹಿಯಲ್ಲಿ ಸಿತಾರಾ ದೇವಿ ಆಗಿ ಅಭಿನಯಿಸುತ್ತಿದ್ದ ಸುಜಾತ ನಿಜ ಜೀವನದಲ್ಲಿ ‘ವಿಲನ್’ಅಲ್ಲ. ಆಕೆ ಅನ್ನಪೂರ್ಣೇಶ್ವರಿ ಅಂತೆಲ್ಲಾ ‘ಅಗ್ನಿಸಾಕ್ಷಿ’ ಚಂದ್ರಿಕಾ ಖ್ಯಾತಿಯ ಪ್ರಿಯಾಂಕಾ ಹಾಡಿ ಹೊಗಳುತ್ತಿದ್ದರು. ಯಾಕಂದ್ರೆ, ಅಡುಗೆ ಮನೆಯ ನೇತೃತ್ವ ವಹಿಸಿಕೊಂಡಿದ್ದ ಸುಜಾತಾ ರುಚಿರುಚಿಯಾಗಿ ಮಾಡುತ್ತಿದ್ದ ಅಡುಗೆ ಪ್ರಿಯಾಂಕಾಗೆ ಇಷ್ಟ ಆಗಿತ್ತು. ಮೊದಲವಾರ ಸುಜಾತ ಜೊತೆ ಕ್ಲೋಸ್ ಆಗಿದ್ದವರು ಪ್ರಿಯಾಂಕಾ. ಇದೀಗ ಅದೇ ಪ್ರಿಯಾಂಕಾ ಎರಡನೇ ವಾರದ ನಾಮಿನೇಷನ್ ನಲ್ಲಿ ಸುಜಾತಾರನ್ನ ಟಾರ್ಗೆಟ್ ಮಾಡಿದ್ದಾರೆ.ಅವಶ್ಯಕತೆ ಇಲ್ಲದೇ ಇದ್ದರೂ ಸುಜಾತಾ ಕೂಗಾಡಿದ್ರಂತೆ. ಇದನ್ನೇ ನೆಪ ಮಾಡಿಕೊಂಡು ಸುಜಾತಾ…
ಒಂದೇ ಕುಟುಂಬದ ಐವರು ಸೀಮೆಎಣ್ಣೆ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಚಿತ್ರದುರ್ಗದ ಚಳ್ಳಕೆರೆಯ ನೆಹರು ಸರ್ಕಲ್ ಬಳಿ ನಡೆದಿದೆ. ಮೂವರು ಅಪ್ರಾಪ್ತ ಮಕ್ಕಳು ಸೇರಿದಂತೆ ಶಿಲ್ಪಾ ಹಾಗೂ ಮಂಜುನಾಥ್ ಆತ್ಮಹತ್ಯೆಗೆ ಯತ್ನಿಸಿದ ದಂಪತಿ. ಐವರು ಜಿಲ್ಲೆಯ ಚಳ್ಳಕೆರೆ ತಾಲೂಕಿನ ಬೊಮ್ಮಸಮುದ್ರ ಗ್ರಾಮದ ನಿವಾಸಿಗಳಾಗಿದ್ದು, ಖಾಲಿ ನಿವೇಶನದ ಹಕ್ಕು ಪತ್ರ ಮಾಡಿಕೊಡದೆ ಆರು ತಿಂಗಳಿಂದ ಸತಾಯಿಸಿದ ಹಿನ್ನೆಲೆಯಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಗ್ರಾಮ ಪಂಚಾಯ್ತಿ ಪಿಡಿಓ ಪ್ರತಿಭಾ ಹಾಗೂ ಬಿಲ್ ಕಲೆಕ್ಟರ್ ಮಂಜುನಾಥ್ ನಿರ್ಲಕ್ಷ್ಯಕ್ಕೆ ಮನನೊಂದು ಕುಟುಂಬ ಈ ನಿರ್ಧಾರ…