ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದಿನ ಸ್ಮಾರ್ಟ್ ಫೋನ್ ಯುಗದಲ್ಲಿ ಮೊಬೈಲ್ ಚಾರ್ಜರ್ನ್ನು ಇನ್ನೊಬ್ಬರಿಂದ ಪಡೆಯುವುದು ಸಹಜ. ಇನ್ನೇನು ಸ್ವಿಚ್ ಆಫ್ ಆಗುತ್ತದೆ ಎನ್ನುವ ವೇಳೆ ಇನ್ನೊಬ್ಬರಿಂದ ಚಾರ್ಜರ್ ಕೇಳುತ್ತೇವೆ. ಆದರೆ ಇನ್ನು ಮುಂದೆ ಈ ರೀತಿ ಪಡೆಯುವಾಗ ಎಚ್ಚರದಿಂದ ಇರಿ.
ಹೌದು, ಚಾರ್ಜರ್ ಪಡೆಯುವುದರಿಂದ ಏನು ಸಮಸ್ಯೆ ಎಂದು ಯೋಚಿಸುತ್ತಿದ್ದರೆ, ಈ ರೀತಿ ಚಾರ್ಜಿಂಗ್ ಕೇಬಲ್ ಪಡೆಯುವುದರಿಂದಲೂ ಮೊಬೈಲ್ ಗೆ ವೈರಸ್ ಬರುವ ಸಾಧ್ಯತೆಯಿದೆ ಎನ್ನುವ ಆಘಾತಕಾರಿ ವರದಿ ಹೊರ ಬಿದಿದ್ದೆ. ಐಬಿಎಂ ಸೆಕ್ಯುರಿಟಿಯ ಸಂಶೋಧನೆಯಲ್ಲಿ ಈ ಅಂಶ ಬಯಲಾಗಿದೆ.
ಇನ್ನೊಬ್ಬರ ಮೊಬೈಲ್ ಕೇಬಲ್ ಚಾರ್ಜರ್ ಪಡೆಯುವ ವೇಳೆ ಮಾಲ್ ವೇರ್ ಅಥವಾ ವೈರಸ್ ನಿಮ್ಮ ಮೊಬೈಲ್ಗೆ ಅಟ್ಯಾಕ್ ಆಗುವ ಸಾಧ್ಯತೆಯಿದ್ದು, ಇದರಿಂದ ನಿಮ್ಮ ಮೊಬೈಲ್ ನಲ್ಲಿರುವ ಎಲ್ಲ ಡೇಟಾ, ಪಾಸ್ ವಾರ್ಡ್ ಹ್ಯಾಕರ್ ಗಳ ಪಾಲಾಗುವ ಸಾಧ್ಯತೆ ಹೆಚ್ಚಿದೆ ಎಂದು ಹೇಳಿದ್ದಾರೆ. ಕೆಲ ಚಾರ್ಜಿಂಗ್ ಕೇಬಲ್ ನಲ್ಲಿ ಸಣ್ಣ ಚಿಪ್ ಗಳನ್ನು ಅಳವಡಿಸಲಾಗುತ್ತದೆ. ಈ ಚಿಪ್ ಗಳು ಒಮ್ಮೆ ಮೊಬೈಲ್ ಚಾರ್ಜಿಂಗ್ ಪೋರ್ಟಲ್ ನಲ್ಲಿ ಹೋದರೆ, ರಿಮೋಟ್ ಕಂಟ್ರೊಲ್ ಮೂಲಕ ಡೇಟಾ ಪಡೆಯಬಹುದು ಎಂದು ಸಂಶೋಧನೆ ಹೇಳಿದೆ.
ಈ ಬಗ್ಗೆ ತಂಡದ ನೇತೃತ್ವ ವಹಿಸಿದ್ದ ಹೆಂಡರ್ಸನ್ ಮಾತನಾಡಿದ್ದು, ಚಿಕ್ಕ ಚಿಪ್ ಆಗಿರುವುದರಿಂದ ಯಾರಿಗೂ ತಿಳಿಯುವುದಿಲ್ಲ. ಈ ಮಾಲ್ವೇರ್ ಕೇವಲ ಕೇಬಲ್ ಪಡೆಯುವುದರಿಂದ ಮಾತ್ರವಲ್ಲದೇ, ಏರ್ಪೋರ್ಟ್ನಲ್ಲಿರುವ ಸಾರ್ವಜನಿಕ ಕೇಬಲ್, ಕಾಫಿ ಶಾಪ್ನಲ್ಲಿರುವ ಚಾರ್ಜಿಂಗ್ನಿಂದಲೂ ಬರಬಹುದು. ಆದ್ದರಿಂದ ನಿಮ್ಮ ಮೊಬೈಲ್ ಕೇಬಲ್ ಗಳನ್ನು ನೀವೇ ಪ್ರತ್ಯೇಕವಾಗಿಟ್ಟುಕೊಳ್ಳಿ. ಒಂದು ವೇಳೆ ಕೇಬಲ್ ಇಲ್ಲದಿದ್ದರೆ, ಹೊಸ ಕೇಬಲ್ ಪಡೆಯಿರಿ ಎಂದಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಿನ್ನೆಯ ಬಿಗ್ಬಾಸ್ ಸಂಚಿಕೆಯಲ್ಲಿ ಚರ್ಚೆಗೆ ಗ್ರಾಸವಾಗಿದ್ದೆ ನಿವೇದಿತಾ-ದಿವಾಕರ್ ಮಧ್ಯೆ ನಡೆದ ವಾಗ್ವಾದ! ಸದಸ್ಯರೆಲ್ಲ ಸೇರಿ ಕೊನೆಗೂ ವಿಷ್ಣುವರ್ಧನ್ ಅವರ ಹಾಡನ್ನು ನಿರಾಕರಿಸಿ,
ಹಾಗಲಕಾಯಿಯ ಹಲವು ರೀತಿಯಲ್ಲಿ ನಮ್ಮ ದೇಹಕ್ಕೆ ಉತ್ತಮವಾಗಿದೆ. ಪ್ರಮುಖವಾಗಿ ಇದರ ನಿಯಮಿತ ಸೇವನೆಯಿಂದ ಯಕೃತ್ನಲ್ಲಿ ಸಂಗ್ರಹವಾಗಿದ್ದ ವಿಷಕಾರಿ ವಸ್ತುಗಳನ್ನು ಹೊರಹಾಕಲು ಸಾಧ್ಯವಾಗುತ್ತದೆ. ಇದರ ನಿಯಮಿತ ಸೇವನೆಯಿಂದ ಮುಖದ ಮೊಡವೆಗಳೂ ಕಲೆನೀಡದೇ ಮಾಗಲು ಸಾಧ್ಯವಾಗುತ್ತದೆ… ಬನ್ನಿ ಹಾಗಲಕಾಯಿಯ ಆರೋಗ್ಯಕಾರಿ ಗುಣಗಳ ಬಗ್ಗೆ ತಿಳಿಯೋಣ. ಜೀರ್ಣಕ್ರಿಯೆಯಲ್ಲಿ ನೆರವಾಗುತ್ತದೆ : ಕೆಲವೊಮ್ಮೆ ಆಹಾರ ಜೀರ್ಣಗೊಳ್ಳಲು ಸಾಮಾನ್ಯಕ್ಕಿಂತಲೂ ಹೆಚ್ಚಿನ ಸಮಯಾವಕಾಶ ತೆಗೆದುಕೊಳ್ಳುವುದರಿಂದ ಹೊಟ್ಟೆಯಲ್ಲಿಯೇ ಉಳಿದು ಹಲವು ವಾಯುಗಳು ಉತ್ಪತ್ತಿಯಾಗಿ ಉರಿ ತರಿಸುತ್ತವೆ. ಅಜೀರ್ಣವ್ಯಾಧಿ (dyspepsia) ಎಂದು ಕರೆಯಲಾಗುವ ಈ ತೊಂದರೆಗೆ ಹಾಗಲಕಾಯಿಯ ರಸ…
ನವದೆಹಲಿ: ಈ ಯುವಕ-ಯುವತಿ ಮೂರು ವರ್ಷಗಳಿಂದ ಪ್ರೀತಿಸುತ್ತಿದ್ದರು. ಆದರೆ ಅದೇನಾಯಿಯೋ ಯುವಕ ಮದುವೆಯಾಗಲು ನಿರಾಕರಿಸಿದ. ನಮ್ಮ ಸಂಬಂಧವನ್ನು ಮುರಿದುಕೊಳ್ಳೋಣ ಎಂದು ಯುವತಿ ಬಳಿ ಹೇಳಿದ. ಅದನ್ನು ಕೇಳಿದ ಯುವತಿ ಅಳಲಿಲ್ಲ, ಆತ್ಮಹತ್ಯೆ ಮಾಡಿಕೊಳ್ಳಲಿಲ್ಲ ಬದಲಿಗೆ ಕ್ರೂರವಾಗಿ ಸೇಡು ತೀರಿಸಿಕೊಂಡಳು. ಘಟನೆ ನಡೆದಿದ್ದು ದೆಹಲಿಯ ವಿಕಾಸಪುರಿಯಲ್ಲಿ. ಜೂನ್ 11ರಂದು ಬೈಕ್ನಲ್ಲಿ ಹೋಗುತ್ತಿದ್ದರು. ಯುವಕ ಅದಾಗಲೇ ಮದುವೆ ಬೇಡ ಎಂದಿದ್ದ. ಬೈಕ್ನಲ್ಲಿ ಹಿಂಬದಿಯಲ್ಲಿ ಕುಳಿತಿದ್ದ ಯುವತಿ ಆತನ ಬಳಿ ಹೆಲ್ಮೆಟ್ ತೆಗೆಯುವಂತೆ ಕೇಳಿದ್ದಾಳೆ. ಆತ ತೆಗೆದಕೂಡಲೇ ಮುಖಕ್ಕೆ ಆ್ಯಸಿಡ್ ಎರಚಿದ್ದಾಳೆ….
ಸೂಜಿ ಚುಚ್ಚಿಸಿಕೊಳ್ಳುವುದೆಂದರೆ ಮಕ್ಕಳಿಂದ ಹಿಡಿದು ವಯಸ್ಕರವರೆಗೂ ಭಯ ಇದ್ದೇ ಇರುತ್ತದೆ. ಇದಕ್ಕೆ ಮನಃಶಾಸ್ತ್ರದಲ್ಲಿ ಟ್ರೈಪನೋಫೋಬಿಯಾ ಎಂದು ಹೆಸರು. ಈ ಭಯಕ್ಕೆ ಭಾರತದ ವಿಜ್ಞಾನಿಗಳು ಪರಿಹಾರ ಹುಡುಕಿದ್ದಾರೆ. ಸೂಜಿಯಿಂದ ಚುಚ್ಚದೆಯೇ ಚುಚ್ಚುಮದ್ದು ನೀಡಬಹುದಾದ ನೋ ಪ್ರಿಕ್ಲಿ ಪ್ಯಾಚ್ ಆವಿಷ್ಕರಿಸಿದ್ದಾರೆ. ಅಹಮದಾಬಾದ್, ಮಕ್ಕಳಿಗೆ ಹುಷಾರು ತಪ್ಪಿತೆಂದರೆ ಪಾಲಕರಿಗೆ ಆಂತಂಕವಾಗುವುದು ಸಹಜ. ಚಿಕಿತ್ಸೆ ಕೊಡಿಸುವಾಗ ಚುಚ್ಚುಮದ್ದು ಕೊಡಿಸುವುದು ಮತ್ತೊಂದು ಸಾಹಸದ ಕಾರ್ಯ. ಕೆಲ ಮಕ್ಕಳಂತೂ ಹಾರಾಡಿ, ಚೀರಾಡಿ ಹಿಡಿತಕ್ಕೇ ಸಿಗದಂತಾಗಿಬಿಡುತ್ತವೆ. ಅಂತಹ ಮಕ್ಕಳ ಕೈಕಾಲು ಕಟ್ಟಿಯೇ ಚುಚ್ಚುಮದ್ದು ನೀಡಬೇಕಾಗುತ್ತದೆ. ನಮ್ಮಲ್ಲಿಯೂ ಹಲವರಿಗೆ…
ಶ್ರೀಸಾಯಿ ಭಗವತಿ ಜ್ಯೋತಿಷ್ಯ ಭವನ ದೈವಶಕ್ತಿ ಜ್ಯೋತಿಷ್ಯರು. ರಾಘವೇಂದ್ರ ಸ್ವಾಮಿಗಳು ಗುರೂಜಿ, ಮೊ: 9901077772ಇವರು ಹುಟ್ಟಿದ ದಿನಾಂಕ, ಭಾವಚಿತ್ರ ,ಫೋಟೋ, ಮುಖಲಕ್ಷಣ, ನಿಮ್ಮ ಜನ್ಮ ಜಾತಕ ಪರಿಶೀಲಿಸಿ ಜೀವನದ ನಿಖರ ಭವಿಷ್ಯ ಹೇಳುವರು, ನಿಮ್ಮ ಗುಪ್ತ ಸಮಸ್ಯೆಗಳಾದ, ಪ್ರೀತಿಯಲ್ಲಿ ನಂಬಿ ಮೋಸ, ಮಕ್ಕಳ ದುಷ್ಟ ಚಟ ಬಿಡಿಸಲು, ಗಂಡ ಹೆಂಡತಿ ಸಮಸ್ಯೆ, ಗಂಡನ ಪರ ಸ್ತ್ರೀ ವಾಸ ಬಿಡಿಸಲು, ಮಾಟ ಮಂತ್ರ ತಡೆ ,ಭೂತಪ್ರೇತ ಬಿಡಿಸಲು, ಪ್ರೀತಿಯಲ್ಲಿ ಬಿದ್ದ ಮಕ್ಕಳು ತಂದೆ ತಾಯಿ ಮಾತು ಕೇಳದಿದ್ದರೆ, ಮಾನಸಿಕ…
ಚಂದ್ರಗುಪ್ತನು ಅಧಿಕಾರವನ್ನು ಬಲಪಡಿಸುವ ಮೊದಲು ಉಪಖಂಡದ ವಾಯುವ್ಯ ಭಾಗದಲ್ಲಿ ಸಣ್ಣ ಸಣ್ಣ ರಾಜ್ಯಗಳೇ ಇದ್ದವು . ಗಂಗಾ ನದಿಯ ಬಯಲಿನಲ್ಲಿ ನಂದರ ಸಾಮ್ರಾಜ್ಯವು ಪ್ರಮುಖವಾಗಿತ್ತು.